Uttar Kannada News Today : ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ..! ಕಾರವಾರ : ಜೂ.27 ರಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಅಯೋಜಿಸಲಾದ ನಾಡ ಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು, ಕೆಂಪೇಗೌಡ ಅವರ ಭಾವ ಚಿತ್ರಕ್ಕೆ ಪುಷ್ಟ ನಮನ ಸಲ್ಲಿಸುವ ಮೂಲಕ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ಲತಾ ನಾಯಕ, ವಿವಿಧ ಇಲಾಖೆಗಳ...
Top Stories
ಹುನಗುಂದದಲ್ಲಿ ಅನಾರೋಗ್ಯಕ್ಕೀಡಾದ ಶಿವಯ್ಯನವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ, ಶಾಸಕ ಹೆಬ್ಬಾರ್..!
ಅಗಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ 20 ವರ್ಷ ವಯಸ್ಸಿನ ಯುವತಿ..!
ಹುನಗುಂದ ಗ್ರಾಮಕ್ಕೆ ಶಾಸಕ ಶಿವರಾಮ್ ಹೆಬ್ಬಾರ್ ಭೇಟಿ, ಕಾರ್ಯಕ್ರಮದಲ್ಲಿ ಭಾಗಿ..!
ಶ್ರೀರಾಮಸೇನೆ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣ; ನಿರ್ಲಕ್ಷ ಆರೋಪ PSI ಸಸ್ಪೆಂಡ್..!
ಬಾಂಬ್ ಸ್ಪೋಟದ ಆರೋಪಿ ಬಂಧನ, 30 ವರ್ಷಗಳ ಬಳಿಕ ಪೊಲೀಸರಿಗೆ ಸಿಕ್ಕ ಆರೋಪಿ..!
ಮುಂಡಗೋಡ ಕ್ರೈಂ ಪೊಲೀಸರ ಭರ್ಜರಿ ಕಾರ್ಯಾಚರಣೆ..!? ತೆಗ್ಗಿನಕೊಪ್ಪ ಬಳಿ “ಅಂದರ್ ಬಾಹರ್” ನಲ್ಲಿ ತೊಡಗಿದ್ದವರ “ಖೇಲ್” ಖತಂ..!?
ಚಿಗಳ್ಳಿ ಪ್ರೌಢಶಾಲೆಯಲ್ಲಿ ಆ “ಮಾಜಿ”ಗಳ ವಿರುದ್ಧ ಪಾಲಕರ ಆಕ್ರೋಶ; ಅಷ್ಟಕ್ಕೂ, ಆ ಆರೋಪಗಳೇಲ್ಲ ನಿಜವಾ..? ಹಾಗಿದ್ರೆ ತನಿಖೆ ಯಾವಾಗ..?
ಮುಂಡಗೋಡಿನ ಇಂದಿರಾನಗರ ಬಳಿ ಬೈಕ್ ಅಪಘಾತ, ಇಂದೂರಿನ ವ್ಯಕ್ತಿಗೆ ಗಂಭೀರ ಗಾಯ..!
ಮುಂಡಗೋಡ ಪೊಲೀಸರ ಮುತುವರ್ಜಿ, ಒಂದು ವರ್ಷದ ಹಿಂದೆ ನಾಪತ್ತೆಯಾಗಿದ್ದ ಯುವಕ ಪತ್ತೆ..!
ಇನಸ್ಟಾಗ್ರಾಂ ಜ್ಯೋತಿಷಿಗಳಿಂದ ಹಾವೇರಿಯ ಫಾರ್ಮಸಿಸ್ಟ್ ವಿದ್ಯಾರ್ಥಿನಿ ವೈಷ್ಣವಿಗೆ 15 ಲಕ್ಷರೂ ವಂಚನೆ..!
ಪಾಕಿಸ್ಥಾನದಲ್ಲಿ ಆತ್ಮಾಹುತಿ ದಾಳಿ; 13 ಸೈನಿಕರು ಸಾವು, 29 ಜನ ಗಾಯ..!
ಮಣಿಪಾಲದಲ್ಲಿ ಬೈಕ್ ಅಪಘಾತ, ಮುಂಡಗೋಡಿನ ಅತ್ತಿವೇರಿ ಗೌಳಿ ದಡ್ಡಿಯ ಯುವಕ ದಾರುಣ ಸಾವು..!
ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ, ಖಾನಾಪುರದಲ್ಲಿ ಕಡವೆ ಬೇಟೆಯಾಡಿದ್ದ 9ಜನರ ಬಂಧನ..!
ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯನ್ನು ಬಂಧಿಸಿದ ಪೊಲೀಸರು..!
ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..!
