Home BIG BREAKING

Category: BIG BREAKING

Post
ಕಾರವಾರದಲ್ಲಿ ವೈಮಾನಿಕ ದಾಳಿ, ಸಾವಿರಾರು ಮಂದಿಯ ರಕ್ಷಣೆ..!  ಬಾಂಬ್ ದಾಳಿ, 37 ಜನ ಬಚಾವ್..!!

ಕಾರವಾರದಲ್ಲಿ ವೈಮಾನಿಕ ದಾಳಿ, ಸಾವಿರಾರು ಮಂದಿಯ ರಕ್ಷಣೆ..! ಬಾಂಬ್ ದಾಳಿ, 37 ಜನ ಬಚಾವ್..!!

ಕಾರವಾರ: ಕಾರವಾರದ ಗ್ರಾಸಿಂ ಅನಿಲ ಘಟಕದಲ್ಲಿ ಬಾಂಬ್ ದಾಳಿಯಿಂದ ಹಾನಿಗೀಡಾದ ಕಟ್ಟಡದಲ್ಲಿ ಸಿಲುಕಿದ್ದ 37 ಮಂದಿಯ ಸುರಕ್ಷಿತ ರಕ್ಷಣೆ, ಕೈಗಾ ಅಣು ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಬೆಂಕಿ ಆಕಸ್ಮಿಕದಿಂದ 11 ಮಂದಿಯ ಸುರಕ್ಷಿತ ರಕ್ಷಣೆ, ನೌಕಾನೆಲೆ ಪ್ರದೇಶದ ಸಿವಿಲ್ ಕಾಲೋನಿಯಲ್ಲಿ ಬೆಂಕಿ ಆಕಸ್ಮಿಕದಿಂದ 11 ಮಂದಿಯನ್ನು ಸುರಕ್ಷಿತ ರಕ್ಷಣೆ, ರೈಲ್ವೆ ನಿಲ್ದಾಣದಲ್ಲಿ ಸಂಭವಿಸಿದ ಬಾಂಬ್ ದಾಳಿಯಿಂದ ಗಾಯಗೊಂಡ 10 ಜನರ ರಕ್ಷಣೆ, ರವೀಂದ್ರ ನಾಥ್ ಕಡಲತೀರದಲ್ಲಿ ಸಂಭವಿಸಿದ ಬಾಂಬ್ ದಾಳಿಯಿಂದ ಗಾಯಗೊಂಡವರನ್ನು ರಕ್ಷಿಸಿ ಇಡೀ ಬೀಚ್‌ನಲ್ಲಿದ್ದ ಸಾವಿರಾರು...

Post
ಪ್ರಸಕ್ತ ವರ್ಷದ “ಮಾನ್ಸೂನ್” ನಿಗದಿತ ಸಮಯಕ್ಕಿಂತಲೂ ಮುಂಚೇಯೇ ಆಗಮನ ಸಾಧ್ಯತೆ..!

ಪ್ರಸಕ್ತ ವರ್ಷದ “ಮಾನ್ಸೂನ್” ನಿಗದಿತ ಸಮಯಕ್ಕಿಂತಲೂ ಮುಂಚೇಯೇ ಆಗಮನ ಸಾಧ್ಯತೆ..!

ನವದೆಹಲಿ: ಈ ವರ್ಷ ಭಾರತದ ನೈಋತ್ಯ ಮಾನ್ಸೂನ್ ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಆಗಮಿಸುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಈ ವರ್ಷ ನೈಋತ್ವ ಮಾನ್ಸೂನ್‌ ಮೇ 27ರ ಸುಮಾರಿಗೆ ಕೇರಳಕ್ಕೆ ಆಗಮಿಸುವ ನಿರೀಕ್ಷೆಯಿದೆ ಎಂದು ಭಾರತ ಹವಾಮಾನ ಇಲಾಖೆ (IMD) ಶನಿವಾರ ಪ್ರಕಟಿಸಿದೆ. ಮೇ 27 ರಂದು ಭಾರತದ ದಕ್ಷಿಣ ಕರಾವಳಿಗೆ ಮಾನ್ಸೂನ್ ಮಳೆ ಬರುವ ನಿರೀಕ್ಷೆಯಿದೆ, ಇದು ಸಾಮಾನ್ಯಕ್ಕಿಂತ ಐದು ದಿನಗಳು ಮುಂಚಿತವಾಗಿ ಬರಲಿದೆ, ಇದು ಐದು ವರ್ಷಗಳಲ್ಲಿಯೇ ಅತ್ಯಂತ...

