Mundgod Accident News: ಮುಂಡಗೋಡ ತಾಲೂಕಿನ ಹುಲಿಹೊಂಡ ಗ್ರಾಮಸ್ಥರು ಇವತ್ತು ಅಲ್ಷರಶಃ ಮಮ್ಮಲ ಮರುಗಿದ್ದಾರೆ. ಟ್ರಾಕ್ಟರ್ ಅಪಘಾತದಲ್ಲಿ ಮನೆಮಗನನ್ನು ಕಳೆದುಕೊಂಡಿದ್ದಾರೆ. ವಯಸ್ಸಲ್ಲದ ವಯಸ್ಸಲ್ಲಿ ದುರಂತ ಸಾವು ಕಂಡಿರೋ ಸತೀಶ್ ತಳವಾರಗಾಗಿ ಕಣ್ಣೀರು ಹಾಕ್ತಿದಾರೆ. ಹೌದು, ಮುಂಡಗೋಡ ತಾಲೂಕಿನ ಇಂದೂರು ಸಮೀಪ, ಚಲಿಸುತ್ತಿದ ಟ್ರ್ಯಾಕ್ಟರ್ ಮೇಲಿಂದ ಬಿದ್ದು ಯುವಕ ಮೃತಪಟ್ಟಿದ್ದಾನೆ. ತಾಲೂಕಿನ ನಂದಿಕಟ್ಟಾ ಗ್ರಾಮ ಪಂ. ವ್ಯಾಪ್ತಿಯ ಹುಲಿಹೊಂಡ ಗ್ರಾಮದ ಸತೀಶ ಮಂಜುನಾಥ ತಳವಾರ(18) ದುರಂತ ಸಾವು ಕಂಡಿದ್ದಾನೆ. Mundgod Accident News: ಮುಂಡಗೋಡ ಅರಣ್ಯ ಸಸ್ಯ ಪಾಲನ...
Top Stories
ITR ಫೈಲಿಂಗ್ ವೇಳೆ ಈ 7 ತಪ್ಪುಗಳಾಗದಂತೆ ಎಚ್ಚರವಹಿಸಿ; ತಪ್ಪಿದರೆ ಐಟಿ ನೋಟಿಸ್ ಬರಬಹುದು..!
ಹುಲಿಹೊಂಡದ ಈ ಹುಡುಗನ ಸಾವು ನ್ಯಾಯವೇ..? ಟ್ರಾಕ್ಟರ್ ದುರಂತದಲ್ಲಿ ಮಡಿದ ಸತೀಶನಿಗೆ ಕಣ್ಣೀರಿನ ಶೃದ್ಧಾಂಜಲಿ..!
ಹಳೆ ಪಿಂಚಣಿ ಯೋಜನೆ ಬೇಕೆನ್ನುವ ಸರ್ಕಾರಿ ನೌಕರರಿಗೆ ಒಳ್ಳೆಯ ಸುದ್ದಿ ; ರಾಜ್ಯ ಸರ್ಕಾರದಿಂದ ಒಪಿಎಸ್ ಪ್ರಸ್ತಾವನೆ ಪರಿಶೀಲನೆಗೆ 3 ತಂಡ ರಚನೆ..!
ಚಿನ್ನದ ಬೆಲೆ ಸತತ 2ನೇ ದಿನ ಏರಿಕೆ : ಮಂಗಳವಾರ 10 ಗ್ರಾಂ ಬಂಗಾರದ ಬೆಲೆ ಎಷ್ಟಿದೆ..?
ಗತವೈಭವಕ್ಕೆ ಮರಳುತ್ತಿದೆ ಅನಿಲ್ ಅಂಬಾನಿ ಷೇರು; ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ ರಿಲಯನ್ಸ್ ಪವರ್ ಸ್ಟಾಕ್..!
ಬಿಜೆಪಿ ಮುಖಂಡ ಅರುಣಕುಮಾರ ಪುತ್ತಿಲಗೆ ಗಡಿಪಾರು ನೋಟಿಸ್..!
