ಮುಂಡಗೋಡ: ತಾಲೂಕಿನಲ್ಲಿ ಸೋಮವಾರದಿಂದ ಅಂಗನವಾಡಿ ಕೇಂದ್ರಗಳು ಮತ್ತೆ ಚಾಲನೆ ಪಡೆದುಕೊಂಡಿವೆ. ತಾಲೂಕಿನ ಪ್ರತೀ ಗ್ರಾಮಗಳಲ್ಲೂ ಅಂಗಮವಾಡಿ ಕೇಂದ್ರಗಳನ್ನು ಸ್ವಚ್ಚಗೊಳಿಸಿ, ತಳಿರು ತೋರಣಗಳಿಂದ ಶೃಂಗರಿಸಿ, ಪೂಜೆ ಮಾಡಿ ಪುನರಾರಂಭ ಮಾಡಲಾಗಿದೆ. ಕೊರೋನಾ ಸಂಕಷ್ಟದ ನಡುವೆ ಬಂದ್ ಆಗಿದ್ದ ಅಂಗನವಾಡಿಗಳು ಇಂದಿನಿಂದ ಪುಟ್ಟ ಪುಟ್ಟ ಮಕ್ಕಳ ಕಲರವದೊಂದಿಗೆ ಶುರುವಾದವು. ತಾಲೂಕಿನ ಅಗಡಿಯಲ್ಲಿ ಅಂಗನವಾಡಿಯ ಪುನರಾರಂಭಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು. ಅಂಗನವಾಡಿ ಕಾರ್ಯಕರ್ತರು ಮಕ್ಕಳನ್ನು ಬರಮಾಡಿಕೊಂಡರು..
Top Stories
ಯತ್ನಾಳ ಉಚ್ಚಾಟನೆಯ ಪರಿಣಾಮ ಎರಡ್ಮೂರು ದಿನದಲ್ಲಿ ಗೊತ್ತಾಗತ್ತೆ: ಶಿವರಾಮ್ ಹೆಬ್ಬಾರ್
ಮುಂಡಗೋಡ ತಾಲೂಕಿನ ಹಲವು ಕಾರ್ಯಕ್ರಮಗಳಲ್ಲಿ ಶಾಸಕ ಶಿವರಾಮ್ ಹೆಬ್ಬಾರ ಭಾಗಿ..!
ಮಳಗಿ ಬಳಿ KSRTC ಬಸ್ ಮೇಲೆ ಉರುಳಿ ಬಿದ್ದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ, ತಪ್ಪಿದ ಭಾರೀ ಅನಾಹುತ..!
ಜಿಲ್ಲೆಯಲ್ಲಿ ಗೃಹ ಸಚಿವ: ಗೋವಾ ಗಡಿಯಲ್ಲಿ ಎಚ್ಚರಿಕೆ ವಹಿಸಿ: ಡಾ.ಜಿ. ಪರಮೇಶ್ವರ್
ಯತ್ನಾಳ್ ಉಚ್ಚಾಟನೆ, ಇದು ಅನಿವಾರ್ಯವಾಗಿ ತೆಗೆದು ಕೊಂಡಿರೋ ಕ್ರಮ, ವಿಜಯೇಂದ್ರ ಸ್ಪಷ್ಟನೆ..!
ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ ಉಚ್ಚಾಟನೆ..! ಕೊನೆಗೂ ಶಾಕ್ ಕೊಟ್ಟ ಹೈಕಮಾಂಡ್..!
ಮುಂಡಗೋಡಲ್ಲಿ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ ನೇಣಿಗೆ ಶರಣು..! ಫೇಲ್ ಆಗೋ ಆತಂಕದಲ್ಲಿ ಸಾವಿಗೆ ಕೊರಳೊಡ್ಡಿದ ಬಾಲಕ..!
ಭಾರೀ ಮಳೆ ಗಾಳಿಗೆ ಹಾರಿಬಿದ್ದ ಸಿಡ್ಲಗುಂಡಿ ಶಾಲೆಯ ಮೇಲ್ಚಾವಣಿ, ಅದೃಷ್ಟವಶಾತ್ ವಿದ್ಯಾರ್ಥಿಗಳು ಬಚಾವ್..!
