Home ಉತ್ತರ ಕನ್ನಡ ಮುಂಡಗೋಡ ಸುದ್ದಿ

Category: ಮುಂಡಗೋಡ ಸುದ್ದಿ

Post
ಮಂಡಗೋಡಿನಲ್ಲಿ “ಕಾಂಗ್ರೆಸ್ ಸಹಾಯ ಹಸ್ತ” ಉದ್ಘಾಟಿಸಿದ ಬಿ.ಕೆ.ಹರಿಪ್ರಸಾದ್..!

ಮಂಡಗೋಡಿನಲ್ಲಿ “ಕಾಂಗ್ರೆಸ್ ಸಹಾಯ ಹಸ್ತ” ಉದ್ಘಾಟಿಸಿದ ಬಿ.ಕೆ.ಹರಿಪ್ರಸಾದ್..!

ಮುಂಡಗೋಡ: ತಾಲೂಕಾ ಬ್ಲಾಕ್ ಕಾಂಗ್ರೆಸ್ ವತಿಯಿಂದ “ಕಾಂಗ್ರೆಸ್ ಸಹಾಯ ಹಸ್ತ” ಕಾರ್ಯಕ್ರಮ ಇಂದು ಮುಂಡಗೋಡಿನಲ್ಲಿ ನಡೆಯಿತು.ಸಹಾಯ ಹಸ್ತ ಕಾರ್ಯಕ್ರಮದ ಉಸ್ತುವಾರಿ, ಕಾಂಗ್ರೆಸ್ ಹಿರಿಯ ಮುಖಂಡ ಬಿ. ಕೆ. ಹರಿಪ್ರಸಾದ್ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭೀಮಣ್ಣ ನಾಯಕ್ ವಹಿಸಿಕೊಂಡಿದ್ದರು. ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ಪ್ರಶಾಂತ್ ದೇಶಪಾಂಡೆ, ವಿ.ಎಸ್. ಆರಾಧ್ಯ, ಕೃಷ್ಣ ಹಿರೇಹಳ್ಳಿ, ಎಚ್. ಎಂ. ನಾಯಕ್, ಅಬ್ದುಲ್ ಮಜೀದ್ ಶೇಖ್, ಶ್ರೀಮತಿ ಸುಜಾತ ಗಾಂವ್ಕರ್, ಬಸವರಾಜ್ ದೊಡ್ಮನಿ, ಕೆಪಿಸಿಸಿ ವೀಕ್ಷಕ ಸುರೇಶ್ ಸವನೂರು,ನಾಗರಾಜ್ ನರ್ವೇಕರ್, ಅಬ್ಬಾಸ್...

Post
“ಚೀಪ್ ರೇಟ್ ಚಿನ್ನ” ಕ್ಕಾಗಿ ಅವ್ರು ಕಳೆದುಕೊಂಡಿದ್ದು 28 ಲಕ್ಷ..! ಅಷ್ಟಕ್ಕೂ ಅಲ್ಲಿ ಆ್ಯಕ್ಟಿವ್ ಆಗಿರೋ ಗ್ಯಾಂಗ್ ಅದೇನಾ..?

“ಚೀಪ್ ರೇಟ್ ಚಿನ್ನ” ಕ್ಕಾಗಿ ಅವ್ರು ಕಳೆದುಕೊಂಡಿದ್ದು 28 ಲಕ್ಷ..! ಅಷ್ಟಕ್ಕೂ ಅಲ್ಲಿ ಆ್ಯಕ್ಟಿವ್ ಆಗಿರೋ ಗ್ಯಾಂಗ್ ಅದೇನಾ..?

