Home BIG BREAKING

Category: BIG BREAKING

Post
ಶ್ರೀರಾಮಸೇನೆ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣ; ನಿರ್ಲಕ್ಷ ಆರೋಪ PSI ಸಸ್ಪೆಂಡ್..!

ಶ್ರೀರಾಮಸೇನೆ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣ; ನಿರ್ಲಕ್ಷ ಆರೋಪ PSI ಸಸ್ಪೆಂಡ್..!

PSI Suspended; ಬೆಳಗಾವಿ ಜಿಲ್ಲೆಯ ಇಂಗಳಿ ಗ್ರಾಮದಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣದಲ್ಲಿ ಓರ್ವ ಪೊಲೀಸ್ ಅಧಿಕಾರಿ ತಲೆದಂಡವಾಗಿದೆ. ಗೋವು ಸಮೇತ ಠಾಣೆಗೆ ಹೋಗಿದ್ದ ಶ್ರೀರಾಮ ಸೇನೆ ಕಾರ್ಯಕರ್ತರ ದೂರು ಆಲಿಸದೇ, ಫ್‌ಐಆರ್ ಮಾಡದೇ ಬಿಟ್ಟು ಕಳ್ಸಿ ನಿರ್ಲಕ್ಷ್ಯ ತೋರಿದ ಪಿಎಸ್ಐ ಅಮಾನತುಗೊಂಡಿದ್ದಾರೆ. ಹುಕ್ಕೇರಿ ಪೊಲೀಸ್ ಠಾಣೆ ಪಿಎಸ್‌ಐ ನಿಖಿಲ್ ಕಾಂಬ್ಳೆ ಅಮಾನತು ಆಗಿದ್ದು, ಅಮಾನತು ಮಾಡಿ ಎಸ್‌ಪಿ ಭೀಮಾಶಂಕರ್ ಗುಳೇದ್ ಆದೇಶ ಹೊರಡಿಸಿದ್ದಾರೆ. ಜೂನ್ 26 ರಂದು ಗೋವು ಸಾಗಿಸುತ್ತಿದ್ದ ವಾಹನ ಹಿಡಿದು...

Post
ಮುಂಡಗೋಡ ಕ್ರೈಂ ಪೊಲೀಸರ ಭರ್ಜರಿ ಕಾರ್ಯಾಚರಣೆ..!? ತೆಗ್ಗಿನಕೊಪ್ಪ ಬಳಿ “ಅಂದರ್ ಬಾಹರ್” ನಲ್ಲಿ ತೊಡಗಿದ್ದವರ “ಖೇಲ್” ಖತಂ..!?

ಮುಂಡಗೋಡ ಕ್ರೈಂ ಪೊಲೀಸರ ಭರ್ಜರಿ ಕಾರ್ಯಾಚರಣೆ..!? ತೆಗ್ಗಿನಕೊಪ್ಪ ಬಳಿ “ಅಂದರ್ ಬಾಹರ್” ನಲ್ಲಿ ತೊಡಗಿದ್ದವರ “ಖೇಲ್” ಖತಂ..!?

Mundgod Police News; ಮುಂಡಗೋಡಿನ ಕ್ರೈಂ ಪಿಎಸ್ಐ ವಿನೋದ್ ರೆಡ್ಡಿ ನೇತೃತ್ವದಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ ಅನ್ನೊ ಮಾಹಿತಿ ಲಭ್ಯವಾಗಿದೆ, ಮುಂಡಗೋಡ ತಾಲೂಕಿನ ತೆಗ್ಗಿನಕೊಪ್ಪದ ಬಳಿ, ಅಕ್ರಮವಾಗಿ ಹುಟ್ಟಿಕೊಂಡಿದ್ದ ಇಸ್ಪೀಟು ಅಡ್ಡೆಯ ಮೇಲೆ ದಾಳಿ ನಡೆಸಿ, ಏನಿಲ್ಲವೆಂದರೂ 6 ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದಿರೋ ಮಾಹಿತಿ ಲಭ್ಯವಾಗ್ತಿದೆ. ಏನಿಲ್ಲವೆಂದರೂ ಎರಡೂವರೇ ಲಕ್ಷಕ್ಕೂ ಹೆಚ್ಚು ಹಣವನ್ನು ಜಪ್ತಿ ಮಾಡಿದ್ದಾರೆ ಅನ್ನೋ ಮಾಹಿತಿ ಇದೆ.  ಶಿರಸಿ ಡಿವೈಎಸ್ಪಿ ಮಾರ್ಗದರ್ಶನದಲ್ಲಿ ನಡೆದಿರೋ ದಾಳಿ ಎನ್ನಲಾಗಿದ್ದು, ಈ ಕ್ಷಣಕ್ಕೂ ಯಾವುದೂ...

