ಮದ್ಯಾನ 1 ಗಂಟೆಗೆ ಜಿಲ್ಲೆಯಲ್ಲಿ ಶೇ. 43.31 ರಷ್ಟು ಮತದಾನ ಕ್ಷೇತ್ರವಾರು ಮತದಾನದ ವಿವರ ಮದ್ಯಾನ 1 ಗಂಟೆಗೆ ಶಿರಸಿ ಕ್ಷೇತ್ರ- 49.51% ಯಲ್ಲಾಪುರ ಕ್ಷೇತ್ರ-47.63% ಖಾನಾಪುರ ಕ್ಷೇತ್ರ-45.96% ಹಳಿಯಾಳ ಕ್ಷೇತ್ರ-44.79% ಕುಮಟಾ ಕ್ಷೇತ್ರ-45.64 % ಭಟ್ಕಳ ಕ್ಷೇತ್ರ-43.52% ಕಾರವಾರ ಕ್ಷೇತ್ರ-43.67% ಕಿತ್ತೂರ ಕ್ಷೇತ್ರ- 40.42%
Top Stories
ನಿವೃತ್ತ IPS ಅಧಿಕಾರಿ DG-IGP ಓಂ ಪ್ರಕಾಶ್ ಬರ್ಬರ ಹತ್ಯೆ..! ಪತ್ನಿಯೇ ಕೊಲೆ ಮಾಡಿರೋ ಶಂಕೆ..!
ಬೆಳ್ಳಂ ಬೆಳಿಗ್ಗೆ ಬೆಚ್ಚಿ ಬಿದ್ದ ಕಾರವಾರ, ನಗರಸಭೆಯ ಮಾಜಿ ಸದಸ್ಯನ ಭೀಕರ ಹತ್ಯೆ, ಸತೀಶ್ ಕೊಳಂಕರ್ ನ ನಡುರಸ್ತೆಯಲ್ಲೇ ಕೊಚ್ಚಿ ಕೊಲೆ..!
ಹಾವೇರಿ BEO ಮನೆ ಮೇಲೆ ಲೋಕಾಯುಕ್ತ ದಾಳಿ, ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಬ್ರಷ್ಟರು..!
CET ಪರೀಕ್ಷಾರ್ಥಿಯ ಜನಿವಾರ ಕತ್ತರಿಸಿದ ವಿಚಾರ, ಶಾಸಕ ಶಿವರಾಮ್ ಹೆಬ್ಬಾರ್ ತೀವ್ರ ಖಂಡನೆ, ತಪ್ಪಿತಸ್ತರ ಮೇಲೆ ಸೂಕ್ತ ಕ್ರಮಕ್ಕೆ ಆಗ್ರಹ..!!
ಹುಬ್ಬಳ್ಳಿಯ 5 ವರ್ಷದ ಬಾಲಕಿ ಮೇಲೆ ರೇಪ್, ಮರ್ಡರ್ ಕೇಸ್, ಆರೋಪಿಯ ಎನಕೌಂಟರ್..!
ಹುಬ್ಬಳ್ಳಿಯಲ್ಲಿ ಅಮಾನುಷ ಕ್ರೌರ್ಯ, 5 ವರ್ಷದ ಬಾಲಕಿಯನ್ನು ಅಪಹರಿಸಿ, ಭೀಕರ ಹತ್ಯೆ..! ಟಾಯ್ಲೆಟ್ ಹಲೀಜಿನಲ್ಲೇ ಕೊಂದ ಪಾಪಿಗಳು..!
ಬನವಾಸಿಯಲ್ಲಿ ಕದಂಬೋತ್ಸವಕ್ಕೆ ವಿದ್ಯುಕ್ತ ಚಾಲನೆ, ಪಂಪನ ನೆನಪಿನಲ್ಲಿ ಪಂಪ ಭವನ ನಿರ್ಮಾಣಕ್ಕೆ ಪ್ರತಿಜ್ಞೆ..!
“ಭೂ ಸುರಕ್ಷಾ” ಯೋಜನೆಯಲ್ಲಿ ಹೊನ್ನಾವರ ತಾಲೂಕು ರಾಜ್ಯದಲ್ಲೇ ಪ್ರಥಮ..!
