Home ಹಾವೇರಿ

Category: ಹಾವೇರಿ

Post
ಕುನ್ನೂರಿನ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಸಾವು, ನ್ಯಾಯ ಕೊಡಿಸುವಂತೆ ಮಾಜಿ ಸಿಎಂ ಕಾಲಿಗೆ ಬಿದ್ದು ಬೇಡಿಕೊಂಡ ಹೆತ್ತವರು, ಕರುಣೆನೇ ಇಲ್ವಾ ವ್ಯವಸ್ಥೆಗೆ..?

ಕುನ್ನೂರಿನ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಸಾವು, ನ್ಯಾಯ ಕೊಡಿಸುವಂತೆ ಮಾಜಿ ಸಿಎಂ ಕಾಲಿಗೆ ಬಿದ್ದು ಬೇಡಿಕೊಂಡ ಹೆತ್ತವರು, ಕರುಣೆನೇ ಇಲ್ವಾ ವ್ಯವಸ್ಥೆಗೆ..?

 ಶಿಗ್ಗಾವಿ: ತಾಲೂಕಿನ ಮಡ್ಲಿಯಲ್ಲಿ ಹೃದಯ ಕಲಕುವ ಘಟನೆ ನಡೆದಿದೆ. ಮಾಜಿ ಸಿಎಂ ಬೊಮ್ಮಾಯಿ ಕಾಲು ಬಿದ್ದ ಬಡ ‌ದಂಪತಿ ತಮ್ಮ ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಪರಿ ಪರಿಯಾಗಿ ಬೇಡಿಕೊಂಡಿದ್ದಾರೆ. ನಿರ್ದಯಿ, ನಿರ್ಲಜ್ಯ ವ್ಯವಸ್ಥೆಯಲ್ಲಿ ಪಾಪ, ಆ ಬಡ ಪೋಷಕರ ಆಕ್ರಂಧನ ಮಾತ್ರ ಉಳ್ಳವರಿಗೆ ಮೋಜಿನಂತಾಗಿ ಕಂಡಿತಾ..? ಆ ನೋವು, ಸಂಕಟ, ಛೇ..! ಅಂದಹಾಗೆ, ಅದು 2019 ರ, ಡಿಸೆಂಬರ್ 8 ರಂದು ಶಿಗ್ಗಾವಿ ತಾಲೂಕು ಕುನ್ನೂರಿನ ಕಸ್ತೂರಬಾ ವಸತಿ ನಿಲಯದಲ್ಲಿ ಅದೊಬ್ಬ ವಿದ್ಯಾರ್ಥಿನಿಯ ಶವ...

Post
ದೈವಾಧೀನರಾದ ತಂದೆ ತಾಯಿಗಳ ಮೂರ್ತಿ ಕೆತ್ತಿ, ಮನೆಯಲ್ಲೇ ನಿತ್ಯವೂ ಪೂಜೆ ಮಾಡುವ ಅಪರೂಪದ ಮಗ..!

ದೈವಾಧೀನರಾದ ತಂದೆ ತಾಯಿಗಳ ಮೂರ್ತಿ ಕೆತ್ತಿ, ಮನೆಯಲ್ಲೇ ನಿತ್ಯವೂ ಪೂಜೆ ಮಾಡುವ ಅಪರೂಪದ ಮಗ..!

