ಮುಂಡಗೋಡ: ಪಟ್ಟಣದ ಗಾಂಧಿನಗರದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರೋ ಘಟನೆ ನಡೆದಿದೆ. ಗಾಂಧಿನಗರದ ದೇವಪುತ್ರ ಗೋರ್ನಾಳ (35) ಎಂಬ ಯುವಕನೇ ನೇಣಿಗೆ ಶರಣಾಗಿದ್ದು, ಮನೆಯ ಜಂತಿಗೆ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Top Stories
ಶಿಗ್ಗಾವಿ ಉಪ ಚುನಾವಣೆ: JDS ಪ್ರಬಲಗೊಳಿಸಲು ಬಂದಿಳಿದ ನಿಖಿಲ್ ಕುಮಾರಸ್ವಾಮಿ..!
ಶಿಗ್ಗಾವಿ ಉಪಚುನಾವಣೆ: ಬಿಜೆಪಿ, ಕಾಂಗ್ರೆಸ್ ನಲ್ಲಿ ಟಿಕೆಟ್ ಹಂಚಿಕೆಯೇ ಸವಾಲು..! ಯಾರಿಗೆ ಸಿಗತ್ತೆ ಟಿಕೆಟ್..?
ಶಿಗ್ಗಾಂವ ವಿಧಾನಸಭಾ ಕ್ಷೇತ್ರ: ಮೊದಲ ದಿನವೇ ನಾಲ್ಕು ನಾಮಪತ್ರ ಸಲ್ಲಿಕೆ
ಗ್ರಾಮ ಪಂಚಾಯತಿ ಉಪ ಚುನಾವಣೆಗೆ ದಿನಾಂಕ ನಿಗದಿ, ಹುನಗುಂದ ಗ್ರಾಮ ಪಂಚಾಯತಿ 1 ಸ್ಥಾನಕ್ಕೆ ಎಲೆಕ್ಷನ್ ಫಿಕ್ಸ್..!
ಹಾವೇರಿ ಚರಂಡಿಯಲ್ಲಿ ಕೊಚ್ಚಿ ಹೋಗಿದ್ದ ಬಾಲಕ ಪತ್ತೆ..!
ರಾತ್ರಿಯಿಡೀ ಸುರಿದ ಮಳೆ: ಚರಂಡಿಯಲ್ಲಿ ಕೊಚ್ಚಿ ಹೋದ ಬಾಲಕ..!
ಲಾಡ್ಜ್ ನಲ್ಲಿ ಶವವಾಗಿ ಸಿಕ್ರು ತಹಶೀಲ್ದಾರ್..! ಸಾವಿನ ಸುತ್ತ ಹಲವು ಅನುಮಾನ..?
ಮೀನು ಹಿಡಿಯಲು ಹೋದ ಇಬ್ಬರು ನೀರುಪಾಲು..!
ನವೆಂಬರ್ 13 ರಂದು ರಾಜ್ಯದ ಶಿಗ್ಗಾವಿ ಸೇರಿ 3 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ..!
ಹುಬ್ಬಳ್ಳಿ ಯುವಕನ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಫೈರಿಂಗ್: ಇಬ್ಬರು ಹಂತಕರ ಬಂಧನ
ಮುಂಡಗೋಡಿನ ಹಿರಿಯ ವಕೀಲ ಎಸ್.ಪಿ.ಸಮ್ಮಸಗಿ ವಿಧಿವಶ..!
“ಆಕಾಶದತ್ತ ಚಿಗರಿತು ಬೇರು ಮುತ್ತಾತಲೇ ಪರಾಕ್” ದೇವರಗುಡ್ಡ ಮಾಲತೇಶ ಸ್ವಾಮಿಯ ಕಾರ್ಣಿಕ
ಸಿಂಗನಳ್ಳಿಯ ಹುಲಿಹೊಂಡ ಗ್ರಾಮದಲ್ಲಿ ವ್ಯಕ್ತಿಯ ಮೇಲೆ ಕರಡಿ ದಾಳಿ, ಐದು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ..!