ಕಾರವಾರದ ಆಮದಳ್ಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಸ್ತ್ರೀ ಚೇತನ ಅಭಿಯಾನ..!
ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
12 ವರ್ಷ ಮೇಲ್ಪಟ್ಟ ಬಾಲಕ/ಬಾಲಕಿಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ
ಎಪ್ರಿಲ್ 12, 13 ಕ್ಕೆ ಬನವಾಸಿಯಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭ..!
ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಸತತ ಎರಡನೇ ವರ್ಷವೂ ಉತ್ತರ ಕನ್ನಡ ಜಿಲ್ಲೆ100% ಗುರಿ ಸಾಧನೆ..!
ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!
ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!
ಮಾದಕ ವಸ್ತುಗಳಿಂದ ಸಮಾಜದ ಮೇಲೆ ಕೆಟ್ಟ ಪರಿಣಾಮ: ನ್ಯಾ. ವಿಜಯ ಕುಮಾರ್
ನಂದಿಕಟ್ಟಾದಲ್ಲಿ ಅರ್ಥಪೂರ್ಣ ಶ್ರೀರಾಮ ನವಮಿ, ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
Category: BIG BREAKING
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆವರೆಗೆ ಮತದಾನ ಪ್ರಮಾಣ ಎಷ್ಟು ಗೊತ್ತಾ..?
ಬೆಳಿಗ್ಗೆ 9 ಗಂಟೆಗೆ ಜಿಲ್ಲೆಯಲ್ಲಿ ಶೇ.11.42 ಮತದಾನ ಕ್ಷೇತ್ರವಾರು ಮತದಾನದ ವಿವರ 9 ಗಂಟೆಗೆ ಶಿರಸಿ ಕ್ಷೇತ್ರ- 13.66% ಯಲ್ಲಾಪುರ ಕ್ಷೇತ್ರ-12.05% ಖಾನಾಪುರ ಕ್ಷೇತ್ರ-11.45% ಹಳಿಯಾಳ ಕ್ಷೇತ್ರ- 10.82% ಕುಮಟಾ ಕ್ಷೇತ್ರ- 12.98% ಭಟ್ಕಳ ಕ್ಷೇತ್ರ- 11.64% ಕಾರವಾರ ಕ್ಷೇತ್ರ- 10.97% ಕಿತ್ತೂರ ಕ್ಷೇತ್ರ- 8.32%
ಶಿರಸಿಯಲ್ಲಿ ಬೆಳ್ಳಂ ಬೆಳಿಗ್ಗೆ IT ದಾಳಿ, ನಾಲ್ವರು ಕೈ ಮುಖಂಡರ ಮನೆ ಮೇಲೆ ದಾಳಿ..! ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್ ಗೆ ಶಾಕ್..!
ಶಿರಸಿಯಲ್ಲಿ ಬೆಳ್ಳಂಬೆಳಿಗ್ಗೆ IT ದಾಳಿಯಾಗಿದೆ. ನಾಲ್ವರು ಕಾಂಗ್ರೆಸ್ ಮುಖಂಡರ ಮನೆ ಮೇಲೆ ದಾಳಿ ನಡೆದಿದ್ದು, ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್ ಗೆ ಶಾಕ್ ನೀಡಿದೆ. ಕಾಂಗ್ರೆಸ್ ಯುವ ನಾಯಕ ಹಾಗು ಜಿಲ್ಲಾ ಮಾದ್ಯಮ ವಕ್ತಾರ ದೀಪಕ್ ದೊಡ್ಡೂರ್.. ಅನಿಲ್ ಮುಷ್ಟಗಿ ಹಾಗೂ ಶಿವರಾಮ್ ಹೆಗಡೆ ಮನೆ ಮೇಲೆ ಐಟಿ ದಾಳಿ ನಡೆದಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ನಾಲ್ಕು ಕಾರಿನಲ್ಲಿ ಬಂದಿರುವ ಅದಿಕಾರಿಗಳು, ದೀಪಕ ದೊಡ್ಡೂರ್ ಮನೆಯಲ್ಲಿ ದಾಖಲೆ ಪತ್ರ ಇನ್ನಿತರ ಆಸ್ತಿಯ ಮಾಹಿತಿಯನ್ನು ಅದಿಕಾರಿಗಳು ಪಡೆಯುತ್ತಿದ್ದಾರೆ ಅಂತಾ...
ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ, ಬೆಚ್ಚಿ ಬಿದ್ದ ನಗರ ಸಭೆ ಉಪಾಧ್ಯಕ್ಷೆಯ ಕುಟುಂಬ..!
ಗದಗ: ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ ಮಾಡಲಾಗಿದೆ. ಗದಗ ನಗರದ ದಾಸರ ಓಣಿಯಲ್ಲಿ ಘಟನೆ ನಡೆದಿದ್ದು, ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ಕು ಜನ್ರ ಕೊಲೆ ಆಗಿದೆ. ಗದಗ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಹತ್ಯೆ ಮಾಡಲಾಗಿದೆ. ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಏಪ್ರಿಲ್ 17 ರಂದು ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ್ ನ ಮದುವೆ ಫಿಕ್ಸ್...
ಮುಂಡಗೋಡ ತಾಲೂಕಿನಲ್ಲಿ ಭಾರಿ ಮಳೆ ಗಾಳಿಗೆ ಅವಾಂತರ, ಸಿಡಿಲಿನ ಅರ್ಭಟಕ್ಕೆ ಮರಕ್ಕೆ ಬೆಂಕಿ, ಧರೆಗುರುಳಿದ ಮರಗಳು, ರಸ್ತೆ ಬಂದ್..!
ಮುಂಡಗೋಡ ತಾಲೂಕಿನಾಧ್ಯಂತ ಭಾರೀ ಮಳೆಯಾಗಿದೆ. ಬಿರುಗಾಳಿ ಸಮೇತ ಒನಮದು ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ ಅಲ್ಲಿ ಅನಾಹುತಗಳಾಗಿವೆ. ಮಳೆ ಗಾಳಿಗೆ ಹಲವು ಕಡೆ ಮರಗಳು ಧರೆಗುರುಳಿವೆ ಪರಿಣಾಮ ಕೆಲವು ರಸ್ತೆ ಸಂಚಾರಕ್ಕೂ ಅಡಚಣೆಯಾಗಿದೆ. ರಸ್ತೆ ಬಂದ್..! ಮುಂಡಗೋಡ ಕಲಘಟಗಿ ರಸ್ತೆಯಲ್ಲಿ ಮಳೆಗಾಳಿಗೆ ಎರಡು ಕಡೆ ಮರಗಳು ನೆಲಕ್ಕುರುಳಿದ್ದು ಕೆಲಕಾಲ ರಸ್ತೆ ಸಂಚಾರ ಬಂದ್ ಆಗಿತ್ತು. ಅದ್ರಂತೆ, ಮುಂಡಗೋಡ ಪಟ್ಟಣದ ಹಲವು ಕಡೆ ಮರಗಳು ಧರೆಗುರುಳಿದೆ. ಹೀಗಾಗಿ, ಕೆಲವುವಕಡೆ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಜ್ಜಿಗೇರಿಯಲ್ಲಿ ಮನೆಗಳಿಗೆ...
ಟಿಕೆಟ್ ಸಿಗದ ಹಿನ್ನೆಲೆ ಬಿಜೆಪಿ ಸಂಸದ ಸ್ಥಾನಕ್ಕೆ ರಾಜೀನಾಮೆ, ಬಿಜೆಪಿಗೂ ಗುಡ್ ಬೈ ಹೇಳಿದ ಪ್ರಭಾವಿ ಮುಖಂಡ..!
ಕೊಪ್ಪಳ: ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಕೊನೆಗೂ ಬಿಜೆಪಿ ಸಂಸದ ಕರಡಿ ಸಂಗಣ್ಣ, ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ. ಅಲ್ದೆ ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ಸ್ಪೀಕರ್ ಓಂ ಬಿರ್ಲಾ ಗೆ ಸಂಸದ ಸ್ಥಾನಕ್ಕೆ ಮೇಲ್ ಮೂಲಕ ರಾಜೀನಾಮೆ ಸಲ್ಲಿಸಿದ ಕರಡಿ ಸಂಗಣ್ಣ, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರಗೆ ರಾಜೀನಾಮೆ ಸಲ್ಲಿಸಿದ್ದಾರೆ. ಬಹುತೇಕ ಕರಡಿ ಸಂಗಣ್ಣ ನಾಳೆ ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ ನಿಚ್ಚಳವಾಗಿದೆ. ಈಗಾಗಲೇ ಸಿಎಂ, ಡಿಸಿಎಂ ಜೊತೆಗೆ ಮಾತುಕತೆ ನಡೆಸಿರುವ ಕರಡಿ ಸಂಗಣ್ಣ, ಕಾಂಗ್ರೆಸ್ ನಾಯಕರ...
