ಮುಂಡಗೋಡಿನ ದಕ್ಷ, ಗಂಡೆದೆಯ ತಹಶೀಲ್ದಾರ್ ಶಂಕರ್ ಗೌಡಿ ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ಅಕ್ರಮ ಇಟ್ಟಿಗೆ ಭಟ್ಟಿಗಳ ವಿರುದ್ಧ ಸಮರ ಸಾರಿರೋ ತಹಶೀಲ್ದಾರ್ ಇವತ್ತು ಅಕ್ರಮ ಇಟ್ಟಿಗೆ ಭಟ್ಟಿಗಳನ್ನು ತೆರವು ಕಾರ್ಯಾಚರಣೆ ನಡೆಸಿದ್ರು. ನೋಟೀಸ್ ನೀಡಿದ್ದರೂ..! ಅಸಲು, ಈ ಹಿಂದೆ ದಾಳಿ ಮಾಡಿದ್ದ ತಹಶೀಲ್ದಾರ್ ಸಾಹೇಬ್ರು ಅಕ್ರಮ ಇಟ್ಟಿಗೆ ಭಟ್ಟಿಗಳ ವಿರುದ್ಧ ಕ್ರಮಕ್ಕೆ ಮುಂದಾಗಿ, ನೋಟೀಸ್ ಜಾರಿ ಮಾಡಿದ್ರು. ಆದ್ರೆ ಇಟ್ಟಿಗೆ ಭಟ್ಟಿ ನಡೆಸ್ತಿರೋ ಮಾಲೀಕರು ಕ್ಯಾರೇ ಅಂದಿರಲಿಲ್ಲ. ಹೀಗಾಗಿ, ಸಮಯಕ್ಕಾಗಿ ಕಾದಿದ್ದ ತಹಶೀಲ್ದಾರ್ ಇವತ್ತು ತಮ್ಮ...
Top Stories
ಕೆರೆಯಲ್ಲಿ ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ..! ಸಾಲಗಾವಿಯಲ್ಲಿ ಘಟನೆ
ಸಾಲಗಾಂವಿಯಲ್ಲಿ ಮಳೆಯ ಅರ್ಭಟ, ತುಂಬಿದ ಕೆರೆ, ನೋಡಲು ಹೋದ ಬಾಲಕ ಕೆರೆಯಲ್ಲೇ ನಾಪತ್ತೆ..!
ಕ್ಷುಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತ: ಓರ್ವನ ಬಂಧನ, ಉಳಿದವರಿಗಾಗಿ ಶೋಧ..!
ಶಿಗ್ಗಾವಿ ಉಪ ಚುನಾವಣೆ: JDS ಪ್ರಬಲಗೊಳಿಸಲು ಬಂದಿಳಿದ ನಿಖಿಲ್ ಕುಮಾರಸ್ವಾಮಿ..!
ಶಿಗ್ಗಾವಿ ಉಪಚುನಾವಣೆ: ಬಿಜೆಪಿ, ಕಾಂಗ್ರೆಸ್ ನಲ್ಲಿ ಟಿಕೆಟ್ ಹಂಚಿಕೆಯೇ ಸವಾಲು..! ಯಾರಿಗೆ ಸಿಗತ್ತೆ ಟಿಕೆಟ್..?
ಶಿಗ್ಗಾಂವ ವಿಧಾನಸಭಾ ಕ್ಷೇತ್ರ: ಮೊದಲ ದಿನವೇ ನಾಲ್ಕು ನಾಮಪತ್ರ ಸಲ್ಲಿಕೆ
ಗ್ರಾಮ ಪಂಚಾಯತಿ ಉಪ ಚುನಾವಣೆಗೆ ದಿನಾಂಕ ನಿಗದಿ, ಹುನಗುಂದ ಗ್ರಾಮ ಪಂಚಾಯತಿ 1 ಸ್ಥಾನಕ್ಕೆ ಎಲೆಕ್ಷನ್ ಫಿಕ್ಸ್..!
ಹಾವೇರಿ ಚರಂಡಿಯಲ್ಲಿ ಕೊಚ್ಚಿ ಹೋಗಿದ್ದ ಬಾಲಕ ಪತ್ತೆ..!
