Home ದಾವಣಗೆರೆ

Category: ದಾವಣಗೆರೆ

Post
ಕಾಂಗ್ರೆಸ್ ಹಿರಿಯ ಮುಖಂಡ,‌ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!

ಕಾಂಗ್ರೆಸ್ ಹಿರಿಯ ಮುಖಂಡ,‌ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!

ದಾವಣಗೇರೆ; ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ (94) ವಿಧವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದಿದ್ದಾರೆ.

Post
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ‌ ಕಂಬನಿ..!

ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ‌ ಕಂಬನಿ..!

Sad News; ದಾವಣಗೆರೆ: ರಾಜ್ಯಾದ್ಯಂತ ಹೆಸರು ಮಾಡಿದ್ದ ದಾವಣಗೆರೆಯ ಹೈಸ್ಪೀಡ್ ಮಣಿ ನಾಮಾಂಕಿತದ ಟಗರು ಅಕಾಲಿಕವಾಗಿ ಸಾವನ್ನಪ್ಪಿದೆ. ನೆಚ್ಚಿನ ಟಗರಿನ ಸಾವಿನಿಂದ ಸಾವಿರಾರು ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ದಾವಣಗೆರೆಯ ಹೊಸ ಕುಂದುವಾಡ ಗ್ರಾಮದ ಹೈಸ್ಪೀಡ್ ಮಣಿ ಎನ್ನುವ ಟಗರು ರಾಜ್ಯಾದ್ಯಂತ ವಿವಿಧ ಟಗರು ಕಾಳಗದಲ್ಲಿ ಸ್ಪರ್ಧಿಸಿ ಹೆಸರು ಮಾಡಿತ್ತು.‌ ಟ್ರೋಫಿ, ಬೈಕ್ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿತ್ತು. ಹೊಸ ಕುಂದುವಾಡ ಗ್ರಾಮದ ಹಾಲೇಶ್ ಎಂಬುವರು ಪ್ರೀತಿಯಿಂದ ಈ ಹೈಸ್ಪೀಡ್ ಮಣಿ ಟಗರನ್ನು ಸಾಕಿದ್ದರು.‌ ಭಾನುವಾರ ಟಗರು ಕಾಳಗ...

Post
ದಾವಣಗೇರೆ ಸಮೀಪ ಭೀಕರ ಅಪಘಾತ, ಸ್ಥಳದಲ್ಲೇ ಇಬ್ಬರು ಸಾವು, 7 ಜನರಿಗೆ ಗಂಭೀರ ಗಾಯ..!

ದಾವಣಗೇರೆ ಸಮೀಪ ಭೀಕರ ಅಪಘಾತ, ಸ್ಥಳದಲ್ಲೇ ಇಬ್ಬರು ಸಾವು, 7 ಜನರಿಗೆ ಗಂಭೀರ ಗಾಯ..!

ದಾವಣಗೆರೆ ನಗರ ಹೊರಭಾಗದ ರಾ.ಹೆದ್ದಾರಿ 48 ರಲ್ಲಿ ಭೀಕರ ಅಪಘಾತವಾಗಿದೆ. ಕಾರ್ ಮತ್ತು ಟ್ರ್ಯಾಕ್ಟರ್ ಮಧ್ಯೆ ಸಂಭವಿಸಿರುವ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಏಳು ಜನರಿಗೆ ಗಂಭೀರ ಗಾಯವಾಗಿದೆ. ಓವರ್ ಟೇಕ್ ಮಾಡುತ್ತಿದ್ಧಾಗ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಗೆ ಕಾರ್ ಡಿಕ್ಕಿಯಾಗಿದೆ. ಪರಿಣಾಮ ಕಾರ್ ನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವು ಕಂಡಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದೆ. ಹಾವೇರಿ ರಾಣೆಬೆನ್ನೂರು ಮೂಲದ ಅರುಣಕುಮಾರ್ ಶೆಟ್ಟರ್ ಹಾಗೂ ವಿಜಯಕ್ಕ ಶೆಟ್ಟರ್ ಮೃತ ದುರ್ದೈವಿಗಳು. ಇನ್ನುಳಿದಂತೆ...