ಪಾಳಾ ಕ್ರಾಸ್ ಬಳಿ ಚಲಿಸುತ್ತಿದ್ದ ಬೈಕ್ ಮೇಲೆ ಮಾವಿನ ಮರ ಬಿದ್ದ ಪರಿಣಾಮ ಒಂದು ಮಗು ಸೇರಿ ಮೂವರಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ. ಪಾಳಾದಿಂದ ಮುಂಡಗೋಡ ಕಡೆಗೆ ಬರುತ್ತಿದ್ದ ಬೈಕ್ ಸವಾರನ ಮೇಲೆ ರಸ್ತೆ ಬದಿಯ ಹಳೆಯ ಮರ ಬಿದ್ದು ಘಟನೆ ಸಂಭವಿಸಿದೆ. ಮುಂಡಗೋಡ ತಾಲೂಕಿನ ಚಿಟಗೇರಿಯ ಪರಶುರಾಮ್ ಸಿದ್ದಪ್ಪ ನಾಯ್ಕರ್, ಮಧು ಪರಶುರಾಮ್ ನಾಯ್ಕರ್ ಹಾಗೂ ಒಂದೂವರೆ ವರ್ಷದ ಮಗು ಧನವೀರ್ ಪರಶುರಾಮ್ ನಾಯ್ಕರ್ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಶಿರಸಿ ಆಸ್ಪತ್ರೆಗೆ ರವಾನಿಸಲಾಗಿದೆ. ಹಾಗೆ...
Top Stories
ನಿವೃತ್ತ IPS ಅಧಿಕಾರಿ DG-IGP ಓಂ ಪ್ರಕಾಶ್ ಬರ್ಬರ ಹತ್ಯೆ..! ಪತ್ನಿಯೇ ಕೊಲೆ ಮಾಡಿರೋ ಶಂಕೆ..!
ಬೆಳ್ಳಂ ಬೆಳಿಗ್ಗೆ ಬೆಚ್ಚಿ ಬಿದ್ದ ಕಾರವಾರ, ನಗರಸಭೆಯ ಮಾಜಿ ಸದಸ್ಯನ ಭೀಕರ ಹತ್ಯೆ, ಸತೀಶ್ ಕೊಳಂಕರ್ ನ ನಡುರಸ್ತೆಯಲ್ಲೇ ಕೊಚ್ಚಿ ಕೊಲೆ..!
ಹಾವೇರಿ BEO ಮನೆ ಮೇಲೆ ಲೋಕಾಯುಕ್ತ ದಾಳಿ, ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಬ್ರಷ್ಟರು..!
CET ಪರೀಕ್ಷಾರ್ಥಿಯ ಜನಿವಾರ ಕತ್ತರಿಸಿದ ವಿಚಾರ, ಶಾಸಕ ಶಿವರಾಮ್ ಹೆಬ್ಬಾರ್ ತೀವ್ರ ಖಂಡನೆ, ತಪ್ಪಿತಸ್ತರ ಮೇಲೆ ಸೂಕ್ತ ಕ್ರಮಕ್ಕೆ ಆಗ್ರಹ..!!
ಹುಬ್ಬಳ್ಳಿಯ 5 ವರ್ಷದ ಬಾಲಕಿ ಮೇಲೆ ರೇಪ್, ಮರ್ಡರ್ ಕೇಸ್, ಆರೋಪಿಯ ಎನಕೌಂಟರ್..!
ಹುಬ್ಬಳ್ಳಿಯಲ್ಲಿ ಅಮಾನುಷ ಕ್ರೌರ್ಯ, 5 ವರ್ಷದ ಬಾಲಕಿಯನ್ನು ಅಪಹರಿಸಿ, ಭೀಕರ ಹತ್ಯೆ..! ಟಾಯ್ಲೆಟ್ ಹಲೀಜಿನಲ್ಲೇ ಕೊಂದ ಪಾಪಿಗಳು..!
ಬನವಾಸಿಯಲ್ಲಿ ಕದಂಬೋತ್ಸವಕ್ಕೆ ವಿದ್ಯುಕ್ತ ಚಾಲನೆ, ಪಂಪನ ನೆನಪಿನಲ್ಲಿ ಪಂಪ ಭವನ ನಿರ್ಮಾಣಕ್ಕೆ ಪ್ರತಿಜ್ಞೆ..!
