ಮುಂಡಗೋಡ ತಾಲೂಕಿನ ಬಾಚಣಕಿ ಜಲಾಶಯದಲ್ಲಿ ಪತ್ತೆಯಾಗಿದ್ದ ಮಹಿಳೆಯ ಶವದ ಗುರುತು ಪತ್ತೆಯಾಗಿದೆ. ಪಬ್ಲಿಕ್ ಫಸ್ಟ್ ನ್ಯೂಸ್ ನಲ್ಲಿ ಸುದ್ದಿ ಪ್ರಸಾರ ಆಗ್ತಿದ್ದಂತೆ ಮುಂಡಗೋಡ ಪೊಲೀಸರಿಗೆ ಮಹಿಳೆಯ ಡೀಟೇಲ್ಸ್ ಲಭ್ಯವಾಗಿದೆ. ಅಂದಹಾಗೆ, ಮೃತ ಮಹಿಳೆಯ ಹೆಸ್ರು ಸುರೇಖಾ ದೇವೇಂದ್ರ ಕಲಾಲ್, ವಯಸ್ಸು ಅಜಮಾಸು 50 ವರ್ಷವಂತೆ, ಹುಬ್ಬಳ್ಳಿಯ ಆನಂದ ನಗರ ನಿವಾಸಿಯಂತೆ. ಇದು ಫಸ್ಟ್ ಇನ್ಫರ್ಮೇಶನ್ ರಿಪೋರ್ಟ್..! ಐದು ದಿನದ ಹಿಂದೆ..! ಅಸಲು, ಡಿಸೆಂಬರ್ 2 ನೇ ತಾರೀಖಿನ ದಿನವೇ ಈ ಮಹಿಳೆ ನಾಪತ್ತೆಯಾಗಿದ್ದಾಳೆ. ಹೀಗಾಗಿ, ಹುಬ್ಬಳ್ಳಿಯಲ್ಲಿ ಮಿಸ್ಸಿಂಗ್...
Top Stories
ಮುಂಡಗೋಡ ಪೊಲೀಸರ ಮಿಂಚಿನ ದಾಳಿ, ಪಾಳಾದ ರಾಮಾಪುರ ಕ್ರಾಸ್ ಬಳಿ ಗಾಂಜಾ “ದಂಧೆ” ಗಿಳಿದಿದ್ದ ಓರ್ವ ಅಂದರ್..!
ಚಿಗಳ್ಳಿ ಹಿರಿಕೆರೆಯಲ್ಲಿ ಮೀನುಗಳ ದಾರುಣ ಸಾವು, ಇಡೀ ಕೆರೆಗೇ ವಿಷ ಹಾಕಿದ್ರಾ ದುರುಳರು..?
ಶಿವರಾಮ್ ಹೆಬ್ಬಾರ್ ಅಧ್ಯಕ್ಷತೆಯಲ್ಲಿ, ಮುಂಡಗೋಡ ತಾಲೂಕಾ ತ್ರೈಮಾಸಿಕ ಕೆಡಿಪಿ ಸಭೆ..!
ಇದು 108 ಅಂಬುಲೆನ್ಸ್ ಸಿಬ್ಬಂದಿಯ ಪ್ರಮಾಣಿಕ, ಮಾನವೀಯ ಕಾರ್ಯ.. 6 ತಿಂಗಳ ನಂತ್ರ ವ್ಯಕ್ತಿಯ ವಸ್ತುಗಳು ಮರಳಿದ್ದೇ ರೋಚಕ..?
ನಿವೃತ್ತ IPS ಅಧಿಕಾರಿ DG-IGP ಓಂ ಪ್ರಕಾಶ್ ಬರ್ಬರ ಹತ್ಯೆ..! ಪತ್ನಿಯೇ ಕೊಲೆ ಮಾಡಿರೋ ಶಂಕೆ..!
ಬೆಳ್ಳಂ ಬೆಳಿಗ್ಗೆ ಬೆಚ್ಚಿ ಬಿದ್ದ ಕಾರವಾರ, ನಗರಸಭೆಯ ಮಾಜಿ ಸದಸ್ಯನ ಭೀಕರ ಹತ್ಯೆ, ಸತೀಶ್ ಕೊಳಂಕರ್ ನ ನಡುರಸ್ತೆಯಲ್ಲೇ ಕೊಚ್ಚಿ ಕೊಲೆ..!
ಹಾವೇರಿ BEO ಮನೆ ಮೇಲೆ ಲೋಕಾಯುಕ್ತ ದಾಳಿ, ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಬ್ರಷ್ಟರು..!
