ಮುಂಡಗೋಡ ಪೊಲೀಸರು ಕಾರ್ಯಾಚರಣೆ ನಡೆಸಿ, ಪಟ್ಟಣದ ಎಪಿಎಂಸಿ ಹತ್ತಿರದ ಅರಣ್ಯ ಪ್ರದೇಶದಲ್ಲಿ ಇಸ್ಪೀಟು ಆಟದಲ್ಲಿ ತೊಡಗಿದ್ದವರನ್ನು ಎಳೆದು ತಂದಿದ್ದಾರೆ. ದಾಳಿಯ ವೇಳೆ ಇಬ್ಬರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದು, ಉಳಿದ ಎಂಟು ಜನರು ಪರಾರಿಯಾಗಿದ್ದಾರೆ. ಇಸ್ಪೀಟು ಆಟದಲ್ಲಿ ತೊಡಗಿದ್ದ ವೇಳೆ ದಾಳಿ ಮಾಡಿದ ಪೊಲೀಸರಿಗೆ, ಮುಂಡಗೋಡಿನ ರಾಘವೇಂದ್ರ ರಾಮಚಂದ್ರ ರಾಯ್ಕರ್, ನಿಸ್ಸಾರಾಹ್ಮದ್ ಮದರಸಾಬ ದರ್ಗಾವಾಲೆ ಸಿಕ್ಕಿಬಿದ್ದಿದ್ದಾರೆ. ಉಳಿದಂತೆ ಲಾಲಸಾಬ್ ಇಟ್ಟಂಗಿ, ನಾಶೀರ ಬಂಕಾಪೂರ, ರಫೀಕ್ ಭಟ್ಕಳ್, ಅಲ್ಲಾಭಕ್ಷ ಹಿರೇಹಳ್ಳಿ, ಅಕ್ಬರಶಾ ಮೀರಾಶಿ, ಮೌಲಾಲಿ ಜಂಡೆವಾಲೆ, ಸೈಯದ್ ಹುಸೇನ್ ಯಳ್ಳೂರ್,...
Top Stories
ಹುಬ್ಬಳ್ಳಿಯಲ್ಲಿ ಅಮಾನುಷ ಕ್ರೌರ್ಯ, 5 ವರ್ಷದ ಬಾಲಕಿಯನ್ನು ಅಪಹರಿಸಿ, ಭೀಕರ ಹತ್ಯೆ..! ಟಾಯ್ಲೆಟ್ ಹಲೀಜಿನಲ್ಲೇ ಕೊಂದ ಪಾಪಿಗಳು..!
ಬನವಾಸಿಯಲ್ಲಿ ಕದಂಬೋತ್ಸವಕ್ಕೆ ವಿದ್ಯುಕ್ತ ಚಾಲನೆ, ಪಂಪನ ನೆನಪಿನಲ್ಲಿ ಪಂಪ ಭವನ ನಿರ್ಮಾಣಕ್ಕೆ ಪ್ರತಿಜ್ಞೆ..!
“ಭೂ ಸುರಕ್ಷಾ” ಯೋಜನೆಯಲ್ಲಿ ಹೊನ್ನಾವರ ತಾಲೂಕು ರಾಜ್ಯದಲ್ಲೇ ಪ್ರಥಮ..!
ಕಾರವಾರದ ಆಮದಳ್ಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಸ್ತ್ರೀ ಚೇತನ ಅಭಿಯಾನ..!
ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
12 ವರ್ಷ ಮೇಲ್ಪಟ್ಟ ಬಾಲಕ/ಬಾಲಕಿಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ
ಎಪ್ರಿಲ್ 12, 13 ಕ್ಕೆ ಬನವಾಸಿಯಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭ..!
ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಸತತ ಎರಡನೇ ವರ್ಷವೂ ಉತ್ತರ ಕನ್ನಡ ಜಿಲ್ಲೆ100% ಗುರಿ ಸಾಧನೆ..!
ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!
ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!
