Kalaburgi Triple Murder; ಕಲಬುರ್ಗಿ: ಹೆಣ್ಣಿನ ಸೇಡಿಗಾಗಿ ಇಲ್ಲಿ ತ್ರಿಬಲ್ ಮರ್ಡರ್ ನಡೆದಿದೆ. ಗಂಡನ ಕೊಂದವರನ್ನು ಮುಗಿಸದೇ ತಾಳಿ ತೆಗೆಯಲ್ಲ ಅಂತ ಪ್ರತಿಜ್ಞೆ ಮಾಡಿದ್ದ ಆ ಹೆಣ್ಣಿನ ಕೋಪಜ್ವಾಲೆಯಲ್ಲಿ, ಮೂವರು ಹೆಣವಾಗಿದ್ದಾರೆ. ಕಲಬುರ್ಗಿ ತ್ರಿಬಲ್ ಮರ್ಡರ್ ಕೇಸಿನಲ್ಲಿ ರೋಚಕ ಕಹಾನಿಗಳು ಹೊರ ಬರುತ್ತಿವೆ. 8 ತಿಂಗಳ ಹಿಂದೆ ಕೊಲೆಯಾಗಿದ್ದ ರೌಡಿಶೀಟರ್ ಸೋಮು ತಾಳಿಕೋಟಿ ಪತ್ನಿಯ ಶಪಥ ಮತ್ತೆ ಮೂರು ಜೀವ ತೆಗೆಯುವಂತೆ ಮಾಡಿದೆ. ಹೆಣ್ಣಿನ ದ್ವೇಷ ಎಷ್ಟೊಂದು ಕೆಟ್ಟದು ಎಂಬುದು ಇಲ್ಲಿ ಸಾಬೀತಾಗಿದೆ. ಕಲಬುರ್ಗಿ ಹೊರವಲಯದ ಡ್ರೈವರ್...
Top Stories
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
Category: ಕಲಬುರ್ಗಿ
ಪೊಲೀಸ್ ಠಾಣೆಯಲ್ಲಿ ಇಸ್ಪೀಟ್ ಆಟ.. ಐವರು ಪೋಲೀಸರು ಅಮಾನತು..!
ಹೊರಗಡೆ ಇಸ್ಪೀಟ್ ಆಡೋರನ್ನ ಹಿಡಿಯೋ ಪೋಲೀಸರು ಖುದ್ದು ತಾವೇ, ಅದೂ ಪೊಲೀಸ್ ಠಾಣೆಯಲ್ಲೇ ಜೂಜಾಟ ಆಡಿರೋ ವಿಡಿಯೋ ಇದೀಗ ಕಲಬುರಗಿಯಲ್ಲಿ ಸಕತ್ ವೈರಲ್ ಆಗಿದೆ. ಚಿತ್ತಾಪುರ ತಾಲೂಕಿನ ವಾಡಿ ಪೋಲೀಸ್ ಠಾಣೆಯಲ್ಲಿ ಈ ಪ್ರಸಂಗ ನಡೆದಿದ್ದು ಬೆಳಕಿಗೆ ಬಂದಿದೆ. ವಿಷ್ಯ ಬಟಾ ಬಯಲಾಗ್ತಿದ್ದಂತೆ ಎಚ್ಚೆತ್ತ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಜೂಜಾಟ ನಡೆಸಿದ್ದ ASI ಮೆಹಮೂದ್ ಮಿಯಾ, ಮುಖ್ಯ ಪೇದೆಗಳಾದ ನಾಗರಾಜ್ ಸಾಯಿಬಣ್ಣಾ ಇಮಾಮ್, ಮತ್ತು ಪೇದೆ ನಾಗಭೂಷಣ್ ಸೇರಿ ಒಟ್ಟು ಐವರನ್ನ ಸಸ್ಪೆಂಡ್ ಮಾಡಿದ್ದಾರೆ....
ಬಂಧಿಸಲು ಹೋದ ಪಿಎಸ್ಐ ಪಿಸ್ತೂಲ್ ಕಸಿದುಕೊಂಡ ಕಳ್ಳ, ಪಿಸ್ತೂಲು ಹಿಡಿದು ಮರವೇರಿ ಕುಳಿತು ಕಳ್ಳ ಆಡಿದ್ದ ಆಟಕ್ಕೆ ಖಾಕಿಗಳೇ ಕಂಗಾಲು..!
