Home ಉತ್ತರ ಕನ್ನಡ ಮುಂಡಗೋಡ ಸುದ್ದಿ

Category: ಮುಂಡಗೋಡ ಸುದ್ದಿ

Post
ನಂದಿಕಟ್ಟಾದಲ್ಲಿ ಬಿಜೆಪಿಗೆ ಆಘಾತ: ತಾಲೂಕಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ  ಕಲ್ಲನಗೌಡ್ರು ಅಧ್ಯಕ್ಷ ಸ್ಥಾನ ಹಾಗೂ ಬಿಜೆಪಿಗೆ ಗುಡ್ ಬೈ..!

ನಂದಿಕಟ್ಟಾದಲ್ಲಿ ಬಿಜೆಪಿಗೆ ಆಘಾತ: ತಾಲೂಕಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಕಲ್ಲನಗೌಡ್ರು ಅಧ್ಯಕ್ಷ ಸ್ಥಾನ ಹಾಗೂ ಬಿಜೆಪಿಗೆ ಗುಡ್ ಬೈ..!

ಮುಂಡಗೋಡ ತಾಲೂಕಿನ ನಂದಿಕಟ್ಟಾದಲ್ಲಿ ಬಿಜೆಪಿಗೆ ಭಾರೀ ಆಘಾತವಾಗಿದೆ. ತಾಲೂಕಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಹಾಗೂ ನಂದಿಕಟ್ಟಾ ಭಾಗದ ಹಿರಿಯ ಬಿಜೆಪಿ ಮುಖಂಡ ಕಲ್ಲನಗೌಡ ಬಿ. ಬಸನಗೌಡ್ರು ತಮ್ಮ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ‌. ಈ‌ ಮೂಲಕ ನಂದಿಕಟ್ಟಾ ಭಾಗದಲ್ಲಿ ಹಲವು ವರ್ಷಗಳಿಂದ ಕಟ್ಟಿ ಬೆಳೆಸಿದ್ದ ಬಿಜೆಪಿಯನ್ನೇ ತೊರೆದಿದ್ದಾರೆ.  ಮೂಲ ಬಿಜೆಪಿಗರಿಗೆ ಬೆಲೆಯಿಲ್ವಂತೆ..! ಅಸಲು, ಪಬ್ಲಿಕ್ ಫಸ್ಟ್ ನ್ಯೂಸ್ ಜೊತೆ ಮಾತನಾಡಿದ ಕಲ್ಲನಗೌಡ ಬಸನಗೌಡ್ರು ಬಿಜೆಪಿಯಲ್ಲಿ ಈಗ ಎಲ್ಲ ಸರಿಯಾಗಿಲ್ಲ‌.....

Post
ಯಲ್ಲಾಪುರ ಕ್ಷೇತ್ರದಲ್ಲಿ ಗಾಂಧಿಗಿರಿ ಹಾಗೂ ದಾದಾಗಿರಿ ನಡುವೆ ಚುನಾವಣೆ: ನಿಮಗೆ ಗಾಂಧಿಗಿರಿ ಬೇಕಾ..? ಗುಂಡಾಗಿರಿ ಬೇಕಾ..? ಸಂತೋಷ ಲಾಡ್ ಪ್ರಶ್ನೆ

ಯಲ್ಲಾಪುರ ಕ್ಷೇತ್ರದಲ್ಲಿ ಗಾಂಧಿಗಿರಿ ಹಾಗೂ ದಾದಾಗಿರಿ ನಡುವೆ ಚುನಾವಣೆ: ನಿಮಗೆ ಗಾಂಧಿಗಿರಿ ಬೇಕಾ..? ಗುಂಡಾಗಿರಿ ಬೇಕಾ..? ಸಂತೋಷ ಲಾಡ್ ಪ್ರಶ್ನೆ

