ಮುಂಡಗೋಡ: ಪಟ್ಟಣಕ್ಕೆ ಇಂದು ಹಲವು ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಾರಿಗೆ ಸಚಿವ ಶ್ರೀರಾಮುಲುರವರಿಗೆ ಭವ್ಯ ಸ್ವಾಗತ ಕೋರಲಾಯಿತು. ಜೊತೆಗೆ ಇದೇ ವೇಳೆ ಸಚಿವರು ಗಲಿಬಿಲಿಗೊಳ್ಳುವಂತಹ ಘಟನೆಯೂ ನಡೆಯಿತು. ಸಾರಿಗೆ ಸಚಿವ ಶ್ರೀರಾಮುಲು ಮುಂಡಗೋಡ ಪಟ್ಟಣಕ್ಕೆ ಬಂದಿಳಿಯುತ್ತಿದ್ದಂತೆ, ಸಚಿವ ಶಿವರಾಮ್ ಹೆಬ್ಬಾರ್ ಶ್ರೀರಾಮುಲುರವರಿಗೆ ಸ್ವಾಗತಿಸಲು ಮುಂದಾಗಿದ್ರು. ಈ ವೇಳೆ ಸಚಿವ ಶ್ರೀರಾಮುಲುರಿಗೆ, ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಶಾಲು ಹೊದಿಸಿ ಹಾರ ಹಾಕಿ ನೆನಪಿನ ಕಾಣಿಕೆ ಕೊಟ್ಟು ಸ್ವಾಗತಿಸಿದ್ರು. ಇದೇ ವೇಳೆ ಅಭಿಮಾನಿಗಳ...
Top Stories
ಯತ್ನಾಳ ಉಚ್ಚಾಟನೆಯ ಪರಿಣಾಮ ಎರಡ್ಮೂರು ದಿನದಲ್ಲಿ ಗೊತ್ತಾಗತ್ತೆ: ಶಿವರಾಮ್ ಹೆಬ್ಬಾರ್
ಮುಂಡಗೋಡ ತಾಲೂಕಿನ ಹಲವು ಕಾರ್ಯಕ್ರಮಗಳಲ್ಲಿ ಶಾಸಕ ಶಿವರಾಮ್ ಹೆಬ್ಬಾರ ಭಾಗಿ..!
ಮಳಗಿ ಬಳಿ KSRTC ಬಸ್ ಮೇಲೆ ಉರುಳಿ ಬಿದ್ದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ, ತಪ್ಪಿದ ಭಾರೀ ಅನಾಹುತ..!
ಜಿಲ್ಲೆಯಲ್ಲಿ ಗೃಹ ಸಚಿವ: ಗೋವಾ ಗಡಿಯಲ್ಲಿ ಎಚ್ಚರಿಕೆ ವಹಿಸಿ: ಡಾ.ಜಿ. ಪರಮೇಶ್ವರ್
ಯತ್ನಾಳ್ ಉಚ್ಚಾಟನೆ, ಇದು ಅನಿವಾರ್ಯವಾಗಿ ತೆಗೆದು ಕೊಂಡಿರೋ ಕ್ರಮ, ವಿಜಯೇಂದ್ರ ಸ್ಪಷ್ಟನೆ..!
ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ ಉಚ್ಚಾಟನೆ..! ಕೊನೆಗೂ ಶಾಕ್ ಕೊಟ್ಟ ಹೈಕಮಾಂಡ್..!
ಮುಂಡಗೋಡಲ್ಲಿ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ ನೇಣಿಗೆ ಶರಣು..! ಫೇಲ್ ಆಗೋ ಆತಂಕದಲ್ಲಿ ಸಾವಿಗೆ ಕೊರಳೊಡ್ಡಿದ ಬಾಲಕ..!
ಭಾರೀ ಮಳೆ ಗಾಳಿಗೆ ಹಾರಿಬಿದ್ದ ಸಿಡ್ಲಗುಂಡಿ ಶಾಲೆಯ ಮೇಲ್ಚಾವಣಿ, ಅದೃಷ್ಟವಶಾತ್ ವಿದ್ಯಾರ್ಥಿಗಳು ಬಚಾವ್..!
ಮಾರ್ಚ 26 ರಿಂದ ಎರಡು ದಿನ ಜಿಲ್ಲೆಯಲ್ಲಿ ಗೃಹ ಸಚಿವರ ಪ್ರವಾಸ..! ಏನೇನು ಕಾರ್ಯಕ್ರಮ..?