ಮಾದಕ ವಸ್ತುಗಳಿಂದ ಸಮಾಜದ ಮೇಲೆ ಕೆಟ್ಟ ಪರಿಣಾಮ: ನ್ಯಾ. ವಿಜಯ ಕುಮಾರ್
ನಂದಿಕಟ್ಟಾದಲ್ಲಿ ಅರ್ಥಪೂರ್ಣ ಶ್ರೀರಾಮ ನವಮಿ, ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಗಾಂಧಿನಗರ “ಸ್ಲಂ” ಬೋರ್ಡ್ ರಂಪಾಟ; ಜಂಟೀ ತನಿಖಾ ತಂಡ ಭೇಟಿ, ಎರಡೂ ತಂಡದಿಂದ ಪರ-ವಿರೋಧದ ಮನವಿ..!
ಅರಣ್ಯ ಇಲಾಖೆಯವ್ರೂ ಉದ್ಯೋಗ ಖಾತ್ರಿ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಮುಂಡಗೋಡಿಗೆ ಭೇಟಿ ನೀಡಿದ ಜಿಪಂ CEO ಈಶ್ವರ ಖಾಂದೂ ಕರೆ..!
ಸುಳ್ಳು ಸುಳ್ಳು ಮಾಹಿತಿ ನೀಡಿ “ಸ್ಲಂ” ಘೋಷಣೆ ಆರೋಪ, ಪ.ಪಂಚಾಯತಿ, ಸ್ಲಂ ಬೋರ್ಡ್ ವಿರುದ್ಧ ಇಂದು ಪ್ರತಿಭಟನೆ..!
ಓಣಿಕೇರಿಯಲ್ಲಿ ಶುಂಠಿ ಕೆಲಸಕ್ಕೆ ಬಂದಿದ್ದ ಇಬ್ಬರು ಕೂಲಿ ಕಾರ್ಮಿಕರಿಗೆ ವಿದ್ಯುತ್ ಆಘಾತ, ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ನಂದಿಕಟ್ಟಾದಲ್ಲಿ ಶ್ರೀರಾಮ ನವಮಿ ಸಿದ್ದತೆ, ಎಪ್ರಿಲ್ 6ರಂದು ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
Category: ಮುಂಡಗೋಡ ಸುದ್ದಿ
ಕಲಕೇರಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಕಂಚಿನ ಪ್ರತಿಮೆ ಅನಾವರಣ..!
ಮುಂಡಗೋಡ; ತಾಲ್ಲೂಕಿನ ಕಲಕೇರಿ ಗ್ರಾಮದ ಶಿವಾಜಿ ವೃತ್ತದಲ್ಲಿ ರವಿವಾರದಂದು ಗೋದುಳಿ ಮುಹೂರ್ತದಲ್ಲಿ ಕಲಕೇರಿ ಗ್ರಾಮದ ಯುವ ಮರಾಠ ಪರಿಷತ್, ಮುಂದಾಳತ್ವದಲ್ಲಿ, ತಾಲೂಕಿನ ಮರಾಠ ಸಮಾಜದ ಮುಖಂಡರ ಹಾಗೂ ಕಲಕೇರಿ, ಹೊನ್ನಿಕೊಪ್ಪ, ಅಂದಲಗಿ. ಗ್ರಾಮದ ಎಲ್ಲ ಸಮಾಜದ ಗುರು ಹಿರಿಯರ ಉಪಸ್ಥಿತಿಯಲ್ಲಿ ಹಿಂದೂ ಸಾಮ್ರಾಜ್ಯದ ಸಂಸ್ಥಾಪಕ ಛತ್ರಪತಿ ಶಿವಾಜಿ ಮಹಾರಾಜರ ಕಂಚಿನ ಅಶ್ವಾರೂಢ ಮೂರ್ತಿಯನ್ನು ಲೋಕಾರ್ಪಣೆ ಮಾಡಲಾಯಿತು. ಶಿವಾಜಿ ಮಹಾರಾಜರ ಮೂರ್ತಿ ಅನಾವರಣ ಕಾರ್ಯಕ್ರಮದ ನಿಮಿತ್ತ ನಡೆದ ಸಭಾ ಕಾರ್ಯಕ್ರಮವನ್ನು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ವಿ.ಎಸ್.ಪಾಟೀಲ್,...
