Home ಉತ್ತರ ಕನ್ನಡ ಮುಂಡಗೋಡ ಸುದ್ದಿ

Category: ಮುಂಡಗೋಡ ಸುದ್ದಿ

Post
ಟಿಬೇಟಿಯನ್ ಕ್ಯಾಂಪ್ ನಂ.6 ರ ಕ್ರಾಸ್ ಸಮೀಪ ಬೈಕ್ ಸ್ಕಿಡ್ ಆಗಿ ಗಾಯಗೊಂಡಿದ್ದ ಅಗಡಿಯ ಯುವಕ ಸಾವು..!

ಟಿಬೇಟಿಯನ್ ಕ್ಯಾಂಪ್ ನಂ.6 ರ ಕ್ರಾಸ್ ಸಮೀಪ ಬೈಕ್ ಸ್ಕಿಡ್ ಆಗಿ ಗಾಯಗೊಂಡಿದ್ದ ಅಗಡಿಯ ಯುವಕ ಸಾವು..!

ಮುಂಡಗೋಡ ತಾಲೂಕಿನ ಕಲಘಟಗಿ ರಸ್ತೆಯ ಟಿಬೇಟಿಯನ್ ಕ್ಯಾಂಪ್ ನಂ.6 ರ ಕ್ರಾಸ್ ಸಮೀಪ ಬೈಕ್ ಸ್ಕಿಡ್ ಆಗಿ ಬಿದ್ದು ಗಂಭೀರ ಗಾಯಗೊಂಡಿದ್ದ ಅಗಡಿಯ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಸಂಜು ಸಿದ್ದಪ್ಪ ಗಳಗಿ (23) ಮೃತಪಟ್ಟ ಯುವಕನಾಗಿದ್ದಾನೆ. ಈತ ಮೊನ್ನೆ ಶಿವರಾತ್ರಿಯ ದಿನ ಗದ್ದೆಗೆ ಹೋಗಿ ವಾಪಸ್ ಅಗಡಿ ಕಡೆಗೆ ಬರುತ್ತಿದ್ದಾಗ ಬೈಕ್ ಸ್ಕಿಡ್ ಆಗಿ ಬಿದ್ದಿದ್ದ. ಪರಿಣಾಮ ಯುವಕನ ತಲೆಗೆ ಗಂಭೀರ ಗಾಯವಾಗಿತ್ತು. ತಕ್ಷಣವೇ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನಿಡಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ...

Post
ಛತ್ರಪತಿ ಶಿವಾಜಿ ಮಹಾರಾಜರು ಇಡೀ ಹಿಂದೂ ಕುಲದವರ ಆದರ್ಶ-ಸಚಿವ ಹೆಬ್ಬಾರ್

ಛತ್ರಪತಿ ಶಿವಾಜಿ ಮಹಾರಾಜರು ಇಡೀ ಹಿಂದೂ ಕುಲದವರ ಆದರ್ಶ-ಸಚಿವ ಹೆಬ್ಬಾರ್

ಮುಂಡಗೋಡ: ಶಿವಾಜಿ ಮಹಾರಾಜರು ಒಂದು ಜಾತಿಗೆ ಸೀಮಿತರಾದವರಲ್ಲ, ಸಕಲ ಹಿಂದೂ ಧರ್ಮದ ಜನರ ಆರಾಧಕರು, ಅವರ ಆದರ್ಶಗಳನ್ನ ಯುವ ಪೀಳಿಗೆ ಮೈಗೂಡಿಸಿಕೊಳ್ಳಬೇಕು, ತಾಯಂದಿರು ತಮ್ಮ ಮಕ್ಕಳಿಗೆ ಶಿವಾಜಿ ಮಹಾರಾಜರ ಆದರ್ಶಗಳನ್ನ ತಿಳಿಸಿ ಶಿವಾಜಿ ಮಹಾರಾಜರಂತೆ ಬೆಳೆಸಬೇಕು ಅಂತಾ ಸಚಿವ ಶಿವರಾಮ್ ಹೆಬ್ಬಾರ್ ಕರೆ ನೀಡಿದ್ರು‌. ಅವರು ತಾಲೂಕಿನ ಚಿಗಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗಣೇಶಪುರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಶಿವಾಜಿ ಮಹಾರಾಜರ ಪುತ್ತಳಿಯನ್ನ ಅನಾವರಣಗೊಳಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಶುಭದಿನದಂದು ಶಿವಾಜಿ...

