ಮುಂಡಗೋಡ ತಾಲೂಕಿನಲ್ಲಿ ಬಹುಶಃ ಇಂದೂರು ಗ್ರಾಮ ಪಂಚಾಯತಿಯ ಪಿಡಿಓ ಮೇಡಂ ನಷ್ಟು ಬ್ಯುಸಿ ಯಾರೂ ಇರಲಿಕ್ಕಿಲ್ವೇನೊ..? ಯಾಕಂದ್ರೆ, ಈ ಮೇಡಮ್ಮು ಇಂದೂರು ಪಂಚಾಯತಿಯಲ್ಲಿ ಸಿಗೋದೇ ಅಪರೂಪ ಅಂತಾ ಜನ ಹೇಳ್ತಿದಾರೆ. ತಮ್ಮ ಪಂಚಾಯತಿ ಅಡಿಯಲ್ಲಿ ಏನೇನೇಲ್ಲ ನಡೀತಿವೆ ಅನ್ನೊ ಕನಿಷ್ಟ ಖಬರೂ ಇಲ್ಲದಂತಾಗಿದೆ. ಯಾರ್ಯಾರು ಎಲ್ಲೇಲ್ಲಿ ಏನೇನು ಕಾಮಗಾರಿ ಮಾಡ್ತಿದಾರೆ, ಹೇಗೇ ಹೇಗೆ ನಡಿತಿವೆ ಅನ್ನೊ ಉಸಾಬರಿ ಬಹುತೇಕ ಪಿಡಿಓ ಮೇಡಂಗೆ ಇದೆಯೊ ಇಲ್ವೋ ಅರ್ಥವಾಗಬೇಕಿದೆ. ಬರೋದೇ ಮದ್ಯಾಹ್ನ..! ಅಸಲು, ಇಂದೂರು ಗ್ರಾಮ ಪಂಚಾಯತಿಗೆ ಪಿಡಿಓ ಆಗಿ...
Top Stories
ಸಾಲಗಾಂವಿಯಲ್ಲಿ ಮಳೆಯ ಅರ್ಭಟ, ತುಂಬಿದ ಕೆರೆ, ನೋಡಲು ಹೋದ ಬಾಲಕ ಕೆರೆಯಲ್ಲೇ ನಾಪತ್ತೆ..!
ಕ್ಷುಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತ: ಓರ್ವನ ಬಂಧನ, ಉಳಿದವರಿಗಾಗಿ ಶೋಧ..!
ಶಿಗ್ಗಾವಿ ಉಪ ಚುನಾವಣೆ: JDS ಪ್ರಬಲಗೊಳಿಸಲು ಬಂದಿಳಿದ ನಿಖಿಲ್ ಕುಮಾರಸ್ವಾಮಿ..!
ಶಿಗ್ಗಾವಿ ಉಪಚುನಾವಣೆ: ಬಿಜೆಪಿ, ಕಾಂಗ್ರೆಸ್ ನಲ್ಲಿ ಟಿಕೆಟ್ ಹಂಚಿಕೆಯೇ ಸವಾಲು..! ಯಾರಿಗೆ ಸಿಗತ್ತೆ ಟಿಕೆಟ್..?
ಶಿಗ್ಗಾಂವ ವಿಧಾನಸಭಾ ಕ್ಷೇತ್ರ: ಮೊದಲ ದಿನವೇ ನಾಲ್ಕು ನಾಮಪತ್ರ ಸಲ್ಲಿಕೆ
ಗ್ರಾಮ ಪಂಚಾಯತಿ ಉಪ ಚುನಾವಣೆಗೆ ದಿನಾಂಕ ನಿಗದಿ, ಹುನಗುಂದ ಗ್ರಾಮ ಪಂಚಾಯತಿ 1 ಸ್ಥಾನಕ್ಕೆ ಎಲೆಕ್ಷನ್ ಫಿಕ್ಸ್..!
ಹಾವೇರಿ ಚರಂಡಿಯಲ್ಲಿ ಕೊಚ್ಚಿ ಹೋಗಿದ್ದ ಬಾಲಕ ಪತ್ತೆ..!
ರಾತ್ರಿಯಿಡೀ ಸುರಿದ ಮಳೆ: ಚರಂಡಿಯಲ್ಲಿ ಕೊಚ್ಚಿ ಹೋದ ಬಾಲಕ..!
ಲಾಡ್ಜ್ ನಲ್ಲಿ ಶವವಾಗಿ ಸಿಕ್ರು ತಹಶೀಲ್ದಾರ್..! ಸಾವಿನ ಸುತ್ತ ಹಲವು ಅನುಮಾನ..?
ಮೀನು ಹಿಡಿಯಲು ಹೋದ ಇಬ್ಬರು ನೀರುಪಾಲು..!
ನವೆಂಬರ್ 13 ರಂದು ರಾಜ್ಯದ ಶಿಗ್ಗಾವಿ ಸೇರಿ 3 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ..!
ಹುಬ್ಬಳ್ಳಿ ಯುವಕನ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಫೈರಿಂಗ್: ಇಬ್ಬರು ಹಂತಕರ ಬಂಧನ
ಮುಂಡಗೋಡಿನ ಹಿರಿಯ ವಕೀಲ ಎಸ್.ಪಿ.ಸಮ್ಮಸಗಿ ವಿಧಿವಶ..!
“ಆಕಾಶದತ್ತ ಚಿಗರಿತು ಬೇರು ಮುತ್ತಾತಲೇ ಪರಾಕ್” ದೇವರಗುಡ್ಡ ಮಾಲತೇಶ ಸ್ವಾಮಿಯ ಕಾರ್ಣಿಕ
ಸಿಂಗನಳ್ಳಿಯ ಹುಲಿಹೊಂಡ ಗ್ರಾಮದಲ್ಲಿ ವ್ಯಕ್ತಿಯ ಮೇಲೆ ಕರಡಿ ದಾಳಿ, ಐದು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ..!
ನೌಕರರು ಕೆಲಸದ ಒತ್ತಡದ ನಡುವೆ ಆರೋಗ್ಯ ಹಾಗೂ ಕುಟುಂಬಕ್ಕೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ
ಮುಂಡಗೋಡ ಬ್ಲಾಕ್ ಕಾಂಗ್ರೆಸ್ ಗೆ ಕೃಷ್ಣ ಹಿರೇಹಳ್ಳಿ ನೂತನ ಅಧ್ಯಕ್ಷ..! ಜ್ಞಾನದೇವ ಗುಡಿಹಾಳ್ ರಿಗೆ ಕೋಕ್..!
ಆಸ್ತಿ ಕೊಟ್ಟವರ ಬಾರಾ ಬಾನಗಡಿಗೆ ಬಲಿಯಾಯ್ತು ಜೀವ..! ಮುಂಡಗೋಡಿನಲ್ಲಿ ಬಂಗಾರದಂಗಡಿ ಮಾಲೀಕನ ಆತ್ಮಹತ್ಯೆ..!
ಉತ್ತರ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಸಲ್ಮಾ ಕಿರಣ್ ಶೇರಖಾನೆ ನೇಮಕ..!
Category: ಮುಂಡಗೋಡ ಸುದ್ದಿ
ಟಿಬೇಟಿಯನ್ ಕಾಲೋನಿಯಲ್ಲಿ ಜೇನು ನೋಣಗಳ ದಾಳಿ, 100 ಕ್ಕೂ ಹೆಚ್ಚು ಜನರಿಗೆ ಕಚ್ಚಿದ ಜೇನು ನೋಣಗಳು..!
ಮುಂಡಗೋಡ ಟಿಬೇಟಿಯನ್ ಕ್ಯಾಂಪ್ ನಂ.1 ರಲ್ಲಿ ಜೇನು ದಾಳಿಯಾಗಿದೆ. ದಲಿತ ಸಂಘರ್ಷ ಸಮಿತಿಯ ಕಾರ್ಯಕ್ರಮಕ್ಕೆ ಬಂದಿದ್ದವರ ಮೇಲೆ ಜೇನುನೋಣಗಳ ದಾಳಿಯಾಗಿದೆ. ಪರಿಣಾಮ ಸುಮಾರು 100 ಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ ಅನ್ನೊ ಮಾಹಿತಿ ಲಭ್ಯವಾಗಿದೆ. ಅದಹಾಗೆ, ಇಂದು ತಾಲೂಕಿನ ಟಿಬೇಟಿಯನ್ ಕಾಲೋನಿ ನಂಬರ್ 1 ರಲ್ಲಿ ದಲಿತ ಸಂಘಟನೆಗಳ ನೇತೃತ್ವದಲ್ಲಿ ಅಹಿಂದ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸುಮಾರು 300 ಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿಯಾಗಿದ್ರು. ಈ ವೇಳೆ ಅದು ಹೇಗೋ ಗೊತ್ತಿಲ್ಲ, ಜೇನು ನೋಣಗಳು ದಾಳಿಮಾಡಿವೆ...
ಮುಂಡಗೋಡಿನಲ್ಲಿ ಬೇಡ ಜಂಗಮ ಒಕ್ಕೂಟದ ಜಿಲ್ಲಾ ಯಶಸ್ವಿ ಸಮಾವೇಶ, ಹಲವು ಶ್ರೀಗಳ ಸಾನಿಧ್ಯ, ಆಶೀರ್ವಚನ..!
ಮುಂಡಗೋಡ: ದೇಶದಲ್ಲಿ ಮಾನವ ಧರ್ಮ ಹುಟ್ಟಿದಾಗಿನಿಂದ ವೀರಶೈವ ಸಮಾಜ ಹುಟ್ಟಿಕೊಂಡಿದೆ ವೀರಶೈವ ಸನಾತನ ಸಂಸ್ಕೃತ ಪದ ಎಂದು ಶಿರಸಿ ಬಣ್ಣದ ಮಠ ಚೌಕಿಮಠದ ಶಿವಲಿಂಗ ಮಹಾಸ್ವಾಮೀಜಿ ನುಡಿದರು. ಅವ್ರು ಪಟ್ಟಣದ ವಿವೇಕಾನಂದ ಬಯಲು ರಂಗಮಂದಿರದಲ್ಲಿ ಬುಧವಾರ ಆಯೋಜಿಸಿದ್ದ ಉತ್ತರ ಕನ್ನಡ ಜಿಲ್ಲಾ ಬೇಡಜಂಗಮ ಒಕ್ಕೂಟದ ಜಿಲ್ಲಾ ಸಮಾವೇಶ ಉದ್ಘಾಟಿಸಿ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ವೀರಶೈವ ಸಮಾಜದ ಬಗ್ಗೆ ಹಗುರವಾಗಿ ಮಾತನಾಡಬಾರದು. ಅವರಲ್ಲಿ ಅದ್ಭುತ ಶಕ್ತಿ ಇದೆ. ವೀರಶಕ್ತಿ ಪ್ರಬಲಗೊಳಿಸಿ ಸಮಾಜಕ್ಕೆ ಹಂಚಬೇಕು ಎಂದರು. ಗೋಕರ್ಣ...
ಹುನಗುಂದದ ಬಳಿ ಬೈಕ್ ಅಪಘಾತ, ಬೈಕ್ ಸವಾರನಿಗೆ ಗಾಯ, ಆಸ್ಪತ್ರೆಗೆ ರವಾನೆ..!
ಮುಂಡಗೋಡ ತಾಲೂಕಿನ ಹುನಗುಂದ ಅಗಡಿ ರಸ್ತೆಯ, ಸರ್ಕಾರಿ ಪ್ರೌಢಶಾಲೆಯ ಬಳಿ ಅಪಘಾತವಾಗಿದೆ. ಬೈಕ್ ಸ್ಕಿಡ್ ಆಗಿ ಬಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ. ಹುನಗುಂದ ಗ್ರಾಮದ ರಾಚಯ್ಯ ಬಸಯ್ಯ ಬೆಂಡಿಗೇರಿ(45), ಎಂಬುವವನೇ ಗಾಯಗೊಂಡ ವ್ಯಕ್ತಿಯಾಗಿದ್ದು, ತಲೆಗೆ ಪೆಟ್ಟಾಗಿದೆ. ತಕ್ಷಣವೇ ಅಂಬ್ಯುಲೆನ್ಸ್ ಗೆ ಕರೆ ಮಾಡಿದ ಸ್ಥಳೀಯರು ಅಂಬ್ಯುಲೆನ್ಸ್ ಮೂಲಕ ತಾಲೂಕಾಸ್ಪತ್ರೆಗೆ ಗಾಯಾಳುವನ್ನು ಸಾಗಿಸಿದ್ದಾರೆ. 108 ಅಂಬ್ಯುಲೆನ್ಸ್ ನಲ್ಲಿ ತಂತ್ರಜ್ಞ ಧನರಾಜ್ ಬೆಳೂರು ಗಾಯಾಳುವಿಗೆ ಪ್ರಥಮ ಚಿಕಿತ್ಸೆ ನೀಡಿ ಮುಂಡಗೋಡ ತಾಲೂಕಾಸ್ಪತ್ರೆಗೆ ರವಾಮಿಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
ಕುಂದರ್ಗಿ ಕ್ರಾಸ್ ಬಳಿ ಬೈಕ್ ಅಪಘಾತ, ಓರ್ವ ಯುವಕನಿಗೆ ಗಂಭೀರ ಗಾಯ, ಮಾನವೀಯತೆ ತೋರಿದ ಸನವಳ್ಳಿಯ ಯುವಕರು..!
ಮುಂಡಗೋಡ ತಾಲೂಕಿನ ಕುಂದರಗಿ ಕ್ರಾಸ್ ಬಳಿ ಭೀಕರ ಅಫಘಾತವಾಗಿದೆ. ರಸ್ತೆ ತಿರುವಿನಲ್ಲಿ ಸ್ಕಿಡ್ ಆಗಿ ಬಿದ್ದು ರಸ್ತೆ ಪಕ್ಕದ ಬಂಡೆಗೆ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಂಭೀರವಾಗಿ ಗಾಯಗೊಂಡಿರೋ ಯುವಕನನ್ನು ಹಾವೇರಿ ಜಿಲ್ಲೆಯ ಕರ್ಜಗಿ ಸಮೀಪದ ಕಳ್ಳಿಹಾಳ ಗ್ರಾಮದವನು ಅನ್ನೋ ಮಾಹಿತಿ ಲಭ್ಯವಾಗಿದೆ. ಆದ್ರೆ ಯುವಕನ ಹೆಸರು ಇನ್ನೂ ತಿಳಿದು ಬಂದಿಲ್ಲ. ಅಪಘಾತಗೊಂಡು ಗಂಭೀರವಾಗಿ ಗಾಯಗೊಂಡು ರಸ್ತೆ ಮೇಲೆ ಬಿದ್ದಿದ್ದಾಗ, ಸನವಳ್ಳಿ ಗ್ರಾಮದ ಕೃಷ್ಟ ನಾಗಪ್ಪ ಭೋವಿ, ಹಾಗೂ ಗೌರಿಶ್ ಎನ್ನುವ ಯುವಕರು ಮಾನವೀಯತೆ...
ಸಿಂಗನಳ್ಳಿಯಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಕುಡಿಯೊ ನೀರಿಗಾಗಿ ರಸ್ತೆ ತಡೆ..! ಅಯ್ಯೋ, ಇದು ನಾಚಿಗ್ಗೇಡಲ್ವಾ ಭಗೀರಥರೇ..?
ಮುಂಡಗೋಡ ತಾಲೂಕಾಡಳಿತ ಅದೇನು ಕಡೆದು ಗುಡ್ಡೆ ಹಾಕ್ತಿದೆಯೋ ಒಂದೂ ಅರ್ಥ ಆಗ್ತಿಲ್ಲ. ಇಲ್ಲಿ ಜನರಿಗೆ ಬವಣೆಗಳೇ ಹಾಸು ಹೊಕ್ಕಾಗಿದೆ. ಕೋಟಿ ಕೋಟಿ ಹಣದ ಹರಿವು ಆಗ್ತಿದೆ. ಸಾಕಷ್ಟು ಅಭಿವೃದ್ಧಿಯ ಪರ್ವವೇ ತಾಲೂಕಿನಲ್ಲಿ ನಡೆದಿದೆ. ಹಾಗೆ ಹೀಗೆ ಅಂತೇಲ್ಲ ಬಡಾಯಿ ಕೊಚ್ಚಿಕೊಳ್ಳುವ ಜನಪ್ರತಿನಿಧಿಗಳಿಗೆ ಇಲ್ಲಿನ ಸಮಸ್ಯೆಗಳೇ ಕಾಣುತ್ತಿಲ್ವಾ..? ಇಂತಹದ್ದೊಂದು ಅನುಮಾನ ಮೂಡುತ್ತಿದೆ. ನಿಜ ಇದು ಅಕ್ಷರಶಃ ನಮ್ಮ ತಾಲೂಕಿನ ವ್ಯವಸ್ಥೆಗೆ ಹಿಡಿದ ಕನ್ನಡಿ.. ನಾಚಿಗ್ಗೇಡು..! ಭಗೀರಥರ ತವರು..! ಯಾಕಂದ್ರೆ, ಸಾಕ್ಷಾತ್ ಭಗೀರಥರ ಅವತಾರ ಮುಂಡಗೋಡ ತಾಲೂಕಿನಲ್ಲಿ ಆಗಿಯೇ...
ಇಂದೂರು ಜಿ.ಪಂ ಕ್ಷೇತ್ರದಲ್ಲಿ ಬಿಜೆಪಿಗೆ ಶಾಕ್, 250 ಕ್ಕೂ ಹೆಚ್ಚು ಬಿಜೆಪಿಗರು ಕಾಂಗ್ರೆಸ್ ಸೇರ್ಪಡೆ..!
ಮುಂಡಗೋಡ: ಇಂದೂರಿನಲ್ಲಿ ಬಿಜೆಪಿಗೆ ಮರ್ಮಾಘಾತವಾಗಿದೆ. ಇಷ್ಟು ದಿನ ಬಲಿಷ್ಟವಾಗಿದ್ದ ಇಂದೂರು ಜಿಲ್ಲಾ ಪಂಚಾಯತಿ ಕ್ಷೇತ್ರದಲ್ಲಿ ಬಿಜೆಪಿಗೆ ಇವತ್ತು ಕಾಂಗ್ರೆಸ್ ಶಾಕ್ ನೀಡಿದೆ. ಸುಮಾರು 250 ಕ್ಕೂ ಹೆಚ್ಚು ಬಿಜೆಪಿ ಮುಖಂಡರು, ಕಾರ್ಯಕರ್ತರು ಕೈ ಹಿಡಿದಿದ್ದಾರೆ. ಇದ್ರೊಂದಿಗೆ ಇಂದೂರು ಜಿಲ್ಲಾ ಪಂಚಾಯತಿ ಕ್ಷೇತ್ರದ ಇಂದೂರು, ಕೊಪ್ಪ, ಇಂದಿರಾನಗರದಲ್ಲಿ ಕಾಂಗ್ರೆಸ್ ಗೆ ಬೂಸ್ಟ್ ಸಿಕ್ಕಂತಾಗಿದೆ. ಇಂದೂರು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಮಹ್ಮದ್ ರಫೀಕ್ ದೇಸಳ್ಳಿ, ಮಾಜಿ ಉಪಾಧ್ಯಕ್ಷ ಬಿಷ್ಟನಗೌಡ ಪಾಟೀಲ್, ಸೊಸೈಟಿ ಮಾಜಿ ಅಧ್ಯಕ್ಷ ರವಿಚಂದ್ರ ದುಗ್ಗಳ್ಳಿ ಸೇರಿದಂತೆ...
ಅಗಡಿ ಸಮೀಪದ ನೆಲ್ಲಿಹರವಿ ಕ್ರಾಸ್ ಬಳಿ ಭೀಕರ ಅಪಘಾತ, ನಂದಿಕಟ್ಟಾದ ಇಬ್ಬರು ಸೇರಿ, ನಾಲ್ವರಿಗೆ ಗಂಭೀರ ಗಾಯ..!
ಮುಂಡಗೋಡ ತಾಲೂಕಿನ ಗಡಿಭಾಗ ಅಗಡಿ ಮಿಲ್ ಸಮೀಪದ ನೆಲ್ಲಿಹರವಿ ಕ್ರಾಸ್ ಬಳಿ ಭೀಕರ ಅಪಘಾತವಾಗಿದೆ. ಪರಿಣಾಮ ನಾಲ್ವರಿಗೆ ಗಂಭೀರ ಗಾಯವಾಗಿದೆ. ಬೈಕ್ ಗಳ ನಡುವೆ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಘಟನೆ ನಡೆದಿದೆ. ಅಗಡಿ ಶಾಂತಿನಗರದ ಸುರೇಶ್ ಎಂಬುವ ಯುವಕ, ನಂದಿಕಟ್ಟಾ ಗ್ರಾಮದ ಮಹಮದ್ ದುಂಡಸಿ (37), ಈಸಾಕ್ ಯಲ್ಲಾಪುರ (35) ಇಬ್ಬರು ಯುವಕರಿಗೆ ಹಾಗೂ ಕಲಘಟಗಿ ತಾಲೂಕಿನ ಓರ್ವ ಯುವಕನಿಗೆ ಗಂಭೀರ ಗಾಯವಾಗಿದೆ. ನೆಲ್ಲಿಹರವಿ ಕ್ರಾಸ್ ಬಳಿ ಘಟನೆ ನಡೆದಿದ್ದು, ಸ್ಥಳೀಯರು ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ರವಾನಿಸಿದ್ದಾರೆ....
