ಮುಂಡಗೋಡ ತಾಲೂಕಿನ ಸನವಳ್ಳಿಯಲ್ಲಿ ಗ್ರಾಮ ಪಂಚಾಯತಿ ನೌಕರ (ಪ್ರಭಾರ ಪಿಡಿಓ) ನೇಣಿಗೆ ಶರಣಾಗಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಸೋಮವಾರ ಬೆಳ್ಳಂ ಬೆಳಿಗ್ಗೆ ತಮ್ಮದೇ ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅಂತಾ ಹೇಳಲಾಗ್ತಿದೆ. ಸನವಳ್ಳಿ ಗ್ರಾಮದ ರಾಮಲಿಂಗ ಶಿವಲಿಂಗಪ್ಪ ಕಳಸಗೇರಿ(39) ಎಂಬುವವರೇ ನೇಣಿಗೆ ಶರಣಾಗಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಹೊನ್ನತ್ತಿ ಗ್ರಾಮ ಪಂಚಾಯತಿಯ ಪ್ರಭಾರ ಪಿಡಿಓ ಆಗಿ ಕಾರ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ರವಿವಾರ ರಜೆ ಇದ್ದ ಕಾರಣ ಸ್ವಗ್ರಾಮಕ್ಕೆ ಬಂದಿದ್ದರು. ಆದ್ರೆ, ಇಂದು ಏಕಾಏಕಿ ತೋಟದಲ್ಲೇ...
Top Stories
ಇದು 108 ಅಂಬುಲೆನ್ಸ್ ಸಿಬ್ಬಂದಿಯ ಪ್ರಮಾಣಿಕ, ಮಾನವೀಯ ಕಾರ್ಯ.. 6 ತಿಂಗಳ ನಂತ್ರ ವ್ಯಕ್ತಿಯ ವಸ್ತುಗಳು ಮರಳಿದ್ದೇ ರೋಚಕ..?
ನಿವೃತ್ತ IPS ಅಧಿಕಾರಿ DG-IGP ಓಂ ಪ್ರಕಾಶ್ ಬರ್ಬರ ಹತ್ಯೆ..! ಪತ್ನಿಯೇ ಕೊಲೆ ಮಾಡಿರೋ ಶಂಕೆ..!
ಬೆಳ್ಳಂ ಬೆಳಿಗ್ಗೆ ಬೆಚ್ಚಿ ಬಿದ್ದ ಕಾರವಾರ, ನಗರಸಭೆಯ ಮಾಜಿ ಸದಸ್ಯನ ಭೀಕರ ಹತ್ಯೆ, ಸತೀಶ್ ಕೊಳಂಕರ್ ನ ನಡುರಸ್ತೆಯಲ್ಲೇ ಕೊಚ್ಚಿ ಕೊಲೆ..!
ಹಾವೇರಿ BEO ಮನೆ ಮೇಲೆ ಲೋಕಾಯುಕ್ತ ದಾಳಿ, ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಬ್ರಷ್ಟರು..!
CET ಪರೀಕ್ಷಾರ್ಥಿಯ ಜನಿವಾರ ಕತ್ತರಿಸಿದ ವಿಚಾರ, ಶಾಸಕ ಶಿವರಾಮ್ ಹೆಬ್ಬಾರ್ ತೀವ್ರ ಖಂಡನೆ, ತಪ್ಪಿತಸ್ತರ ಮೇಲೆ ಸೂಕ್ತ ಕ್ರಮಕ್ಕೆ ಆಗ್ರಹ..!!
ಹುಬ್ಬಳ್ಳಿಯ 5 ವರ್ಷದ ಬಾಲಕಿ ಮೇಲೆ ರೇಪ್, ಮರ್ಡರ್ ಕೇಸ್, ಆರೋಪಿಯ ಎನಕೌಂಟರ್..!
ಹುಬ್ಬಳ್ಳಿಯಲ್ಲಿ ಅಮಾನುಷ ಕ್ರೌರ್ಯ, 5 ವರ್ಷದ ಬಾಲಕಿಯನ್ನು ಅಪಹರಿಸಿ, ಭೀಕರ ಹತ್ಯೆ..! ಟಾಯ್ಲೆಟ್ ಹಲೀಜಿನಲ್ಲೇ ಕೊಂದ ಪಾಪಿಗಳು..!
ಬನವಾಸಿಯಲ್ಲಿ ಕದಂಬೋತ್ಸವಕ್ಕೆ ವಿದ್ಯುಕ್ತ ಚಾಲನೆ, ಪಂಪನ ನೆನಪಿನಲ್ಲಿ ಪಂಪ ಭವನ ನಿರ್ಮಾಣಕ್ಕೆ ಪ್ರತಿಜ್ಞೆ..!
“ಭೂ ಸುರಕ್ಷಾ” ಯೋಜನೆಯಲ್ಲಿ ಹೊನ್ನಾವರ ತಾಲೂಕು ರಾಜ್ಯದಲ್ಲೇ ಪ್ರಥಮ..!
ಕಾರವಾರದ ಆಮದಳ್ಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಸ್ತ್ರೀ ಚೇತನ ಅಭಿಯಾನ..!
ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
12 ವರ್ಷ ಮೇಲ್ಪಟ್ಟ ಬಾಲಕ/ಬಾಲಕಿಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ
ಎಪ್ರಿಲ್ 12, 13 ಕ್ಕೆ ಬನವಾಸಿಯಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭ..!
ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಸತತ ಎರಡನೇ ವರ್ಷವೂ ಉತ್ತರ ಕನ್ನಡ ಜಿಲ್ಲೆ100% ಗುರಿ ಸಾಧನೆ..!
ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!
ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!
ಮಾದಕ ವಸ್ತುಗಳಿಂದ ಸಮಾಜದ ಮೇಲೆ ಕೆಟ್ಟ ಪರಿಣಾಮ: ನ್ಯಾ. ವಿಜಯ ಕುಮಾರ್
Category: BIG BREAKING
ಸನವಳ್ಳಿಯಲ್ಲಿ ನೇಣಿಗೆ ಶರಣಾದ ಪಿಡಿಓ, ತನ್ನ ತೋಟದಲ್ಲೇ ಆತ್ಮಹತ್ಯೆ ಮಾಡಿಕೊಂಡ ನೌಕರ..!
ಬೆಳಗಾವಿಯಲ್ಲಿ ಇಂದಿನಿಂದ 12ನೇ ಚಳಿಗಾಲದ ಅಧಿವೇಶನ ಶುರು, ಹೇಗಿದೆ ಗೊತ್ತಾ ಭದ್ರತೆ..!
ಬೆಳಗಾವಿಯಲ್ಲಿ ಇಂದಿನಿಂದ ಚಳಿಗಾಲ ಅಧಿವೇಶನ ಆರಂಭವಾಗಲಿದೆ. ಕುಂದಾನಗರಿ 12ನೇ ಅಧಿವೇಶನಕ್ಕೆ ಸಜ್ಜುಗೊಂಡಿದೆ. ಹೀಗಾಗಿ, ಬೆಳಗಾವಿ ನಗರ ಸೇರಿದಂತೆ, ಸುವರ್ಣ ವಿಧಾನಸೌಧದ ಸುತ್ತಮುತ್ತ ವ್ಯಾಪಕ ಬಂದೋಬಸ್ತ್ ಏರ್ಪಡಿಸಲಾಗಿದೆ. ನಗರ ಪೊಲೀಸ್ ಆಯುಕ್ತ ಸಿದ್ದರಾಮಪ್ಪ ಅವರ ನೇತೃತ್ವದಲ್ಲಿ ಭದ್ರತೆ ಏರ್ಪಡಿಸಲಾಗಿದೆ. ಅಧಿವೇಶನದ ಭದ್ರತೆಗೆ ಐದು ಸಾವಿರ ಜನ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. 2 ಡಿಸಿಪಿ, 5ಜನ ಎಸ್ಪಿ, 12 ಎಎಸ್ಪಿ, 42 ಡಿವೈಎಸ್ಪಿ, 100 ಸಿಪಿಐ, 250 ಪಿಎಸ್ಐ, ಮೂರುವರೆ ಸಾವಿರ ಪೇದೆಗಳು, 35 ಕೆಎಸ್ಆರ್ಪಿ ತುಕಡಿ, ಬಾಂಬ್...
ಗೋಂಜ್ಯಾಳ ಬೆಳೆದ ರೈತನಿಗೆ ಮಹಾಮೋಸ, ಅರಶಿಣಗೇರಿಯಲ್ಲಿ ರೆಡ್ ಹ್ಯಾಂಡಾಗೇ ಹಿಡಿದ್ರು ರೈತರು..!
ಮುಂಡಗೋಡ ತಾಲೂಕಿನ ಅರಶಿಣಗೇರಿಯ ಗೋವಿನಜೋಳ ಬೆಳೆದ ರೈತರು ಭಾರೀ ಮೋಸಕ್ಕೆ ಬಲಿಯಾಗ್ತಿದಾರಾ..? ತೀವ್ರ ಬರದ ಮದ್ಯೆಯೂ ಸಾಲಸೋಲ ಮಾಡಿ ಗೋವಿನಜೋಳ ಬೆಳೆದ ರೈತನಿಗೆ ಸದ್ಯ ವ್ಯಾಪಾರದ ಹೆಸ್ರಲ್ಲಿ ಮೋಸ ಮಾಡ್ತಿದಾರೆ ಜನ. ಅರಶಿಣಗೇರಿಯಲ್ಲಿ ಇವತ್ತು ಅಂತಹ ಹಲಾಲುಕೋರ ವ್ಯಾಪಾರಿಗಳ ಏಜೆಂಟರುಗಳನ್ನು ರೈತರೇ ಹಿಡಿದು ಜಾಡಿಸಿದ್ದಾರೆ. ಅಂದಹಾಗೆ, ಬರೋಬ್ಬರಿ ಒಂಬತ್ತು ಜನ ದಂಧೆಕೋರರು ರೆಡ್ ಹ್ಯಾಂಡಾಗೇ ರೈತರಿಗೆ ಸಿಕ್ಕು, ಮೋಸ ಬಯಲಿಗೆ ಬರುತ್ತಿದ್ದಂತೆ ಪರಾರಿಯಾಗಿದ್ದಾರೆ. ಅಸಲು, ಇವ್ರೇಲ್ಲ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದವರಂತೆ…! ಅಂದಹಾಗೆ, ಭಾರಿ ವ್ಯವಸ್ಥಿತವಾಗಿ...
ಬಂಧಿಸಲು ಹೋದ ಪೊಲೀಸರ ಮೇಲೆಯೇ ಚಾಕುವಿನಿಂದ ದಾಳಿ, ರೌಡಿ ಕಾಲಿಗೆ ಗುಂಡು ಹಾರಿಸಿ ಹೆಡೆಮುರಿ ಕಟ್ಟಿದ ಹುಬ್ಬಳ್ಳಿ ಪೊಲೀಸರು..!
ಹುಬ್ಬಳ್ಳಿ: ಕೊಲೆ ಯತ್ನ, ಅಪಹರಣ ಪ್ರಕರಣದಲ್ಲಿ ತಲೆಮರೆಸಿಕೊಂಡ ರೌಡಿಯೊಬ್ಬ ಹಿಡಿಯಲು ಬಂದ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆಗೆ ಮುಂದಾಗಿದ್ದು, ಪೊಲೀಸರು ಪ್ರತಿಯಾಗಿ ಆತನ ಕಾಲಿಗೆ ಗುಂಡು ಹಾರಿಸಿದ ಘಟನೆ ಶನಿವಾರ ರಾತ್ರಿ ನಡೆದಿದೆ. ಕೊಲೆಗೆ ಯತ್ನ, ಅಪಹರಣ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಸತೀಶ ಗೋನಾ ಎಂಬಾತನ ಕಾಲಿಗೆ ಗುಂಡೇಟು ಬಿದ್ದಿದೆ. ಹೆಂಡತಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಸತೀಶ ಗೋನಾ ತಲೆಮರೆಸಿಕೊಂಡು ತಿರುಗಾಡುತ್ತಿದ್ದ. ಶನಿವಾರ ಗದಗ ರಸ್ತೆಯಲ್ಲಿ ಈತ ಇದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ...
ಕಾತೂರು ಸಮೀಪದ ಗೋಟಗೋಡಿಕೊಪ್ಪದಲ್ಲಿ ಚಿರತೆ ದಾರುಣ ಸಾವು..! ಅಷ್ಟಕ್ಕೂ ಚಿರತೆಯ ಸಾವಿಗೆ ಎನು ಕಾರಣ..?
ಮುಂಡಗೋಡ ತಾಲೂಕಿನ ಗೊಟಗೋಡಿಕೊಪ್ಪ ಸಮೀಪದ ಮುಕ್ತಿ ಮಠದ ಹತ್ತಿರ ಎರಡು ವರ್ಷದ ಗಂಡು ಚಿರತೆ ದಾರುಣ ಸಾವು ಕಂಡಿದೆ. ಕಾತೂರು ಅರಣ್ಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಚಿರತೆಯ ಸಾವು ಹೇಗಾಯ್ತು ಅನ್ನೋ ಮಾಹಿತಿ ಇನ್ನೂ ಲಭ್ಯವಾಗಬೇಕಿದೆ. ಮದ್ಯಾಹ್ನವೇ..? ಶುಕ್ರವಾರ ಮದ್ಯಾಹ್ನವೇ ಗೋಟಗೋಡಿಕೊಪ್ಪದ ಮುಕ್ತಿ ಮಠದ ಹತ್ತಿರದ ಗದ್ದೆಗಳ ಪಕ್ಕದಲ್ಲಿ ಚಿರತೆಯ ಮೃತದೇಹ ಪತ್ತೆಯಾಗಿದೆ. ಸ್ಥಳೀಯ ರೈತರು ಚಿರತೆಯ ಮೃತದೇಹ ಕಂಡು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ತಕ್ಷಣವೇ ಸ್ಥಳಕ್ಕೆ ಬಂದ ಅರಣ್ಯ ಅಧಿಕಾರಿಗಳು ಮೃತದೇಹದ...
ಅನಧಿಕೃತ ಇಟ್ಟಿಗೆ ಭಟ್ಟಿಗಳು ಬಾಲ ಬಿಚ್ಚಂಗಿಲ್ಲ, ಮತ್ತೆ ದಂಧೆಗಿಳಿದ್ರೆ ಹುಶಾರ್ ಅಂತಾ ಎಚ್ಚರಿಸಿದ್ರು ತಹಶೀಲ್ದಾರ್..!
ಮುಂಡಗೋಡ ತಾಲೂಕಿನಲ್ಲಿ ಅಕ್ರಮ ಇಟ್ಟಿಗೆ ಭಟ್ಟಿ ದಂಧೆಗೆ ಬಹುತೇಕ ಮೂಗುದಾರ ಬಿದ್ದಂತಾಗಿದೆ. ತಾಲೂಕಿನಲ್ಲಿ ಇನ್ಮೇಲೆ ಮತ್ತೆ ಇಟ್ಟಿಗೆ ಭಟ್ಟಿ ದಂಧೆ ಶುರು ಮಾಡಿದ್ರೆ ಸುಮ್ನೆ ಬಿಡಲ್ಲ ಅಂತಾ ತಹಶೀಲ್ದಾರ್ ಶಂಕರ್ ಗೌಡಿ ಖಡಕ್ ವಾರ್ನಿಂಗ್ ಮಾಡಿದ್ದಾರೆ. ಈ ಕುರಿತು ಪತ್ರಕರ್ತರು ಹಾಗೂ ಅಧಿಕಾರಿಗಳ ವಾಟ್ಸಾಪ್ ಗ್ರೂಪ್ ನಲ್ಲಿ ತಹಶೀಲ್ದಾರ್ ಸಂದೇಶ ರವಾನಿಸಿದ್ದಾರೆ. ಎಲ್ಲವೂ ಅನಧಿಕೃತವಂತೆ..! ನಿಜ ಅಂದ್ರೆ ಮುಂಡಗೋಡ ತಾಲೂಕಿನಲ್ಲಿ ಎಲ್ಲವೂ ಅನಧಿಕೃತ ಇಟ್ಟಿಗೆ ಭಟ್ಟಿಗಳಂತೆ. ಇಲ್ಲಿ ಯಾರೊಬ್ರೂ ಅಧಿಕೃತ ಪರವಾನಗಿ ಪಡೆದು ದಂಧೆ ಮಾಡಿಯೇ ಇಲ್ಲ...
ಹಾನಗಲ್ ನಲ್ಲಿ ಎರಡು ಪುಟ್ಟ ಕಂದಮ್ಮಗಳೂ ಸೇರಿ ಮೂವರ ಬರ್ಬರ ಹತ್ಯೆ..! ಮೈದುನನಿಂದಲೇ ನಡೀತಾ ಕೃತ್ಯ..?
ಹಾನಗಲ್ ತಾಲೂಕಿನ ಯಳ್ಳೂರಿನಲ್ಲಿ ಮೂವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೈದುನನೇ ಅಣ್ಣನ ಹೆಂಡತಿ ಹಾಗೂ ಎರಡು ಪುಟ್ಟ ಪುಟ್ಟ ಕಂದಮ್ಮಗಳನ್ನು ಕೊಚ್ಚಿ ಕೊಲೆ ಮಾಡಿದ್ದಾನೆ ಅನ್ನೋ ಆರೋಪ ಕೇಳಿ ಬಂದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಭೀಕರ ತ್ರಿಬಲ್ ಮರ್ಡರ್ ಆಗಿದೆ ಅನ್ನೋ ಅನುಮಾನ ವ್ಯಕ್ತವಾಗಿದ್ದು, ಗೀತಾ ಮರಿಗೌಡ್ರು (32), ಅಕುಲ್ (10), ಅಂಕಿತಾ (7) ಭೀಕರವಾಗಿ ಕೊಲೆಯಾದ ದುರ್ದೈವಿಗಳಾಗಿದ್ದಾರೆ. ಬೆಳಗಿನ ಜಾವ 3.30 ರ ಸುಮಾರಿನಲ್ಲಿ ಭೀಕರ ಹತ್ಯೆ ನಡೆದಿದೆ ಎನ್ನಲಾಗಿದೆ. ಕುಮಾರಗೌಡ್ ಮರಿಗೌಡ್ರು (35)ಎಂಬುವ ಮೈದುನನೇ...
ಅವ್ರೊಬ್ಬ DyRFO ಸಾಹೇಬ್ರು..! ಅವ್ರ ಕೊರಳಲ್ಲಿ ಹುಲಿ ಉಗುರಿನ ಪೆಂಡೆಂಟ್..! ಅರಣ್ಯಾಧಿಕಾರಿಗಳೇ ಯಾರಿಗಾಗಿ ಈ ದೌಲತ್ತು..?
ಯಲ್ಲಾಪುರ ಅರಣ್ಯ ಇಲಾಖೆಯಲ್ಲಿ DyRFO ಒಬ್ರು ಹುಲಿ ಉಗುರಿನ ಪೆಂಡೆಂಟ್ ಧರಿಸಿ ಫೋಟೊಗೆ ಫೋಸ್ ನೀಡಿದ್ದಾರೆ. ಹಾಗಂತ ಸಾಕಷ್ಟು ಚರ್ಚೆಗಳು ಖುದ್ದು ಇಲಾಖೆಯ ಅಂಗಳದಲ್ಲೇ ಕಳೆದ ಎರಡು ಮೂರು ದಿನಗಳಿಂದ ನಡೆಯುತ್ತಿದೆ. ಅಲ್ದೇ ಸಾಮಾಜಿಕ ಜಾಲತಾಣಗಳಲ್ಲಿ ಆ ಪೋಟೋಗಳೂ ಹರಿದಾಡ್ತಿವೆ. ಇಲಾಖೆಯ ಅಧಿಕಾರಿಗಳೇ ಹೀಗೆ ಮಾಡಿದ್ರೆ, ಸಾರ್ವಜನಿಕರ ಪಾಡೇನು ಅನ್ನೋ ಪ್ರಶ್ನೆ ನೆಟ್ಟಿಗರು ಕೇಳ್ತಿದಾರಂತೆ. ಅವರು ಹಾಗಾ..? ಅಸಲು, ಅವ್ರು ಇಡೀ ಕೆನರಾ ವಲಯದಲ್ಲೇ ಜಬರ್ದಸ್ತ್ ಪ್ರಭಾವಿಯಂತೆ. ಇಡೀ ಇಲಾಖೆಯೇ ಇವರ ಇಶಾರೆಯಲ್ಲಿ ಬದ್ರವಾಗಿದೆ ಅನ್ನೋ ಪುಕಾರು...
