ಮುಂಡಗೋಡ: ತಾಲೂಕಿನ ಮಳಗಿ ಪೊಲೀಸ್ ಠಾಣೆಯ ಪೊಲೀಸಪ್ಪ ಮಾಡಿರೋ ಅದೊಂದು ರಗಳೆ ,ರಾದ್ದಾಂತ ಇಡೀ ತಾಲೂಕಿನಲ್ಲಿ ಕಿಚ್ಚು ಹೊತ್ತಿಸುತ್ತಿದೆ. ತಾನೇ ಪೊಲೀಸ್ ವರಿಷ್ಠಾಧಿಕಾರಿ ಅಂತಾ ಪೋಸು ಕೊಡುವ ಹುಂಬತನಕ್ಕೆ ಈಗ ಅದೇ ಇಲಾಖೆಯ ಹಿರಿಯರು ತಲೆ ತಗ್ಗಿಸುವ ಮಟ್ಟಿಗೆ ಬಂದು ನಿಂತಿದೆ. ಆಗಿದ್ದೇನು..? ಅದು ಪಾಳಾ ಗ್ರಾಮ, ಮುಂಡಗೋಡ ತಾಲೂಕಿನ ಮಟ್ಟಿಗೆ ಒಂದಿಷ್ಟು ಸೂಕ್ಷ್ಮ ಪ್ರದೇಶ. ಇಲ್ಲಿ ದಶಕಗಳ ಹಿಂದಿನಿಂದಲೂ ಕೋಮು ದಳ್ಳುರಿ ಒಳಗೊಳಗೆ ಹೊಗೆಯಾಡಿ, ಕೆಲವು ಬಾರಿ ಹೊತ್ತಿಕೊಂಡೂ ಉರಿದ ಘಟನೆಗಳಾಗಿತ್ತು. ಆದ್ರೆ ಇತ್ತೀಚೆಗೆ ಇಲ್ಲಿ...
Top Stories
ಶಿಗ್ಗಾವಿ ಉಪಚುನಾವಣೆ: ಬಿಜೆಪಿ, ಕಾಂಗ್ರೆಸ್ ನಲ್ಲಿ ಟಿಕೆಟ್ ಹಂಚಿಕೆಯೇ ಸವಾಲು..! ಯಾರಿಗೆ ಸಿಗತ್ತೆ ಟಿಕೆಟ್..?
ಶಿಗ್ಗಾಂವ ವಿಧಾನಸಭಾ ಕ್ಷೇತ್ರ: ಮೊದಲ ದಿನವೇ ನಾಲ್ಕು ನಾಮಪತ್ರ ಸಲ್ಲಿಕೆ
ಗ್ರಾಮ ಪಂಚಾಯತಿ ಉಪ ಚುನಾವಣೆಗೆ ದಿನಾಂಕ ನಿಗದಿ, ಹುನಗುಂದ ಗ್ರಾಮ ಪಂಚಾಯತಿ 1 ಸ್ಥಾನಕ್ಕೆ ಎಲೆಕ್ಷನ್ ಫಿಕ್ಸ್..!
ಹಾವೇರಿ ಚರಂಡಿಯಲ್ಲಿ ಕೊಚ್ಚಿ ಹೋಗಿದ್ದ ಬಾಲಕ ಪತ್ತೆ..!
ರಾತ್ರಿಯಿಡೀ ಸುರಿದ ಮಳೆ: ಚರಂಡಿಯಲ್ಲಿ ಕೊಚ್ಚಿ ಹೋದ ಬಾಲಕ..!
ಲಾಡ್ಜ್ ನಲ್ಲಿ ಶವವಾಗಿ ಸಿಕ್ರು ತಹಶೀಲ್ದಾರ್..! ಸಾವಿನ ಸುತ್ತ ಹಲವು ಅನುಮಾನ..?
