ಹಾನಗಲ್ ತಾಲೂಕಿನ ಹೆರೂರಿನಲ್ಲಿ ಭೀಕರ ಘಟನೆಯೊಂದು ನಡೆದಿದೆ. ವಿದ್ಯುತ್ ಲೈನ್ ದುರಸ್ಥಿ ಮಾಡುತ್ತಿದ್ದ ವೇಳೆ ವ್ಯಕ್ತಿಯೋರ್ವ ವಿದ್ಯುತ್ ಕಂಬದಿಂದ ಬಿದ್ದು ದಾರುಣ ಸಾವು ಕಂಡಿದ್ದಾನೆ. ಲೈನ್ ಮೆನ್ ನ ನಿರ್ಲಕ್ಷ ಹಾಗೂ ಬೇಜವಾಬ್ದಾರಿ ಓರ್ವ ವ್ಯಕ್ತಿಯ ಪ್ರಾಣವನ್ನೇ ಕಿತ್ತುಕೊಂಡಿದೆ ಅಂತಾ ಜನರು ಆಕ್ರೋಶಗೊಂಡಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಫಕ್ಕೀರಪ್ಪ ಶಿವಾನಂದಪ್ಪ ಮಡಿವಾಳರ ಎಂಬುವ ವ್ಯಕ್ತಿಯೇ ದುರಂತ ಸಾವು ಕಂಡಿದ್ದು, ಹೆರೂರು ಭಾಗದಲ್ಲಿ ಲೈನ್ ಮೆನ್ ಆಗಿ ಕಾರ್ಯನಿರ್ವಹಿಸ್ತಿರೊ ತಿರುಪತಿ ತಹಶೀಲ್ದಾರ್ ಎಂಬುವವನ ನಿರ್ಲಕ್ಷವೇ ಕಾರಣ ಎನ್ನಲಾಗಿದೆ. ಘಟನೆ...
Top Stories
ಶಿವರಾಮ್ ಹೆಬ್ಬಾರ್ ಅಧ್ಯಕ್ಷತೆಯಲ್ಲಿ, ಮುಂಡಗೋಡ ತಾಲೂಕಾ ತ್ರೈಮಾಸಿಕ ಕೆಡಿಪಿ ಸಭೆ..!
ಇದು 108 ಅಂಬುಲೆನ್ಸ್ ಸಿಬ್ಬಂದಿಯ ಪ್ರಮಾಣಿಕ, ಮಾನವೀಯ ಕಾರ್ಯ.. 6 ತಿಂಗಳ ನಂತ್ರ ವ್ಯಕ್ತಿಯ ವಸ್ತುಗಳು ಮರಳಿದ್ದೇ ರೋಚಕ..?
ನಿವೃತ್ತ IPS ಅಧಿಕಾರಿ DG-IGP ಓಂ ಪ್ರಕಾಶ್ ಬರ್ಬರ ಹತ್ಯೆ..! ಪತ್ನಿಯೇ ಕೊಲೆ ಮಾಡಿರೋ ಶಂಕೆ..!
ಬೆಳ್ಳಂ ಬೆಳಿಗ್ಗೆ ಬೆಚ್ಚಿ ಬಿದ್ದ ಕಾರವಾರ, ನಗರಸಭೆಯ ಮಾಜಿ ಸದಸ್ಯನ ಭೀಕರ ಹತ್ಯೆ, ಸತೀಶ್ ಕೊಳಂಕರ್ ನ ನಡುರಸ್ತೆಯಲ್ಲೇ ಕೊಚ್ಚಿ ಕೊಲೆ..!
ಹಾವೇರಿ BEO ಮನೆ ಮೇಲೆ ಲೋಕಾಯುಕ್ತ ದಾಳಿ, ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಬ್ರಷ್ಟರು..!