ಮುಂಡಗೋಡ; ತಾಲೂಕಿನ ಮಳಗಿ ಧರ್ಮಾ ಜಲಾಶಯದ ಅಂಗಳದಲ್ಲಿ ನಡೆಯಬಾರದ ರಾಬರಿ ನಡೆದು ಹೋಗಿದೆ‌. ದೂರದ ಬೆಳಗಾವಿಯ ಚಿಕ್ಕೋಡಿಯಿಂದ ಬಂದಿದ್ದ ಆ ಇಬ್ಬರೂ ಬರೋಬ್ಬರಿ 28 ಲಕ್ಷ ರೂ. ಅನಾಮತ್ತಾಗಿ ಕಳೆದುಕೊಂಡಿದ್ದಾರೆ. ಘಟನೆ ಸಂಬಂಧ ಮುಂಡಗೋಡ ಪೊಲೀಸ್ರು ಎಲ್ಲಾ ಆಯಾಮಗಳಲ್ಲೂ ತನಿಖೆಗಿಳಿದಿದ್ದಾರೆ. ಅದ್ರಂತೆ, ದಾಸನಕೊಪ್ಪ ಭಾಗದ ಕೆಲವರನ್ನ ಪೊಲೀಸ್ರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರಂತೆ. ಇದು ಈ ಕ್ಷಣದವರೆಗೆ ನಡೆದಿರೋ ಅಪಡೇಟ್ಸ್..! ಆದ್ರೆ, ಶುಕ್ರವಾರ ಅಂತಹದ್ದೊಂದು ಘಟನೆ ನಡೆದು ಹೋಯ್ತು ಅಂತಾ ಇನ್ನಿಲ್ಲದ ಊಹಾಪೋಹಗಳು, ಕತೆಗಳು ಹುಟ್ಟಿಕೊಂಡಿದ್ದವು. ಗೋಡಂಬಿ ಬೀಜ...

Post
ಆ ಪ್ರಬುದ್ಧ ನಾಯಕನಿಗೆ ಇದೇಂತಾ ಗತಿ..?  ಬಿಜೆಪಿ “ಬಣ” ಗುದ್ದಾಟದಲ್ಲಿ ಎಲ್ಟಿ ಪಾಟೀಲರ ದಾರಿ ಯಾವುದಯ್ಯ..?

ಆ ಪ್ರಬುದ್ಧ ನಾಯಕನಿಗೆ ಇದೇಂತಾ ಗತಿ..? ಬಿಜೆಪಿ “ಬಣ” ಗುದ್ದಾಟದಲ್ಲಿ ಎಲ್ಟಿ ಪಾಟೀಲರ ದಾರಿ ಯಾವುದಯ್ಯ..?

“ನಾನು ಬಿಜೆಪಿಗೆ ಬಂದು ತಪ್ಪು ಮಾಡಿಬಿಟ್ನಾ..?” ಇಂತಹದ್ದೊಂದು ಪ್ರಶ್ನೆ ಬಹುಶಃ ಆ ನಾಯಕನಿಗೆ ಅನ್ನಿಸಿದೆಯೆನೋ.. ಯಾಕಂದ್ರೆ, ಮುಂಡಗೋಡ ತಾಲೂಕಿನ ಒಂದು ಪ್ರಬಲ ಸಮುದಾಯದ ನಾಯಕ ಈಗ ದಾರಿ ಕಾಣದಂತಾಗಿದ್ದಾರೆ. ಒಂದುವೇಳೆ ಕಾಂಗ್ರೆಸ್ ನಲ್ಲಿ ಇದ್ದಿದ್ದರೆ ಇಷ್ಟೋತ್ತಿಗಾಗಲೇ ಇಡೀ ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಹುಶಃ ಕಾಂಗ್ರೆಸ್ MLA ಅಭ್ಯರ್ಥಿ ಅಂತಾ ಪತಾಕೆ ಹಾರಿಸ್ತಿದ್ದರೇನೋ…! ಅಂತವರು ಈಗ ಬಿಜೆಪಿಯಲ್ಲಿ ಎಲ್ಲೊ ಒಂದು ಕಡೆ ಸೈಡ್ ಲೈನ್ ಆಗ್ತಿದಾರಾ..? ಈ ಪ್ರಶ್ನೆ ಸದ್ಯದ ಬಲು ಚರ್ಚಿತ ವಿಷಯ. ಹೌದು, ಮುಂಡಗೋಡ ತಾಲೂಕಿನಲ್ಲಿ...

Post
SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಮಾಸ್ಕ್ ವಿತರಣೆ..!

SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಮಾಸ್ಕ್ ವಿತರಣೆ..!

