ಶಿಗ್ಗಾವಿ : ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುತ್ತಿರುವ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಸಂಸದ ಪ್ರಹ್ಲಾದ್ ಜೋಷಿಯವರ ಪ್ರೇರಿತ ಕ್ಷಮತಾ ಸೇವಾ ಸಂಸ್ಥೆ ವತಿಯಿಂದ ಶಿಗ್ಗಾವಿ ತಾಲೂಕಿನ ಪ್ರತಿ ಶಾಲೆಯ ಮಕ್ಕಳಿಗೆ ಮಾಸ್ಕ್, ಸ್ಯಾನಿಟೈಜ್, ಮತ್ತು ಪಲ್ಸ್ ಆಕ್ಸಿಮೀಟರ್ಗಳನ್ನು ನೀಡುವ ಕಾರ್ಯಕ್ಕೆ ಭಾ.ಜ.ಪ ಅದ್ಯಕ್ಷ ಶಿವಾನಂದ ಮ್ಯಾಗೇರಿ ಶನಿವಾರ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಮಕ್ಕಳ ಸರ್ವಾಂಗೀಣ ಆರೋಗ್ಯದ ದೃಷ್ಟಿಯಿಂದ ಇಂದಿನ ಮಕ್ಕಳೇ ನಾಳೆಯ ನಾಡಿನ ಪ್ರಜೆಗಳು ಎಂಬ ಸದುದ್ದೇಶದಿಂದ ಮಕ್ಕಳು ಪರೀಕ್ಷೆಗಳನ್ನು ಎದುರಿಸುವ ಕಾರ್ಯಕ್ಕೆ ಮುಕ್ತವಾಗಿ ತಮ್ಮ...
Top Stories
ಜಿಲ್ಲೆಯಲ್ಲಿ ಬಕ್ರೀದ್ ಆಚರಣೆ ಶಾಂತಿಯುತ, ಸೌಹಾರ್ದಯುವಾಗಿರಲಿ; ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ
ಜೂನಿನಲ್ಲೇ ಬಿಡುಗಡೆ ಆಗಲಿದೆ ಪಿಎಂ ಕಿಸಾನ್ 20ನೇ ಕಂತು; ಫಲಾನುಭವಿಗಳ ಇ-ಕೆವೈಸಿ ಕಡ್ಡಾಯ..!
2027 ಮಾರ್ಚ್ 1ರಿಂದ ಜನಗಣತಿ ಆರಂಭ; ಜೊತೆಗೆ ಜಾತಿ ಗಣತಿಯೂ ಆರಂಭ..!
ಮುಂಡಗೋಡ ಡಿಗ್ರಿ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ, “ವೃಕ್ಷ ಬಂಧನ” ಕಾರ್ಯಕ್ರಮ..!
RCB ತಂಡದಿಂದ ಐಪಿಎಲ್ 2025 ಟ್ರೋಫಿ ಹಿಂಪಡೆದ BCCI..! ಯಾಕೆ ಗೊತ್ತಾ..?
RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಪ್ರಕರಣ, ಸಿದ್ದಾಪುರದ ಮಹಿಳೆಯೂ ಬಲಿ..!
RCB ವಿಜಯೋತ್ಸವ, ಕುಣಿದು ಕುಪ್ಪಳಿಸುತ್ತಿದ್ದಾಗಲೇ ಹೃದಯಾಘಾತ, ಅಭಿಮಾನಿ ಸಾವು..!
ತಮ್ಮ ಮಗನನ್ನೇ ಕಚ್ಚಿ ಕೊಂದಿದ್ದ ವಿಷ ಸರ್ಪವನ್ನು ಜೋಪಾನವಾಗಿ ಹಿಡಿದು ಕಾಡಿಗೆ ಬಿಟ್ಟ ಕುಟುಂಬ..!
ಹೆಬ್ಬಾರ್ ಜನ್ಮದಿನ: ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದ ಕೈ ಕಾರ್ಯಕರ್ತರು..!
ಶಿರಸಿ-ಕುಮಟಾ ರಸ್ತೆ ಲಘು ವಾಹನ ಸಂಚಾರಕ್ಕೆ ಮುಕ್ತ..!