CET ಪರೀಕ್ಷಾರ್ಥಿಯ ಜನಿವಾರ ಕತ್ತರಿಸಿದ ವಿಚಾರ, ಶಾಸಕ ಶಿವರಾಮ್ ಹೆಬ್ಬಾರ್ ತೀವ್ರ ಖಂಡನೆ, ತಪ್ಪಿತಸ್ತರ ಮೇಲೆ ಸೂಕ್ತ ಕ್ರಮಕ್ಕೆ ಆಗ್ರಹ..!!
ಹುಬ್ಬಳ್ಳಿಯ 5 ವರ್ಷದ ಬಾಲಕಿ ಮೇಲೆ ರೇಪ್, ಮರ್ಡರ್ ಕೇಸ್, ಆರೋಪಿಯ ಎನಕೌಂಟರ್..!
ಹುಬ್ಬಳ್ಳಿಯಲ್ಲಿ ಅಮಾನುಷ ಕ್ರೌರ್ಯ, 5 ವರ್ಷದ ಬಾಲಕಿಯನ್ನು ಅಪಹರಿಸಿ, ಭೀಕರ ಹತ್ಯೆ..! ಟಾಯ್ಲೆಟ್ ಹಲೀಜಿನಲ್ಲೇ ಕೊಂದ ಪಾಪಿಗಳು..!
ಬನವಾಸಿಯಲ್ಲಿ ಕದಂಬೋತ್ಸವಕ್ಕೆ ವಿದ್ಯುಕ್ತ ಚಾಲನೆ, ಪಂಪನ ನೆನಪಿನಲ್ಲಿ ಪಂಪ ಭವನ ನಿರ್ಮಾಣಕ್ಕೆ ಪ್ರತಿಜ್ಞೆ..!
“ಭೂ ಸುರಕ್ಷಾ” ಯೋಜನೆಯಲ್ಲಿ ಹೊನ್ನಾವರ ತಾಲೂಕು ರಾಜ್ಯದಲ್ಲೇ ಪ್ರಥಮ..!
ಕಾರವಾರದ ಆಮದಳ್ಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಸ್ತ್ರೀ ಚೇತನ ಅಭಿಯಾನ..!
ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
12 ವರ್ಷ ಮೇಲ್ಪಟ್ಟ ಬಾಲಕ/ಬಾಲಕಿಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ
ಎಪ್ರಿಲ್ 12, 13 ಕ್ಕೆ ಬನವಾಸಿಯಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭ..!
ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಸತತ ಎರಡನೇ ವರ್ಷವೂ ಉತ್ತರ ಕನ್ನಡ ಜಿಲ್ಲೆ100% ಗುರಿ ಸಾಧನೆ..!
ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!
Category: BIG BREAKING
ಬಾಚಣಕಿ ಜಲಾಶಯದಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ, ಅನಾರೋಗ್ಯದ ಆತ್ಮಹತ್ಯೆಯಾ..?
ಮುಂಡಗೋಡ ತಾಲೂಕಿನ ಬಾಚಣಕಿ ಜಲಾಶಯದಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ಸುಮಾರು 40-45ವರ್ಷ ವಯಸ್ಸಿನ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇಂದು ಶವ ತೇಲುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಮುಂಡಗೋಡ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ದುರ್ನಾತ..! ಇನ್ನು, ಮಹಿಳೆ ಮೂರ್ನಾಲ್ಕು ದಿನದ ಹಿಂದೆಯೇ ಸಾವು ಕಂಡಿರೋ ಬಗ್ಗೆ ಅನುಮಾನ ವ್ಯಕ್ತವಾಗಿದ್ದು. ಸದ್ಯ ಶವ ಕೊಳೆತು ದುರ್ನಾತ ಬೀರುತ್ತಿದೆ. ಹೀಗಾಗಿ, ಸ್ಥಳಕ್ಕೆ ಬಂದ ಪೊಲೀಸರು ಶವ ಹೊರ ತೆಗೆಯಲು ಹರಸಾಹಸ ಪಡುವಂತಾಗಿದೆ. ಆತ್ಮಹತ್ಯೆಯಾ..? ಅಂದಹಾಗೆ, ಮಹಿಳೆಯ...
ಭೀಕರ ರಸ್ತೆ ಅಪಘಾತ ಸಿಪಿಐ ದಂಪತಿ ಸ್ಥಳದಲ್ಲೇ ಸಾವು..!
ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ನೇಲೋಗಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತವಾಗಿದೆ. ನಿಂತಿದ್ದ ಕಂಟೇನರ್ಗೆ ಮಾರುತಿ ಸ್ವೀಫ್ಟ್ ಡಿಸೈರ್ ಕಾರು ಡಿಕ್ಕಿಯಾಗಿ ವಿಜಯಪುರ ಜಿಲ್ಲೆ ಸಿಂದಗಿ ಸಿಪಿಐ ಹಾಗೂ ಪತ್ನಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ರವಿ ಉಕ್ಕುಂದ (43) ಹಾಗೂ ಪತ್ನಿ ಮಧು (40) ಸ್ಥಳದಲ್ಲೆ ದುರ್ಮರಣವಾಗಿದ್ದಾರೆ. ಸಿಂದಗಿಯಿಂದ ಕಲಬುರಗಿ ನಗರಕ್ಕೆ ಆಗಮಿಸುತ್ತಿದ್ದ ಸಿಪಿಐ ದಂಪತಿಯ ಕಾರು ಕಂಟೇನರ್ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ನೇಲೋಗಿ...
ಕಬ್ಬಿಗೆ FRP ದರ ನಿಗದಿಗೊಳಿಸುವಂತೆ ಆಗ್ರಹ, ಕಲಘಟಗಿ ಶಾಸಕರ ನಿವಾಸದೆದುರು ಕಬ್ಬುಬೆಳೆಗಾರರ ಪ್ರತಿಭಟನೆ..!
ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ಕಬ್ಬು ಬೆಳೆಗಾರರು ಇವತ್ತು ಆಕ್ರೋಶಗೊಂಡಿದ್ರು. ಕಬ್ಬಿಗೆ ಎಫ್ಆರ್ಪಿ ಬೆಲೆಯನ್ನು ಹೆಚ್ಚುಗೊಳಿಸುವಂತೆ ಆಗ್ರಹಿಸಿ ಶಾಸಕರ ನಿವಾಸದ ಎದುರು ಧರಣಿ ಕುಳಿತಿದ್ರು. ಅಂದಹಾಗೆ, ಕಲಘಟಗಿ ತಾಲೂಕು ಹಾಗೂ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ರೈತರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ರು. ಅಂದಹಾಗೆ, ರಾಜ್ಯ ಕಬ್ಬು ಬೆಳೆಗಾರ ಸಂಘದ ಪದಾಧಿಕಾರಿಗಳು ರೈತರು ಬೆಂಗಳೂರಿನ ಫ್ರೀಡಂ ಪಾರ್ಕಲ್ಲಿ 14 ದಿನದಿಂದ ಅಹೋ ರಾತ್ರಿ ಧರಣಿ’ ಚಳುವಳಿ ನಡೆಸುತ್ತಿದ್ದರು ರಾಜ್ಯ ಸರ್ಕಾರ ಯಾವುದೇ ತೀರ್ಮಾನ ಪ್ರಕಟಿಸಿದೆ ಕಬ್ಬು ಬೆಳೆದ ರೈತರನ್ನ...
ಹಾವೇರಿಯ ಚಾಮುಂಡಿ ಎಕ್ಸ್ ಪ್ರೆಸ್ ಪೀಪೀ ಹೋರಿ ಅಸ್ತಂಗತ, ಬಿಕ್ಕಿ ಬಿಕ್ಕಿ ಅತ್ತ ಅಭಿಮಾನಿಗಳು..!
ಮಹಾರುದ್ರನಂತೆ ಭಯಂಕರವಾಗಿತ್ತು ಆತನ ಕೋಪಾಗ್ನಿ..! ಕಾಲುಕೆದರಿ ನಿಂತರೆ ಸಾಕು ಎದುರಿಗಿದ್ದವರ ಎದೆಯಲ್ಲೇ ಬಡಿದಂತೆ ನಗಾರಿ..!! ಆದ್ರೆ ಸದ್ಯ ಮೌನಿಯಾಗಿ ಮಲಗಿಬಿಟ್ಟಿದ್ದಾನೆ ಆತ..! ಇನ್ನೆಂದೂ ಆತನ ರೌದ್ರತೆ ಕಾಣಸಿಗೋದೇ ಇಲ್ಲ..! ಯಾಕಂದ್ರೆ ಆತ ಮರಳಿ ಬಾರದೂರಿಗೆ ಪಯಣ ಬೆಳಿಸಿದ್ದಾನೆ..! ಆದ್ರೆ ಅಭಿಮಾನಿಗಳ ಹೃದಯ ಸಿಂಹಾಸನದಲ್ಲಿ ಮಾತ್ರ ಮಹಾರಾಜನಾಗೇ ಉಳಿದಿದ್ದಾನೆ..! ಯಸ್, ಅವನು ಹಾವೇರಿ ಜಿಲ್ಲೆಯ ಪಾಲಿನ ಮಹಾದಂಡನಾಯಕ.. ಆತನಿಗೆ ಹಾವೇರಿ ಅಷ್ಟೇ ಅಲ್ಲ ಹೊರ ಜಿಲ್ಲೆಗಳಲ್ಲೂ ಸಾವಿರ ಸಾವಿರ ಸಂಖ್ಯೆಯ ಅಭಿಮಾನಿ ಬಳಗವಿದೆ.. ಹುಚ್ಚರಂತೆ ಆರಾಧಿಸೋ ಯುವ ಪಡೆಯಿದೆ.....