ಮುಂಡಗೋಡ: ಜು,19 ರಿಂದ ನಡೆಯಲಿರುವ SSLC ಪರೀಕ್ಷೆಗೆ ಹಾಜರಾಗೋ ಮಕ್ಕಳಿಗೆ ಹಾಗೂ ಸಿಬ್ಬಂದಿಗಳಿಗೆ ಎರಡು ಪದರುಗಳಿರುವ ಮಾಸ್ಕ್ ಗಳನ್ನು ಸರಕಾರಿ ನೌಕರರ ಸಂಘ ತಾಲೂಕಾ ಘಟಕದಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನೀಡಲಾಯಿತು. ಕೊವೀಡ-19 ಸಂಕಷ್ಟದ ನಡುವೆಯೂ ವಿದ್ಯಾರ್ಥಿಗಳು ಧೈರ್ಯದಿಂದ ಪರೀಕ್ಷೆ ಬರೆಯುತ್ತಿದ್ದಾರೆ‌. ಹೀಗಾಗಿ, ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಹಾಗೂ ಗ್ರಾಮೀಣ ಭಾಗದಿಂದ ಬರುವ ವಿದ್ಯಾರ್ಥಿಗಳಿಗೂ ಪ್ರಯೋಜನವಾಗಲಿ ಅಂತಾ, ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ತಾಲೂಕಿನಲ್ಲಿ ಈ ಬಾರಿ ಸುಮಾರು 1440 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗಿಯಾಗಲಿದ್ದಾರೆ. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವಿ.ನಡುವಿನಮನಿ,...

Post
ಹೀಗೆ ಹುಲಿರಾಯ ಹೆಜ್ಜೆ ಹಾಕಿದ್ದು ಬೆಡಸಗಾಂವ್ ಅರಣ್ಯದಲ್ಲಾ..?

ಹೀಗೆ ಹುಲಿರಾಯ ಹೆಜ್ಜೆ ಹಾಕಿದ್ದು ಬೆಡಸಗಾಂವ್ ಅರಣ್ಯದಲ್ಲಾ..?

ಮುಂಡಗೋಡ: ತಾಲೂಕಿನ ಬೆಡಸಗಾಂವ ಅರಣ್ಯ ಪ್ರದೇಶದಲ್ಲಿ ಹುಲಿ ಪ್ರತ್ಯಕ್ಷವಾಗಿದೆ ಅಂತಾ ಹೇಳಲಾದ ವಿಡಿಯೊ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಾಡಲ್ಲಿ ನಿರ್ಭಿಡೆಯಿಂದ ಓಡಾಡುತ್ತಿರೋ ಹುಲಿರಾಯ ಘರ್ಜನೆ ಮೊಳಗಿಸಿದ್ದಾನೆ. ಆದ್ರೆ ಈ ವಿಡಿಯೋ ಮುಂಡಗೋಡ ತಾಲೂಕಿ ಬೆಡಸಗಾಂವ್ ಅರಣ್ಯ ಪ್ರದೇಶದಲ್ಲಿಯದೋ ಅಥವಾ ಬೇರೆ ಕಡೆಯದ್ದೋ ಸ್ಪಷ್ಟವಾಗಿಲ್ಲ. ಅದ್ರೆ ಸಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ಮಾತ್ರ ಹರಿದಾಡುತ್ತಿದೆ‌.

Post
ಗುಂಜಾವತಿ ಭಾಗದಲ್ಲಿ ಕಾಡಾನೆ ಹಾವಳಿ, 5 ಎಕರೆ ಕಬ್ಬಿನ ಬೆಳೆ ತಿಂದು ತೇಗಿದ ಗಜ ಪಡೆ..!

ಗುಂಜಾವತಿ ಭಾಗದಲ್ಲಿ ಕಾಡಾನೆ ಹಾವಳಿ, 5 ಎಕರೆ ಕಬ್ಬಿನ ಬೆಳೆ ತಿಂದು ತೇಗಿದ ಗಜ ಪಡೆ..!

