ಮುಂಡಗೋಡ ತಾಲೂಕಿನಲ್ಲಿ ಗ್ರಾಮೀಣ ಭಾಗಗಳ ವಿದ್ಯಾರ್ಥಿಗಳ ಗೋಳು ಕೇಳೋರೇ ಇಲ್ವಾ..? ಪ್ರತಿನಿತ್ಯವೂ ಶಾಲಾ ಕಾಲೇಜಿಗೆ ಹೋಗಲು ಬಸ್ ಗಳಿಲ್ಲದೇ ಪರದಾಡುವಂತಾಗಿದೆ. ಹೀಗಾಗಿನೇ ತಾಲೂಕಿನ ವಿದ್ಯಾರ್ಥಿಗಳು ಹಾಗೂ ಪಾಲಕರ ಆಕ್ರೋಶದ ಕಟ್ಟೆ ಒಡೆದಿದೆ. ಇಂದೂರಿನಲ್ಲಿ ಪ್ರತಿಭಟನೆ..! ಈ ಕಾರಣಕ್ಕಾಗೇ, ಇಂದೂರಿನಲ್ಲಿ ಇಂದು ವಿದ್ಯಾರ್ಥಿಗಳು ಸಮರ್ಪಕ ಬಸ್ ವ್ಯವಸ್ಥೆಗೆ ಆಗ್ರಹಿಸಿ ಪ್ರತಿಭಟನೆ ಕೈಗೊಂಡ್ರು. ಇಂದೂರು...
Top Stories
KSRTC ಬಸ್ ಹಾಗೂ ಬೈಕ್ ನಡುವೆ ಮುಖಾಮುಕಿ ಡಿಕ್ಕಿ, ಬೈಕ್ ಸವಾರ ಸಾವು, ಮತ್ತೋರ್ವನಿಗೆ ಗಾಯ..!
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಕೇಸ್, RCB ಯಿಂದ ಮೃತರ ಕುಟುಂಬಗಳಿಗೆ ತಲಾ 1 ಕೋಟಿ ರೂ. ಪರಿಹಾರ ನೀಡಲಿ; ಶಾಸಕ ಹೆಬ್ಬಾರ್
ರಸ್ತೆ ದಾಟುತ್ತಿದ್ದ ಚಿರತೆಗೆ ವಾಹನ ಡಿಕ್ಕಿ, ರಸ್ತೆ ಪಕ್ಕದಲ್ಲೇ ಕುಳಿತ ಗಾಯಗೊಂಡ ಚಿರತೆ, ಜನ ಹೈರಾಣು..!
ಸಚಿವ ಮಂಕಾಳು ವೈದ್ಯರಿಗೆ ಸಾಮಾಜಿಕ ಜಾಲತಾಣದಲ್ಲಿ ತೇಜೋವಧೆ ಪೊಸ್ಟ್, ಇಬ್ಬರು ವಶಕ್ಕೆ..!
ಬಂಕಾಪುರದಲ್ಲಿ ಬಾಲಕಿ ಮೇಲೆ ಪ್ರಿಯಕರನ ಸ್ನೇಹಿತರೇ ಅತ್ಯಾಚಾರ ಮಾಡಿದ್ರು, ನಂತ್ರ ರಾಜೀ ಪಂಚಾಯ್ತಿ, ನಾಲ್ವರ ಬಂಧನ..!
ಉತ್ತರ ಕನ್ನಡಲ್ಲಿ ಐಟಿಐ ಪ್ರವೇಶಕ್ಕೆ ಆಫ್ಲೈನ್ ಅರ್ಜಿ ಆಹ್ವಾನ..!
ಪತ್ನಿಯ ತಲೆ ಕಡಿದುಕೊಂಡು ಪೊಲೀಸ್ ಠಾಣೆಗೆ ಬಂದ ಪತಿರಾಯ..!
ಕೃಷಿ ಉದ್ಯಮಿ ಮತ್ತು ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ..!