ಮೀನು ಹಿಡಿಯಲು ಹೋದ ಇಬ್ಬರು ನೀರುಪಾಲು..!
ನವೆಂಬರ್ 13 ರಂದು ರಾಜ್ಯದ ಶಿಗ್ಗಾವಿ ಸೇರಿ 3 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ..!
ಹುಬ್ಬಳ್ಳಿ ಯುವಕನ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಫೈರಿಂಗ್: ಇಬ್ಬರು ಹಂತಕರ ಬಂಧನ
ಮುಂಡಗೋಡಿನ ಹಿರಿಯ ವಕೀಲ ಎಸ್.ಪಿ.ಸಮ್ಮಸಗಿ ವಿಧಿವಶ..!
“ಆಕಾಶದತ್ತ ಚಿಗರಿತು ಬೇರು ಮುತ್ತಾತಲೇ ಪರಾಕ್” ದೇವರಗುಡ್ಡ ಮಾಲತೇಶ ಸ್ವಾಮಿಯ ಕಾರ್ಣಿಕ
ಸಿಂಗನಳ್ಳಿಯ ಹುಲಿಹೊಂಡ ಗ್ರಾಮದಲ್ಲಿ ವ್ಯಕ್ತಿಯ ಮೇಲೆ ಕರಡಿ ದಾಳಿ, ಐದು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ..!
ನೌಕರರು ಕೆಲಸದ ಒತ್ತಡದ ನಡುವೆ ಆರೋಗ್ಯ ಹಾಗೂ ಕುಟುಂಬಕ್ಕೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ
ಮುಂಡಗೋಡ ಬ್ಲಾಕ್ ಕಾಂಗ್ರೆಸ್ ಗೆ ಕೃಷ್ಣ ಹಿರೇಹಳ್ಳಿ ನೂತನ ಅಧ್ಯಕ್ಷ..! ಜ್ಞಾನದೇವ ಗುಡಿಹಾಳ್ ರಿಗೆ ಕೋಕ್..!
ಆಸ್ತಿ ಕೊಟ್ಟವರ ಬಾರಾ ಬಾನಗಡಿಗೆ ಬಲಿಯಾಯ್ತು ಜೀವ..! ಮುಂಡಗೋಡಿನಲ್ಲಿ ಬಂಗಾರದಂಗಡಿ ಮಾಲೀಕನ ಆತ್ಮಹತ್ಯೆ..!
ಉತ್ತರ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಸಲ್ಮಾ ಕಿರಣ್ ಶೇರಖಾನೆ ನೇಮಕ..!
ಮಾಜಿ ವಿಧಾನ ಪರಿಷತ್ ಸದಸ್ಯೆ ಶುಭಲತಾ ಅಸ್ನೋಟಿಕರ್ ವಿಧಿವಶ..!
ಶಿರಸಿ ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷೆ ಉಷಾ ಹೆಗಡೆಗೆ ಜೈಲು ಶಿಕ್ಷೆ ಪ್ರಕಟಿಸಿದ ಕೋರ್ಟ್..!
ಮೂಡಸಾಲಿಯಲ್ಲಿ ರೈತನ ಮೇಲೆ ಕರಡಿ ದಾಳಿ, ಆಸ್ಪತ್ರೆಗೆ ದಾಖಲು..!
Category: ಮುಂಡಗೋಡ ಸುದ್ದಿ
ಮುಂಡಗೋಡ ತಹಶೀಲ್ದಾರ್ ಶ್ರೀಧರ್ ಮುಂದಲಮನಿ ಶಿರಸಿಗೆ ಎತ್ತಂಗಡಿ..!