“ಭೂ ಸುರಕ್ಷಾ” ಯೋಜನೆಯಲ್ಲಿ ಹೊನ್ನಾವರ ತಾಲೂಕು ರಾಜ್ಯದಲ್ಲೇ ಪ್ರಥಮ..!
ಕಾರವಾರದ ಆಮದಳ್ಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಸ್ತ್ರೀ ಚೇತನ ಅಭಿಯಾನ..!
ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
12 ವರ್ಷ ಮೇಲ್ಪಟ್ಟ ಬಾಲಕ/ಬಾಲಕಿಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ
ಎಪ್ರಿಲ್ 12, 13 ಕ್ಕೆ ಬನವಾಸಿಯಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭ..!
ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಸತತ ಎರಡನೇ ವರ್ಷವೂ ಉತ್ತರ ಕನ್ನಡ ಜಿಲ್ಲೆ100% ಗುರಿ ಸಾಧನೆ..!
ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!
ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!
ಮಾದಕ ವಸ್ತುಗಳಿಂದ ಸಮಾಜದ ಮೇಲೆ ಕೆಟ್ಟ ಪರಿಣಾಮ: ನ್ಯಾ. ವಿಜಯ ಕುಮಾರ್
ನಂದಿಕಟ್ಟಾದಲ್ಲಿ ಅರ್ಥಪೂರ್ಣ ಶ್ರೀರಾಮ ನವಮಿ, ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
Category: BIG BREAKING
ಶಿರಸಿ ದಾಸನಕೊಪ್ಪದಲ್ಲಿ ಭಯೋತ್ಪಾದನೆ ನಂಟು; ಓರ್ವನನ್ನು ವಶಕ್ಕೆ ಪಡೆದ NIA
ಶಿರಸಿ: ಭಯೋತ್ಪಾದನೆಯ ನಂಟಿನ ಜಾಲ ಭೇದಿಸಲು ಶಿರಸಿಗೆ ಬಂದಿಳಿದ ಎನ್ಐಎ ಅಧಿಕಾರಿಗಳು ಓರ್ವನನ್ನು ವಶಕ್ಕೆ ಪಡೆದಿದ್ದಾರೆ. ತಾಲೂಕಿನ ದಾಸನಕೊಪ್ಪದ ಅಬ್ದುಲ್ ಸಕೂರ್ ಎನ್ಐಎ ವಶದಲ್ಲಿರುವ ಆರೋಪಿ. ಈತನು ಆನ್ ಲೈನ್ ಮೂಲಕ ಭಯೋತ್ಪಾದಕ ಸಂಘಟನೆ ಜೊತೆ ಸಂಪರ್ಕ ಹಾಗೂ ಪಾಸ್ ಪೋರ್ಟನಲ್ಲಿ ನಕಲಿ ದಾಖಲೆ ನೀಡಿರುವ ಆರೋಪವಿತ್ತು. ಈ ನಡುವೆ ದುಬೈನಿಂದ ಬಕ್ರೀದ್ ಹಬ್ಬಕ್ಕೆ ಶಿರಸಿ ತಾಲೂಕಿನ ಬನವಾಸಿ ವ್ಯಾಪ್ತಿಯ ದಾಸನಕೊಪ್ಪಕ್ಕೆ ಅಬ್ದುಲ್ ಸಕೂರ್ ಆಗಮಿಸಿದ್ದ. ಈ ವೇಳೆ ಮಂಗಳವಾರ ಬೆಳಗ್ಗೆ ಬೆಂಗಳೂರಿನಿಂದ ಆಗಮಿಸಿದ ಎನ್ಐಎ ತಂಡವು...
ಮುಂಡಗೋಡ ಪೊಲೀಸರ ಮಿಂಚಿನ ದಾಳಿ, ಬಾಚಣಕಿ ಸಮೀಪ ಗಾಂಜಾ “ದಂಧೆ” ಗಿಳಿದಿದ್ದ ಓರ್ವ ಅಂದರ್..!
