ಮುಂಡಗೋಡ: ಹೊರವಲಯದ ಶಿರಸಿ ರಸ್ತೆಯಲ್ಲಿ ಭೀಕರ ಅಪಘಾತವಾಗಿದೆ. ಓವರ್ ಟೇಕ್ ಮಾಡಲು ಹೋದ ಸ್ಕಾರ್ಪಿಯೊ ಬೈಕ್ ಗೆ ಗುದ್ದಿ ಬೈಕ್ ಸವಾರ ಸ್ಥಳದಲ್ಲೇ ಸಾವು ಕಂಡಿದ್ದಾನೆ. ಶಿರಸಿ ರಸ್ತೆಯ ದೇಶಪಾಂಡೆ ರೂಡಿಸೇಟಿ ಕಚೇರಿ ಬಳಿ ಘಟನೆ ನಡೆದಿದೆ. ಶಿರಸಿ ಕಡೆಯಿಂದ ಮುಂಡಗೋಡು ಕಡೆಗೆ ಬರುತ್ತಿದ್ದ ಬೈಕ್ ಗೆ, ಅದೇ ಮಾರ್ಗವಾಗಿ ಹೊರಟಿದ್ದ ಸ್ಕಾರ್ಪಿಯೊ ಕಾರು ಓವರ್ ಟೇಕ್ ಮಾಡಲು ಹೋಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಬೈಕ್ ಸವಾರನ ಗುರುತು ಪತ್ತೆಯಾಗಿಲ್ಲ. ಆದ್ರೆ, ಬೈಕ್ ಮಾಲೀಕ ಧಾರವಾಡ ಜಿಲ್ಲೆಯ...
Top Stories
ಸಾಲಗಾಂವಿಯಲ್ಲಿ ಮಳೆಯ ಅರ್ಭಟ, ತುಂಬಿದ ಕೆರೆ, ನೋಡಲು ಹೋದ ಬಾಲಕ ಕೆರೆಯಲ್ಲೇ ನಾಪತ್ತೆ..!
ಕ್ಷುಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತ: ಓರ್ವನ ಬಂಧನ, ಉಳಿದವರಿಗಾಗಿ ಶೋಧ..!
ಶಿಗ್ಗಾವಿ ಉಪ ಚುನಾವಣೆ: JDS ಪ್ರಬಲಗೊಳಿಸಲು ಬಂದಿಳಿದ ನಿಖಿಲ್ ಕುಮಾರಸ್ವಾಮಿ..!
ಶಿಗ್ಗಾವಿ ಉಪಚುನಾವಣೆ: ಬಿಜೆಪಿ, ಕಾಂಗ್ರೆಸ್ ನಲ್ಲಿ ಟಿಕೆಟ್ ಹಂಚಿಕೆಯೇ ಸವಾಲು..! ಯಾರಿಗೆ ಸಿಗತ್ತೆ ಟಿಕೆಟ್..?
ಶಿಗ್ಗಾಂವ ವಿಧಾನಸಭಾ ಕ್ಷೇತ್ರ: ಮೊದಲ ದಿನವೇ ನಾಲ್ಕು ನಾಮಪತ್ರ ಸಲ್ಲಿಕೆ
ಗ್ರಾಮ ಪಂಚಾಯತಿ ಉಪ ಚುನಾವಣೆಗೆ ದಿನಾಂಕ ನಿಗದಿ, ಹುನಗುಂದ ಗ್ರಾಮ ಪಂಚಾಯತಿ 1 ಸ್ಥಾನಕ್ಕೆ ಎಲೆಕ್ಷನ್ ಫಿಕ್ಸ್..!
ಹಾವೇರಿ ಚರಂಡಿಯಲ್ಲಿ ಕೊಚ್ಚಿ ಹೋಗಿದ್ದ ಬಾಲಕ ಪತ್ತೆ..!
ರಾತ್ರಿಯಿಡೀ ಸುರಿದ ಮಳೆ: ಚರಂಡಿಯಲ್ಲಿ ಕೊಚ್ಚಿ ಹೋದ ಬಾಲಕ..!
ಲಾಡ್ಜ್ ನಲ್ಲಿ ಶವವಾಗಿ ಸಿಕ್ರು ತಹಶೀಲ್ದಾರ್..! ಸಾವಿನ ಸುತ್ತ ಹಲವು ಅನುಮಾನ..?
ಮೀನು ಹಿಡಿಯಲು ಹೋದ ಇಬ್ಬರು ನೀರುಪಾಲು..!
