Home ಉತ್ತರ ಕನ್ನಡ ಮುಂಡಗೋಡ ಸುದ್ದಿ

Category: ಮುಂಡಗೋಡ ಸುದ್ದಿ

Post
ನ್ಯಾಸರ್ಗಿಯಲ್ಲಿ ಪಿಐ ಸಿದ್ದಪ್ಪ ಸಿಮಾನಿ ನೇತೃತ್ವದಲ್ಲಿ ಓಸಿ ಅಡ್ಡೆಯ ಮೇಲೆ ಪೊಲೀಸರ ದಾಳಿ, ಓರ್ವ ವಶಕ್ಕೆ..!

ನ್ಯಾಸರ್ಗಿಯಲ್ಲಿ ಪಿಐ ಸಿದ್ದಪ್ಪ ಸಿಮಾನಿ ನೇತೃತ್ವದಲ್ಲಿ ಓಸಿ ಅಡ್ಡೆಯ ಮೇಲೆ ಪೊಲೀಸರ ದಾಳಿ, ಓರ್ವ ವಶಕ್ಕೆ..!

ಮುಂಡಗೋಡ: ತಾಲೂಕಿನ ನ್ಯಾಸರ್ಗಿಯಲ್ಲಿ ಮಟ್ಕಾ ಅಡ್ಡೆಯ ಮೇಲೆ ಪಿಐ ಸಿದ್ದಪ್ಪ ಸಿಮಾನಿ ನೇತೃತ್ವದ ತಂಡ ದಾಳಿ ಮಾಡಿದೆ. ಮಟ್ಕಾ ದಂಧೆ ನಡೆಸುತ್ತಿದ್ದ ಓರ್ವನನ್ನು ವಶಕ್ಕೆ ಪಡೆದು ಕೇಸು ದಾಖಲಿಸಿದ್ದಾರೆ ಪೊಲೀಸ್ರು. ನ್ಯಾಸರ್ಗಿಯ ಪ್ರಕಾಶ ಉದಯ ಹರಿಜನ(32) ಎಂಬುವವನ ಮೇಲೆ ಕೇಸು ದಾಖಲಿಸಲಾಗಿದೆ. ಈತ ನ್ಯಾಸರ್ಗಿ ಗ್ರಾಮದ ಕಲಿಯಮ್ಮಾ ದೇವಸ್ಥಾನದ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಓಸಿ ಬರೆಯುತ್ತಿದ್ದ, ಅದೇ ವೇಳೆ ದಾಳಿ ಮಾಡಿರೋ ಪಿಐ ಸಿದ್ದಪ್ಪ ಸಿಮಾನಿ ಮತ್ತವರ ತಂಡ, ಮಟ್ಕಾ ನಡೆಸುತ್ತಿದ್ದವರ ಛಳಿ ಬಿಡಿಸಿದೆ. ದಾಳಿ ವೇಳೆ...

Post
ಪತಿಯ ಕಿರುಕುಳ ಆರೋಪ, ಬಾಚಣಕಿಯಲ್ಲಿ 6 ತಿಂಗಳ ಗರ್ಭಿಣಿ ನೇಣಿಗೆ ಶರಣು..!

ಪತಿಯ ಕಿರುಕುಳ ಆರೋಪ, ಬಾಚಣಕಿಯಲ್ಲಿ 6 ತಿಂಗಳ ಗರ್ಭಿಣಿ ನೇಣಿಗೆ ಶರಣು..!

ಮುಂಡಗೋಡ: ತಾಲೂಕಿನ ಬಾಚಣಕಿಯಲ್ಲಿ ಆರು ತಿಂಗಳ ಗರ್ಭಿಣಿ ನೇಣಿಗೆ ಶರಣಾಗಿರೋ ಘಟನೆ ನಡೆದಿದೆ. ಚೇತನಾ ಗುತ್ತೆಪ್ಪ ಸಣ್ಣಮನಿ(32) ನೇಣಿಗೆ ಶರಣಾದ ಗರ್ಭಿಣಿಯಾಗಿದ್ದು ಪತಿಯ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾಗಿರೋ ಆರೋಪ ಕೇಳಿ ಬಂದಿದೆ. ಪತಿ ಗುತ್ತೆಪ್ಪ ಸಣ್ಣಮನಿ ಎಂಬುವವನ ವಿರುದ್ಧ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 2 ಮಕ್ಕಳ ತಾಯಿಯಾಗಿದ್ದ ಚೇತನಾ, ಈಗ ಮತ್ತೆ 6 ತಿಂಗಳ ಗರ್ಭಿಣಿಯಾಗಿದ್ದಾಳೆ. ಆದ್ರೆ ಪತಿ ಗುತ್ತೆಪ್ಪ ಮಾನಸಿಕ ಹಾಗೂ ದೈಹಿಕ ಕಿರುಕುಳ‌ನೀಡುತ್ತಿದ್ದ ಕಾರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಅಂತಾ ಆರೋಪಿಸಲಾಗಿದ್ದು,...