 ರಾಣೇಬೆನ್ನೂರು: ಸದ್ಯ ಜೊತೆಗಿದ್ದ ತಂದೆ ತಾಯಿಗಳನ್ನೇ ಸಾಕಿ ಸಲಹುವುದು ಮಕ್ಕಳಿಗೆ ಬೇಡವಾಗಿದೆ. ಜೀವಂತವಾಗಿದ್ದ ಹೆತ್ತವರನ್ನೇ ವೃದ್ದಾಶ್ರಮಗಳಿಗೆ ಬಿಟ್ಟು ಬಂದು ಲಲ್ಲೆ ಹೊಡೆಯುವ ಅದೇಷ್ಟೋ ಮಕ್ಕಳು ನಮ್ಮ ನಡುವೆ ಇದ್ದಾರೆ. ಇದರ ನಡುವೆ ಎಂದೋ ದಿವಂಗತರಾಗಿ ಹೋದ ತಂದೆ, ತಾಯಿ, ಅಜ್ಜ ಅಜ್ಜಿ ಸೇರಿದಂತೆ ಪೂರ್ವಿಕರನ್ನೇಲ್ಲ ಇಲ್ಲೊಬ್ಬ ಹೃದಯವಂತ ವ್ಯಕ್ತಿ, ಮೂರ್ತಿ ಮಾಡಿಟ್ಟು ನಿತ್ಯವೂ ಪೂಜೆ ಮಾಡ್ತಿದಾರೆ ಅನ್ನೋದು ಅಚ್ಚರಿಯಾದ್ರೂ ಸತ್ಯ. ಹೌದು, ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಅರೇಮಲ್ಲಾಪುರ ಗ್ರಾಮದಲ್ಲಿ ಹೀಗೊಬ್ಬ ಹೃದಯವಂತ ತನ್ನ ಹಿರಿಯರ...

Post
ಬಸ್ ನಿಂದ ಆಯತಪ್ಪಿ ಬಿದ್ದು 14 ವರ್ಷದ ವಿದ್ಯಾರ್ಥಿನಿ ದಾರುಣ ಸಾವು..!

ಬಸ್ ನಿಂದ ಆಯತಪ್ಪಿ ಬಿದ್ದು 14 ವರ್ಷದ ವಿದ್ಯಾರ್ಥಿನಿ ದಾರುಣ ಸಾವು..!

ಹಾನಗಲ್: ಬಸ್ ನಿಂದ ಆಯತಪ್ಪಿ ಬಿದ್ದು‌ ವಿದ್ಯಾರ್ಥಿನಿಯೋರ್ವಳು ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಹಾನಗಲ್ ತಾಲ್ಲೂಕಿನ ಕುಸನೂರು ಗ್ರಾಮದ ಬಳಿ ಘಟನೆ ನಡೆದಿದ್ದು ಪೋಷಕರ ಆಕ್ರಂಧನ ಮುಗಿಲು ಮುಟ್ಟಿದೆ. ಮಧು ಕುಂಬಾರ (14) ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದಾಳೆ. ಈಕೆ ಇಂದು ವಾಸನ ಗ್ರಾಮದಿಂದ ಕುಸನೂರು ಗ್ರಾಮಕ್ಕೆ ಪ್ರೌಢಶಾಲೆಗೆ ಆಗಮಿಸುತ್ತಿದ್ಲು, ಈ ವೇಳೆ ಬಸ್ ನಲ್ಲಿ ಜನ ತುಂಬಿದ್ದಾರೆಂದು ವಿದ್ಯಾರ್ಥಿನಿ ಬಸ್ ಬಾಗಿಲ ಬಳಿ ನಿಂತಿದ್ದಳು. ಆದ್ರೆ, ಬಸ್ ಟರ್ನ್ ಆಗುವಾಗ ಆಯ ತಪ್ಪಿ ಬಲವಾಗಿ ತಲೆ ಹಚ್ಚಿ ನೆಲಕ್ಕೆ...

Post
ವಿದ್ಯುತ್ ಕಂಬ ಏರಿದ್ದ ವ್ಯಕ್ತಿ ಆಯತಪ್ಪಿ ಬಿದ್ದು ದಾರುಣ ಸಾವು, ಲೈನ್ ಮೆನ್ ನಿರ್ಲಕ್ಷಕ್ಕೆ ಬಲಿಯಾದ್ನಾ ಬಡವ..?

ವಿದ್ಯುತ್ ಕಂಬ ಏರಿದ್ದ ವ್ಯಕ್ತಿ ಆಯತಪ್ಪಿ ಬಿದ್ದು ದಾರುಣ ಸಾವು, ಲೈನ್ ಮೆನ್ ನಿರ್ಲಕ್ಷಕ್ಕೆ ಬಲಿಯಾದ್ನಾ ಬಡವ..?