ಮುಂಡಗೋಡ: ತಾಲೂಕಿನ ಗುಂಜಾವತಿ ಸೇರಿದಂತೆ ಸುತ್ತ ಮುತ್ತಲ ಭಾಗಗಳಲ್ಲಿ ಕಾಡಾನೆ ಹಾವಳಿ ಶುರುವಾಗಿದೆ. ಕಳೆದ 3 ದಿನಗಳಿಂದ ಕಾಡಾನೆಗಳ ಹಿಂಡು ಈ ಭಾಗದ ರೈತರ ನಿದ್ದೆಗೆಡಿಸಿವೆ. ಗುಂಜಾವತಿ ಭಾಗದ ರೈತರ ಕಬ್ಬಿನ ಗದ್ದೆ ಹಾಗೂ ಅಡಿಕೆ ತೋಟಕ್ಕೆ ನುಗ್ಗಿರೋ ಕಾಡಾನೆಗಳು ಗಬ್ಬಿನ ಬೆಳೆಯನ್ನು ತಿಂದು ಹಾಕಿ, ಹಾನಿ ಮಾಡಿವೆ. ಇಲ್ಲಿನ ಗುರುಬಸಯ್ಯ ಎಂಬುವವರ 5 ಎಕರೆ ಕಬ್ಬಿನ ಗದ್ದೆಯಲ್ಲಿ ಬೆಳೆ ತಿಂದು, ನಾಶಗೊಳಿಸಿವೆ. ಇಷ್ಟೇಲ್ಲ ಆದ್ರೂ ಅರಣ್ಯ ಇಲಾಖೆ ಅಧಿಕಾರಿಗಳು ಗಮನ ಹರಿಸಿಲ್ಲ ಅಂತಾ ರೈತರು ಆಕ್ರೋಶ...

Post
ಹುನಗುಂದ ತಾಪಂ ಕ್ಷೇತ್ರ: ಬಿಜೆಪಿಯಲ್ಲಿ “ಹಳೇ” ಕಲಿಗಳ ಮದ್ಯೆ ಟಿಕೆಟ್ ಫೈಟ್..! “ಕೈ” ಅಂಗಳದಲ್ಲಿ ಎಲ್ಲವೂ ಸೀಕ್ರೆಟ್..!!

ಹುನಗುಂದ ತಾಪಂ ಕ್ಷೇತ್ರ: ಬಿಜೆಪಿಯಲ್ಲಿ “ಹಳೇ” ಕಲಿಗಳ ಮದ್ಯೆ ಟಿಕೆಟ್ ಫೈಟ್..! “ಕೈ” ಅಂಗಳದಲ್ಲಿ ಎಲ್ಲವೂ ಸೀಕ್ರೆಟ್..!!

ಮುಂಡಗೋಡ: ತಾಲೂಕಿನಲ್ಲಿ ಈಗ ಬರೀ ರಾಜಕೀಯದ್ದೇ ಹವಾ. ಇನ್ನೇನು ತಾಲೂಕಾ ಪಂಚಾಯತಿ ಹಾಗೂ ಜಿಲ್ಲಾ ಪಂಚಾಯತಿ ಚುನಾವಣೆಗೆ ಗ್ರೀನ್ ಸಿಗ್ನಲ್ ಸಿಕ್ಕು, ಮೀಸಲಾತಿಗಳೂ ಪ್ರಕಟವಾಗಿದೆ‌. ಹೀಗಾಗಿ, ಎಲ್ಲೇಲ್ಲೂ ರಾಜಕೀಯ ಚರ್ಚೆ ಶುರುವಾಗಿದೆ. ಅದ್ರಂತೆ ಇವತ್ತು ನಾವು ಹುನಗುಂದ ತಾಪಂ ಕ್ಷೇತ್ರದ ಹಕೀಕತ್ತು ನಿಮ್ಮ ಮುಂದೆ ಇಡ್ತಿದಿವಿ. ಇದು ಹುನಗುಂದ ಕ್ಷೇತ್ರ..! ಅಂದಹಾಗೆ, ಹುನಗುಂದ ತಾಪಂ ಕ್ಷೇತ್ರ ಹುನಗುಂದ, ಅಗಡಿ, ಅತ್ತಿವೇರಿ, ಗೌಳಿದಡ್ಡಿ ಗ್ರಾಮಗಳನ್ನು ಒಳಗೊಂಡಿದೆ. ಗ್ರಾಮ ಪಂಚಾಯತಿ ಆಡಳಿತ ಸಧ್ಯ ಕಾಂಗ್ರೆಸ್ ಬೆಂಬಲಿತರ “ಕೈ” ಯಲ್ಲಿದೆ. ಹೀಗಿದ್ದಾಗಲೂ...