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಹೋಗಿದ್ದ ಮತ್ತೋರ್ವ ಶಿಕ್ಷಕಗೂ ನೋಟೀಸ್ ಜಾರಿ..!
IPL ಬೆಟ್ಟಿಂಗ್ ದಂಧೆಕೋರರು ಜಿಲ್ಲೆಯಲ್ಲಿ ಬಾಲ ಬಿಚ್ಚಂಗಿಲ್ಲ, ಎಸ್ಪಿ ನಾರಾಯಣ್ ಖಡಕ್ ಸಂದೇಶ..! ದಂಧೆ ಮಟ್ಟ ಹಾಕಲು ಗಟ್ಟಿ ಪ್ಲಾನ್ ರೆಡಿ..!
ಖಾಸಗಿ ಫೈನಾನ್ಸ್ ಉದ್ಘಾಟನೆಯಲ್ಲಿ ಭಾಗಿಯಾಗಿದ್ದ ಮತ್ತೋರ್ವ ಶಿಕ್ಷಕ..! ಹಾಗಿದ್ರೆ ಅವರ ಮೇಲೆ ಕ್ರಮ ಯಾಕಿಲ್ಲ ಬಿಇಓ ಮೇಡಂ..?
ಮಾ.21 ರಿಂದ SSLC ಪರೀಕ್ಷೆ, ಸುಸೂತ್ರವಾಗಿ ನಡೆಸಲು ಸನ್ನದ್ಧ- ಡಿಸಿ ಲಕ್ಷ್ಮೀ ಪ್ರಿಯ
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಸರ್ಕಾರಿ ಅಧಿಕಾರಿ ಭಾಗಿ ಕೇಸ್, ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ ಬಿಇಓ..!
ಪ್ರಯಾಣಿಕರ ಚಿನ್ನದ ಒಡವೆ ಕದಿಯುತ್ತಿದ್ದ ಕಳ್ಳಿಯರ ಗ್ಯಾಂಗ್ ಅರೇಸ್ಟ್..
ಪೊಲೀಸ್ ಠಾಣೆಯಲ್ಲಿ ಇಸ್ಪೀಟ್ ಆಟ.. ಐವರು ಪೋಲೀಸರು ಅಮಾನತು..!
ಆಹಾರ ಸಂಸ್ಕರಣಾ ಉದ್ಯಮದ ಬಗ್ಗೆ ಅರಿವು ಮೂಡಿಸಿ : ಈಶ್ವರ ಕಾಂದೂ
ಬನವಾಸಿ ಕದಂಬೋತ್ಸವಕ್ಕೆ ಅಗತ್ಯ ಸಿದ್ದತೆ ಕೈಗೊಳ್ಳಿ : ಅಧಿಕಾರಿಗಳಿಗೆ ಸೂಚಿಸಿದ ಕೆ.ಲಕ್ಷ್ಮೀಪ್ರಿಯ
ಅನ್ನಭಾಗ್ಯದ ಅಕ್ಕಿ ದುರುಪಯೋಗ ಆಗದಿರಲಿ : ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ
Category: ರಾಜ್ಯ
ಪೊಲೀಸ್ ಇಲಾಖೆ ಯಾವ ಸರ್ಕಾರದ ಅಡಿಯಲ್ಲಿದೆ..? ಹೆಚ್ಡಿಕೆ ಆರೋಪಕ್ಕೆ ಸಚಿವ ಹೆಬ್ಬಾರ್ ತಿರುಗೇಟು..!
ಮುಂಡಗೋಡ: ಪೊಲೀಸ್ ಇಲಾಖೆ ಯಾವ ಸರ್ಕಾರದ ಅಡಿಯಲ್ಲಿ ಕೆಲಸ ಮಾಡ್ತಿದೆ..? ಕಮಲ್ ಪಂಥ್ ಯಾವ ಸರ್ಕಾರದಲ್ಲಿ ನೌಕರರಾಗಿದ್ದಾರೆ..? ಯಾರ ಸೂಚನೆಯ ಮೇರೆಗೆ ಕೆಲಸ ನಿರ್ವಹಿಸ್ತಾರೆ..? ಅದು ಕುಮಾರಸ್ವಾಮಿಯವರಿಗೆ ಅರ್ಥವಾಗಲಿ ಅಂತಾ ಶಿವರಾಮ್ ಹೆಬ್ಬಾರ್ ತಿರುಗೇಟು ನೀಡಿದ್ರು. ಪಿಎಸ್ಐ ಅಕ್ರಮ ಪ್ರಕರಣ ಬೆಳಕಿಗೆ ತಂದಿದ್ದು ಪೊಲೀಸ್ ಇಲಾಖೆ, ಹೊರತು ಬಿಜೆಪಿ ಸರ್ಕಾರವಲ್ಲ ಅಂತಾ ಮಾಜಿ ಸಿಎಂ ಕುಮಾರಸ್ವಾಮಿ ಆರೋಪಕ್ಕೆ ಮುಂಡಗೋಡಿನಲ್ಲಿ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಪಬ್ಲಿಕ್ ಫಸ್ಟ್ ನ್ಯೂಸ್ ಗೆ ಪ್ರತಿಕ್ರಿಯಿಸುತ್ತ ಮಾತನಾಡಿದ್ರು.. ಪಿಎಸ್ಐ ಅಕ್ರಮ ಪ್ರಕರಣ...