ಮುಂಡಗೋಡ: ತಹಶೀಲ್ದಾರ್ ಶ್ರೀಧರ್ ಮುಂದಲಮನಿ ಎತ್ತಂಗಡಿಯಾಗಿದ್ದಾರೆ. ಶಿರಸಿಗೆ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಇಂದು ಮದ್ಯಾಹ್ನವೇ ಸರ್ಕಾದಿಂದ ಆದೇಶ ಹೊರಬಿದ್ದಿದ್ದು ರಾಜ್ಯದಲ್ಲಿ ಒಟ್ಟೂ ಐವರು ತಹಶೀಲ್ದಾರರಿಗೆ ವರ್ಗಾವಣೆಯಾಗಿದೆ. ಈ ಮೂಲಕ ನಕಲಿ ಜಾತಿ ಪ್ರಮಾಣ ಪತ್ರ ಪಡೆದು ಹುದ್ದೆ ಪಡೆದುಕೊಂಡಿರೋ ಆರೋಪಕ್ಕೆ ಗುರಿಯಾಗಿದ್ದ ತಹಶೀಲ್ದಾರ್ ಶ್ರೀಧರ್ ಮುಂದಲಮನಿಯವರ ವರ್ಗಾವಣೆಗೆ ಆಗ್ರಹಿಸಿ ಹಲವು ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ದಲಿತಪರ ಸಂಘಟನೆಗಳು ತಹಶೀಲ್ದಾರ್ ಕಾರ್ಯಾಲಯದ ಎದುರು ಉಪವಾಸ ಧರಣಿ ಸತ್ಯಾಗ್ರಹ ನಡೆಸಿದ್ದವು. ಇದನ್ನೇಲ್ಲ ಮನಗಂಡ ಸರ್ಕಾರ ತಹಶೀಲ್ದಾರ್ ಶ್ರೀಧರ್ ಮುಂದಲಮನಿಯವರನ್ನು...
ಯಲ್ಲಾಪುರ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಬಹುತೇಕ ಫಿಕ್ಸ್..?
ಯಲ್ಲಾಪುರ ಕ್ಷೇತ್ರದಲ್ಲಿ ಅಕ್ಷರಶಃ ಮಕಾಡೆ ಮಲಗಿದ್ದ ಜೆಡಿಎಸ್ ನ ತೆನೆ ಹೊತ್ತ ಮಹಿಳೆ, ಮತ್ತೆ ಮೈ ಕೊಡವಿ ಎದ್ದು ನಿಲ್ಲುವ ಸೂಚನೆಗಳು ಸಿಕ್ಕಿವೆ. ಆಟಕ್ಕುಂಟು ಲೆಕ್ಕಕ್ಕೇ ಇಲ್ಲದ ಹಾಗಿದ್ದ ಪಕ್ಷಕ್ಕೆ ಹುರುಪಿನಿಂದಲೇ ಯುವ ಪಡೆಯೊಂದು ದಾಂಗುಡಿ ಇಟ್ಟಿದೆ. ಇನ್ನೇನು ಕುಮಾರಣ್ಣನ ಇಶಾರೆಗಾಗಿ ಕಾದು ಕುಳಿತಿರೊ ಅದೊಂದು ಟೀಂ ಯಲ್ಲಾಪುರ ಕ್ಷೇತ್ರದಲ್ಲಿ ಆ್ಯಕ್ಟಿವ್ ಆಗುತ್ತಿದೆ. ಅವ್ರು ಸಂತೋಷ್..! ಅವ್ರ ಹೆಸ್ರು ಸಂತೋಷ ರಾಯ್ಕರ್, ಮಳಗಿ ಗ್ರಾಮದವರು. ನಿಮಗೆ ನೆನಪಿರಬಹುದು, ಅದು 2014 ರ ಲೋಕಸಭಾ ಚುನಾವಣೆ. ಬೆಳಗಾವಿ ಲೋಕಸಭಾ...
ನಂದಿಕಟ್ಟಾದ ಟಿಕ್ ಟಾಕ್ ಪ್ರೇಮಿಗಳು ಮತ್ತೆ ಒಂದಾದ್ರು, ಥ್ಯಾಂಕ್ಸ್ ಅಂದ್ಲು ಹುಡುಗಿ..!
