Covid News: ನವದೆಹಲಿ: ಭಾರತದಲ್ಲಿ ಸಕ್ರಿಯ ಕೋವಿಡ್ -19 ಪ್ರಕರಣಗಳ ಸಂಖ್ಯೆ 3,000 ದಾಟಿದ್ದು, ಈಗ ಒಟ್ಟು 3,395 ಪ್ರಕರಣಗಳಿಗೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಕಳೆದ 24 ಗಂಟೆಗಳಲ್ಲಿ, 685 ಹೊಸ ಪ್ರಕರಣಗಳು ಹಾಗೂ ನಾಲ್ಕು ಸಾವುಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ. ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ದೆಹಲಿ, ಕೇರಳ, ಕರ್ನಾಟಕ ಮತ್ತು ಉತ್ತರ ಪ್ರದೇಶದಲ್ಲಿ ತಲಾ ಒಂದು...
Top Stories
ಹುನಗುಂದದಲ್ಲಿ ಅನಾರೋಗ್ಯಕ್ಕೀಡಾದ ಶಿವಯ್ಯನವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ, ಶಾಸಕ ಹೆಬ್ಬಾರ್..!
ಅಗಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ 20 ವರ್ಷ ವಯಸ್ಸಿನ ಯುವತಿ..!
ಹುನಗುಂದ ಗ್ರಾಮಕ್ಕೆ ಶಾಸಕ ಶಿವರಾಮ್ ಹೆಬ್ಬಾರ್ ಭೇಟಿ, ಕಾರ್ಯಕ್ರಮದಲ್ಲಿ ಭಾಗಿ..!
ಶ್ರೀರಾಮಸೇನೆ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣ; ನಿರ್ಲಕ್ಷ ಆರೋಪ PSI ಸಸ್ಪೆಂಡ್..!
ಬಾಂಬ್ ಸ್ಪೋಟದ ಆರೋಪಿ ಬಂಧನ, 30 ವರ್ಷಗಳ ಬಳಿಕ ಪೊಲೀಸರಿಗೆ ಸಿಕ್ಕ ಆರೋಪಿ..!
ಮುಂಡಗೋಡ ಕ್ರೈಂ ಪೊಲೀಸರ ಭರ್ಜರಿ ಕಾರ್ಯಾಚರಣೆ..!? ತೆಗ್ಗಿನಕೊಪ್ಪ ಬಳಿ “ಅಂದರ್ ಬಾಹರ್” ನಲ್ಲಿ ತೊಡಗಿದ್ದವರ “ಖೇಲ್” ಖತಂ..!?
ಚಿಗಳ್ಳಿ ಪ್ರೌಢಶಾಲೆಯಲ್ಲಿ ಆ “ಮಾಜಿ”ಗಳ ವಿರುದ್ಧ ಪಾಲಕರ ಆಕ್ರೋಶ; ಅಷ್ಟಕ್ಕೂ, ಆ ಆರೋಪಗಳೇಲ್ಲ ನಿಜವಾ..? ಹಾಗಿದ್ರೆ ತನಿಖೆ ಯಾವಾಗ..?
ಮುಂಡಗೋಡಿನ ಇಂದಿರಾನಗರ ಬಳಿ ಬೈಕ್ ಅಪಘಾತ, ಇಂದೂರಿನ ವ್ಯಕ್ತಿಗೆ ಗಂಭೀರ ಗಾಯ..!
ಮುಂಡಗೋಡ ಪೊಲೀಸರ ಮುತುವರ್ಜಿ, ಒಂದು ವರ್ಷದ ಹಿಂದೆ ನಾಪತ್ತೆಯಾಗಿದ್ದ ಯುವಕ ಪತ್ತೆ..!
ಇನಸ್ಟಾಗ್ರಾಂ ಜ್ಯೋತಿಷಿಗಳಿಂದ ಹಾವೇರಿಯ ಫಾರ್ಮಸಿಸ್ಟ್ ವಿದ್ಯಾರ್ಥಿನಿ ವೈಷ್ಣವಿಗೆ 15 ಲಕ್ಷರೂ ವಂಚನೆ..!