ನೌಕರರು ಕೆಲಸದ ಒತ್ತಡದ ನಡುವೆ ಆರೋಗ್ಯ ಹಾಗೂ ಕುಟುಂಬಕ್ಕೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ
ಮುಂಡಗೋಡ ಬ್ಲಾಕ್ ಕಾಂಗ್ರೆಸ್ ಗೆ ಕೃಷ್ಣ ಹಿರೇಹಳ್ಳಿ ನೂತನ ಅಧ್ಯಕ್ಷ..! ಜ್ಞಾನದೇವ ಗುಡಿಹಾಳ್ ರಿಗೆ ಕೋಕ್..!
ಆಸ್ತಿ ಕೊಟ್ಟವರ ಬಾರಾ ಬಾನಗಡಿಗೆ ಬಲಿಯಾಯ್ತು ಜೀವ..! ಮುಂಡಗೋಡಿನಲ್ಲಿ ಬಂಗಾರದಂಗಡಿ ಮಾಲೀಕನ ಆತ್ಮಹತ್ಯೆ..!
ಉತ್ತರ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಸಲ್ಮಾ ಕಿರಣ್ ಶೇರಖಾನೆ ನೇಮಕ..!
ಮಾಜಿ ವಿಧಾನ ಪರಿಷತ್ ಸದಸ್ಯೆ ಶುಭಲತಾ ಅಸ್ನೋಟಿಕರ್ ವಿಧಿವಶ..!
ಶಿರಸಿ ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷೆ ಉಷಾ ಹೆಗಡೆಗೆ ಜೈಲು ಶಿಕ್ಷೆ ಪ್ರಕಟಿಸಿದ ಕೋರ್ಟ್..!
Category: ಮುಂಡಗೋಡ ಸುದ್ದಿ
ಮುಂಡಗೋಡ ಗಾಂಧಿನಗರದಲ್ಲಿ ನೇಣಿಗೆ ಶರಣಾದ ಯುವಕ..!
ನಂದಿಕಟ್ಟಾದಲ್ಲಿ ಸಮರ್ಪಕ ಬಸ್ ವ್ಯವಸ್ಥೆಗೆ ಆಗ್ರಹ, ವಿದ್ಯಾರ್ಥಿಗಳಿಂದ ಬಸ್ ತಡೆದು ಪ್ರತಿಭಟನೆ..!
ಮುಂಡಗೋಡ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಆದ್ಯಕ್ಷ ವಿ.ಎಸ್. ಪಾಟೀಲರ ತವರಲ್ಲಿ ನಿತ್ಯವೂ ವಿದ್ಯಾರ್ಥಿಗಳು ಗೋಳು ಅನುಭವಿಸ್ತಿದಾರೆ. ಶಾಲಾ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದೆ ಇವ್ರ ಗೋಳು ಹೇಳತೀರದ್ದಾಗಿದೆ. ಹೀಗಾಗಿ, ಇವತ್ತು ನಂದಿಕಟ್ಟಾ ಗ್ರಾಮದಲ್ಲಿ ಸಮರ್ಪಕ ಬಸ್ ವ್ಯವಸ್ಥೆಗೆ ಆಗ್ರಹಿಸಿ ಬಸ್ ತಡೆ ನಡೆಸಿ ವಿದ್ಯಾರ್ಥಿಗಳು ಪ್ರತಿಭಟಿಸಿದ್ದಾರೆ. ಅಂದಹಾಗೆ..! ನಂದಿಕಟ್ಟಾ ಗ್ರಾಮದಿಂದ ಮುಂಡಗೋಡಿಗೆ ಪ್ರತಿದಿನ 150 ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ತೆರಳುತ್ತಾರೆ. ಹಾಗೆ ತೆರಳುವ ಮಕ್ಕಳಿಗೆ ನಿತ್ಯವೂ ಸರಿಯಾದ ಸಮಯಕ್ಕೆ ಬಸ್ ಬರೋದೋ ಇಲ್ಲ....