Post
ಟಿಬೇಟಿಯನ್ ಕ್ಯಾಂಪ್ ನಂ.6 ರ ಕ್ರಾಸ್ ಸಮೀಪ ಬೈಕ್ ಸ್ಕಿಡ್, ಅಗಡಿಯ ಯುವಕನಿಗೆ ಗಂಭೀರ ಗಾಯ..!

ಟಿಬೇಟಿಯನ್ ಕ್ಯಾಂಪ್ ನಂ.6 ರ ಕ್ರಾಸ್ ಸಮೀಪ ಬೈಕ್ ಸ್ಕಿಡ್, ಅಗಡಿಯ ಯುವಕನಿಗೆ ಗಂಭೀರ ಗಾಯ..!

ಮುಂಡಗೋಡ ತಾಲೂಕಿನ ಕಲಘಟಗಿ ರಸ್ತೆಯಲ್ಲಿ ಅಪಘಾತವಾಗಿದೆ. ಟಿಬೇಟಿಯನ್ ಕ್ಯಾಂಪ್ ನಂ.6 ರ ಕ್ರಾಸ್ ಸಮೀಪ ಬೈಕ್ ಸ್ಕಿಡ್ ಆಗಿ ಬಿದ್ದು ಅಗಡಿಯ ಯುವಕನೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಸಂಜು ಸಿದ್ದಪ್ಪ ಗಳಗಿ (23) ಗಂಭೀರ ಗಾಯಗೊಂಡ ಯುವಕನಾಗಿದ್ದಾನೆ. ಈತ ಗದ್ದೆಗೆ ಹೋಗಿ ವಾಪಸ್ ಅಗಡಿಗೆ ಬರುತ್ತಿದ್ದಾಗ ಬೈಕ್ ಸ್ಕಿಡ್ ಆಗಿ ಬಿದ್ದಿದ್ದಾನೆ. ಪರಿಣಾಮ ಯುವಕನ ತಲೆಗೆ ಪೆಟ್ಟಾಗಿದ್ದು, ತಕ್ಷಣವೇ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನಿಡಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸರು...

Post
ಮುಂಡಗೋಡ ಹೊಸ ಓಣಿಯಲ್ಲಿ ಮನೆಗೆ ಆಕಸ್ಮಿಕ ಬೆಂಕಿ, ಅಪಾರ ಹಾನಿ..!

ಮುಂಡಗೋಡ ಹೊಸ ಓಣಿಯಲ್ಲಿ ಮನೆಗೆ ಆಕಸ್ಮಿಕ ಬೆಂಕಿ, ಅಪಾರ ಹಾನಿ..!

 ಮುಂಡಗೋಡ ಪಟ್ಟಣದ ಹೊಸ ಓಣಿಯಲ್ಲಿ ಬೆಂಕಿ ಅವಘಡವಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿಯಾಗಿದೆ‌. ಸ್ಥಳೀಯರು, ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳ ಮುಂಜಾಗ್ರತೆಯಿಂದ ಆಗಬಹುದಾಗಿದ್ದ ಭಾರೀ ಅನಾಹುತ ತಪ್ಪಿದಂತಾಗಿದೆ. ಹೊಸ ಓಣಿಯ ರಾಜು ಹಿರೇಮಠ ಎಂಬುವವರಿಗೆ ಸೇರಿದ ಮನೆಯಲ್ಲಿ, ವೀಣಾ ಬಾಳಂಬೀಡ ಎನ್ಹುವವರು ಬಾಡಿಗೆ ಇದ್ದರು. ಇಂದು ಬೆಳಿಗ್ಗೆ ಮನೆಗೆ ಬೀಗ ಹಾಕಿಕೊಂಡು ಕೆಲಸಕ್ಕೆ ಹೋದ ನಂತರ ಕೆಲವೇ ಹೊತ್ತಲ್ಲಿ ಬೆಂಕಿ ತಗುಲಿ ಹೊತ್ತಿ ಉರಿದಿದೆ. ಹೀಗಾಗಿ, ಸ್ಥಳೀಯರು ತಕ್ಷಣವೇ...