Post
ಕಾಮೆಡಿ ಕಿಲಾಡಿಯ ಹಾಸ್ಯ ಕಲಾವಿದ, ರಾಕೇಶ್ ಪೂಜಾರಿ ಇನ್ನಿಲ್ಲ..!

ಕಾಮೆಡಿ ಕಿಲಾಡಿಯ ಹಾಸ್ಯ ಕಲಾವಿದ, ರಾಕೇಶ್ ಪೂಜಾರಿ ಇನ್ನಿಲ್ಲ..!

ಕನ್ನಡ ಕಿರುತೆರೆಯ ಪ್ರತಿಭಾವಂತ ಹಾಸ್ಯ ಕಲಾವಿದ, ಕಾಮೆಡಿ ಕಿಲಾಡಿಗಳು ಕಾರ್ಯಕ್ರಮದ ಮೂಲಕ ಇಡೀ ರಾಜ್ಯಕ್ಕೆ ಚಿರಪರಿಚಿತರಾಗಿದ್ದ ರಾಕೇಶ್ ಪೂಜಾರಿ ಉಡುಪಿಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಂದಿದ್ದ ರಾಕೇಶ್ ಪೂಜಾರಿಗೆ ಬಿಪಿ ಲೋ ಆಗಿತ್ತು. ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದ್ರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಅನ್ನೊ ಮಾಹಿತಿ ಲಭ್ಯವಾಗಿದೆ. ಅಷ್ಟಕ್ಕೂ ರಾಕೇಶ್ ಪೂಜಾರಿ ಯಾರು..? ರಾಕೇಶ್ ಪೂಜಾರಿ ಮೂಲತಃ ಉಡುಪಿಯವರು. ತಮ್ಮದೇ ಆದ ವಿಶಿಷ್ಟ ಮ್ಯಾನರಿಸಂ ಹೊಂದಿದ್ದ ರಾಕೇಶ್ ಪೂಜಾರಿ ಪ್ರತಿಭಾವಂತ ಕಲಾವಿದ. ಕಳೆದ ಕೆಲವು...

Post
ಹಾವೇರಿ ಮೊಟೇಬೆನ್ನೂರು ಬಳಿ ಭೀಕರ ಅಪಘಾತ, ಸ್ಥಳದಲ್ಲೇ 6 ಜನರ ಸಾವು, ಓರ್ವ ಗಂಭೀರ..!

ಹಾವೇರಿ ಮೊಟೇಬೆನ್ನೂರು ಬಳಿ ಭೀಕರ ಅಪಘಾತ, ಸ್ಥಳದಲ್ಲೇ 6 ಜನರ ಸಾವು, ಓರ್ವ ಗಂಭೀರ..!

ಹಾವೇರಿ: ಬ್ಯಾಡಗಿ ತಾಲೂಕಿ‌ನ ಮೊಟೆಬೆನ್ನೂರು ಬಳಿ ಭೀಕರ ರಸ್ತೆ ಅಪಘಾತವಾಗಿದೆ. ಲಾರಿಗೆ ಹಿಂದಿನಿಂದ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ 6 ಜನರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ನೊಟೆಬೆನ್ನೂರು ಬಳಿಯ ರಾ.ಹೆದ್ದಾರಿ 48 ರಲ್ಲಿ ಘಟನೆ ನಡೆದಿದ್ದು, ಹರಿಯಾಣ ಮೂಲದ ಆಡಿ A-6 ಕಾರು ಅಪಘಾತವಾಗಿದೆ. ಬ್ಯಾಡಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಗಾಯಾಳು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

Post
ಬಿಜೆಪಿ ಮುಖಂಡ, ಶಾಸಕ, ಜನಾರ್ದನರೆಡ್ಡಿಗೆ ಏಳು ವರ್ಷ ಜೈಲು ಶಿಕ್ಷ ಪ್ರಕಟ..! ಓಬಳಾಪುರಂ ಮೈನಿಂಗ್ ಕೇಸಲ್ಲಿ ರೆಡ್ಡಿ ಅಪರಾಧಿ..!

ಬಿಜೆಪಿ ಮುಖಂಡ, ಶಾಸಕ, ಜನಾರ್ದನರೆಡ್ಡಿಗೆ ಏಳು ವರ್ಷ ಜೈಲು ಶಿಕ್ಷ ಪ್ರಕಟ..! ಓಬಳಾಪುರಂ ಮೈನಿಂಗ್ ಕೇಸಲ್ಲಿ ರೆಡ್ಡಿ ಅಪರಾಧಿ..!