ಸಿನಿಮೀಯ ರೀತಿಯಲ್ಲಿ ಉದ್ಯಮಿಯಿಂದ, 2 ಕೋಟಿ ರೂ. ಎಗರಿಸಿದ ಖದೀಮರು..!
ಪತಿಯ ಕೊಲೆಗೆ ಪ್ರತಿಕಾರ; ಆ ಹೆಣ್ಣಿನ ಸೇಡಿಗೆ ಅಲ್ಲಿ ಹೆಣವಾಗಿ ಬಿದ್ದವರು ಬರೋಬ್ಬರಿ ಮೂರು ಜನ..!
ತಡಸ ತಾಯವ್ವ ದೇವಸ್ಥಾನ ಸಮೀಪ ಲಾರಿ ಅಪಘಾತ..! ಮುಂಡಗೋಡ- ಹುಬ್ಬಳ್ಳಿ ರಸ್ತೆ ಸಂಚಾರ ಸ್ಥಗಿತ..!
ಅಬ್ಬಾ..! ಶಿರಸಿ ಶೈಕ್ಷಣಿಕ ಜಿಲ್ಲೆಯ DDPI ಬಸವರಾಜ್ ಎತ್ತಂಗಡಿ..! ಹೊಸ DDPI ಆಗಿ ಬಂದ್ರು ಡಿ. ಆರ್. ನಾಯ್ಕ್..!
Category: ಸಂಕ್ಷಿಪ್ತ ಸುದ್ದಿ
Uttar Kannada News Today; ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..!
Uttar Kannada News Today; ತಾಲೂಕಾ ಬಾಲಭವನ ಸೊಸೈಟಿ ಕಾರ್ಯಕ್ರಮ ಕಾರವಾರ; ಕಾರವಾರದ ಸುಮತಿ ದಾಮ್ಲೆ ಹೈಸ್ಕೂಲ್ನಲ್ಲಿ ಇತ್ತೀಚೆಗೆ ನಡೆದ ಬಾಲಭವನ ಸೊಸೈಟಿ ಕಾರ್ಯಕ್ರಮವನ್ನು ನಗರಸಭೆ ಸದಸ್ಯೆ ಸಂಧ್ಯಾ ಬಾಡಕರ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ತಾಲೂಕು ಬಾಲಭವನ ಸೊಸೈಟಿಯ ಸದಸ್ಯ ಕಾರ್ಯದರ್ಶಿ ಹಾಗೂ ಶಿಶು ಅಭಿವೃದ್ದಿ ಯೋಜನಾಧಿಕಾರಿ ಶೋಭಾ ಡಿ ಮುಕಟಗಾರ ಮಾತನಾಡಿ, ಇಂದಿನ ಯುಗ ಸ್ಫರ್ಧಾತ್ಮಕ ಯುಗವಾಗಿದ್ದು, ಮಕ್ಕಳು ಸ್ಫರ್ಧಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸುವುದು ಅತಿ ಮುಖ್ಯ ಆಗ ಮಾತ್ರ ನಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಹಾಗೂ ಭವಿಷ್ಯವನ್ನು ರೂಪಿಸಿಕೊಳ್ಳಲು...
ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..!
Uttar Kannada News Today; ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..! ************************** Uttar Kannada News Today; ಸಣ್ಣ ನೀರಾವರಿ ಮೂಲಗಳ ನಿಖರ ಗಣತಿ ಮಾಡಿ: ಅಪರ ಜಿಲ್ಲಾಧಿಕಾರಿ ಕಾರವಾರ: ಜಿಲ್ಲೆಯಲ್ಲಿ ನಡೆಯುವ ಸಣ್ಣ ನೀರಾವರಿ ಗಣತಿ ಮತ್ತು ನೀರಿನಾಸರೆಗಳ ಗಣತಿ ಸಂದರ್ಭದಲ್ಲಿ , ಜಿಲ್ಲೆಯಲ್ಲಿರುವ ಸಣ್ಣ ನೀರಾವರಿಯ ಎಲ್ಲಾ ಮೂಲಗಳನ್ನು ಸಂಪೂರ್ಣವಾಗಿ ಮತ್ತು ನಿಖರವಾಗಿ ಗಣತಿ ಮಾಡುವ ಮೂಲಕ ನೀರಾವರಿ ಮೂಲಗಳ ಸಮಗ್ರವಾದ ಮಾಹಿತಿಯನ್ನು ಸಂಗ್ರಹಿಸುವಂತೆ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ತಿಳಿಸಿದರು....
ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..!