ಪ್ರಚೋದನಕಾರಿ ಭಾಷಣ ಆರೋಪ : ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲು..!
ಸ್ಥಿರಗೊಂಡಿದ್ದ ಚಿನ್ನದ ಬೆಲೆ ದಿಢೀರ್ ಜಿಗಿತ : ಸೋಮವಾರ 10 ಗ್ರಾಂ ಬಂಗಾರದ ಬೆಲೆ ₹330 ಏರಿಕೆ..!
ಪ್ರಥಮ ಬಿ.ವಿ.ಎ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ..!
ಎಐ ಕಲಿಯದಿದ್ದರೆ ಇನ್ನು ಮುಂದೆ ಕೆಲಸ ಸಿಗಲ್ಲ, ಎಚ್ಚರ..!
ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಚಿತ್ರಕಲಾ ಸ್ಪರ್ಧೆ..!
ವಿದ್ಯಾರ್ಥಿಗಳಿಗೆ ರಿಯಾಯಿತಿ ಬಸ್ ಪಾಸ್ ವಿತರಣೆ ಅರ್ಜಿ ಆಹ್ವಾನ..!
ಕಾವೇರಿ ನೀರು ಕಳ್ಳತನ ಪತ್ತೆಗೆ ಬ್ಲೂ ಪೋರ್ಸ್ ಎಂಬ ಪಡೆ ನೇಮಕ..!
2025ರ ವಿಶ್ವ ಸುಂದರಿ ಪ್ರಶಸ್ತಿ ಗೆದ್ದ ಥೈಲ್ಯಾಂಡ್ ನ ಓಪಲ್ ಸುಚಾಟಾ..!
ಭಾರತದಲ್ಲಿ 3,000 ದಾಟಿದ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ; ಒಂದೇ ದಿನದಲ್ಲಿ 685 ಹೊಸ ಸೋಂಕುಗಳು ದಾಖಲು..!
ಮುಂಡಗೋಡ ಸೇರಿ, ಉತ್ತರ ಕನ್ನಡ ಜಿಲ್ಲೆಯಲ್ಲಿ, ಪ್ರಥಮ PUC ದಾಖಲಾತಿ: ಮತ್ತೆ ಅರ್ಜಿ ಆಹ್ವಾನ..!
ದೇಶದಲ್ಲಿ 2,700 ದಾಟಿದ ಕೋವಿಡ್ ಸಕ್ರಿಯ ಪ್ರಕರಣಗಳು; ಪರೀಕ್ಷೆ ಹೆಚ್ಚಳಕ್ಕೆ ಸೂಚನೆ..!
ಉತ್ತರ ಕನ್ನಡ:ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..!
ಉತ್ತರ ಕನ್ನಡ :ತಜ್ಞ ವೈದ್ಯರ ಹುದ್ದೆಗೆ ಅರ್ಜಿ ಆಹ್ವಾನ..!
Category: ಮುಂಡಗೋಡ ಸುದ್ದಿ
ಮುಂಡಗೋಡ ಸೇರಿ, ಉತ್ತರ ಕನ್ನಡ ಜಿಲ್ಲೆಯಲ್ಲಿ, ಪ್ರಥಮ PUC ದಾಖಲಾತಿ: ಮತ್ತೆ ಅರ್ಜಿ ಆಹ್ವಾನ..!
PUC admission: ಕಾರವಾರ: ಕರ್ನಾಟಕ ಸರ್ಕಾರದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದ ಉತ್ತರ ಕನ್ನಡ ಜಿಲ್ಲೆಯ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜುಗಳ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ PCMB & PCMC ಸಂಯೋಜನೆಗಳಿಗೆ 2025-26ನೇ ಸಾಲಿಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿತ್ತು. ಸ್ವೀಕೃತ ಎಲ್ಲಾ ಅರ್ಜಿಗಳನ್ನು ಕ್ರೂಢೀಕರಿಸಿ, ಪ್ರಥಮ ಆಯ್ಕೆ ಪಟ್ಟಿಯನ್ನು ದಿನಾಂಕ:29/05/2025 ರಂದು ಬಿಡುಗಡೆ ಮಾಡಲಾಗಿದಾಗ್ಯೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಜಿಗಳ ಕೊರತೆ ಇರುವ ಕಾರಣ ಆ ಸ್ಥಾನಗಳು ಭರ್ತಿ...