Post
ಚಿಗಳ್ಳಿ ಪ್ರೌಢಶಾಲೆಯಲ್ಲಿ ಆ “ಮಾಜಿ”ಗಳ ವಿರುದ್ಧ ಪಾಲಕರ ಆಕ್ರೋಶ; ಅಷ್ಟಕ್ಕೂ, ಆ ಆರೋಪಗಳೇಲ್ಲ ನಿಜವಾ..? ಹಾಗಿದ್ರೆ ತನಿಖೆ ಯಾವಾಗ..?

ಚಿಗಳ್ಳಿ ಪ್ರೌಢಶಾಲೆಯಲ್ಲಿ ಆ “ಮಾಜಿ”ಗಳ ವಿರುದ್ಧ ಪಾಲಕರ ಆಕ್ರೋಶ; ಅಷ್ಟಕ್ಕೂ, ಆ ಆರೋಪಗಳೇಲ್ಲ ನಿಜವಾ..? ಹಾಗಿದ್ರೆ ತನಿಖೆ ಯಾವಾಗ..?

Education Department News; ಮುಂಡಗೋಡ ತಾಲೂಕಿನ ಚಿಗಳ್ಳಿ ಸರ್ಕಾರಿ ಪ್ರೌಢಶಾಲೆಯ ಹಕೀಕತ್ತುಗಳು ದಿನಕ್ಕೊಂದು ತಿರುವು ಪಡೆದುಕೊಳ್ತಿವೆ. ಕಳೆದ ಎರಡು ದಿನಗಳ ಹಿಂದಷ್ಟೇ, ಈ ಶಾಲೆಯ ಕೆಲವು ಪಾಲಕರು, ಹಲವು ವಿಷಯಗಳ ಒಕ್ಕಣಿಕೆ ಬರೆದು ಬಿಇಓ, ಡಿಡಿಪಿಐ ಸೇರಿದಂತೆ ಶಿಕ್ಷಣ ಇಲಾಖೆಯ ಹಲವು ಅಧಿಕಾರಿಗಳಿಗೆ ದೂರು ನೀಡಿದ್ದರು. ಆ ದೂರಿನ ಆಧಾರದಲ್ಲಿ ಪಬ್ಲಿಕ್ ಫಸ್ಟ್‌ ನ್ಯೂಸ್ ಕೂಡ ವರದಿ ಮಾಡಿತ್ತು. ಇದು ದೂರಿಗೆ, ಪ್ರತಿದೂರು..! ಆದ್ರೆ ಇದೀಗ, ಅದೇ ಪ್ರೌಢಶಾಲೆಯ ಅಂಗಳದಿಂದ ಮತ್ತೊಂದು ಪ್ರತಿದೂರು ಬಂದಿದೆ. ಅಸಲು ಸದ್ಯ...

Post
ಪಾಕಿಸ್ಥಾನದಲ್ಲಿ ಆತ್ಮಾಹುತಿ ದಾಳಿ; 13 ಸೈನಿಕರು  ಸಾವು, 29 ಜನ ಗಾಯ..!