Post
ಮುಂಡಗೋಡ ಪಟ್ಟಣ ಪಂಚಾಯತಿಯಲ್ಲಿ “ಮುಚ್ಚಿ” ಉಂಡವನದ್ದೇ ಕಾರುಬಾರು, ಹಾಗಿದ್ರೆ, ಗಾಂಧಿನಗರ ನಿವಾಸಿಗಳ ಗೋಳು ಕೇಳೋರ್ಯಾರು..?

ಮುಂಡಗೋಡ ಪಟ್ಟಣ ಪಂಚಾಯತಿಯಲ್ಲಿ “ಮುಚ್ಚಿ” ಉಂಡವನದ್ದೇ ಕಾರುಬಾರು, ಹಾಗಿದ್ರೆ, ಗಾಂಧಿನಗರ ನಿವಾಸಿಗಳ ಗೋಳು ಕೇಳೋರ್ಯಾರು..?

  ಮುಂಡಗೋಡ ಪಟ್ಟಣ ಪಂಚಾಯತಿ ಅಧಿಕಾರಿಗಳಿಗೆ ಅದೇನಾಗಿದೆಯೊ ಒಂದೂ ಅರ್ಥ ಆಗ್ತಿಲ್ಲ. ಇಡೀ ಪಟ್ಟಣದ ಜನ ಒಂದರ್ಥದಲ್ಲಿ ಇಲ್ಲಿನ ಬ್ರಷ್ಟಾಚಾರ ಕಂಡು ಎಲೆ ಎಡಿಕೆ ಸೇವೆ ಮಾಡೋದಷ್ಟೇ ಬಾಕಿ ಉಳಿದಿದೆ. ಯಾಕಂದ್ರೆ, ಈ ಕಚೇರಿಯಲ್ಲಿನ ಕೆಲವು ನುಂಗಣ್ಣರುಗಳ ಕರಾಮತ್ತು ಹಲವರ ಬದುಕಿನ ಜೊತೆ ಚೆಲ್ಲಾಟಕ್ಕಿಳಿದಂತಾಗಿದೆ. ಬ್ರಷ್ಟರ ಬಂಡವಾಳವಾಯ್ತಾ..? ಫಾರ್ಮ್ ನಂ.3 ಅನ್ನೋ “ಬಂಡವಾಳ” ಇಟ್ಕೊಂಡು ಅಕ್ಷರಶಃ ವ್ಯವಹಾರಕ್ಕಿಳಿದಿರೋ ಪಟ್ಟಣ ಪಂಚಾಯತಿಯ ಕೆಲವು ನುಂಗಣ್ಣರುಗಳಿಗೆ ಇದೊಂದು ರೊಕ್ಕ ಗಳಿಸುವ ಅಡ್ಡ ದಂಧೆಯಾಯ್ತಾ ಅನ್ನೋ ಅನುಮಾನ ಶುರುವಾಗಿದೆ. ಈ...