ಮುಂಡಗೋಡ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ್ದ ಓರ್ವ ಆರೋಪಿಯನ್ನು ಮಾಲು ಸಮೇತ ಎಳೆದು ತಂದಿದ್ದಾರೆ. ಬಾಚಣಕಿ ಸಮೀಪದ ಹುಬ್ಬಳ್ಳಿ ರಸ್ತೆಯಲ್ಲಿ ಆರೋಪಿಯ ಹೆಡೆಮುರಿ ಕಟ್ಟಲಾಗಿದೆ. ಅಂದಹಾಗೆ, ಖಾಕಿಗಳ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದವನು ಯಲ್ಲಾಪುರದ ಮಚ್ಚಿಗಲ್ಲಿಯ 22 ವರ್ಷದ ರಿಹಾನ್ ಹಸನ್ ಶೇಖ್ ಎಂಬಾತ. ಬರೋಬ್ಬರಿ 2kg ಗಾಂಜಾ..! ಅಂದಹಾಗೆ, ಪಕ್ಕಾ ಮಾಹಿತಿಗಳ ಆಧಾರದಲ್ಲಿ ಅಕ್ರಮಿಯ ಬೆನ್ನು ಬಿದ್ದಿದ್ದ ಪೊಲೀಸರು ಕೊನೆಗೂ ಆರೋಪಿಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಯಲ್ಲಾಪುರದ ಮಚ್ಚಿಗಲ್ಲಿಯ ರಿಹಾನ್...
ಚಾಲೆಂಜಿಂಗ್ ಸ್ಟಾರ್ ದರ್ಶನ್ ಆರೆಸ್ಟ್, ಕೊಲೆ ಕೇಸಲ್ಲಿ ಬಂಧಿಸಿದ ಪೊಲೀಸರು..!
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ನಟ ದರ್ಶನ ಆರಸ್ಟ್ ಮಾಡಲಾಗಿದೆ. ಕೊಲೆ ಪ್ರಕರಣದಲ್ಲಿ ನಟ ದರ್ಶನರವರನ್ನ ಬಂಧಿಸಲಾಗಿದೆ. ಮೈಸೂರಿನಲ್ಲಿ ನಟ ದರ್ಶನರವರನ್ನು ಪೊಲೀಸರು ಬಂಧಿಸಿದ್ದಾರೆ ಅನ್ನೊ ಮಾಹಿತಿ ಲಭ್ಯವಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸಿಗೆ ಸಂಬಂಧಿಸಿದಂತೆ ಆರೆಸ್ಟ್ ಮಾಡಲಾಗಿದೆ ಅನ್ನೋ ಮಾಹಿತಿ ಬರ್ತಿದೆ.
ಜೂನ್ 4 ನಂತರ ಜಿಪಂ, ತಾಪಂ ಚುನಾವಣೆ: ಸಿಎಂ ಸಿದ್ದರಾಮಯ್ಯ
ಜೂನ್ 4 ರಂದು ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಲಿದ್ದು, ಫಲಿತಾಂಶ ಪ್ರಕಟವಾದ ನಂತರ ಜಿಲ್ಲಾ ಪಂಚಾಯತ ಚುನಾವಣೆ ನಡೆಸುವಾದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಜಿಲ್ಲಾ ಹಾಗೂ ತಾಲೂಕಾ ಪಂಚಾಯತಿ, ಬಿ ಬಿ ಎಮ್ ಪಿ ಸೇರಿದಂತೆ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ತಿಳಿಸಿದ್ದಾರೆ. ಕ್ಷೇತ್ರ ಪುನರವಿಂಗಡಣೆಯಾದ ಬಳಿಕ ಮೀಸಲಾತಿ ಪ್ರಕಟಿಸಲಾಗುವದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಇಸ್ಪೀಟು ಆಟದ ಅನುಮತಿಗೆ ಲಂಚ, ತಡಸ ಪೊಲೀಸ್ ಠಾಣೆ ಪಿಎಸ್ಐ ಲೋಕಾಯುಕ್ತ ಬಲೆಗೆ, ಜೊತೆಗೆ ಪೇದೆಯೂ ತಗಲಾಕ್ಕೊಂಡ..!
ಶಿಗ್ಗಾವಿ: ತಡಸಿನಲ್ಲಿ ಲೋಕಾಯುಕ್ತ ದಾಳಿಯಾಗಿದೆ. 2 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ತಡಸ ಪಿಎಸ್ ಐ ಹಾಗು ಪೇದೆ ಲೋಕಾಯುಕ್ತ ಅಧಿಕಾರಿಗಳ ಕೈಗೆ ರೆಡ್ ಹ್ಯಾಂಡಾಗಿ ತಗಲಾಕೊಂಡಿದ್ದಾರೆ. ತಡಸ ಠಾಣೆ ಪಿಎಸ್ಐ ಶರಣ ಬಸಪ್ಪ, ಪೇದೆ ಸುರೇಶ್ ಲಂಚ ಪ್ರಕರಣದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅಂದಹಾಗೆ, ಗ್ಯಾಂಬಲಿಂಗ್ ಗೆ ಇಸ್ಪೀಟು ಆಟಕ್ಕೆ ಅನುಮತಿ ನೀಡಲು 2 ಲಕ್ಷ ರು ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇಸ್ಪೀಟ್ ಆಡಿಸಲು, ಪ್ರಭಾಕರ ಎನ್ನುವವರಿಂದ 5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು....