ಯತ್ನಾಳ ಉಚ್ಚಾಟನೆಯ ಪರಿಣಾಮ ಎರಡ್ಮೂರು ದಿನದಲ್ಲಿ ಗೊತ್ತಾಗತ್ತೆ: ಶಿವರಾಮ್ ಹೆಬ್ಬಾರ್
ಮುಂಡಗೋಡ; ಶಾಸಕ ಬಸವನಗೌಡ ಪಾಟೀಲ್ ಯತ್ನಾಳ ಉಚ್ಚಾಟನೆ ಯಾಕಾಗಿದೆ ಗೊತ್ತಿಲ್ಲ. ಆದರೆ ಇದರ ಪರಿಣಾಮ ಮಾತ್ರ ಇನ್ನು ಎರಡು ಮೂರು ದಿನದಲ್ಲಿ ಗೊತ್ತಾಗಲಿದೆ ಎಂದು ಶಾಸಕ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ. ತಾಲೂಕಿನ ಬಾಚಣಕಿ ಗ್ರಾಮದಲ್ಲಿ ಮನುವಿಕಾಸ ಸಂಸ್ಥೆಯ ವತಿಯಿಂದ ಕೆರೆಯ ಹೂಳೆತ್ತುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಹೂಳೆತ್ತುವ ಕಾರ್ಯಕ್ಕೆ ಚಾಲನೆ ನೀಡಿ. ಬಳಿಕ ಸುದ್ದಿಗಾರರ ಪ್ರಶ್ನೆಗೆ ಅವ್ರು ಪ್ರತಿಕ್ರಿಯಿಸಿದರು. ಬಸವನಗೌಡ ಪಾಟೀಲ್ ಉಚ್ಚಾಟನೆ ಅದು ಪಕ್ಷದ ನಿರ್ಣಯ. ನಾನು ಈ ಬಗ್ಗೆ ಪ್ರತಿಕ್ರಿಯೆ ನೀಡಲ್ಲ ಎಂದರು. ಇನ್ನು ಬಿಜೆಪಿ...
ಮುಂಡಗೋಡ ತಾಲೂಕಿನ ಹಲವು ಕಾರ್ಯಕ್ರಮಗಳಲ್ಲಿ ಶಾಸಕ ಶಿವರಾಮ್ ಹೆಬ್ಬಾರ ಭಾಗಿ..!
ಮುಂಡಗೋಡ: ಶಾಸಕ ಶಿವರಾಮ ಹೆಬ್ಬಾರ್ ಇಂದು ಮುಂಡಗೋಡ ತಾಲೂಕಿನ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ರು. ಬಾಚಣಕಿ ಗ್ರಾಮದಲ್ಲಿ ಮನುವಿಕಾಸ ಸಂಸ್ಥೆಯ ವತಿಯಿಂದ ಕೆರೆಯ ಹೂಳೆತ್ತುವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಪೂಜೆ ಸಲ್ಲಿಸುವ ಮೂಲಕ ಹೂಳೆತ್ತುವ ಕಾರ್ಯಕ್ಕೆ ಚಾಲನೆ ನೀಡಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ನಂತರ ಶಾಸಕರು ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಬ್ಲಾಕ್ ಪಬ್ಲಿಕ್ ಹೆಲ್ತ್ ಯುನಿಟ್ ಕಟ್ಟಡ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಬ್ಲಾಕ್ ಪಬ್ಲಿಕ್ ಹೆಲ್ತ್ ಯುನಿಟ್ ನಿರ್ಮಾಣ ಕಾಮಗಾರಿ ಭೂಮಿ ಪೂಜೆಯನ್ನು ಸಲ್ಲಿಸಿ ಚಾಲನೆ ನೀಡಿದ...