ಪಾಕಿಸ್ಥಾನದಲ್ಲಿ ಆತ್ಮಾಹುತಿ ದಾಳಿ; 13 ಸೈನಿಕರು ಸಾವು, 29 ಜನ ಗಾಯ..!

Pakistan Suicide Attack; ಪಾಕಿಸ್ತಾನಿ ತಾಲಿಬಾನ್ ನಡೆಸಿರುವ ಆತ್ಮಹತ್ಯಾ ದಾಳಿಯಲ್ಲಿ 13 ಸೈನಿಕರು ಸಾವಿಗೀಡಾಗಿದ್ದಾರೆ. ಅಲ್ಲದೆ, ನಾಗರಿಕರು, ಸ್ಥಳೀಯ ಸರ್ಕಾರಿ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಸೇರಿದಂತೆ 29 ಜನರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿದೆ “ಆತ್ಮಹತ್ಯಾ ಬಾಂಬರ್ ಸ್ಫೋಟಕ ತುಂಬಿದ ವಾಹನವನ್ನು ಮಿಲಿಟರಿ ಬೆಂಗಾವಲು ಪಡೆ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ. ಈ ಸ್ಫೋಟದಲ್ಲಿ 13 ಸೈನಿಕರು ಸಾವಿಗೀಡಾಗಿದ್ದಾರೆ. ಅಲ್ಲದೆ, 10 ಸೇನಾ ಸಿಬ್ಬಂದಿ ಮತ್ತು 19 ನಾಗರಿಕರು ಗಾಯಗೊಂಡಿದ್ದಾರೆ” ಎಂದು ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ಉತ್ತರ...

Post
ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ, ಖಾನಾಪುರದಲ್ಲಿ ಕಡವೆ ಬೇಟೆಯಾಡಿದ್ದ 9ಜನರ ಬಂಧನ..!

ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ, ಖಾನಾಪುರದಲ್ಲಿ ಕಡವೆ ಬೇಟೆಯಾಡಿದ್ದ 9ಜನರ ಬಂಧನ..!

Khanapur Forest Crime; ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಲೋಂಡಾ ಅರಣ್ಯ ವಲಯದ ವ್ಯಾಪ್ತಿಯಲ್ಲಿ ಒಂದು ಕಡವೆ ಬೇಟೆಯಾಡಿದ್ದ 9 ಜನ ಆರೋಪಿಗಳು ಅಂದರ್ ಆಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ಖಾನಾಪುರ ಎಸಿಎಫ್ ಸುನೀತಾ ನಿಂಬರಗಿ ನೇತೃತ್ವದಲ್ಲಿ ಅರಣ್ಯಾಧಿಕಾರಿಗಳು ದಾಳೊ ನಡೆಸಿ, 9 ಜನ ಆರೋಪಿಗಳ ಬಂಧನವಾಗಿದೆ. Khanapur Forest Crime; ಖಾನಾಪುರ ತಾಲೂಕಿನ ನೇರಸೆ ಗ್ರಾಮದ ರಂಜಿತ್ ದೇಸಾಯಿ, ಬಲವಂತ ದೇಸಾಯಿ, ಆತ್ಮರಾಮ್ ದೇವಳಿ, ಪ್ರಮೋದ್ ದೇಸಾಯಿ, ದತ್ತರಾಜ್ ಹವಾಲ್ದಾರ್, ಜ್ಞಾನೇಶ ಗಾವಡೆ, ಗೋವಿಂದ ದೇಸಾಯಿ,...

Post
ತಡಸ ತಾಯವ್ವ ದೇವಸ್ಥಾನ ಸಮೀಪ ಲಾರಿ ಅಪಘಾತ..! ಮುಂಡಗೋಡ- ಹುಬ್ಬಳ್ಳಿ ರಸ್ತೆ ಸಂಚಾರ ಸ್ಥಗಿತ..!

ತಡಸ ತಾಯವ್ವ ದೇವಸ್ಥಾನ ಸಮೀಪ ಲಾರಿ ಅಪಘಾತ..! ಮುಂಡಗೋಡ- ಹುಬ್ಬಳ್ಳಿ ರಸ್ತೆ ಸಂಚಾರ ಸ್ಥಗಿತ..!

