Home BIG BREAKING

Category: BIG BREAKING

Post
ಕಾಂಗ್ರೆಸ್ ಸೇರಿ ನಂತರ ಮೊದಲ ಬಾರಿಗೆ ಮುಂಡಗೋಡಿಗೆ ಬಂದ ವಿ.ಎಸ್.ಪಾಟೀಲ್, ಕಾಂಗ್ರೆಸ್ಸಿಗರು, ಅಭಿಮಾನಿಗಳ ಸಂಭ್ರಮ..!

ಕಾಂಗ್ರೆಸ್ ಸೇರಿ ನಂತರ ಮೊದಲ ಬಾರಿಗೆ ಮುಂಡಗೋಡಿಗೆ ಬಂದ ವಿ.ಎಸ್.ಪಾಟೀಲ್, ಕಾಂಗ್ರೆಸ್ಸಿಗರು, ಅಭಿಮಾನಿಗಳ ಸಂಭ್ರಮ..!

 ಯಲ್ಲಾಪುರ ಕ್ಷೇತ್ರದ ಕಾಂಗ್ರೆಸ್ ಗೆ ಮತ್ತೆ ಜೀವ ಬಂದಂತಾಗಿದೆ. ಬಿಜೆಪಿಯ ಎರಡೇರಡು ಪ್ರಭಾವಿಗಳು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಮಾಜಿ ಶಾಸಕ ವಿ.ಎಸ್.ಪಾಟೀಲ್ ಬಿಜೆಪಿ ತೊರೆದು ಕೈ ಹಿಡಿದಿದ್ದಾರೆ. ನಿನ್ನೆಯಷ್ಟೇ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ರಾಜ್ಯ ಮುಖಂಡರ ಸಮ್ಮುಖದಲ್ಲೇ ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು. ಹೀಗಾಗಿ, ಕಾಂಗ್ರೆಸ್ ಸೇರ್ಪಡೆಗೊಂಡು ಇವತ್ತು ಮೊದಲ ಬಾರಿಗೆ ಮುಂಡಗೋಡಿಗೆ ಬಂದಿಳಿದಿದ್ದಾರೆ. ಹೀಗಾಗಿ, ಮುಂಡಗೋಡಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ ಜೋರಾಗಿದೆ. ಕೇಸರಿ ಧ್ವಜ, ಕೇಸರಿ ಶಾಲು..! ಅಂದಹಾಗೆ, ಪಟ್ಟಣದ ಶಿವಾಜಿ ಸರ್ಕಲ್ ಗೆ ವಿ.ಎಸ್.ಪಾಟೀಲ್ ಬಂದಿಳಿದರು. ಈ...

Post
ಅಸಮರ್ಪಕ ಬಸ್ ವ್ಯವಸ್ಥೆ, ಮುಂಡಗೋಡ ಬಸ್ ನಿಲ್ದಾಣದಲ್ಲೇ ಬಸ್ ತಡೆದು ಪ್ರತಿಭಟನೆ, ನಿಂತಲ್ಲೇ ನಿಂತ ಬಸ್ ಗಳು..!

ಅಸಮರ್ಪಕ ಬಸ್ ವ್ಯವಸ್ಥೆ, ಮುಂಡಗೋಡ ಬಸ್ ನಿಲ್ದಾಣದಲ್ಲೇ ಬಸ್ ತಡೆದು ಪ್ರತಿಭಟನೆ, ನಿಂತಲ್ಲೇ ನಿಂತ ಬಸ್ ಗಳು..!

