Home ರಾಜ್ಯ

Category: ರಾಜ್ಯ

Post
ಶ್ರವಣಬೆಳಗೊಳ ಜೈನ ಮಠದ ಸ್ಚಸ್ತಿಶ್ರೀ ಚಾರುಕೀರ್ತಿ ಭಟ್ಟಾರಕರು ವಿಧಿವಶ..!

ಶ್ರವಣಬೆಳಗೊಳ ಜೈನ ಮಠದ ಸ್ಚಸ್ತಿಶ್ರೀ ಚಾರುಕೀರ್ತಿ ಭಟ್ಟಾರಕರು ವಿಧಿವಶ..!

ಐತಿಹಾಸಿಕ ಶ್ರವಣಬೆಳಗೊಳದ ಜೈನ ಮಠದ ಭಟ್ಟಾರಕರು ವಿಧಿವಶರಾಗಿದ್ದಾರೆ. ಶ್ರವಣಬೆಳಗೊಳದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಗುರುವಾರ ಬೆಳಗಿನ ಜಾವ ಇಹಲೋಕ ತ್ಯಜಿಸಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಇಂದು ಬೆಳಿಗ್ಗೆ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಆರೋಗ್ಯದಲ್ಲಿ ಏರುಪೇರು ಹಿನ್ನಲೆಯಲ್ಲಿ, ಬೆಳ್ಳೂರಿನ ಶ್ರೀ ಆದಿಚುಂಚನಗಿರಿ ಆಸ್ಪತ್ರೆಗೆ ಸ್ವಾಮೀಜಿಯವರನ್ನು ಅಂಬ್ಯುಲೆನ್ಸ್ ಮೂಲಕ ಸ್ಥಳಾಂತರಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಭಟ್ಟಾರಕ ಶ್ರೀಗಳು ವಿಧಿವಶರಾಗಿದ್ದಾರೆ. ಮೇ 3, 1949ರಲ್ಲಿ ಶ್ರೀಗಳು ಜನಿಸಿದ್ದರು. 1970ರಲ್ಲಿ ಶ್ರವಣಬೆಳಗೊಳ ಜೈನ ಮಠದ ಪೀಠಾಧಿಪತಿಯಾಗಿ ನೇಮಕವಾಗಿದ್ದರು. ಕರ್ಮ ಯೋಗಿ...

Post
ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ..? ನಿಜವಾಗತ್ತಾ ಮಣ್ಣಿನ ಗೊಂಬೆ ಭವಿಷ್ಯ..?

ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ..? ನಿಜವಾಗತ್ತಾ ಮಣ್ಣಿನ ಗೊಂಬೆ ಭವಿಷ್ಯ..?

 ಧಾರವಾಡ; ಎಲೆಕ್ಷನ್ ಹೊತ್ತಲ್ಲಿ ಇದೇನಪ್ಪ ಇಂತಹ ಭವಿಷ್ಯ ಅಂತೀರಾ..? ನಂಬೊಕೆ ಆಗದೇ ಇದ್ರೂ ಈ ಭವಿಷ್ಯ ಮಾತ್ರ ಸುಳ್ಳಾಗೇ ಇಲ್ವಂತೆ, ಹೀಗಾಗಿ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿಯಲ್ಲಿ ಮಣ್ಣಿನ ಗೊಂಬೆಗಳ ಭವಿಷ್ಯ ಅಚ್ಚರಿ ಮೂಡಿಸುತ್ತಿದೆ. ಬಹುಶಃ ಪ್ರಸಕ್ತ ಯುಗಾದಿಗೆ ನುಡಿದಿರೋ ಭವಿಷ್ಯ ಬರುವ ಚುನಾವಣೆಯ ಮುನ್ಸೂಚನೆಯಾ..? ನಾಯಕತ್ವ ಬದಲಾವಣೆ ಅಂತೆ‌..! ರಾಜ್ಯ ರಾಜಕಾರಣದಲ್ಲಿ ನಾಯಕತ್ವದ ಬದಲಾವಣೆಯಾಗಲಿದೆ ಎಂಬ ಭವಿಷ್ಯವನ್ನು ಮಣ್ಣಿನ ಬೊಂಬೆ ತೋರಿಸಿಕೊಟ್ಟಿದೆ. ಈ ಗ್ರಾಮದಲ್ಲಿ ಮಣ್ಣಿನ ಗೊಂಬೆಗಳು ಇಂತಹದ್ದೊಂದು ಭವಿಷ್ಯ ನುಡಿದಿವೆ. ಧಾರವಾಡ ತಾಲೂಕಿನ...