ಕ್ರೀಡಾಭಿಮಾನಿಗಳ ಸಾವು : ಸಿಎಂ, ಡಿಸಿಎಂ ರಾಜೀನಾಮೆಗೆ ಬಿಜೆಪಿ ಆಗ್ರಹ..!
ಸತತ ಏರಿಕೆಗೊಂಡಿದ್ದ ಚಿನ್ನದ ಬೆಲೆ ಭಾರೀ ಇಳಿಕೆ : ಶನಿವಾರ 10 ಗ್ರಾಂ ಬಂಗಾರದ ಬೆಲೆ ₹1,630 ಕುಸಿತ..!
ಕರ್ನಾಟಕದಲ್ಲಿ ಜೂನ್ 10 ರಿಂದ ಮತ್ತೆ ಭಾರಿ ಮಳೆ ಮುನ್ಸೂಚನೆ ; ಹಲವು ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ..!
ಬೆಂಗಳೂರು ಕಾಲ್ತುಳಿತ ಘಟನೆ : ವಿರಾಟ್ ಕೊಹ್ಲಿ ವಿರುದ್ದವೂ ದೂರು ದಾಖಲು ; ವರದಿ..!
ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಆರ್ಥಪೂರ್ಣವಾಗಿರಲಿ : ಜಿಲ್ಲಾಧಿಕಾರಿ.
ಶಿಗ್ಗಾವಿ ಗರುಡಾ ಹೊಟೇಲ್ ಬಳಿ ಡಿವೈಡರ್ ಮೇಲೆ ಹತ್ತಿ, ಗುಂಡಿಗೆ ಬಿದ್ದ KSRTC ಬಸ್, 10 ಜನರಿಗೆ ಗಾಯ..!
ಬಾಚಣಕಿ ಬಳ್ಳಿಗಟ್ಟಿ ಕೆರೆ ದಡದಲ್ಲಿ “ವಿಶ್ವ ಪರಿಸರ ದಿನಾಚರಣೆ”
ಜಿಲ್ಲೆಯಲ್ಲಿ ಬಕ್ರೀದ್ ಆಚರಣೆ ಶಾಂತಿಯುತ, ಸೌಹಾರ್ದಯುವಾಗಿರಲಿ; ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ
ಜೂನಿನಲ್ಲೇ ಬಿಡುಗಡೆ ಆಗಲಿದೆ ಪಿಎಂ ಕಿಸಾನ್ 20ನೇ ಕಂತು; ಫಲಾನುಭವಿಗಳ ಇ-ಕೆವೈಸಿ ಕಡ್ಡಾಯ..!
2027 ಮಾರ್ಚ್ 1ರಿಂದ ಜನಗಣತಿ ಆರಂಭ; ಜೊತೆಗೆ ಜಾತಿ ಗಣತಿಯೂ ಆರಂಭ..!
ಮುಂಡಗೋಡ ಡಿಗ್ರಿ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ, “ವೃಕ್ಷ ಬಂಧನ” ಕಾರ್ಯಕ್ರಮ..!
Category: ಮುಂಡಗೋಡ ಸುದ್ದಿ
ಮಳಗಿ ಹೋರಿಹಬ್ಬದ ವಿಜೇತರಿಗೆ ಬಹುಮಾನ ವಿತರಿಸಿದ ಸಂತೋಷ ಶೇಟ್ ರಾಯ್ಕರ್..!