ಪಾಕಿಸ್ಥಾನದಲ್ಲಿ ಆತ್ಮಾಹುತಿ ದಾಳಿ; 13 ಸೈನಿಕರು ಸಾವು, 29 ಜನ ಗಾಯ..!
ಮಣಿಪಾಲದಲ್ಲಿ ಬೈಕ್ ಅಪಘಾತ, ಮುಂಡಗೋಡಿನ ಅತ್ತಿವೇರಿ ಗೌಳಿ ದಡ್ಡಿಯ ಯುವಕ ದಾರುಣ ಸಾವು..!
ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ, ಖಾನಾಪುರದಲ್ಲಿ ಕಡವೆ ಬೇಟೆಯಾಡಿದ್ದ 9ಜನರ ಬಂಧನ..!
ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯನ್ನು ಬಂಧಿಸಿದ ಪೊಲೀಸರು..!
ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..!
ಸಿನಿಮೀಯ ರೀತಿಯಲ್ಲಿ ಉದ್ಯಮಿಯಿಂದ, 2 ಕೋಟಿ ರೂ. ಎಗರಿಸಿದ ಖದೀಮರು..!
ಪತಿಯ ಕೊಲೆಗೆ ಪ್ರತಿಕಾರ; ಆ ಹೆಣ್ಣಿನ ಸೇಡಿಗೆ ಅಲ್ಲಿ ಹೆಣವಾಗಿ ಬಿದ್ದವರು ಬರೋಬ್ಬರಿ ಮೂರು ಜನ..!
ತಡಸ ತಾಯವ್ವ ದೇವಸ್ಥಾನ ಸಮೀಪ ಲಾರಿ ಅಪಘಾತ..! ಮುಂಡಗೋಡ- ಹುಬ್ಬಳ್ಳಿ ರಸ್ತೆ ಸಂಚಾರ ಸ್ಥಗಿತ..!
ಅಬ್ಬಾ..! ಶಿರಸಿ ಶೈಕ್ಷಣಿಕ ಜಿಲ್ಲೆಯ DDPI ಬಸವರಾಜ್ ಎತ್ತಂಗಡಿ..! ಹೊಸ DDPI ಆಗಿ ಬಂದ್ರು ಡಿ. ಆರ್. ನಾಯ್ಕ್..!
Category: ಕೋವಿಡ್ ಅಪಡೇಟ್ಸ್
ದೇಶದಲ್ಲಿ 2,700 ದಾಟಿದ ಕೋವಿಡ್ ಸಕ್ರಿಯ ಪ್ರಕರಣಗಳು; ಪರೀಕ್ಷೆ ಹೆಚ್ಚಳಕ್ಕೆ ಸೂಚನೆ..!
Covid News: ನವದೆಹಲಿ : ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 2,710ಕ್ಕೆ ಏರಿದೆ. ಕೇರಳದಲ್ಲಿ ಹೆಚ್ಚಿನ ಸೋಂಕು ಪ್ರಕರಣಗಳು ಕಂಡುಬಂದಿವೆ. ನಂತರದ ಸ್ಥಾನದಲ್ಲಿ ಮಹಾರಾಷ್ಟ್ರದವಿದೆ. ಒಂದು ತಿಂಗಳು ನಂತರ ಭಾರತದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿವೆ, ಮೇ 25 ಕ್ಕೆ ಕೊನೆಗೊಂಡ ವಾರದಲ್ಲಿ ಸೋಂಕುಗಳು ಐದು ಪಟ್ಟು ಏರಿಕೆಯಾಗಿವೆ. ಮೇ 26 ರಂದು 1,010 ಪ್ರಕರಣಗಳಿದ್ದದ್ದು ಮೇ 30 ರಂದು...