  ಮುಂಡಗೋಡ: ಪಟ್ಟಣದ ಬಸ್ ನಿಲ್ದಾಣದಲ್ಲಿ ಬಸ್ ಅವ್ಯವಸ್ಥೆ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಬಸ್ ನಿಲ್ದಾಣದಲ್ಲೇ ವಿದ್ಯಾರ್ಥಿಗಳು ಸೇರಿದಂತೆ ನೂರಾರು ಪ್ರಯಾಣಿಕರು ಬಸ್ ತಡೆದು ದಿಢೀರ್ ಪ್ರತಿಭಟನೆ ನಡೆಸಿದ್ರು. ಹೀಗಾಗಿ, ಬಸ್ ನಿಲ್ದಾಣದಲ್ಲೇ ಬಸ್ ಗಳು ನಿಂತು ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಬಸ್ಸೇ ಇಲ್ಲ..! ಅಂದಹಾಗೆ, ಇದು ಇವತ್ತಿನ ಸಮಸ್ಯೆ ಅಷ್ಟೇ ಅಲ್ಲ‌. ಮುಂಡಗೋಡ ಬಸ್ ನಿಲ್ದಾಣದಲ್ಲಿ ನಿತ್ಯವೂ ಇದೇ ಗೋಳು. ಶಾಲಾ,ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳ ಪರಿಪಾಟಲು ಅಂತೂ ಹೇಳತೀರದ್ದು. ಹೀಗಾಗಿ, ಅದೇಷ್ಟೇ ಬಾರಿ...

Post
ಬಿಜೆಪಿ ಮಾಜಿ ಶಾಸಕ ವಿ.ಎಸ್.ಪಾಟೀಲ್ ಕಾಂಗ್ರೆಸ್ ಸೇರ್ಪಡೆ, ಬಾವುಟ ನೀಡಿ ಬರಮಾಡಿಕೊಂಡ ಸಿದ್ದರಾಮಯ್ಯ, ಡಿಕೆಶಿ..!

ಬಿಜೆಪಿ ಮಾಜಿ ಶಾಸಕ ವಿ.ಎಸ್.ಪಾಟೀಲ್ ಕಾಂಗ್ರೆಸ್ ಸೇರ್ಪಡೆ, ಬಾವುಟ ನೀಡಿ ಬರಮಾಡಿಕೊಂಡ ಸಿದ್ದರಾಮಯ್ಯ, ಡಿಕೆಶಿ..!

ಬೆಂಗಳೂರು; ಬಿಜೆಪಿಯ ಮಾಜಿ ಶಾಸಕ ವಿ.ಎಸ್.ಪಾಟೀಲ್ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ‌. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಅಂದಹಾಗೆ ಕಳೆದ ಮೂರ್ನಾಲ್ಕು ತಿಂಗಳಿಂದಲೇ ಕಾಂಗ್ರೆಸ್ ಸೇರಲು ತಯಾರಿ ನಡೆಸಿದ್ದ ವಿ.ಎಸ್.ಪಾಟೀಲರು, ಬಿಜೆಪಿ ತೊರದಿದ್ದರು. ಆದ್ರೆ, ಕಾಂಗ್ರೆಸ್ ಸೇರುವ ದಿನಾಂಕ‌ ಮಾತ್ರ ಬರೀ ಘೋಷಣೆಗಷ್ಟೇ ಸೀಮಿತವಾಗಿತ್ತು. ಹೀಗಾಗಿ, ಕ್ಷೇತ್ರದಲ್ಲಿ ಕಾಂಗ್ರೆಸ್ ಸ್ಥಿತಿ ಡೊಲಾಯಮಾನ ಅನ್ನುವಂತಾಗಿತ್ತು. ಸದ್ಯ ಕಾಂಗ್ರೆಸ್ ಗೆ ಅಧಿಕೃತವಾಗಿಬಸೇರ್ಪಡೆಗೊಂಡಿರೋ ವಿ.ಎಸ್.ಪಾಟೀಲರು ಯಲ್ಲಾಪುರ ಕ್ಷೇತ್ರದ ಕಾಂಗ್ರೆಸ್ ಗೆ...

Post
ಟಿಬೇಟಿಯನ್ ಕ್ಯಾಂಪ್ ನಂ 1 ರಲ್ಲಿ ನಡೆದಿದೆ ಅಚ್ಚರಿಯ ಘಟನೆ, CCTVಯಲ್ಲಿ ಸೆರೆಯಾದದ್ದು ಭೂತದ ಆಟವಾ..? ಕಳ್ಳರ ಕೈಚಳಕವಾ..? ಅಷ್ಟಕ್ಕೂ ಕ್ಷಣದಲ್ಲೇ ಬೈಕ್ ಮಾಯವಾದದ್ದು ಹೇಗೆ..?