Lorry accident; ಮುಂಡಗೋಡ ತಾಲೂಕಿನ ಗಡಿ ಭಾಗದ, ತಡಸ ಸಮೀಪದ ಹುಬ್ಬಳ್ಳಿ ರಸ್ತೆಯಲ್ಲಿ, ಲಾರಿಯೊಂದು ಅಪಘಾತವಾಗಿ ಬಿದ್ದಿದೆ. ಹೀಗಾಗಿ, ಮುಂಡಗೋಡ- ಹುಬ್ಬಳ್ಳಿ ರಸ್ತೆ ಸಂಚಾರ ಬಂದ್ ಆಗಿದೆ‌. ಕನಿಷ್ಟ ಎರಡರಿಂದ ಮೂರು ಗಂಟೆಗಳ ಸಂಚಾರ ಸ್ಥಗಿತವಾಗುವ ಸಾಧ್ಯತೆ ಇದೆ. ಹುಬ್ಬಳ್ಳಿ ರಸ್ತೆಯ ತಾಯವ್ವನ ದೇವಸ್ಥಾನದ ಸಮೀಪ ಲಾರಿ ಅಪಘಾತವಾಗಿ ಅಕ್ಷರಶಃ ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ಹೀಗಾಗಿ, ರಸ್ತೆಯಲ್ಲಿ ವಾಹಮ ಸಂಚಾರಕ್ಕೆ ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ, ಪೊಲೀಸರು ಶಿರಸಿಯಿಂದ ಹುಬ್ಬಳ್ಳಿಯೆಡೆಗೆ ಸಂಚರಿಸುವ ವಾಹನಗಳನ್ನು ಬಂಕಾಪುರ ರಸ್ತೆ ಮಾರ್ಗವಾಗಿ...

Post
ಅಬ್ಬಾ..! ಶಿರಸಿ ಶೈಕ್ಷಣಿಕ ಜಿಲ್ಲೆಯ DDPI ಬಸವರಾಜ್ ಎತ್ತಂಗಡಿ..! ಹೊಸ DDPI ಆಗಿ ಬಂದ್ರು ಡಿ. ಆರ್. ನಾಯ್ಕ್..!

ಅಬ್ಬಾ..! ಶಿರಸಿ ಶೈಕ್ಷಣಿಕ ಜಿಲ್ಲೆಯ DDPI ಬಸವರಾಜ್ ಎತ್ತಂಗಡಿ..! ಹೊಸ DDPI ಆಗಿ ಬಂದ್ರು ಡಿ. ಆರ್. ನಾಯ್ಕ್..!

DDPI Transfer News; ಶಿರಸಿ ಶೈಕ್ಷಣಿಕ ಜಿಲ್ಲೆಯ ಬಲು ಜನಪ್ರಿಯ DDPI ಆಗಿದ್ದ ಸನ್ಮಾನ್ಯ ಬಸವರಾಜ್ ರವರನ್ನು, ಸರ್ಕಾರ ಸ್ಥಳವನ್ನೂ ತೋರಿಸದೇ ಎತ್ತಂಗಡಿ ಮಾಡಿದೆ. ನೂತನ DDPI ಆಗಿ D.R. ನಾಯ್ಕ್ ನೇಮಕವಾಗಿದ್ದಾರೆ. ಬೆಳಗಾವಿ ಸರಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರವಾಚಕರಾಗಿ ಕಾರ್ಯನಿರ್ವಹಿಸುತಿದ್ದ ಡಿ. ಆರ್. ನಾಯ್ಕ್, ಶಿರಸಿ ಶೈಕ್ಷಣಿಕ ಜಿಲ್ಲೆಯ ಡಿಡಿಪಿಐ ಆಗಿ ಬಂದಿದ್ದಾರೆ. ಹೀಗಾಗಿ, ಸದ್ಯ ಡಿಡಿಪಿಐ ಆಗಿದ್ದ ಬಸವರಾಜ್ ಅವರನ್ನು ಸ್ಥಳ ನಿಯುಕ್ತಿಗಾಗಿ ಸರಕಾರಕ್ಕೆ ವರದಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ಅಂದಹಾಗೆ, ಡಿ. ಆರ್....