CET ಪರೀಕ್ಷಾರ್ಥಿಯ ಜನಿವಾರ ಕತ್ತರಿಸಿದ ವಿಚಾರ, ಶಾಸಕ ಶಿವರಾಮ್ ಹೆಬ್ಬಾರ್ ತೀವ್ರ ಖಂಡನೆ, ತಪ್ಪಿತಸ್ತರ ಮೇಲೆ ಸೂಕ್ತ ಕ್ರಮಕ್ಕೆ ಆಗ್ರಹ..!!
ಹುಬ್ಬಳ್ಳಿಯ 5 ವರ್ಷದ ಬಾಲಕಿ ಮೇಲೆ ರೇಪ್, ಮರ್ಡರ್ ಕೇಸ್, ಆರೋಪಿಯ ಎನಕೌಂಟರ್..!
ಹುಬ್ಬಳ್ಳಿಯಲ್ಲಿ ಅಮಾನುಷ ಕ್ರೌರ್ಯ, 5 ವರ್ಷದ ಬಾಲಕಿಯನ್ನು ಅಪಹರಿಸಿ, ಭೀಕರ ಹತ್ಯೆ..! ಟಾಯ್ಲೆಟ್ ಹಲೀಜಿನಲ್ಲೇ ಕೊಂದ ಪಾಪಿಗಳು..!
ಬನವಾಸಿಯಲ್ಲಿ ಕದಂಬೋತ್ಸವಕ್ಕೆ ವಿದ್ಯುಕ್ತ ಚಾಲನೆ, ಪಂಪನ ನೆನಪಿನಲ್ಲಿ ಪಂಪ ಭವನ ನಿರ್ಮಾಣಕ್ಕೆ ಪ್ರತಿಜ್ಞೆ..!
“ಭೂ ಸುರಕ್ಷಾ” ಯೋಜನೆಯಲ್ಲಿ ಹೊನ್ನಾವರ ತಾಲೂಕು ರಾಜ್ಯದಲ್ಲೇ ಪ್ರಥಮ..!
ಕಾರವಾರದ ಆಮದಳ್ಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಸ್ತ್ರೀ ಚೇತನ ಅಭಿಯಾನ..!
ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
12 ವರ್ಷ ಮೇಲ್ಪಟ್ಟ ಬಾಲಕ/ಬಾಲಕಿಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ
ಎಪ್ರಿಲ್ 12, 13 ಕ್ಕೆ ಬನವಾಸಿಯಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭ..!
ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಸತತ ಎರಡನೇ ವರ್ಷವೂ ಉತ್ತರ ಕನ್ನಡ ಜಿಲ್ಲೆ100% ಗುರಿ ಸಾಧನೆ..!
ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!
ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!
Category: BIG BREAKING
ಮುಂಡಗೋಡ ಹೊರವಲಯದ APMC ಬಳಿಯ ಕಾಡಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..!
ಮುಂಡಗೋಡ ಪಟ್ಟಣದ ಹೊರವಲಯದ APMC ಹತ್ತಿರದ ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸುಮಾರು 45 ವರ್ಷ ವಯಸ್ಸಿನ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಯಾವುದೋ ಕಾರಣಕ್ಕೆ ಕಾಡಿನಲ್ಲಿ ಬಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ ವ್ಯಕ್ತವಾಗಿದೆ. ಕೊಳೆತು ನಾರುವ ಸ್ಥಿತಿಯಲ್ಲಿರೋ ಶವ, ಕನಿಷ್ಟ ಸುಮಾರು ಹತ್ತು ದಿನಗಳ ಹಿಂದೆ ಸಾವನ್ನಪ್ಪಿರೋ ಶಂಕೆ ವ್ಯಕ್ತವಾಗಿದೆ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮೈನಳ್ಳಿ ಯುವಕನಿಂದ ಲವ್, ಸೆಕ್ಸ್, ದೋಖಾ ಆರೋಪ, ಆತನ ಮನೆ ಎದುರೇ ಧರಣಿ ಕುಳಿತ ಯುವತಿ..! ಅಷ್ಟಕ್ಕೂ ಏನಿದು ಘಟನೆ..?
ಮುಂಡಗೋಡ ತಾಲೂಕಿನ ಮೈನಳ್ಳಿಯಲ್ಲಿ ಯುವತಿಯೋರ್ವಳು ತನಗೆ ಅನ್ಯಾಯವಾಗಿದೆ ಅಂತಾ ಯುವಕನ ಮನೆಯೆದುರು ನಿನ್ನೆ ಸೋಮವಾರದಿಂದಲೂ ಸತ್ಯಾಗ್ರಹ ನಡೆಸ್ತಿದಾಳೆ. ಇಲ್ಲಿನ ಯುವಕನೊಬ್ಬ ನಂಗೆ ಪುಸಲಾಯಿಸಿ, ಪ್ರೀತಿಯ ಬಲೆ ಹೆಣೆದು, ಬಳಸಿಕೊಂಡು ಇವಾಗ ಮದುವೆ ಅಂತಾ ಮಾತಾಡಿದ್ರೆ ಆಗಲ್ಲ ಅಂತಾ ದ್ರೋಹ ಮಾಡ್ತಿದಾನೆ ಎಂದು ಅಲವತ್ತುಕೊಂಡಿದ್ದಾಳೆ.. ಘಟನೆ ಏನು..? ಯುವತಿ ಹೇಳೋ ಪ್ರಕಾರ, ಮೈನಳ್ಳಿ ಗ್ರಾಮದ ಅದೊಬ್ಬ ಯುವಕ, ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ಅದೇಂತದ್ದೋ ಟ್ರೇನಿಂಗ್ ಗೆ ಹೋದಾಗ, ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಕಾಂಡೇಬಾಗೂರ್ ಗ್ರಾಮದ...
ಮೈನಳ್ಳಿ ಕಳಕೀಕಾರೆಯ ಪ್ರಭಾವಿ ಮುಖಂಡನ ತೋಟದ ಶೆಡ್ ಮೇಲೆ ಅರಣ್ಯಾಧಿಕಾರಿಗಳ ದಾಳಿ: ಸಿಕ್ಕಿದ್ದೇನು..? ನಡೆದದ್ದೇನು..?
ಮುಂಡಗೋಡ ತಾಲೂಕಿನ ಅರಣ್ಯ ಇಲಾಖೆಯಲ್ಲಿ ಇವತ್ತಿಗೂ ಪ್ರಾಮಾಣಿಕ, ಖಡಕ್ ಅಧಿಕಾರಿಗಳು ಫಿಲ್ಡಿನಲ್ಲಿ ಇದ್ದಾರೆ ಅನ್ನೋದಕ್ಕೆ ಇದೊಂದು ಸ್ಪಷ್ಟ ನಿದರ್ಶನ. ಪ್ರಭಾವಿಗಳ ದರ್ಪ ದೌಲತ್ತುಗಳ ನಡುವೆ ಅರಣ್ಯ ಇಲಾಖೆಯ ಅದೇಷ್ಟೋ ಸಂಪತ್ತು ಬರ್ಬಾದಾಗ್ತಿರೊ ಸಮಯದಲ್ಲಿ, ಅದೇಂತದ್ದೇ ಪ್ರಭಾವ ಇದ್ರೂ ತಮ್ಮ ನಿಯತ್ತಿನ ಕಾರ್ಯ ನಿರ್ವಹಿಸಿದ್ದಾರೆ ಇಲ್ಲಿನ ಅರಣ್ಯ ಅಧಿಕಾರಿಗಳು. ಅದಕ್ಕಾಗಿ ಅಂತವರಿಗೊಂದು ಹ್ಯಾಟ್ಸ್ ಅಪ್..! ಅದು ಮೈನಳ್ಳಿ ಭಾಗ..! ಅಂದಹಾಗೆ, ಮೈನಳ್ಳಿ ಭಾಗದ ಕಳಕಿಕಾರೆಯಲ್ಲಿ ಅರಣ್ಯ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅತಿಕ್ರಮಿತ ತೋಟದ ಶೆಡ್...