  ಮುಂಡಗೋಡ: ಯಲ್ಲಾಪುರ ಕ್ಷೇತ್ರದಲ್ಲಿ ನಿಮಗೆ ಗಾಂಧಿಗಿರಿ ಬೇಕಾ..? ದಾದಾಗಿರಿ ಬೇಕಾ..? ಅಂತಾ ಮಾಜಿ ಸಚಿವ ಕಾಂಗ್ರೆಸ್ ಮುಖಂಡ ಸಂತೋಷ ಲಾಡ್ ಪ್ರಶ್ನಿಸಿದ್ರು, ಈ ಕ್ಷೇತ್ರದಲ್ಲಿ ಒಂದು ಕಡೆ ದುಡ್ಡು, ಮತ್ತೊಂದು ಕಡೆ ಧರ್ಮದ ಚುನಾವಣೆ ನಡೆಯುತ್ತಿದೆ ಪ್ರತಿಯೊಬ್ಬರೂ ಆ ದುಡ್ಡನ್ನು ಸೋಲಿಸಲು ಸಾಲ ಮಾಡಿಯಾದರೂ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲ ಅವರನ್ನು ಗೆಲ್ಲಿಸಬೇಕು ಅಂತಾ ಸಂತೋಷ ಲಾಡ್ ಕರೆ ನೀಡಿದರು.  ತಾಲೂಕಿನ ಕಲಕೇರಿ ಗ್ರಾಮದಲ್ಲಿ ಅವರು ಕಾಂಗ್ರೆಸ್ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದರು. ಗಾಂಧಿಗಿರಿ ಬೇಕಾದರೆ...

Post
ನೀವು ಕೊಟ್ಟ ಮತ ಮಾರಿಕೊಂಡು ಶ್ರೀಮಂತರಾಗಿದ್ದು “ಬಾಂಬೆ ಬಾಯ್ಸ್” ಪರೋಕ್ಷವಾಗಿ ಹೆಬ್ಬಾರ್ ವಿರುದ್ಧ ಶ್ರೀನಿವಾಸ್ ಮಾನೆ ವಾಗ್ದಾಳಿ..!

ನೀವು ಕೊಟ್ಟ ಮತ ಮಾರಿಕೊಂಡು ಶ್ರೀಮಂತರಾಗಿದ್ದು “ಬಾಂಬೆ ಬಾಯ್ಸ್” ಪರೋಕ್ಷವಾಗಿ ಹೆಬ್ಬಾರ್ ವಿರುದ್ಧ ಶ್ರೀನಿವಾಸ್ ಮಾನೆ ವಾಗ್ದಾಳಿ..!

  ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ನಿತ್ಯವೂ ಕ್ಷೇತ್ರದಲ್ಲಿ ಎರಡೂ ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ತೊಡಗಿಕೊಂಡಿವೆ. ಅದ್ರ ಜೊತೆ ನಿತ್ಯವೂ ಪಕ್ಷಾಂತರದ ಪರ್ವ ಚಾಲ್ತಿಯಲ್ಲಿದೆ. ಇವತ್ತು ಯಲ್ಲಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲ್ ಪರ ಹಾನಗಲ್ ಶಾಸಕ ಶ್ರೀನಿವಾಸ್ ಮಾನೆ ಅಬ್ಬರದ ಪ್ರಚಾರ ಕೈಗೊಂಡ್ರು. ಶ್ರೀನಿವಾಸ್ ಮಾನೆ ಪ್ರಚಾರ..! ಬೆಳಿಗ್ಗೆ ಮುಂಡಗೋಡ ತಾಲೂಕಿನ ಬಾಚಣಕಿಯಲ್ಲಿ ಪ್ರಚಾರ ನಡೆಸಿದ ಶ್ರೀನಿವಾಸ್ ಮಾನೆ, ಬಾಂಬೆ ಬಾಯ್ಸ್ ಬಗ್ಗೆ ಲೇವಡಿ ಮಾಡಿದ್ರು. ನಿಮ್ಮ...

Post
ಕರುಳ ಕುಡಿಗಳನ್ನು ಕಳೆದುಕೊಂಡಿದ್ದ ಸಿರಿಗೆರಿಯ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಹೆಬ್ಬಾರ್..!