ಟಿಬೇಟಿಯನ್ ಕ್ಯಾಂಪ್ ನಂ 1 ರಲ್ಲಿ ನಡೆದಿದೆ ಅಚ್ಚರಿಯ ಘಟನೆ, CCTVಯಲ್ಲಿ ಸೆರೆಯಾದದ್ದು ಭೂತದ ಆಟವಾ..? ಕಳ್ಳರ ಕೈಚಳಕವಾ..? ಅಷ್ಟಕ್ಕೂ ಕ್ಷಣದಲ್ಲೇ ಬೈಕ್ ಮಾಯವಾದದ್ದು ಹೇಗೆ..?

  ಇದು ಮುಂಡಗೋಡ ತಾಲೂಕಿನ ಮಟ್ಟಿಗೆ ವಿಚಿತ್ರ, ಭಯ ಹುಟ್ಟಿಸುವ, ಆತಂಕಕಾರಿ ಘಟನೆ. ಸಿಸಿಟಿವಿ ದೃಷ್ಯಗಳನ್ನು ನೋಡಿದ್ರೆ ಎಂಥವರೂ ಒಂದು ಕ್ಷಣ ನಿಬ್ಬೆರಗಾಗೋ ವಿಚಿತ್ರ ಘಟನೆ. ಅಲ್ಲಿ ಗ್ಯಾರೇಜ್ ಎದುರು ನಿಲ್ಲಿಸಿದ್ದ ಬೈಕ್ ಕ್ಷಣಾರ್ಧದಲ್ಲಿ ಮಂಗಮಾಯವಾಗತ್ತೆ. ಅದಕ್ಕೂ ಮುಂಚೆ ಅದೇಂತದ್ದೋ ವಿಚಿತ್ರ ಚಲನ ವಲನ, ಅಷ್ಟಕ್ಕೂ ಇದೇಲ್ಲ ಕಳ್ಳರ ಕರಾಮತ್ತಿನ ಕಣ್ಣಾಮುಚ್ಚಾಲೆಯಾ..? ಅಥವಾ ಆತ್ಮಗಳ ಅಸಲೀ ಚೇಷ್ಟೆಯಾ..? ಅರ್ಥವೇ ಆಗುತ್ತಿಲ್ಲ. CCTV ದೃಷ್ಯ..! ಅಸಲು, ಇದು ನಡೆದದ್ದು ಮುಂಡಗೋಡ ತಾಲೂಕಿನ ಟಿಬೇಟಿಯನ್ ಕ್ಯಾಂಪ್ ನಂಬರ್ ಒಂದರ...

Post
ಲಾಡ್ಜ್ ನಲ್ಲಿ ನೇಣಿಗೆ ಶರಣಾದ ಪ್ರೇಮಿಗಳು, ಒಂದೇ ಕುಣಿಕೆಗೆ ಕೊರಳೊಡ್ಡಿದ ಯುವಕ, ಯುವತಿ

ಲಾಡ್ಜ್ ನಲ್ಲಿ ನೇಣಿಗೆ ಶರಣಾದ ಪ್ರೇಮಿಗಳು, ಒಂದೇ ಕುಣಿಕೆಗೆ ಕೊರಳೊಡ್ಡಿದ ಯುವಕ, ಯುವತಿ

ಧಾರವಾಡ: ಲಾಡ್ಜ್ ನಲ್ಲಿ ಪ್ರೇಮಿಗಳು ನೇಣಿಗೆ ಶರಣಾಗಿದ್ದಾರೆ. ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದ ಬಸ್ ಸ್ಟಾಂಡ್ ಪಕ್ಕದ ಲಾಡ್ಜ್ ನಲ್ಲಿ ಘಟನೆ ನಡೆದಿದೆ. ಮಧ್ಯಾಹ್ನದ ವೇಳೆಗೆ ಯುವಕ ಯುವತಿ ಲಾಡ್ಜ್ ಗೆ ತೆರಳಿದ್ದರು ಎನ್ನಲಾಗಿದೆ. ಸಂಜೆ ಲಾಡ್ಜ್ ರೂಮಿನಿಂದ ಹೊರ ಬರದೇ ಇದ್ದಾಗ ಅನುಮಾನಗೊಂಡ ಲಾಡ್ಜ್ ಸಿಬ್ಬಂದಿಗಳು ಬಾಗಿಲು ತೆರೆದು ನೋಡಿದ್ದಾರೆ‌. ಈ ವೇಳೆ ಪ್ರೇಮಿಗಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರೋದು ಬೆಳಕಿಗೆ ಬಂದಿದೆ. ಇನ್ನು ಆತ್ಮಹತ್ಯೆ ಮಾಡಿಕೊಂಡಿರೋ ಪ್ರೇಮಿಗಳ ಹೆಸರು, ವಿಳಾಸದ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಆದ್ರೆ,...

Post
ಬಾಚಣಕಿ ಡ್ಯಾಂನಲ್ಲಿ ಪತ್ತೆಯಾಗಿದ್ದ ಮಹಿಳೆಯ ಶವ ಯಾರದ್ದು ಗೊತ್ತಾ..? ಸಾವಿನ ಸುತ್ತ ಮತ್ತದೇ ಅನುಮಾನದ ಹುತ್ತ..?

ಬಾಚಣಕಿ ಡ್ಯಾಂನಲ್ಲಿ ಪತ್ತೆಯಾಗಿದ್ದ ಮಹಿಳೆಯ ಶವ ಯಾರದ್ದು ಗೊತ್ತಾ..? ಸಾವಿನ ಸುತ್ತ ಮತ್ತದೇ ಅನುಮಾನದ ಹುತ್ತ..?

ಮುಂಡಗೋಡ ತಾಲೂಕಿನ ಬಾಚಣಕಿ ಜಲಾಶಯದಲ್ಲಿ ಪತ್ತೆಯಾಗಿದ್ದ ಮಹಿಳೆಯ ಶವದ ಗುರುತು ಪತ್ತೆಯಾಗಿದೆ‌. ಪಬ್ಲಿಕ್ ಫಸ್ಟ್ ನ್ಯೂಸ್ ನಲ್ಲಿ ಸುದ್ದಿ ಪ್ರಸಾರ ಆಗ್ತಿದ್ದಂತೆ ಮುಂಡಗೋಡ ಪೊಲೀಸರಿಗೆ ಮಹಿಳೆಯ ಡೀಟೇಲ್ಸ್ ಲಭ್ಯವಾಗಿದೆ. ಅಂದಹಾಗೆ, ಮೃತ ಮಹಿಳೆಯ ಹೆಸ್ರು ಸುರೇಖಾ ದೇವೇಂದ್ರ ಕಲಾಲ್, ವಯಸ್ಸು ಅಜಮಾಸು 50 ವರ್ಷವಂತೆ, ಹುಬ್ಬಳ್ಳಿಯ ಆನಂದ ನಗರ ನಿವಾಸಿಯಂತೆ. ಇದು ಫಸ್ಟ್ ಇನ್ಫರ್ಮೇಶನ್ ರಿಪೋರ್ಟ್..! ಐದು ದಿನದ ಹಿಂದೆ..! ಅಸಲು, ಡಿಸೆಂಬರ್ 2 ನೇ ತಾರೀಖಿನ ದಿನವೇ ಈ ಮಹಿಳೆ ನಾಪತ್ತೆಯಾಗಿದ್ದಾಳೆ. ಹೀಗಾಗಿ, ಹುಬ್ಬಳ್ಳಿಯಲ್ಲಿ ಮಿಸ್ಸಿಂಗ್...

Post
ಬಾಚಣಕಿ ಜಲಾಶಯದಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ, ಅನಾರೋಗ್ಯದ ಆತ್ಮಹತ್ಯೆಯಾ..?

ಬಾಚಣಕಿ ಜಲಾಶಯದಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ, ಅನಾರೋಗ್ಯದ ಆತ್ಮಹತ್ಯೆಯಾ..?

ಮುಂಡಗೋಡ ತಾಲೂಕಿನ ಬಾಚಣಕಿ ಜಲಾಶಯದಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ಸುಮಾರು 40-45ವರ್ಷ ವಯಸ್ಸಿನ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇಂದು ಶವ ತೇಲುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಮುಂಡಗೋಡ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ದುರ್ನಾತ..! ಇನ್ನು, ಮಹಿಳೆ ಮೂರ್ನಾಲ್ಕು ದಿನದ ಹಿಂದೆಯೇ ಸಾವು ಕಂಡಿರೋ ಬಗ್ಗೆ ಅನುಮಾನ ವ್ಯಕ್ತವಾಗಿದ್ದು. ಸದ್ಯ ಶವ ಕೊಳೆತು ದುರ್ನಾತ ಬೀರುತ್ತಿದೆ. ಹೀಗಾಗಿ, ಸ್ಥಳಕ್ಕೆ ಬಂದ ಪೊಲೀಸರು ಶವ ಹೊರ ತೆಗೆಯಲು ಹರಸಾಹಸ ಪಡುವಂತಾಗಿದೆ. ಆತ್ಮಹತ್ಯೆಯಾ..? ಅಂದಹಾಗೆ, ಮಹಿಳೆಯ...

Post
ಭೀಕರ ರಸ್ತೆ ಅಪಘಾತ ಸಿಪಿಐ ದಂಪತಿ ಸ್ಥಳದಲ್ಲೇ ಸಾವು..!

ಭೀಕರ ರಸ್ತೆ ಅಪಘಾತ ಸಿಪಿಐ ದಂಪತಿ ಸ್ಥಳದಲ್ಲೇ ಸಾವು..!

ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ನೇಲೋಗಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತವಾಗಿದೆ. ನಿಂತಿದ್ದ ಕಂಟೇನರ್‌ಗೆ ಮಾರುತಿ ಸ್ವೀಫ್ಟ್ ಡಿಸೈರ್ ಕಾರು ಡಿಕ್ಕಿಯಾಗಿ ವಿಜಯಪುರ ಜಿಲ್ಲೆ ಸಿಂದಗಿ ಸಿಪಿಐ ಹಾಗೂ ಪತ್ನಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ‌. ರವಿ ಉಕ್ಕುಂದ (43) ಹಾಗೂ ಪತ್ನಿ ಮಧು (40) ಸ್ಥಳದಲ್ಲೆ ದುರ್ಮರಣವಾಗಿದ್ದಾರೆ. ಸಿಂದಗಿಯಿಂದ ಕಲಬುರಗಿ ನಗರಕ್ಕೆ ಆಗಮಿಸುತ್ತಿದ್ದ ಸಿಪಿಐ ದಂಪತಿಯ ಕಾರು ಕಂಟೇನರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ನೇಲೋಗಿ...

Post
ಕಬ್ಬಿಗೆ FRP ದರ ನಿಗದಿಗೊಳಿಸುವಂತೆ ಆಗ್ರಹ, ಕಲಘಟಗಿ ಶಾಸಕರ ನಿವಾಸದೆದುರು  ಕಬ್ಬುಬೆಳೆಗಾರರ ಪ್ರತಿಭಟನೆ..!

ಕಬ್ಬಿಗೆ FRP ದರ ನಿಗದಿಗೊಳಿಸುವಂತೆ ಆಗ್ರಹ, ಕಲಘಟಗಿ ಶಾಸಕರ ನಿವಾಸದೆದುರು ಕಬ್ಬುಬೆಳೆಗಾರರ ಪ್ರತಿಭಟನೆ..!

ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ಕಬ್ಬು ಬೆಳೆಗಾರರು ಇವತ್ತು ಆಕ್ರೋಶಗೊಂಡಿದ್ರು. ಕಬ್ಬಿಗೆ ಎಫ್ಆರ್ಪಿ ಬೆಲೆಯನ್ನು ಹೆಚ್ಚುಗೊಳಿಸುವಂತೆ ಆಗ್ರಹಿಸಿ ಶಾಸಕರ ನಿವಾಸದ ಎದುರು ಧರಣಿ ಕುಳಿತಿದ್ರು. ಅಂದಹಾಗೆ, ಕಲಘಟಗಿ ತಾಲೂಕು ಹಾಗೂ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ರೈತರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ರು. ಅಂದಹಾಗೆ, ರಾಜ್ಯ ಕಬ್ಬು ಬೆಳೆಗಾರ ಸಂಘದ ಪದಾಧಿಕಾರಿಗಳು ರೈತರು ಬೆಂಗಳೂರಿನ ಫ್ರೀಡಂ ಪಾರ್ಕಲ್ಲಿ 14 ದಿನದಿಂದ ಅಹೋ ರಾತ್ರಿ ಧರಣಿ’ ಚಳುವಳಿ ನಡೆಸುತ್ತಿದ್ದರು ರಾಜ್ಯ ಸರ್ಕಾರ ಯಾವುದೇ ತೀರ್ಮಾನ ಪ್ರಕಟಿಸಿದೆ ಕಬ್ಬು ಬೆಳೆದ ರೈತರನ್ನ...

Post
ಹಾವೇರಿಯ ಚಾಮುಂಡಿ ಎಕ್ಸ್ ಪ್ರೆಸ್ ಪೀಪೀ ಹೋರಿ ಅಸ್ತಂಗತ, ಬಿಕ್ಕಿ ಬಿಕ್ಕಿ ಅತ್ತ ಅಭಿಮಾನಿಗಳು..!

ಹಾವೇರಿಯ ಚಾಮುಂಡಿ ಎಕ್ಸ್ ಪ್ರೆಸ್ ಪೀಪೀ ಹೋರಿ ಅಸ್ತಂಗತ, ಬಿಕ್ಕಿ ಬಿಕ್ಕಿ ಅತ್ತ ಅಭಿಮಾನಿಗಳು..!

ಮಹಾರುದ್ರನಂತೆ ಭಯಂಕರವಾಗಿತ್ತು ಆತನ ಕೋಪಾಗ್ನಿ..! ಕಾಲುಕೆದರಿ ನಿಂತರೆ ಸಾಕು ಎದುರಿಗಿದ್ದವರ ಎದೆಯಲ್ಲೇ ಬಡಿದಂತೆ ನಗಾರಿ..!! ಆದ್ರೆ ಸದ್ಯ ಮೌನಿಯಾಗಿ ಮಲಗಿಬಿಟ್ಟಿದ್ದಾನೆ ಆತ..! ಇನ್ನೆಂದೂ ಆತನ ರೌದ್ರತೆ ಕಾಣಸಿಗೋದೇ ಇಲ್ಲ..! ಯಾಕಂದ್ರೆ ಆತ ಮರಳಿ ಬಾರದೂರಿಗೆ ಪಯಣ ಬೆಳಿಸಿದ್ದಾನೆ..! ಆದ್ರೆ ಅಭಿಮಾನಿಗಳ ಹೃದಯ ಸಿಂಹಾಸನದಲ್ಲಿ ಮಾತ್ರ ಮಹಾರಾಜನಾಗೇ ಉಳಿದಿದ್ದಾನೆ..! ಯಸ್, ಅವನು ಹಾವೇರಿ ಜಿಲ್ಲೆಯ ಪಾಲಿನ ಮಹಾದಂಡನಾಯಕ.. ಆತನಿಗೆ ಹಾವೇರಿ ಅಷ್ಟೇ ಅಲ್ಲ ಹೊರ ಜಿಲ್ಲೆಗಳಲ್ಲೂ ಸಾವಿರ ಸಾವಿರ ಸಂಖ್ಯೆಯ ಅಭಿಮಾನಿ ಬಳಗವಿದೆ.. ಹುಚ್ಚರಂತೆ ಆರಾಧಿಸೋ ಯುವ ಪಡೆಯಿದೆ.....

error: Content is protected !!