Post
ಚಿಗಳ್ಳಿ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಕರು HM ಆಗಿದ್ದಾರಂತೆ, SDMC ರಚಿಸಿದ್ದು ಗೊತ್ತೇ ಇಲ್ಲವಂತೆ..! ಇದು ಪಾಲಕರ ಆಗ್ರಹದ ಅರ್ಜಿ..! ಬಿಇಓ ಮೇಡಂ ಏನ್ರಿ ಇದೇಲ್ಲ..?

ಚಿಗಳ್ಳಿ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಕರು HM ಆಗಿದ್ದಾರಂತೆ, SDMC ರಚಿಸಿದ್ದು ಗೊತ್ತೇ ಇಲ್ಲವಂತೆ..! ಇದು ಪಾಲಕರ ಆಗ್ರಹದ ಅರ್ಜಿ..! ಬಿಇಓ ಮೇಡಂ ಏನ್ರಿ ಇದೇಲ್ಲ..?

Education Department; ಮುಂಡಗೋಡ ತಾಲೂಕಿನ ಚಿಗಳ್ಳಿ ಪ್ರೌಢಶಾಲೆಯ ವಿದ್ಯಾರ್ಥಿಗಳ‌ ಪಾಲಕರು ಮತ್ತೆ ಆಕ್ರೋಶಗೊಂಡಿದ್ದಾರೆ. ಪ್ರೌಢಶಾಲೆಯ ಇಡೀ ಅಂಗಳದಲ್ಲಿ ರಾಜಕೀಯ ಅನ್ನೋದು ಹಾಸು ಹೊಕ್ಕಾಗಿದೆ, ಹೀಗಾಗಿ, ಇಲ್ಲಿ ಕಾನೂನು ಅನ್ನೋದು ಯಾರಿಗೂ ಅನ್ವಯವಾಗ್ತಿಲ್ಲ, ತಮಗೆ ಇಷ್ಟ ಬಂದಂಗೆ ಎಲ್ಲವನ್ನೂ ನಡೆಸಿಕೊಂಡು ಹೋಗ್ತಿದಾರೆ. ಹೀಗಾಗಿ, ಇಲ್ಲಿನ ಶಿಕ್ಷಣ ಅಧೋಗತಿಗೆ ಇಳಿದಿದೆ ಅಂತಾ ಹಲವು ಪಾಲಕರು ಬಿಇಓ ಗೆ ಲಿಖಿತವಾಗಿ ದೂರು ನೀಡಿದ್ದಾರೆ. SDMC ಸಮಿತಿ ಆಯ್ಕೆ ಅದ್ವಾನ..? ಅಸಲು, ಆ ಪ್ರೌಢಶಾಲೆಯಲ್ಲಿ ಕಲಿಯುತ್ತಿರೋ ವಿದ್ಯಾರ್ಥಿಗಳ ಪಾಲಕರು ಸಭೆ ಮಾಡಿ, SDMC...

Post
ಇಬ್ಬರ ಮೇಲೆ ಹರಿದ ಟ್ರ್ಯಾಕ್ಟರ್ ಚಕ್ರ, ಆದ್ರೂ ಬಚಾವಾದ್ರು, ಕಲಘಟಗಿಯಲ್ಲಿ ಅಚ್ಚರಿಯ ಘಟನೆ..!

ಇಬ್ಬರ ಮೇಲೆ ಹರಿದ ಟ್ರ್ಯಾಕ್ಟರ್ ಚಕ್ರ, ಆದ್ರೂ ಬಚಾವಾದ್ರು, ಕಲಘಟಗಿಯಲ್ಲಿ ಅಚ್ಚರಿಯ ಘಟನೆ..!