ನವದೆಹಲಿ: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಜನಾರ್ದನ ರೆಡ್ಡಿ ಅಪರಾಧಿ ಎಂದು ಸಿಬಿಐ ವಿಶೇಷ ಕೋರ್ಟ್ ಮಂಗಳವಾರ ತೀರ್ಪು ಪ್ರಕಟಿಸಿದೆ. ಹೀಗಾಗಿ, ಗಾಲಿ ಜನಾರ್ಧನ ರೆಡ್ಡಿ ಇನ್ನಿಲ್ಲದ ಸಂಕಷ್ಟ ಶುರುವಾಗಿದ್ದು, ಏಳು ವರ್ಷ ಜೈಲು ಶಿಕ್ಷೆ ಪ್ರಕಟವಾಗಿದೆ. ಓಬಳಾಪುರಂ ಮೈನಿಂಗ್ ಕಂಪನಿ ಗಣಿಗಾರಿಕೆ ಪ್ರಕರಣದಲ್ಲಿ ರೆಡ್ಡಿ ಅಪರಾಧಿ ಎಂದು ವಿಶೇಷ ನ್ಯಾಯಾಲಯ ಹೇಳಿದೆ. 2008ರಿಂದ 2013ರ ಅವಧಿಯಲ್ಲಿ ಅಕ್ರಮ ಗಣಿಗಾರಿಕೆ ನಡೆದಿತ್ತು. ಜನಾರ್ಧನ ರೆಡ್ಡಿ ವಿರುದ್ಧದ ಆರೋಪಗಳು ಸಾಬೀತಾಗಿದ್ದು, ಅವರನ್ನು ಅಪರಾಧಿ ಎಂದು ಘೋಷಿಸಿದ ನ್ಯಾಯಾಲಯ, ಏಳು...

Post
ಕಾರ್ ಹಾಗೂ ಲಾರಿ ನಡುವೆ ಮುಖಾಮುಕಿ ಡಿಕ್ಕಿ, ಕಾರಲ್ಲಿದ್ದ ,ಐವರು ಸ್ಥಳದಲ್ಲೇ ಸಾವು..!

ಕಾರ್ ಹಾಗೂ ಲಾರಿ ನಡುವೆ ಮುಖಾಮುಕಿ ಡಿಕ್ಕಿ, ಕಾರಲ್ಲಿದ್ದ ,ಐವರು ಸ್ಥಳದಲ್ಲೇ ಸಾವು..!

ಬೆಳ್ಳಂ ಬೆಳ್ಳಿಗ್ಗೆ ಹುಬ್ಬಳ್ಳಿಯಲ್ಲಿ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಹುಬ್ಬಳ್ಳಿ ತಾಲ್ಲೂಕಿನ ಇಂಗಳಹಳ್ಳಿ ಕ್ರಾಸ್ ಬಳಿ, ಕಾರು-ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ 5 ಜನ ಸ್ಥಳದಲ್ಲೇ ಕಂಡಿದ್ದಾರೆ. ಮೃತರೆಲ್ಲರೂ ಶಿವಮೊಗ್ಗ ಜಿಲ್ಲೆಯ ಸಾಗರದವರು ಎನ್ನಲಾಗಿದೆ. ಶ್ವೇತ (29), ಅಂಜಲಿ(26), ಸಂದೀಪ್ (26) ವಿಠಲ್ (55) ಶಶಿಕಲಾ (40) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಇವ್ರು, ಹೋಟೆಲ್ ವ್ಯಾಪಾರಕ್ಕೆಂದು ಬಾಗಲಕೋಟೆಗೆ ಹೋಗಿದ್ದರು ಎನ್ನಲಾಗಿದೆ. ವಿಜಯಪುರ ಕಡೆಯಿಂದ ಹುಬ್ಬಳ್ಳಿಗೆ ಬರುತ್ತಿದ್ದಾಗ, ಕಾರು ಚಾಲಕನ ನಿಯಂತ್ರಣ ತಪ್ಪಿ ಮುಂದೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ....

Post
ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳ ದಾರುಣ ಸಾವು..!

ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳ ದಾರುಣ ಸಾವು..!