ಇದು ಸನ್ಮಾನ್ಯ “PP ರಮೇಶಣ್ಣ”ನ ರಂಬಾ(ಪಾ) ರಾಡಿ..! ಆ ಪಪಂ ದಿನಗೂಲಿ ನೌಕರ ಇಷ್ಟೆಲ್ಲಾ ಮಾಡಿದ್ನಾ..?
ಇದು ಸನ್ಮಾನ್ಯ “PP ರಮೇಶಣ್ಣ”ನ ರಂಬಾ(ಪಾ) ರಾಡಿ..! ಆ ಪಪಂ ದಿನಗೂಲಿ ನೌಕರ ಇಷ್ಟೆಲ್ಲಾ ಮಾಡಿದ್ನಾ..? ಅಷ್ಟಕ್ಕೂ ಅಧ್ಯಕ್ಷೆ ಜಯಸುಧಾ ಮೇಡಮ್ಮು ಮಾಡಿರೋ ಆರೋಪಗಳೇಲ್ಲ ನಿಜಾನಾ..? ಹಾಗಿದ್ರೆ ಕ್ರಮ ಯಾವಾಗ..? ಮುಂಡಗೋಡ: ಪಟ್ಟಣ ಪಂಚಾಯಿತಿಯಲ್ಲಿ ದಿನಗೂಲಿ ನೌಕರನೊಬ್ಬ ತನ್ನ ಹಾಗೂ ತಮ್ಮ ಕುಟುಂಬದವರ ಹೆಸರಿನಲ್ಲಿ ಭಾರೀ ಅಕ್ರಮ ಎಸಗಿರೋ ಆರೋಪ ಕೇಳಿ ಬಂದಿದೆ. ಸಾರ್ವಜನಿಕರು ನೀಡಿದ್ದ ದೂರಿನ ಆಧಾರದಲ್ಲಿ ಖುದ್ದು ಪಟ್ಟಣ ಪಂಚಾಯತಿ ಅಧ್ಯಕ್ಷರೇ ಪ್ರಾಥಮಿಕ ತನಿಖೆ ನಡೆಸಿ ದಿನಗೂಲಿ ನೌಕರನ ಬಂಡವಾಳ ಬಯಲು ಮಾಡಿದ್ದಾರೆ....
ಇಂದೂರು ಗ್ರಾಪಂ ಉಪಾಧ್ಯಕ್ಷರ ಚುನಾವಣೆ: ಲಕ್ಷ್ಮೀ ಸುರೇಶ್ ಹರ್ತಿ ಅವಿರೋಧ ಆಯ್ಕೆ ಬಹುತೇಕ ಖಚಿತ..!
Election News:ಮುಂಡಗೋಡ ತಾಲೂಕಿನ ಇಂದೂರು ಗ್ರಾಮ ಪಂಚಾಯತಿಯ ಉಪಾಧ್ಯಕ್ಷರಾಗಿ ಲಕ್ಷ್ಮೀ ಸುರೇಶದ ಹರ್ತಿ ಅವಿರೋಧ ಆಯ್ಕೆ ಆಗೋದು ಬಹುತೇಕ ಖಚಿತವಾದಂತಾಗಿದೆ. ಮಾಜಿ ಉಪಾಧ್ಯಕ್ಷೆ ಕಸ್ತೂರಿ ಹರಿಜನ್ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ಚುನಾವಣೆ ನಡೆಯುತ್ತಿದೆ. ಹೀಗಾಗಿ, ನಾಮಪತ್ರ ಸಲ್ಲಿಸಲಾಗಿದೆ. ಇನ್ನು ಉಪಾಧ್ಯಕ್ಷರ ಆಯ್ಕೆ ಚುನಾವಣೆಗೆ ಕೇವಲ ಒಂದೇ ಒಂದು ನಾಮಪತ್ರ ಸಲ್ಲಿಕೆಯಾಗಿದ್ದುಲಕ್ಷ್ಮೀ ಸುರೇಶದ ಹರ್ತಿ ಅವಿರೋಧ ಆಯ್ಕೆ ಆಗೋದು ಬಹುತೇಕ ಖಚಿತವಾದಂತಾಗಿದೆ. ಇನ್ನು ಘೋಷಣೆ ಅಷ್ಟೆ ಬಾಕಿ ಇದೆ.