ಹೃದಯಾಘಾತದಿಂದ ಹುನಗುಂದದ ಮತ್ತೋರ್ವ ಯುವಕ ಸಾವು, ಒಂದೇ ದಿನ ಇಬ್ಬರು ಯುವಕರ ಸಾವು..! ಗ್ರಾಮದಲ್ಲಿ ಸೂತಕದ ಛಾಯೆ..!!
ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮಕ್ಕೆ ಈ ಅಮವಾಸ್ಯೆ ಅಕ್ಷರಶಃ ಕರಾಳ ಅಮವಾಸ್ಯೆ ಆದಂತಾಗಿದೆ. ಇವತ್ತೊಂದೇ ದಿನ ಗ್ರಾಮದ ಇಬ್ಬರು ಯುವಕರು ಪ್ರಾಣ ಕಳೆದುಕೊಂಡಿದ್ದಾರೆ. ನಿನ್ನೆ ತುಮಕೂರು ಸಮೀಪ ಯುವಕನೋರ್ವ ಆಕಸ್ಮಿಕವಾಗಿ ಸಾವನ್ನಪ್ಪಿದ್ದರೆ, ಆತನ ಶವಸಂಸ್ಕಾರಕ್ಕೆ ಬಂದು ಹೆಂಡತಿ ಮನೆಗೆ ತೆರಳಿದ್ದ ಮತ್ತೋರ್ವ ಯುವಕ ಹೃದಯಾಘಾತದಿಂದ ಸಂಜೆ ಮೃತಪಟ್ಟಿದ್ದಾನೆ. ಹೀಗಾಗಿ, ಹುನಗುಂದ ಗ್ರಾಮದಲ್ಲಿ ಅಕ್ಷರಶಃ ಸೂತಕದ ವಾತಾವರಣ ನಿರ್ಮಾಣವಾಗಿದೆ. ಗಂಗಾಧರ ಸಂಗಪ್ಪ ಬಗಡಗೇರಿ(38) ಇವತ್ತು ಸಂಜೆ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಈತ ನಿನ್ನೆಯಷ್ಟೇ ಮೃತಪಟ್ಟಿದ್ದ ಹುನಗುಂದ ಗ್ರಾಮದ ಸ್ನೇಹಿತ ರಾಜು...
ಶಿರಸಿ ಕಾಂಗ್ರೆಸ್ ಶಾಸಕ ಭೀಮಣ್ಣ ನಾಯ್ಕ್ ಮೇಲೆ ಜೇನು ದಾಳಿ, ಆಸ್ಪತ್ರೆಗೆ ದಾಖಲು..!
ಶಿರಸಿ ಕಾಂಗ್ರೆಸ್ ಶಾಸಕ ಭೀಮಣ್ಣ ನಾಯ್ಕ್ ಮೇಲೆ ಜೇನು ದಾಳಿಯಾಗಿದೆ. ಪರಿಣಾಮ ಶಿರಸಿಯ ಟಿಎಸ್ ಎಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಕೆಂಗ್ರೆ ಹೊಳೆಯಲ್ಲಿ ನೀರಿನ ಪ್ರಮಾಣ ವೀಕ್ಷಣೆ ಮಾಡುತ್ತಿದ್ದ ವೇಳೆ ಜೇನುನೋಣಗಳು ಏಕಾಏಕಿ ದಾಳಿ ಮಾಡಿವೆ ಅಂತಾ ಮಾಹಿತಿ ಬಂದಿದೆ. ಹೀಗಾಹಿ ಶಾಸಕ ಭೀಮಣ್ಣ ನಾಯ್ಕ್ ಗೆ ಗಾಯವಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಶಾಸಕರ ಜೊತೆಗಿದ್ದ ಹಲವರ ಮೇಲೂ ಜೇನು ನೋಣಗಳಿ ದಾಳಿ ಮಾಡಿದ್ದು, ಎಲ್ಲರಿಗೂ ಚಿಕಿತ್ಸೆ ನೀಡಲಾಗ್ತಿದೆ ಅನ್ನೋ ಮಾಹಿತಿ ಇದೆ.