Uttar Kannada News Today; ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..! ***************** ಶನಿವಾರ ನಾಳೆ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರವಾರ; ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಉತ್ತರ ಕನ್ನಡ ಜಿಲ್ಲೆ ಆಯುಷ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಮಾಜ ಕಲ್ಯಾಣ, ಆರೋಗ್ಯ, ಶಿಕ್ಷಣ, ಕ್ರೀಡಾ ಮತ್ತು ಯುವ ಸಬಲೀಕರಣ, ಕನ್ನಡ ಮತ್ತು ಸಂಸ್ಕೃತಿ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ನಗರಸಭೆ ಕಾರವಾರ, ಸ್ಕೌಟ್ ಮತ್ತು ಗೈಡ್ಸ್, ಎನ್.ಸಿ.ಸಿ, ಎನ್.ಎಸ್.ಎಸ್,...
ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..!
Uttar Kannada News Today; ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..! Uttar Kannada News Today; ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ..! ಕಾರವಾರ; ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯ, ಭಾರತ ಸರಕಾರದಿಂದ 2025ನೇ ಸಾಲಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. 2025 ರ ಜುಲೈ 31ಕ್ಕೆ ಅನ್ವಯವಾಗುವಂತೆ 5 ವರ್ಷ ಮೇಲ್ಪಟ್ಟ ಹಾಗೂ 18 ವರ್ಷದೊಳಗಿನ ವಿವಿಧ ಕ್ಷೇತ್ರಗಳ ಸಾಧಕರಾದ (ಧೈರ್ಯ ಮತ್ತು ಸಾಹಸದಿಂದ...
ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಚಿತ್ರಕಲಾ ಸ್ಪರ್ಧೆ..!
Drawing competition ಕಾರವಾರ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಛೇರಿ ಕಾರವಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರ ಕಾರವಾರ ಇವರ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಉತ್ತರ ಕನ್ನಡ ಜಿಲ್ಲೆಯ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ವರ್ಧೆಯನ್ನು ಆಯೋಜಿಸಲಾಗಿದೆ. ಜೂ.4 ರಂದು ಬೆಳಗ್ಗೆ 11 ಗಂಟೆಗೆ ಹಾಗೂ ಜೂ.5 ರಂದು ಬೆಳಗ್ಗೆ 10 ಗಂಟೆಗೆ ವನಮಹೋತ್ಸವ, ಉಪನ್ಯಾಸ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಕಾರವಾರದ ಹಿಂದೂ ಪ್ರೌಢ ಶಾಲೆಯಲ್ಲಿ...
ಪಬ್ಲಿಕ್ ಫಸ್ಟ್ ನ್ಯೂಸ್: ಉತ್ತರ ಕನ್ನಡದ ಇಂದಿನ ಸಂಕ್ಷಿಪ್ತ ಸುದ್ದಿಗಳು
Uttar Kannada News Today: ಪಬ್ಲಿಕ್ ಫಸ್ಟ್ ನ್ಯೂಸ್: ಉತ್ತರ ಕನ್ನಡದ ಇಂದಿನ ಸಂಕ್ಷಿಪ್ತ ಸುದ್ದಿಗಳು ಮೇ.27 ರಂದು “ನಿಧಿ ಆಪ್ಕೆ ನಿಕಟ್” ಕಾರ್ಯಕ್ರಮ ಕಾರವಾರ: ಕ್ಷೇತ್ರೀಯ ಭವಿಷ್ಯನಿಧಿ ಕಾರ್ಯಾಲಯ ಹುಬ್ಬಳ್ಳಿ ವತಿಯಿಂದ ಮೇ.27 ರಂದು ಬೆಳಗ್ಗೆ 9.30 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಶಿರಸಿಯ ತೋಟಗಾರ್ಸ್ ಎಸ್.ಎಸ್.ಎಚ್ ಕಡ್ವೆ ಇನ್ಸಿಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ನಲ್ಲಿ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಪಿಂಚಣಿದಾರರು, ಚಂದಾದಾರರು, ಉದ್ಯೋಗದಾತರು ಹಾಗೂ ಕಾರ್ಮಿಕ ಸಂಘಟನೆಯವರು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಪ್ರಾದೇಶಿಕ...
ಜನನ-ಮರಣ ನೋಂದಣಿ ನೂತನ ಆದೇಶ ಹಿಂಪಡೆಯಿರಿ, ಸರ್ಕಾರಕ್ಕೆ ಮುಂಡಗೋಡಿನ ವಕೀಲರ ಆಗ್ರಹ..!