ಅವ್ನು ದೊಡ್ಡ ಡಾನ್ ಅಲ್ಲ. ಆದ್ರೂ ಅವನನ್ನ ಹಿಡಿಯಲು ಭರ್ಜರಿ ಟೀಂ.. ಅವನು ಭೂಗತ ಲೋಕದಲ್ಲಿ ಅಡಗಿಲ್ಲ. ಆದ್ರೂ ಅವನನ್ನ ಹಿಡಿಯಲು ಸಖತ್ ಪ್ಲಾನ್ ಕಣ್ಣೆದುರೇ ಇದ್ರೂ ಆರೋಪಿಯನ್ನ ಹಿಡಿಯಲು ಪೋಲೀಸ್ರು ಹೆಣಗಾಡಿದ್ದೇಕೆ ಅನ್ನೋದೇ ಕುತೂಹಲ. ಗಿಡದಲ್ಲಿ ಕಳ್ಳ..ಆ ಕಳ್ಳನ ಕೈಯಲ್ಲಿ ಪಿಸ್ತೂಲು.. ಕೊಡಪ್ಪ ಪ್ಲೀಸ್ ಕೊಡಪ್ಪ ಕಳ್ಳನಿಗೆ ಕೈ ಚಾಚುತ್ತಿರೋ ಪೋಲೀಸ್ ಪಡೆ.. ಇದು ಅಚ್ಚರಿ ಅನ್ನಿಸಿದ್ರೂ ಇಂಥಹದೊಂದು ಸೀನ್ ನಡೆದಿದ್ದು ಬಿಸಿಲೂರು ಕಲಬುರಗಿಯಲ್ಲಿ. ಹೌದು ಇದು ಒಂಥರ ಕಳ್ಳ&ಪೋಲೀಸ್ ಆಟ ಇದ್ದಂಗಿತ್ತು. ಅಂದಹಾಗೆ...
ಭೀಕರ ರಸ್ತೆ ಅಪಘಾತ ಸಿಪಿಐ ದಂಪತಿ ಸ್ಥಳದಲ್ಲೇ ಸಾವು..!
ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ನೇಲೋಗಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತವಾಗಿದೆ. ನಿಂತಿದ್ದ ಕಂಟೇನರ್ಗೆ ಮಾರುತಿ ಸ್ವೀಫ್ಟ್ ಡಿಸೈರ್ ಕಾರು ಡಿಕ್ಕಿಯಾಗಿ ವಿಜಯಪುರ ಜಿಲ್ಲೆ ಸಿಂದಗಿ ಸಿಪಿಐ ಹಾಗೂ ಪತ್ನಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ರವಿ ಉಕ್ಕುಂದ (43) ಹಾಗೂ ಪತ್ನಿ ಮಧು (40) ಸ್ಥಳದಲ್ಲೆ ದುರ್ಮರಣವಾಗಿದ್ದಾರೆ. ಸಿಂದಗಿಯಿಂದ ಕಲಬುರಗಿ ನಗರಕ್ಕೆ ಆಗಮಿಸುತ್ತಿದ್ದ ಸಿಪಿಐ ದಂಪತಿಯ ಕಾರು ಕಂಟೇನರ್ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ನೇಲೋಗಿ...
ಸಿಪಿಐ ವಾಹನ ಚಾಲಕ ಪೊಲೀಸಪ್ಪ ಲಂಚ ಸ್ವೀಕರಿಸುವಾಗಲೇ ಬಲೆಗೆ, “ಲೋಕಾ” ಕೈಯಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕ ಇಬ್ಬರು..!
ಕಲಬುರಗಿ: ಸಿನೀಮಯ ರೀತಿಯಲ್ಲಿ ಚೇಸ್ ಮಾಡಿ ಲಂಚ ಸ್ವೀಕರಿಸುತ್ತಿರುವ ಇಬ್ಬರು ಪೇದೆಗಳನ್ನ ಲೋಕಾಯುಕ್ತ ತಂಡ ಹಿಡಿದಿರೋ ಘಟನೆ ಕಲಬುರಗಿಯಲ್ಲಿ ನಡೆದಿದೆ.. ಅಕ್ರಮ ಮರಳು ಸಾಗಾಟ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಜೇವರ್ಗಿ ಠಾಣೆ ಅವಣ್ಣ ಮತ್ತು ಶಿವರಾಯ ಈ ಇಬ್ಬರೂ ಪೇದೆಗಳು ಲೋಕಾ ತಂಡಕ್ಕೆ ಲಾಕ್ ಆಗಿದ್ದಾರೆ. ಶಹಪುರದ ಅಖಿಲ್ ಎಂಬುವವರು ನೀಡಿದ ದೂರಿನ ಮೇರೆಗೆ ಫೀಲ್ಡಿಗಿಳಿದ ಲೋಕಾ ಟೀಂ ದಾಳಿ ಮಾಡಿದೆ. ಹೈವೇ ರೋಡಲ್ಲಿ ವೆಹಿಕಲ್ ಅಡ್ಡಗಟ್ಟಿ ಟ್ರಾಪ್ ಮಾಡಿದ ಹಣದ ಸಮೇತ ಒಬ್ಬ ಹೆಡ್...