ITR ಫೈಲಿಂಗ್ ವೇಳೆ ಈ 7 ತಪ್ಪುಗಳಾಗದಂತೆ ಎಚ್ಚರವಹಿಸಿ; ತಪ್ಪಿದರೆ ಐಟಿ ನೋಟಿಸ್ ಬರಬಹುದು..!
ಹುಲಿಹೊಂಡದ ಈ ಹುಡುಗನ ಸಾವು ನ್ಯಾಯವೇ..? ಟ್ರಾಕ್ಟರ್ ದುರಂತದಲ್ಲಿ ಮಡಿದ ಸತೀಶನಿಗೆ ಕಣ್ಣೀರಿನ ಶೃದ್ಧಾಂಜಲಿ..!
ಹಳೆ ಪಿಂಚಣಿ ಯೋಜನೆ ಬೇಕೆನ್ನುವ ಸರ್ಕಾರಿ ನೌಕರರಿಗೆ ಒಳ್ಳೆಯ ಸುದ್ದಿ ; ರಾಜ್ಯ ಸರ್ಕಾರದಿಂದ ಒಪಿಎಸ್ ಪ್ರಸ್ತಾವನೆ ಪರಿಶೀಲನೆಗೆ 3 ತಂಡ ರಚನೆ..!
ಚಿನ್ನದ ಬೆಲೆ ಸತತ 2ನೇ ದಿನ ಏರಿಕೆ : ಮಂಗಳವಾರ 10 ಗ್ರಾಂ ಬಂಗಾರದ ಬೆಲೆ ಎಷ್ಟಿದೆ..?
ಗತವೈಭವಕ್ಕೆ ಮರಳುತ್ತಿದೆ ಅನಿಲ್ ಅಂಬಾನಿ ಷೇರು; ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ ರಿಲಯನ್ಸ್ ಪವರ್ ಸ್ಟಾಕ್..!
ಬಿಜೆಪಿ ಮುಖಂಡ ಅರುಣಕುಮಾರ ಪುತ್ತಿಲಗೆ ಗಡಿಪಾರು ನೋಟಿಸ್..!
ಪ್ರಚೋದನಕಾರಿ ಭಾಷಣ ಆರೋಪ : ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲು..!
ಸ್ಥಿರಗೊಂಡಿದ್ದ ಚಿನ್ನದ ಬೆಲೆ ದಿಢೀರ್ ಜಿಗಿತ : ಸೋಮವಾರ 10 ಗ್ರಾಂ ಬಂಗಾರದ ಬೆಲೆ ₹330 ಏರಿಕೆ..!
ಪ್ರಥಮ ಬಿ.ವಿ.ಎ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ..!
Category: ಹಾವೇರಿ
ಅಗ್ನಿಶಾಮಕ ಸಿಬ್ಬಂದಿ ಗಣೇಶ್ ಗೌಡರ್ ಗೆ, ಶಿಗ್ಗಾವಿ ಬಿಜೆಪಿಯಿಂದ ಸನ್ಮಾನ..!
ಶಿಗ್ಗಾವಿ : ಪಟ್ಟಣದ ಶಾಸಕರ ಕಚೇರಿಯಲ್ಲಿ ಶಿಗ್ಗಾವಿಯ ಅಗ್ನಿಶಾಮಕ ಠಾಣೆಯಲ್ಲಿ ಕಳೆದ 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಗಣೇಶ್ ಎಂ ಗೌಡರ್ ಅವರು ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದ ಪ್ರಯುಕ್ತ ಅವರನ್ನು ಭಾಜಪ ತಾಲೂಕಾದ್ಯಕ್ಷ ಶಿವಾನಂದ ಮ್ಯಾಗೇರಿ ನೇತೃತ್ವದಲ್ಲಿ ಸನ್ಮಾನಿಸಲಾಯಿತು. ಸನ್ಮಾನಿಸಿ, ಮಾತನಾಡಿದ ಶಿವಾನಂದ ಮ್ಯಾಗೇರಿ, ಅಗ್ನಿಶಾಮಕ ಮತ್ತು ತುರ್ತಸೇವಾ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಯಾವುದೇ ಸಂದರ್ಭದಲ್ಲಿ ನಾಗರೀಕರ ಜೀವ ರಕ್ಷಣೆ ಹಾಗೂ ಆಸ್ತಿ ಸಂರಕ್ಷಣಾ ಕಾರ್ಯದಲ್ಲಿ ಸಲ್ಲಿಸಿರುವ ಅತ್ಯುನ್ನತ ಸೇವೆಯನ್ನು ಹಾಗೂ ಅವರ ಉತ್ತಮ...