ನವೆಂಬರ್ 13 ರಂದು ರಾಜ್ಯದ ಶಿಗ್ಗಾವಿ ಸೇರಿ 3 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ..!
ಹುಬ್ಬಳ್ಳಿ ಯುವಕನ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಫೈರಿಂಗ್: ಇಬ್ಬರು ಹಂತಕರ ಬಂಧನ
ಮುಂಡಗೋಡಿನ ಹಿರಿಯ ವಕೀಲ ಎಸ್.ಪಿ.ಸಮ್ಮಸಗಿ ವಿಧಿವಶ..!
“ಆಕಾಶದತ್ತ ಚಿಗರಿತು ಬೇರು ಮುತ್ತಾತಲೇ ಪರಾಕ್” ದೇವರಗುಡ್ಡ ಮಾಲತೇಶ ಸ್ವಾಮಿಯ ಕಾರ್ಣಿಕ
ಸಿಂಗನಳ್ಳಿಯ ಹುಲಿಹೊಂಡ ಗ್ರಾಮದಲ್ಲಿ ವ್ಯಕ್ತಿಯ ಮೇಲೆ ಕರಡಿ ದಾಳಿ, ಐದು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ..!
ನೌಕರರು ಕೆಲಸದ ಒತ್ತಡದ ನಡುವೆ ಆರೋಗ್ಯ ಹಾಗೂ ಕುಟುಂಬಕ್ಕೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ
ಮುಂಡಗೋಡ ಬ್ಲಾಕ್ ಕಾಂಗ್ರೆಸ್ ಗೆ ಕೃಷ್ಣ ಹಿರೇಹಳ್ಳಿ ನೂತನ ಅಧ್ಯಕ್ಷ..! ಜ್ಞಾನದೇವ ಗುಡಿಹಾಳ್ ರಿಗೆ ಕೋಕ್..!
ಆಸ್ತಿ ಕೊಟ್ಟವರ ಬಾರಾ ಬಾನಗಡಿಗೆ ಬಲಿಯಾಯ್ತು ಜೀವ..! ಮುಂಡಗೋಡಿನಲ್ಲಿ ಬಂಗಾರದಂಗಡಿ ಮಾಲೀಕನ ಆತ್ಮಹತ್ಯೆ..!
ಉತ್ತರ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಸಲ್ಮಾ ಕಿರಣ್ ಶೇರಖಾನೆ ನೇಮಕ..!
Category: ಮುಂಡಗೋಡ ಸುದ್ದಿ
ಬಾಚಣಕಿ ಡ್ಯಾಂ ನಲ್ಲಿ ಭಾರೀ ದುರಂತ, ನೀರಲ್ಲಿ ಮುಳುಗಿ ಇಬ್ಬರು ಲಾಮಾಗಳ ದಾರುಣ ಸಾವು..!
ಮುಂಡಗೋಡ ತಾಲೂಕಿನ ಬಾಚಣಕಿ ಜಲಾಶಯದಲ್ಲಿ ಭಾರೀ ದುರಂತ ಸಂಭವಿಸಿದೆ. ಈಸಲು ತೆರಳಿದ್ದ ಇಬ್ಬರು ಟಿಬೇಟಿಯನ್ ಬೌದ್ದ ಸನ್ಯಾಸಿಗಳು ನೀರು ಪಾಲಾಗಿದ್ದಾರೆ. ಇಬ್ಬರೂ ಬಾಚಣಕಿ ಜಲಾಶಯದಲ್ಲಿ ಮುಳುಗಿ ಸಾವು ಕಂಡಿದ್ದಾರೆ. ಬೆಳಿಗ್ಗೆಯಿಂದಲೇ ಬಾಚಣಕಿ ಜಲಾಶಯಕ್ಕೆ ಈಸಲು ಬಂದಿದ್ದ ಬೌದ್ದ ಸನ್ಯಾಸಿಗಳು ಜಲಾಶಯದಲ್ಲಿ ಮುಳುಗಿ ಸಾವು ಕಂಡಿದ್ದಾರೆ. ಈ ವೇಳೆ ಟಿಬೇಟಿಯನ್ ಲಾಮಾಗಳು ಶವಗಳನ್ನು ಪೊಲೀಸರಿಗೆ ಗೊತ್ತಾಗದಂತೆ ಎಸ್ಕೇಪ್ ಮಾಡಲು ಮುಂದಾಗಿದ್ದರು ಎನ್ನಲಾಗಿದೆ. ಆದ್ರೆ ಸ್ಥಳೀಯರು ಗಮನಿಸಿ ಮುಂಡಗೋಡ ಪೋಲಿಸರ ಗಮನಕ್ಕೆ ತಂದಿದ್ದಾರೆ. ಹೀಗಾಗಿ, ಸದ್ಯ ಒಂದು ಶವ ಬಾಚಣಕಿ...