ಪಾಳಾದ ಅಪ್ರಾಪ್ತೆಯ ಮೇಲಿನ ಅತ್ಯಾಚಾರ ಕೇಸ್, ಅಪರಾಧಿಗೆ 20 ವರ್ಷ ಜೈಲು, 1 ಲಕ್ಷ ದಂಡ, ಕೋರ್ಟ್ ತೀರ್ಪು
ಮುಂಡಗೋಡ ತಾಲೂಕಿನ ಪಾಳಾದಲ್ಲಿ ನಡೆದಿದ್ದ ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆ ಪ್ರಕಟವಾಗಿದೆ. ಜಿಲ್ಲಾ ಫೋಕ್ಸೋ ನ್ಯಾಯಾಲಯ ಅಪರಾಧಿಗೆ ಕಠಿಣ ಶಿಕ್ಷೆ ನೀಡಿದೆ. 20 ವರ್ಷ ಜೈಲಿನ ಜೊತೆಗೆ 1 ಲಕ್ಷ ರೂ. ದಂಡ ಹಾಗೂ ಸಂತ್ರಸ್ಥೆಗೆ 3 ಲಕ್ಷ ರೂ. ಪರಿಹಾರ ನೀಡಬೇಕು ಅಂತಾ ಪೋಕ್ಸೋ ನ್ಯಾಯಾಲಯ ತೀರ್ಪು ನೀಡಿದೆ. ಅಂದಹಾಗೆ, ಪಾಳಾ ಗ್ರಾಮದ ದೇವರಾಜ್ ಶಿವಪುರ ಎಂಬುವ ವ್ಯಕ್ತಿ ಕಳೆದ ವರ್ಷ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ. ಈ ಕುರಿತು ಮುಂಡಗೋಡ...
ಯಲ್ಲಾಪುರದ ಅರಬೈಲು ಘಾಟಿನಲ್ಲಿ ನಡೆದಿದ್ದ ಭಯಾನಕ “ರಾಬರಿ” ಹಿಂದೆ ಕೇರಳದ ಕ್ರಿಮಿಗಳು, ಅಷ್ಟಕ್ಕೂ, ಸವಾಲಾಗಿದ್ದ ಕೇಸು ಬೇಧಿಸಿದ್ದು ಹೇಗೆ ಗೊತ್ತಾ..?
ಯಲ್ಲಾಪುರ ಪೊಲೀಸರು ಕಡೆಗೂ ತಮ್ಮ ಜಿದ್ದು ಸಾಧಿಸಿದ್ದಾರೆ. ಅರಬೈಲು ಘಟ್ಟದಲ್ಲಿ ಕೋಟಿ ಕೋಟಿ ಹಣ ರಾಬರಿ ಮಾಡಿದ್ದ ಖತರ್ನಾಕ ನಟೋರಿಯಸ್ ಗ್ಯಾಂಗ್ ಪತ್ತೆ ಹಚ್ಚಿದ್ದಾರೆ. ಇದಕ್ಕಾಗಿ ಬರೋಬ್ಬರಿ ಒಂದು ತಿಂಗಳು,ಇಪ್ಪತ್ತು ದಿನಗಳ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಥೇಟು ಸಿನಿಮಾ ಸ್ಟೈಲಿನಲ್ಲೇ ನಡೆದಿದ್ಧ ಭಯಾನಕ ರಾಬರಿಯನ್ನು ಅಂತದ್ದೇ ಸಿನಿಮಿಯ ರೀತಿಯಲ್ಲೇ ಟ್ರೇಸ್ ಮಾಡಿದ್ದಾರೆ ನಮ್ಮ ಪೊಲೀಸ್ರು.. ಅಂದಹಾಗೆ, ದರೋಡೆ ನಡೆದ ದಿನವೇ ಪಬ್ಲಿಕ್ ಫಸ್ಟ್ ನ್ಯೂಸ್ ಘಟನೆಯ ಸಂಪೂರ್ಣ ಹಕೀಕತ್ತು ತಮ್ಮಮುಂದೆ ಇಟ್ಟಿತ್ತು. ಅವತ್ತು ಅಕ್ಟೋಬರ್ 1… ನಿಮಗೆ...
ಹುನಗುಂದದಲ್ಲಿ ಬೋರವೆಲ್ ನಿಂದ ವಿದ್ಯುತ್ ಪ್ರವಹಿಸಿ ಯುವಕನ ದಾರುಣ ಸಾವು..! ