ಮುಂಡಗೋಡ: ಪ್ರಿಯ ವೀಕ್ಷಕರೇ, ನಿನ್ನೆ ನಿಮಗೆ ಮುಂಡಗೋಡ ತಾಲೂಕಿನಲ್ಲಿ ಬಡವ್ರಿಗೆ ಹಂಚಿಕೆಯಾಗೋ ಮನೆಗಳಲ್ಲಿ ನಡೆಯುತ್ತಿರೋ ಎತ್ತುವಳಿ ಪುರಾಣದ ಬಗ್ಗೆ ಹೇಳಿದ್ವಿ. ನೊಂದ ಸಂತ್ರಸ್ಥ ಕುಟುಂಬಗಳ ಆರ್ತನಾದ ಕೇಳಿಸಿದ್ವಿ. ಇವತ್ತೂ ಕೂಡ ಅದರದ್ದೇ ಮುಂದುವರಿದ ಭಾಗವಾಗಿ ಅದೊಂದು ಮನಕಲುಕುವ ಹಕೀಕತ್ತು ತಮ್ಮ ಮುಂದೆ ಇಡ್ತಿದಿವಿ. ರೊಕ್ಕ ಗಳಿಸಲೆಂದೇ ಬಾಯ್ತೆರೆದು ಕೂತಿರೋ, ಮನುಷ್ಯತ್ವವನ್ನೇ ಮರೆತಿರೋ ಕೆಲವು ಸರ್ಕಾರಿ ಸಿಬ್ಬಂದಿಗಳು ಹೇಗೇಲ್ಲ ಅಮಾನುಷವಾಗಿ ನಡೆದುಕೊಳ್ತಾರೆ ಅನ್ನೋದನ್ನ ಇವತ್ತು ಹೇಳ್ತಿವಿ. ವೇದಿಕೆಯಷ್ಟೇ..! ಯಸ್, ನಾವೀಗ ಮುಂಡಗೋಡಿನ ತಹಶೀಲ್ದಾರ್ ಕಚೇರಿಯ ಅವನೊಬ್ಬನ...
Top Stories
ಹುಬ್ಬಳ್ಳಿಯಲ್ಲಿ ಅಮಾನುಷ ಕ್ರೌರ್ಯ, 5 ವರ್ಷದ ಬಾಲಕಿಯನ್ನು ಅಪಹರಿಸಿ, ಭೀಕರ ಹತ್ಯೆ..! ಟಾಯ್ಲೆಟ್ ಹಲೀಜಿನಲ್ಲೇ ಕೊಂದ ಪಾಪಿಗಳು..!
ಬನವಾಸಿಯಲ್ಲಿ ಕದಂಬೋತ್ಸವಕ್ಕೆ ವಿದ್ಯುಕ್ತ ಚಾಲನೆ, ಪಂಪನ ನೆನಪಿನಲ್ಲಿ ಪಂಪ ಭವನ ನಿರ್ಮಾಣಕ್ಕೆ ಪ್ರತಿಜ್ಞೆ..!
“ಭೂ ಸುರಕ್ಷಾ” ಯೋಜನೆಯಲ್ಲಿ ಹೊನ್ನಾವರ ತಾಲೂಕು ರಾಜ್ಯದಲ್ಲೇ ಪ್ರಥಮ..!
ಕಾರವಾರದ ಆಮದಳ್ಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಸ್ತ್ರೀ ಚೇತನ ಅಭಿಯಾನ..!
ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
12 ವರ್ಷ ಮೇಲ್ಪಟ್ಟ ಬಾಲಕ/ಬಾಲಕಿಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ
ಎಪ್ರಿಲ್ 12, 13 ಕ್ಕೆ ಬನವಾಸಿಯಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭ..!
ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಸತತ ಎರಡನೇ ವರ್ಷವೂ ಉತ್ತರ ಕನ್ನಡ ಜಿಲ್ಲೆ100% ಗುರಿ ಸಾಧನೆ..!
ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!
ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!
ಮಾದಕ ವಸ್ತುಗಳಿಂದ ಸಮಾಜದ ಮೇಲೆ ಕೆಟ್ಟ ಪರಿಣಾಮ: ನ್ಯಾ. ವಿಜಯ ಕುಮಾರ್
ನಂದಿಕಟ್ಟಾದಲ್ಲಿ ಅರ್ಥಪೂರ್ಣ ಶ್ರೀರಾಮ ನವಮಿ, ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಗಾಂಧಿನಗರ “ಸ್ಲಂ” ಬೋರ್ಡ್ ರಂಪಾಟ; ಜಂಟೀ ತನಿಖಾ ತಂಡ ಭೇಟಿ, ಎರಡೂ ತಂಡದಿಂದ ಪರ-ವಿರೋಧದ ಮನವಿ..!
ಅರಣ್ಯ ಇಲಾಖೆಯವ್ರೂ ಉದ್ಯೋಗ ಖಾತ್ರಿ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಮುಂಡಗೋಡಿಗೆ ಭೇಟಿ ನೀಡಿದ ಜಿಪಂ CEO ಈಶ್ವರ ಖಾಂದೂ ಕರೆ..!