ಮುಂಡಗೋಡ ತಾಲೂಕಿನ ನಂದಿಕಟ್ಟಾ ಗ್ರಾಮದ ಯುವಕನ ಲವ್ ಕಹಾನಿ ಮತ್ತೆ ರಿಯಲ್ ಲೈಫ್ ಗೆ ಬಂದು ನಿಂತಿದೆ. ಟಿಕ್ ಟಾಕ್ ನಲ್ಲಿ ಶುರುವಾಗಿದ್ದ ಪ್ರೀತಿ ಮದುವೆಯ ಮೂರು ಗಂಟಿನೊಂದಿಗೆ ಬಾಂಧವ್ಯ ಬೆಸೆದುಕೊಂಡು ಅದೇನೋ ಮನಸ್ತಾಪಗಳು ತಪ್ಪು ಕಲ್ಪನೆಗಳಿಂದ ದೂರವಾಗಿದ್ದ ಒಂದೂವರೇ ವರ್ಷದ ಪ್ರೇಮ್ ಕಹಾನಿ ಮತ್ತದೇ ಹಳೆಯ ಪ್ರೀತಿಯ ಬಂಧನದಲ್ಲಿ ಬೆಸೆದುಕೊಂಡಿದೆ. ಹಾಗಂತ ಮೊನ್ನೆಯಷ್ಟೇ ನೊಂದು ಮನದಾಳ ಬಿಚ್ಚಿಟ್ಟಿದ್ದ ಮಹಿಳೆ ಈಗ ತನ್ನ ಲೈಫು ಸರಿಯಾಯ್ತು ಕಣ್ರಿ ಅಂತಾ ಖುಶಿಯಿಂದಲೇ ಹೇಳಿಕೊಂಡಿದ್ದಾಳೆ. ತಪ್ಪು ಕಲ್ಪನೆಗಳಾಗಿತ್ತು..! ನನ್ನ ಪತಿ...
ಮುಂಡಗೋಡಿನಲ್ಲಿ ರಾತ್ರೋ ರಾತ್ರಿ IPL ಬೆಟ್ಟಿಂಗ್ ಅಡ್ಡೆ ಮೇಲೆ ಎಸ್ಪಿ ಟೀಂ ದಾಳಿ, ನಾಲ್ವರು ಅರೆಸ್ಟ್..!
ಇದು ಮುಂಡಗೋಡ ಮಟ್ಟಿಗೆ ಬಹುದೊಡ್ಡ ಬ್ರೇಕಿಂಗ್ ನ್ಯೂಸ್. ಯಸ್, ಉತ್ತರ ಕನ್ನಡದ ಖಡಕ್ ಎಸ್ಪಿ ಸುಮನಾ ಫನ್ನೇಕರ್ ಮೇಡಂ ಈಗಷ್ಟೇ ತಮ್ಮ ಅಸಲೀ ಆಟಗಳನ್ನು ಶುರು ಮಾಡಿ ಆಯ್ತು. ಇನ್ನೇನಿದ್ರು ಜಿಲ್ಲೆಯಲ್ಲಿ ಅಕ್ರಮಗಳಿಗೆ ಜಾಗವಿಲ್ಲ ಅನ್ನೋದು ಪಕ್ಕಾ. ಅದ್ರ ಭಾಗವಾಗೇ ನಿನ್ನೆ ತಡರಾತ್ರಿ ಮುಂಡಗೋಡಿನಲ್ಲಿ ಅದೊಂದು ಸ್ಪೇಷಲ್ ಟೀಂ ಬೃಹತ್ ಕಾರ್ಯಾಚರಣೆ ಮಾಡಿ ನಾಲ್ವರನ್ನ ಅನಾಮತ್ತಾಗಿ ವಶಕ್ಕೆ ಪಡೆದುಕೊಂಡು ಹೋಗಿದೆ. ಅಸಲು, ಈ ಕಾರ್ಯಚರಣೆ ಖುದ್ದು ಮುಂಡಗೋಡ ಪೊಲೀಸರಿಗೂ ಬೆವರು ಇಳಿಸಿದೆ. ಯಾಕಂದ್ರೆ ಅಲ್ಲೇನಾಗ್ತಿದೆ ಅನ್ನೋ ಸಣ್ಣದೊಂದು...
