Home ಹಾವೇರಿ

Category: ಹಾವೇರಿ

Post
ಶಿಗ್ಗಾವಿ ಬಳಿ ಕಾರು ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು, ಐವರಿಗೆ ಗಂಭೀರ ಗಾಯ

ಶಿಗ್ಗಾವಿ ಬಳಿ ಕಾರು ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು, ಐವರಿಗೆ ಗಂಭೀರ ಗಾಯ

ಶಿಗ್ಗಾವಿ : ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಯುವಕರು ಮೃತಪಟ್ಟು ಐದು ಜನರು ತೀವ್ರ ಗಾಯಗೊಂಡ ಘಟನೆ ಶಿಗ್ಗಾವಿ- ಹನುಮರಹಳ್ಳಿ ರಸ್ತೆಯಲ್ಲಿ ಶನಿವಾರ ಬೆಳಗಿನ ಜಾವ ನಡೆದಿದೆ ಮರಕ್ಕೆ ಡಿಕ್ಕಿ ಹೊಡೆದ ಕಾರಿನಲ್ಲಿ ಒಟ್ಟು ಏಳು ಜನ ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಮೃತರು ಸವಣೂರ ತಾಲ್ಲೂಕಿನ ಬೇವಿನಹಳ್ಳಿ ಗ್ರಾಮದ ನೀಲಪ್ಪ ಮೂಲಿಮನಿ (23), ಸುದೀಪ್ ಕೋಟಿ (19) ಮೃತ ದುರ್ದೈವಿಗಳಾಗಿದ್ದಾರೆ, ಐದು ಜನ ತೀವ್ರ ಗಾಯಗೊಂಡಿದ್ದು ಶಿಗ್ಗಾವಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೇವನಹಳ್ಳಿ...

Post
ಮಾಜಿ ಸಚಿವ ಬಿ.ಸಿ.ಪಾಟೀಲ್ ಅಳಿಯ ಆತ್ಮಹತ್ಯೆಗೆ ಶರಣು..!

ಮಾಜಿ ಸಚಿವ ಬಿ.ಸಿ.ಪಾಟೀಲ್ ಅಳಿಯ ಆತ್ಮಹತ್ಯೆಗೆ ಶರಣು..!

ಹಿರೇಕೆರೂರಿನ, ಮಾಜಿ ಸಚಿವ ಬಿಸಿ ಪಾಟೀಲ್‌ ಅಳಿಯ ಪ್ರತಾಪಕುಮಾರ ಕೆಜಿ (41) ವಿಷ ಸೇವಿಸಿ ಆತ್ಯಹತ್ಯೆಗೆ ಶರಣಾಗಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ರಸ್ತೆ ಬದಿ ಕಾರ್ ನಲ್ಲಿಸಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರತಾಪಕುಮಾರನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎನ್ನಲಾಗಿದೆ. ಹೊನ್ನಾಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮುಖ್ಯಾಂಶಗಳು * ಮಾಜಿ ಸಚಿವ ಬಿ.ಸಿ.ಪಾಟೀಲ್ ಅಳಿಯ ಆತ್ಮಹತ್ಯೆ ಪ್ರಕರಣ. * ದಾವಣಗೆರೆ ತಾಲೂಕಿನ ಕತ್ತಲಗೇರಿ ಗ್ರಾಮದ ನಿವಾಸಿ. * ಕಳೆದ...

Post
ಶಿಗ್ಗಾವಿ “ಕೈ” ಟಿಕೆಟ್ ಗಾಗಿ ನಿಲ್ಲದ ರಂಪಾಟ, ಇಂದು ಮತ್ತೆ ಉಸ್ತುವಾರಿಗಳ ಜತೆ ಹೈ ವೋಲ್ಟೇಜ್ ಮೀಟಿಂಗ್

ಶಿಗ್ಗಾವಿ “ಕೈ” ಟಿಕೆಟ್ ಗಾಗಿ ನಿಲ್ಲದ ರಂಪಾಟ, ಇಂದು ಮತ್ತೆ ಉಸ್ತುವಾರಿಗಳ ಜತೆ ಹೈ ವೋಲ್ಟೇಜ್ ಮೀಟಿಂಗ್