ಪೋಷಕರೇ ಗಮನಿಸಿ..! ಮೊಬೈಲ್ ನಲ್ಲಿ ಆಟವಾಡುತ್ತಿದ್ದ ಆ ಬಾಲಕನ ಸ್ಥಿತಿ ಹೇಗಾಗಿದೆ ನೋಡಿ..!
ಹಾವೇರಿ: ಕೊರೋನಾ ಹಿನ್ನೆಲೆಯಲ್ಲಿ ಸದ್ಯ ವಿದ್ಯಾರ್ಥಿಗಳಿಗೆ ಎಲ್ಲೆಡೆಯೂ ಆನ್ ಲೈನ್ ಕ್ಲಾಸ್ ಗಳು ಚಾಲ್ತಿಯಲ್ಲಿವೆ. ಹೀಗಾಗಿ, ಪೋಷಕರು ಮಕ್ಕಳ ಕೈಯಲ್ಲಿ ಮೊಬೈಲ್ ಕೊಡಲೇ ಬೇಕಾದ ಅನಿವಾರ್ಯತೆ ಎದುರಾಗಿದೆ. ಆದ್ರೆ ಹಾಗೆ ಮೊಬೈಲ್ ಕೊಡುವ ಮುನ್ನ ಎಚ್ಚರಿಕೆ ವಹಿಸೋದು ತುಂಬಾ ಮುಖ್ಯ, ಯಾಕಂದ್ರೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನಲ್ಲಿ ಇಂದು ನಡೆದಿರೋ ಈ ಘಟನೆ ನಿಜಕ್ಕೂ ಭಯಾನಕ. ಏನದು ಘಟನೆ..? ಕೊರೋನಾ ಕಾಟದಿಂದ ಶಾಲೆಗಳು ತೆರೆಯದೇ ಇರೋ ಕಾರಣ ಆ ಬಾಲಕ ಮನೆಯಲ್ಲಿ ಹಾಯಾಗಿ ಎಲ್ಲಾ ಮಕ್ಕಳೊಂದಿಗೆ ಖುಷಿಯಾಗಿದ್ದ....
ಪಿಡಿಓ ಮತ್ತು ಗುತ್ತಿಗೆದಾರ ಬಡಿದಾಡಿಕೊಂಡ ದೃಷ್ಯ ಹೇಗಿದೆ ಗೊತ್ತಾ..?
ಶಿಗ್ಗಾವಿ: ಗ್ರಾಮ ಪಂಚಾಯತಿ ಪಿಡಿಓ ಹಾಗೂ ಗುತ್ತಿಗೆದಾರನ ನಡುವೆ ಕೈ-ಕೈ ಮಿಲಾಯಿಸಿದ ಘಟನೆ ಶಿಗ್ಗಾವಿ ತಾಲೂಕಿನ ಹಿರೇಮಲ್ಲೂರು ಗ್ರಾಮ ಪಂಚಾಯಿತಿಯ ಆವರಣದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಶಿಗ್ಗಾವಿ ತಾಲೂಕಿನ ಹಿರೇಮಲ್ಲೂರು ಗ್ರಾಮ ಪಂಚಾಯಿತಿಯ ಪಿಡಿಓ ಅಶೋಕ್ ಗೋಂದಿ ಅವರನ್ನು ಪಂಚಾಯಿತಿಯ ಗುತ್ತಿಗೆ ಕೆಲಸದ ವಿಷಯವಾಗಿ ಗುತ್ತಿಗೆದಾರ ಮಂಜುನಾಥ ಕಂಕನವಾಡಿ ಅವರ ನಡುವೆ ಮಾತಿನ ಚಕಮಕಿ ನಡೆದು ಕೈಕೈ ಮಿಲಾಯಿಸಿ, ಬಾಯಿಗೆ ಬಂದಹಾಗೆ ಪರಸ್ಪರ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿಕೊಂಡಿದ್ದಾರೆ. ಘಟನೆ ನಡೆದು ನಂತರ ಪೊಲೀಸ್ ಠಾಣೆ...