ಹುನಗುಂದ ಗ್ರಾಪಂ ಉಪ ಚುನಾವಣೆ: “ಕೈ” ಬೆಂಬಲಿತ ಲಕ್ಷ್ಮೀ ಹನ್ಮಂತ ಲಮಾಣಿ ಅವಿರೋಧ ಆಯ್ಕೆ..!
Gram Panchayat by Election: ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿಗೆ ಅಗಡಿ ವಾರ್ಡ್ ನಂಬರ್ 2 ನೂತನ ಸದಸ್ಯೆಯಾಗಿ ಲಕ್ಷ್ಮೀ ಹನಮಂತ್ ಲಮಾಣಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಗಡಿಯ ಸದಸ್ಯೆ ಮಹಾಬುಬ್ಬಿ ಮಹ್ಮದ್ ಸಾಬ್ ವಾಲೀಕಾರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಉಪಚುನಾವಣೆ ಘೋಷಣೆಯಾಗಿತ್ತು, ಆದ್ರೆ ಸ್ಥಳೀಯ ಮುಖಂಡರ ನೇತೃತ್ವದಲ್ಲಿ ಚುನಾವಣೆ ನಡೆಯದೇ ಅವಿರೋಧ ಆಯ್ಕೆ ಮಾಡಲು ತೀರ್ಮಾನವಾದ ಹಿನ್ನೆಲೆಯಲ್ಲಿ ಕೇವಲ ಒಂದೇ ಒಂದು ನಾಮಪತ್ರ ಸಲ್ಲಿಕೆಯಾಗಿತ್ತು, ಹೀಗಾಗಿ,ಲಕ್ಷ್ಮೀ ಹನುಮಂತ್ ಲಮಾಣಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶಾಕಸ ಶಿವರಾಮ್ ಹೆಬ್ಬಾರರ...
ಮುಂಡಗೋಡಲ್ಲಿ ಮೊಳಗಿದ ದೇಶ ಭಕ್ತಿಯ ಘೋಷವಾಕ್ಯ..! “ಆಪರೇಷನ್ ಸಿಂಧೂರ” ವೀರ ಸೈನಿಕರಿಗೆ ಗೌರವದ ಬೆಂಬಲ..!
Mundgod News:”ಆಪರೇಷನ್ ಸಿಂಧೂರ”ನಲ್ಲಿ ಭಾರತೀಯ ಸೈನಿಕರು ತೋರಿದ ಅಪ್ರತಿಮ ಹೋರಾಟವನ್ನು ಬೆಂಬಲಿಸಿ ಮುಂಡಗೋಡ ಪಟ್ಟಣದಲ್ಲಿ ಜಾತ್ಯಾತೀತವಾಗಿ “ತಿರಂಗಾ ಯಾತ್ರೆ” ನಡೆಯಿತು. ಪಟ್ಟಣದ ಹಳೂರಿನ ಶ್ರೀಮಾರಿಕಾಂಬಾ ದೇವಸ್ಥಾನದಿಂದ ಬೃಹತ್ ರಾಷ್ಟ್ರಧ್ವಜದೊಂದಿಗೆ ಯಾತ್ರೆ ಹೊರಟು, ಶಿವಾಜಿ ಸರ್ಕಲ್ ಬಳಿ ಬಂದು ಸೇರುತ್ತಿದೆ. ಯಾತ್ರೆಯುದ್ದಕ್ಕೂ ಭಾರತ ಮಾತಾ ಕೀ ಜೈ, ಹಾಗೂ ಸೈನಿಕರ ಪರ ಜಯಘೋಷಗಳನ್ನು ಕೂಗಿ ಬೆಂಬಲಿಸಿದ್ರು.