ಜ್ವರ, ಶೀತ ಕಂಡುಬಂದ ಮಕ್ಕಳನ್ನು ಶಾಲೆಗೆ ಕಳಿಸಬೇಡಿ, ಕೊರೋನಾ ಸಂಬಂಧ ಸರ್ಕಾರದಿಂದ ಮಾರ್ಗಸೂಚಿ ಹೊರಡಿಸುತ್ತೇವೆ- ದಿನೇಶ್ ಗುಂಡೂರಾವ್
Karnataka Covid News: ಬೆಂಗಳೂರು : ಮಕ್ಕಳಿಗೆ ಕೊರೋನಾ ಹರಡದಂತೆ ಮುನ್ನೆಚ್ಚರಿಕೆ ವಹಿಸುವ ಹಿನ್ನೆಲೆಯಲ್ಲಿ ಜ್ವರ, ಶೀತ ಕಂಡುಬಂದ ಮಕ್ಕಳನ್ನು ಪೋಷಕರು ಶಾಲೆಗೆ ಕಳುಹಿಸಬಾರದು. ಜತೆಗೆ ಶಾಲಾ ಆಡಳಿತ ಮಂಡಳಿಯವರು ಕೂಡ ಜ್ವರ, ಶೀತ ಬಂದ ಮಕ್ಕಳಿಗೆ ರಜೆ ನೀಡಬೇಕು. ಈ ನಿಟ್ಟಿನಲ್ಲಿ ಸರ್ಕಾರ ಮಾರ್ಗಸೂಚಿ ಹೊರಡಿಸಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ರಾಜ್ಯದಲ್ಲಿ ವಿಶೇಷವಾಗಿ ಬೆಂಗಳೂರಿನಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಏರಿಕೆ ಕಂಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆ ಬಳಿಕ...
ದೇಶದಲ್ಲಿ ಸಾವಿರಕ್ಕೂ ಅಧಿಕ ಸಕ್ರಿಯ ಕೋವಿಡ್ ಪ್ರಕರಣಗಳು..! ಕೇರಳ, ಮಹಾರಾಷ್ಟ್ರ, ದೆಹಲಿ ಮುಂಚೂಣಿ..!
Covid News: ನವದೆಹಲಿ: ಕಳೆದೆರಡು ವರ್ಷಗಳಲ್ಲಿ ತೆರೆಮರೆಗೆ ಸರಿದಿದ್ದ ಕೊರೋನಾ ಮಹಾಮಾರಿ ಮತ್ತೆ ಮುನ್ನೆಲೆಗೆ ಬಂದಿದೆ. ದೇಶದಲ್ಲಿ 1000ಕ್ಕೂ ಅಧಿಕ ಸಕ್ರಿಯ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆಯಲ್ಲಿ ಕೇರಳ, ಮಹಾರಾಷ್ಟ್ರ ಮತ್ತು ದೆಹಲಿ ಮುಂಚೂಣಿಯಲ್ಲಿವೆ. ವಿಶೇಷವೆಂದರೆ ಈ ಹಿಂದೆ ಕೋವಿಡ್ ದೇಶವನ್ನು ಆವರಿಸಿದ್ದ ವೇಳೆಯೂ ಈ ರಾಜ್ಯಗಳೇ ಸೋಂಕಿತರ ಸಂಖ್ಯೆಯಲ್ಲಿ ಮುಂಚೂಣಿಯಲ್ಲಿದ್ದವು. ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ತನ್ನ ಪೋರ್ಟಲ್ನಲ್ಲಿ ಮಾಹಿತಿ ನೀಡಿದ್ದು, ‘ದೇಶದಲ್ಲಿ ಒಟ್ಟು 1009 ಸಕ್ರಿಯ ಕೋವಿಡ್ ಸೋಂಕಿರತರಿದ್ದು, ಇದರಲ್ಲಿ 752...
Covid News: 3 ವರ್ಷಗಳಿಗೂ ಅಧಿಕ ಕಾಲ ವಿಶ್ವವನ್ನು ಕಾಡಿ ತೆರೆಮರೆಗೆ ಸರಿದಿದ್ದ ಕೊರೋನಾ ಮತ್ತೆ ಸದ್ದು..!