ಬೆಳಿಗ್ಗೆ ಬಿಜೆಪಿ, ರಾತ್ರಿ ಕಾಂಗ್ರೆಸ್ ಅನ್ನೋ “ಶಕುನಿ” ಲೀಡರ್ಸ್ ನಮಗೆ ಬೇಕಾಗಿಲ್ಲ: ರವಿಗೌಡ ಪಾಟೀಲ್ ಖಡಕ್ ಮಾತು..!
ಬೆಳಿಗ್ಗೆ ಬಿಜೆಪಿಯಲ್ಲಿ ಚಹಾ ಕುಡಿದು, ರಾತ್ರಿಯಾದಂತೆ ಕಾಂಗ್ರೆಸ್ ಜೊತೆ ಚೀಯರ್ಸ್ ಹೇಳೊ, ಬೆನ್ನಿಗೆ ಚೂರಿ ಹಾಕೊ ಕಾರ್ಯಕರ್ತರು, ಮುಖಂಡರು ನಮಗೆ ಬೇಕಾಗಿಲ್ಲ. ಅಂತಹ ಮನಸ್ಥಿತಿಯವರು ಇದ್ರೆ ಈಗಲೇ ಈ ಸಭೆಯಿಂದಲೇ ಎದ್ದು ಹೋಗಿ ಅಂತಾ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ರವಿಗೌಡ ಪಾಟೀಲ್ ಖಡಕ್ಕಾಗೇ ಎಚ್ಚರಿಸಿದ್ರು. ಅವ್ರು, ಮುಂಡಗೋಡ ತಾಲೂಕಿನ ಇಂದೂರಿನ ಕಲ್ಮೇಶ್ವರ ದೇವಸ್ಥಾನದಲ್ಲಿ ನಡೆದ ಇಂದೂರು ಜಿಲ್ಲಾ ಪಂಚಾಯತಿ ಕ್ಷೇತ್ರದ ಬಿಜೆಪಿ ಯುವ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ರು. ಕೊಪ್ಪರಿಗೆ ಹಾಲಿನಲ್ಲಿ ಒಂದು ಸಣ್ಣ ಉಪ್ಪಿನ...
ಬಿಜೆಪಿ ಪಕ್ಷದ ನೆರಳಲ್ಲೇ ನಡಿತಿದೆಯಾ ಮುಂಡಗೋಡ ಕಸಾಪ..? ಅಷ್ಟಕ್ಕೂ ಕಸಾಪ ಅಧ್ಯಕ್ಷ ನಡಗೇರಿಯವರದ್ದು ಯಾವ ಸಿದ್ಧಾಂತ..?
ಮುಂಡಗೋಡ : ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಯಾವ ರಾಜಕೀಯದ ಪಕ್ಷದ ಅಡಿ ಕೆಲಸ ಮಾಡ್ತಿದೆ..? ಅಷ್ಟಕ್ಕೂ ಇಲ್ಲಿನ ಸಾಹಿತ್ಯ ಪರಿಷತ್ತಿಗೆ ಯಾವುದಾದ್ರೂ ಪಕ್ಷದ ಸಿದ್ದಾಂತಗಳನ್ನ ಹೇರಲಾಗ್ತಿದೆಯಾ..? ಅಥವಾ ಇಡೀ ಪರಿಷತ್ತನ್ನೇ ರಾಜಕೀಯ ಪಕ್ಷದ ಜೊತೆ ವಿಲೀನಗೊಳಿಸಲಾಗಿದೆಯಾ..? ನಿಜಕ್ಕೂ ಅರ್ಥವೇ ಆಗ್ತಿಲ್ಲ. ಯಾಕಂದ್ರೆ, ತಾಲೂಕಿನಲ್ಲಿ ಸಾಹಿತ್ಯಿಕ ಕೃಷಿ ಮಾಡಬೇಕಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕಾಧ್ಯಕ್ಷರು ಪಕ್ಷವೊಂದರ ಬಲವರ್ಧನೆಯಲ್ಲೇ ಬ್ಯುಸಿಯಾಗಿದ್ದಾರೆ. ಅರಿಕೆಯಿರಲಿ..! ನಾವಿಲ್ಲಿ ಯಾವುದೇ ಪಕ್ಷದ ಸಿದ್ಧಾಂತಗಳ ಬಗ್ಗೆ ಖಂಡಿತ ಮಾತನಾಡಲ್ಲ. ವಿರೋಧಿಸುವುದೂ ಇಲ್ಲ. ಆಯಾ ಪಕ್ಷಗಳಿಗೆ...