ಹಾನಗಲ್ ತಾಲೂಕಿನ ಹೆರೂರಿನಲ್ಲಿ ಭೀಕರ ಘಟನೆಯೊಂದು ನಡೆದಿದೆ. ವಿದ್ಯುತ್ ಲೈನ್ ದುರಸ್ಥಿ ಮಾಡುತ್ತಿದ್ದ ವೇಳೆ ವ್ಯಕ್ತಿಯೋರ್ವ ವಿದ್ಯುತ್ ಕಂಬದಿಂದ ಬಿದ್ದು ದಾರುಣ ಸಾವು ಕಂಡಿದ್ದಾನೆ. ಲೈನ್ ಮೆನ್ ನ ನಿರ್ಲಕ್ಷ ಹಾಗೂ ಬೇಜವಾಬ್ದಾರಿ ಓರ್ವ ವ್ಯಕ್ತಿಯ ಪ್ರಾಣವನ್ನೇ ಕಿತ್ತುಕೊಂಡಿದೆ ಅಂತಾ ಜನರು ಆಕ್ರೋಶಗೊಂಡಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಫಕ್ಕೀರಪ್ಪ ಶಿವಾನಂದಪ್ಪ ಮಡಿವಾಳರ ಎಂಬುವ ವ್ಯಕ್ತಿಯೇ ದುರಂತ ಸಾವು ಕಂಡಿದ್ದು, ಹೆರೂರು ಭಾಗದಲ್ಲಿ ಲೈನ್ ಮೆನ್ ಆಗಿ ಕಾರ್ಯನಿರ್ವಹಿಸ್ತಿರೊ ತಿರುಪತಿ ತಹಶೀಲ್ದಾರ್ ಎಂಬುವವನ ನಿರ್ಲಕ್ಷವೇ ಕಾರಣ ಎನ್ನಲಾಗಿದೆ. ಘಟನೆ...

Post
ಶಿಗ್ಗಾವಿ ಕ್ಷೇತ್ರ: ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಹಲವು ಪ್ರಮುಖರು..!

ಶಿಗ್ಗಾವಿ ಕ್ಷೇತ್ರ: ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಹಲವು ಪ್ರಮುಖರು..!

ಶಿಗ್ಗಾವಿ: ಶಿಗ್ಗಾವಿ ಸವಣೂರ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಮುಖ ಮುಖಂಡ ಶಿವಾನಂದ ರಾಮಗೇರಿ , ಎಮ್ ಎನ್ ಹೊನಕೇರಿ, ಶಿವು ಅಂಗಡಿ, ಕಾಳಪ್ಪ ಬಂಡಿ, ಶಿವಯೋಗಿ ಮುಕ್ಕಣ್ಣವರ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯಾಸೀರಖಾನ್ ಪಠಾಣ, ಕೆಪಿಸಿಸಿ ಸದಸ್ಯರಾದ ಸೋಮಣ್ಣ ಬೇವಿನಮರದ ಹಾಗೂ ಯುವ ನಾಯಕರಾದ ರಾಜು ಕುನ್ನೂರ ಅವರ ನೇತೃತ್ವದಲ್ಲಿ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಸವಣೂರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಮ್ ಜೆ ಮುಲ್ಲಾ, ಸವಣೂರ ತಾಲೂಕ ಕುರುಬ ಸಮಾಜದ...

Post
ಶಿಗ್ಗಾವಿಯಲ್ಲಿ ಭರ್ಜರಿ ಪ್ರಚಾರ ಶುರು ಮಾಡಿದ JDS ಅಭ್ಯರ್ಥಿ ಶಶಿಧರ್ ಎಲಿಗಾರ್..!

ಶಿಗ್ಗಾವಿಯಲ್ಲಿ ಭರ್ಜರಿ ಪ್ರಚಾರ ಶುರು ಮಾಡಿದ JDS ಅಭ್ಯರ್ಥಿ ಶಶಿಧರ್ ಎಲಿಗಾರ್..!