ಮುಂಡಗೋಡ ಪಿಎಸ್ಐ ಬಸವರಾಜ್ ಮಬನೂರು ರಾಮನಗರಕ್ಕೆ ವರ್ಗ, ಯಲ್ಲಾಲಿಂಗ ಮುಂಡಗೋಡಿಗೆ ನೂತನ ಪಿಎಸ್ಐ
ಮುಂಡಗೋಡ ಪಿಎಸ್ಐ ಬಸವರಾಜ್ ಮಬನೂರು ವರ್ಗಾವಣೆಯಾಗಿದ್ದಾರೆ. ಕಳೆದ ಮೂರು ವರ್ಷದಿಂದ ಮುಂಡಗೋಡ ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದ ಬಸವರಾಜ್, ರಾಮನಗರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಅಂದಹಾಗೆ, ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಎಲ್ಲಾಲಿಂಗ ಸಾಹೆಬ್ರು ಜಾಯಿನ್ ಆಗಿದ್ದಾರೆ. ಅಸಲು ಬಸವರಾಜ್ ಮಬನೂರು, ಮುಂಡಗೋಡ ತಾಲೂಕಿನಲ್ಲಿ ಕಳೆದ ಮೂರು ವರ್ಷಗಳಿಂದ ನಿಷ್ಟೆಯ ಕಾರ್ಯ ನಿರ್ವಹಿಸಿದ್ದರು. ಕೊರೋನಾ ಲಾಕಡೌನ್ ಸಂದರ್ಭದಲ್ಲಿ ತಾಲೂಕಿನಲ್ಲಿ ಯುವ ಪಡೆಯೊಂದಿಗೆ ಕೈ ಜೋಡಿಸಿ, ಹಲವು ಸಾಮಾಜಿಕ ಕಳಕಳಿಯ ಕಾರ್ಯ ನಿರ್ವಹಿಸಿದ್ದರು.
ಯಲ್ಲಾಪುರ ಕ್ಷೇತ್ರದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ, ಇಲ್ಲಿ ತಾಡಪತ್ರಿ ಹಂಚಲೂ ಸಚಿವರೇ ಬೇಕು: ವಿ.ಎಸ್.ಪಾಟೀಲ್ ವ್ಯಂಗ್ಯ
ಮುಂಡಗೋಡ: ಬಿಜೆಪಿಯ ಮಾಜಿ ಶಾಸಕ ವಿ.ಎಸ್.ಪಾಟೀಲ್ ಕಾಂಗ್ರೆಸ್ ಸೇರ್ಪಡೆಗೊಂಡ ನಂತರ ಮುಂಡಗೋಡಿನಲ್ಲಿ ಮೊದಲ ಮಾತು ಆಡಿದ್ದಾರೆ. ಯಲ್ಲಾಪುರ ಕ್ಷೇತ್ರದಲ್ಲಿ ಸಚಿವರು ಬಂದ ನಂತ್ರ ಪ್ರಜಾಪ್ರಭುತ್ವವನ್ನು ಕಳೆದುಕೊಂಡಿದ್ದೇವೆ ಅಂತಾ ಆರೋಪಿಸಿದ್ದಾರೆ. ತಮ್ಮಮಾತಿನುದ್ದಕ್ಕೂ ಸಚಿವರ ವಿರುದ್ಧ ಪರೋಕ್ಷವಾಗೇ ವಾಗ್ದಾಳಿ ನಡೆಸಿದ್ದಾರೆ. ಮನೆ ಹಂಚಲೂ ಸಚಿವರೇ ಬೇಕು..! ಕ್ಷೇತ್ರದಲ್ಲಿ ಈ ಮೊದಲು ಕಾರ್ಯಕರ್ತರೇ ನಾಯಕರಾಗಿರುತ್ತಿದ್ದರು. ಆದ್ರೆ ಈಗ ಗ್ರಾಮ ಪಂಚಾಯತಿ ಸದಸ್ಯರ ಹಕ್ಕನ್ನೇ ಕಸಿದುಕೊಳ್ಳಲಾಗಿದೆ. ತಮ್ಮ ವಾರ್ಡಿನಲ್ಲಿನ ಅರ್ಹ ಫಲಾನುಭವಿಗಳನ್ನು ಹುಡುಕಿ ಮನೆ ಹಂಚುವ ಹಕ್ಕೂ ಗ್ರಾಪಂ ಸದಸ್ಯರಿಗೆ ಉಳಿದಿಲ್ಲ....
