Kalaburgi Triple Murder; ಕಲಬುರ್ಗಿ: ಹೆಣ್ಣಿನ ಸೇಡಿಗಾಗಿ ಇಲ್ಲಿ ತ್ರಿಬಲ್ ಮರ್ಡರ್ ನಡೆದಿದೆ. ಗಂಡನ ಕೊಂದವರನ್ನು ಮುಗಿಸದೇ ತಾಳಿ ತೆಗೆಯಲ್ಲ ಅಂತ ಪ್ರತಿಜ್ಞೆ ಮಾಡಿದ್ದ ಆ ಹೆಣ್ಣಿನ ಕೋಪಜ್ವಾಲೆಯಲ್ಲಿ, ಮೂವರು ಹೆಣವಾಗಿದ್ದಾರೆ. ಕಲಬುರ್ಗಿ ತ್ರಿಬಲ್ ಮರ್ಡರ್ ಕೇಸಿನಲ್ಲಿ ರೋಚಕ ಕಹಾನಿಗಳು ಹೊರ ಬರುತ್ತಿವೆ. 8 ತಿಂಗಳ ಹಿಂದೆ ಕೊಲೆಯಾಗಿದ್ದ ರೌಡಿಶೀಟರ್ ಸೋಮು ತಾಳಿಕೋಟಿ ಪತ್ನಿಯ ಶಪಥ ಮತ್ತೆ ಮೂರು ಜೀವ ತೆಗೆಯುವಂತೆ ಮಾಡಿದೆ. ಹೆಣ್ಣಿನ ದ್ವೇಷ ಎಷ್ಟೊಂದು ಕೆಟ್ಟದು ಎಂಬುದು ಇಲ್ಲಿ ಸಾಬೀತಾಗಿದೆ. ಕಲಬುರ್ಗಿ ಹೊರವಲಯದ ಡ್ರೈವರ್...
Top Stories
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಮತ್ತೊಮ್ಮೆ ರವಿಗೌಡ ಪಾಟೀಲರೇ ಕಿಂಗ್..!
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಅಧ್ಯಕ್ಷರಾಗಿ ರವಿಗೌಡ ಪಾಟೀಲ್ ಅವಿರೋಧ ಆಯ್ಕೆ..? ಎರಡನೇ ಬಾರಿಗೆ ಪಟ್ಟಕ್ಕೇರ್ತಾರಾ ಗೌಡ್ರು..?
ಗದ್ದೆಯಲ್ಲಿ ಅಣ್ಣತಮ್ಮರ ಮೇಲೆ ಚಿರತೆಯ ಭಯಾನಕ ದಾಳಿ; ಓರ್ವ ಸಾವು, ಮತ್ತೋರ್ವನಿಗೆ ಗಂಭೀರ ಗಾಯ..!
ಮುಂಡಗೋಡಿನಲ್ಲಿ ಅರ್ಥಪೂರ್ಣ “ವಾಲ್ಮೀಕಿ ಜಯಂತಿ”
ಬೋಧಕೇತರ ನೌಕರರು ಸಂಘಟಿತರಾಗಿರುವುದು ಖುಷಿ ತಂದಿದೆ”- ಡಿಡಿಪಿಐ ಎಂ ಎನ್ ದಂಡಿನ ಶ್ಲಾಘನೆ
ನಂದಿಪುರದಲ್ಲಿ ಗ್ರಾಮಸ್ಥರಿಂದ ಅಂಗನವಾಡಿಗೆ ಮಕ್ಕಳನ್ನು ಕಳಿಸದೇ ಬಹಿಷ್ಕಾರ
ಇಂದೂರು ಕೊಪ್ಪದಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣು..!
ಕ್ಷೇತ್ರ ಸಮನ್ವಯಾಧಿಕಾರಿ ಹುದ್ದೆಯಿಂದ ರಮೇಶ್ ಅಂಬಿಗೇರಗೆ ಕೋಕ್..! ಪರಶುರಾಮ್ ಅಟ್ಟಣಗಿ ನೂತನ ಸಮನ್ವಯಾಧಿಕಾರಿ, DDPI ಆದೇಶ..!
ಮುಂಡಗೋಡಿಗೆ ಮತ್ತೊಮ್ಮೆ PSI ಆಗಿ ಯಲ್ಲಾಲಿಂಗ್ ಕುನ್ನೂರು, ಮಹಾಂತೇಶ್ ವಾಲ್ಮೀಕಿ ವರ್ಗಾವಣೆ ಕ್ಯಾನ್ಸಲ್..!
PSI ಮಹಾಂತೇಶ್ ವಾಲ್ಮೀಕಿ ಮುಂಡಗೋಡಿಗೆ ವರ್ಗ..! ವರ್ಗಾವಣೆ ಕ್ಯಾನ್ಸಲ್ ಮಾಡಿಸೋಕೆ ಕಾಣದ ಕೈಗಳ “ಜಂ”ಪಾಠ..! ಛೇ, ಹೀಗೂ ಇದೆಯಾ ವ್ಯವಸ್ಥೆ..?