Post
ನಂದಿಕಟ್ಟಾ ತಾಪಂ ಕ್ಷೇತ್ರ; ಬಿಜೆಪಿಗೆ ಟಿಕೆಟ್ ಆಕಾಂಕ್ಷಿಗಳ ತಲೆಬಿಸಿ, ಕಾಂಗ್ರೆಸ್ ಗೆ ವರವಾಗೋ ಖುಶಿ..!

ನಂದಿಕಟ್ಟಾ ತಾಪಂ ಕ್ಷೇತ್ರ; ಬಿಜೆಪಿಗೆ ಟಿಕೆಟ್ ಆಕಾಂಕ್ಷಿಗಳ ತಲೆಬಿಸಿ, ಕಾಂಗ್ರೆಸ್ ಗೆ ವರವಾಗೋ ಖುಶಿ..!

ಮುಂಡಗೋಡ: ತಾಲೂಕಿನ ನಂದಿಕಟ್ಟಾ ತಾಲೂಕಾ ಪಂಚಾಯತಿ ಮತಕ್ಷೇತ್ರ ಬಿರುಸುಗೊಂಡಿದೆ. ಇನ್ನೂ ಚುನಾವಣೆಯೇ ಘೋಷಣೆಯಾಗಿಲ್ಲ, ಮೀಸಲಾತಿ ಪ್ರಕಟವಾಗ್ತಿದ್ದಂತೆ ರಾಜಕೀಯ ಚದುರಂಗದಾಟಗಳು ತೆರೆಮರೆಯಲ್ಲೇ ಚಾಲ್ತಿ ಪಡೆದುಕೊಂಡಿವೆ‌. ಬಿಜೆಪಿ ತಲೆಬಿಸಿ..! ಅಂದಹಾಗೆ, ನಂದಿಕಟ್ಟಾ ತಾಪಂ ಕ್ಷೇತ್ರಕ್ಕೆ ” ಸಾಮಾನ್ಯ” ಮೀಸಲಾತಿ ಪ್ರಕಟಗೊಂಡಿದೆ. ಹೀಗಾಗಿ, ಇಲ್ಲಿನ ಬಿಜೆಪಿಯಲ್ಲಿ ಈಗಾಗಲೇ ಟಿಕೆಟ್ ಪಡೆಯಲು ಇನ್ನಿಲ್ಲದ ಕಸರತ್ತುಗಳು ಜಾರಿಯಲ್ಲಿವೆ. ಹಾಗೆ ಆಕಾಂಕ್ಷಿತರ ಪಟ್ಟಿ ಹನುಂಮತನ ಬಾಲದಂಗಿದೆ. ಈ ಸಾರಿ ನಾನೂ ಒಂದು ಕೈ ನೋಡೇ ಬಿಡ್ತಿನಿ ಅಂತಾ ಆಕಾಂಕ್ಷಿಗಳು ತೋಳು ಏರಿಸಿಕೊ‌ಂಡು ಸನ್ನದ್ದವಾಗಿದ್ದಾರೆ. ಆದ್ರೆ ಆ...

Post
ಮುಂಡಗೋಡಿಗೆ ಡಿಕೆಶಿ ಭೇಟಿ, ಹೂವಿನ ಮಳೆ ಸುರಿಸಿ ಕಾರ್ಯಕರ್ತರ ಉತ್ಸಾಹ..!

ಮುಂಡಗೋಡಿಗೆ ಡಿಕೆಶಿ ಭೇಟಿ, ಹೂವಿನ ಮಳೆ ಸುರಿಸಿ ಕಾರ್ಯಕರ್ತರ ಉತ್ಸಾಹ..!