ಮುಂಡಗೋಡ : ಪಟ್ಟಣದಲ್ಲಿ ಇಂದು ತಹಶೀಲ್ದಾರರ ಮೂಲಕ ಸರ್ಕಾರಕ್ಕೆ, ವಕೀಲರ ಸಂಘ ಮನವಿಯೊಂದನ್ನ ಅರ್ಪಿಸಿದೆ. ಜನನ-ಮರಣ ನೋಂದಣಿ ಸಂಬಂಧ ರಾಜ್ಯ ಸರ್ಕಾರದ ಅಧಿಸೂಚನೆ ವಾಪಸ್ ಪಡೆದು, ಈ ಹಿಂದಿನಂತೆ ಜೆ.ಎಮ್.ಎಫ್.ಸಿ. ನ್ಯಾಯಾಲಯಕ್ಕೆ ಅಧಿಕಾರ ವ್ಯಾಪ್ತಿಯನ್ನು ನೀಡುವಂತೆ ಆಗ್ರಹಿಸಿದ್ದಾರೆ. ಜನನ-ಮರಣ ನೋಂದಣಿ ಸಂದರ್ಭದಲ್ಲಿ ವಿಳಂಭ ಅಥವಾ ಬೇರೆ ಯಾವುದೋ ವಿವಾದಕ್ಕೆ ಸಂಬಂಧಿಸಿದಂತೆ, ತಿದ್ದುಪಡಿ ಅವಶ್ಯಕತೆ ಇದ್ದಲ್ಲಿ ಅಂತಹ ವ್ಯಕ್ತಿಗಳು ಈ ಹಿಂದೆ, ಜನನ-ಮರಣ ನೋಂದಣಿ ಕಾಯ್ದೆ ಕಲಂ, 13 ರ ಪ್ರಕಾರ ಸ್ಥಳೀಯ ಜೆ.ಎಮ್.ಎಫ್.ಸಿ. ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ...
ನಂದಿಕಟ್ಟಾದಲ್ಲಿ ಪ್ರವೀಣ್ ಹತ್ಯೆಗೆ ಖಂಡನೆ, ಬಿಜೆಪಿ ಯುವ ಮೋರ್ಚಾದಿಂದ ಶೃದ್ಧಾಂಜಲಿ..!
ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ಕೊಟ್ಟಾರು ಸಾವಿಗೆ, ಬಿಜೆಪಿ ಯುವ ಮೋರ್ಚಾ ಘಟಕ ಕಂಬನಿ ಮಿಡಿದಿದೆ. ಹತ್ಯೆಯಾಗಿರೋ ಪ್ರವೀಣ್ ಕೊಟ್ಟಾರು ಭಾವಚಿತ್ರಕ್ಕೆ ಹೂ ಹಾರ ಹಾಕಿ ಶೃದ್ಧಾಂಜಲಿ ಸಲ್ಲಿಸಿದ ಯುವ ಕಾರ್ಯಕರ್ತರು, ಹಂತಕರಿಗೆ ಹೆಡೆಮುರಿ ಕಟ್ಟುವಂತೆ ಆಗ್ರಹಿಸಿದ್ದಾರೆ. ಈ ವೇಳೆ ನಂದಿಕಟ್ಟಾ ಬಿಜೆಪಿ ಯುವ ಮೋರ್ಚಾದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ಮುಂಡಗೋಡ ಬಿಜೆಪಿ ಯುವ ಮೋರ್ಚಾದಿಂದ ಪ್ರವೀಣ್ ನೆಟ್ಟಾರು ಗೆ ಶೃದ್ಧಾಂಜಲಿ..!
ಮುಂಡಗೋಡ: ಬಿಜೆಪಿ ಯುವ ಮುಖಂಡ, ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪಟ್ಟಣದಲ್ಲಿ ಬಿಜೆಪಿ ಯುವ ಮೋರ್ಚಾ ಖಂಡನೆ ವ್ಯಕ್ತ ಪಡಿಸಿದೆ. ಪಟ್ಟಣದಲ್ಲಿ ಯುವ ಮೋರ್ಚಾ ಕಾರ್ಯಕರ್ತರು ಹತ್ಯೆಯಾದ ಪ್ರವೀಣ್ ಕೊಟ್ಟಾರುಯವರಿಗೆ ಶೃದ್ಧಾಂಜಲಿ ಅರ್ಪಿಸಿದ್ದಾರೆ. ಹಿಂದೂ ಕಾರ್ಯಕರ್ತರ ಹತ್ಯೆಗೆ ತೀವ್ರ ಖಂಡನೆ ವ್ಯಕ್ತ ಪಡಿಸಿರೋ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು, ಹಂತಕರಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿದ್ದಾರೆ. ಈ ವೇಳೆ ಯುವ ಮೋರ್ಚಾದ ಪದಾಧಿಕಾರಿಗಳು ಹಾಜರಿದ್ದರು.