ಸಿಂಗಾಪುರದಲ್ಲಿ ಮೇ 3ಕ್ಕೆ ಅಂತ್ಯವಾದ ವಾರದಲ್ಲಿ 14200 ಕೋವಿಡ್ ಪ್ರಕರಣ ದಾಖಲಾಗಿದೆ. ಇದು ಹಿಂದಿನ ವಾರಕ್ಕೆ ಹೋಲಿಸಿದರೆ ಶೇ.28ರಷ್ಟು ಹೆಚ್ಚಾಗಿದೆ. ಕಳೆದ ವಾರ ಆಸ್ಪತ್ರೆಗೆ ದಾಖಲಾಗುವವರ ಪ್ರಮಾಣದಲ್ಲೂ ಶೇ.30ರಷ್ಟು ಏರಿಕೆ ಕಂಡುಬಂದಿದೆ. ಜನರಲ್ಲಿ ಕೋವಿಡ್ ರೋಗನಿರೋಧಕ ಶಕ್ತಿ ಕಡಿಮೆಯಾಗಿರುವುದು ಸೋಂಕು ಹೆಚ್ಚಳಕ್ಕೆ ಕಾರಣವಾಗಿರಬಹುದು. ಆದರೆ ಪ್ರಸಕ್ತ ಕಾಣಿಸಿಕೊಂಡಿರುವ ಕೋವಿಡ್ ತಳಿ ಹೆಚ್ಚು ಪ್ರಸರಣಕಾರಿ ಎಂಬುದಕ್ಕೆ ಯಾವುದೇ ಸುಳಿವು ಸಿಕ್ಕಿಲ್ಲ ಎಂದು ಆರೋಗ್ಯ ಸಚಿವಾಲಯ ಹೇಳಿದೆ. ಇನ್ನೊಂದೆಡೆ ಹಾಂಕಾಂಗ್ನಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಈ ವರ್ಷದ ಗರಿಷ್ಠಕ್ಕೆ ತಲುಪಿದೆ....
ಮತ್ತೆ ಕೊರೋನಾ ಅಟ್ಟಹಾಸ, ತಾಲೂಕಿನಲ್ಲಿ ಇಂದಿನ ಪಾಸಿಟಿವ್ ಕೇಸ್ ಎಷ್ಟು..? ವಿದ್ಯಾರ್ಥಿಗಳ ಪಾಲು ಎಷ್ಟು..!
ಮುಂಡಗೋಡ: ತಾಲೂಕಿನಲ್ಲಿ ಶುಕ್ರವಾರ ಕೊರೋನಾ ಮತ್ತೆ ಅಟ್ಟಹಾಸ ಮೆರೆದಿದೆ. ಇಂದು ಬರೋಬ್ಬರಿ 138 ಪಾಸಿಟಿವ್ ದೃಢ ಪಟ್ಟಿದೆ. ಅಚ್ಚರಿಯ ಸಂಗತಿಯೆಂದ್ರೆ, ಇಂದಿನ ಪ್ರಕರಣಗಳ ಸಂಖ್ಯೆಯಲ್ಲಿ ಬಹುಪಾಲು ವಿದ್ಯಾರ್ಥಿಗಳದ್ದೇ ಆಗಿದೆ. ಇಂದು ಪಟ್ಟಣದ ಜೂನಿಯರ್ ಕಾಲೇಜಿನಲ್ಲಿ ಅತಿಹೆಚ್ಚು ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದೊಂದೇ ಕಾಲೇಜಿನಲ್ಲಿ ಬರೋಬ್ಬರಿ 27 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ. ಅದ್ರಂತೆ ಇನ್ನು ಹಲವು ಶಾಲೆಗಳು, ಕಾಲೇಜುಗಳಲ್ಲಿ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು ಪಾಲಕರಿಗೆ ಆತಂಕ ತಂದಿಟ್ಟಿದೆ. ಇನ್ನು, ತಾಲೂಕಿನ ಬಹುತೇಕ ಶಾಲೆಗಳಲ್ಲಿ ಕೋವಿಡ್ ಪರೀಕ್ಷೆ...