ಮುಂಡಗೋಡ ಕಾಂಗ್ರೆಸ್ ಅದಃ ಪತನಕ್ಕೆ ಕಾರಣವಾಗತ್ತಾ ಅದೊಂದು ಮಾತು, ಅದೊಂದು ನಿರ್ಧಾರ..? ಪ್ರಶಾಂತಣ್ಣ ಏನಿದೇಲ್ಲ..?
“ನಾನ್ ಇನ್ವೇಸ್ಟ್ ಮಾಡುವವನು, ನಾನೇನ್ ಹೇಳ್ತಿನೋ ಅದನ್ನ ಕೇಳಕೊಂಡು ಬೆಪ್ಪಗೆ ಇರಬೇಕು ಅಷ್ಟೆ” ಇದು ಕಾಂಗ್ರೆಸ್ ಯುವ ಮುಖಂಡ ಪ್ರಶಾಂತ್ ದೇಶಪಾಂಡೆ ಸಾಹೇಬ್ರ ಪಾಲಿಟಿಕಲ್ ಸ್ಟೈಲ್ ಅಂತೆ. ಹಾಗಂತ, ಮುಂಡಗೋಡಿನ ಕೆಲವು ಕಾಂಗ್ರೆಸ್ ಮುಖಂಡರಿಗೆ ಖಡಕ್ಕಾಗಿ ಹೇಳಿಬಿಟ್ಟಿದ್ರಂತೆ… ಹೀಗಾಗಿನೇ, ಯಲ್ಲಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅನ್ನೋದು ಅಧಃ ಪತನವಾಗ್ತಿದೆ ಅಂತಿದಾರೆ ಖುದ್ದು ಅದೇ ಪಕ್ಷದ ಕಾರ್ಯಕರ್ತರು. ಈ ಮಾತನ್ನ ನಾವಿಲ್ಲಿ ಯಾಕೆ ಹೇಳ್ತಿದಿವಿ ಅಂದ್ರೆ, ಇಡೀ ಯಲ್ಲಾಪುರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಜವಾಬ್ದಾರಿ ಅನಾಯಾಸವಾಗಿ ಬಂದೊದಗಿತ್ತು ಪ್ರಶಾಂತಣ್ಣಂಗೆ, ಇಡೀ...
ಮುಂಡಗೋಡ ಪೊಲೀಸರ ಕಾರ್ಯಾಚರಣೆ, ಅಕ್ರಮ ಗಾಂಜಾ ಮಾರುತ್ತಿದ್ದ ವ್ಯಕ್ತಿಯ ಬಂಧನ..!