ಮಳಗಿ ಬಳಿ KSRTC ಬಸ್ ಮೇಲೆ ಉರುಳಿ ಬಿದ್ದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ, ತಪ್ಪಿದ ಭಾರೀ ಅನಾಹುತ..!
ಮುಂಡಗೋಡ ತಾಲೂಕಿನ ಮಳಗಿ ಬಳಿ ಚಲಿಸುತ್ತಿದ್ದ KSRTC ಬಸ್ ಮೇಲೆ ಮರ ಬಿದ್ದಿದೆ. ಪರಿಣಾಮ್ ಬಸ್ ಜಖಂ ಗೊಂಡಿದ್ದು, ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ, ಹುಬ್ಬಳ್ಳಿ ಶಿರಸಿ ರಸ್ತೆ ಸಂಚಾರ ಸ್ಥಗಿತವಾಗಿತ್ತು. ಮಳಗಿ ಭಾಗದಲ್ಲಿ ಸಂಜೆಯಿಂದ ಭಾರಿ ಪ್ರಮಾಣದ ಗಾಳಿ ಬೀಸಿದೆ. ಮಳೆಗಾಳಿಯ ಪರಿಣಾಮ ರಸ್ತೆ ಬದಿಯ ಮರ ಉರುಳಿ ಬಿದ್ದಿದೆ. ಅದೇ ವೇಳೆ ರಸ್ತೆ ಮೇಲೆ ಸಂಚರಿಸುತ್ತಿದ್ದ KSRTC ಬಸ್ ಮೇಲೆ ಮರ ಬಿದ್ದಿದೆ. ಅದೃಷ್ಟವಶಾತ್ ಪದರಯಾಣಿಕರಿಗೆ ಯಾವುದೇ ಪ್ತಾಣಾಪಾಯವಾಗಿಲ್ಲ. ನಂತರ ಸ್ಥಳೀಯರು ಹಾಗೂ...
ಮುಂಡಗೋಡಲ್ಲಿ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ ನೇಣಿಗೆ ಶರಣು..! ಫೇಲ್ ಆಗೋ ಆತಂಕದಲ್ಲಿ ಸಾವಿಗೆ ಕೊರಳೊಡ್ಡಿದ ಬಾಲಕ..!
ಮುಂಡಗೋಡಿನಲ್ಲಿ SSLC ಪರೀಕ್ಣೆ ಬರೆದಿದ್ದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ತನ್ನ ಕೋಣೆಯಲ್ಲೇ ವೇಲ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅರಹನ್ ಬಾಹುಬಲಿ ಚಿವಟೆ(16), ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯಾಗಿದ್ದಾನೆ. ಈತ ಮುಂಡಗೋಡಿನ ಖಾಸಗಿ ಸಂಸ್ಥೆಯಲ್ಲಿ CBSE ವ್ಯಾಸಂಗ್ ಮಾಡುತ್ತಿದ್ದ. ಕಳೆದ ವಾರವಷ್ಟೇ SSLC ಪರೀಕ್ಷೆ ಬರೆದಿದ್ದ. ಆದ್ರೆ, ಪರೀಕ್ಣೆಯಲ್ಲಿ ಉತ್ತೀರ್ಣ ಆಗಲ್ಲವೇನೋ ಎಂಬ ಭಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಅಂತಾ ಅನುಮಾನಿಸಲಾಗಿದೆ. ಇಂದು ಬೆಳಗಿನ 8 ಗಂಟೆಯ ವೇಳೆ, ಮನೆಯ ಕೋಣೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಕ್ಷಣವೇ...
ಭಾರೀ ಮಳೆ ಗಾಳಿಗೆ ಹಾರಿಬಿದ್ದ ಸಿಡ್ಲಗುಂಡಿ ಶಾಲೆಯ ಮೇಲ್ಚಾವಣಿ, ಅದೃಷ್ಟವಶಾತ್ ವಿದ್ಯಾರ್ಥಿಗಳು ಬಚಾವ್..!