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಸಂಜೆವರೆಗಿನ ಮತದಾನದ ವಿವರ..!
ಉತ್ತರ ಕನ್ಮಡ ಜಿಲ್ಲೆಯಲ್ಲಿ ಸಂಜೆಯವರೆಗೆ ಜಿಲ್ಲೆಯಲ್ಲಿ ಶೇ. 73.52 ರಷ್ಟು ಮತದಾನವಾಗಿದೆ. ಕ್ಷೇತ್ರವಾರು ಮತದಾನದ ವಿವರ ಶಿರಸಿ ಕ್ಷೇತ್ರ- 76.6% ಯಲ್ಲಾಪುರ ಕ್ಷೇತ್ರ-79.95% ಖಾನಾಪುರ ಕ್ಷೇತ್ರ-71.87% ಹಳಿಯಾಳ ಕ್ಷೇತ್ರ-72.35% ಕುಮಟಾ ಕ್ಷೇತ್ರ-70.1 % ಭಟ್ಕಳ ಕ್ಷೇತ್ರ-73% ಕಾರವಾರ ಕ್ಷೇತ್ರ-70.61% ಕಿತ್ತೂರ ಕ್ಷೇತ್ರ- 75.25% ಇದು ಈ ಕ್ಷಣದವರೆಗಿನ ಮತದಾನ ಪ್ರಮಾಣವಾಗಿದ್ದು, ಇನ್ನು ಮತದಾನ ಪ್ರಮಾಣದ ನಿಖರ ವಿವರ ನಾಳೆ ಹೊರಬೀಳಲಿದೆ ಅನ್ನೊ ಮಾಹಿತಿ ಜಿಲ್ಲಾಡಳಿತದಿಂದ ಲಭ್ಯವಾಗಿದೆ.
ಕೊನೆಗೂ ಮತದಾನಕ್ಕೆ ಒಪ್ಪಿಕೊಂಡ ಬಸಾಪುರ ಗ್ರಾಮಸ್ಥರು, ಶಿರಸಿ ಎಸಿ ಭರವಸೆ ಬಳಿಕ ಮತಗಟ್ಟೆಗೆ ಎಂಟ್ರಿ..!
ಮುಂಡಗೋಡ ತಾಲೂಕಿನ ನಂದಿಕಟ್ಟಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಸಾಪುರ ಗ್ರಾಮಸ್ಥರು ಕೊನೆಗೂ ಮತದಾನಕ್ಕೆ ಒಪ್ಪಿಕೊಂಡಿದ್ದಾರೆ. ವಿವಿಧ ಬೇಡಿಕೆಗೆ ಆಗ್ರಹಿಸಿ ಇಡೀ ಗ್ರಾಮಕ್ಕೆ ಗ್ರಾಮವೇ ಮತದಾನ ಬಹಿಷ್ಕಾರ ಮಾಡಿ ಪ್ರತಿಭಟನೆ ಮಾಡಿದ್ರು. ಹೀಗಾಗಿ, ಪಬ್ಲಿಕ್ ಫಸ್ಟ್ ನ್ಯೂಸ್ ಈ ಕುರಿತು ವಿಸ್ತೃತ ವರದಿ ಬಿತ್ತರಿಸಿತ್ತು. ಬೆಳಿಗ್ಗೆಯಿಂದಲೂ ತಾಲೂಕಾಡಳಿತಕ್ಕೆ ಎಚ್ಚರಿಕೆ ನೀಡಿ, ಮತದಾನ ಬಹಿಷ್ಕಾರ ಮಾಡಿದ್ದ ಗ್ರಾಮಸ್ಥರು, ತಹಶೀಲ್ದಾರ್ ಮುಖಾಂತರ ಮನವಿ ಅರ್ಪಿಸಿದ್ದರು. ಆದ್ರೆ, ತಹಶೀಲ್ದಾರ್ ಸಾಹೇಬ್ರು ಗ್ರಾಮಸ್ಥರ ಮನವಿ ಸ್ವೀಕರಿಸಿ ಮತದಾನ ಮಾಡುವಂತೆ ಗ್ರಾಮಸ್ಥರಿಗೆ ಮನವಿ ಮಾಡಿ...