ಮಾರ್ಚ 26 ರಿಂದ ಎರಡು ದಿನ ಜಿಲ್ಲೆಯಲ್ಲಿ ಗೃಹ ಸಚಿವರ ಪ್ರವಾಸ..! ಏನೇನು ಕಾರ್ಯಕ್ರಮ..?
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಹೋಗಿದ್ದ ಮತ್ತೋರ್ವ ಶಿಕ್ಷಕಗೂ ನೋಟೀಸ್ ಜಾರಿ..!
IPL ಬೆಟ್ಟಿಂಗ್ ದಂಧೆಕೋರರು ಜಿಲ್ಲೆಯಲ್ಲಿ ಬಾಲ ಬಿಚ್ಚಂಗಿಲ್ಲ, ಎಸ್ಪಿ ನಾರಾಯಣ್ ಖಡಕ್ ಸಂದೇಶ..! ದಂಧೆ ಮಟ್ಟ ಹಾಕಲು ಗಟ್ಟಿ ಪ್ಲಾನ್ ರೆಡಿ..!
ಖಾಸಗಿ ಫೈನಾನ್ಸ್ ಉದ್ಘಾಟನೆಯಲ್ಲಿ ಭಾಗಿಯಾಗಿದ್ದ ಮತ್ತೋರ್ವ ಶಿಕ್ಷಕ..! ಹಾಗಿದ್ರೆ ಅವರ ಮೇಲೆ ಕ್ರಮ ಯಾಕಿಲ್ಲ ಬಿಇಓ ಮೇಡಂ..?
ಮಾ.21 ರಿಂದ SSLC ಪರೀಕ್ಷೆ, ಸುಸೂತ್ರವಾಗಿ ನಡೆಸಲು ಸನ್ನದ್ಧ- ಡಿಸಿ ಲಕ್ಷ್ಮೀ ಪ್ರಿಯ
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಸರ್ಕಾರಿ ಅಧಿಕಾರಿ ಭಾಗಿ ಕೇಸ್, ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ ಬಿಇಓ..!
ಪ್ರಯಾಣಿಕರ ಚಿನ್ನದ ಒಡವೆ ಕದಿಯುತ್ತಿದ್ದ ಕಳ್ಳಿಯರ ಗ್ಯಾಂಗ್ ಅರೇಸ್ಟ್..
ಪೊಲೀಸ್ ಠಾಣೆಯಲ್ಲಿ ಇಸ್ಪೀಟ್ ಆಟ.. ಐವರು ಪೋಲೀಸರು ಅಮಾನತು..!
ಆಹಾರ ಸಂಸ್ಕರಣಾ ಉದ್ಯಮದ ಬಗ್ಗೆ ಅರಿವು ಮೂಡಿಸಿ : ಈಶ್ವರ ಕಾಂದೂ
ಬನವಾಸಿ ಕದಂಬೋತ್ಸವಕ್ಕೆ ಅಗತ್ಯ ಸಿದ್ದತೆ ಕೈಗೊಳ್ಳಿ : ಅಧಿಕಾರಿಗಳಿಗೆ ಸೂಚಿಸಿದ ಕೆ.ಲಕ್ಷ್ಮೀಪ್ರಿಯ
ಅನ್ನಭಾಗ್ಯದ ಅಕ್ಕಿ ದುರುಪಯೋಗ ಆಗದಿರಲಿ : ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ
Category: ಸಂಕ್ಷಿಪ್ತ ಸುದ್ದಿ
ಕಾತೂರಿನಲ್ಲಿ ಸರಳ ಗಣೇಶೋತ್ಸವ, ಸಂತೋಷ ಶೇಟ್ ರಾಯ್ಕರ್ ದಂಪತಿಯಿಂದ ವಿಶೇಷ ಪೂಜೆ..!