ತಾಲೂಕಿನಲ್ಲಿ ಗುರುವಾರ 64 ಜನರಿಗೆ ಕೋವಿಡ್ ಸೋಂಕು..!
ಮುಂಡಗೋಡ : ತಾಲೂಕಿನಲ್ಲಿ ಗುರುವಾರ 64 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ತಾಲೂಕಿನ ಶಾಲಾ ವಿದ್ಯಾರ್ಥಿಗಳಿಗೆ ಅತೀ ಹೆಚ್ಚು ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಮಳಗಿ ಪಂಚವಟಿಯ ಜವಾಹರ ನವೋದಯ ಶಾಲೆಯ 18 ವಿದ್ಯಾರ್ಥಿಗಳಿಗೆ ಮತ್ತೆ ಸೋಂಕು ದೃಢ ಪಟ್ಟಿದೆ. ಹೀಗಾಗಿ ಮತ್ತೆ ವಿದ್ಯಾರ್ಥಿಗಳಿಗೆ ಆತಂಕ ಶುರುವಾಗಿದೆ. ಅದ್ರಂತೆ, ತಾಲೂಕಿನ ಬಹುತೇಕ ಶಾಲಾ ಕಾಲೇಜುಗಳಲ್ಲೂ ಕೊರೊನಾ ಆತಂಕ ಶುರುವಾಗಿದೆ. ಬಡ್ಡಿಗೇರಿ ಸರಕಾರಿ ಶಾಲೆ, ಲೊಯೋಲಾ ಪಿ.ಯು. ಕಾಲೇಜು, ಕಾತೂರ ಸರಕಾರಿ ಶಾಲೆ, ಲೊಯೋಲಾ ಕೇಂದ್ರೀಯ ವಿದ್ಯಾಲಯ, ಮುರಾರ್ಜಿ ವಸತಿ...
ತಾಲೂಕಿನಲ್ಲಿ ಇಂದು 45 ಪಾಸಿಟಿವ್ ಕೇಸ್..! ಮೊರಾರ್ಜಿ ಶಾಲೆಯಲ್ಲಿ 11 ವಿದ್ಯಾರ್ಥಿಗಳಿಗೆ ಸೋಂಕು..!
ಮುಂಡಗೋಡ: ತಾಲೂಕಿನಲ್ಲಿ ಇಂದು ಸೋಮವಾರ ಮತ್ತೆ ಕೊರೋನಾ ಅಟ್ಟಹಾಸ ಮೆರೆದಿದೆ. ತಾಲೂಕಿನಲ್ಲಿ ಇಂದು ಒಟ್ಟೂ 45 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಕರಗಿನಕೊಪ್ಪದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 11 ವಿದ್ಯಾರ್ಥಿಗಳಲ್ಲಿ ಕೋವಿಡ್ ಹೆಮ್ಮಾರಿ ವಕ್ಕರಿಸಿದೆ. ಹೀಗಾಗಿ, ಮತ್ತೆ ತಾಲೂಕಿನಲ್ಲಿ ಪಾಲಕರಿಗೆ ಆತಂಕ ಶುರುವಾಗಿದೆ. ಅದ್ರಂತೆ ತಾಲೂಕಿನ ಟಿಬೇಟಿಯನ್ ಕಾಲೋನಿಯಲ್ಲಿ, ಕೋಡಂಬಿ, ಪಾಳಾ, ಇಂದೂರು, ನಂದಿಕಟ್ಟಾ, ಅಟ್ಟಣಗಿ, ಸೇರಿದಂತೆ ಮುಂಡಗೋಡ ಪಟ್ಟಣದಲ್ಲಿಯೂ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇನ್ನು ಲೊಯೊಲಾ ಶಿಕ್ಷಣ ಕೇಂದ್ರದ ಇಬ್ಬರು ವಿದ್ಯಾರ್ಥಿಗಳಿಗೆ ಇಂದು ಮತ್ತೆ...