ಕರುಳ ಕುಡಿಗಳನ್ನು ಕಳೆದುಕೊಂಡಿದ್ದ ಸಿರಿಗೆರಿಯ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಹೆಬ್ಬಾರ್..!

ಮುಂಡಗೋಡ ತಾಲೂಕಿನ ಸಿರಿಗೇರಿಯಲ್ಲಿ ತಮ್ಮ ಕರುಳ ಕುಡಿಗಳನ್ನು ಕಳೆದುಕೊಂಡು ನೊಂದಿದ್ದ ಕುಟುಂಬಗಳಿಗೆ ಶಿವರಾಮ್ ಹೆಬ್ಬಾರ್ ಸಾಂತ್ವನ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ಘಟಪ್ರಭಾ ನದಿಯಲ್ಲಿ ಈಜಲು ಹೋಗಿದ್ದ ಐವರು ಯುವಕರು ದುರಂತ ಸಾವು ಕಂಡಿದ್ದರು. ಹೀಗಾಗಿ, ಆ ಯುವಕರ ಕುಟುಂಬಗಳು ಅಕ್ಷರಶಃ ದಿಕ್ಕೆ ತೋಚದಂತಾಗಿದ್ದವು. ಸಿರಿಗೇರಿ ಗ್ರಾಮದ ಸಂತೋಷ ಬಾಬು ಎಡಗೆ, ಅಜಯ ಬಾಬು ಜೋರೆ, ಕೃಷ್ಣ ಬಾಬು ಜೋರೆ ಹಾಗೂ ಆನಂದ್‌ ವಿಷ್ಣು ಕೋಕರೆ ಅವರ ಮನೆಗೆ ಭೇಟಿ ನೀಡಿದ ಶಿವರಾಮ್ ಹೆಬ್ಬಾರ್ ಕುಟುಂಬದ ಸದಸ್ಯರೊಂದಿಗೆ ಮಾತನಾಡಿ,...

Post
ಸಚಿವ ಶಿವರಾಮ್ ಹೆಬ್ಬಾರ್ ಬಿಜೆಪಿ ಅಭ್ಯರ್ಥಿಯಾಗಿ ಇಂದು ನಾಮಪತ್ರ, ಯಲ್ಲಾಪುರಕ್ಕೆ ಕಾರ್ಯಕರ್ತರ ದಂಡು..!

ಸಚಿವ ಶಿವರಾಮ್ ಹೆಬ್ಬಾರ್ ಬಿಜೆಪಿ ಅಭ್ಯರ್ಥಿಯಾಗಿ ಇಂದು ನಾಮಪತ್ರ, ಯಲ್ಲಾಪುರಕ್ಕೆ ಕಾರ್ಯಕರ್ತರ ದಂಡು..!

ಯಲ್ಲಾಪುರದಲ್ಲಿ ಇಂದು ಸಚಿವ ಶಿವರಾಮ್ ಹೆಬ್ಬಾರ್ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ‌. ಸಾವಿರ ಸಾವಿರ ಸಂಖ್ಯೆಯ ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ತೆರಳಲಿರೋ ಹೆಬ್ಬಾರ್ ಯಲ್ಲಾಪುರದ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಲಿದ್ದಾರೆ. ಬೆಳಿಗ್ಗೆ 10 ಗಂಟೆಗೆ.. ಅಂದಹಾಗೆ, ಇಂದು‌ ಮಂಗಳವಾರ ಬಳಿಗ್ಗೆ 10 ಗಂಟೆಗೆ ಯಲ್ಲಾಪುರದ ಗ್ರಾಮದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಅಲ್ಲಿಂದಲೇ ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ. ನೂರಾರು ವಾಹನಗಳು..! ಕ್ಷೇತ್ರದಾದ್ಯಂತ ನೂರಾರು ವಾಹನಗಳಲ್ಲಿ ಸಾವಿರಾರು ಸಂಖ್ಯೆಯ ಕಾರ್ಯಕರ್ತರು, ನಾಮಪತ್ರ ಸಲ್ಲಿಸುವ ಕಾರ್ಯಕ್ರಮಕ್ಕೆ ಆಗಮಿಸೊ...