ಚಿಕ್ಕೋಡಿ: ಕೃಷಿ ಹೊಂಡದಲ್ಲಿ ಬಿದ್ದು ಮೂವರು ಬಾಲಕರು ಸಾವನ್ನಪ್ಪಿದ ದಾರುಣ ಘಟನೆ, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ನಡೆದಿದೆ. ಬೇಸಿಗೆ ರಜೆ ಹಿನ್ನೆಲೆಯಲ್ಲಿ ಸ್ನೇಹಿತರು ಸೇರಿಕೊಂಡು ಸುತ್ತಾಡಲು ಹೋದಾಗ ಕೃಷಿ ಹೊಂಡದಲ್ಲಿ ಮೂವರು ಬಾಲಕರು ಬಿದ್ದಿದ್ದಾರೆ‌. ಇಂಗಳಿ ಗ್ರಾಮದ ಪ್ರಥಮೇಶ ಕೆರಬಾ(13), ಅಥರ್ವ ಸೌಂದಲಗೆ (15), ಸಮರ್ಥ ಚೌಗಲೆ (13)ಮೃತಪಟ್ಟ ಬಾಲಕರಾಗಿದ್ದಾರೆ. ಇನ್ನು ತಿರುಗಾಡಲು ಹೊರಗೆ ಹೋದ ಬಾಲಕರು ಮನೆಗೆ ಬಾರದಿದ್ದಾಗ ಪೋಷಕರು ಹುಡುಕಾಟ ನಡೆಸಿದ್ದಾರೆ. ಆ ವೇಳೆ, ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿರೋ...

Post
ಮೈನಳ್ಳಿಯಲ್ಲಿ ಸಿಡಿಲಾಘಾತ, ಐವರಿಗೆ ಸಿಡಿಲು ಬಡಿದು ಗಾಯ, ಆಸ್ಪತ್ರೆಗೆ ದಾಖಲು..!

ಮೈನಳ್ಳಿಯಲ್ಲಿ ಸಿಡಿಲಾಘಾತ, ಐವರಿಗೆ ಸಿಡಿಲು ಬಡಿದು ಗಾಯ, ಆಸ್ಪತ್ರೆಗೆ ದಾಖಲು..!

ಮುಂಡಗೋಡ: ತಾಲೂಕಿನ ಮೈನಳ್ಳಿಯ ಗ್ರಾಮ ದೇವಿ ಜಾತ್ರೆಗೆಂದು ಸಂಬಂಧಿಕರ‌ ಮನೆಗೆ ಬಂದಿದ್ದ ಐವರಿಗೆ ಸಿಡಿಲು ಬಡಿದು ಗಾಯಗೊಂಡ ಘಟನೆ ನಡೆದಿದೆ. ನಾಗರತ್ನ ಜೋಲೆ, ಲಕ್ಷ್ಮೀ ಕೊಕರೆ,  ಗಂಗಾರಾಮ ಮುಕ್ಕೊ ಕೊಕರೆ, ಶಾಂತಾಬಾಯಿ ಸಳಕೆ ಹಾಗೂ ಭರತ್ ಸಳಕೆ ಎಂಬಾತರೇ ಸಿಡಿಲಿನ ಶಾಖದಿಂದ ಗಾಯಗೊಂಡಿದ್ದಾರೆ. ತಾಲೂಕಿನಾದ್ಯಂತ ಶನಿವಾರ ಮತ್ತು ರವಿವಾರ ರಾತ್ರಿ ಸಿಡಿಲು ಸಹಿತ  ರಭಸದ ಗಾಳಿ ಮಳೆ ಸುರಿದಿತ್ತು. ಬಾಳೆಹಳ್ಳಿ ಹಾಗೂ ಕಳಕೀಕೆರಿ ಗ್ರಾಮದವರು ಮೈನಳ್ಳಿ ಗ್ರಾಮದೇವಿ ಜಾತ್ರೆಗೆ ಬಂದು ದೇವಿ ದರ್ಶನ ಪಡೆದು ನಂತರ ಸಿಡಿಲು...

Post
ಮುಂಡಗೋಡ ಪೊಲೀಸರ ಗಟ್ಟಿ ಕಾರ್ಯಾಚರಣೆ, ಗೋಹತ್ಯೆ ಕೇಸಿನಲ್ಲಿ ಓರ್ವ ಆರೋಪಿ ಅರೆಸ್ಟ್, ಮತ್ತೋರ್ವ ಪರಾರಿ..!

ಮುಂಡಗೋಡ ಪೊಲೀಸರ ಗಟ್ಟಿ ಕಾರ್ಯಾಚರಣೆ, ಗೋಹತ್ಯೆ ಕೇಸಿನಲ್ಲಿ ಓರ್ವ ಆರೋಪಿ ಅರೆಸ್ಟ್, ಮತ್ತೋರ್ವ ಪರಾರಿ..!