ನಮ್ಮ ಮೇಲೆ ಬಂದಿರೋ ಆರೋಪಗಳೇಲ್ಲ ಸುಳ್ಳು, ಸುಳ್ಳು, ಸುಳ್ಳು..! ಕಬನೂರು ಗ್ರಾಪಂ ಅಧ್ಯಕ್ಷರ ಸ್ಪಷ್ಟನೆ..!!
ಶಿಗ್ಗಾವಿ:ತಾಲೂಕಿನ ಕಬನೂರ ಪಂಚಾಯತಿಯಲ್ಲಿ ಅಧ್ಯಕ್ಷರು ಮತ್ತು ಕೆಲ ಸದಸ್ಯರ ಸರ್ವಾಧಿಕಾರಿ ಧೋರಣೆ ಆರೋಪಕ್ಕೆ ಸಂಬಂಧಿಸಿದಂತೆ, ಆರೋಪಕ್ಕೆ ಒಳಗಾಗಿದ್ದ ಅಧ್ಯಕ್ಷ ದೇವೇಂದ್ರಪ್ಪ ಸೊರಟೂರ ಅವರು ಬೆಂಬಲಿಗ 6 ಜನ ಸದಸ್ಯರೊಡನೆ ಪತ್ರಿಕಾಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ. ತಮ್ಮ ಮೇಲೆ ಬಂದಿದ್ದ ಆರೋಪಗಳನ್ನು ಸಂಪೂರ್ಣವಾಗಿ ಅಲ್ಲಗಳೆದು ಆರೋಪ ಮಾಡಿರುವ ಸದಸ್ಯರ ಒಪ್ಪಿಗೆಯಿಂದಲೇ ಎಲ್ಲವೂ ನಡೆದಿದೆ ಎಂದು ದಾಖಲೆ ಸಮೇತ ಸ್ಪಷ್ಟೀಕರಣ ನೀಡಿದ್ದಾರೆ. ಕಳೆದ ಅಧ್ಯಕ್ಷರ ಆಯ್ಕೆಯಲ್ಲಿ ಅಸಮಾಧಾನ ಗೊಂಡಿರುವ ಸದಸ್ಯರು ಹಾಗೂ ಅದ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದ ಕೋಟೆಪ್ಪ ಕಮ್ಮಾರ ಅವರು...
ಮಂಟಗಣಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ತಪಾಸಣೆ ಶಿಬಿರ..!
ಸವಣೂರು: ತಾಲೂಕಿನ ಮಂಟಗಣಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಲ್ಲಿ ಇಂದು “ಆರೋಗ್ಯ ತಪಾಸಣೆ ಶಿಬಿರ” ಏರ್ಪಡಿಸಲಾಗಿತ್ತು. ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಶಿಕ್ಷಕರು, ಗುರುಮಾತೆಯರು, ಆರೋಗ್ಯ ವೈದ್ಯಾಧಿಕಾರಿಗಳು, ಜನಪ್ರತಿನಿಧಿಗಳು, ಶಿಕ್ಷಣ ಪ್ರೇಮಿಗಳು, ಹಾಗೂ ಗ್ರಾಮದ ಮುಖಂಡರುಗಳು ಈ ಸಭೆಯಲ್ಲಿ ಪಾಲ್ಗೊಂಡಿದ್ದರು. ಶಾಲೆಯ ಮುಖ್ಯ ಶಿಕ್ಷಕರು, ಪ್ರಾಸ್ತಾವಿಕ ನುಡಿಗಳನ್ನು ಆಡಿ, ಈಗಿನ ಮಕ್ಕಳಿಗೆ ಆರೋಗ್ಯ ಚೆನ್ನಾಗಿದ್ದರೆ ಮುಂದೆ ಸದೃಢ ದೇಹ ಹಾಗೂ ದೇಶ ಕಟ್ಟಬಹುದು ಎಂಬುದನ್ನು ಮಾರ್ಮಿಕವಾಗಿ ನುಡಿದರು. ವೈದ್ಯಾಧಿಕಾರಿಗಳು ಮಕ್ಕಳನ್ನು ತಪಾಸಣೆ ಮಾಡಿ...