Post
ಯಲ್ಲಾಪುರದಲ್ಲಿ ಸಾವಿರಾರು ಬೆಂಬಲಿಗರೊಂದಿಗೆ  ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲ್..!

ಯಲ್ಲಾಪುರದಲ್ಲಿ ಸಾವಿರಾರು ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲ್..!

  ಯಲ್ಲಾಪುರ: ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲ್ ಇಂದು ಸಾವಿರಾರು ಬೆಂಬಲಿಗರು, ಕಾರ್ಯಕರ್ತರೊಂದಿಗೆ ಸೇರಿ ನಾಮಪತ್ರ ಸಲ್ಲಿಸಿದ್ರು. ಪತ್ನಿ ಸಮೇತ ಆಗಮಿಸಿದ್ದ ವಿ.ಎಸ್.ಪಾಟೀಲ್ ಯಲ್ಲಾಪುರದ ಚುನಾವಣಾಧಿಕಾರಿಗೆ ತಮ್ಮ ನಾಮಪತ್ರ ಸಲ್ಲಿಸಿದ್ರು. ಯಲ್ಲಾಪುರದ ಗ್ರಾಮದೇವತೆಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಸಾವಿರಾರು ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ಮಿನಿವಿಧಾನಸೌಧಕ್ಕೆ ಬಂದ ಪಾಟೀಲರು, ಅಲ್ಲಿ 12 ಗಂಟೆಯ ನಂತರ ನಾಮಪತ್ರ ಸಲ್ಲಿಸಿದ್ರು‌. ನಾಮಪತ್ರ ಸಲ್ಲಿಸಿದ ನಂತರ ಮತ್ತೆ ಮೆರವಣಿಗ ಮೂಲಕ ಕಾಂಗ್ರೆಸ್ ಕಾರ್ಯಾಲಯಕ್ಕೆ ಆಗಮಿಸಿದ ವಿ.ಎಸ್.ಪಾಟೀಲ್, ಮುಖಂಡರು, ಕಾರ್ಯಕರ್ತರೊಂದಿಗೆ ಸಭೆ ನಡೆಸಿದ್ರು....

Post
ಕೊಪ್ಪ ಕಾಂಗ್ರೆಸ್ ನ ಹಿರಿಯ ಮುಖಂಡ ಪಿ.ಜಿ.ತಂಗಚ್ಚನ್ ಬಿಜೆಪಿ ಸೇರ್ಪಡೆ..!

ಕೊಪ್ಪ ಕಾಂಗ್ರೆಸ್ ನ ಹಿರಿಯ ಮುಖಂಡ ಪಿ.ಜಿ.ತಂಗಚ್ಚನ್ ಬಿಜೆಪಿ ಸೇರ್ಪಡೆ..!

ಮುಂಡಗೋಡ ತಾಲೂಕಿನ ಹಿರಿಯ ಕಾಂಗ್ರೆಸ್‌ ಮುಖಂಡ ಪಿ.ಜಿ. ತಂಗಚ್ಚನ್ ನೇತೃತ್ವದಲ್ಲಿ ಹಲವು ಕಾಂಗ್ರೆಸ್‌ ಕಾರ್ಯಕರ್ತರು ಇಂದು ಬಿಜೆಪಿ ಸೇರ್ಪಡೆಯಾದರು. ಸಚಿವ ಶಿವರಾಮ ಹೆಬ್ಬಾರ್‌, ಪಕ್ಷದ ಶಾಲು ಹಾಕಿ ಪಕ್ಷಕ್ಕೆ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ತಂಗಚ್ಚನ್ ಅವರು, ಕಾಂಗ್ರೆಸ್‌ನಲ್ಲಿ ಮೂಲ ಕಾಂಗ್ರೆಸ್ ಕಾರ್ಯಕರ್ತರನ್ನು ಹಾಗೂ ಹಿರಿಯರನ್ನು ಕಡೆಗಣಿಸಿ ಅಗೌರವದಿಂದ ಕಾಣಲಾಗುತ್ತಿದೆ. ಆದ್ದರಿಂದ ಇಂದು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿ ಶಿವರಾಮ ಹೆಬ್ಬಾರ್‌ ಅವರ ಗೆಲುವಿಗಾಗಿ ಶ್ರಮಿಸುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಲ್‌...