ಮುಂಡಗೋಡ ತಾಲೂಕಿನಕೆಲವೆಡೆ ಮಂಗಳವಾರ ಸುರಿದ ಭಾರೀ ಮಳೆ ಗಾಳಿ ಅವಾಂತರ ಸೃಷ್ಟಿಸಿದೆ. ಮೈನಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಿಡ್ಲುಗುಂಡಿ ಕಿರಿಯ ಪ್ರಾಥಮಿಕ ಶಾಲೆಯ ಎರಡು ಕೊಠಡಿಗಳ ಮೇಲ್ಚಾವಣಿಗಳು ಹಾರಿ ಹೋಗಿವೆ. ಶಾಲಾ ಸಮಯದಲ್ಲೇ ವಿದ್ಯಾರ್ಥಿಗಳು ಶಾಲೆಯಲ್ಲಿ ಇದ್ದಾಗಲೇ ದುರಂತ ಸಂಭವಿಸಿದ್ದು ಅದೃಷ್ಟವಶಾತ್ ವಿದ್ಯಾರ್ಥಿಗಳಿಗೆ ಏನಂದ್ರೆ ಏನೂ ತೊಂದರೆ ಆಗಿಲ್ಲ. ಮಂಗಳವಾರ ಮದ್ಯಾನ ಊಟದ ಸಮಯದಲ್ಲಿ ಭಾರಿ ಮಳೆಗಾಳಿ ಶುರುವಾಗಿದೆ. ಇದೇ ಸಮಯದಲ್ಲಿ ಸಿಡ್ಲಗುಂಡಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಮಳೆ ಬಂದ ಕಾರಣಕ್ಕೆ ಒಂದೇ ಕೊಠಡಿಯಲ್ಲಿ ಸೇರಿದ್ದಾರೆ....
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಹೋಗಿದ್ದ ಮತ್ತೋರ್ವ ಶಿಕ್ಷಕಗೂ ನೋಟೀಸ್ ಜಾರಿ..!
ಮುಂಡಗೋಡಿನ ಖಾಸಗಿ ಫೈನಾನ್ಸ್ ಉದ್ಘಾಟನೆಯ ರಿಬ್ಬನ್ ಕಟ್ ಮಾಡಲು, ಸರ್ಕಾರದ ಕೆಲಸ ಬಿಟ್ಟು ಹೋಗಿದ್ದ ಮತ್ತೋರ್ವ ಖಾಸಗಿ ಅನುದಾನಿತ ಶಿಕ್ಷಕನಿಗೂ ಬಿಇಓ ಮೇಡಂ ಕಾರಣ ಕೇಳಿ ನೋಟೀಸ್ ಜಾರಿ ಮಾಡಿದ್ದಾರೆ. ಅಸಲು, ಪಬ್ಲಿಕ್ ಫಸ್ಟ್ ನ್ಯೂಸ್ ನಲ್ಲಿ ಸುದ್ದಿ ಪ್ರಸಾರ ಆದ ತಕ್ಷಣವೇ, ಅಂದ್ರೆ ಗುರುವಾರ ಮಾರ್ಚ್ 20 ರಂದೇ ನೋಟೀಸು ಜಾರಿ ಮಾಡಿರೋ ಬಿಇಓ ಮೇಡಮ್ಮು, ಮೂರು ದಿನಗಳೊಳಗಾಗಿ ಉತ್ತರ ನೀಡಿ ಅಂತಾ ನೋಟೀಸಿನಲ್ಲಿ ತಿಳಿಸಿದ್ದಾರೆ. ಅಂದಹಾಗೆ, ಮುಂಡಗೋಡಿನ ಪ್ರತಿಷ್ಠಿತ ಲೊಯೊಲಾ ಸಂಸ್ಥೆಯಲ್ಲಿ ಶಿಕ್ಷಕನಾಗಿ ಕಾರ್ಯ...