ರಾತ್ರಿಯಿಡೀ ಸುರಿದ ಮಳೆ: ಚರಂಡಿಯಲ್ಲಿ ಕೊಚ್ಚಿ ಹೋದ ಬಾಲಕ..!
ಲಾಡ್ಜ್ ನಲ್ಲಿ ಶವವಾಗಿ ಸಿಕ್ರು ತಹಶೀಲ್ದಾರ್..! ಸಾವಿನ ಸುತ್ತ ಹಲವು ಅನುಮಾನ..?
ಮೀನು ಹಿಡಿಯಲು ಹೋದ ಇಬ್ಬರು ನೀರುಪಾಲು..!
ನವೆಂಬರ್ 13 ರಂದು ರಾಜ್ಯದ ಶಿಗ್ಗಾವಿ ಸೇರಿ 3 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ..!
ಹುಬ್ಬಳ್ಳಿ ಯುವಕನ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಫೈರಿಂಗ್: ಇಬ್ಬರು ಹಂತಕರ ಬಂಧನ
ಮುಂಡಗೋಡಿನ ಹಿರಿಯ ವಕೀಲ ಎಸ್.ಪಿ.ಸಮ್ಮಸಗಿ ವಿಧಿವಶ..!
“ಆಕಾಶದತ್ತ ಚಿಗರಿತು ಬೇರು ಮುತ್ತಾತಲೇ ಪರಾಕ್” ದೇವರಗುಡ್ಡ ಮಾಲತೇಶ ಸ್ವಾಮಿಯ ಕಾರ್ಣಿಕ
ಸಿಂಗನಳ್ಳಿಯ ಹುಲಿಹೊಂಡ ಗ್ರಾಮದಲ್ಲಿ ವ್ಯಕ್ತಿಯ ಮೇಲೆ ಕರಡಿ ದಾಳಿ, ಐದು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ..!
ನೌಕರರು ಕೆಲಸದ ಒತ್ತಡದ ನಡುವೆ ಆರೋಗ್ಯ ಹಾಗೂ ಕುಟುಂಬಕ್ಕೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ
ಮುಂಡಗೋಡ ಬ್ಲಾಕ್ ಕಾಂಗ್ರೆಸ್ ಗೆ ಕೃಷ್ಣ ಹಿರೇಹಳ್ಳಿ ನೂತನ ಅಧ್ಯಕ್ಷ..! ಜ್ಞಾನದೇವ ಗುಡಿಹಾಳ್ ರಿಗೆ ಕೋಕ್..!
ಆಸ್ತಿ ಕೊಟ್ಟವರ ಬಾರಾ ಬಾನಗಡಿಗೆ ಬಲಿಯಾಯ್ತು ಜೀವ..! ಮುಂಡಗೋಡಿನಲ್ಲಿ ಬಂಗಾರದಂಗಡಿ ಮಾಲೀಕನ ಆತ್ಮಹತ್ಯೆ..!
Category: ಮುಂಡಗೋಡ ಸುದ್ದಿ
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಇಬ್ಬರು ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ..!
ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಇಬ್ಬರು ಅಂತರ್ ಜಿಲ್ಲಾ ಬೈಕ್ ಕಳ್ಳರನ್ನು ಬಂಧಿಸಿದ್ದಾರೆ. ಈ ಮೂಲಕ ಮುಂಡಗೋಡಿನಲ್ಲಿ ನಡೆದಿದ್ದ ಬೈಕ್ ಕಳ್ಳತನ ಪ್ರಕರಣ ಬೇಧಿಸಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ತಡಸ ಗ್ರಾಮದ ರಮೇಶ ಗಂಗಪ್ಪಾ ಮುಗಳಕಟ್ಟಿ(26) ಮಂಜುನಾಥ ಸುಬಾಸ ಸೋಮನಕೊಪ್ಪ (32) ಎಂಬುವ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಅಂದಹಾಗೆ, ಮುಂಡಗೋಡ ಪಟ್ಟಣದ ಕಲಾಲ್ ಓಣಿಯ ಪೀರಸಾಬ ಅಬ್ದುಲಖಾದರ ಬಂಗ್ಲೆವಾಲೆ ಎಂಬುವವರ ಎಲೆಕ್ಟ್ರಿಕಲ್ ಅಂಗಡಿ ಮುಂದೆ ನಿಲ್ಲಿಸಿದ್ದ, ಹೀರೋ ಸ್ಪ್ಲೆಂಡರ್ ಫ್ಲಸ್ ಬೈಕ್ ನ್ನು ದಿನಾಂಕ...