ಹಳೂರು- ಕ್ಯಾಸನಕೇರಿ ರಸ್ತೆಯಲ್ಲಿ ಟಾಟಾ ಎಸ್ ಹಾಗೂ ಆಟೋ ನಡುವೆ ಅಪಘಾತ, ಐವರಿಗೆ ಸಣ್ಣಪುಟ್ಟ ಗಾಯ..!
ಮನೆಯಲ್ಲಿ ಮಲಗಿದ್ದವನನ್ನು ಕರೆದು ರಾಡ್, ತಲ್ವಾರನಿಂದ ಹಲ್ಲೆ..!
ಶಿರಸಿ ಶೈಕ್ಷಣಿಕ ಜಿಲ್ಲೆಯ 18 ಶಿಕ್ಷಕರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ, ಮುಂಡಗೋಡಿನ ಈ ಮೂವರಿಗೂ “ಪ್ರಶಸ್ತಿಯ ಗರಿ”..!
ಭೀಮಾತೀರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು, ಮಹದೇವ ಸಾಹುಕಾರ್ ಪರಮಾಪ್ತನ ಭೀಕರ ಹತ್ಯೆ..!
ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ..! ಅಷ್ಟಕ್ಕೂ, ಪೊಲೀಸ್ ಅಧಿಕಾರಿಯ ಮಗಳಿಗೆ ಏನಾಯ್ತು..?
ಇದು “ಜಬರ್ದಸ್ತ್ ಜಮಖಂಡಿ”ಯ ಮರ್ಡರ್ ಮಿಸ್ಟರಿ..! “ಮಾಯಾಂಗನೆ”ಯ ನೆರಳಲ್ಲಿ ನಡೆದಿತ್ತು ಆ ಭೀಕರ ಹತ್ಯೆ..!
ಇಂದ್ರಾ ನಗರದ ಮೆಹೆಬೂಬ್ ಅಲಿ ಜಮಖಂಡಿ ಮರ್ಡರ್ ಕೇಸ್ ಆರೋಪಿಗಳಿಗೆ ಶಿಕ್ಷೆ ಪ್ರಕಟ..! ಓರ್ವನಿಗೆ ಜೀವಾವಧಿ ಶಿಕ್ಷೆ..!
ಶಿಗ್ಗಾವಿ BEO ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ಚಿಗಳ್ಳಿಯ ಪ್ರಸನ್ನ ಜಾಧವ್ ವಿಧಿವಶ, ಹಲವರ ಸಂತಾಪ..!
Category: ಕಲಬುರ್ಗಿ
ಪೊಲೀಸ್ ಠಾಣೆಯಲ್ಲಿ ಇಸ್ಪೀಟ್ ಆಟ.. ಐವರು ಪೋಲೀಸರು ಅಮಾನತು..!
ಹೊರಗಡೆ ಇಸ್ಪೀಟ್ ಆಡೋರನ್ನ ಹಿಡಿಯೋ ಪೋಲೀಸರು ಖುದ್ದು ತಾವೇ, ಅದೂ ಪೊಲೀಸ್ ಠಾಣೆಯಲ್ಲೇ ಜೂಜಾಟ ಆಡಿರೋ ವಿಡಿಯೋ ಇದೀಗ ಕಲಬುರಗಿಯಲ್ಲಿ ಸಕತ್ ವೈರಲ್ ಆಗಿದೆ. ಚಿತ್ತಾಪುರ ತಾಲೂಕಿನ ವಾಡಿ ಪೋಲೀಸ್ ಠಾಣೆಯಲ್ಲಿ ಈ ಪ್ರಸಂಗ ನಡೆದಿದ್ದು ಬೆಳಕಿಗೆ ಬಂದಿದೆ. ವಿಷ್ಯ ಬಟಾ ಬಯಲಾಗ್ತಿದ್ದಂತೆ ಎಚ್ಚೆತ್ತ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಜೂಜಾಟ ನಡೆಸಿದ್ದ ASI ಮೆಹಮೂದ್ ಮಿಯಾ, ಮುಖ್ಯ ಪೇದೆಗಳಾದ ನಾಗರಾಜ್ ಸಾಯಿಬಣ್ಣಾ ಇಮಾಮ್, ಮತ್ತು ಪೇದೆ ನಾಗಭೂಷಣ್ ಸೇರಿ ಒಟ್ಟು ಐವರನ್ನ ಸಸ್ಪೆಂಡ್ ಮಾಡಿದ್ದಾರೆ....
ಬಂಧಿಸಲು ಹೋದ ಪಿಎಸ್ಐ ಪಿಸ್ತೂಲ್ ಕಸಿದುಕೊಂಡ ಕಳ್ಳ, ಪಿಸ್ತೂಲು ಹಿಡಿದು ಮರವೇರಿ ಕುಳಿತು ಕಳ್ಳ ಆಡಿದ್ದ ಆಟಕ್ಕೆ ಖಾಕಿಗಳೇ ಕಂಗಾಲು..!