ನಂದಿಕಟ್ಟಾದಲ್ಲಿ ಬಿಜೆಪಿಗೆ ಆಘಾತ: ತಾಲೂಕಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಕಲ್ಲನಗೌಡ್ರು ಅಧ್ಯಕ್ಷ ಸ್ಥಾನ ಹಾಗೂ ಬಿಜೆಪಿಗೆ ಗುಡ್ ಬೈ..!
ಮುಂಡಗೋಡ ತಾಲೂಕಿನ ನಂದಿಕಟ್ಟಾದಲ್ಲಿ ಬಿಜೆಪಿಗೆ ಭಾರೀ ಆಘಾತವಾಗಿದೆ. ತಾಲೂಕಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಹಾಗೂ ನಂದಿಕಟ್ಟಾ ಭಾಗದ ಹಿರಿಯ ಬಿಜೆಪಿ ಮುಖಂಡ ಕಲ್ಲನಗೌಡ ಬಿ. ಬಸನಗೌಡ್ರು ತಮ್ಮ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ನಂದಿಕಟ್ಟಾ ಭಾಗದಲ್ಲಿ ಹಲವು ವರ್ಷಗಳಿಂದ ಕಟ್ಟಿ ಬೆಳೆಸಿದ್ದ ಬಿಜೆಪಿಯನ್ನೇ ತೊರೆದಿದ್ದಾರೆ. ಮೂಲ ಬಿಜೆಪಿಗರಿಗೆ ಬೆಲೆಯಿಲ್ವಂತೆ..! ಅಸಲು, ಪಬ್ಲಿಕ್ ಫಸ್ಟ್ ನ್ಯೂಸ್ ಜೊತೆ ಮಾತನಾಡಿದ ಕಲ್ಲನಗೌಡ ಬಸನಗೌಡ್ರು ಬಿಜೆಪಿಯಲ್ಲಿ ಈಗ ಎಲ್ಲ ಸರಿಯಾಗಿಲ್ಲ.....
ಮೇ 4 ಕ್ಕೆ ಮುಂಡಗೋಡಿಗೆ ಮಾಜಿ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಪರವಾಗಿ ಪ್ರಚಾರಕ್ಕೆ “ಟಗರು” ಎಂಟ್ರಿ..!
ಮೇ 4 ರಂದು ಮುಂಡಗೋಡಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲ್ ಪರವಾಗಿ ಪ್ರಚಾರಕ್ಕೆ ಆಗಮಿಸುತ್ತಿದ್ದಾರೆ ಅಂತಾ ಕಾಂಗ್ರೆಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಅಂದಹಾಗೆ, ಮೇ ನಾಲ್ಕರಂದು ಮದ್ಯಾನ 2.30 ಗೆ ಹೆಲಿಕಾಪ್ಟರ್ ಮೂಲಕ ಮುಂಡಗೋಡಿಗೆ ಆಗಮಿಸಲಿರೋ ಮಾಜಿ ಸಿಎಂ ಸಿದ್ದರಾಮಯ್ಯ, ಇಲ್ಲಿನ ತಾಲೂಕಾ ಕ್ರೀಡಾಂಗಣದಲ್ಲಿ ಏರ್ಪಡಿಸುವ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಯಲ್ಲಾಪುರ ಕ್ಷೇತ್ರ ಸದ್ಯ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದ್ದು, ಸಚಿವ ಶಿವರಾಮ್ ಹೆಬ್ಬಾರ್ ರವರಿಗೆ ತೊಡೆತಟ್ಟಿರೋ ವಿ.ಎಸ್.ಪಾಟೀಲ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಖಾಡದಲ್ಲಿದ್ದಾರೆ....
ಛತ್ತೀಸಗಡದಲ್ಲಿ ಬಾಂಬ್ ಸ್ಪೋಟ, ಹಾನಗಲ್ಲಿನ CRPF ಯೋಧ ಹುತಾತ್ಮ, ಗರ್ಭಿಣಿ ಪತ್ನಿಗೆ, ತಂದೆ ತಾಯಿಗೆ ಮಗನ ಸಾವಿನ ಸುದ್ದಿಯೇ ತಿಳಿದಿಲ್ಲ ಕಣ್ರಿ..!
ಛತ್ತೀಸಗಡದಲ್ಲಿ ಸಂಭವಿಸಿದ್ದ ಬಾಂಬ್ ದಾಳಿಯಲ್ಲಿ ಗಂಭೀರ ಗಾಯಗೊಂಡಿದ್ದ ಹಾನಗಲ್ ತಾಲೂಕಿನ CRPF ಯೋಧ ಚಿಕಿತ್ಸೆ ಫಲಿಸದೇ ಹುತಾತ್ಮರಾಗಿದ್ದಾರೆ. ದುರಂತ ಅಂದ್ರೆ, ತನ್ನ ಮದುವೆ ವಾರ್ಷಿಕೋತ್ಸವದ ದಿನವೇ ಇಹಲೋಕ ತ್ಯಜಿಸಿರೋ ವೀರಯೋಧನ ಪತ್ನಿ ಈಗ ಎರಡು ತಿಂಗಳ ಗರ್ಭಿಣಿಯಾಗಿದ್ದಾರೆ. ತಂದೆ ತಾಯಿಗೆ ಸುದ್ದಿ ತಿಳಿಸಿಲ್ಲ..! ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಬ್ಯಾತನಾಳ ಗ್ರಾಮದ ಸೈನಿಕ, 26 ವರ್ಷ ವಯಸ್ಸಿನ ರವಿ ಕೆಳಗಿನಮನಿ ಎಂಬುವ ಯೋಧ ಹುತಾತ್ಮರಾಗಿದ್ದಾರೆ. ಇನ್ನು ಮತ್ತೊಂದು ಮನಕಲಕುವ ಸಂಗತಿಯೆಂದ್ರೆ, ತನ್ನ ಮಗನ ಸಾವಿನ ಸುದ್ದಿ ಆತನ...
ಧಾರವಾಡದ ಕೋಟೂರಿನಲ್ಲಿ ಬಿಜೆಪಿ ಯುವ ಮುಖಂಡನ ಬರ್ಬರ ಹತ್ಯೆ, ಯುವಕರ ನಡುವಿನ ಸಣ್ಣ ಜಗಳ, ಕೊಲೆಯಲ್ಲಿ ಅಂತ್ಯ..!
ಧಾರವಾಡ: ಬಿಜೆಪಿ ಧಾರವಾಡ ಜಿಲ್ಲಾ ಯವಮೋರ್ಚಾ ಉಪಾಧ್ಯಕ್ಷ ಪ್ರವೀಣ ಕಮ್ಮಾರ ಎಂಬುವವರನ್ನು ನಿನ್ನೆ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಧಾರವಾಡ ತಾಲೂಕಿನ ಕೋಟೂರು ಗ್ರಾಮದಲ್ಲಿ ನಡೆದಿದೆ. ಪ್ರವೀಣ ಕಮ್ಮಾರ ಎಂಬುವವರೇ ಹತ್ಯೆಗೀಡಾದವರು. ನಿನ್ನೆ ರಾತ್ರಿ ವೈಯಕ್ತಿಕ ಕಾರಣಕ್ಕಾಗಿ ಯುವಕರ ಮಧ್ಯೆ ಜಗಳ ಸಂಭವಿಸಿದ್ದು, ಈ ಜಗಳ ಪ್ರವೀಣ ಅವರ ಕೊಲೆಯಲ್ಲಿ ಅಂತ್ಯವಾಗಿದೆ. ಜಗಳದಲ್ಲಿ ದುಷ್ಕರ್ಮಿಗಳು ಪ್ರವೀಣ ಅವರ ಹೊಟ್ಟೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಚಿಕಿತ್ಸೆಗಾಗಿ ಪ್ರವೀಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದ ಪ್ರವೀಣ ಅಸುನೀಗಿದ್ದಾರೆ....
ಯಲ್ಲಾಪುರದಲ್ಲಿ ಸಾವಿರಾರು ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲ್..!