ಮೇ 20 ಕ್ಕೆ ಗ್ರಾಪಂ ಉಪಚುನಾವಣೆ ದಿನಾಂಕ ಫಿಕ್ಸ್, ಮುಂಡಗೋಡಿನ ಆ ಪಂಚಾಯತಿಯ 1ಸ್ಥಾನಕ್ಕೆ ಮತದಾನ..!
ಬೆಂಗಳೂರು: ರಾಜ್ಯದಲ್ಲಿ ಖಾಲಿಯಾಗಿರುವ ಗ್ರಾಮ ಪಂಚಾಯತಿ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ದಿನಾಂಕ ಘೋಷಿಸಿದೆ. ಮೇ 20 ರಂದು ಗ್ರಾಮ ಪಂಚಾಯತಿ ಉಪ ಚುನಾವಣೆ ನಡೆಸಲು ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. 2022 ಏಪ್ರಿಲ್ ನಿಂದ, 2022ರ ಜುಲೈ ತಿಂಗಳವರೆಗೆ ಅವಧಿಯಲ್ಲಿ ಮುಕ್ತಾಯವಾಗಲಿರುವ ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆಯನ್ನು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ / ತೆರವಾಗಿರುವ ಸ್ಥಾನಗಳಿಗೆ ಉಪ ಚುನಾವಣೆಯನ್ನು ನಡೆಸಲು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ,...
ಈಶ್ವರಪ್ಪ ತಲೆದಂಡ ಬಹುತೇಕ ಫಿಕ್ಸ್..? ಚುನಾವಣೆ ವರ್ಷವೇ ಬಿಜೆಪಿಗೆ ಭಾರೀ ಮುಜುಗರ..!
ಬೆಂಗಳೂರು: ಗುತ್ತಿಗೆದಾರ, ಬಿಜೆಪಿ ಕಾರ್ಯಕರ್ತ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 40% ಕಮೀಷನ್ ಆರೋಪ ಹೊತ್ತಿರೋ ಸಚಿವ ಈಶ್ವರಪ್ಪ ಬಹುತೇಕ ಸಚಿವ ಸ್ಥಾನ ಕಳೆದುಕೊಳ್ಳೊ ಹಂತಕ್ಕೆ ಬಂದು ನಿಂತ್ರಾ..? ಇಂತಹದ್ದೊಂದು ಪ್ರಶ್ನೆ ನಿನ್ನೆ ರಾತ್ರಿಯಿಂದಲೂ ಬಿಜೆಪಿಯೊಳಗಿನ ಬೆಳವಣಿಗೆ ನೋಡಿದ್ರೆ ಸ್ಪಷ್ಟವಾಗುತ್ತಿದೆ. ಚುನಾವಣೆ ವರ್ಷದಲ್ಲಿ ಹಿರಿಯ ಸಚಿವರೊಬ್ಬರ ತಲೆದಂಡ ಆಗೋದು ಬಹುತೇಕ ಖಚಿತ ಅನ್ನೊ ಸ್ಪಷ್ಟ ಸೂಚನೆಗಳು ಸಿಗ್ತಿವೆ. ಹೈಕಮಾಂಡ್ ಗೆ ವರದಿ..! ಇನ್ನು, ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿನ್ ಟೂ ಪಿನ್...