Post
ಮಾ.13 ರಂದು ನಡೆಯಬೇಕಿದ್ದ 5 ಮತ್ತು 8ನೇ ತರಗತಿಯ ಪಬ್ಲಿಕ್ ಪರೀಕ್ಷೆ ಮುಂದೂಡಿಕೆ..!

ಮಾ.13 ರಂದು ನಡೆಯಬೇಕಿದ್ದ 5 ಮತ್ತು 8ನೇ ತರಗತಿಯ ಪಬ್ಲಿಕ್ ಪರೀಕ್ಷೆ ಮುಂದೂಡಿಕೆ..!

ಬೆಂಗಳೂರು : 5 ಮತ್ತು 8 ನೇ ತರಗತಿಯ ಪಬ್ಲಿಕ್ ಪರೀಕ್ಷೆ ರದ್ದುಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಶುಕ್ರವಾರ ಆದೇಶ ಹೊರಡಿಸಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಸರ್ಕಾರ ಮೇಲ್ಮನವಿ ಸಲ್ಲಿಸಿದ್ದು, ಈ ಬಗ್ಗೆ ಹೈಕೋರ್ಟ್ ಇಂದು ತುರ್ತು ವಿಚಾರಣೆ ನಡೆಸಿತು. ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್‌ ನಿರಾಕರಿಸಿದೆ. ಈ ವಿಚಾರಣೆಯನ್ನು ಮಾ.14 ಕ್ಕೆ ಮುಂದೂಡಿ ಆದೇಶಿಸಿದೆ. ಈ ನಡುವೆ ಮಾ.13 ರಂದು ನಡೆಯಬೇಕಿದ್ದ 5 ಮತ್ತು 8ನೇ ತರಗತಿಯ ಪಬ್ಲಿಕ್ ಪರೀಕ್ಷೆ ಮುಂದೂಡಲಾಗುವುದು ಎಂದು...

Post
ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ದೃವನಾರಾಯಣ್ ವಿಧಿವಶ..!

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ದೃವನಾರಾಯಣ್ ವಿಧಿವಶ..!

ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಣ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆ ಉಸಿರುವೆಳೆದಿರೋ ಆರ್. ದ್ರುವನಾರಾಯಣ್ ಕಾಂಗ್ರೆಸ್ ಶಾಸಕರಾಗಿ ಸಂತೇಮರಳ್ಳಿ ಕ್ಷೇತ್ರದಿಂದ ಒಂದೇ ಒಂದು ಮತದಿಂದ ಗೆಲುವು ಸಾಧಿಸಿದ್ದರು. ಚಾಮರಾಜನಗರ ಮಾಜಿ ಸಂಸದರಾಗಿದ್ದ ಆರ್.ಧ್ರುವನಾರಾಯಣ್, ಚಾಮರಾಜನಗರ ಜಿಲ್ಲೆ, ಹೆಗ್ಗವಾಡಿಯಲ್ಲಿ 31 ಜುಲೈ 1961ರಲ್ಲಿ ಜನಿಸಿದ್ದರು. ಅವ್ರುಗೆ 61 ವರ್ಷ ವಯಸ್ಸಾಗಿತ್ತು. ಬೆಂಗಳೂರು ಕೃಷಿ ವಿಜ್ಞಾ‌ನ ವಿಶ್ವವಿದ್ಯಾಲಯದಲ್ಲಿ ಬಿ.ಎಸ್ಸಿ. (ಕೃಷಿ), ಎಂ.ಎಸ್ಸಿ. (ಕೃಷಿ) ಪದವಿ ಪಡೆದಿದ್ದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ದ್ರುವನಾರಾಯಣ ನಿಧನಕ್ಕೆ ರಾಜ್ಯ ಹಾಗೂ ರಾಷ್ಟ್ರದ ಹಲವು...

Post
ಸಿದ್ದೇಶ್ವರ ಶ್ರೀಗಳ ಚೇತರಿಕೆಗೆ ನಾಡಿನೆಲ್ಲೆಡೆ ಪ್ರಾರ್ಥನೆ, ನಡೆದಾಡುವ ದೇವರ ಕಾಣದೇ ಭಕ್ತರಲ್ಲಿ ಹೆಚ್ಚಿದ ಆತಂಕ..!

ಸಿದ್ದೇಶ್ವರ ಶ್ರೀಗಳ ಚೇತರಿಕೆಗೆ ನಾಡಿನೆಲ್ಲೆಡೆ ಪ್ರಾರ್ಥನೆ, ನಡೆದಾಡುವ ದೇವರ ಕಾಣದೇ ಭಕ್ತರಲ್ಲಿ ಹೆಚ್ಚಿದ ಆತಂಕ..!