ಕಾಂಗ್ರೆಸ್ ಸೇರಿ ನಂತರ ಮೊದಲ ಬಾರಿಗೆ ಮುಂಡಗೋಡಿಗೆ ಬಂದ ವಿ.ಎಸ್.ಪಾಟೀಲ್, ಕಾಂಗ್ರೆಸ್ಸಿಗರು, ಅಭಿಮಾನಿಗಳ ಸಂಭ್ರಮ..!
ಯಲ್ಲಾಪುರ ಕ್ಷೇತ್ರದ ಕಾಂಗ್ರೆಸ್ ಗೆ ಮತ್ತೆ ಜೀವ ಬಂದಂತಾಗಿದೆ. ಬಿಜೆಪಿಯ ಎರಡೇರಡು ಪ್ರಭಾವಿಗಳು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಮಾಜಿ ಶಾಸಕ ವಿ.ಎಸ್.ಪಾಟೀಲ್ ಬಿಜೆಪಿ ತೊರೆದು ಕೈ ಹಿಡಿದಿದ್ದಾರೆ. ನಿನ್ನೆಯಷ್ಟೇ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ರಾಜ್ಯ ಮುಖಂಡರ ಸಮ್ಮುಖದಲ್ಲೇ ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು. ಹೀಗಾಗಿ, ಕಾಂಗ್ರೆಸ್ ಸೇರ್ಪಡೆಗೊಂಡು ಇವತ್ತು ಮೊದಲ ಬಾರಿಗೆ ಮುಂಡಗೋಡಿಗೆ ಬಂದಿಳಿದಿದ್ದಾರೆ. ಹೀಗಾಗಿ, ಮುಂಡಗೋಡಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ ಜೋರಾಗಿದೆ. ಕೇಸರಿ ಧ್ವಜ, ಕೇಸರಿ ಶಾಲು..! ಅಂದಹಾಗೆ, ಪಟ್ಟಣದ ಶಿವಾಜಿ ಸರ್ಕಲ್ ಗೆ ವಿ.ಎಸ್.ಪಾಟೀಲ್ ಬಂದಿಳಿದರು. ಈ...
ಅಸಮರ್ಪಕ ಬಸ್ ವ್ಯವಸ್ಥೆ, ಮುಂಡಗೋಡ ಬಸ್ ನಿಲ್ದಾಣದಲ್ಲೇ ಬಸ್ ತಡೆದು ಪ್ರತಿಭಟನೆ, ನಿಂತಲ್ಲೇ ನಿಂತ ಬಸ್ ಗಳು..!
ಮುಂಡಗೋಡ: ಪಟ್ಟಣದ ಬಸ್ ನಿಲ್ದಾಣದಲ್ಲಿ ಬಸ್ ಅವ್ಯವಸ್ಥೆ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಬಸ್ ನಿಲ್ದಾಣದಲ್ಲೇ ವಿದ್ಯಾರ್ಥಿಗಳು ಸೇರಿದಂತೆ ನೂರಾರು ಪ್ರಯಾಣಿಕರು ಬಸ್ ತಡೆದು ದಿಢೀರ್ ಪ್ರತಿಭಟನೆ ನಡೆಸಿದ್ರು. ಹೀಗಾಗಿ, ಬಸ್ ನಿಲ್ದಾಣದಲ್ಲೇ ಬಸ್ ಗಳು ನಿಂತು ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಬಸ್ಸೇ ಇಲ್ಲ..! ಅಂದಹಾಗೆ, ಇದು ಇವತ್ತಿನ ಸಮಸ್ಯೆ ಅಷ್ಟೇ ಅಲ್ಲ. ಮುಂಡಗೋಡ ಬಸ್ ನಿಲ್ದಾಣದಲ್ಲಿ ನಿತ್ಯವೂ ಇದೇ ಗೋಳು. ಶಾಲಾ,ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳ ಪರಿಪಾಟಲು ಅಂತೂ ಹೇಳತೀರದ್ದು. ಹೀಗಾಗಿ, ಅದೇಷ್ಟೇ ಬಾರಿ...
ವಿ.ಎಸ್.ಪಾಟೀಲ್ ಕಾಂಗ್ರೆಸ್ ಸೇರ್ಪಡೆ ಹಿನ್ನೆಲೆ, ನ್ಯಾಸರ್ಗಿಯಲ್ಲಿ ಅನಾಮಿಕ ಅಭಿಮಾನಿಯಿಂದ ಅಯ್ಯಪ್ಪನಿಗೆ ಚೀಟಿ..!
ಮುಂಡಗೋಡ: ಯಲ್ಲಾಪುರ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ವಿ.ಎಸ್.ಪಾಟೀಲ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇದ್ರೊಂದಿಗೆ, ಬರುವ ವಿದಾನಸಭಾ ಚುನಾವಣೆಯಲ್ಲಿ ಯಲ್ಲಾಪುರ ಕ್ಷೇತ್ರದಲ್ಲಿ ಭರ್ಜರಿ ಕಾದಾಟ ಪಕ್ಕಾ ಎನ್ನುವಂತಾಗಿದೆ. ಅದ್ರ ಜೊತೆ ಇಂದು ತಾಲೂಕಿನ ನ್ಯಾಸರ್ಗಿಯ ಶ್ರೀ ಅಯ್ಯಪ್ಪ ದೇವಸ್ಥಾನದಲ್ಲಿ ಅನಾಮಿಕ ಅಭಿಮಾನಿಯೊಬ್ಬರು, ಪಾಟೀಲರ ಹೆಸರಲ್ಲಿ ಅರ್ಚನೆ ಮಾಡಿಸುವಂತೆ ಚೀಟಿ ಬರೆದಿಟ್ಟು ಹೋಗಿದ್ದಾರೆ. ಗುರುವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ವಿ.ಎಸ್.ಪಾಟೀಲ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇದೇ ವೇಳೆ ನ್ಯಾಸರ್ಗಿಯ ಅಯ್ಯಪ್ಪ ಸ್ವಾಮಿಯ...
ಬಿಜೆಪಿ ಮಾಜಿ ಶಾಸಕ ವಿ.ಎಸ್.ಪಾಟೀಲ್ ಕಾಂಗ್ರೆಸ್ ಸೇರ್ಪಡೆ, ಬಾವುಟ ನೀಡಿ ಬರಮಾಡಿಕೊಂಡ ಸಿದ್ದರಾಮಯ್ಯ, ಡಿಕೆಶಿ..!
ಬೆಂಗಳೂರು; ಬಿಜೆಪಿಯ ಮಾಜಿ ಶಾಸಕ ವಿ.ಎಸ್.ಪಾಟೀಲ್ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಅಂದಹಾಗೆ ಕಳೆದ ಮೂರ್ನಾಲ್ಕು ತಿಂಗಳಿಂದಲೇ ಕಾಂಗ್ರೆಸ್ ಸೇರಲು ತಯಾರಿ ನಡೆಸಿದ್ದ ವಿ.ಎಸ್.ಪಾಟೀಲರು, ಬಿಜೆಪಿ ತೊರದಿದ್ದರು. ಆದ್ರೆ, ಕಾಂಗ್ರೆಸ್ ಸೇರುವ ದಿನಾಂಕ ಮಾತ್ರ ಬರೀ ಘೋಷಣೆಗಷ್ಟೇ ಸೀಮಿತವಾಗಿತ್ತು. ಹೀಗಾಗಿ, ಕ್ಷೇತ್ರದಲ್ಲಿ ಕಾಂಗ್ರೆಸ್ ಸ್ಥಿತಿ ಡೊಲಾಯಮಾನ ಅನ್ನುವಂತಾಗಿತ್ತು. ಸದ್ಯ ಕಾಂಗ್ರೆಸ್ ಗೆ ಅಧಿಕೃತವಾಗಿಬಸೇರ್ಪಡೆಗೊಂಡಿರೋ ವಿ.ಎಸ್.ಪಾಟೀಲರು ಯಲ್ಲಾಪುರ ಕ್ಷೇತ್ರದ ಕಾಂಗ್ರೆಸ್ ಗೆ...
ಟಿಬೇಟಿಯನ್ ಕ್ಯಾಂಪ್ ನಂ 1 ರಲ್ಲಿ ನಡೆದಿದೆ ಅಚ್ಚರಿಯ ಘಟನೆ, CCTVಯಲ್ಲಿ ಸೆರೆಯಾದದ್ದು ಭೂತದ ಆಟವಾ..? ಕಳ್ಳರ ಕೈಚಳಕವಾ..? ಅಷ್ಟಕ್ಕೂ ಕ್ಷಣದಲ್ಲೇ ಬೈಕ್ ಮಾಯವಾದದ್ದು ಹೇಗೆ..?