ಡಿಸೇಲ್ ದರ ಹೆಚ್ಚಳವಾದ್ರೂ ಬಸ್ ದರ ಹೆಚ್ಚಳವಿಲ್ಲ- ಖಾಸಗಿ ಬಂಕ್ ಗಳಲ್ಲಿ ಡಿಸೇಲ್ ಖರೀದಿಗೆ ಚಿಂತನೆ- ವಿ.ಎಸ್.ಪಾಟೀಲ್
ಮುಂಡಗೋಡ: ಡಿಸೇಲ್ ದರ ಸಗಟು ಖರೀದಿದಾರರಿಗೆ ಪ್ರತೀ ಲೀಟರ್ ಗೆ 25 ರೂ. ಏರಿಕೆಯಾಗಿದೆ, ಇದ್ರಿಂದ ನಿಗಮಗಳಿಗೆ ಸಾಕಷ್ಟು ಹೊರೆಯಾಗಿದೆ ಆದ್ರೂ ಸಾರಿಗೆ ಬಸ್ ಟಿಕೇಟ್ ದರ ಹೆಚ್ಚಳ ಮಾಡಲ್ಲ, ಅಂತಾ ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ವಿ.ಎಸ್.ಪಾಟೀಲ್ ತಿಳಿಸಿದ್ರು. ಪಬ್ಲಿಕ್ ಫಸ್ಟ್ ನ್ಯೂಸ್ ಜೊತೆ ಮಾತನಾಡಿದ ಅವ್ರು, ಕೊರೋನಾ ಸಂದರ್ಭದಲ್ಲಿನ ಹಾನಿಯಿಂದ ಅದೇಷ್ಟೋ ನಿಗಮಗಳು ತೀವ್ರ ಸಂಕಷ್ಟದಲ್ಲಿವೆ. ಈ ಮದ್ಯೆ ಮತ್ತೆ ಸದ್ಯ ಡಿಸೆಲ್ ದರ ಹೆಚ್ಚಳವಾಗಿದ್ದು ಅದನ್ನ...
ನಾಳೆಯಿಂದ ದಾವಣಗೇರೆಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ..! ಏನೇಲ್ಲ ಇರತ್ತೆ, ಯಾರೇಲ್ಲ ಬರ್ತಾರೆ ಗೊತ್ತಾ..?
ದಾವಣಗೇರೆ: ನಾಳೆ ಶನಿವಾರದಿಂದ ಬೆಣ್ಣೆ ನಗರಿ, ಮಧ್ಯ ಕರ್ನಾಟಕದ ಹೆಬ್ಬಾಗಿಲು ದಾವಣಗೆರೆಯಲ್ಲಿ ಎರಡು ದಿನಗಳ ಕಾಲ ಬಿಜೆಪಿ ರಾಜ್ಯ ಕಾರ್ಯ ಕಾರಿಣಿ ಸಭೆ ನಡೆಲಿದೆ. ಕಾರ್ಯ ಕಾರಿಣಿಗೆ ಈಗಾಗಲೇ ಸ್ಮಾರ್ಟ್ ಸಿಟಿ ಸಿದ್ದಗೊಂಡಿದ್ದು, ಮುಂಬರುವ ಸ್ಥಳೀಯ ಹಾಗೂ ವಿಧಾನ ಸಭಾ ಚುನಾವಣೆಗೆ ಈಗಲೇ ತಂತ್ರ ಹೆಣಿಯುತ್ತಿದೆ. ರಾಜಕೀಯ ಹಾಟ್ ಸ್ಪಾಟ್..! ಹೌದು.. ವಿಕೆಂಡ್ ನಲ್ಲಿ ದಾವಣಗೆರೆ ಎರಡು ದಿನಗಳ ಕಾಲ ರಾಜಕೀಯ ಹಾಟ್ ಸ್ಪಾಟ್ ಆಗಿ ಬದಲಾಗಲಿದೆ. ಏಕೆಂದ್ರೆ. ಬಿಜೆಪಿಯ ರಾಜ್ಯ ಕಾರ್ಯ ಕಾರಿಣಿ ಸಭೆ ನಡೆಯಲಿದ್ದು...
ದೇಶದಲ್ಲಿ ಸದ್ದಿಲ್ಲದೇ ಕೊರೋನಾ ಕೇಕೆ..! ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ..!!
ಬೆಂಗಳೂರು: ದೇಶಾದ್ಯಂತ ಕೊರೊನಾ ಮೂರನೇ ಅಲೆ ಸದ್ದಿಲ್ಲದೇ ಆರಂಭವಾಗಿದೆಯೇ ಎಂಬ ಆತಂಕ ಶುರುವಾಗಿದೆ. ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮತ್ತೆ ಲಾಕ್ ಡೌನ್ ಭೀತಿ ಎದುರಾಗಿದೆ. ಕೇರಳ, ಮಹಾರಾಷ್ಟ್ರ ರಾಜ್ಯಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗುತ್ತಿದೆ. ಕಳೆದ ಎರಡು ದಿನಗಳಿಂದ ಕೇರಳದಲ್ಲಿ 22,000 ಸಾವಿರಕ್ಕೂ ಅಧಿಕ ಸೋಂಕಿತರು ಪತ್ತೆಯಾಗುತ್ತಿದ್ದು, ಎರಡು ದಿನಗಳ ಲಾಕ್ ಡೌನ್ ಗೆ ಸರ್ಕಾರ ಮುಂದಾಗಿದೆ. ಕೇರಳದಲ್ಲಿ ಜುಲೈ 31 ಹಾಗೂ ಆಗಸ್ಟ್ 1ರಂದು...