ವಿಜಯಪುರ: ನಡೆದಾಡುವ ದೇವರು ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳ ಚೇತರಿಕೆಗಾಗಿ ನಾಡಿನೆಲ್ಲಡೆ ಪ್ರಾರ್ಥನೆ ಶುರುವಾಗಿದೆ. ಜೀವಂತ ದೇವರು, ಜ್ಞಾನಯೋಗಿ ಸಿದ್ಧೇಶ್ವರ ಸ್ವಾಮೀಜಿಗಳು ಕೋಟಿ ಕೋಟಿ ಭಕ್ತರನ್ನು ಹೊಂದಿದ್ದಾರೆ. ಹೀಗಾಗಿ ಆಶ್ರಮದ ಸುತ್ತಲೂ ಬೆಳಗಿನಿಂದ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. ಸ್ವಾಮೀಜಿಗಳ ದರ್ಶನಕ್ಕಾಗಿ ಕಾದು ಕುಳಿತಿರುವ ಭಕ್ತಗಣ ಒಂದೆಡೆಯಾದ್ರೆ ಮತ್ತೊಂದೆಡೆ ಶ್ರೀಗಳು ಗುಣವಾಗಲಿ ಎಂದು ಎಲ್ಲೆಂದರಲ್ಲಿ ಪ್ರಾರ್ಥನೆಗಳನ್ನು ಭಕ್ತರು ಮಾಡುತ್ತಿದ್ದಾರೆ. ಭಗವಂತನೇ ನಮ್ಮ ದೇವರನ್ನು ಕಾಪಾಡು..! ಸಾಮೂಹಿಕ ಪ್ರಾರ್ಥನೆ, ಆಶ್ರಮದಲ್ಲಿ ವಿಶೇಷ ಪೂಜೆ..! ಹೌದು ಇಂತಹದ್ದೊಂದು ಆತಂಕಕಾರಿ ವಿಚಾರ ಇದೀಗ ಭಕ್ತರಲ್ಲಿ...

Post
ಸಿಎಂ ಬೊಮ್ಮಾಯಿ ವಿರುದ್ಧ ಸಿಟ್ಟಾದ ಈಶ್ವರಪ್ಪ: ಬೆಳಗಾವಿಗೆ ಹೋಗ್ತಿನಿ, ಆದ್ರೆ ಅಧಿವೇಶನದಲ್ಲಿ ಭಾಗಿಯಾಗದೇ ಬಹಿಷ್ಕಾರ..!

ಸಿಎಂ ಬೊಮ್ಮಾಯಿ ವಿರುದ್ಧ ಸಿಟ್ಟಾದ ಈಶ್ವರಪ್ಪ: ಬೆಳಗಾವಿಗೆ ಹೋಗ್ತಿನಿ, ಆದ್ರೆ ಅಧಿವೇಶನದಲ್ಲಿ ಭಾಗಿಯಾಗದೇ ಬಹಿಷ್ಕಾರ..!

 ಬಾಗಲಕೋಟೆ: ಸಚಿವ ಸ್ಥಾನ ಸಿಗದ ಹಿನ್ನೆಲೆ ಬಹಿರಂಗವಾಗಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅಸಮಾಧಾನ ಹೊರಹಾಕಿದ್ದಾರೆ. ಬಾಗಲಕೋಟೆಯಲ್ಲಿ‌ ಮಾತನಾಡಿರೋ ಈಶ್ವರಪ್ಪ, ಹೈಕಮಾಂಡ್ ಹಾಗೂ ಸಿಎಂ ನಡೆಗೆ ಬೇಸರವಾಗಿದೆ, ಅವರ ನಡೆ ನನಗೆ ನೋವು ತಂದಿದೆ, ಅಪಮಾನ ಆಗ್ತಿದೆ.. ಅದಕ್ಕೆ ಈಗ ನಾನು ಅಧಿವೇಶನದಲ್ಲಿ ಭಾಗಿಯಾಗದೇ ಸೌಜನ್ಯದ ಪ್ರತಿಭಟನೆ ನಡೆಸುತ್ತಿದ್ದೆನೆ ಅಂದ್ರು. ನಾನು ಬೆಳಗಾವಿಗೆ ಹೋಗ್ತೇನೆ ಆದ್ರೆ ಅಧಿವೇಶನಕ್ಕೆ ಹೋಗಲ್ಲ. ಅಧಿವೇಶನದಲ್ಲಿ ನಾನು ಇರಲ್ಲ ಅಂತ ಅಧ್ಯಕ್ಷರಿಗೆ ಪತ್ರ ಕೊಟ್ಟು, ಪರಮಿಷನ್ ತೆಗೆದುಕೊಳ್ಳೋಕೆ ಹೋಗ್ತೀನಿ ಯಾಕೆ ಅಂದ್ರೆ ನನ್ನ...