ಶಿಗ್ಗಾವಿ:ಐತಿಹಾಸಿಕ ನಾಗನೂರು ಕೆರೆಯ ಸುತ್ತಮುತ್ತ ಪುರಸಭೆ ಅಧ್ಯಕ್ಷರು, ಸದಸ್ಯರಿಂದ ಸ್ವಚ್ಚತಾ ಕಾರ್ಯ..!
ಶಿಗ್ಗಾವಿ : ಪಟ್ಟಣದ ಐತಿಹಾಸಿಕ ನಾಗನೂರ ಕೆರೆಯ ಸುತ್ತಮುತ್ತಲೂ ಪುರಸಭೆ ಅಧ್ಯಕ್ಷ ಶ್ರೀಕಾಂತ ಬುಳ್ಳಕ್ಕನವರ ಹಾಗೂ ಉಪಾದ್ಯಕ್ಷ ಮಂಜುನಾಥ ಬ್ಯಾಹಟ್ಟಿ ಮತ್ತು ಸಿಬ್ಬಂದಿ ಸೇರಿದಂತೆ ಪೌರ ಕಾರ್ಮಿಕರು ಸ್ವಚ್ಚತಾ ಕಾರ್ಯ ಕೈಗೊಂಡರು. ನಾಗನೂರ ಕೆರೆಯ ಸ್ವಚ್ಚತಾ ಕಾರ್ಯದಲ್ಲಿ ತೊಡಗಿ ಮಾತನಾಡಿದ ಪುರಸಭೆ ಅದ್ಯಕ್ಷ ಮತ್ತು ಉಪಾಧ್ಯಕ್ಷರು, ಕೆರೆಯ ದಂಡೆಯಲ್ಲಿ ಗಣೇಶನ ದೇವಸ್ಥಾನವಿದೆ ಈ ಪ್ರದೇಶವು ಪುರಸಭೆಯವರಿಗೆ ಮಾತ್ರ ಸಂಬಂಧಿಸಿದ್ದಲ್ಲ, ಸಾರ್ವಜನಿಕರ ಜವಾಬ್ದಾರಿ ಸಹ ಅದನ್ನು ಮನಗಂಡು ತಾವು ಕೂಡ ಯಾರೇ ಕಲುಷಿತ ಮಾಡಿದರೂ ಸಹಿತ ನೋಡಿ ಸುಮ್ಮನೇ...
ಕಬನೂರು ಗ್ರಾಪಂ ನಲ್ಲಿ ಏನಿದು ವಾಸನೆ..? ಸದಸ್ಯರೇ ಮಾಡಿರೋ ಆರೋಪಗಳು ಸತ್ಯವಾ..?
ಶಿಗ್ಗಾವಿ : ತಾಲೂಕಿನ ಕಬನೂರ ಪಂಚಾಯತಿಯ ನೂತನ ಅದ್ಯಕ್ಷರು ಮತ್ತು ಪಿಡಿಓ ಸೇರಿದಂತೆ ಕೆಲ ಸದಸ್ಯರ ಸರ್ವಾಧಿಕಾರಿ ಧೋರಣೆ ವಿರುದ್ದ ಪಂಚಾಯತಿಯ ಕೆಲ ಸದಸ್ಯರುಗಳು ಸಿಡಿದೆದ್ದಿದ್ದಾರೆ. ಯಾರವರು..? ಗ್ರಾಮ ಪಂಚಾಯತಿ ಸದಸ್ಯರಾದ ಕೋಟೆಪ್ಪ ಕಮ್ಮಾರ್, ಅನ್ನಪೂರ್ಣ ಓಲೇಕಾರ, ಹಲೀಮಾ ಕಾಳಂಗಿ ಅವರುಗಳು ತಮ್ಮದೇ ಗ್ರಾಮ ಪಂಚಾಯತಿ ಅಧ್ಯಕ್ಷ ಹಾಗೂ ಪಿಡಿಓರವರ ಮೇಲೆ ಆರೋಪ ಮಾಡ್ತಿದಾರೆ. ಹೌದು, ಶಿಗ್ಗಾವಿ ಪಟ್ಟಣದ ಪತ್ರಕರ್ತರ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿ ನಡೆಸಿ ಆರೋಪಗಳ ಸುರಿಮಳೆ ಗೈದಿದಾರೆ. ಏನದು ಆರೋಪ..? 15 ನೇ ಹಣಕಾಸಿನ ಯೋಜನೆಯಲ್ಲಿ...