ಇದು ಮುಂಡಗೋಡ ತಾಲೂಕಿನ ಮಟ್ಟಿಗೆ ವಿಚಿತ್ರ, ಭಯ ಹುಟ್ಟಿಸುವ, ಆತಂಕಕಾರಿ ಘಟನೆ. ಸಿಸಿಟಿವಿ ದೃಷ್ಯಗಳನ್ನು ನೋಡಿದ್ರೆ ಎಂಥವರೂ ಒಂದು ಕ್ಷಣ ನಿಬ್ಬೆರಗಾಗೋ ವಿಚಿತ್ರ ಘಟನೆ. ಅಲ್ಲಿ ಗ್ಯಾರೇಜ್ ಎದುರು ನಿಲ್ಲಿಸಿದ್ದ ಬೈಕ್ ಕ್ಷಣಾರ್ಧದಲ್ಲಿ ಮಂಗಮಾಯವಾಗತ್ತೆ. ಅದಕ್ಕೂ ಮುಂಚೆ ಅದೇಂತದ್ದೋ ವಿಚಿತ್ರ ಚಲನ ವಲನ, ಅಷ್ಟಕ್ಕೂ ಇದೇಲ್ಲ ಕಳ್ಳರ ಕರಾಮತ್ತಿನ ಕಣ್ಣಾಮುಚ್ಚಾಲೆಯಾ..? ಅಥವಾ ಆತ್ಮಗಳ ಅಸಲೀ ಚೇಷ್ಟೆಯಾ..? ಅರ್ಥವೇ ಆಗುತ್ತಿಲ್ಲ. CCTV ದೃಷ್ಯ..! ಅಸಲು, ಇದು ನಡೆದದ್ದು ಮುಂಡಗೋಡ ತಾಲೂಕಿನ ಟಿಬೇಟಿಯನ್ ಕ್ಯಾಂಪ್ ನಂಬರ್ ಒಂದರ...
ಬಾಚಣಕಿ ಡ್ಯಾಂನಲ್ಲಿ ಪತ್ತೆಯಾಗಿದ್ದ ಮಹಿಳೆಯ ಶವ ಯಾರದ್ದು ಗೊತ್ತಾ..? ಸಾವಿನ ಸುತ್ತ ಮತ್ತದೇ ಅನುಮಾನದ ಹುತ್ತ..?
ಮುಂಡಗೋಡ ತಾಲೂಕಿನ ಬಾಚಣಕಿ ಜಲಾಶಯದಲ್ಲಿ ಪತ್ತೆಯಾಗಿದ್ದ ಮಹಿಳೆಯ ಶವದ ಗುರುತು ಪತ್ತೆಯಾಗಿದೆ. ಪಬ್ಲಿಕ್ ಫಸ್ಟ್ ನ್ಯೂಸ್ ನಲ್ಲಿ ಸುದ್ದಿ ಪ್ರಸಾರ ಆಗ್ತಿದ್ದಂತೆ ಮುಂಡಗೋಡ ಪೊಲೀಸರಿಗೆ ಮಹಿಳೆಯ ಡೀಟೇಲ್ಸ್ ಲಭ್ಯವಾಗಿದೆ. ಅಂದಹಾಗೆ, ಮೃತ ಮಹಿಳೆಯ ಹೆಸ್ರು ಸುರೇಖಾ ದೇವೇಂದ್ರ ಕಲಾಲ್, ವಯಸ್ಸು ಅಜಮಾಸು 50 ವರ್ಷವಂತೆ, ಹುಬ್ಬಳ್ಳಿಯ ಆನಂದ ನಗರ ನಿವಾಸಿಯಂತೆ. ಇದು ಫಸ್ಟ್ ಇನ್ಫರ್ಮೇಶನ್ ರಿಪೋರ್ಟ್..! ಐದು ದಿನದ ಹಿಂದೆ..! ಅಸಲು, ಡಿಸೆಂಬರ್ 2 ನೇ ತಾರೀಖಿನ ದಿನವೇ ಈ ಮಹಿಳೆ ನಾಪತ್ತೆಯಾಗಿದ್ದಾಳೆ. ಹೀಗಾಗಿ, ಹುಬ್ಬಳ್ಳಿಯಲ್ಲಿ ಮಿಸ್ಸಿಂಗ್...