ಮುಂಡಗೋಡ: ತಾಲೂಕಿನ ಕಾತೂರಿನಲ್ಲಿ ಗಣೇಶ ಚತುರ್ಥಿಯ ನಿಮಿತ್ತ ವಿಶೇಷ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮಳಗಿಯ ಸಂತೋಷ ಶೇಟ್ ರಾಯ್ಕರ್ ದಂಪತಿಗಳು ಪೂಜಾ ಕಾರ್ಯಕ್ರಮ ನೆರವೇರಿಸಿದ್ರು. ಕಾತೂರಿನ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಪ್ರತಿಷ್ಟಾಪಿಸಲಾಗಿರೋ ಗಣೇಶ ಮೂರ್ತಿಗೆ ಸಂತೋಷ ರಾಯ್ಕರ್ ದಂಪತಿಗಳು ಇಂದು ವಿಶೇಷ ಪೂಜೆ ಸಲ್ಲಿಸಿದ್ರು. ಈ ವೇಳೆ ಗ್ರಾಮದ ಹಲವು ಮುಖಂಡರು ಭಾಗಿಯಾಗಿದ್ರು. ****************** ಜಾಹೀರಾತು
ಹುನಗುಂದದಲ್ಲಿ ಸರಳವಾಗಿ ನಡೆದ ಗಣೇಶ ವಿಸರ್ಜನಾ ಮೆರವಣಿಗೆ..!
ಮುಂಡಗೋಡ: ತಾಲೂಕಿನ ಹುನಗುಂದ ದೇಶಪಾಂಡೆ ನಗರದಲ್ಲಿ ಗಣೇಶ ಮೂರ್ತಿಯ ವಿಸರ್ಜನಾ ಮೆರವಣಿಗೆ ನಡೆಯಿತು. ಕೋವಿಡ್ ಮಾರ್ಗಸೂಚಿಯ ಅನ್ವಯ ಸರಳವಾಗಿ ಆಚರಿಸಲಾದ ಗಣೇಶೋತ್ಸವಕ್ಕೆ, ಸರಳವಾದ ಮೆರವಣಿಗೆ ಮೂಲಕ ಗಣೇಶ ವಿಸರ್ಜನೆ ನಡೆಸಲಾಯಿತು. ಅದಕ್ಕೂ ಮೊದಲು, ಇಂದು ಗಣೇಶನಿಗೆ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಭಜನಾ ಪದಗಳ ಮೂಲಕ ಗಣೇಶನಿಗೆ ಜಯ ಘೋಷಗಳನ್ನು ಕೂಗಿ ಭಕ್ತಿ ಸಮರ್ಪಿಸಲಾಯಿತು..
ಮುಂಡಗೋಡಿನಲ್ಲಿ ಇಂದು ವೀರಭದ್ರೇಶ್ವರ ಸ್ವಾಮಿಯ ಜಯಂತಿ ಕಾರ್ಯಕ್ರಮ..!
ಮುಂಡಗೋಡ: ಪಟ್ಟಣದಲ್ಲಿ ಇಂದು ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ಪುರೋಹಿತರ ಬಳಗದಿಂದ ವೀರಭದ್ರೇಶ್ವರ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇಲ್ಲಿನ ಬಸವಣ್ಣ ದೇವಸ್ಥಾನದಲ್ಲಿ ಸೇರಿದ್ದ ಪುರೋಹಿತರು ಹಾಗೂ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ಕಾರ್ಯಕರ್ತರು ಶ್ರೀ ವೀರಭದ್ರೇಶ್ವರ ಸ್ವಾಮಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಜಯಂತಿ ಆಚರಣೆ ಮಾಡಿದ್ರು. ವೀರಭದ್ರೇಶ್ವರ ನಾಮಾವಳಿ ಸೇರಿದಂತೆ ಧಾರ್ಮಿಕ ಪೂಜಾ ಕೈಂಕರ್ಯಗಳ ಕುರಿತು ಚರ್ಚಿಸಿದ್ರು..
- 1
- 2