ಮುಂಡಗೋಡ ಪಟ್ಟಣದಲ್ಲಿ ಗುರುವಾರ ಬಾರೀ ಚರ್ಚೆ ಹಾಗೂ ಹಿಂದು ಕಾರ್ಯಕರ್ತರ ಪ್ರತಿರೋಧಕ್ಕೆ ಕಾರಣವಾಗಿದ್ದ ಗೋಹತ್ಯೆ ಕೇಸಿನಲ್ಲಿ ಮುಂಡಗೋಡ ಪೊಲೀಸ್ರು ಕೆಚ್ಚೆದೆಯ ಕ್ರಮ ಕೈಗೊಂಡಿದ್ದಾರೆ. ಜಾನುವಾರನ್ನು ಅಕ್ರಮವಾಗಿ ವಧೆ ಮಾಡಿದ್ದ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಇಬ್ಬರಲ್ಲಿ ಓರ್ವನನ್ನು ಅರೆಸ್ಟ್ ಮಾಡಿದ್ದಾರೆ. ಮತ್ತೋರ್ವ ಪರಾರಿಯಾಗಿದ್ದಾನೆ. ಮುಂಡಗೋಡ ಪೊಲೀಸರು ಕಾರ್ಯಾಚರಣೆ ನಡೆಸಿ, ದೇಶಪಾಂಡೆ ನಗರದ ಜಹೀರ ಅಹ್ಮದ್ ಮೈಮದ್ದಿನ್ ಬೇಪಾರಿ(32) ಎಂಬುವವನನ್ನು ಅರೆಸ್ಟ್ ಮಾಡಿದ್ದಾರೆ. ಮತ್ತೋರ್ವ ಪರಾರಿಯಾಗಿದ್ದಾನೆ. ಗುರುವಾರ ಬೆಳಗ್ಗೆ 09-15 ಗಂಟೆಯ ಸುಮಾರಿಗೆ ಮುಂಡಗೋಡ ಪಟ್ಟಣದ ಯಲ್ಲಾಪೂರ ರಸ್ತೆಯಲ್ಲಿರುವ ರಜಾಕಿಯ...

Post
ಮುಂಡಗೋಡಿನಲ್ಲೂ ಮಾಂಸಕ್ಕಾಗಿ ಆಕಳ ಹತ್ಯೆ..! ಪೊಲೀಸರ ದಾಳಿ..! ಸಿಕ್ಕಿದ್ದೇನು..?

ಮುಂಡಗೋಡಿನಲ್ಲೂ ಮಾಂಸಕ್ಕಾಗಿ ಆಕಳ ಹತ್ಯೆ..! ಪೊಲೀಸರ ದಾಳಿ..! ಸಿಕ್ಕಿದ್ದೇನು..?

ಮುಂಡಗೋಡಿನಲ್ಲಿ ಅಕ್ರಮವಾಗಿ ಗೋಮಾತೆಯ ವಧೆ ಮಾಡಲಾಗಿದೆ. ಹಾಗಂತ ಮುಂಡಗೋಡಿನ ಹಿಂದು ಕಾರ್ಯಕರ್ತರು ಹಾಗೂ ಸ್ಥಳೀಯ ಬಿಜೆಪಿ ಕಾರ್ಯಕರ್ತರು ನೀಡಿದ ಮಾಹಿತಿ ಆಧಾರದಲ್ಲಿ ಪೊಲೀಸರು ದಾಳಿ ಮಾಡಿದ್ದಾರೆ. ಮುಂಡಗೋಡ ಹಳೂರಿನಲ್ಲಿರೋ ದರ್ಗಾ ಹತ್ತಿರ ಘಟನೆ ನಡೆದಿದ್ದು‌, ಘಟನೆಯಲ್ಲಿ ಎಷ್ಟು ಆಕಳನ್ನು ವಧೆ ಮಾಡಲಾಗಿದೆ..? ವಶಪಡಿಸಿಕೊಂಡ ವಸ್ತುಗಳು ಏನೇನು..? ಸಿಕ್ಕ ಆರೋಪಿಗಳು ಎಷ್ಟು..? ಎಲ್ಲ ಮಾಹಿತಿಗಳು ಇನ್ನಷ್ಟೇ ತಿಳಿದು ಬರಬೇಕಿದೆ. 

error: Content is protected !!