Post
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಗೋಮಾಂಸ ಸಾಗಿಸುತ್ತಿದ್ದ ವಾಹನ ಸಮೇತ, ಓರ್ವ ವಶಕ್ಕೆ..!

ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಗೋಮಾಂಸ ಸಾಗಿಸುತ್ತಿದ್ದ ವಾಹನ ಸಮೇತ, ಓರ್ವ ವಶಕ್ಕೆ..!

ಮುಂಡಗೋಡ:ಪಿಎಸ್ಐ ಬಸವರಾಜ್ ಮಬನೂರು ಮತ್ತವರ ತಂಡ ಬೆಳ್ಳಂ ಬೆಳಿಗ್ಗೆ ಮತ್ತೊಂದು ಭರ್ಜರಿ ಕಾರ್ಯಾಚರಣೆ ನಡೆಸಿದೆ. ಅಕ್ರಮವಾಗಿ ಬಂಕಾಪುರದಿಂದ ಗೋಮಾಂಸ ಸಾಗಾಟ ಮಾಡುತ್ತಿದ್ದ ಓಮಿನಿ ವಾಹನ ಸಮೇತ ಓರ್ವ ಆರೋಪಿಯ ಹೆಡೆಮುರಿ ಕಟ್ಟಲಾಗಿದೆ. ಟಿಬೇಟಿಯನ್ ಕಾಲೋನಿಗೆ..? ಇಂದು ಬೆಳಿಗ್ಗೆ, ಹಾವೇರಿ ಜಿಲ್ಲೆಯ ಬಂಕಾಪುರದಿಂದ ಓಮಿನಿ ವಾಹನದಲ್ಲಿ ಗೋಮಾಂಸ ಸಾಗಾಟ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಆಧಾರದಲ್ಲಿ ಬಂಕಾಪುರ ರಸ್ತೆಯಲ್ಲಿ ದಾಳಿ ಮಾಡಿರೋ ಪೊಲೀಸರು, ಬರೋಬ್ಬರಿ 2 ಕ್ವಿಂಟಾಲ್ ಗೋಮಾಂಸ ವಶಕ್ಕೆ ಪಡೆಸಿಕೊಂಡಿದ್ದಾರೆ. ಜೊತೆಗೆ ಅಕ್ರಮ ದಂಧೆ ನಡೆಸುತ್ತಿದ್ದ ಆರೋಪಿ ಸಮೇತ...

Post
ನಾಪತ್ತೆಯಾಗಿದ್ದ ಮುಂಡಗೋಡಿನ ಆನಂದ್ ಕಡಗಿ ಶವ ಕುಂದರ್ಗಿ ಕ್ರಾಸ್ ಬಳಿ ಪತ್ತೆ, ಅಷ್ಟಕ್ಕೂ ಸಾವು ಹೇಗಾಯ್ತು..?

ನಾಪತ್ತೆಯಾಗಿದ್ದ ಮುಂಡಗೋಡಿನ ಆನಂದ್ ಕಡಗಿ ಶವ ಕುಂದರ್ಗಿ ಕ್ರಾಸ್ ಬಳಿ ಪತ್ತೆ, ಅಷ್ಟಕ್ಕೂ ಸಾವು ಹೇಗಾಯ್ತು..?