ಯಲ್ಲಾಪುರ: ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲ್ ಇಂದು ಸಾವಿರಾರು ಬೆಂಬಲಿಗರು, ಕಾರ್ಯಕರ್ತರೊಂದಿಗೆ ಸೇರಿ ನಾಮಪತ್ರ ಸಲ್ಲಿಸಿದ್ರು. ಪತ್ನಿ ಸಮೇತ ಆಗಮಿಸಿದ್ದ ವಿ.ಎಸ್.ಪಾಟೀಲ್ ಯಲ್ಲಾಪುರದ ಚುನಾವಣಾಧಿಕಾರಿಗೆ ತಮ್ಮ ನಾಮಪತ್ರ ಸಲ್ಲಿಸಿದ್ರು. ಯಲ್ಲಾಪುರದ ಗ್ರಾಮದೇವತೆಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಸಾವಿರಾರು ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ಮಿನಿವಿಧಾನಸೌಧಕ್ಕೆ ಬಂದ ಪಾಟೀಲರು, ಅಲ್ಲಿ 12 ಗಂಟೆಯ ನಂತರ ನಾಮಪತ್ರ ಸಲ್ಲಿಸಿದ್ರು. ನಾಮಪತ್ರ ಸಲ್ಲಿಸಿದ ನಂತರ ಮತ್ತೆ ಮೆರವಣಿಗ ಮೂಲಕ ಕಾಂಗ್ರೆಸ್ ಕಾರ್ಯಾಲಯಕ್ಕೆ ಆಗಮಿಸಿದ ವಿ.ಎಸ್.ಪಾಟೀಲ್, ಮುಖಂಡರು, ಕಾರ್ಯಕರ್ತರೊಂದಿಗೆ ಸಭೆ ನಡೆಸಿದ್ರು....
ಚವಡಳ್ಳಿಯಲ್ಲಿ ಬಿಜೆಪಿಗೆ ಮರ್ಮಾಘಾತ, ಬಿಜೆಪಿ ಘಟಕದ ಅಧ್ಯಕ್ಷ ನಿಂಗಜ್ಜ ಕೋಣನಕೇರಿ ಸೇರಿದಂತೆ ನೂರಾರು ಬಿಜೆಪಿಗರು ಕಾಂಗ್ರೆಸ್ ಸೇರ್ಪಡೆ..!
ಮುಂಡಗೋಡ ತಾಲೂಕಿನ ಚವಡಳ್ಳಿಯಲ್ಲಿ ಭಾರಿ ಬದಲಾವಣೆಯ ಗಾಳಿ ಬೀಸಿದೆ. ಇದುವರೆಗೂ ಬಿಜೆಪಿಯ ನೆರಳಲ್ಲಿದ್ದ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಅಸಲು, ಬಿಜೆಪಿ ಚವಡಳ್ಳಿ ಘಟಕದ ಅಧ್ಯಕ್ಷರೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇದ್ರೊಂದಿಗೆ ಇಬ್ಬರು ಗ್ರಾಮ ಪಂಚಾಯತಿ ಸದಸ್ಯರೂ ಸೇರಿದಂತೆ, ನೂರಾರು ಕಾರ್ಯಕರ್ತರು ಕಾಂಗ್ರೆಸ್ ಕೈ ಹಿಡಿದಿದ್ದಾರೆ. ಅಂದಹಾಗೆ, ನಿಂಗಜ್ಜ ಕೋಣನಕೇರಿ ಚವಡಳ್ಳಿ ಭಾಗದ ಸಂಭಾವಿತ, ಪ್ರಭಾವಿ ಮುಖಂಡ. ಇವ್ರು ಬಿಜೆಪಿಯ ಚವಡಳ್ಳಿ ಘಟಕದ ಅಧ್ಯಕ್ಷರೂ ಆಗಿದ್ದವರು. ಆದ್ರೆ, ರವಿವಾರ ರಾತ್ರಿ ಬಿಜೆಪಿ ತೊರೆದಿದ್ದಾರೆ....