ಶಿಗ್ಗಾವಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 40 ಕ್ವಿಂಟಾಲ್ ಅಕ್ಕಿ ವಶ..!
ಶಿಗ್ಗಾವಿ: ಅಕ್ರಮವಾಗಿ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ 40 ಕ್ವಿಂಟಾಲ್ ಅಕ್ಕಿ ಜಪ್ತಿ ಮಾಡಲಾದ ಘಟನೆ ಶಿಗ್ಗಾವಿ ಪಟ್ಟಣದಲ್ಲಿ ನಡದಿದೆ. ಅನ್ನಭಾಗ್ಯ ಅಕ್ಕಿ ಮಾರಾಟ ಮಾಡುವ ಗೋಡಾನ್ ಮೇಲೆಯೇ ದಾಳಿ ನಡೆಸಿರೋ ಪೊಲೀಸರು, 86 ಪ್ಲಾಸ್ಟಿಕ್ ಚೀಲದಲ್ಲಿ ಅಕ್ರಮವಾಗಿ ತುಂಬಿಡಲಾಗಿದ್ದ ಅಕ್ಕಿ ವಶಕ್ಕೆ ಪಡೆದಿದ್ದಾರೆ. ಹನುಮಂತಪ್ಪ ಬಡ್ನಿ ಎಂಬುವವರಿಗೆ ಸೇರಿದ ಮನೆಯಲ್ಲಿ, 40 ಕ್ವಿಂಟಲ್ 95 ಕೇಜಿ ಅಕ್ಕಿ ದೊರೆತಿದೆ. ಖಚಿತ ಮಾಹಿತಿ ಮೇರೆಗೆ ಶಿಗ್ಗಾವಿ ಪೊಲೀಸರು ದಾಳಿ ಮಾಡಿದ್ದು, ಅಕ್ಕಿ ಸೇರಿದಂತೆ ಒಂದು ಟಾಟಾ ಎಸ್ ವಾಹನ ವಶಕ್ಕೆ...
ಲಾರಿಗೆ ಕ್ಯಾಂಟರ್ ಡಿಕ್ಕಿ: ಲಾರಿಯಡಿ ಕಾಲು ಸಿಲುಕಿ ನರಳಾಡಿದ ಚಾಲಕನ ಸ್ಥಿತಿ ಕರುಣಾಜನಕ..!
ಹಾವೇರಿ: ನಗರದ ಹೊರವಲಯದಲ್ಲೊಂದು ಮನಕಲಕುವ ಘಟನೆ ನಡೆದಿದೆ. ಅಪಘಾತವಾದ ಲಾರಿಯಲ್ಲಿ ಚಾಲಕ ಸಿಲುಕಿಕೊಂಡು ಒಂ ದು ಗಂಟೆಗೂ ಹೆಚ್ಚು ಕಾಲ ನರಳಾಡಿದ್ದಾನೆ. ಹೌದು,ಹಾವೇರಿ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂತಹದ್ದೊಂದು ಘಟನೆ ನಡೆದಿದ್ದು, ಪೆಟ್ರೋಲ್ ತುಂಬಿಕೊಂಡು ಹೋಗುತ್ತಿದ್ದ ಟ್ಯಾಂಕರ್ಗೆ ಹಿಂದಿನಿಂದ ಟ್ಯಾಂಕರ್ ಡಿಕ್ಕಿಯಾಗಿದೆ. ಪರಿಣಾಮ ಚಾಲಕನ ಎಡಗಾಲು ಸಂಪೂರ್ಣ ನುಜ್ಜು ಗುಜ್ಜಾಗಿದ್ದ ಲಾರಿಯಡಿಯೇ ಸಿಲುಕಿಕೊಂಡಿದೆ. ಹೀಗಾಗಿ ಚಾಲಕ ನೋವಿನಿಂದ ಚೀರಾಡಿದ್ದಾನೆ. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ನರಳಾಡಿದ್ದಾನೆ. ಈ ವೇಳೆ ಹಾವೇರಿ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ...