ಮುಂಡಗೋಡ ಟಿಬೇಟಿಯನ್ ಕಾಲೋನಿಯಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಕಾರ್, ತಡಸ ಬಳಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕನಿಗೆ ಗಂಭೀರ ಗಾಯವಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಮುಂಡಗೋಡ ತಾಲೂಕಿನ ಇಂದೂರು ಗ್ರಾಮದ ಅನಿಲ್ ವಡ್ಡರ್ ಎಂಬುವವನೇ ಗಾಯಗೊಂಡಿರೋ ಚಾಲಕ ಅಂತಾ ತಿಳಿದು ಬಂದಿದೆ. ಬೈಕ್ ಅಡ್ಡ ಬಂದ ಪರಿಣಾಮ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಗಾಯಗೊಂಡ ಚಾಲಕನ ಕಾಲಿಗೆ ಗಂಭೀರ ಗಾಯವಾಗಿದ್ದು ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಿಲಾಗಿದೆ.
Top Stories
ತಡಸ ಬಳಿ ಮರಕ್ಕೆ ಡಿಕ್ಕಿ ಹೊಡೆದ ಕಾರು, ಮುಂಡಗೋಡ ತಾಲೂಕಿನ ಇಂದೂರಿನ ಚಾಲಕನಿಗೆ ಗಂಭೀರ ಗಾಯ..!
ಶಿರಸಿ ಮಾರಿಕಾಂಬೆ ಜಾತ್ರೆ ; ಬಸ್ ಗಳ ಮಾರ್ಗ ಬದಲಾವಣೆ..!
ಅಬಕಾರಿ ಇಲಾಖೆ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ, 90 ಲಕ್ಷ ಮೌಲ್ಯದ ಮದ್ಯಸಾರ, ವಾಹನ ವಶ..!
ದ್ವಿತೀಯ ಪಿ.ಯು.ಸಿ ಪರೀಕ್ಷೆ; ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ
ರಾಜ್ಯದಲ್ಲಿ ಈ ವರ್ಷ 120 ಸೇತುವೆ ನಿರ್ಮಾಣದ ಗುರಿ: ಸಚಿವ ಸತೀಶ ಜಾರಕಿಹೊಳಿ
ಸನವಳ್ಳಿ ಜಲಾಶಯದಲ್ಲಿ ಈಜಲು ತೆರಳಿದ್ದ ಬಾಲಕ ನೀರುಪಾಲು..! ಸ್ನೇಹಿತರೊಂದಿಗೆ ಈಜಲು ತೆರಳಿದ್ದವ ಹೆಣವಾಗಿಬಿಟ್ಟ..!!
ಉತ್ತರ ಕನ್ನಡ ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಪ್ರವಾಸ, ಅಷ್ಟಕ್ಕೂ,ಏನೇನು ಘೋಷಣೆ ಮಾಡಿದ್ರು..?
ಜೂನ್ ತಿಂಗಳೊಳಗೇ ಜಿಪಂ, ತಾಪಂ ಚುನಾವಣೆ; ಅಂಕೋಲಾದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ
ಮಂಜಗುಣಿಯಲ್ಲಿ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ.ಶಿವಕುಮಾರ್..!
ಅಪರಿಚಿತ ಪುರುಷನ ಶವ ಪತ್ತೆ, ಈತನ ಪರಿಚಯವಿದ್ದಲ್ಲಿ ಈ ನಂಬರಿಗೆ ಸಂಪರ್ಕಿಸಿ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪ್ರವಾಸ..!
ಎಸ್.ಎಸ್.ಎಲ್.ಸಿ ಪರೀಕ್ಷೆ: ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ,ಪರೀಕ್ಷೆಗೆ ಪ್ರೇರಣೆ ನೀಡಿದ ಜಿ.ಪಂ. ಸಿ.ಇ.ಓ. ಡಾ.ದಿಲೀಷ್ ಶಶಿ
ರವಿವಾರ, ಉತ್ತರ ಕನ್ನಡ ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್ ಪ್ರವಾಸ..!
ಶಿರಹಟ್ಟಿ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ..! ಗುತ್ತಿಗೆದಾರನಿಂದ 5 ಲಕ್ಷ ಲಂಚ ಪಡೆಯುತ್ತಿದ್ದಾಗ ದಾಳಿ..!!
ಕೊಳಗಿ ಕಾಡಲ್ಲಿ ಪತ್ತೆಯಾಗಿದ್ದು ರುಂಡವಿಲ್ಲದ ಹೆಣ್ಣಿನ ಬೆತ್ತಲೆ ಹೆಣ..! ಅಷ್ಟಕ್ಕೂ ಆ ಭೀಕರ ಹತ್ಯೆಯ ಹಿಂದಿನ ಅಸಲೀ ಕಾರಣವಾದ್ರೂ ಏನು..?
ಮಳಗಿ ಸಮೀಪದ ಕೊಳಗಿ ಅರಣ್ಯದಲ್ಲಿ ಅಪರಿಚಿತ ಮಹಿಳೆಯ ಬೆತ್ತಲೆ ಶವ ಪತ್ತೆ..! ಭೀಕರ ಹತ್ಯೆ ಮಾಡಿ ಬೀಸಾಕಿ ಹೋದ್ರಾ ಹಂತಕರು..?
ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಪ್ರಸ್ತಾವನೆ ಸಲ್ಲಿಸಿ: ಜಿಲ್ಲಾಧಿಕಾರಿ..!
ಸಮರ್ಪಕ ಆರೋಗ್ಯ ಸೇವೆಗೆ ಆಗ್ರಹಿಸಿ ಮನವಿ, ಜನ ವೇದಿಕೆಯಿಂದ ಕಾರವಾರ ಡಿಸಿ ಹಾಗೂ ಡಿಹೆಚ್ಓ ಗೆ ಮನವಿ..!
ಸಿದ್ದಾಪುರದ ಗೀತಾಳನ್ನು ಕೊಂದ ಹಂತಕನಿಗೆ ಶಿಕ್ಷೆ ಪ್ರಕಟ..!
Category: ಮುಂಡಗೋಡ ಸುದ್ದಿ
ಸನವಳ್ಳಿ ಜಲಾಶಯದಲ್ಲಿ ಈಜಲು ತೆರಳಿದ್ದ ಬಾಲಕ ನೀರುಪಾಲು..! ಸ್ನೇಹಿತರೊಂದಿಗೆ ಈಜಲು ತೆರಳಿದ್ದವ ಹೆಣವಾಗಿಬಿಟ್ಟ..!!
ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಬಾಲಕ ನೀರು ಪಾಲಾಗಿರೋ ಘಟನೆ ಮುಂಡಗೋಡ ತಾಲೂಕಿನ ಸನವಳ್ಳಿ ಜಲಾಶಯದಲ್ಲಿ ನಡೆದಿದೆ. ಮೃತ ಬಾಲಕನನ್ನು ಅಜಯ್ ರಮೇಶ ಕೆರಿಹೊಂಡದವರ್ (17) ಅಂತ ಗುರುತಿಸಲಾಗಿದೆ. ಈಜಲು ತೆರಳಿದ್ದವರು..! ಅಸಲು, ನಿನ್ನೆ ರವಿವಾರ ಸಂಜೆ ನಾಲ್ಕು ಗಂಟೆಯ ಹೊತ್ತಿಗೆ, ಸನವಳ್ಳಿ ಗ್ರಾಮದ ಆರು ಜನ ಸ್ನೇಹಿತರು ಸನವಳ್ಳಿ ಜಲಾಶಯಕ್ಕೆ ಈಜಲು ತೆರಳಿದ್ದರು. ಬಾಲಕರಾದ ನಾಗರಾಜ ಯಲ್ಲಪ್ಪ ಕೆರೆಹೊಲದವರ, ಚೇತನ ರವಿ ಆದಿಕರ್ನಾಟಕ, ತರುಣ ದೇವೆಂದ್ರ ನಾಗೋಜಿ, ನೀತಿನ ಲಾಲಬಹೂದ್ದೂರ ಶಾಸ್ತ್ರಿ ಕಳಸಗೇರಿ, ಪುನೀತ ಜಗದೀಶ್ ಕ್ಯಾಮನಕೇರಿ...
ಕೊಳಗಿ ಕಾಡಲ್ಲಿ ಪತ್ತೆಯಾಗಿದ್ದು ರುಂಡವಿಲ್ಲದ ಹೆಣ್ಣಿನ ಬೆತ್ತಲೆ ಹೆಣ..! ಅಷ್ಟಕ್ಕೂ ಆ ಭೀಕರ ಹತ್ಯೆಯ ಹಿಂದಿನ ಅಸಲೀ ಕಾರಣವಾದ್ರೂ ಏನು..?
ಅದು ಅಕ್ಷರಶಃ ಇಡೀ ಮುಂಡಗೋಡ ತಾಲೂಕನ್ನೇ ಬೆಚ್ಚಿ ಬೀಳಿಸಿರೋ ಮಹಿಳೆಯ ಮರ್ಡರ್ ಕೇಸ್, ಮುಂಡಗೋಡ ಪೊಲೀಸರಿಗೆ ಅಕ್ಷರಶಃ ಸವಾಲಾಗಿದೆ. ಕೊಳಗಿ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿರೋ ರುಂಡವಿಲ್ಲದ ಮಹಿಳೆಯ ಶವ ಭೀಕರ ಹತ್ಯೆಯ ಕರಾಳತೆಗೆ ಸಾಕ್ಷಿಯಾಗಿದೆ. ಅದೇಲ್ಲಿಯೋ ಭಯಾನಕವಾಗಿ ಮರ್ಡರ್ ಮಾಡಿ, ರುಂಡ ಚಂಡಾಡಿ ಜಸ್ಟ್ ದೇಹವನ್ನು ಮಾತ್ರ ಕೊಳಗಿಯ ಅರಣ್ಯಕ್ಕೆ ತಂದು ಎಸೆದು ಹೋದ್ರಾ ಹಂತಕರು..? ಅಥವಾ ಮತ್ತೇನಾದ್ರೂ ಬೇರೆಯದ್ದೇ ಕಾರಣಕ್ಕೆ ಇಂತಹದ್ದೊಂದು ಭೀಕರ ಹತ್ಯೆ ನಡೆದು ಹೋಯ್ತಾ..? ಗೊತ್ತಿಲ್ಲ. ಎರಡು ದಿನಗಳಾಯ್ತಾ..? ಅಸಲು, ಫೆ.20 ರ,...
ಮಳಗಿ ಸಮೀಪದ ಕೊಳಗಿ ಅರಣ್ಯದಲ್ಲಿ ಅಪರಿಚಿತ ಮಹಿಳೆಯ ಬೆತ್ತಲೆ ಶವ ಪತ್ತೆ..! ಭೀಕರ ಹತ್ಯೆ ಮಾಡಿ ಬೀಸಾಕಿ ಹೋದ್ರಾ ಹಂತಕರು..?
ಮುಂಡಗೋಡ ತಾಲೂಕಿನ ಮಳಗಿ ಸಮೀಪದ ಕೊಳಗಿ ಅರಣ್ಯ ಪ್ರದೇಶದಲ್ಲಿ ಅಪರಿಚಿತ ಮಹಿಳೆಯ ಶವ ಸಿಕ್ಕಿದೆ. ಅದ್ಯಾರೋ ದುಷ್ಕರ್ಮಿಗಳು ಹತ್ಯೆ ಮಾಡಿ ಶವವನ್ನು ಇಲ್ಲಿ ಬೀಸಾಡಿ ಹೋಗಿರೋ ಸಂಶಯ ವ್ಯಕ್ತವಾಗಿದೆ. ಅಸಲು, ಮಹಿಳೆಯ ಶವ ಅಕ್ಷರಶಃ ಬೆತ್ತಲೆಯಾಗಿದೆ. ಈ ಶವದ ಹಿಂದೆ ಹಲವು ಭೀಕರತೆಯ ಅನುಮಾನಗಳು ಗರಿಗೆದರಿಕೊಂಡಿವೆ. ಏನಿಲ್ಲವೆಂದರೂ 35 ರಿಂದ 40 ವರ್ಷ ವಯಸ್ಸಿನ ಮಹಿಳೆಯ ಶವ ಇದಾಗಿದ್ದು, ಅದೆಲ್ಲೊ ಕೊಲೆ ಮಾಡಿ ಇಲ್ಲಿ ಶವ ಬಿಸಾಕಿ ಹೋಗಿರೋ ಅನುಮಾನ ಇದೆ. ಅಥವಾ ಅದೆ ಸ್ಥಳದಲ್ಲೇ ಮಹಿಳೆಯ...
ಸಮರ್ಪಕ ಆರೋಗ್ಯ ಸೇವೆಗೆ ಆಗ್ರಹಿಸಿ ಮನವಿ, ಜನ ವೇದಿಕೆಯಿಂದ ಕಾರವಾರ ಡಿಸಿ ಹಾಗೂ ಡಿಹೆಚ್ಓ ಗೆ ಮನವಿ..!
ಮುಂಡಗೋಡ ತಾಲೂಕಿನಲ್ಲಿ ಸಮರ್ಪಕ ಆರೋಗ್ಯ ಸೇವೆ ಒದಗಿಸುವಂತೆ ಆಗ್ರಹಿಸಿ ಜನ ವೇದಿಕೆ ಕಾರ್ಯಕರ್ತರು ಉತ್ತರ ಕನ್ನಡ ಜಿಲ್ಲಾಧಿಕಾರಿಗೆ ಮನವಿ ಅರ್ಪಿಸಿದ್ದಾರೆ. ಅಂದಹಾಗೆ, ಜನ ವೇದಿಕೆ ಕರ್ನಾಟಕ ಜನಾರೋಗ್ಯ ಚಳುವಳಿ ಮೂಲಕ ಕರ್ನಾಟಕ ರಾಜ್ಯದ 17 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಅಧ್ಯಯನವನ್ನು ಮಾಡಿದ್ದು ಅದರಲ್ಲಿ ಮುಖ್ಯವಾಗಿ ಕಂಡುಬಂದದ್ದು ವೈದ್ಯರು ಸೇರಿದಂತೆ ಸಿಬ್ಬಂದಿ ವರ್ಗದವರು ನೇಮಕದಲ್ಲಿ ಕೊರತೆ ಇದೆ. ಅತಿ ಮುಖ್ಯವಾದ 104 ತರಹದ ಔಷಧಿ ವಿತರಣೆ, ಅಂಬುಲೆನ್ಸ್ ಸೇವೆ, ಹೆರಿಗೆ ಸೇವೆ ಹೀಗೆ ಮುಖ್ಯವಾಗಿ ಸಾರ್ವಜನಿಕರಿಗೆ ಸಿಗಬೇಕಾದ ಆರೋಗ್ಯ...
ತಡಸ ತಾಯವ್ವನ ದೇವಸ್ಥಾನದ ಬಳಿ ಸ್ವಿಪ್ಟ್ ಕಾರಿಗೆ ಬೊಲೆರೋ ವಾಹನ ಡಿಕ್ಕಿ..!
ಸ್ವಿಪ್ಟ್ ಕಾರ್ ಹಾಗೂ ಬೊಲೆರೋ ಪಿಕ್ ಅಪ್ ವಾಹನದ ನಡುವೆ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಹಲವರು ಗಾಯಗೊಂಡ ಘಟನೆ ಮುಂಡಗೋಡ ತಾಲೂಕಿನ ಗಡಿಭಾಗದ ತಡಸದ ತಾಯವ್ವನ ದೇವಸ್ಥಾನದ ಸಮೀಪ ಸಂಭವಿಸಿದೆ. ತಾಯವ್ವನ ದೇವಸ್ಥಾನದ ಸಮೀಪ ಘಟನೆ ನಡೆದಿದ್ದು, ಬೊಲೆರೋ ಪಿಕ್ ಅಪ್ ವಾಹನ ಮಾರುತಿ ಸ್ವಿಪ್ಟ್ ಕಾರಿಗೆ ಡಿಕ್ಕಿ ಹೊಡೆದಿದೆ. ಹೀಗಾಗಿ ಕಾರಲ್ಲಿದ್ದವರಿಗೆ ಸಣ್ಣಪುಟ್ಟ ಗಾಯವಾಗಿದೆ, ಇನ್ನು ಡಿಕ್ಕಿಯ ರಭಸಕ್ಕೆ ಬೊಲೆರೋ ಪಿಕ್ ಅಪ್ ವಾಹನ ಪಲ್ಟಿಯಾಗಿದೆ. ಹೆಚ್ಚಿನ ಮಾಹಿತಿ ಇನ್ನೂ ತಿಳಿದು ಬರಬೇಕಿದೆ. ಗಾಯಗೊಂಡವರು...
ಶಿವಶಕ್ತಿ ತಂಡಕ್ಕೆ ‘ಗಜಾನನ ಟ್ರೋಫಿ-2026’ ಮಕುಟ; ಗಣೇಶ್ ನಗರದ ದ್ವಿತೀಯ ವರ್ಷದ ಕ್ರಿಕೆಟ್ ಪಂದ್ಯಾವಳಿ ಸಂಪನ್ನ
ಶಿರಸಿ : ನಗರದ ಗಣೇಶ ನಗರ ಗೆಳೆಯರ ಬಳಗ ಹಮ್ಮಿಕೊಂಡಿದ್ದ ದ್ವಿತೀಯ ವರ್ಷದ ಅದ್ದೂರಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ‘ಶಿವಶಕ್ತಿ ತಂಡ’ ವು ಅಮೋಘ ಪ್ರದರ್ಶನ ನೀಡಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಅತ್ಯಂತ ರೋಚಕವಾಗಿ ನಡೆದ ಫೈನಲ್ ಪಂದ್ಯದಲ್ಲಿ ಶಿವಂ ತಂಡವನ್ನು ಪರಾಭವಗೊಳಿಸುವ ಮೂಲಕ ಶಿವಶಕ್ತಿ ತಂಡವು ಈ ವರ್ಷದ ಪ್ರತಿಷ್ಠಿತ ಗಜಾನನ ಟ್ರೋಫಿ-2026 ಅನ್ನು ತನ್ನದಾಗಿಸಿಕೊಂಡಿತು. ಭಾನುವಾರ ಗಣೇಶ ನಗರ ಕ್ರೀಡಾಂಗಣದಲ್ಲಿ ನಡೆದ ಜಿದ್ದಾಜಿದ್ದಿನ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಶಿವಂ ತಂಡವು...
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
ಮುಂಡಗೋಡ ಪೊಲೀಸ್ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್ ಬರಲಿದ್ದಾರೆ. ಈ ಹಿಂದೆ ಪಿಎಸ್ ಐ ಆಗಿದ್ದ ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಮಂಜುನಾಥ್ ಗೌಡರ್ ನಿಯುಕ್ತಿಗೊಂಡಿದ್ದಾರೆ. ಅಸಲು, ಕಳೆದ ಕೆಲವೇ ತಿಂಗಳುಗಳ ಹಿಂದೆ ಮುಂಡಗೋಡ ಠಾಣೆಗೆ ಎರಡನೇ ಬಾರಿಗೆ ಪಿಎಸ್ಐ ಆಗಿ ಯಲ್ಲಾಲಿಂಗ್ ಕುನ್ನೂರ್ ವರ್ಗಾವಣೆಯಾಗಿ ಯಲ್ಲಾಪುರದಿಂದ ಬಂದಿದ್ದರು.ಆದ್ರೆ, ತೀವ್ರ ಅನಾರೋಗ್ಯದಿಂದ ಬಳಲಿದ ಅವ್ರು ಕಳೆದ ಮಂಗಳವಾರ ನಿಧನರಾಗಿದ್ದರು. ಹೀಗಾಗಿ, ಖಾಲಿ ಇದ್ದ ಹುದ್ದೆಗೆ ಮಂಜುನಾಥ್ ಗೌಡರ್ ರನ್ನು ನೇಮಕಗೊಳಿಸಿ ಪಶ್ಚಿಮ...
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರು ವಿಧಿವಶರಾಗಿದ್ದಾರೆ ಅನ್ನೋ ಶಾಕಿಂಗ್ ಮಾಹಿತಿ ಸಿಕ್ಕಿದೆ. 33 ವರ್ಷ ವಯಸ್ಸಿನ ಅವ್ರು ಈಗ್ಗೆ ಕಳೆದ ಕೆಲ ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ರು. ಹೀಗಾಗಿ, ಅವ್ರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆ ಉಸಿರೆಳೆದಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಅಂದಹಾಗೆ, ಮುಂಡಗೋಡಿಗೆ ಎರಡನೇ ಬಾರಿಗೆ ಪಿಎಸ್ಐ ಆಗಿ ವರ್ಗಾವಣೆಗೊಂಡು ಬಂದಿದ್ದ, ಯಲ್ಲಾಲಿಂಗ್ ಕುನ್ನೂರ್ ಜನಾನುರಾಗಿಯಾಗಿದ್ದರು. ಅದಕ್ಕೂ ಮೊದಲು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ...
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ಮುಂಡಗೋಡ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ, ಹೊರಬೀಡು ದಿನದಂದು ಪಟ್ಟಣದ ಅಂಬೇಡ್ಕರ್ ಓಣಿಯ ಬಸವರಾಜ ಮಲ್ಲಪ್ಪ ಚಲವಾದಿ ಎಂಬುವವರ ಮನೆ ಕಳ್ಳತನ ಮಾಡಿದ್ದ, ಅಂತರ ಜಿಲ್ಲಾ ಕಳ್ಳನನ್ನು ಹೆಡೆ ಮುರಿಕಟ್ಟಿದ್ದಾರೆ. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ತಬಕದ ಹೊನ್ನಹಳ್ಳಿಯ, ಮಂಜುನಾಥ ಬಸವಂತಪ್ಪ ನಾಯಕ (34) ಎಂಬುವವನೇ ಬಂಧಿತ ಆರೋಪಿಯಾಗಿದ್ದಾನೆ. ಕಳೆದ ಜನೆವರಿ 27 ರಂದು ಮಂಗಳವಾರ ಹೋರಬೀಡುವಿನ ದಿನ, ಮುಂಡಗೋಡ ಪಟ್ಟಣದ ಅಂಬೇಡ್ಕರ ಓಣಿಯಲ್ಲಿರುವ ಮನೆಯ ಮುಂದಿನ ಬಾಗಿಲನ್ನು ಯಾವುದೋ ಗಟ್ಟಿಯಾದ ವಸ್ತುವಿನಿಂದ ಒಡೆದು ತೆಗೆದು ಒಳಗಡೆ...