ಮುಂಡಗೋಡ: ನಾಪತ್ತೆಯಾಗಿದ್ದ ಪಟ್ಟಣದ ಖಾಸಗಿ ಶಾಲೆಯ ಶಿಕ್ಷಕ ಆನಂದ ಕಡಗಿ ಶವ, ಬರೋಬ್ಬರಿ 21 ದಿನಗಳ ಬಳಿಕ ಪತ್ತೆಯಾಗಿದೆ. ಮುಂಡಗೋಡ ತಾಲೂಕಿನ ಕುಂದರ್ಗಿ ಕ್ರಾಸ್ ಬಳಿ ಶವ ಪತ್ತೆಯಾಗಿದೆ‌. ಈ ಮೂಲಕ ಉಟ್ಟುಡುಗೆಯಲ್ಲೇ ಮನೆಬಿಟ್ಟು ನಡೆದಿದ್ದ ಆನಂದ್ ಕಡಗಿಯ ಶವ ಕಂಡು ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟಿದೆ. ಸ್ನೇಹಿತರಲ್ಲಿ ದುಃಖ ಮಡುಗಟ್ಟಿದೆ. ಬರಿಗಾಲಲ್ಲೇ ನಡೆದಿದ್ದ ಶಿಕ್ಷಕ..! ಅವತ್ತು, ಮೇ 29 ರ ರವಿವಾರ, ಬೆಳಿಗ್ಗೆ 11 ಗಂಟೆಯಷ್ಟೊತ್ತಿಗೆ ಬರಿಗಾಲಲ್ಲೇ ಮನೆ ಬಿಟ್ಟು ಹೋಗಿದ್ದ ಆನಂದ್, ಹಸಿರು ಬಣ್ಣದ...

Post
25 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತಿ, ಇಂದೂರ ಸೊಸೈಟಿಯ ಸಿಬ್ಬಂದಿ ವಸಂತ್ ವರೂರ್ ಗೆ ಬೀಳ್ಕೊಡುಗೆ..!

25 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತಿ, ಇಂದೂರ ಸೊಸೈಟಿಯ ಸಿಬ್ಬಂದಿ ವಸಂತ್ ವರೂರ್ ಗೆ ಬೀಳ್ಕೊಡುಗೆ..!

ಮುಂಡಗೋಡ: ತಾಲೂಕಿನ ಇಂದೂರ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನಲ್ಲಿ ಕಳೆದ 25 ವರ್ಷಗಳಿಂದ ಸೇವೆ ಸಲ್ಲಿಸಿ, ನಿವೃತ್ತಿಯಾಗಿರೋ ಸಿಬ್ಬಂದಿ ವಸಂತ ವರೂರವರಿಗೆ ಇ‌ಂದು ಬ್ಯಾಂಕಿನ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗಳು ಬೀಳ್ಕೊಡುವ ಕಾರ್ಯಕ್ರಮ ಹಮ್ಮಿಕೊಂಡಿದ್ರು. ವಸಂತ ವರೂರ ದಂಪತಿಗೆ ಶಾಲು ಹೊದಿಸಿ, ಹಾರ ಹಾಕಿ ಫಲ ಪುಷ್ಪ ನೀಡಿ ಸನ್ಮಾನಿಸಿದ ಆಡಳಿತ ಮಂಡಳಿ ಸದಸ್ಯರು, ನೆನಪಿನ ಕಾಣಿಕೆ ನೀಡಿ ವಸಂತ್ ವರೂರರವರ ಸೇವೆಯನ್ನು ಶ್ಲಾಘಿಸಿದ್ರು. ನಿವೃತ್ತಿ ಜೀವನಕ್ಕೆ ಶುಭ ಹಾರೈಸಿದ್ರು.

Post
ಕಲಕೇರಿ ಬಳಿ ಬೈಕ್-ಟಿಪ್ಪರ್ ನಡುವೆ ಮುಖಾಮುಕಿ ಡಿಕ್ಕಿ, ಬೈಕ್ ಸವಾರನಿಗೆ ಗಂಭೀರ ಗಾಯ..!

ಕಲಕೇರಿ ಬಳಿ ಬೈಕ್-ಟಿಪ್ಪರ್ ನಡುವೆ ಮುಖಾಮುಕಿ ಡಿಕ್ಕಿ, ಬೈಕ್ ಸವಾರನಿಗೆ ಗಂಭೀರ ಗಾಯ..!

ಮುಂಡಗೋಡ: ತಾಲೂಕಿನ ಕಲಕೇರಿ ಬ್ರಿಡ್ಜ್ ಬಳಿ ರಸ್ತೆ ಅಪಘಾತವಾಗಿದೆ. ಬೈಕ್ ಹಾಗೂ ಟಿಪ್ಪರ್ ನಡುವೆ ಮುಖಾಮುಕಿ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಕರಗಿನಕೊಪ್ಪ ತಾಂಡಾದ ಶಿವಾಜಿ ನಾಗಪ್ಪ ಲಮಾಣಿ(32) ಎಂಬುವ ಯುವಕನೇ ಗಂಭೀರ ಗಾಯಗೊಂಡ ಬೈಕ್ ಸವಾರನಾಗಿದ್ದಾನೆ. ಕಟ್ಟಿಗೆ ತುಂಬಿಕೊಂಡು ಹೊರಟಿದ್ದ ಟಿಪ್ಪರ್, ಬೈಕ್ ಗೆ ಡಿಕ್ಕಿಯಾಗಿದೆ‌. ಪರಿಣಾಮ ಬೈಕ್ ನಲ್ಲಿದ್ದ ಶಿವಾಜಿಗೆ ಗಂಭೀರ ಗಾಯವಾಗಿದ್ದು ಕಾಲು ಕಟ್ ಆಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ....