ಪಾಳಾ ಸಮೀಪದ ಕಲಕೊಪ್ಪದಲ್ಲಿ ಭಾರೀ ಅನಾಹುತ, ಸಿಡಿಲು ಬಡಿದು 5 ಹಸುಗಳು ದಾರುಣ ಸಾವು..!
ಮುಂಡಗೋಡ ತಾಲೂಕಿನ ಪಾಳಾ ಸಮೀಪದ ಕಲಕೊಪ್ಪದಲ್ಲಿ ಭಾರೀ ಅನಾಹುತ ಸಂಭವಿಸಿದೆ. ಮೊದಲ ದಿನದ ಮಳೆಯಲ್ಲೇ ಐದು ಹಸುಗಳು ದಾರುಣ ಸಾವು ಕಂಡಿವೆ. ಸಿಡಿಲು ಬಡಿದು ಗದ್ದೆಯಲ್ಲಿದ್ದ 5 ಹಸುಗಳು ಮೃತಪಟ್ಟಿವೆ. ಪಾಳಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲಕೊಪ್ಪ ಗ್ರಾಮದ ಪಕ್ಕೀರ ಗೌಡ ಕಡಬಗೇರಿ ಎಂಬುವವರ ಐದು ಹಸುಗಳು ಗದ್ದೆಯಲ್ಲಿ ಸಿಡಿಲು ಬಡಿದು ದಾರುಣವಾಗಿ ಸಾವನ್ನಪ್ಪಿವೆ. ಇಂದು ಸುರಿದ ಬಿರುಗಾಳಿ ಸಹಿತ ಭಾರೀ ಮಳೆಯಲ್ಲಿ ಸಿಡಿಲ ಅರ್ಭಟದಿಂದ ಅನಾಹುತ ಸಂಭವಿಸಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹೆಬ್ಬಾರ್ ಬೆಂಬಲಿಗರು ಬಿಜೆಪಿ ತೊರೆಯುವ ಮುಹೂರ್ತ ಫಿಕ್ಸ್..! ನಾಳೆ ಗುರುವಾರ ಮದ್ಯಾನ ಕೈ ಸೇರ್ತಾರಂತೆ ಸಾವಿರಾರು ಕಾರ್ಯಕರ್ತರು..!!
ಮುಂಡಗೋಡ: ಕೊನೆಗೂ ಯಲ್ಲಾಪುರ ಮುಂಡಗೋಡ ಕ್ಷೇತ್ರದ ಹೆಬ್ಬಾರ್ ಬಳಗ ಕೈ ಪಡೆಗೆ ಸೇರಲು ಮುಹೂರ್ತ ಫಿಕ್ಸ್ ಆಗಿದೆ. ನಾಳೆ ಅಂದ್ರೆ ಗುರುವಾರ ಎಪ್ರಿಲ್ 11 ರಂದು, ಮದ್ಯಾನ ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿದ್ದಾರಂತೆ ಸಾವಿರಾರು ಬೆಂಬಲಿಗರು. ಆದ್ರೆ, ಸದ್ಯಕ್ಕೆ ಶಿವರಾಮ್ ಹೆಬ್ಬಾರ್ ಸುಪುತ್ರ ವಿವೇಕ್ ಹೆಬ್ಬಾರ್ ಕೈಗೆ ಸೇರ್ಪಡೆಯಾಗಲ್ಲವಂತೆ. ಇನ್ನೇನು ಕೆಲವೇ ದಿನಗಳಲ್ಲಿ ಬೆಂಗಳೂರಿನ ರಾಜ್ಯ ನಾಯಕರ ಸಮ್ಮುಖದಲ್ಲಿ ವಿವೇಕ್ ಸೇರ್ಪಡೆ ಆಗ್ತಾರಂತೆ. ಪಟ್ಟಣ ಪಂಚಾಯತಿ 6 ಸದಸ್ಯರು “ಕೈ”ಗೆ..!? ಅಂದಹಾಗೆ, ನಾಳೆ ಗುರುವಾರ ಮುಂಡಗೋಡಿನಲ್ಲಿ ನಡೆಯುವ...