ಬೆಳ್ಳಂ ಬೆಳಿಗ್ಗೆ ಅರಣ್ಯ ಅಧಿಕಾರಿಗಳಿಗೆ ಶಾಕ್, RFO ಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ..!
ಹಾವೇರಿಯಲ್ಲಿ ಬೆಳ್ಳಂ ಬೆಳಿಗ್ಗೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಶಾಕ್ ನೀಡಲಾಗಿದೆ. ಇಬ್ಬರು RFO ಗಳ ಮನೆ, ಸೇರಿದಂತೆ 9 ಕಡೆ ಲೋಕಾ ದಾಳಿಯಾಗಿದೆ. RFO ಪರಮೇಶ್ವರ ಪೇರಲನವರ, RFO ಮಾಲತೇಶ ನ್ಯಾಮತಿ ಗೆ ಸೇರಿದ ಮನೆ ಹಾಗೂ ಫಾರ್ಮ್ ಹೌಸ್ ಸೇರಿ 9 ಕಡೆ ದಾಳಿ ನಡೆಸಲಾಗಿದೆ. ಹಾವೇರಿ ನಗರ ಹಾಗೂ ಕುರಬಗೊಂಡ ಗ್ರಾಮದಲ್ಲಿ ದಾಳಿ ನಡೆಸಲಾಗಿದೆ. RFO ಪರಮೇಶ್ವರ ಪೇರಲನವರಗೆ ಸೇರಿದ ಎರಡು ಮನೆ ಸೇರಿದಂತೆ 6 ಕಡೆ ದಾಳಿ ನಡೆದಿದೆ. ಇನ್ನು ಮತ್ತೋರ್ವ...
ಮುಂಡಗೋಡ ಬೆಟ್ಟಿಂಗ್ ದಂಧೆಯಲ್ಲಿ ಅದ್ವಾನ, “ಬಾಬತ್ತು” ಎಜೇಂಟರನ ಯಡವಟ್ಟಿನಿಂದ ಅಮಾಯಕನಿಗೆ ಶಿಕ್ಷೆಯಾ..? ಇದು ಜಸ್ಟ್ ಬ್ರೇಕಿಂಗ್ ಮಾತ್ರ..!
ಮುಂಡಗೋಡಿನ ಅಕ್ರಮ ದಂಧೆಗಳ ಪೈಕಿ ಕ್ರಿಕೆಟ್ ಬೆಟ್ಟಿಂಗ್ ದಂಧೆಗೆ ಹಾಲೂ,ಹಣ್ಣು, ತುಪ್ಪ ಸುರಿದು ಸಲುಹುತ್ತಿರೋ ಅದೊಬ್ಬ ಸರ್ಕಾರಿ ಶೂರ ಯಡವಟ್ಟು ಮಾಡಿಕೊಂಡಿದ್ದಾನೆ ಅನ್ನೋ ಸುದ್ದಿ ಹರಿದಾಡ್ತಿದೆ. ಮಾನ್ಯ ಎಸ್ಪಿಯವರ ಹೆಸರಲ್ಲಿ ದಂಧೆಗಿಳಿದಿರೋ ಆ ಕಿಲಾಡಿಯ ಮಂಕು ಬುದ್ದಿಗೆ, ಅಸಲೀ ಆರೋಪಿಗಳು ಯಾರೂ ಅಂತಾನೇ ಅರ್ಥ ಆಗಿಲ್ಲ. ಹೀಗಾಗಿ, ತನ್ನ ದಂಧೆಯ ಕೊಂಡಿಯೊಬ್ಬ ನೀಡಿರೋ ಹೆಸರನ್ನೇ ಬರೆದುಕೊಂಡು ಕೇಸು ದಾಖಲಿಸಿರೋ ಆ ಅಡ್ನಾಡಿಗೆ ಇವಾಗ ಬಿಸಿ ಮುಟ್ಟುವ ಎಲ್ಲಾ ಸೂಚನೆ ಇದೆ. ಸದ್ಯ ಮೀಟಿಂಗ್ ನಡೀತಿದೆ.. ಅಲ್ಲಿ ಆತ...