Post
ಮಳಗಿಯಲ್ಲಿ “ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ” ಕಾರ್ಯಕ್ರಮ..!

ಮಳಗಿಯಲ್ಲಿ “ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ” ಕಾರ್ಯಕ್ರಮ..!

 ಮುಂಡಗೋಡ: ತಾಲೂಕಿನ ಮಳಗಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಕಾರ್ಯಕ್ರಮ ಉದ್ಘಾಟನೆಗೊಂಡಿದೆ. ಜಿಲ್ಲಾಧಿಕಾರಿ ಹಾಗೂ ಇತರೆ ಅಧಿಕಾರಿಗಳಿಂದ ಗಿಡ ನೆಡುವ ಕಾರ್ಯಕ್ರಮದ ಮೂಲಕ ಕಾರ್ಯಕ್ರಮ ಪ್ರಾರಂಭವಾಗಿದೆ. ತಹಶೀಲ್ದಾರರಿಂದ ಕಂದಾಯ ಅದಾಲತ, ಪಿಂಚಣಿ ಅದಾಲತ ಹಾಗೂ ಹಲವು ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಲಾಗುತ್ತಿದೆ. ನಂತರ ಸಾರ್ವಜನಿಕರ ಅಹವಾಲು ಸ್ವೀಕರಿಸುವ ಕಾರ್ಯಕ್ರಮ ಇದೆ. ಮಳಗಿ ಭಾಗದ ನೂರಾರು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ತಮ್ಮ ಅಹವಾಲುಗಳೊಂದಿಗೆ ವೃದ್ಧರು, ರೈತರು, ಯುವಕರು ಪಾಲ್ಗೊಂಡಿದ್ದಾರೆ.

Post
ಟಿಬೇಟಿಯನ್ ಕಾಲೋನಿಯಲ್ಲಿ 2ನೇ ದಿನದ ಇಂಡೋ-ಟಿಬೇಟಿಯನ್ ವಿದ್ವಾಂಸರ ಸಮ್ಮೇಳನ ಜಾರಿ..!

ಟಿಬೇಟಿಯನ್ ಕಾಲೋನಿಯಲ್ಲಿ 2ನೇ ದಿನದ ಇಂಡೋ-ಟಿಬೇಟಿಯನ್ ವಿದ್ವಾಂಸರ ಸಮ್ಮೇಳನ ಜಾರಿ..!

ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕ್ಯಾಂಪ್ ನಂಬರ್ 1 ರ ಗಾಂದೇನ್ ಬೌದ್ಧ ಮಠದಲ್ಲಿ ನಿನ್ನೆಯಿಂದ ಶುರುವಾಗಿರೋ ಇಂಡೋ-ಟಿಬೆಟಿಯನ್ ವಿದ್ವಾಂಸರ ಸಮ್ಮೇಳನ ಇಂದು ಎರಡನೇ ದಿನದ ಪ್ರಾರಂಭ ಕಂಡಿದೆ. ಹೀಗಾಗಿ ಇಂದು ಬೆಳಿಗ್ಗೆ ವಿಶೇಷ ಪೂಜಾ ಕೈಂಕರ್ಯಗಳು ಟಿಬೇಟಿಯನ್ ಸಂಪ್ರದಾಯದಂತೆ ಜರುಗಿದೆ. ಸೈಕಾಲಜಿ ಮತ್ತು ಚಿಂತನಶೀಲ ಅಭ್ಯಾಸಗಳ ಕುರಿತು ಎರಡನೇ ಇಂಡೋ-ಟಿಬೆಟಿಯನ್ ವಿದ್ವಾಂಸರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಸಮ್ಮೇಳನದಲ್ಲಿ ಅನೇಕ ಗಣ್ಯ ಭಾಷಣಕಾರರು ಮತ್ತು ವಿದ್ವಾಂಸರು ಭಾಗಿಯಾಗಲಿದ್ದಾರೆ. ಭಾರತದ 15 ರಾಜ್ಯಗಳಿಂದ ಬಂದಿರೋ ಬೌದ್ಧ ಬಿಕ್ಕುಗಳು, ಮಠಾಧೀಶರು, ಧಾರ್ಮಿಕ ಮುಖಂಡರು...