Post
ಚವಡಳ್ಳಿಯಲ್ಲಿ ಬಿಜೆಪಿಗೆ ಮರ್ಮಾಘಾತ, ಬಿಜೆಪಿ ಘಟಕದ ಅಧ್ಯಕ್ಷ ನಿಂಗಜ್ಜ ಕೋಣನಕೇರಿ ಸೇರಿದಂತೆ ನೂರಾರು ಬಿಜೆಪಿಗರು ಕಾಂಗ್ರೆಸ್ ಸೇರ್ಪಡೆ..!

ಚವಡಳ್ಳಿಯಲ್ಲಿ ಬಿಜೆಪಿಗೆ ಮರ್ಮಾಘಾತ, ಬಿಜೆಪಿ ಘಟಕದ ಅಧ್ಯಕ್ಷ ನಿಂಗಜ್ಜ ಕೋಣನಕೇರಿ ಸೇರಿದಂತೆ ನೂರಾರು ಬಿಜೆಪಿಗರು ಕಾಂಗ್ರೆಸ್ ಸೇರ್ಪಡೆ..!

  ಮುಂಡಗೋಡ ತಾಲೂಕಿನ ಚವಡಳ್ಳಿಯಲ್ಲಿ ಭಾರಿ ಬದಲಾವಣೆಯ ಗಾಳಿ ಬೀಸಿದೆ. ಇದುವರೆಗೂ ಬಿಜೆಪಿಯ ನೆರಳಲ್ಲಿದ್ದ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಅಸಲು, ಬಿಜೆಪಿ ಚವಡಳ್ಳಿ ಘಟಕದ ಅಧ್ಯಕ್ಷರೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇದ್ರೊಂದಿಗೆ ಇಬ್ಬರು ಗ್ರಾಮ ಪಂಚಾಯತಿ ಸದಸ್ಯರೂ ಸೇರಿದಂತೆ, ನೂರಾರು ಕಾರ್ಯಕರ್ತರು ಕಾಂಗ್ರೆಸ್ ಕೈ ಹಿಡಿದಿದ್ದಾರೆ. ಅಂದಹಾಗೆ, ನಿಂಗಜ್ಜ ಕೋಣನಕೇರಿ ಚವಡಳ್ಳಿ ಭಾಗದ ಸಂಭಾವಿತ, ಪ್ರಭಾವಿ ಮುಖಂಡ. ಇವ್ರು ಬಿಜೆಪಿಯ ಚವಡಳ್ಳಿ ಘಟಕದ ಅಧ್ಯಕ್ಷರೂ ಆಗಿದ್ದವರು. ಆದ್ರೆ, ರವಿವಾರ ರಾತ್ರಿ ಬಿಜೆಪಿ ತೊರೆದಿದ್ದಾರೆ‌....

Post
ಘಟಪ್ರಭಾ ನದಿಯಲ್ಲಿ ಮುಂಡಗೋಡಿನ ನಾಲ್ವರು ಯುವಕರ ಸಾವು ಕೇಸ್, ಚಿಕಿತ್ಸೆ ಫಲಿಸದೇ ಮತ್ತೋರ್ವ ಯುವಕ ಸಾವು..!

ಘಟಪ್ರಭಾ ನದಿಯಲ್ಲಿ ಮುಂಡಗೋಡಿನ ನಾಲ್ವರು ಯುವಕರ ಸಾವು ಕೇಸ್, ಚಿಕಿತ್ಸೆ ಫಲಿಸದೇ ಮತ್ತೋರ್ವ ಯುವಕ ಸಾವು..!