ಕಾತೂರಿನಿಂದ ಹಾನಗಲ್ ಅಡ್ಡೆಗೆ ಸಾಗಿಸಿದ್ದ ಕಟ್ಟಿಗೆ ಕೇಸ್ ತನಿಖೆ ಕತೆ ಏನಾಯ್ತು..? ಎಸಿಎಫ್ ಸಾಹೇಬ್ರು ಆ ” ಚಕ್ಕಂಬಕ್ಕಳ” ಫಾರೆಸ್ಟರ್ ನ ರಕ್ಷಣೆಗೆ ನಿಂತ್ರಾ..?
ಅಬ್ಬಬ್ಬಾ ಆ ಫಾರೆಸ್ಟರ್ ಅಂದ್ರೆ ಕಾತೂರು ಭಾಗದಲ್ಲಿ ಅದೇಂತದ್ದೋ ಅಂತೆ, ಕಂತೆ..! ಆತನ ಹಿಂದೆ ಸಿಕ್ಕಾಪಟ್ಟೆ ದೊಡ್ಡವರಿದ್ದಾರಂತೆ. ಹೀಗಾಗಿ, ಆತನ ಯಡವಟ್ಟುಗಳು, ದಂಧೆಗಳನ್ನೇಲ್ಲ ಕಣ್ಣಾರೆ ಕಂಡ್ರೂ ಏನೂ ಮಾಡದ ಸ್ಥಿತಿಯಲ್ಲಿ ಕುಳಿತಿದ್ದಾರಂತೆ ಮುಂಡಗೋಡಿನ ಎಸಿಎಫ್ ಸಾಹೇಬಾ..! ನಿಮಗೆ ನೆನಪಿರಬಹುದು, ಕಳೆದ 2022 ರ ಅಕ್ಟೋಬರ್ ತಿಂಗಳಲ್ಲೇ ನಿಮ್ಮ ಪಬ್ಲಿಕ್ ಫಸ್ಟ್ ನ್ಯೂಸ್ ಅದೊಂದು ಸುದ್ದಿ ಪ್ರಸಾರ ಮಾಡಿತ್ತು. ಮುಂಡಗೋಡ ತಾಲೂಕಿನ ಕಾತೂರು ಅರಣ್ಯ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸ್ತಿರೋ ಅವನೊಬ್ಬ ಅಧಿಕಾರಿಯಿಂದ ಹಾವೇರಿ ಜಿಲ್ಲೆಯ ಹಾನಗಲ್ಲಿನ ಅದೊಂದು ಕಟ್ಟಿಗೆ...
ಮುಂಡಗೋಡ ಬಂಕಾಪುರ ರಸ್ತೆಯಲ್ಲಿ ಬೈಕ್ ಸ್ಕಿಡ್, ಮದುವೆಗೆ ಹೋಗಿದ್ದ ಮೂವರು ಯುವಕರಿಗೆ ಗಂಭೀರ ಗಾಯ..!
ಮುಂಡಗೋಡ ತಾಲೂಕಿನ ಬಂಕಾಪುರ ರಸ್ತೆಯ ಈಶ್ವರ ದೇವಸ್ಥಾನದ ಬಳಿ ಬೈಕಗ ಅಪಘಾತವಾಗಿದೆ. ಬೈಕ್ ಸ್ಕಿಡ್ ಆಗಿ ಬಿದ್ದು ಮೂವರು ಯುವಕರಿಗೆ ಗಂಭೀರ ಗಾಯವಾಗಿದೆ. ಮದುವೆಗೆಂದು ಹೊರಟಿದ್ದವರಿಗೆ ಆಘಾತವಾಗಿದೆ. ಗಾಯಗೊಂಡವರನ್ನು ಮುಂಡಗೋಡ ಪಟ್ಟಣದ ಇಂದಿರಾನಗರದ ಇಜಾಜ್, ಜಿಲಾನಿ, ಹಾಗೂ ಮಲ್ಲಿಕ್ ಅಂತಾ ಗುರುತಿಸಲಾಗಿದೆ. ಮೂವರಿಗೂ ಗಂಭೀರ ಗಾಯವಾಗಿದ್ದು, ತಾಲೂಕಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡು, ಮುಂದಿನ ಕ್ರಮ ಕೈಗೊಂಡಿದ್ದಾರೆ.