ಖಾಸಗಿ ಫೈನಾನ್ಸ್ ಉದ್ಘಾಟನೆಯಲ್ಲಿ ಭಾಗಿಯಾಗಿದ್ದ ಮತ್ತೋರ್ವ ಶಿಕ್ಷಕ..! ಹಾಗಿದ್ರೆ ಅವರ ಮೇಲೆ ಕ್ರಮ ಯಾಕಿಲ್ಲ ಬಿಇಓ ಮೇಡಂ..?
ಈ ಸುದ್ದಿ ಬರೆಯುವ ಮುನ್ನ.. ನನ್ನ ಮುಂಡಗೋಡ ತಾಲೂಕಿನ ಪ್ರಾಮಾಣಿಕ ಶಿಕ್ಷಕ ವೃಂದಕ್ಕೆ ನಾನು ತಲೆ ಬಾಗಿ ನಮನ ಸಲ್ಲಿಸ್ತಿನಿ. ಇಡೀ ಶಿಕ್ಷಕ ಸಮುದಾಯದ ಬಗೆಗೆ ನನ್ನ ಹೃದಯದಲ್ಲಿ ಬಹು ಉನ್ನತ ಸ್ಥಾನ ಇದೆ. ಹೆಮ್ಮೆ ಇದೆ. ಹೀಗಾಗಿ, ಬಹುತೇಕ ಪ್ರಾಮಾಣಿಕ ಶಿಕ್ಷಕ ದೇವರುಗಳ ಪಾದಕ್ಕೆ ಶಿರ ಸಾಸ್ಟಾಂಗ ನಮನಗಳನ್ನು ಅರ್ಪಿಸಿ, ನಿಮ್ಮೊಳಗೇ ಮೆರೆದಾಡುವ ಕೆಲ ಕೂಟದ ವಿರುದ್ಧ ಸಮರ ಸಾರಬೇಕಿರೋದು ಸದ್ಯದ ಅವಶ್ಯಕತೆ. ಹಾಗಂತ, ತಾವೇ ಬಹುತೇಕರು ನನಗೆ ನೂರಾರು ಫೋನ್ ಕರೆ ಮಾಡಿ ತಮ್ಮೊಳಗಿನ...
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಸರ್ಕಾರಿ ಅಧಿಕಾರಿ ಭಾಗಿ ಕೇಸ್, ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ ಬಿಇಓ..!
ಮುಂಡಗೋಡ ಶಿಕ್ಷಣ ಇಲಾಖೆಯ ಕ್ಷೇತ್ರ ಸಮನ್ವಯಾಧಿಕಾರಿ, ಖಾಸಗಿ ಫೈನಾನ್ಸ್ ಶಾಖೆಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಘಟನೆಗೆ ಸಂಬಂಧಿಸಿದಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಕ್ರಮ ಕೈಗೊಂಡಿದ್ದಾರೆ. ಈ ಕುರಿತು ಪಬ್ಲಿಕ್ ಫಸ್ಟ್ ನ್ಯೂಸ್ ಗೆ ಮುಂಡಗೋಡ ಬಿಇಓ ಸುಮಾ ಜಿ. ಯವರು ಮಾಹಿತಿ ನೀಡಿದ್ದಾರೆ. ಮಂಗಳವಾರ ಪಬ್ಲಿಕ್ ಫಸ್ಟ್ ನ್ಯೂಸ್ ನಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತುಕೊಂಡು ಇಲಾಖೆಯ ಅಧಿಕಾರಿಗಳು, ಪ್ರಭಾರ ಕ್ಷೇತ್ರ ಸಮನ್ವಯಾಧಿಕಾರಿಗೆ ಕಾರಣ ಕೇಳಿ ನೋಟೀಸ್ ಜಾರಿ ಮಾಡಿದ್ದಾರೆ. ಮೂರು ದಿನಗಳ ಒಳಗಾಗಿ ಸೂಕ್ತ ಕಾರಣ ನೀಡಿ ಉತ್ತರಿಸುವಂತೆ...