Accident News; ಕಲಘಟಗಿ; ಟ್ರ್ಯಾಕ್ಟರ್ ಚಕ್ರದಲ್ಲಿ ಸಿಲುಕಿ ಇಬ್ಬರು ಒದ್ದಾಡಿದ ಘಟನೆ, ಧಾರವಾಡ ಜಿಲ್ಲೆಯ ಕಲಘಟಗಿ ಪಟ್ಟಣದ ಬಮ್ಮಿಗಟ್ಟಿ ಕ್ರಾಸ್ ನಲ್ಲಿ ನಿನ್ನೆ ಸಂಜೆ ನಡೆದಿದೆ. ಈ ಘಟನೆಯಲ್ಲಿ ಇಬ್ಬರು ವ್ಯಕ್ತಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಟ್ರ್ಯಾಕ್ಟರ್ ಹಾಗೂ ಗೂಡ್ಸ್ ವಾಹನ ಚಾಲಕರ ನಡುವೆ ಜಗಳ ನಡೆದಿತ್ತು, ಎರಡು ವಾಹನಗಳ ನಡುವೆ ಸಣ್ಣ ಅಪಘಾತವಾಗಿತ್ತು, ಆಗ ಇಬ್ಬರು ಚಾಲಕರ ಮಧ್ಯೆ ಮಾತಿನ ವಾಗ್ವಾದ ನಡೆದಿತ್ತು, ಗೂಡ್ಸ್ ವಾಹನ ಚಾಲಕ ಟ್ರ್ಯಾಕ್ಟರ್ ಹತ್ತಿ ವಾಗ್ವಾದ ನಡೆಸುತ್ತಿದ್ದ. ಆಗ ಟ್ರ್ಯಾಕ್ಟರ್ ಚಾಲಕ...

Post
ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಕೆನರಾ ಬ್ಯಾಂಕ್ ದರೋಡೆ ಕೇಸ್ ಬೇಧಿಸಿದ ಪೊಲೀಸರು, 58 ಕೆಜಿ ಬಂಗಾರ ದೋಚಿದ್ದವರು ಅಂದರ್..!

ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಕೆನರಾ ಬ್ಯಾಂಕ್ ದರೋಡೆ ಕೇಸ್ ಬೇಧಿಸಿದ ಪೊಲೀಸರು, 58 ಕೆಜಿ ಬಂಗಾರ ದೋಚಿದ್ದವರು ಅಂದರ್..!

Robbery Case; ವಿಜಯಪುರ ಜಿಲ್ಲೆಯ ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್‌ ದರೋಡೆ ಪ್ರಕರಣ ಬೇಧಿಸಲಾಗಿದೆ. ಮೇ 23 ರಂದು ನಡೆದಿದ್ದ ದರೋಡೆ ಕೇಸಿನಲ್ಲಿ ಸದ್ಯ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಇನ್ನುಳಿದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಹುಬ್ಬಳ್ಳಿಯ ಕೊಠಾರಿ ನಗರದ ನಿವಾಸಿ, ಇದೇ ಕೆನರಾ ಬ್ಯಾಂಕಿನಲ್ಲೇ ಸಿನಿಯರ್ ಮ್ಯಾನೇಜರ್ ಆಗಿ ಕೆಲಸ‌ನಿರ್ವಹಿಸಿದ್ದ. ಸದ್ಯ ನಿವೃತ್ತಿಯಾಗಿರೋ ವಿಜಯಕುಮಾರ್ ಮೋಹನರಾವ್ ಮಿರಿಯಾಲ (41), ಹುಬ್ಬಳ್ಳಿ ಗದಗ ರಸ್ತೆಯ ಜನತಾ ಕಾಲೋನಿಯ ಚಂದ್ರಶೇಖರ ಕೊಟಿಲಿಂಗಮ್ ನೆರೆಲ್ಲಾ (38)...

error: Content is protected !!