ನ್ಯಾಸರ್ಗಿ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಶಿಕ್ಷಕರ ಅಂದಾ ದರ್ಬಾರ್..? ವಿದ್ಯಾರ್ಥಿಗಳಿಂದ ಬೇಕಾಬಿಟ್ಟಿ ಹಣ ವಸೂಲಿ ಯಾಕೆ ಅಂತಾ ಕೇಳಿದ್ರೆ ಹೀಗೆ ಮಾಡೋದಾ..?
ಮುಂಡಗೋಡ ತಾಲೂಕಿನ ನ್ಯಾಸರ್ಗಿಯಲ್ಲಿರೋ ಐಟಿಐ ಕಾಲೇಜಿನಲ್ಲಿ ಶಿಕ್ಷಕರ ಬೇಕಾಬಿಟ್ಟಿ ವರ್ತನೆಗೆ ವಿದ್ಯಾರ್ಥಿಗಳು ಕಂಗೆಟ್ಟಿದ್ದಾರೆ. ತಮಗಿಷ್ಟ ಬಂದಂತೆ ಹಣ ವಸೂಲಿ ಮಾಡುತ್ತಿರೋ ಕೆಲವು ಶಿಕ್ಷಕರ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ. ದುರಂತ ಅಂದ್ರೆ, ಇಲ್ಲಿನ ಅವ್ಯವಸ್ಥೆ ಬಗ್ಗೆ ಪ್ರಶ್ನೆ ಮಾಡಲು ಹೋದ ಸಮಾಜಿಕ ಕಾರ್ಯಕರ್ತನಿಗೇ ಅವಾಚ್ಯವಾಗಿ ನಿಂದಿಸಿದ್ದಾರಂತೆ ಇಲ್ಲಿನ ಶಿಕ್ಷಕರು..! ಆಗಿದ್ದೇನು..? ಅಂದಹಾಗೆ, ನ್ಯಾಸರ್ಗಿಯ ಸರ್ಕಾರಿ ಐಟಿಐ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಮನಬಂದಂತೆ ಹಣ ವಸೂಲಿ ಮಾಡುತ್ತಿದ್ದಾರೆ ಅಂತಾ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು...
ಪಾಳಾದ ರಾಮಾಪುರ ಕ್ರಾಸ್ ಬಳಿ ಟ್ರ್ಯಾಕ್ಟರ್ ಪಲ್ಟಿ, ಚಿಗಳ್ಳಿಯ ಓರ್ವ ಯುವಕ ಸ್ಥಳದಲ್ಲೇ ಸಾವು..!
ಮುಂಡಗೋಡ: ತಾಲೂಕಿನ ರಾಮಾಪುರ ಕ್ರಾಸ್ ಬಳಿ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಓರ್ವ ಯುವಕ ಸ್ಥಳದಲ್ಲೇ ದಾರುಣ ಸಾವು ಕಂಡಿದ್ದಾನೆ. ಕಲ್ಲು ತುಂಬಿಕೊಂಡು ಬರುತ್ತಿದ್ದ ಟ್ರಾಕ್ಟರ್ ಟ್ರೈಲಿ ಪಲ್ಟಿಯಾಗಿ ದುರಂತ ಸಂಭವಿಸಿದ್ದು ಭೀಕರವಾಗಿದೆ. ಚಿಗಳ್ಳಿ ಗ್ರಾಮದ ಪ್ರವೀಣ್ ಬಸವರಾಜ್ ಬೆನ್ನೂರ್ (28) ಎಂಬುವವನೇ ಅಪಘಾತದಲ್ಲಿ ದಾರುಣ ಸಾವು ಕಂಡಿದ್ದಾನೆ. ಈತ ಇವತ್ತು ಹಾನಗಲ್ಲಿನಿಂದ ಟ್ರ್ಯಾಕ್ಟರ್ ನಲ್ಲಿ ಕಲ್ಲು ತುಂಬಿಕೊಂಡು ಚಿಗಳ್ಳಿ ಗ್ರಾಮಕ್ಕೆ ಅಣ್ಣ ಸೇರಿ ಮೂವರೊಂದಿಗೆ ಬರುತ್ತಿದ್ದ.. ಈ ವೇಳೆ ಪಾಳಾ ಬಳಿಯ ರಾಮಾಪುರ ಕ್ರಾಸ್ ಹತ್ತಿರ ಟ್ರ್ಯಾಕ್ಟರ್...