ವಿದ್ಯಾರ್ಥಿಗಳಿಗೂ ಕಾಡ್ತಿದೆ ಕೊರೋನಾ..!! ಮುಂಡಗೋಡ ತಾಲೂಕಿನಲ್ಲಿ ಇಂದು 53 ಪಾಸಿಟಿವ್, ವಿದ್ಯಾರ್ಥಿಗಳಲ್ಲೇ ಹೆಚ್ಚು ಸೋಂಕು..!
ಮುಂಡಗೋಡ: ತಾಲೂಕಿನಲ್ಲಿ ಮತ್ತೆ ಇಂದು ಕೊರೋನಾ ಮಹಾ ಸ್ಪೋಟಗೊಂಡಿದೆ. ತಾಲೂಕಿನಲ್ಲಿ ಇಂದು 53 ಜನರಿಗೆ ಸೋಂಕು ದೃಢಪಟ್ಟಿದೆ. ಈ ಬಾರಿ ಬಹುತೇಕ ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ಪಾಸಿಟಿವ್ ಪ್ರಮಾಣ ಗಣನೀಯವಾಗಿ ಏರಿದೆ. ಅದ್ರಲ್ಲೂ ಲೊಯೊಲಾ ಶಿಕ್ಷಣ ಕೇಂದ್ರದ ಪ್ರೌಢಶಾಲೆ, ಕಾಲೇಜು ವಿಭಾಗದ ಬರೋಬ್ಬರಿ 16 ವಿದ್ಯಾರ್ಥಿಗಳಲ್ಲಿ ಸೋಂಕು ದೃಢ ಪಟ್ಟಿದೆ. ಯಾವ್ಯಾವ ಶಾಲೆ, ಎಷ್ಟು ವಿದ್ಯಾರ್ಥಿಗಳು? ತಾಲೂಕಿನ ಬಡ್ಡಿಗೇರಿ ಪ್ರಾಥಮಿಕ ಶಾಲೆಯ ಮೂವರು ವಿದ್ಯಾರ್ಥಿಗಳಿಗೆ, ಮಳಗಿ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಐವರು, ಪಾಳಾ ಉರ್ದು ಶಾಲೆಯ...
ಸಾಲಗಾಂವ್ ನಲ್ಲಿ ಕೋವಿಡ್ ಸ್ಫೋಟ, ತಾಲೂಕಿನಲ್ಲಿ ಇಂದು 24 ಪಾಸಿಟಿವ್..!
ಮುಂಡಗೋಡ: ತಾಲೂಕಿನಲ್ಲಿ ಇಂದು 24 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ ಅಂತಾ ಅರೋಗ್ಯ ಇಲಾಖೆಯ ಮೂಲಗಳು ಮಾಹಿತಿ ನೀಡಿವೆ. ಸಾಲಗಾಂವ ಗ್ರಾಮ ಒಂಚಾಯತಿ ವ್ಯಾಪ್ತಿ ಒಂದರಲ್ಲೇ ಬರೋಬ್ಬರಿ 10 ಜನರಿಗೆ ಕೋವಿಡ್ ಸೋಂಕು ದೃಢ ಪಟ್ಟಿದೆ. ಇನ್ನುಳಿದಂತೆ, ಮುಂಡಗೋಡ ಪಟ್ಟಣದಲ್ಲಿ-2, ಟಿಬೇಟಿಯನ್ ಕ್ಯಾಂಪ್ STS ಶಾಲೆಯ 5 ವಿದ್ಯಾರ್ಥಿಗಳು ಸೇರಿದಂತೆ- 6, ಕಾತೂರ- 1, ಇಂದೂರ- 2, ಪಾಳಾ- 1, ಕಲಕೇರಿ – 1, ಸಾಲಗಾಂವ್- 10 ರಾಮಾಪುರ 1 ಪ್ರಕರಣ ದೃಢಪಟ್ಟಿದೆ.