Home ಹಾವೇರಿ

Category: ಹಾವೇರಿ

Post
ಹಿರಿಯ ಬಿಜೆಪಿ ಶಾಸಕ ಸಿ.ಎಂ.ಉದಾಸಿ ವಿಧಿವಶ..!

ಹಿರಿಯ ಬಿಜೆಪಿ ಶಾಸಕ ಸಿ.ಎಂ.ಉದಾಸಿ ವಿಧಿವಶ..!

ಹಾನಗಲ್- ಹಿರಿಯ ಬಿಜೆಪಿ ಶಾಸಕ ಮಾಜಿ ಸಚಿವ ಸಿ.ಎಂ.ಉದಾಸಿ(86) ವಿಧಿವಶವಾಗಿದ್ದಾರೆ. ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಉದಾಸಿ ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಉದಾಸಿಯವರನ್ನು ಚಿಕಿತ್ಸೆಗಾಗಿ ನಾರಾಯಣ ಹೃದಯಾಲಯದಲ್ಲಿ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ. ಹಾನಗಲ್ ಕ್ಷೇತ್ರದಲ್ಲಿ ಸೋಲಿಲ್ಲದ ಸರದಾರ ಅಂತಲೇ ಖ್ಯಾತಿ ಪಡೆದಿದ್ದ ಸಿ.ಎಂ.ಉದಾಸಿಯ ಅಗಲಿಕೆಗೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಪಬ್ಲಿಕ್ ಫಸ್ಟ್ ನ್ಯೂಸ್ TOP 5 ನ್ಯೂಸ್ ವೀಕ್ಷಿಸಲು ಈ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ.. https://youtu.be/712rEAKhVeE

Post
ಬೀಜ ಗೊಬ್ಬರದ ಕೃತಕ ಅಭಾವ ಸೃಷ್ಟಿಸಿದರೆ ಕಠಿಣ ಕ್ರಮ-ಕೃಷಿ ಸಚಿವ ಬಿ.ಸಿ.ಪಾಟೀಲ್

ಬೀಜ ಗೊಬ್ಬರದ ಕೃತಕ ಅಭಾವ ಸೃಷ್ಟಿಸಿದರೆ ಕಠಿಣ ಕ್ರಮ-ಕೃಷಿ ಸಚಿವ ಬಿ.ಸಿ.ಪಾಟೀಲ್

ಹಾವೇರಿ: : ಕಳಪೆ ಬಿತ್ತನೆ ಬೀಜ ದಾಸ್ತಾನು, ಮಾರಾಟ ಹಾಗೂ ಅನಧಿಕೃತವಾಗಿ ಬಿತ್ತನೆ ಬೀಜ ಗೊಬ್ಬರ ದಾಸ್ತಾನು ಮಾಡಿಕೊಂಡು ಕೃತಕ ಅಭಾವ ಸೃಷ್ಟಿಸುವವರ ಮೇಲೆ ಕಠಿಣ ಕಾನೂನು ಕ್ರಮಕೈಗೊಳ್ಳಲಾಗುವುದು. ಈ ಕುರಿತಂತೆ ರಾಜ್ಯಾದ್ಯಂತ ವಿಶೇಷ ಅಭಿಯಾನ ಕೈಗೊಂಡು ಅಕ್ರಮಕ್ಕೆ ಕಡಿವಾಣ ಹಾಕಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಅವರು ಹೇಳಿದರು. ಹಾವೇರಿ ಪ್ರವಾಸಿ ಮಂದಿರದಲ್ಲಿ ಮುಂಗಾರು ಬಿತ್ತನೆ ಬೀಜ ಹಾಗೂ ಗೊಬ್ಬರದ ದಾಸ್ತಾನು ವ್ಯವಸ್ಥೆ ಕುರಿತಂತೆ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು. ಕಳಪೆ...

Post

ಹಾನಗಲ್ ಆಶಾ ಕಾರ್ಯಕರ್ತರಿಗೆ ತಲಾ 2 ಸಾವಿರ ಗೌರವಧನ ನೀಡಿದ ಶ್ರೀನಿವಾಸ್ ಮಾನೆ..!

  ಹಾನಗಲ್- ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ್ ಮಾನೆ ಕೋವಿಡ್ ಸಂದರ್ಭದಲ್ಲಿ ಶ್ಲಾಘನೀಯ ಕಾರ್ಯ ಮಾಡಿದ್ದಾರೆ. ಹಾನಗಲ್ ತಾಲೂಕಿ‌ನ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ತಲಾ 2000 ರೂ. ಗೌರವಧನ ನೀಡಿದ್ದಾರೆ. ಹಾನಗಲ್ಲ ತಾಲೂಕಿನಲ್ಲಿ ಕೊರೋನಾ ವಿರುದ್ಧದ ಹೋರಾಟದಲ್ಲಿ ತಮ್ಮ ಪ್ರಾಣದ ಹಂಗನ್ನೂ ತೊರೆದು ಕಾರ್ಯ ನಿರ್ವಹಿಸುತ್ತಿರೋ ಆಶಾ ಕಾರ್ಯಕರ್ತರಿಗೆ ಉತ್ತೇಜನ ನೀಡಲು ಶ್ರೀನಿವಾಸ್ ಮಾನೆ ಮುಂದೆ ಬಂದಿದ್ದಾರೆ.. ವಿಧಾನ ಪರಿಷತ್ ಸದಸ್ಯರಾಗಿರೋ ಶ್ರೀನಿವಾಸ್ ಮಾನೆ, ವೈಯಕ್ತಿಕವಾಗಿ ಅವರ ಸಂಬಳದಲ್ಲಿ, ಒಟ್ಟು 272 ಆಶಾ ಕಾರ್ಯಕರ್ತೆಯರಿಗೆ, ತಲಾ. 2000...