Post
ಟಿಬೇಟಿಯನ್ ಕಾಲೋನಿಯಲ್ಲಿ ಎರಡನೇ ಇಂಡೋ-ಟಿಬೆಟಿಯನ್ ವಿದ್ವಾಂಸರ ಸಮ್ಮೇಳನ ಉದ್ಘಾಟನೆ..!

ಟಿಬೇಟಿಯನ್ ಕಾಲೋನಿಯಲ್ಲಿ ಎರಡನೇ ಇಂಡೋ-ಟಿಬೆಟಿಯನ್ ವಿದ್ವಾಂಸರ ಸಮ್ಮೇಳನ ಉದ್ಘಾಟನೆ..!

 ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕ್ಯಾಂಪ್ ನಂಬರ್ 1 ರ ಗಾಂದೇನ್ ಬೌದ್ಧ ಮಠದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಎರಡನೇ ಇಂಡೋ-ಟಿಬೆಟಿಯನ್ ವಿದ್ವಾಂಸರ ಸಮ್ಮೇಳನವನ್ನು ಆಯೋಜಿಸಲಾಗಿದೆ. ಹೀಗಾಗಿ ಇಂದು ಸಮ್ಮೇಲನ ಕಾರ್ಯಕ್ರಮ ಉದ್ಘಾಟನೆಗೊಂಡಿದೆ. ಸೈಕಾಲಜಿ ಮತ್ತು ಚಿಂತನಶೀಲ ಅಭ್ಯಾಸಗಳ ಕುರಿತು ಎರಡನೇ ಇಂಡೋ-ಟಿಬೆಟಿಯನ್ ವಿದ್ವಾಂಸರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಸಮ್ಮೇಳನದಲ್ಲಿ ಅನೇಕ ಗಣ್ಯ ಭಾಷಣಕಾರರು ಮತ್ತು ವಿದ್ವಾಂಸರು ಭಾಗಿಯಾಗಲಿದ್ದಾರೆ. ಭಾರತದ 15 ರಾಜ್ಯಗಳಿಂದ ಬಂದಿರೋ ಬೌದ್ಧ ಬಿಕ್ಕುಗಳು, ಮಠಾಧೀಶರು, ಧಾರ್ಮಿಕ ಮುಖಂಡರು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ....

Post
ನಂದಿಕಟ್ಟಾ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ..!

ನಂದಿಕಟ್ಟಾ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ..!

ಮುಂಡಗೋಡ ತಾಲೂಕಿನ ನಂದಿಕಟ್ಟಾ ಸೊಸೈಟಿಯ ನೂತನ ಅಧ್ಯಕ್ಷರಾಗಿ ಸುಧಾಕರ್ ಮೋರೆ, ಉಪಾಧ್ಯಕ್ಷರಾಗಿ ಬಸವಣ್ಣೆವ್ವ ಶಿವಪುತ್ರಪ್ಪ ಅಗಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಸೊಸೈಟಿ ನಿರ್ದೇಶಕರ ಮಧ್ಯ ನಡೆದ ಒಪ್ಪಂದದಂತೆ,ನಿಕಟ ಪೂರ್ವ ಅಧ್ಯಕ್ಷ ತುಕಾರಾಮ್ ಔಂಡೋಜಿ ಒಂದು ತಿಂಗಳ ಹಿಂದೆ ರಾಜೀನಾಮೆ ನೀಡಿದ್ದರಿಂದ ಇಂದು ಚುನಾವಣೆ ಘೋಷಣೆ ಮಾಡಲಾಗಿತ್ತು, ಹಾಗಾಗಿ ಇಂದು ಸೊಸೈಟಿ ಹಾಲ್ ನಲ್ಲಿ ನಡೆದ ಚುನಾವಣೆಯಲ್ಲಿ ಒಮ್ಮತದ ಅಭ್ಯರ್ಥಿಯಾಗಿ, ಸುಧಾಕರ್ ಮೋರೆ ಅಧ್ಯಕ್ಷರಾಗಿ, ಬಸವಣ್ಣೆವ್ವ ಶಿವಪುತ್ರಪ್ಪ ಅಗಡಿ ಉಪಾಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಚುನಾವಣಾಧಿಕಾರಿಯಾಗಿ, ಶಿರಸಿಯ ಸಹಕಾರಿ...

error: Content is protected !!