 ಶಿಗ್ಗಾವಿ ಕ್ಷೇತ್ರದ ಉಪಚುನಾವಣೆ ಸಂಬಂಧ ಕಾಂಗ್ರೆಸ್ ನಲ್ಲಿ ಬಣಗಳ ತಿಕ್ಕಾಟ ಮಿತಿ ಮೀರಿದೆ. ಉಪಚುನಾವಣೆ ಟಿಕೆಟ್ ಹಂಚಿಕೆ ವಿಚಾರ ಬಹುತೇಕ ಕಗ್ಗಂಟಾಗಿದೆ. ಹೀಗಾಗಿ, ಇಂದು ಟಿಕೆಟ್ ಹಂಚಿಕೆ ಉಸ್ತುವಾರಿ ಸಮಿತಿ ಶಿಗ್ಗಾವಿಗೆ ಬಂದಿಳಿಯಲಿದೆ. ಸಚಿವ ಈಶ್ವರ ಖಂಡ್ರೆ ನೇತೃತ್ವದ ಸಮಿತಿಯಿಂದ ಶಿಗ್ಗಾವಿಯಲ್ಲಿ ಬಡಿದಾಟದ ಬಣಗಳ ಜೊತೆ ಖಾಸಗಿ ಕಲ್ಯಾಣ ಮಂಟಪದಲ್ಲಿ ಸಭೆ ನಿಕ್ಕಿಯಾಗಿದೆ. ಪೊಲೀಸ್ ಬಂದೋಬಸ್ತ್..! ಅಸಲು, ಎರಡು ದಿನಗಳ ಹಿಂದಷ್ಟೇ ಶಿಗ್ಗಾವಿ ಪ್ರವಾಸಿ ಮಂದಿರದಲ್ಲಿ ಸಚಿವ ಸತೀಶ್ ಜಾರಕೀಹೊಳಿ ನೇತೃತ್ವದಲ್ಲಿ ಸಭೆಯೊಂದು ನಡೆದಿತ್ತು. ಆ ವೇಳೆ ಇಲ್ಲಿನ...

Post
ಶಿಗ್ಗಾವಿಯಲ್ಲಿ ಕೈ ಟಿಕೆಟ್ ಗಾಗಿ ಜೋರಾದ ಕಿತ್ತಾಟ, ಐಬಿಯಲ್ಲಿ ಜಾರಕಿಹೊಳಿ ಆಗಮನಕ್ಕೂ ಮುನ್ನವೇ ಕಿತ್ತಾಡಿಕೊಳ್ತಿದಾರೆ ಕೈ ಮುಖಂಡರು..!

ಶಿಗ್ಗಾವಿಯಲ್ಲಿ ಕೈ ಟಿಕೆಟ್ ಗಾಗಿ ಜೋರಾದ ಕಿತ್ತಾಟ, ಐಬಿಯಲ್ಲಿ ಜಾರಕಿಹೊಳಿ ಆಗಮನಕ್ಕೂ ಮುನ್ನವೇ ಕಿತ್ತಾಡಿಕೊಳ್ತಿದಾರೆ ಕೈ ಮುಖಂಡರು..!

 ಶಿಗ್ಗಾವಿ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಕೈ ಟಿಕೆಟ್ ಗಾಗಿ ಇಡೀ ಕ್ಷೇತ್ರದ ಕಾಂಗ್ರೆಸ್ ಪಾಳಯ ಬಹುತೇಕ ಇಬ್ಬಾಗವಾದಂತಾಗಿದೆ. ಅದ್ಯಾವುದೋ ಕಾಣದ ಕೈ ಇಲ್ಲಿನ ಕಾಂಗ್ರೆಸ್ ಗೆ ಕೂಸು ಹುಟ್ಟೊಕೆ ಮುಂಚೆಯೇ ಕುಲಾಯಿ ಹೊಲಿಸೋ ಮೂಡ್ ಕ್ರಿಯೇಟ್ ಮಾಡಿ ಮಜಾ ತಕ್ಕೊತಿದೆಯಾ ಅನ್ನೋ ಅನುಮಾನ ಶುರುವಾಗಿದೆ. ಅಂದಹಾಗೆ, ಇವತ್ತು ಸಚಿವ ಸತೀಶ ಜಾರಕೀಹೊಳಿ ಶಿಗ್ಗಾವಿಗೆ ಆಗಮಿಸುತ್ತಿದ್ದಾರೆ. ಆದ್ರೆ, ಅದಕ್ಕೂ ಮೊದಲು ಶಿಗ್ಗಾವಿ ಪ್ರವಾಸಿ ಮಂದಿರದಲ್ಲಿ ಎರಡು ಬಣಗಳ ನಡುವೆ ಮಾತಿನ ಚಕಮಕಿಯೇ ನಡೆದು ಹೋಗಿದೆ. ಜಾರಕಿಹೋಳಿ ಸಾಹೇಬರ...