ಮುಂಡಗೋಡ: ಉತ್ತರ ಕನ್ನಡ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಹಮ್ಮಿಕೊಂಡಿದ್ದ ಸೈಕಲ್ ಜಾಥಾ ಪ್ರತಿಭಟನೆಗೆ ಆಗಮಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮುಂಡಗೋಡ ಪಟ್ಟಣಕ್ಕೆ ಭೇಟಿ ನೀಡಿದ್ರು. ಶಿರಸಿಯಿಂದ ಹುಬ್ಬಳ್ಳಿಗೆ ತೆರಳುವ ವೇಳೆ ಮುಂಡಗೋಡ ಪಟ್ಟಣದಲ್ಲೂ ಕೆಲಹೊತ್ತು ನಿಂತು ಕಾರ್ಯಕರ್ತರನ್ನು ಭೇಟಿ ಮಾಡಿದ್ರು. ಡಿಕೆಶಿ ಬರ್ತಿದ್ದಾರೆ ಅಂತಾ ಮಾಹಿತಿ ತಿಳಿದು ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ನೂರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಯುವ ಕಾರ್ಯಕರ್ತರು ಜಮಾವಣೆ ಆಗಿದ್ರು. ಡಿ.ಕೆ.ಶಿವಕುಮಾರ್ ಬರುತ್ತಿದ್ದಂತೆ ಘೋಷಣೆ ಕೂಗಿ ಹೂವಿನ ಮಳೆ ಸುರಿಸಿದ್ರು. ಹಾರ...

Post
ಇದು ಮುಂಡಗೋಡ ಕಾಂಗ್ರೆಸ್ ಹಕೀಕತ್ತು..! ಯುವ ಪಡೆಗೆ “ಗದ್ದುಗೆ” ಪ್ರಿಯರದ್ದೇ ಆಪತ್ತು..! ಇನ್ನಾದ್ರೂ ಎದ್ದೇಳತ್ತಾ “ಕೈ” ಪಡೆ..?

ಇದು ಮುಂಡಗೋಡ ಕಾಂಗ್ರೆಸ್ ಹಕೀಕತ್ತು..! ಯುವ ಪಡೆಗೆ “ಗದ್ದುಗೆ” ಪ್ರಿಯರದ್ದೇ ಆಪತ್ತು..! ಇನ್ನಾದ್ರೂ ಎದ್ದೇಳತ್ತಾ “ಕೈ” ಪಡೆ..?

ಮುಂಡಗೋಡ ತಾಲೂಕಿನಲ್ಲಿ ಕಾಂಗ್ರೆಸ್ ಇನ್ನೂ ಉಸಿರಾಡ್ತಿದೆಯಾ..? ಇಂತಹದ್ದೊಂದು ಪ್ರಶ್ನೆ ಬಹುತೇಕ ಕ್ಷೇತ್ರದ ಜನರಲ್ಲಿದೆ. ಯಾಕಂದ್ರೆ, ಯಾವಾಗ, ಶಿವರಾಮ್ ಹೆಬ್ಬಾರ್ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಬಾವುಟ ಹಿಡಿದ್ರೊ, ಆ ಕ್ಷಣದಿಂದಲೇ ಇಡೀ ಮುಂಡಗೋಡ ತಾಲೂಕಿನ “ಕೈ” ಪಡೆಯ ಜಂಘಾಬಲವೇ ಕುಗ್ಗಿಹೋಯ್ತು, ಇನ್ನೇನು ತಾಲೂಕಿನಲ್ಲಿ ಕಾಂಗ್ರೆಸ್ ಖತಂ ಆಯ್ತು ಅನ್ನೋ ವಾತಾವರಣ ಇತ್ತು. ಇದು ಇತಿಹಾಸ..! ಹಾಗೆ ನೋಡಿದ್ರೆ, ಇದುವರೆಗೂ ತಾಲೂಕಿನ ಮೂರೂ ಜಿಲ್ಲಾ ಪಂಚಾಯತಿ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಪ್ರಭಲವಾಗಿಯೇ ಇತ್ತು. ಬಿಜೆಪಿ ಯಾವುದೇ ಒಂದು...

error: Content is protected !!