Post
ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ, ನವೆಂಬರ್ ಅಂತ್ಯಕ್ಕೆ ಬಿಡುಗಡೆ..!

ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ, ನವೆಂಬರ್ ಅಂತ್ಯಕ್ಕೆ ಬಿಡುಗಡೆ..!

ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆಗೆ ಸಿದ್ಧವಾಗುತ್ತಿರುವ ಕಾಂಗ್ರೆಸ್ ನವೆಂಬರ್ ಅಂತ್ಯದ ವೇಳೆಗೆ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಚಿಂತನೆ ನಡೆಸಿದೆ. ಬುಧವಾರ ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಜೊತೆಗೆ ಸಭೆ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ , ಸಿಎಲ್‍ಪಿ ನಾಯಕ ಸಿದ್ದರಾಮಯ್ಯ ಈ ಬಗ್ಗೆ ಚರ್ಚೆ ನಡೆಸಿದ್ದಾರೆ. “ಎ” ಕೆಟೆಗರಿ ಸಭೆಯಲ್ಲಿ ನವೆಂಬರ್ ಅಂತ್ಯದ ವೇಳೆಗೆ 100 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹೆಸರು ಅಂತಿಮ ಮಾಡುವ ಬಗ್ಗೆ ಸಮಾಲೋಚನೆ ನಡೆಸಲಾಗಿದೆ. ಕಾಂಗ್ರೆಸ್ ಚುನಾವಣಾ...

Post
108 ಅಂಬ್ಯುಲೆನ್ಸ್ ಸಿಬ್ಬಂದಿಗೆ ಸಂಬಳ ನೀಡದ ಹಿನ್ನೆಲೆ, ರಾಜ್ಯಾಧ್ಯಂತ 108 ಅಂಬ್ಯುಲೆನ್ಸ್ ಸೇವೆ ವ್ಯತ್ಯಯ..!

108 ಅಂಬ್ಯುಲೆನ್ಸ್ ಸಿಬ್ಬಂದಿಗೆ ಸಂಬಳ ನೀಡದ ಹಿನ್ನೆಲೆ, ರಾಜ್ಯಾಧ್ಯಂತ 108 ಅಂಬ್ಯುಲೆನ್ಸ್ ಸೇವೆ ವ್ಯತ್ಯಯ..!

ಬೆಂಗಳೂರು: ರಾಜ್ಯಾದ್ಯಂತ 108 ಅಂಬ್ಯುಲೆನ್ಸ್ ಸೇವೆ ಬಹುತೇಕ ಸ್ಥಗಿತವಾಗುತ್ತಿದೆ. ಕಳೆದ ಎರಡು ತಿಂಗಳಿಂದ ಸರಿಯಾಗಿ ಸಂಬಳ ನೀಡದ ಹಿನ್ನೆಲೆ 108 ಸಿಬ್ಬಂದಿಗಳು ಸೇವೆ ಸ್ಥಗಿತಗೊಳಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ರಾಜ್ಯದಲ್ಲಿ ಇಂದು ಕೇವಲ 300 ರಿಂದ 400 ಅಂಬ್ಯಲೆನ್ಸ್ ಗಳು ಮಾತ್ರ ಕಾರ್ಯನಿರ್ವಹಿಸ್ತಿದೆ. ಉಳಿದಂತೆ ಯಾವುದೇ 108 ಅಂಬ್ಯುಲೆನ್ಸ್ ಗಳು ಕಾರ್ಯ ನಿರ್ವಹಿಸ್ತಿಲ್ಲ. ಸಂಬಳ ಇಲ್ಲ‌‌.. ಅಸಲು, 108 ಅಂಬ್ಯಲೆನ್ಸ್ ಸಿಬ್ಬಂದಿಗಳಿಗೆ ಕಳೆದ ಎರಡು ತಿಂಗಳಿಂದ ಯಾವುದೇ ಸಂಬಳ ನೀಡಿಲ್ಲ. ಹೀಗಾಗಿ, 108 ಅಂಬ್ಯಲೆನ್ಸ್ ಸಿಬ್ಬಂದಿಗಳು ದಸರಾ...

Post
ಪಂಚಮಸಾಲಿ 2ಎ ಮೀಸಲಾತಿ ವಿಚಾರ: ಸೆ.20 ರಂದು ಶಿಗ್ಗಾವಿ ಸಿಎಂ ನಿವಾಸದ ಎದುರು ಹಕ್ಕೊತ್ತಾಯ- ಮೃತ್ಯುಂಜಯ ಶ್ರೀ ಘೋಷಣೆ..!

ಪಂಚಮಸಾಲಿ 2ಎ ಮೀಸಲಾತಿ ವಿಚಾರ: ಸೆ.20 ರಂದು ಶಿಗ್ಗಾವಿ ಸಿಎಂ ನಿವಾಸದ ಎದುರು ಹಕ್ಕೊತ್ತಾಯ- ಮೃತ್ಯುಂಜಯ ಶ್ರೀ ಘೋಷಣೆ..!

 ಹಾವೇರಿ: ಪಂಚಮಸಾಲಿ ಸಮಾಜಕ್ಕೆ 2A ಮೀಸಲಾತಿ ನೀಡುವ ಹಕ್ಕೊತ್ತಾಯ ಹಿನ್ನಲೆಯಲ್ಲಿ, ಹಾವೇರಿಯಲ್ಲಿ ಜಯಮೃತ್ಯುಂಜಯ ಸ್ವಾಮೀಜಿ ಪ್ರತಿಭಟನೆಗೆ ಕರೆ ನೀಡಿದ್ದಾರೆ‌‌. ಇದೆ ಸೆಪ್ಟೆಂಬರ್ 20 ರಂದು ಶಿಗ್ಗಾವಿಯ ಸಿಎಂ ನಿವಾಸದ ಎದುರು ಹಕ್ಕೊತ್ತಾಯ ಪ್ರತಿಭಟನೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.   ಶಿಗ್ಗಾವಿಯ ಚನ್ನಮ್ಮ ವೃತ್ತದಲ್ಲಿ ಮಾಲಾರ್ಪಾಣೆ ಮಾಡುವ ಮೂಲಕ ಪ್ರತಿಭಟನೆಗೆ ಚಾಲನೆ ನೀಡಿ, ಚನ್ನಮ್ಮ ವೃತ್ತದಿಂದ ಸಿಎಂ ನಿವಾಸದ ವರೆಗೂ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯುತ್ತದೆ. ಪ್ರತಿಭಟನೆಯಲ್ಲಿ 1 ಲಕ್ಷಕ್ಕೂ ಅಧಿಕ ಸಮಾಜದ ಬಂಧುಗಳು ಭಾಗಿಯಾಗಲಿದ್ದಾರೆ. ಸದನದ...

Post
ನೇಗಿನಹಾಳ ಮಡಿವಾಳೇಶ್ವರ ಮಠದ ಸ್ವಾಮೀಜಿ ನೇಣಿಗೆ ಶರಣು..!

ನೇಗಿನಹಾಳ ಮಡಿವಾಳೇಶ್ವರ ಮಠದ ಸ್ವಾಮೀಜಿ ನೇಣಿಗೆ ಶರಣು..!

ಬೈಲಹೊಂಗಲ: ಇದು ನಿಜಕ್ಕೂ ದುರಂತದ ಸಂಗತಿ. ಬಸವ ತತ್ವ ಪ್ರತಿಪಾದಕ, ಅನುಯಾಯಿ ನೇಗಿನಹಾಳ ಶ್ರೀ ಗುರು ಮಡಿವಾಳೇಶ್ವರ ಮಠದ ಬಸವ ಸಿದ್ದಲಿಂಗ ಸ್ವಾಮೀಜಿ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿನ್ನೆ ರಾತ್ರಿ ಮಠದ ತಮ್ಮ ಕೊಠಡಿಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಮಾಹಿತಿ ತಿಳಿದು ಬಂದಿದೆ. ಮುರುಘಾ ಶ್ರೀಗಳ ಕೇಸ್ ಹಿನ್ನಲೆಯಲ್ಲಿ ಇಬ್ಬರು ಮಹಿಳೆಯರು ಮಾತನಾಡಿದ ಅಡಿಯೋದಲ್ಲಿ ಇವರ ಹೆಸರನ್ನು ಬಳಸಿಕೊಂಡು ಹೆಣ್ಣು ಮಕ್ಕಳೊಂದಿಗೆ ಅನೈತಿಕ ಸಂಪರ್ಕ ಹೊಂದಿದ್ದಾರೆಂದು ಮಾತನಾಡಿದ್ದು ವೈರಲ್ ಅಗಿದ್ದರಿಂದ ಮನ ನೊಂದು...

error: Content is protected !!