Post
ಶಿಗ್ಗಾವಿ ಕ್ಷೇತ್ರಕ್ಕೆ ಮುಸ್ಲಿಂ ಅಭ್ಯರ್ಥಿಯನ್ನೇ ಹಾಕಿ, ಕಾಂಗ್ರೆಸ್ ಗೆ ಹಾವೇರಿ ಮುಸ್ಲಿಂ ಒಕ್ಕೂಟ ಆಗ್ರಹ..!

ಶಿಗ್ಗಾವಿ ಕ್ಷೇತ್ರಕ್ಕೆ ಮುಸ್ಲಿಂ ಅಭ್ಯರ್ಥಿಯನ್ನೇ ಹಾಕಿ, ಕಾಂಗ್ರೆಸ್ ಗೆ ಹಾವೇರಿ ಮುಸ್ಲಿಂ ಒಕ್ಕೂಟ ಆಗ್ರಹ..!

ಹಾವೇರಿ: ಶಿಗ್ಗಾವಿ ವಿಧಾನಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆಗೆ ಮಸ್ಲಿಂರಿಗೆ ಕಾಂಗ್ರೆಸ್ ಪಕ್ಷವು ಟಿಕೆಟ್ ನೀಡಬೇಕೆಂದು ಹಾವೇರಿ ಜಿಲ್ಲಾ ಮುಸ್ಲಿಂ ಒಕ್ಕೂಟ ಆಗ್ರಹಿಸಿದೆ. ಸೋಮವಾರ ನಗರದಲ್ಲಿ ಜರುಗಿದ ಹಾವೇರಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಜಿಲ್ಲಾ ಮಟ್ಟದ ಸಭೆಯಲ್ಲಿ ಭಾಗವಹಿಸಿದ್ದ ಒಕ್ಕೂಟದ ಪದಾಧಿಕಾರಿಗಳು ಈ ಬಗ್ಗೆ ಒಮ್ಮತದ ನಿರ್ಣಯ ಕೈಗೊಂಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ 90-95% ಮುಸ್ಲಿಂರು ಮತ ಹಾಕುತ್ತಿದ್ದಾರೆ. ಆದ್ರೆ, ಮುಸ್ಲಿಂರಿಗೆ ಪ್ರಮುಖ ಅಧಿಕಾರ ಸಿಗುತ್ತಿಲ್ಲ. ಅಖಂಡ ಧಾರವಾಡ ಜಿಲ್ಲೆಯಲ್ಲಿ ಸ್ಥಾನಿಕವಾಗಿ ಯಾರೊಬ್ಬ ಎಂಪಿ, ಎಂಎಲ್ಎ ಎಂಎಲ್ಸಿ,...

Post
ಹಾವೇರಿ ಸಮೀಪ ಭೀಕರ ಅಪಘಾತ ಮಕ್ಕಳೂ ಸೇರಿ 13 ಜನರ ದುರ್ಮರಣ..!

ಹಾವೇರಿ ಸಮೀಪ ಭೀಕರ ಅಪಘಾತ ಮಕ್ಕಳೂ ಸೇರಿ 13 ಜನರ ದುರ್ಮರಣ..!

 ಹಾವೇರಿ: ಇಲ್ಲಿಗೆ ಸಮೀಪದ ಗುಂಡನಹಳ್ಳಿ ಕ್ರಾಸ್ ಬಳಿರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಶುಕ್ರವಾರ ಬೆಳಗಿನ ಜಾವ 3.40ರ ಸುಮಾರಿಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಕ್ಕಳೂ ಸೇರಿ13 ಜನರು ಸಾವನ್ನಪ್ಪಿದ್ದಾರೆ. ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ ಹೊಡೆದು ಈ ಅಪಘಾತ ನಡೆದಿದ್ದು, ವಾಹನದಲ್ಲಿದ್ದ ಚಾಲಕ ಸೇರಿ ನಾಲ್ವರು ಪುರುಷರು, ಏಳುಜನ ಮಹಿಳೆಯರು, ಮಗು, ಓರ್ವ ಅಜ್ಜಿ, ಓರ್ವ ವಿಕಲಚೇತನ ಯುವತಿ ಸೇರಿದ್ದು, ಶವಗಳನ್ನು ಇಲ್ಲಿ ನ ಜಿಲ್ಲಾ ಆಸ್ಪತ್ರೆ ಗೆ ಸಾಗಿಸಲಾಗಿದೆ. ಅಪಘಾತ...