ಮುಂಡಗೋಡ: ತಾಲೂಕಿನ ಮಳಗಿಯಲ್ಲಿ ನಡೆದ ಹೋರಿ ಬೆದರಿಸೋ ಸ್ಪರ್ಧೆಯ ವಿಜೇತ ಹೋರಿಗಳ ಮಾಲೀಕರಿಗೆ ಬಹುಮಾನ ನೀಡಲಾಯಿತು. ಮಳಗಿಯ ಸಂತೋಷ ಶೇಟ್ ರಾಯ್ಕರ್ ವಿಜೇತ ಹೋರಿಗಳಿಗೆ ಬಹುಮಾನ ನೀಡಿದ್ರು.. ಅತ್ಯುತ್ತಮ ಹಿಡಿತಗಾರರಿಗೂ ಬಹುಮಾನ ನೀಡಲಾಯಿತು. ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಹೋರಿಹಬ್ಬದ ಅಭಿಮಾನಿಗಳ ಸಮ್ಮುಖದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.. ಗೃಹೋಪಯೋಗಿ ವಸ್ತುಗಳ ಆಕರ್ಶಕ ಬಹುಮಾನ ನೀಡಲಾಯಿತು.. ಈ ವೇಳೆ ಅಣ್ಣಪ್ಪ ಸಾವಿಕೇರಿ, ಲಕ್ಷ್ಮಣ ಗಡಕನಳ್ಳಿ, ಮಂಜು ಭೋವಿ, ಜಮೀರ್ ಶೇಖ್, ಮುಖೇಶ್ ತಳವಾರ್, ಗಣೇಶ್ ಕೋಡಿಹಳ್ಳಿ, ಪ್ರಶಾಂತ್ ದೋರಳ್ಳಿ, ಕೃಷ್ಣ...
ಚಿಗಳ್ಳಿಯಲ್ಲಿ ಅಂದರ್ ಬಾಹರ್ ಆಡುತ್ತಿದ್ದ 14 ಜನರ ಮೇಲೆ ಕೇಸ್..!
ಮುಂಡಗೋಡ: ತಾಲೂಕಿನ ಚಿಗಳ್ಳಿ ಗ್ರಾಮದ ಶ್ರೀ ಕಲ್ಮೇಶ್ವರ ಮಠದ ಹತ್ತಿರದ ಸಾರ್ವಜನಿಕ ಸ್ಥಳದಲ್ಲಿ ಅಂದರ್ ಬಾಹರ್ ಇಸ್ಪೀಟು ಆಟದಲ್ಲಿ ತೊಡಗಿದ್ದ ವೇಳೆ ಪೊಲೀಸರು ದಾಳಿ ನಡೆಸಿ, 14 ಜನರ ಮೇಲೆ ಕೇಸು ದಾಖಲಿಸಿದ ಘಟನೆ ನಡೆದಿದೆ. ಇನ್ನು ದಾಳಿ ವೇಳೆ ಅಂದರ್ ಬಾಹರ್ ಆಟದಲ್ಲಿ ಬಳಸಿದ್ದ ನಗದು 3,500 ರೂಪಾಯಿ ಹಾಗೂ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. 4 ಜನ ಆರೋಪಿಗಳು ದಾಳಿಯ ಕಾಲಕ್ಕೆ ಸೆರೆ ಸಿಕ್ಕಿದ್ದು ಇನ್ನುಳಿದವರು ಪರಾರಿಯಾಗಿದ್ದಾರೆ. ಮುಂಡಗೋಡ ಸಿಪಿಐ ಸಿದ್ದಪ್ಪ ಸಿಮಾನಿ ನೇತೃತ್ವದಲ್ಲಿ...
ಚಿಗಳ್ಳಿ ಶಾಲೆಯಲ್ಲಿ ನಟ ಪುನೀತ್ ಪುಣ್ಯಸ್ಮರಣೆ..! ವಿದ್ಯಾರ್ಥಿಗಳಿಂದ “ಅಪ್ಪು”ವಿಗೆ ನಮನ..!!