ಸುಳ್ಳು ಸುಳ್ಳು ಮಾಹಿತಿ ನೀಡಿ “ಸ್ಲಂ” ಘೋಷಣೆ ಆರೋಪ, ಪ.ಪಂಚಾಯತಿ, ಸ್ಲಂ ಬೋರ್ಡ್ ವಿರುದ್ಧ ಇಂದು ಪ್ರತಿಭಟನೆ..!
ಓಣಿಕೇರಿಯಲ್ಲಿ ಶುಂಠಿ ಕೆಲಸಕ್ಕೆ ಬಂದಿದ್ದ ಇಬ್ಬರು ಕೂಲಿ ಕಾರ್ಮಿಕರಿಗೆ ವಿದ್ಯುತ್ ಆಘಾತ, ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ನಂದಿಕಟ್ಟಾದಲ್ಲಿ ಶ್ರೀರಾಮ ನವಮಿ ಸಿದ್ದತೆ, ಎಪ್ರಿಲ್ 6ರಂದು ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
Category: ರಹಸ್ಯ ಕಾರ್ಯಾಚರಣೆ
ಮುಂಡಗೋಡ ತಾಲೂಕಿನಲ್ಲಿ ಮನೆ ಕಳೆದುಕೊಂಡ ಬಡವ್ರಿಗೆ ಲಂಚಬಾಕರದ್ದೇ ಕಾಟ, ಸಚಿವರ ಪಿಎ ಹೆಸರಲ್ಲೂ ವಸೂಲಿ..? ಹಿಂಗಾದ್ರೆ ಹೆಂಗೆ ಗುರೂ..?
ಮುಂಡಗೋಡ: ತಾಲೂಕಿನಲ್ಲಿ ಮಹಾಮಳೆ ಅನ್ನೋದು ಅದೇಷ್ಟೋ ಬಡವರನ್ನು ಬೀದಿಗೆ ತಂದಿದೆ. ಗ್ರಾಮೀಣ ಭಾಗದಲ್ಲಿ ಮಹಾಮಳೆಯಿಂದ ಅದೇಷ್ಟೋ ಬಡಕುಟುಂಬಗಳು ಸೂರು ಕಳೆದುಕೊಂಡು ಅಕ್ಷರಶಃ ನಲುಗಿ ಹೋಗಿವೆ. ಹೀಗಿದ್ದಾಗ, ಸರ್ಕಾರ ಅಂತಹ ಕುಟುಂಬಗಳಿಗೆ ಆಸರೆಯಾಗಲು, ಪರಿಹಾರದ ರೂಪದಲ್ಲಿ ಮನೆಕಳೆದುಕೊಂಡವರಿಗೆ ಮನೆ ಕಟ್ಟಿಸಿಕೊಳ್ಳಲು ನೆರವು ನೀಡ್ತಿದೆ. ಸಂಪೂರ್ಣವಾಗಿ ಮನೆ ಕಳೆದುಕೊಂಡ ಕುಟುಂಬಗಳಿಗೆ 5 ಲಕ್ಷ ರೂಪಾಯಿ ಹಣ ಕಂತುಗಳ ಮೂಲಕ ಬಿಡುಗಡೆ ಮಾಡ್ತಿದೆ. ಆದ್ರೆ, ಹೀಗೆ ಬರುವ ಹಣದಲ್ಲಿ ಕೆಲವು ಬ್ರಷ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಪರಿಹಾರದ...
ಅಗಡಿ ಶಾಲೆಯಲ್ಲಿ ವಿದ್ಯಾರ್ಥಿಗಳ ಜೀವದ ಜೊತೆ ಚೆಲ್ಲಾಟವಾಡಿದ್ರಾ ಅಧಿಕಾರಿಗಳು..?
ಮುಂಡಗೋಡ: ತಾಲೂಕಿನ ಅಗಡಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಸಚಿವ ಶಿವರಾಮ್ ಹೆಬ್ಬಾರ್ ಬಂದಿದ್ರು.. ಆದ್ರೆ ಈ ಕಾರ್ಯಕ್ರಮದ ಸಲುವಾಗಿ ಬರೋಬ್ಬರಿ 24 ವಿದ್ಯಾರ್ಥಿಗಳ ಜೀವ ಒತ್ತೆ ಇಡಲಾಗಿತ್ತಾ ಅನ್ನೊ ಆತಂಕ ಇತ್ತು. ಯಾಕಂದ್ರೆ ಆ ವಿದ್ಯಾರ್ಥಿಗಳ ಕಾಲಡಿಯೇ ಯಮರೂಪಿ ವಿದ್ಯುತ್ ತಂತಿ ಹಾದು ಹೋಗಿತ್ತು. ಇಲಾಖಾ ಅಧಿಕಾರಿಗಳ ಎದುರೇ..! ಅಸಲು, ಹಾಗೆ ವಿದ್ಯುತ್ ತಂತಿ ಹಾದು ಹೋಗಿತ್ತು ಅನ್ನೊದಕ್ಕಿಂತ ಆ ಕಾರ್ಯಕ್ರಮದ ಆಯೋಜಕರೇ ಹಾಗೆ ಬೇಜಾವಾಬ್ದಾರಿ ತೋರಿಸಿದ್ರು. ಇದು ಖುದ್ದು ಆ...