ಮುಂಡಗೋಡಿನಲ್ಲಿ ನೆಲಕ್ಕುರುಳಿದ ಬೃಹತ್ ಆಲದ ಮರ, ಅಪಾರ ಹಾನಿ..!
ಮುಂಡಗೋಡ ಪಟ್ಟಣದ ಬಂಕಾಪುರ ರಸ್ತೆಯಲ್ಲಿನ ಅಯ್ಯಪ್ಪಸ್ವಾಮಿ ದೇವಸ್ಥಾನದ ಹಿಂದೆ ಬೃಹತ್ ಆಲದ ಮರ ಏಕಾಏಕಿ ನೆಲಕ್ಕುರುಳಿದೆ. ಪರಿಣಾಮ ಮರದ ಕೆಳಗಡೆ ನಿರ್ಮಿಸಿಕೊಂಡಿದ್ದ ಗ್ಯಾರೇಜ್ ಹಾಗೂ ವೆಲ್ಡಿಂಗ್ ವರ್ಕ್ ಶಾಪ್ ಗೆ ಹಾನಿಯಾಗಿದೆ. ನಾಲ್ಕೈದು ಬೈಕ್ ಗಳು ಜಖಂಗೊಂಡಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಅಂದಹಾಗೆ, ಅಯ್ಯಪ್ಪ ಸ್ವಾಮಿ ದೇವಸ್ಥಾನದ ಹಿಂದುಗಡೆ ಇರೋ ಪುರಾತನ ಆಲದ ಮರ ಮೂರು ಭಾಗಗಳಾಗಿ ನೆಲಕ್ಕುರಿಳಿದ್ದು. ಪ್ರಮೋದ್ ಎಂಬುವವರಿಗೆ ಸೇರಿದ ಗ್ಯಾರೇಜು ಸಂಪೂರ್ಣ ಜಖಂ ಗೊಂಡಿದೆ. ಇದ್ರಿಂದ ಗ್ಯಾರೇಜಿನಲ್ಲಿ ರಿಪೇರಿಗೆಂದು ಬಂದಿದ್ದ ಬೈಕ್...
ಮುಂಡಗೋಡಿನಿಂದ ಹಜ್ ಯಾತ್ರೆಗೆ ತೆರಳಿದ್ದ ಮೂವರು ಕಾರ್ ಅಪಘಾತದಲ್ಲಿ ಸಾವು..! ಮತ್ತೆ ಮೂವರಿಗೆ ಗಾಯ..!
ಮುಂಡಗೋಡಿನಿಂದ ಮೆಕ್ಕಾ( ಹಜ್ ಯಾತ್ರೆಗೆ) ತೆರಳಿದ್ದ ಮೂವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಮುಂಡಗೋಡಿನ ರೋಣ್ಸ್ ಮೆಡಿಕಲ್ ಮಾಲೀಕ ಫಯಾಜ್ ಅಹ್ಮದ್ ರೋಣ್, ಅವ್ರ ಧರ್ಮಪತ್ನಿ ಆಫೀನಾ ಬಾನು ಹಾಗೂ ಅಣ್ಣನ ಮಗ ಆಯಾನ್ ರೋಣ್ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಇನ್ನುಳಿದ ಮೂವರಿಗೆ ಗಾಯವಾಗಿದೆ ಅನ್ನೊ ಮಾಹಿತಿ ಲಭ್ಯವಾಗಿದೆ. ಮೆಕ್ಕಾದ ದರ್ಶನ ಮುಗಿಸಿಕೊಂಡು ಕಾರಿನಲ್ಲಿ ಮದಿನಾಕ್ಕೆ ಹೊರಟಿದ್ದ ವೇಳೆ, ಕಾರಿನ ಟೈಯರ್ ಸ್ಪೋಟಗೊಂಡ ಪರಿಣಾಮ ಕಾರ್ ಪಲ್ಟಿಯಾಗಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಇನ್ನುಳಿದಂತೆ ಹೆಚ್ಚಿನ...