ಮುಂಡಗೋಡ; ತಾಲೂಕಿನ ಚಿಗಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಟ ಪುನೀತ್ ರಾಜಕುಮಾರ್ ರವರ 11ನೇ ದಿನದ ಪುಣ್ಯಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇಲ್ಲಿನ ಪುನೀತ್ ಅಭಿಮಾನಿಗಳು ಶಾಲಾ ಮಕ್ಕಳಿಗೆ ಪುನೀತ್ ನೆನಪಿಗಾಗಿ ಕಲಿಕಾ ಸಾಮಗ್ರಿಯ ಕಾಣಿಕೆ ನೀಡಿದ್ರು..ಈ ವೇಳೆ ಸಂತೋಷ ಆಲದಕಟ್ಟಿ, ಎಂ.ಪಿ.ಕುಸೂರ, ರಾಜಶೇಖರ ಹಿರೇಮಠ, ಉದಯ ಕುಸೂರ, ಪರಶುರಾಮ ಟಿಕ್ಕೋಜಿ, ಪರಶುರಾಮ ತೆಗ್ಗಳ್ಳಿ, ಮಹಾಬಲೇಶ್ವರ ಬನವಾಸಿ, ಸಿ.ಬಿ. ಅರಳಿಕಟ್ಟಿ, ಹುಸೇನಸಾಬ್ ಕೊಳಗಿ, ಉದಯ ಕುಸೂರ, ಮೋಹನ ಗುಲ್ಮಾನವರ, ಮುಖ್ಯಾಧ್ಯಾಪಕಿ ನಾಗರತ್ನಮ್ಮ, ಶಿಕ್ಷಕರಾದ ಬಸವರಾಜ ಬೆಂಡಲಗಟ್ಟಿ,...
ಸಿದ್ದನಕೊಪ್ಪದಲ್ಲಿ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ಉದ್ಘಾಟನೆ..!
ಮುಂಡಗೋಡ ತಾಲೂಕಿನ ಕಾತೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಸಿದ್ದನಕೊಪ್ಪದಲ್ಲಿ ಹೊನಲು ಬೆಳಕಿನ ಮುಕ್ತ ಕಬಡ್ಡಿ ಪಂದ್ಯಾವಳಿ ಚಾಲನೆ ಪಡೆದಿದೆ. ಇಂದು ನಡೆದ ಉದ್ಘಾಟನಾ ಸಮಾರಂಭದಲ್ಲಿ ದೀಪ ಬೆಳಗಿಸುವ ಮೂಲಕ ಇಲ್ಲಿನ ಗ್ರಾಮ ಪಂಚಾಯತಿ ಅದ್ಯಕ್ಷೆ ರೇಣುಕಾ ಮಾಯಣ್ಣವರ್ ಉದ್ಘಾಟಿಸಿದ್ರು. ಈ ವೇಳೆ ಸಂತೋಷ ಶೇಟ್ ರಾಯ್ಕರ್, ಆಶಾ ರಾಯ್ಕರ್, ಪಕ್ಕೀರಪ್ಪ, ಶಿವಾಜಿ ಸಿಂಧೆ, ಪ್ರಕಾಶ ಅಜ್ಜಮನವರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು..
ತಾಲ್ಲೂಕಿನ ಹಿರೇಹಳ್ಳಿಯಲ್ಲಿ ಭಾರೀ ಹೋರಿ ಬೆದರಿಸೋ ಸ್ಪರ್ಧೆ..!
ಮುಂಡಗೋಡ; ತಾಲೂಕಿನ ಹಿರೇಹಳ್ಳಿಯಲ್ಲಿ ಭಾರೀ ಹೋರಿ ಬೆದರಿಸೋ ಸ್ಪರ್ಧೆ ಏರ್ಪಡಿಸಲಾಗಿತ್ತು. ಸುತ್ತ ಮುತ್ತಲ ತಾಲೂಕು ಜಿಲ್ಲೆಗಳಿಂದ ಬಂದಿದ್ದ ಸ್ಪರ್ಧಾ ಹೋರಿಗಳು ರೋಮಾಂಚಕ ಕ್ಷಣಗಳಿಗೆ ಸಾಕ್ಷಿಯಾದವು. ಜಿಲ್ಲೆ ಹೊರಜಿಲ್ಲೆಗಳಿಂದ ಬಂದಿದ್ದ ನೂರಾರು ಹೋರಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ವು. ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಹೋರಿಗಳ ಅಭಿಮಾನಿಗಳು ಕುಣಿದು ಕುಪ್ಪಳಿಸಿದ್ರು. ತಮ್ಮ ನೆಚ್ಚಿನ ಹೋರಿಗಳು ಕಣದಲ್ಲಿ ಇಳಿಯುತ್ತಲೇ ಕೇಕೆ ಹಾಕಿ ಸಂಭ್ರಮಿಸಿದ್ರು. ಇನ್ನು ಹಾಗೆ ಕಣದಲ್ಲಿ ಬಿಟ್ಟ ಹೋರಿಗಳನ್ನು ಹಿಡಿಯಲು ಯುವಕರ ದಂಡೇ ಅಲ್ಲಿ ನೆರೆದಿತ್ತು. ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಹೋರಿಗಳಿಗೆ ಬಹುಮಾನ ನೀಡಲಾಯಿತು.