ಮುಂಡಗೋಡ ಪಟ್ಟಣದಲ್ಲಿ ಮಳೆ ಬಂದ್ರೆ ಬದುಕೇ ದುಸ್ತರವಾಗ್ತಿದೆ, ಘನತೆವೆತ್ತ “ಚೀಫ್” ಆಫೀಸರ್ರೇ ಎಲ್ಲಿದ್ದೀರಿ..?
ಮುಂಡಗೋಡ: ಪಟ್ಟಣ ಪಂಚಾಯತಿಯ ಅಧಿಕಾರಿಗಳಿಗೆ ಅದ್ಯಾವ ಭಾಷೆಯಲ್ಲಿ ಹೇಳಬೇಕೋ ಅರ್ಥವೇ ಆಗ್ತಿಲ್ಲ. ಪಟ್ಟಣದಲ್ಲಿನ ಸಮಸ್ಯೆಗಳ ಬಗ್ಗೆ ಕಣ್ಣೆತ್ತಿಯೂ ನೋಡ್ತಿಲ್ಲ. ಯಾಕಂದ್ರೆ, ಪಟ್ಟಣದ ಬಂಕಾಪುರ ರಸ್ತೆಯ ನಿವಾಸಿಗಳಿಗೆ ಮಳೆ ಬಂದ್ರೆ ಸಾಕು ಜೀವ ಅಂಗೈಯಲ್ಲೇ ಹಿಡಿದು ಬದುಕಬೇಕಾದ ಸ್ಥಿತಿ ಇದೆ. ಚೀಪ್ ಆಫೀಸರ್ ಅನ್ನೋ ಹುದ್ದೆ ನೆತ್ತಿಗೇರಿಸಿಕೊಂಡು ಅದೇನು ಕಡೆದು ಗುಡ್ಡೆ ಹಾಕ್ತಿದಾರೋ ಆ “ಆಫಿ” ಸರ್ರು..! ಇಡೀ ಪಟ್ಟಣವೇ ಗಬ್ಬೆದ್ದು ಹೋಗಿಸಿದ್ದಾರೆ. ಥೇಟು ಶಿಗ್ಗಾವಿ ಪಟ್ಟಣದ ರೀತಿಯಲ್ಲೇ ಮುಂಡಗೋಡನ್ನೂ ಬದಲಾಯಿಸಿ ಬಿಡ್ತಾರಾ..? ಅನ್ನುವ ಅನುಮಾನ ಶುರುವಾಗಿದೆ....
ಮುಂಡಗೋಡ APMC ಸಮೀಪ ಜಿಂಕೆಗೆ ಡಿಕ್ಕಿ ಹೊಡೆದ KSRTC ಬಸ್, ಜಿಂಕೆ ಸಾವು..!
ಮುಂಡಗೋಡ: ಪಟ್ಟಣದ APMC ಹತ್ತಿರ KSRTC ಬಸ್ ಡಿಕ್ಕಿಯಾಗಿ ಜಿಂಕೆ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ನಡೆದಿದೆ. ಹುಬ್ಬಳ್ಳಿ ಕಡೆಯಿಂದ ಶಿರಸಿ ಕಡೆಗೆ ಹೊರಟಿದ್ದ KSRTC ಬಸ್ APMC ಸಮೀಪದ ರಸ್ತೆಯಲ್ಲಿ ಏಕಾಏಕಿ ಜಿಂಕೆ ಅಡ್ಡ ಬಂದ ಪರಿಣಾಮ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು ಜಿಂಕೆ ಸ್ಥಳದಲ್ಲೇ ಮೃತಪಟ್ಟಿದೆ. ಇನ್ನು, ಮೃತಪಟ್ಟ ಜಿಂಕೆ ರಸ್ತೆಯಲ್ಲೇ ಬಿದ್ದಿದೆ. ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಬರಬೇಕಿದೆ.
ಚೌಡಳ್ಳಿ ಗ್ರಾಪಂ ನೂತನ ಅಧ್ಯಕ್ಷರಾಗಿ ಮಂಜುನಾಥ್ ಕಟಗಿ ಅವಿರೋಧ ಆಯ್ಕೆ ಫಿಕ್ಸ್..!
ಮುಂಡಗೋಡ: ಭಾರೀ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಚೌಡಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಗಾದಿಯ ಫೈಟ್ ನಿರ್ಣಾಯಕ ಹಂತಕ್ಕೆ ಬಂದು ನಿಂತಿದೆ. ನೇತ್ರಾವತಿ ಬಿಸವಣ್ಣವರ್ ರಾಜೀನಾಮೆಯಿಂದ ಖಾಲಿಯಾಗಿದ್ದ ಅಧ್ಯಕ್ಷ ಖುರ್ಚಿಗೆ ಮಂಜುನಾಥ್ ಕಟಗಿ ನೂತನ ಅಧ್ಯಕ್ಷರಾಗಿ ಪಟ್ಟಕ್ಕೆ ಏರೋದು ಬಹುತೇಕ ಕನ್ಫರ್ಮ್ ಆದಂತಾಗಿದೆ. ಅವಿರೋಧ ಆಯ್ಕೆನಾ..? ಬಿಜೆಪಿಯಲ್ಲೇ ಎರಡೆರಡು ಬಣಗಳಾಗಿ ಕಚ್ಚಾಡಿಕೊಂಡಿದ್ದ ಚೌಡಳ್ಳಿ ಪಂಚಾಯತಿಯ ಅಧಿಕಾರದ ತಿಕ್ಕಾಟ, ಇಡೀ ತಾಲೂಕಿನ ಬಿಜೆಪಿ ಮುಖಂಡರುಗಳಿಗೆ ಮುಜುಗರ ತಂದಿಟ್ಟಿತ್ತು. ಕೋರ್ಟ್ ಅಂಗಳಕ್ಕೂ ಹೋಗಿ ಬಂದಿದ್ದ ಅಧ್ಯಕ್ಷರ ಬದಲಾವಣೆ ಪ್ರಹಸನಗಳು ಖುದ್ದು ಸಚಿವ ಶಿವರಾಮ್...
ತಾಲೂಕಿನಲ್ಲಿ ಮತ್ತೆ ಮಹಾಮಳೆ ಕಂಟಕ, ಬಡ್ಡಿಗೇರಿ ಹಳ್ಳದ ಬ್ರಿಡ್ಜ್ ಜಲಾವೃತ, ಸಂಚಾರ ಬಂದ್..!
ಮುಂಡಗೋಡ: ತಾಲೂಕಿನ ಹಲವು ಕಡೆ ಭರ್ಜರಿ ಮಳೆಯಾಗಿದೆ. ಸಂಜೆಯಿಂದ ಒಂದು ಗಂಟೆಗೂ ಹೆಚ್ಚು ಕಾಲ ಭಾರೀ ಮಳೆಯಾಗಿದೆ. ಇದ್ರಿಂದ ಯಲ್ಲಾಪುರ ರಸ್ತೆಯಲ್ಲಿ ಸಂಚಾರ ಸ್ಥಗಿತವಾಗಿದೆ. ಮುಂಡಗೋಡ ತಾಲೂಕಿನ ಬಡ್ಡಿಗೇರಿ ಹಾಗೂ ಗುಂಜಾವತಿ ಮದ್ಯೆ ಬಡ್ಡಿಗೇರಿ ಹಳ್ಳ ತುಂಬಿದ ಪರಿಣಾಮ ಹಳ್ಳದ ನೀರು ರಸ್ತೆಯ ಮೇಲೆ ಹರಿದು, ಕಿರು ಸೇತುವೆ ಮುಳುಗಡೆಯಾಗಿದೆ. ಹೀಗಾಗಿ, ರಸ್ತೆ ಮೇಲೆ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಯಲ್ಲಾಪುರ ರಸ್ತೆಯ ಬಹುತೇಕ ಕಡೆ ಭಾರಿ ಮಳೆಯಾಗಿದ್ದು ,ಹಲವು ಹಳ್ಳಗಳಲ್ಲಿ ನೀರು ಭರ್ತಿಯಾಗಿ ಹರಿಯುತ್ತಿದೆ.
ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಲಕ್ಕೊಳ್ಳಿಯ ಯುವ ಕ್ರೀಡಾಪಟು ಎನ್.ಎಸ್. ಸಿಮಿ ಸಂಭ್ರಮದ ಹೆಜ್ಜೆ..!
ಮುಂಡಗೋಡ: ತಾಲೂಕಿನ ಚೌಡಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಲಕ್ಕೊಳ್ಳಿ ಗ್ರಾಮದ ಯುವ ಕ್ರೀಡಾಪಟು ಎನ್.ಎಸ್.ಸಿಮಿ, ಇಂಗ್ಲೆಂಡ್ ನ ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಗೇಮ್ಸ್ ನಲ್ಲಿ 4×100 ಮೀ ರಿಲೇ ಓಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ. ಅಲ್ಲಿಂದಲೇ, ವಿಡಿಯೋ ಮೂಲಕ ಸಂತಸ ಹಂಚಿಕೊಂಡಿದ್ದಾರೆ. ಕಾಮನ್ವೆಲ್ತ್ ಗೇಮ್ಸ್ ಗೆ ಆಯ್ಕೆಯಾಗಿ ಮುಂಡಗೋಡ ತಾಲೂಕಿನ ಕೀರ್ತಿಯನ್ನು ಹಾಗೂ ಹಿರಿಮೆಯನ್ನು ಹೆಚ್ಚಿಸಿದ್ದಾರೆ. ಸದ್ಯ ಇಂಗ್ಲೆಂಡ್ ನ ಬರ್ಮಿಂಗ್ ಹ್ಯಾಮ್ ನಲ್ಲಿರೊ ಎನ್.ಎಸ್.ಸಿಮಿ, ಹುರುಪಿನಿಂದಲೇ ಭಾರತ ಧ್ವಜ ಹಿಡಿದು ಸಂಭ್ರಮಿಸಿದ್ದಾರೆ....
ಗೌರವಧನ ಹೆಚ್ಚಳ ಸೇರಿ, ವಿವಿಧ ಬೇಡಿಕೆ ಈಡೇರಿಸುವಂತೆ ಅತಿಥಿ ಶಿಕ್ಷಕರಿಂದ ಸರ್ಕಾರಕ್ಕೆ ಮನವಿ..!
ಮುಂಡಗೋಡ: ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ಇಂದು ಅತಿಥಿ ಶಿಕ್ಷಕರು, ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಅರ್ಪಿಸಿದ್ರು. ಶಿಕ್ಷಣ ಇಲಾಖೆಯ ಗುರಿ ಸಾಧನೆಗಾಗಿ ಹಾಗೂ ಮಕ್ಕಳ ಕಲಿಕಾ ಹಿತ ದೃಷ್ಠಿಯಿಂದ ಅತಿಥಿ ಶಿಕ್ಷಕರನ್ನು ನೇಮಿಸಿಕೊಂಡಿದೆ. ಸದ್ಯ, ಸರ್ಕಾರವು ನಿಗಧಿಪಡಿಸಿದ ಗೌರವಧನದಿಂದ ದೈನಂದಿನ ಜೀವನ ನಿರ್ವಹಣೆ ಕಷ್ಟಕರವಾಗಿದೆ. ಹೀಗಾಗಿ, ಕನಿಷ್ಠ 25 ಸಾವಿರ ರೂ. ಗೌರವಧನ ನಿಗಧಿ ಮಾಡಬೇಕು. ಅಲ್ಲದೆ, ಸರ್ಕಾರ ನೀಡುತ್ತಿರೋ ಗೌರವಧನ, ನೇಮಕಗೊಂಡು 2 ತಿಂಗಳು ಕಳೆಯುತ್ತಿದ್ದರೂ ಇದುವರೆಗೂ ಕೈ ಸೇರಿಲ್ಲ....