ನೂತನ ಸಚಿವರಾದ ಸಂತೋಷ ಲಾಡ್, ಮಧು ಬಂಗಾರಪ್ಪನವರಿಗೆ ಭೇಟಿ ಮಾಡಿ ಶುಭ ಕೋರಿದ ವಿಎಸ್ಪಿ..!
ಬೆಂಗಳೂರು: ನೂತನವಾಗಿ ಸಚಿವ ಸಂಪುಟ ಸೇರಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕಲಘಟಗಿ ಶಾಸಕ ಸಂತೋಷ ಲಾಡ್ ಹಾಗೂ ಸೊರಬ ಶಾಸಕ ಮಧು ಬಂಗಾರಪ್ಪ ನವರಿಗೆ ಯಲ್ಲಾಪುರ ಕ್ಷೇತ್ರದ ಮಾಜಿ ಶಾಸಕ ಕಾಂಗ್ರೆಸ್ ಮುಖಂಡ ವಿ.ಎಸ್.ಪಾಟೀಲ್ ಭೇಟಿ ಮಾಡಿ ಶುಭಕೋರಿದ್ರು. ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಭೇಟಿ ಮಾಡಿ ಶುಭಾಶಯ ತಿಳಿಸಿದ ವಿ.ಎಸ್.ಪಾಟೀಲ್ ರಿಗೆ ಮುಖಂಡರಾದ ಕೃಷ್ಣ ಹಿರೇಹಳ್ಳಿ, ಎಚ್.ಎಂ.ನಾಯ್ಕ್ ಸೇರಿದಂತೆ ಹಲವರು ಸಾಥ್ ನೀಡಿದ್ರು.
ಮುಂಡಗೋಡ ಅಮ್ಮಾಜಿ ಕೆರೆ ಮೇಲೆ ಆಟೋಗೆ ಕಾರ್ ಡಿಕ್ಕಿ, ಹಲವರಿಗೆ ಗಾಯ..!
ಮುಂಡಗೋಡ ಪಟ್ಟಣದ ಹೊರವಲಯದ ಅಮ್ಮಾಜಿ ಕೆರೆ ಮೇಲೆ ಅಪಘಾತವಾಗಿದೆ.. ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಆಟೋಗೆ ಕಾರ್ ಡಿಕ್ಕಿಯಾದ ಪರಿಣಾಮ ಹಲವರಿಗೆ ಗಾಯವಾಗಿದೆ. ಮುಂಡಗೋಡ ಕಡೆಯಿಂದ ಯಲ್ಲಾಪುರ ರಸ್ತೆ ಕಡೆ ಹೊರಟಿದ್ದ ಆಟೋಗೆ, ಮುಂಡಗೋಡ ಕಡೆಯಿಂದ ಕಲಘಟಗಿ ಕಡೆ ಹೊರಟಿದ್ದ ಕಾರ್, ಓವರ್ ಟೇಕ್ ಮಾಡಲು ಹೋಗಿ ಅಪಘಾತ ಸಂಭವಿಸಿದೆ ಅಂತಾ ತಿಳಿದು ಬಂದಿದೆ. ಪರಿಣಾಮ ಆಟೋದಲ್ಲಿದ್ದ ಚಾಲಕ ಸೇರಿ ಕೆಲವರಿಗೆ ಗಾಯವಾಗಿದೆ. ಆಟೋ ಚಾಲಕ ಇಂದೂರಿನ ಮೆಹೆಬೂಬ್ ಇಂಗಳಗಿ ಗಾಯವಾಗಿದ್ದು ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಇನ್ನು, ಕಾರು...
ಧಾರವಾಡ ಡಬ್ಬಲ್ ಮರ್ಡರ್, ನಾಲ್ವರು ಆರೋಪಿಗಳು ಮುಂಡಗೋಡಿನಲ್ಲಿ ವಶಕ್ಕೆ..!
ಧಾರವಾಡದ ಜನತೆಯನ್ನು ಬೆಚ್ಚಿಬಿಳಿಸಿದ್ದ ಡಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಲ್ವರು ಆರೋಪಿಗಳನ್ನು ಮುಂಡಗೋಡಿನಲ್ಲಿ ಪೊಲೀಸರು ವಶಕ್ಕೆ ಪಡೆದು ಧಾರವಾಡಕ್ಕೆ ಕರೆದೊಯ್ದಿರೋ ಮಾಹಿತಿ ಲಭ್ಯವಾಗಿದೆ. ಅರ್ಬಾಜ್ ಹಂಚಿನಾಳ, ನದೀಮ್ ಹಾಗೂ ರಹೀಂ ಸೇರಿ ನಾಲ್ವರನ್ನು ವಶಕ್ಕೆ ಪಡೆದಿರೋ ಧಾರವಾಡ ಪೊಲೀಸರು ಸದ್ಯ ಧಾರವಾಡ ಉಪನಗರ ಠಾಣೆಯಲ್ಲಿ ವಿಚಾರಣೆ ನಡಿಸ್ತಿದಾರೆ. ನಿನ್ನೆ ಅಂದ್ರೆ, ಮೇ.25ರ ತಡರಾತ್ರಿ ಧಾರವಾಡದ ಕಮಲಾಪುರದ ಹೊರವಲಯದಲ್ಲಿ ನಡೆದಿದ್ದ ಡಬಲ್ ಮರ್ಡರ್ ಕೇಸಿನಲ್ಲಿ, ಕಮಲಾಪುರ ನಿವಾಸಿ ಮಹಮ್ಮದ ಕುಡಚಿ ಎಂಬುವವರನ್ನು ಆತನ ನಿವಾಸದಲ್ಲೇ ಹತ್ಯೆ ಮಾಡಲಾಗಿತ್ತು. ಆರೋಪಿಗಳೊಂದಿಗೆ...
ಧಾರವಾಡದಲ್ಲಿ ನಡೆದ ಭೀಕರ ಡಬಲ್ ಮರ್ಡರ್ ನಲ್ಲಿ ಮುಂಡಗೋಡ ಯುವಕನ ಹತ್ಯೆ..! ವಿದೇಶಕ್ಕೆ ಹೋಗಬೇಕಾಗಿದ್ದ ಹುಡುಗ ಹೆಣವಾದ..!
ಧಾರವಾಡದಲ್ಲಿ ಡಬಲ್ ಮರ್ಡರ ಆಗಿದೆ. ಇಬ್ಬರು ವ್ಯಕ್ತಿಗಳನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಕೊಲೆ ಮಾಡಲಾಗಿದೆ. ಧಾರವಾಡದ ಕಮಲಾಪೂರದ ಹಾತರಕಿ ಪ್ಲಾಟ್ ಬಳಿ ಘಟನೆ ನಡೆದಿದ್ದು ಇದ್ರಲ್ಲಿ ಮುಂಡಗೋಡಿನ ಯುವಕನೂ ಬರ್ಬರವಾಗಿ ಕೊಲೆಯಾಗಿದ್ದಾನೆ. ಅಂದಹಾಗೆ, ಮುಂಡಗೋಡಿನ ದೇಶಪಾಂಡೆ ನಗರದ ಯುವಕ ಗಣೇಶ್ ಕಮ್ಮಾರ್ (ಸಾಳುಂಕೆ)(24) ಕೊಲೆಯಾಗಿದ್ದಾನೆ. ಮತ್ತೋರ್ವ ಮಹ್ಮದ್ ಖುಡಚಿ (45) ಭೀಕರವಾಗಿ ಹತ್ಯೆಯಾಗಿದ್ದಾನೆ. ಹೀಗಾಗಿ ಚುಮು ಚುಮು ಬೆಳಕಿನಲ್ಲಿ ನಡೆದಿರೋ ಭೀಕರ ಡಬಲ್ ಮರ್ಡರ್ ಗೆ ಧಾರವಾಡದ ಕಮಲಾಪುರ ಗ್ರಾಮ ಬೆಚ್ಚಿ ಬಿದ್ದಿದೆ. ರಿಯಲ್ ಎಸ್ಟೇಟ್...