ನಂದಿಕಟ್ಟಾ ಗ್ರಾಮದಲ್ಲೊಂದು ಕರುಳು ಹಿಂಡುವ ಘಟನೆ..! ನೀರಿನ ಟ್ಯಾಂಕಿಗೆ ಬಿದ್ದು 2 ವರ್ಷದ ಕಂದಮ್ಮ ಬಲಿ..!
ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲೊಂದು ಹೃದಯ ವಿದ್ರಾವಕ ಘಟನೆ ನಡೆದಿದೆ. ಎರಡು ವರ್ಷದ ಕಂದಮ್ಮ ನೀರಿನ ಟ್ಯಾಂಕ್ ನಲ್ಲಿ ಬಿದ್ದು ಸಾವನ್ನಪ್ಪಿದೆ. ನಂದಿಕಟ್ಟಾ ಗ್ರಾಮದ ಶಾಂತಾರಾಮ ಕಮ್ಮಾರ ಅವರ ಎರಡು ವರ್ಷದ ಗಂಡು ಮಗು ದುರಂತಕ್ಕೀಡಾಗಿದೆ. ಘಟನೆ ಹೇಗಾಯ್ತು..? ಇಂದು ದೀಪಾವಳಿ ಅಮವಾಸ್ಯೆ ನಿಮಿತ್ತ ಶಾಂತಾರಾಮ ಕಮ್ಮಾರ್ ತನ್ನ ಮುದ್ದು ಕಂದನಿಗೆ ತಿಂಡಿ, ತಿನಿಸು ಕೊಡಿಸಲು ಕಿರಾಣಿ ಅಂಗಡಿಗಳಿಗೆ ಅಲೆದಾಡಿದ್ದಾರೆ. ಬೆಳಗ್ಗಿನಿಂದಲೂ ಮಗ ಅದೇನು ಕೇಳ್ತಾನೋ ಅದನ್ನೇಲ್ಲ ತಿನಿಸುಗಳನ್ನು ಕೊಡಿಸಿ ಖುಶಿ ಪಟ್ಟಿದ್ದಾರೆ. ಸಂಜೆ ಅಮವಾಸ್ಯೆಯ ಪೂಜೆಯನ್ನೂ...
ನಂದಿಗಟ್ಡಾ ಗ್ರಾಮದಲ್ಲೂ ನಟ ಪುನೀತ ರಾಜಕುಮಾರ್ ಗೆ ಅಭಿಮಾನಿಗಳ ಶೃದ್ದಾಂಜಲಿ..!
ಮುಂಡಗೋಡ: ತಾಲೂಕಿನ ನಂದಿಗಟ್ಟಾ ಗ್ರಾಮದಲ್ಲಿ ನಟ ಪುನೀತ್ ರಾಜಕುಮಾರ್ ಅಕಾಲಿಕ ನಿಧನ ಹಿನ್ನೆಲೆಯಲ್ಲಿ ಶೃದ್ದಾಂಜಲಿ ಅರ್ಪಿಸಿದ್ರು. ಪುನೀತ್ ರಾಜಕುಮಾರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಭಾವ ಪೂರ್ಣ ಶ್ರದ್ಧಾಂಜಲಿ ಅರ್ಪಿಸಿದ್ರು. ನಟ ಪುನಿತ್ ಅಕಾಲಿಕಮರಣ ರಾಜ್ಯಕ್ಕೆ ತುಂಬಲಾರದ ನಷ್ಟ ಅಂತಾ ಶೋಕ ವ್ಯಕ್ತಪಡಿಸಿರೋ ಅಭಿಮಾನಿಗಳು ಅಪ್ಪು ಮತ್ತೊಮ್ಮೆ ಗುಟ್ಟಿ ಬಾ ಅಂತಾ ಘೋಷಣೆ ಕೂಗಿದ್ರು.