ಶಿಗ್ಗಾವಿ: ಶಿಗ್ಗಾವಿ ಸವಣೂರ ಮತ ಕ್ಷೇತ್ರದಲ್ಲಿ ಜೆಡಿಎಸ್ ನಿಂದ ಅಬ್ಬರದ ಪ್ರಚಾರ ಶುರುವಾಗಿದೆ. JDS ಪಕ್ಷದ ಅಭ್ಯರ್ಥಿ ಶಶಿಧರ ಯಲಿಗಾರ ಭರ್ಜರಿ ಪ್ರಚಾರ ಶುರು ಮಾಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು ನಿವು ಓಟ್ ಹಾಕಿ ಆರಿಸಿಕಳುಹಿಸಿದ ಶಾಸಕ ಬೆಂಗಳೂರಲ್ಲಿ ಜಿವನ ಮಾಡೋರು ಬೇಕೊ.? ನಿಮ್ಮ ಜೊತೆ ಸದಾ ಸೇವೆ ಮಾಡುವ ಶಾಸಕ ಬೇಕೊ..? ಎಂದು ನೀವೇ ತಿರ್ಮಾನ ಮಾಡಿ ಓಟ್ ಹಾಕಿ ಅಂತಾ ಮನವಿ ಮಾಡಿದ್ರು. ಈ ಸಂದರ್ಭದಲ್ಲಿ ಹಲವರು ಜೆಡಿಎಸ್ ಪಕ್ಷಕ್ಕೆ ಸೇಪ೯ಡೆಗೊಂಡರು. ಸಂದರ್ಭದಲ್ಲಿ...

Post
ಛತ್ತೀಸಗಡದಲ್ಲಿ ಬಾಂಬ್ ಸ್ಪೋಟ, ಹಾನಗಲ್ಲಿನ CRPF ಯೋಧ ಹುತಾತ್ಮ, ಗರ್ಭಿಣಿ ಪತ್ನಿಗೆ, ತಂದೆ ತಾಯಿಗೆ ಮಗನ ಸಾವಿನ ಸುದ್ದಿಯೇ ತಿಳಿದಿಲ್ಲ ಕಣ್ರಿ..!

ಛತ್ತೀಸಗಡದಲ್ಲಿ ಬಾಂಬ್ ಸ್ಪೋಟ, ಹಾನಗಲ್ಲಿನ CRPF ಯೋಧ ಹುತಾತ್ಮ, ಗರ್ಭಿಣಿ ಪತ್ನಿಗೆ, ತಂದೆ ತಾಯಿಗೆ ಮಗನ ಸಾವಿನ ಸುದ್ದಿಯೇ ತಿಳಿದಿಲ್ಲ ಕಣ್ರಿ..!

ಛತ್ತೀಸಗಡದಲ್ಲಿ ಸಂಭವಿಸಿದ್ದ ಬಾಂಬ್ ದಾಳಿಯಲ್ಲಿ ಗಂಭೀರ ಗಾಯಗೊಂಡಿದ್ದ ಹಾನಗಲ್ ತಾಲೂಕಿನ CRPF ಯೋಧ ಚಿಕಿತ್ಸೆ ಫಲಿಸದೇ ಹುತಾತ್ಮರಾಗಿದ್ದಾರೆ. ದುರಂತ ಅಂದ್ರೆ, ತನ್ನ ಮದುವೆ ವಾರ್ಷಿಕೋತ್ಸವದ ದಿನವೇ ಇಹಲೋಕ ತ್ಯಜಿಸಿರೋ ವೀರಯೋಧನ ಪತ್ನಿ ಈಗ ಎರಡು ತಿಂಗಳ ಗರ್ಭಿಣಿಯಾಗಿದ್ದಾರೆ. ತಂದೆ ತಾಯಿಗೆ ಸುದ್ದಿ ತಿಳಿಸಿಲ್ಲ..! ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಬ್ಯಾತನಾಳ ಗ್ರಾಮದ ಸೈನಿಕ, 26 ವರ್ಷ ವಯಸ್ಸಿನ ರವಿ ಕೆಳಗಿನಮನಿ ಎಂಬುವ ಯೋಧ ಹುತಾತ್ಮರಾಗಿದ್ದಾರೆ. ಇನ್ನು ಮತ್ತೊಂದು ಮನಕಲಕುವ ಸಂಗತಿಯೆಂದ್ರೆ, ತನ್ನ ಮಗನ ಸಾವಿನ ಸುದ್ದಿ ಆತನ...