Post

ಪುಟ್ಟ ಮಗು ಬಿಟ್ಟು ಹೋದ್ರಾ ಪೋಷಕರು..? ಹೆತ್ತಮ್ಮನಿಗಾಗಿ ಹಂಬಲಿಸುತ್ತಿದೆ ಕಂದಮ್ಮ.. ಅಕ್ಕಿ ಆಲೂರಿನಲ್ಲಿ ಮನಕಲಕುವ ಘಟನೆ

ಹಾನಗಲ್- ಅದೇನು ನಿಷ್ಕರುಣೆಯೋ ಗೊತ್ತಿಲ್ಲ, ಅಥವಾ ಪೋಷಕರ ನಿರ್ಲಕ್ಷವೋ ಗೊತ್ತಿಲ್ಲ.. ಹಾಲುಗಲ್ಲದ ಹಸುಗೂಸನ್ನು ಪೋಷಕರು ಬಿಟ್ಟು ಹೋಗಿದ್ದಾರೆ.. ಇದು ನಡೆದದ್ದು ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಅಕ್ಕಿ ಆಲೂರಿನ ನಾಲ್ಕರ ಕ್ರಾಸ್ ಬಳಿ.. ಮುದ್ದು ಕಂದನನ್ನು ಒಬ್ಬಂಟಿಯಾಗಿ ಹಡೆದ ತಾಯಿಯೊಬ್ಬಳು ಬಿಟ್ಟು ಹೋದ ಮನಕಲುಕುವ ಘಟನೆ ಇದು.. ಸುಮಾರು 8-10 ತಿಂಗಳ ಮುದ್ದಾದ ಗಂಡು ಮಗುವನ್ನು ಇಲ್ಲಿನ ಡಾಬಾ ವೊಂದರಲ್ಲಿ ಯಾರೋ ಅಪರಿಚಿತರು ಮಗುವನ್ನು ತಂದು ಆಟವಾಡಿಸುವ ನೆಪದಲ್ಲಿ ಬಿಟ್ಟು ಹೋಗಿದ್ದಾರೆ.. ಮುದ್ದಾದ ಗಂಡು ಮಗು ಕಂಡು...

Post

ಅನಾಥ ಬುದ್ದಿಮಾಂದ್ಯೆಯ ಮೇಲೆ ಅತ್ಯಾಚಾರ; ಅನ್ನ ಕೊಡುವ ನೆಪದಲ್ಲಿ ವಿಕೃತಿ ಮೆರೆದ ಯುವಕ ಆರೆಸ್ಟ್

ಹಾವೇರಿ- ಹಾವೇರಿಯಲ್ಲೊಂದು ಹೀನ ಕೃತ್ಯ ನಡೆದಿದೆ..ಬುದ್ಧಿಮಾಂಧ್ಯ ಮಹಿಳೆಯ ಮೇಲೆ ಓರ್ವ ಪಾಪಿ ಯುವಕ ಅತ್ಯಾಚಾರ ಎಸಗಿದ್ದಾನೆ.. ಡಿಸೆಂಬರ್ 7 ರ ಮಧ್ಯರಾತ್ರಿ, ಹಾವೇರಿಯ ಎಪಿಎಂಸಿ ಬಳಿಯ ಉಜ್ಜಿವನ್ ಫೈನಾನ್ಸ್ ಕಟ್ಟಡದಲ್ಲಿ ಮಲಗಿದ್ದ ಸುಮಾರು 40-45 ವರ್ಷ ಪ್ರಾಯದ ಬುದ್ದಿಮಾಂದ್ಯೆಗೆ, 24 ವರ್ಷದ ತಸ್ಲೀಮ್ ಸೆರವಾಡ್ ಎಂಬ ಆರೋಪಿ ಊಟ ಕೊಡುವ ನೆಪದಲ್ಲಿ ಅತ್ಯಾಚಾರ ಎಸಗಿದ್ದಾನೆ.. ಈತನ ಕುಕೃತ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.. ಇನ್ನು, ಸಿಸಿಟಿವಿ ದೃಶ್ಯ ನೋಡಿದ ಕಟ್ಟಡದ ಮಾಲೀಕ ನವೀನ್ ಕುಮಾರ್ ತೋಟಣ್ಣನವರ್ ಪೋಲಿಸರಿಗೆ ದೂರು...

error: Content is protected !!