Post
ಕಾರ್ ಪಲ್ಟಿ ನಾಲ್ವರು ಸ್ಥಳದಲ್ಲೇ ಸಾವು, 6 ಜನರಿಗೆ ಗಾಯ..!

ಕಾರ್ ಪಲ್ಟಿ ನಾಲ್ವರು ಸ್ಥಳದಲ್ಲೇ ಸಾವು, 6 ಜನರಿಗೆ ಗಾಯ..!

ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ಭೀಕರ ಆಪಘಾತವಾಗಿದೆ, ಕಾರು ಸೇತುವೆಯಿಂದ ಕೆಳಗೆ ಪಲ್ಟಿ ಹೊಡೆದು ಬಿದ್ದ ಪರಿಣಾಮ, 4 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು 6 ಜನರಿಗೆ ಗಾಯವಾಗಿದೆ. ಹಾವೇರಿಯಿಂದ ತಿರುಪತಿ ದೇವರ ದರ್ಶನಕ್ಕೆ ಹೋಗುತ್ತಿದ್ದಾಗ ರಾಣೆಬೇನ್ನೂರಿನ ಹಲಗೇರಿ ಬೈಪಾಸ್ ಬಳಿ ಘಟನೆ ನಡೆದಿದ್ದು, ಎನ್ ಎಚ್ 4 ಪಿಬಿ ರಸ್ತೆಯಿಂದ ಕೆಳಗೆ ಸರ್ವಿಸ್ ರಸ್ತೆಗೆ ಕಾರ್ ಬಿದ್ದಿದೆ‌. ಘಟನೆಯಲ್ಲಿ, ಸುರೇಶ ವೀರಪ್ಪ ಜಾಡಿ (45), ಐಶ್ವರ್ಯ ಈರಪ್ಪ ಬಾರ್ಕಿ (22), ಚೇತನಾ ಪ್ರಭುರಾಜ ಸಮಗಂಡಿ (7), ಪವಿತ್ರಾ...

Post
ಇಸ್ಪೀಟು ಆಟದ ಅನುಮತಿಗೆ ಲಂಚ, ತಡಸ ಪೊಲೀಸ್ ಠಾಣೆ ಪಿಎಸ್ಐ ಲೋಕಾಯುಕ್ತ ಬಲೆಗೆ, ಜೊತೆಗೆ ಪೇದೆಯೂ ತಗಲಾಕ್ಕೊಂಡ..!

ಇಸ್ಪೀಟು ಆಟದ ಅನುಮತಿಗೆ ಲಂಚ, ತಡಸ ಪೊಲೀಸ್ ಠಾಣೆ ಪಿಎಸ್ಐ ಲೋಕಾಯುಕ್ತ ಬಲೆಗೆ, ಜೊತೆಗೆ ಪೇದೆಯೂ ತಗಲಾಕ್ಕೊಂಡ..!

ಶಿಗ್ಗಾವಿ: ತಡಸಿನಲ್ಲಿ ಲೋಕಾಯುಕ್ತ ದಾಳಿಯಾಗಿದೆ‌. 2 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ತಡಸ ಪಿಎಸ್ ಐ ಹಾಗು ಪೇದೆ ಲೋಕಾಯುಕ್ತ ಅಧಿಕಾರಿಗಳ ಕೈಗೆ ರೆಡ್ ಹ್ಯಾಂಡಾಗಿ ತಗಲಾಕೊಂಡಿದ್ದಾರೆ‌. ತಡಸ ಠಾಣೆ ಪಿಎಸ್ಐ ಶರಣ ಬಸಪ್ಪ, ಪೇದೆ ಸುರೇಶ್ ಲಂಚ ಪ್ರಕರಣದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅಂದಹಾಗೆ, ಗ್ಯಾಂಬಲಿಂಗ್ ಗೆ ಇಸ್ಪೀಟು ಆಟಕ್ಕೆ ಅನುಮತಿ ನೀಡಲು 2 ಲಕ್ಷ ರು ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇಸ್ಪೀಟ್ ಆಡಿಸಲು, ಪ್ರಭಾಕರ ಎನ್ನುವವರಿಂದ 5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು....