Post
ರಾಜ್ಯದಲ್ಲಿರೋದು 40% ಪರ್ಸೆಂಟ್ ಸರ್ಕಾರ, ಬಿಜೆಪಿ ಜಾತಿಗಳ ನಡುವೆ ಗಲಾಟೆ ನಡೆಸುತ್ತಿದೆ- ಮುಂಡಗೋಡಿನಲ್ಲಿ ಆರ್.ವಿ.ದೇಶಪಾಂಡೆ ಆರೋಪ

ರಾಜ್ಯದಲ್ಲಿರೋದು 40% ಪರ್ಸೆಂಟ್ ಸರ್ಕಾರ, ಬಿಜೆಪಿ ಜಾತಿಗಳ ನಡುವೆ ಗಲಾಟೆ ನಡೆಸುತ್ತಿದೆ- ಮುಂಡಗೋಡಿನಲ್ಲಿ ಆರ್.ವಿ.ದೇಶಪಾಂಡೆ ಆರೋಪ

ಮುಂಡಗೋಡ: ರಾಜ್ಯದಲ್ಲಿ ಸದ್ಯ 40% ಪರ್ಸೆಂಟ್ ಸರ್ಕಾರವಿದೆ. ಬಿಜೆಪಿ ಆಡಳಿತಕ್ಕೆ ಬಂದ ನಂತ್ರ ಜಾತಿ ಜಾತಿಗಳ ನಡುವೆ ಗಲಾಟೆ, ವೈರತ್ವ ಬೆಳೆಸಲಾಗ್ತಿದೆ ಹೀಗಾಗಿ, ಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರೋದು ನೂರಕ್ಕೆ ನೂರರಷ್ಟು ಸತ್ಯ ಅಂತಾ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಆರ್ ವಿ.ದೇಶಪಾಂಡೆ ಭವಿಷ್ಯ ನುಡಿದ್ರು. ಅವ್ರು, ಪಟ್ಟಣದ ಎಲ್ ವಿ ಕೆ ಕೇಂದ್ರದ ಸಭಾಭವನದಲ್ಲಿ ರವಿವಾರ ಸಂಜೆ ‌”ಆರ್. ವಿ. ದೇಶಪಾಂಡೆ ಹಾಗೂ ಜಿಲ್ಲಾ ನೂತನ ಅಧ್ಯಕ್ಷ ಸಾಯಿನಾಥ ಗಾಂವಕರ್ ರವರಿಗೆ...

Post
ಅದ್ದೂರಿಯಾಗಿ ನಡೆದ ಹುನಗುಂದ ಪುರಾತನ ಶ್ರೀ ರಾಮಲಿಂಗೇಶ್ವರ ರಥೋತ್ಸವ..!

ಅದ್ದೂರಿಯಾಗಿ ನಡೆದ ಹುನಗುಂದ ಪುರಾತನ ಶ್ರೀ ರಾಮಲಿಂಗೇಶ್ವರ ರಥೋತ್ಸವ..!

 ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮದಲ್ಲಿ ಶ್ರೀ ರಾಮಲಿಂಗೇಶ್ವರ ಹಾಗೂ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಇಂದು ರಾಮಲಿಂಗೇಶ್ವರ ಸ್ವಾಮಿಯ ಪುರಾತನ ಐತಿಹಾಸಿಕ ರಥೋತ್ಸವ ಅದ್ದೂರಿಯಾಗಿ ಜರುಗಿತು. ನೂರಾರು ವರ್ಷಗಳ ಇತಿಹಾಸ ಹೊಂದಿರೋ ಶ್ರೀ ರಾಮಲಿಂಗೇಶ್ವರ ದೇವರ, ಪುರಾತನ ರಥದಲ್ಲಿ ರಾಮಲಿಂಗೇಶ್ವರ ಸ್ವಾಮಿಯನ್ನು ಪ್ರತಿಷ್ಟಾಪಿಸಿ ರಥೋತ್ಸವ ಮಾಡಲಾಯಿತು. ಅಂದಹಾಗೆ, ಹುನಗುಂದ ಗ್ರಾಮದಲ್ಲಿ ಪುರಾತನವಾದ ಬೃಹತ್ ರಥ ಆಕರ್ಷಣೀಯವಾಗಿದ್ದು, ವಿಶಿಷ್ಟ ಕುಸೂರಿ ಕಲೆಗಳನ್ನು ಹೊಂದಿದೆ. ರಥದಲ್ಲಿ ವಿವಿಧ ಪ್ರಕಾರದ ದಾರ್ಮಿಕ ಕಥೆಗಳನ್ನು, ಐತಿಹ್ಯಗಳನ್ನು ಸಾರುವ ಉಬ್ಬು ಶಿಲ್ಪಗಳನ್ನು...