ಅವ್ನು ದೊಡ್ಡ ಡಾನ್ ಅಲ್ಲ. ಆದ್ರೂ ಅವನನ್ನ ಹಿಡಿಯಲು ಭರ್ಜರಿ ಟೀಂ.. ಅವನು ಭೂಗತ ಲೋಕದಲ್ಲಿ ಅಡಗಿಲ್ಲ. ಆದ್ರೂ ಅವನನ್ನ ಹಿಡಿಯಲು ಸಖತ್ ಪ್ಲಾನ್ ಕಣ್ಣೆದುರೇ ಇದ್ರೂ ಆರೋಪಿಯನ್ನ ಹಿಡಿಯಲು ಪೋಲೀಸ್ರು ಹೆಣಗಾಡಿದ್ದೇಕೆ ಅನ್ನೋದೇ ಕುತೂಹಲ. ಗಿಡದಲ್ಲಿ ಕಳ್ಳ..ಆ ಕಳ್ಳನ ಕೈಯಲ್ಲಿ ಪಿಸ್ತೂಲು.. ಕೊಡಪ್ಪ ಪ್ಲೀಸ್ ಕೊಡಪ್ಪ ಕಳ್ಳನಿಗೆ ಕೈ ಚಾಚುತ್ತಿರೋ ಪೋಲೀಸ್ ಪಡೆ.. ಇದು ಅಚ್ಚರಿ ಅನ್ನಿಸಿದ್ರೂ ಇಂಥಹದೊಂದು ಸೀನ್ ನಡೆದಿದ್ದು ಬಿಸಿಲೂರು ಕಲಬುರಗಿಯಲ್ಲಿ. ಹೌದು ಇದು ಒಂಥರ ಕಳ್ಳ&ಪೋಲೀಸ್ ಆಟ ಇದ್ದಂಗಿತ್ತು. ಅಂದಹಾಗೆ...
ಭೀಕರ ರಸ್ತೆ ಅಪಘಾತ ಸಿಪಿಐ ದಂಪತಿ ಸ್ಥಳದಲ್ಲೇ ಸಾವು..!
ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ನೇಲೋಗಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತವಾಗಿದೆ. ನಿಂತಿದ್ದ ಕಂಟೇನರ್ಗೆ ಮಾರುತಿ ಸ್ವೀಫ್ಟ್ ಡಿಸೈರ್ ಕಾರು ಡಿಕ್ಕಿಯಾಗಿ ವಿಜಯಪುರ ಜಿಲ್ಲೆ ಸಿಂದಗಿ ಸಿಪಿಐ ಹಾಗೂ ಪತ್ನಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ರವಿ ಉಕ್ಕುಂದ (43) ಹಾಗೂ ಪತ್ನಿ ಮಧು (40) ಸ್ಥಳದಲ್ಲೆ ದುರ್ಮರಣವಾಗಿದ್ದಾರೆ. ಸಿಂದಗಿಯಿಂದ ಕಲಬುರಗಿ ನಗರಕ್ಕೆ ಆಗಮಿಸುತ್ತಿದ್ದ ಸಿಪಿಐ ದಂಪತಿಯ ಕಾರು ಕಂಟೇನರ್ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ನೇಲೋಗಿ...
ಸಿಪಿಐ ವಾಹನ ಚಾಲಕ ಪೊಲೀಸಪ್ಪ ಲಂಚ ಸ್ವೀಕರಿಸುವಾಗಲೇ ಬಲೆಗೆ, “ಲೋಕಾ” ಕೈಯಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕ ಇಬ್ಬರು..!
ಕಲಬುರಗಿ: ಸಿನೀಮಯ ರೀತಿಯಲ್ಲಿ ಚೇಸ್ ಮಾಡಿ ಲಂಚ ಸ್ವೀಕರಿಸುತ್ತಿರುವ ಇಬ್ಬರು ಪೇದೆಗಳನ್ನ ಲೋಕಾಯುಕ್ತ ತಂಡ ಹಿಡಿದಿರೋ ಘಟನೆ ಕಲಬುರಗಿಯಲ್ಲಿ ನಡೆದಿದೆ.. ಅಕ್ರಮ ಮರಳು ಸಾಗಾಟ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಜೇವರ್ಗಿ ಠಾಣೆ ಅವಣ್ಣ ಮತ್ತು ಶಿವರಾಯ ಈ ಇಬ್ಬರೂ ಪೇದೆಗಳು ಲೋಕಾ ತಂಡಕ್ಕೆ ಲಾಕ್ ಆಗಿದ್ದಾರೆ. ಶಹಪುರದ ಅಖಿಲ್ ಎಂಬುವವರು ನೀಡಿದ ದೂರಿನ ಮೇರೆಗೆ ಫೀಲ್ಡಿಗಿಳಿದ ಲೋಕಾ ಟೀಂ ದಾಳಿ ಮಾಡಿದೆ. ಹೈವೇ ರೋಡಲ್ಲಿ ವೆಹಿಕಲ್ ಅಡ್ಡಗಟ್ಟಿ ಟ್ರಾಪ್ ಮಾಡಿದ ಹಣದ ಸಮೇತ ಒಬ್ಬ ಹೆಡ್...