ಮುಂಡಗೋಡ ತಾಲೂಕಿನಲ್ಲಿ ಮಳೆಯ ಅರ್ಭಟ, ಇದು, ತಹಶೀಲ್ದಾರ ಕಚೇರಿಯಿಂದ ಸಾರ್ವಜನಿಕರಿಗೆ ಎಚ್ಚರಿಕೆಯ ಪ್ರಕಟಣೆ..!
Mundgod Rain Warning Issued: ಮುಂಡಗೋಡ ತಾಲೂಕಿನಲ್ಲಿ ಅಧಿಕ ಮಳೆ ಆಗುತ್ತಿದೆ. ಹಳ್ಳ-ಕೊಳ್ಳಗಳು, ಕೆರೆಗಳು, ಜಲಾಶಯಗಳಲ್ಲಿ ನೀರು ತುಂಬಿಕೊಳ್ಳುತ್ತಿದೆ, ಸಾರ್ವಜನಿಕರು ನೀರಿನ ಮೂಲಗಳ ಸಮೀಪ ಹೋಗಬಾರದು. ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಂಡು ಅನಾಹುತ ಆಗುವ ಸಾಧ್ಯತೆಯಿದ್ದು, ಈ ಬಗ್ಗೆ ಎಚ್ಚರ ವಹಿಸಬೇಕು ಅಂತಾ ಮುಂಡಗೋಡ ತಹಶೀಲ್ದಾರ್ ಕಾರ್ಯಾಲಯದಿಂದ ಪ್ರಕಟಣೆ ಮೂಲಕ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಇನ್ನು, ಮಳೆಗೆ ಸಂಬಂಧಿತ ಯಾವುದೇ ಸಮಸ್ಯೆ, ಅವಘಡಗಳ ಪರಿಹಾರಕ್ಕೆ ಮುಂಡಗೋಡ ತಹಶೀಲ್ದಾರ್ ಕಾರ್ಯಾಲಯದಲ್ಲಿ 24×7 ಕಾರ್ಯನಿರ್ವಹಿಸುವ ಕಂಟ್ರೋಲ್ ರೂಮ್ ತೆರೆಯಲಾಗಿದ್ದು, ಅದರ...
ಮುಂಡಗೋಡ-ಶಿರಸಿ ರಸ್ತೆಯ ನಂದಿಪುರ ಬಳಿ, KSRTC ಬಸ್, ಖಾಸಗಿ ಬಸ್ ನಡುವೆ ಮುಖಾಮುಕಿ ಡಿಕ್ಕಿ, ಕೆಲವ್ರಿಗೆ ಗಾಯ..!
Accident News: ಮುಂಡಗೋಡ ತಾಲೂಕಿನ ಶಿರಸಿ ರಸ್ತೆಯ ನಂದಿಪುರ ಬಳಿ VRL ಖಾಸಗಿ ಬಸ್ ಹಾಗೂ KSRTC ಬಸ್ ನಡುವೆ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಹಲವರಿಗೆ ಗಾಯವಾದ ಘಟನೆ ನಡೆದಿದೆ. ಹುಬ್ಬಳ್ಳಿ ಕಡೆಯಿಂದ ಹೊರಟಿದ್ದ KSRTC ಬಸ್, ಶಿರಸಿ ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ ಮುಖಾಮುಕಿ ಡಿಕ್ಕಿಯಾಗಿವೆ. ಹೀಗಾಗಿ, ರಸ್ತೆ ಸಂಚಾರಕ್ಕೂ ಅಡಚಣೆಯಾಗಿದೆ. ಓರ್ವ ವೃದ್ದೆಯ ಕೈಗೆ ಗಂಭೀರ ಗಾಯವಾಗಿದೆ ಅನ್ನೊ ಮಾಹಿತಿ ಇದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಲೋಕಾಯುಕ್ತ ಅಧಿಕಾರಿಗಳ ನಾಳೆಯ (ಮೇ 20 ರ) ಮುಂಡಗೋಡ ಕಾರ್ಯಕ್ರಮ ಮೇ. 28ಕ್ಕೆ ಮುಂದೂಡಿಕೆ..!