ಅಗಡಿ ಮಿಲ್ ಬಳಿ ಬೈಕ್ ಅಪಘಾತ, ಓರ್ವ ಯುವಕನಿಗೆ ಗಾಯ, ಆಸ್ಪತ್ರೆಗೆ ರವಾನೆ..!
ಮುಂಡಗೋಡ ತಾಲೂಕಿನ ಅಗಡಿ ಮಿಲ್ ಬಳಿ ಮತ್ತೊಂದು ಬೈಕ್ ಅಪಘಾತವಾಗಿದೆ. ಪರಿಣಾಮ ಓರ್ವ ಯುವಕನಿಗೆ ಗಾಯವಾಗಿದೆ ಎಂಬ ಮಾಹಿತಿ ಲಭ್ಯವಾಗಿವೆ. ಕಲಘಟಗಿ ತಾಲೂಕಿನ ನೆಲ್ಲಿಹರವಿ ಗ್ರಾಮದ ಮಲ್ಲಿಕಜಾನ್ ವಾಲೀಕಾರ್ ಎಂಬುವವನೇ ಬೈಕ್ಅಪಘಾತದಲ್ಲಿ ಗಾಯಗೊಂಡ ಯುವಕನಾಗಿದ್ದಾನೆ. ಈತ ಅಗಡಿ ಸಮೀಪದ ಪೆಟ್ರೊಲ್ ಬಂಕ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ. ಇಂದು ಕೆಲಸ ಮುಗಿಸಿ ಹೊರಟಿದ್ದಾಗ ಘಟನೆ ನಡೆದಿದೆ. ಇನ್ನು ಗಾಯಾಳುವನ್ನು ಅಂಬುಲೆನ್ಸ್ ಮೂಲಕ ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸಾವಿನಲ್ಲೂ ಸಾರ್ಥಕತೆ ಮೆರೆದ ಅಗಡಿಯ ಯುವಕ ಸಂಜು ಸಿದ್ದಪ್ಪ ಗಳಗಿ, ನೇತ್ರದಾನ, ಅಂಗಾಂಗ ದಾನ ಮಾಡಿ ಮಾದರಿಯಾದ ಕುಟುಂಬ..!
ಶಿವರಾತ್ರಿಯ ದಿನವೇ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಕಿಮ್ಸ್ ಗೆ ದಾಖಲಾಗಿದ್ದ ಅಗಡಿಯ ಯುವಕ ಸಾವು ಕಂಡಿದ್ದಾನೆ. ಆದ್ರೆ ಈ ಯುವಕನ ಕುಟುಂಬಸ್ಥರು ನಿಜಕ್ಕೂ ತನ್ನ ಕರುಳಿನ ಕುಡಿಯ ಸಾವಿಗೂ ಒಂದು ಸಾರ್ಥಕತೆಯ ಮೆರಗು ಕೊಟ್ಟಿದ್ದಾರೆ. ಮಣ್ಣಿನಲ್ಲಿ ಮಣ್ಣಾಗ ಹೊರಟಿದ್ದ ಅಮೂಲ್ಯ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಮಾನವೀಯತೆಯ ಆದರ್ಶ ಮೆರೆದಿದ್ದಾರೆ. ನೋವಿನಲ್ಲೂ ಕುಟುಂಬಸ್ಥರ ಕಳಕಳಿ..! ಅಗಡಿ ಗ್ರಾಮದ ಸಂಜು ಸಿದ್ದಪ್ಪ ಗಳಗಿ (23) ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಕಿಮ್ಸ್ ಗೆ ದಾಖಲಾಗಿದ್ದ. ಸಂಜುವಿನ ತಲೆಗೆ...