ವಡಗಟ್ಟಾ ಚೆಕ್ ಪೊಸ್ಟ್ ನಲ್ಲಿ ಎತ್ತುವಳಿ ದಂಧೆ..? ಅರಣ್ಯ ಸಿಬ್ಬಂದಿಗಳೇ ಇಲ್ಲಿ ದಂಧೆಗೆ ಇಳಿದು ಬಿಟ್ರಾ..?
ಮುಂಡಗೋಡ: ತಾಲೂಕಿನ ಗಡಿಭಾಗದ ವಡಗಟ್ಟಾ ಚೆಕ್ ಪೊಸ್ಟ್ ಅಂದ್ರೆ ಅರಣ್ಯ ಉತ್ಪನ್ನ ತನಿಖಾ ಠಾಣೆ ಅನ್ನೋದು ನಾಮಕೆವಾಸ್ತೆ ಅನ್ನುವಂತಾಗಿದೆ. ಉತ್ತರ ಕನ್ನಡದ ಅದ್ರಲ್ಲೂ ಮುಂಡಗೋಡ ತಾಲೂಕಿನ ಅಮೂಲ್ಯ ಅರಣ್ಯ ಸಂಪತ್ತಿನ ರಕ್ಷಣೆಗಾಗಿ ಪ್ರತಿಷ್ಟಾಪಿಸಲ್ಪಟ್ಟಿರೋ ವಡಗಟ್ಟಾ ಅರಣ್ಯ ಉತ್ಪನ್ನಗಳ ತನಿಖಾ ಠಾಣೆ ಚೆಕ್ ಪೊಸ್ಟ್ ನಲ್ಲಿ ಕೆಲವು ಅರಣ್ಯ ಇಲಾಖೆ ಸಿಬ್ಬಂದಿಗಳೇ ಎತ್ತುವಳಿಗೆ ನಿಂತಿದ್ದಾರಾ..? ಈ ದೃಷ್ಯ ನೋಡಿದ್ರೆ ಹಾಗೆ ಅನ್ನಿಸತ್ತೆ. ದೃಷ್ಯ ನಂಬರ್ 1. ದಂಧೆ ಮಾಡಿಕೊಂಡ್ರಾ..? ಇದು ವಡಗಟ್ಟಾ ಅರಣ್ಯ ಚೆಕ್ಪೋಸ್ಟ್ ನಲ್ಲಿ ನಿತ್ಯವೂ ನಡೆಯುವ...
ಇದು ಲೊಯೊಲಾ ಕೇಂದ್ರೀಯ ವಿದ್ಯಾಲಯದ ಬೇಜವಾಬ್ದಾರಿ..! ಅಷ್ಟಕ್ಕೂ ಇವ್ರಿಗೆ ಸರ್ಕಾರದ ನಿಯಮ ಅನ್ವಯಿಸೋದೇ ಇಲ್ವಾ..?
ಇಡೀ ರಾಜ್ಯ ಕೊರೋನಾ ಮೂರನೇ ಅಲೆಯ ಭೀತಿಯಲ್ಲಿದೆ. ಅದ್ರಲ್ಲೂ ಈ ಮೂರನೇ ಅಲೆ ಅನ್ನೋದು ಬಹುತೇಕ ಮಕ್ಕಳಿಗೆ ತುಂಬಾ ಎಫೆಕ್ಟ್ ಆಗತ್ತೆ ಅನ್ನೋ ಮಾತುಗಳನ್ನು ತಜ್ಞರು ಎಚ್ಚರಿಸಿದ್ದಾರೆ. ಈ ಕಾರಣಕ್ಕಾಗೇ ಸರ್ಕಾರ ಮಕ್ಕಳ ಆರೋಗ್ಯದ ಸಲುವಾಗಿ ಇನ್ನಿಲ್ಲದ ಕಟ್ಟೇಚ್ಚರ ವಹಿಸಿದೆ. ಸಾಂಕ್ರಾಮಿಕ ಜ್ವರದ ಬಾಧೆ..! ಅಂದಹಾಗೆ, ಸದ್ಯ ಇಡೀ ರಾಜ್ಯಾದ್ಯಂತ ಪುಟ್ಟ ಪುಟ್ಟ ಮಕ್ಕಳಿಗೆ ಸಾಂಕ್ರಾಮಿಕ ಜ್ವರದ ಬಾಧೆ ಎದುರಾಗಿದೆ. ಕೆಲವು ಜಿಲ್ಲೆಗಳಲ್ಲಿ ಮಕ್ಕಳಿಗೆ ಜ್ವರ, ನೆಗಡಿ, ಕೆಮ್ಮು ಕಫ ಸೇರಿ ಉಸಿರಾಟದ ಸಮಸ್ಯೆಗಳಿಂದ ಬಳಲುತ್ತಿವೆ. ಮುಂಡಗೋಡ...