Post
ಸಿಎಂ ವಿರುದ್ಧ ನೆಹರು ಓಲೇಕಾರ್ ಅವಾಚ್ಯ ಪದ ಬಳಕೆ ಹಿನ್ನೆಲೆ, ಶಿಗ್ಗಾವಿಯಲ್ಲಿ ಓಲೇಕಾರ ವಿರುದ್ಧ ಪ್ರತಿಭಟನೆ..!

ಸಿಎಂ ವಿರುದ್ಧ ನೆಹರು ಓಲೇಕಾರ್ ಅವಾಚ್ಯ ಪದ ಬಳಕೆ ಹಿನ್ನೆಲೆ, ಶಿಗ್ಗಾವಿಯಲ್ಲಿ ಓಲೇಕಾರ ವಿರುದ್ಧ ಪ್ರತಿಭಟನೆ..!

ಶಿಗ್ಗಾವಿ: ಹಾವೇರಿ ಮೀಸಲು ಕ್ಷೇತ್ರದ ಬಿಜೆಪಿ ಶಾಸಕ ನೆಹರು ಓಲೆಕಾರ್, ಸಿಎಂ ಬಸವರಾಜ್ ಬೊನ್ಮಾಯಿಯವರ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಹೇಳಿಕೆಯನ್ನು ಖಂಡಿಸಿ ಶಿಗ್ಗಾವಿ ಪಟ್ಟಣದಲ್ಲಿ ಬಸವರಾಜ ಬೊಮ್ಮಾಯಿ ಅಭಿಮಾನಿ ಬಳಗದಿಂದ ಪ್ರತಿಭಟನೆ ಮತ್ತು, ನೆಹರು ಓಲೆಕಾರ ಅವರ ಪ್ರತಿಕೃತಿ ದಹನ ಮಾಡಲಾಯಿತು. ಪಟ್ಟಣದ ರಾಣಿಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ಆರಂಭಿಸಿದ ಬಸವರಾಜ ಬೊಮ್ಮಾಯಿ ಅಭಿಮಾನಿಗಳು, ಜನತಾ ಬಜಾರ ವೃತ್ತದವರಗೆ ಸಾಗಿ ನೆಹರು ಓಲೆಕಾರ ಅವರ ಪ್ರತಿಕೃತಿಗೆ ಪಟಾಕಿ ಸುತ್ತಿ, ಸುಡುವ ಮೂಲಕ ದಹನ ಮಾಡಿ ಆಕ್ರೋಶ...

Post
ನೆಹರು ಓಲೇಕಾರ್ ಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಹಾವೇರಿಯಲ್ಲಿ ಸಿಎಂ ಭಾವಚಿತ್ರಕ್ಕೆ ಚಪ್ಪಲಿ ಏಟು ಹಾಕಿ ಆಕ್ರೋಶ, ಪ್ರತಿಭಟನೆ..!

ನೆಹರು ಓಲೇಕಾರ್ ಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಹಾವೇರಿಯಲ್ಲಿ ಸಿಎಂ ಭಾವಚಿತ್ರಕ್ಕೆ ಚಪ್ಪಲಿ ಏಟು ಹಾಕಿ ಆಕ್ರೋಶ, ಪ್ರತಿಭಟನೆ..!