Post
ಹಾವೇರಿಯ ನಾಗೇಂದ್ರನಮಟ್ಟಿಯ ರಾಕ್ ಸ್ಟಾರ್ ಕೊಬ್ಬರಿ ಹೋರಿ ಇನ್ನಿಲ್ಲ..!

ಹಾವೇರಿಯ ನಾಗೇಂದ್ರನಮಟ್ಟಿಯ ರಾಕ್ ಸ್ಟಾರ್ ಕೊಬ್ಬರಿ ಹೋರಿ ಇನ್ನಿಲ್ಲ..!

ಹಾವೇರಿ: ಸಹಸ್ರಾರು ಅಭಿಮಾನಿಗಳನ್ನು ಹೊಂದಿದ್ದ ಹಾವೇರಿಯ ನಾಗೇಂದ್ರನಮಟ್ಟಿಯ ಚಿಕ್ಕಪ್ಪ ಅಜ್ಜಪ್ಪ ದೊಡ್ಡ ತಳವಾರ ಅವರ ನೆಚ್ಚಿನ ರಾಕ್ ಸ್ಟಾರ್‌ ಕೊಬ್ಬರಿ ಹೋರಿ ಏ.6ರಂದು ಶನಿವಾರ ರಾತ್ರಿ 9ರ ಸುಮಾರಿಗೆ ಸಾವನ್ನಪ್ಪಿದೆ. ಅನಾರೋಗ್ಯದ ಸಮಸ್ಯೆಯಿಂದ ಹೋರಿ ಅಸುನೀಗಿದೆ. ಕಳೆದ ಹಲವಾರು ದಿನಗಳಿಂದ ನೆಲಕಟ್ಟಿದ್ದ ಹೋರಿಯನ್ನು ಜೋಪಾನವಾಗಿ ಕಾಪಾಡುತ್ತಾ ಬಂದಿದ್ದ ಹೋರಿಯ ಮಾಲೀಕ ಚಿಕ್ಕಪ್ಪ ಅವರ ಸಹೋದರರು, ಮನೆಯ ಮಂದಿ ನಿತ್ಯ ಹೋರಿಯ ಕಾಳಜಿಮಾಡುತ್ತಾ ಬಂದಿದ್ದರು. ನೂರಾರು ಹೋರಿಯ ಸ್ಪರ್ಧೆಗಳಲ್ಲಿ ಭಾಗವಹಿಸಿ ಹಲವಾರು ಬಹುಮಾನಗಳನ್ನು ಗೆಲುವು ಮೂಲಕ ತನ್ನ ಸೌಮ್ಯ...

Post
ಶಿಗ್ಗಾವಿಯಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ, ಕೈ ಅಭ್ಯರ್ಥಿ ವಿನೋದ್ ಅಸೂಟಿಗೆ ಭವ್ಯ ಸ್ವಾಗತ..!

ಶಿಗ್ಗಾವಿಯಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ, ಕೈ ಅಭ್ಯರ್ಥಿ ವಿನೋದ್ ಅಸೂಟಿಗೆ ಭವ್ಯ ಸ್ವಾಗತ..!

ಶಿಗ್ಗಾವಿ; ಧಾರವಾಡ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಶಿಗ್ಗಾವಿಯಲ್ಲಿಂದು ಕಾಂಗ್ರೆಸ್ಸಿನ ಬೃಹತ್ ಶಕ್ತಿ ಪ್ರದರ್ಶನ ನಡೆಯಿತು. ಮೊದಲ ಬಾರಿಗೆ ಶಿಗ್ಗಾವಿಗೆ ಪ್ರಚಾರಕ್ಕೆಂದು ಬಂದಿದ್ದ ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿಗೆ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಶಿಗ್ಗಾವಿಯಲ್ಲಿರುವ ಮಹಾತ್ಮರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿದ ವಿನೋದ ನಂತರ ವಿವಿಧ ದರ್ಗಾ ಹಾಗೂ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿದರು. ನಂತರ ನಡೆದ ಬಹಿರಂಗ ಸಭೆಯಲ್ಲಿ ಹಾನಗಲ್ ಶಾಸಕ ಶ್ರೀನಿವಾಸ ಮಾನೆ, ಹಾವೇರಿ ಶಾಸಕ ರುದ್ರಪ್ಪ ಲಮಾಣಿ, ಮಾಜಿ ಸಂಸದ ಐ ಜಿ ಸನದಿ, ಪಠಾಣ,...

error: Content is protected !!