Post
ಇಂದೂರು ಕೊಪ್ಪ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದು ಹೆಸ್ಕಾಂ ಸಿಬ್ಬಂದಿಗೆ ಗಾಯ, ಕಿಮ್ಸ್ ಗೆ ರವಾನೆ.!

ಇಂದೂರು ಕೊಪ್ಪ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದು ಹೆಸ್ಕಾಂ ಸಿಬ್ಬಂದಿಗೆ ಗಾಯ, ಕಿಮ್ಸ್ ಗೆ ರವಾನೆ.!

ಮುಂಡಗೋಡ ತಾಲೂಕಿನ ಇಂದೂರು ಹಾಗೂ ಕೊಪ್ಪ ನಡುವೆ ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರನಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ. ಹೆಸ್ಕಾಂ ನಲ್ಲಿ ಕಾರ್ಯನಿರ್ವಹಿಸುತ್ತಿರೊ ಬೆಳಗಾವಿ ಮೂಲದ ಮಂಜುನಾಥ್ ದಡ್ಡಿ ಎಂಬುವವನೇ ಗಾಯಗೊಂಡ ಬೈಕ್ ಸವಾರನಾಗಿದ್ದಾನೆ. ಇಂದು ಈತ ಬೈಕ್‌ ಮೇಲೆ ಬರುತ್ತಿದ್ದಾಗ, ಕೊಪ್ಪ ಬಳಿಯಲ್ಲಿ ಸ್ಕಿಡ್ ಆಗಿ ಬಿದ್ದಿದೆ. ಹೀಗಾಗಿ, ತಲೆಗೆ, ಹಾಗೂ ಮುಖಕ್ಕೆ ಗಾಯವಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಗಾಯಾಳುವನ್ನು ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ‌. ಮುಂಡಗೋಡ...

Post
ಅಯ್ಯೋ ದೇವ್ರೆ, ಅತ್ತಿವೇರಿ ಬಸವೇಶ್ವರಿ ಮಾತೆಗೆ ಏಕವಚನದಲ್ಲೇ ನಿಂದಿಸಿದ್ರಾ ಸಚಿವ್ರು..? ಅಷ್ಟಕ್ಕೂ, ಪತ್ರಿಕಾಗೋಷ್ಟಿಯಲ್ಲಿ ಮಾತೆಯ ಭಕ್ತರ ಆಕ್ರೋಶ ಎಂತಾದ್ದು..?

ಅಯ್ಯೋ ದೇವ್ರೆ, ಅತ್ತಿವೇರಿ ಬಸವೇಶ್ವರಿ ಮಾತೆಗೆ ಏಕವಚನದಲ್ಲೇ ನಿಂದಿಸಿದ್ರಾ ಸಚಿವ್ರು..? ಅಷ್ಟಕ್ಕೂ, ಪತ್ರಿಕಾಗೋಷ್ಟಿಯಲ್ಲಿ ಮಾತೆಯ ಭಕ್ತರ ಆಕ್ರೋಶ ಎಂತಾದ್ದು..?