ಇಂದೂರು ಹಾಗೂ ಹುನಗುಂದದಲ್ಲಿ ನಟ ಪುನೀತ್ ರಾಜಕುಮಾರ್ ಗೆ ಅಭಿಮಾನಿಗಳ ಶೃದ್ದಾಂಜಲಿ..!
ಮುಂಡಗೋಡ: ತಾಲೂಕಿನ ಇಂದೂರು ಹಾಗೂ ಹುನಗುಂದ ಗ್ರಾಮಗಳಲ್ಲಿ ನಟ ಪುನೀತ್ ರಾಜಕುಮಾರ್ ಅಕಾಲಿಕ ನಿಧನ ಹಿನ್ನೆಲೆಯಲ್ಲಿ ಶೃದ್ದಾಂಜಲಿ ಅರ್ಪಿಸಿದ್ರು. ಪುನೀತ್ ರಾಜಕುಮಾರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಭಾವ ಪೂರ್ಣ ಶ್ರದ್ಧಾಂಜಲಿ ಅರ್ಪಿಸಿದ್ರು. ನಟ ಪುನಿತ್ ಅಕಾಲಿಕಮರಣ ರಾಜ್ಯಕ್ಕೆ ತುಂಬಲಾರದ ನಷ್ಟ ಅಂತಾ ಶೋಕ ವ್ಯಕ್ತಪಡಿಸಿರೋ ಅಭಿಮಾನಿಗಳು ಅಪ್ಪು ಮತ್ತೊಮ್ಮೆ ಹುಟ್ಟಿ ಬಾ ಅಂತಾ ಘೋಷಣೆ ಕೂಗಿದ್ರು.
ಮುಂಡಗೋಡ ಅಭಿಮಾನಿಗಳಿಂದ “ಅಪ್ಪು” ನಿಧನಕ್ಕೆ ಅಶ್ರುತರ್ಪಣ..! ಕ್ಯಾಂಡಲ್ ಹಚ್ಚಿ ಕಂಬನಿ ಮಿಡಿದ ಯುವಕರು..!!
ಮುಂಡಗೋಡ: ನಟ ಪುನೀತ್ ರಾಜಕುಮಾರ್ ವಿಧಿವಶರಾದ ಹಿನ್ನೆಲೆಯಲ್ಲಿ ಮುಂಡಗೋಡ ಶಿವಾಜಿ ಸರ್ಕಲ್ ನಲ್ಲಿ ಪುನೀತ್ ಅಭಿಮಾನಿಗಳು ಶೃದ್ಧಾಂಜಲಿ ಅರ್ಪಿಸಿದ್ರು. ಪುನೀತ್ ಭಾವಚಿತ್ರಕ್ಕೆ ಗೌರವ ಸಲ್ಲಿಸಿದ ಅಭಿಮಾನಿಗಳು, ಮೇಣದ ಬತ್ತಿ ಹಚ್ಚಿ ಮೌನಾಚರಣೆ ಮಾಡಿದ್ರು. ಕನ್ನಡ ಚಿತ್ರರಂಗಕ್ಕೆ ಪುನೀತ್ ರಾಜಕುಮಾರ್ ನಿಧನ ತುಂಬಲಾರದ ನಷ್ಟ ಅಂತಾ ಕಂಬನಿ ಮಿಡಿದ ಯುವ ಅಭಿಮಾನಿಗಳು “We miss you ಅಪ್ಪು” ಅಂತಾ ಅಭಿಮಾನ ತೋರಿಸಿದ್ರು. ಈ ವೇಳೆ ಮುಂಡಗೋಡಿನ ಸಮಸ್ತ ಅಪ್ಪು ಅಭಿಮಾನಿಗಳು ಹಾಜರಿದ್ರು.