 ಹಾವೇರಿಯಲ್ಲಿ ಬಿಜೆಪಿ ಬಂಡಾಯದ ಬೆಂಕಿ ಧಗಧಗಿಸುತ್ತಿದೆ. ಹಾವೇರಿ ಮೀಸಲು ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ತಪ್ಪಿದ ಹಿನ್ನೆಲೆಯಲ್ಲಿ ರೆಬೆಲ್ ಶಾಸಕ ನೆಹರೂ ಓಲೇಕಾರ್ ಹಾಗೂ ಬೆಂಬಲಿಗರು ಬೀದಿಗಿಳಿದು ಆಕ್ರೋಶ ಹೊರಹಾಕಿದ್ದಾರೆ. ಸಿಎಂ ಬೊಮ್ಮಾಯಿ ಭಾವಚಿತ್ರ ಹರಿದು ಹಾಕಿ ಆಕ್ರೋಶ ವ್ಯಕ್ತ ಪಡಿಸಿ, ಬೊಮ್ಮಾಯಿ ಭಾವಚಿತ್ರಕ್ಕೆ ಚಪ್ಪಲಿ ಏಟು ನೀಡಿದ್ದಾರೆ. ಹಾವೇರಿ ನಗರದ ಹೊಸಮನಿ ಸಿದ್ದಪ್ಪ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸುತ್ತಿರೋ ನೆಹರೂ ಓಲೇಕಾರ್ ಬೆಂಬಲಿಗರು, ಸಿಎಂ ಬೊಮ್ಮಾಯಿ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಈ ವೇಳೆ ನೆಹರೂ ಓಲೆಕಾರ್...

Post
ರೈತರ ಜಮೀನಿಗೆ ತೆರಳುವ ರಸ್ತೆ ಅತಿಕ್ರಮಣ, ತೆರವುಗೊಳಿಸದೇ ಇದ್ರೆ ಮತದಾನ ಬಹಿಷ್ಕಾರದ ಎಚ್ಚರಿಕೆ ನೀಡಿದ ಅನ್ನದಾತರು..!

ರೈತರ ಜಮೀನಿಗೆ ತೆರಳುವ ರಸ್ತೆ ಅತಿಕ್ರಮಣ, ತೆರವುಗೊಳಿಸದೇ ಇದ್ರೆ ಮತದಾನ ಬಹಿಷ್ಕಾರದ ಎಚ್ಚರಿಕೆ ನೀಡಿದ ಅನ್ನದಾತರು..!

 ಶಿಗ್ಗಾವಿಯಲ್ಲಿ ರಾಜಕೀಯ ಪ್ರಭಾವಿಗಳ ಕಾರಸ್ಥಾನದಿಂದ ರೈತರು ಕಂಗಾಲಾಗಿದ್ದಾರೆ. ನೂರಾರು ವರ್ಷಗಳಿಂದಲೂ ಇದ್ದ ಸಾರ್ವಜನಿಕ ರಸ್ತೆಯನ್ನು ಒತ್ತು ವರಿ ಮಾಡಿಕೊಂಡಿರೋ ಪ್ರಭಾವಿಗಳು ರೈತರಿಗೆ ಜೀವ ಹಿಂಡ್ತಿದಾರೆ ಅಂತಾ ರೈತರು ಆಕ್ರೋಶ ಹೊರಹಾಕಿದ್ದಾರೆ. ಈ ಕಾರಣಕ್ಕಾಗೇ ಚುನಾವಣೆ ಬಹಿಷ್ಕಾರ ಮಾಡುವ ತೀರ್ಮಾನ ಕೈಗೊಂಡಿದ್ದಾರೆ‌. ಈ ಕುರಿತು ಈಗಾಗಲೇ ಸರ್ಕಾರಕ್ಕೆ ಎಚ್ಚರಿಕೆಯ ಮನವಿ ಅರ್ಪಿಸಿದ್ದಾರೆ. ಮನವಿಯಲ್ಲೇನಿದೆ..? ಹಾವೇರಿ ಜಿಲ್ಲೆ ಶಿಗ್ಗಾಂವ ತಾಲೂಕಿನ ಚಾಕಾಪೂರ-ಕುರ್ಷಾಪುರ ಗ್ರಾಮದ ಪೈಕಿ, ಬಿಸನಳ್ಳಿ ಹೊಟ್ಟಾರ ಕಲ್ಯಾಣ ಗ್ರಾಮಗಳಿಂದ ಹೋಗಿ ಬರಲು 1834 ನೇ ರಿಂದಲೂ ಸಾರ್ವಜನಿಕ...

error: Content is protected !!