 ಮುಂಡಗೋಡ ತಾಲೂಕಿನ ರಾಜಕೀಯ ಈ ಮಟ್ಟಿಗೆ ಹೀನ ಸ್ಥಿತಿಗೆ ತಲುಪಿತಾ..? ಅದ್ರಲ್ಲೂ ಈಗ ಬಂದಿರೋ ಆರೋಪ ನಿಜವೇ ಆಗಿದ್ದರೆ, ಮಾನ್ಯ ಸಚಿವ ಶಿವರಾಮ್ ಹೆಬ್ಬಾರ್ ಸಾಹೇಬ್ರು ಈ ಮಟ್ಟಕ್ಕೆ ರಾಜಕೀಯ ಮಗ್ಗುಲಿಗೆ ಅನಿವಾರ್ಯವಾಗಿ ಹೊರಳಿಕೊಂಡ್ರಾ..? ಹಾಗಾಗಿದ್ದರೆ ನಿಜಕ್ಕೂ ಇದು ಯಲ್ಲಾಪುರ ಕ್ಷೇತ್ರದ ಮಟ್ಟಿಗೆ ಬಹುದೊಡ್ಡ ದುರಂತ. ಅವ್ರು ಮಾತೆ ಬಸವೇಶ್ವರಿ..! ಮುಂಡಗೋಡ ತಾಲೂಕಿನಲ್ಲಿ ಮನೆ ಮನೆಗೂ ಪರಿಚಿತರಾಗಿ, ಗುರು ಸ್ಥಾನ ಪಡೆದುಕೊಂಡಿರೋ ಅತ್ತಿವೇರಿ ಬಸವಧಾಮದ ಶ್ರೀಮಾತೆ ಬಸವೇಶ್ವರಿಗೆ ಸಚಿವ ಶಿವರಾಮ್ ಹೆಬ್ಬಾರ್, ಏಕ ವಚನದಲ್ಲಿ ನಿಂದಿಸಿದ್ದಾರೆ...

Post
ವಿ.ಎಸ್.ಪಾಟೀಲರ ಕಾರಿಗೆ ಹಿಂಬದಿಯಿಂದ ಗುದ್ದಿದ ಟ್ರಾಕ್ಟರ್,ಅದೃಷ್ಟವಶಾತ್ ತಪ್ಪಿದ ಅನಾಹುತ..!

ವಿ.ಎಸ್.ಪಾಟೀಲರ ಕಾರಿಗೆ ಹಿಂಬದಿಯಿಂದ ಗುದ್ದಿದ ಟ್ರಾಕ್ಟರ್,ಅದೃಷ್ಟವಶಾತ್ ತಪ್ಪಿದ ಅನಾಹುತ..!

ಮುಂಡಗೋಡ: ಮಾಜಿ ಶಾಸಕ, ಯಲ್ಲಾಪುರ ಕ್ಷೇತ್ರದ ಸಂಭವನೀಯ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲರ ಕಾರಿಗೆ ಪುಟ್ಟ ಅಪಘಾತವಾಗಿದೆ. ಮುಂಡಗೋಡ ಪಟ್ಟಣದ ಬನ್ನಿಕಟ್ಟಿ ಹತ್ತಿರ ಕಬ್ಬು ತುಂಬುವ ಟ್ರಾಕ್ಟರ್ ಹಿಂಬದಿಗೆ ಎರಡು ಬಾರಿ ಗುದ್ದಿದ ಪರಿಣಾಮ ಕಾರಿನ ಹಿಂಬದಿಯ ಭಾಗ ಕೊಂಚ ಜಖಂ ಆಗಿದೆ. ಅದೃಷ್ಟವಶಾತ್ ವಿ.ಎಸ್.ಪಾಟೀಲರಿಗೆ ಯಾವುದೇ ಅಪಾಯವಾಗಿಲ್ಲ. ಮುಂಡಗೋಡಿನಿಂದ ಯಲ್ಲಾಪುರ ಕಡೆಗೆ ಹೊರಟಿದ್ದ ಮಾಜಿ ಶಾಸಕ ವಿ.ಎಸ್.ಪಾಟೀಲರ ಕಾರಿಗೆ, ಹಿ‌ಂದಿನಿಂದ ಅದೇ ಮಾರ್ಗದಲ್ಲಿ ಹೊರಟಿದ್ದ ಕಬ್ಬು ಸಾಗಿಸುವ ಟ್ರಾಕ್ಟರ್ ಗುದ್ದಿದೆ ಅಂತಾ ಹೇಳಲಾಗ್ತಿದೆ. ಹೀಗಾಗಿ, ತಕ್ಷಣವೇ ಸ್ಥಳೀಯರು...

error: Content is protected !!