ಮುಂಡಗೋಡ: ತಾಲೂಕಿನ ಶಿರಗೇರಿ ಗ್ರಾಮದ ಯುವಕರು, ಬೆಳಗಾವಿ ಜಿಲ್ಲೆಯ ಘಟಪ್ರಭಾ ನದಿಯಲ್ಲಿ ಈಜಲು ಹೋಗಿ ಮೃತಪಟ್ಟವರ ಸಂಖ್ಯೆ 5 ಕ್ಕೆ ಏರಿಕೆಯಾಗಿದೆ. ನೀರಲ್ಲಿ ಮುಳುಗಿ ತೀವ್ರ ಅಸ್ವಸ್ಥ ಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ ಅನ್ನೊ ಮಾಹಿತಿ ಲಭ್ಯವಾಗಿದೆ. ತಾಲೂಕಿನ ಶಿರಗೇರಿ ಗ್ರಾಮದ ರಾಮಚಂದ್ರ ಜೋರೆ ಎಂಬುವನೆ ಸಾವನ್ನಪ್ಪಿದ ಮತ್ತೋರ್ವ ಯುವಕನಾಗಿದ್ದು, ನಿನ್ನೆ ಶುಕ್ರವಾರ ದುಪದಾಳ ಗ್ರಾಮದ ಸನಿಹ ಘಟಪ್ರಭಾ ನದಿಯಲ್ಲಿ 6ಜನ ಸ್ನೇಹಿತರು ಈಜಲು ಇಳಿದಿದ್ದರು ಈ ವೇಳೆ ನಾಲ್ವರು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದು ಮತ್ತಿಬ್ಬರು...

Post
ಯಲ್ಲಾಪುರ ವಿಧಾನಸಭಾ ಕ್ಷೇತ್ರ;  ಜೆಡಿಎಸ್ ಟಿಕೆಟ್ ನಾಗೇಶ್ ನಾಯ್ಕ್ ಪಾಲು, ಸಂತೋಷ ರಾಯ್ಕರ್ ಪಡೆ ತೀವ್ರ ಆಕ್ರೋಶ..!

ಯಲ್ಲಾಪುರ ವಿಧಾನಸಭಾ ಕ್ಷೇತ್ರ; ಜೆಡಿಎಸ್ ಟಿಕೆಟ್ ನಾಗೇಶ್ ನಾಯ್ಕ್ ಪಾಲು, ಸಂತೋಷ ರಾಯ್ಕರ್ ಪಡೆ ತೀವ್ರ ಆಕ್ರೋಶ..!

ಯಲ್ಲಾಪುರ ವಿಧಾನಸಭಾ ಕ್ಷೇತ್ರಕ್ಕೆ ಜೆಡಿಎಸ್ ತನ್ನ ಅಭ್ಯರ್ಥಿ ಘೋಷಣೆ ಮಾಡಿದೆ. ಪ್ರೊ. ನಾಗೇಶ್ ನಾಯ್ಕ್ ಯಲ್ಲಾಪುರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ. ಆದ್ರೆ, ಜೆಡಿಎಸ್ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಸಂತೋಷ ರಾಯ್ಕರ್ ಅಸಂತೋಷಗೊಂಡಿದ್ದಾರೆ. ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ.. ಜೆಡಿಎಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಸಂತೋಷ ರಾಯ್ಕರ್ ತೀವ್ರ ಅಸಮಾಧಾನ ಗೊಂಡಿದ್ದಾರೆ. ಹೀಗಾಗಿ, ತಮ್ಮ ಬೆಂಬಲಿಗರೊಂದಿಗೆ ಜೆಡಿಎಸ್ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಬಂಡಾಯದ ಬಾವುಟ ಹಾರಿಸಿದ್ದಾರೆ....

error: Content is protected !!