ರಾಜೀನಾಮೆ ಸುಳಿವು ಕೊಟ್ಟ ಸಿಎಂ..! ಜುಲೈ 26 ಕ್ಕೆ ಯಡಿಯೂರಪ್ಪ ರಾಜೀನಾಮೆ ಫಿಕ್ಸಾ..?
ಬೆಂಗಳೂರು: ಸಿಎಂ ಯಡಿಯೂರಪ್ಪ ಮೊದಲ ಬಾರಿಗೆ ರಾಜೀನಾಮೆಯ ಸುಳಿವು ಕೊಟ್ಟಿದ್ದಾರೆ. ಇಂದು ಬೆಂಗಳೂರಿನಲ್ಲಿ ಧನ್ವಂತರಿ ಹೋಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಮೌನ ಮುರಿದಿದ್ದಾರೆ. ಜುಲೈ 25 ರಂದು ವರಿಷ್ಟರು ನೀಡುವ ತೀರ್ಮಾನಕ್ಕೆ ನಾನು ಬದ್ದನಾಗಿ ನಡೆದುಕೊಳ್ಳುತ್ತೇನೆ. ಜುಲೈ 25 ಕ್ಕೆ ಹೈಕಮಾಂಡ್ ನಿಂದ ಒಂದು ಸಂದೇಶ ಬರುತ್ತೆ ಆ ಸಂದೇಶದ ಅನುಗುಣವಾಗಿ ನಾನು ನಡೆದುಕೊಳ್ಳುತ್ತೇನೆ. ಪಕ್ಷದ ನಿರ್ಧಾರಕ್ಕೆ ನಾನು ಬದ್ಧ ಅಂತಾ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಪಕ್ಷ ಸಂಘಟನೆಯಲ್ಲಿ ತೊಡಗುವೆ.. ಇನ್ನು, ಬಹುತೇಕ ರಾಜೀನಾಮೆ ನೀಡುವ...
ರಾಜ್ಯದಲ್ಲಿ ಕಾಲೇಜು ಆರಂಭಕ್ಕೆ ಗ್ರೀನ್ ಸಿಗ್ನಲ್..!
ಬೆಂಗಳೂರು : ಕೊರೋನಾ ಸೋಂಕಿನ ಇಳಿಕೆಯ ಬೆನ್ನಲ್ಲೇ ರಾಜ್ಯದಲ್ಲಿ ಮೆಡಿಕಲ್ ಕಾಲೇಜುಗಳ ಆರಂಭಕ್ಕೆ ರಾಜ್ಯ ಸರಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ. ನರ್ಸಿಂಗ್, ಪ್ಯಾರಾ ಮೆಡಿಕಲ್ ಸೇರಿದಂತೆ ಎಲ್ಲಾ ಮೆಡಿಕಲ್ ಕಾಲೇಜ್ ಗಳನ್ನು ತೆರೆಯಲು ಅನುಮತಿ ನೀಡಿ ಆದೇಶ ಹೊರಡಿಸಿದೆ. ಆರೋಗ್ಯ ಮತ್ತು ಮೆಡಿಕಲ್ ಸೆಕ್ಟರ್ ( ಮೆಡಿಕಲ್, ಡೆಂಟಲ್ ಕಾಲೇಜ್, ಆಯುಷ್ ಕಾಲೇಜು ಮತ್ತು ಇನ್ಸಿಟಿಟ್ಯೂಷನ್, ನರ್ಸಿಂಗ್ ಕಾಲೇಜು ಮತ್ತು ಹೆಲ್ತ್ ಕೇರ್ ಅಕಾಡೆಮಿಕ್ ಇನ್ಸಿಟಿಟ್ಯೂಷನ್, ಕಾಲೇಜು ಇತರೆ) ಸಂಸ್ಥೆಗಳು ಕೂಡಲೇ ತೆರೆಯಲು ಅನುಮತಿ ನೀಡಲಾಗಿದೆ. ಆದರೆ...