ಕಾರವಾರ: ಕಾರವಾರ ಲೋಕಾಯುಕ್ತ ವತಿಯಿಂದ ಮೇ.20 ರಂದು ನಾಳೆ ಮುಂಡಗೋಡದಲ್ಲಿ ನಡೆಯಬೇಕಿದ್ದ ದೂರು/ಅವಹಾಲು ಸ್ವೀಕಾರ ಸಭೆಯನ್ನು ಕಾರಣಾಂತರದಿಂದ ಮೇ.28 ರಂದು ಬೆಳಗ್ಗೆ 11 ರಿಂದ 1 ಗಂಟೆಯವರೆಗೆ ಮುಂಡಗೋಡ ತಹಶೀಲ್ದಾರ ಕಚೇರಿ ಸಭಾಭವನದಲ್ಲಿ ನಿಗಧಿಪಡಿಸಲಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ : 08382-295293/2201198/222250/222022/229988 ನ್ನು ಸಂಪರ್ಕಿಸುವAತೆ ಕರ್ನಾಟಕ ಲೋಕಯುಕ್ತ ಪೊಲೀಸ್ ಅಧಿಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಳ್ಳತನವಾಗಿದ್ದ ಬೈಕ್ ಪತ್ತೆ ಹಚ್ಚಿದ ಮುಂಡಗೋಡ ಪೊಲೀಸರು..! ಅಯ್ಯೊ ತಮ್ಮಾ ವಯಸ್ಸಲ್ಲದ ವಯಸ್ಸಲ್ಲಿ ಇಂತಾ ಕೆಲಸಾ ಬೇಕಿತ್ತಾ..?
ಮುಂಡಗೋಡ ಪೊಲೀಸರು ಕಾರ್ಯಾಚರಣೆ ನಡೆಸಿ, ಬೈಕ್ ಕಳ್ಳತನ ಪ್ರಕರಣವನ್ನು ಬೇಧಿಸಿದ್ದಾರೆ. ಪಟ್ಟಣದ ಅಂಬೇಡ್ಕರ ಓಣಿಯಲ್ಲಿ ಕಳುವಾಗಿದ್ದ ಬೈಕ್ ಪತ್ತೆ ಹಚ್ಚಿದ್ದಾರೆ. ಅಂದಹಾಗೆ, ನಿನ್ನೆ ಗುರುವಾರ ಅಂಬೇಡ್ಕರ್ ಓಣಿಯ ತುಕರಾಮ ಭೀಮಣ್ಣ ಕೊರವರ ಎಂಬುವವರ ಮನೆಯ ಮುಂದಿನ ಅಂಗಳದಲ್ಲಿ ನಿಲ್ಲಿಸಿಟ್ಟಿದ್ದ ಬೈಕ್ ಕಳ್ಳತನ ಮಾಡಲಾಗಿತ್ತು. ದೂರು ದಾಖಲಿಸಿಕೊಂಡ ಮುಂಡಗೋಡ ಪೊಲೀಸರು ಪ್ರಕರಣ ಬೇಧಿಸಿದ್ದಾರೆ. ಐ.ಪಿ.ಎಲ್ ಬೆಟ್ಟಿಂಗ್ ಕಟ್ಟುನಿಟ್ಟಾಗಿ ನಿಯಂತ್ರಿಸಿ, ಮಟ್ಕಾ ದಂಧೆ ಹಾವಳಿ ಬಂದ್ ಮಾಡಿಸಿ- ಪೊಲೀಸ್ ಅಧಿಕಾರಿಗಳಿಗೆ ಡೀಸಿ ಲಕ್ಷ್ಮೀಪ್ರಿಯ ಖಡಕ್ ಸೂಚನೆ..! ಬೈಕ್ ಕಳುವು ಮಾಡಿಕೊಂಡು...