ಮುಂಡಗೋಡ: ಪಟ್ಟಣದ ನ್ಯಾಸರ್ಗಿ ರಸ್ತೆಯ ಮೈಲಾರಲಿಂಗ ದೇವಸ್ಥಾನದ ಹತ್ತಿರ ವ್ಯಕ್ತಿಯೋರ್ವ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಮುಂಡಗೋಡ ಪೊಲೀಸರು ದಾಳಿ ನಡೆಸಿ ಗಾಂಜಾ ವಶಪಡಿಸಿಕೊಂಡ ಘಟನೆ ನಡೆದಿದೆ. ಶಿಗ್ಗಾವಿ ತಾಲೂಕಿನ ಜೊಂಡಲಗಟ್ಟಿಯ ಮಾಧುರಾವ್ ಶಂಕರ್ ರಾವ್ ಭೋಸ್ಲೆ (26) ಎಂಬುವವನೇ ಆರೋಪಿಯಾಗಿದ್ದಾನೆ. ಈತ ಇಂದು ನ್ಯಾಸರ್ಗಿ ರಸ್ತೆಯ ಮೈಲಾರಲಿಂಗ ದೇವಸ್ಥಾನದ ಹತ್ತಿರ ಗಾಂಜಾ ಮಾರಾಟ ಮಾಡುತ್ತಿದ್ದ ಹಿನ್ನೆಲೆ ಖಚಿತ ಮಾಹಿತಿ ಮೇರೆಗೆ ಮುಂಡಗೋಡ ಪಿಎಸ್ಐ ಬಸವರಾಜ್ ಮಬನೂರು ಮತ್ತವರ ತಂಡ ದಾಳಿ ಮಾಡಿದೆ. ಸುಮಾರು 4 ಸಾವಿರ...
“ಟಿಕ್ ಟಾಕ್” ನಲ್ಲೇ ರೀಲು ಬಿಟ್ಟ ನಂದಿಕಟ್ಟಾ ಹುಡುಗ, ಬೆಂಗಳೂರಿನಿಂದ್ಲೇ “ಲವ್ ಯೂ” ಅಂದ್ಲು ಹುಡುಗಿ..! ಮುಂದೆ ಆಗಿದ್ದೇನು..?
ಅದು ಅಪ್ಪಟ ಒಂದೂವರೇ ವರ್ಷದ ಪ್ರೇಮ್ ಕಹಾನಿ. ಆಕೆ ದೂರದ ಬೆಂಗಳೂರಿನವಳು, ಈತ ಮುಂಡಗೋಡ ತಾಲೂಕಿನ ನಂದಿಕಟ್ಟಾದವನು. ಟಿಕ್ ಟಾಕ್ ನಲ್ಲೇ ಶುರುವಾದ ಪ್ರೇಮ ಎರಡು ಮಕ್ಕಳ ತಾಯಿಯೊಂದಿಗೆ ಪ್ರೀತಿ, ಪ್ರೇಮದ ಹೆಸರಲ್ಲಿ ಕೊನೆಗೆ ಮದುವೆಯ ಮೂರು ಗಂಟು ಬೀಳುವಂತೆ ಮಾಡಿತ್ತು. ಆದ್ರೀಗ ಆ ಸಂಬಂಧ ಅಕ್ಷರಶಃ ಮೂರಾಬಟ್ಟೆಯಾಗಿದೆ. ಹಾಗಂತ, ಆ ಮಹಿಳೆ ಬೆಂಗಳೂರಿನ ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ತನ್ನ ನೂತನ ಪತಿಯ ವಿರುದ್ಧ ಕೇಸು ದಾಖಲಿಸಿದ್ದಾಳೆ. ಅದ್ರ ಜೊತೆ ನಂಗೆ ನನ್ನ ಪತಿಯನ್ನ ಹುಡುಕಿ ಕೊಡಿ...
ಗುಂಜಾವತಿ ಅರಣ್ಯದಲ್ಲಿ ಅಪ್ಪಟ ರೌಡಿಸಂ, ಅರಣ್ಯ ರಕ್ಷಕನ ಮೇಲೆ ಭಂಡರ ಗೂಂಡಾಗಿರಿ.. ಶ್..! ನಿದ್ದೆಯಲ್ಲಿದ್ದಾರೆ ಅಧಿಕಾರಿಗಳು
ಮುಂಡಗೋಡ: ತಾಲೂಕಿನಲ್ಲಿ ಅರಣ್ಯ ಸಂಪತ್ತು ರಕ್ಷಿಸುವ ಅರಣ್ಯ ರಕ್ಷಕರ ಜೀವಗಳಿಗೆ ಬೆಲೆಯೇ ಇಲ್ವಾ..? ಅಥವಾ ತಾಲೂಕಿನ ಅರಣ್ಯ ಇಲಾಖೆಯ ಏಸಿ ರೂಮಲ್ಲಿ ತಣ್ಣಗೆ ಕುಳಿತ ಹಿರಿಯ ಅಧಿಕಾರಿಗಳಿಗೆ “ಬಿಟ್ಟೂ ಬ್ಯಾಸರಕಿ” ಬಂದಿದೆಯಾ..? ಅರ್ಥವೇ ಆಗ್ತಿಲ್ಲ. ತಮ್ಮ ಇಲಾಖೆಯ ಅರಣ್ಯ ರಕ್ಷಕನೊಬ್ಬನ ಮೇಲೆ ಮನಬಂದಂತೆ ಎಗರಾಡಿದವರ ಪರವಾಗಿ “ದೊಡ್ಡ ಗುಣ” ತೋರಿಸಿ ಥೇಟು ಗಾಂಧಿ ತತ್ವದ ನಾಟಕ ಮಾಡ್ತಿದಾರಾ ಮುಂಡಗೋಡಿನ ಅರಣ್ಯ ಅಧಿಕಾರಿಗಳು..? ಯದ್ವಾ ತದ್ವಾ ರೌಡಿಸಂ..! ಅಂದಹಾಗೆ, ನಾವೀಗ ನಿಮಗೆ ಒಂದು ವಿಡಿಯೊ ತುಣುಕು ತೋರಿಸಲು ಹೊರಟಿದ್ದಿವಿ..ಈ...
ಹುನಗುಂದ ಗ್ರಾಮದಲ್ಲಿ ಸರಾಯಿ ನಿಷೇಧ, ಗ್ರಾಮಸ್ಥರ ತೀರ್ಮಾನ, ಸರಾಯಿ ಮಾರಿದ್ರೆ 50 ಸಾವಿರ ದಂಡ..!
ಮುಂಡಗೋಡ: ತಾಲೂಕಿನ ಹುನಗುಂದ ಗ್ರಾಮದಲ್ಲಿ ಐತಿಹಾಸಿಕ ನಿರ್ಣಯ ಕೈಗೊಳ್ಳಲಾಗಿದೆ. ಗ್ರಾಮವನ್ನು ಸರಾಯಿ ಮುಕ್ತ ಗ್ರಾಮವನ್ನಾಗಿ ಘೋಷಣೆ ಮಾಡಲಾಗಿದ್ದು, ಗ್ರಾಮದಲ್ಲಿ ಸರಾಯಿ ನಿಷೇಧ ಮಾಡಲಾಗಿದೆ. ಈ ಮೂಲಕ ಅದೇಷ್ಟೋ ಬಡ ಮಹಿಳೆಯರ ಬಹುದಿನದ ಆಸೆ ನೆರವೇರಿದಂತಾಗಿದೆ. ಗ್ರಾಮದಲ್ಲಿ ಇಂದು ಸಭೆ ಸೇರಿದ್ದ ಗ್ರಾಮಸ್ಥರು, ಮುಖಂಡರು ಈ ಬಗ್ಗೆ ಐತಿಹಾಸಿಕ ತೀರ್ಮಾನ ಕೈಗೊಂಡಿದ್ದಾರೆ. ಇಂದಿನಿಂದ ಗ್ರಾಮದಲ್ಲಿ ಸರಾಯಿ ನಿಷೇಧಿಸಿ ಠರಾವು ಬರೆದಿದ್ದಾರೆ. ಒಂದುವೇಳೆ ಗ್ರಾಮದಲ್ಲಿ ಸರಾಯಿ ಮಾರಾಟ ಮಾಡಿದ್ರೆ 50 ಸಾವಿರ ದಂಡ ವಿಧಿಸುವ ನಿರ್ಣಯ ಕೈಗೊಂಡಿದ್ದಾರೆ.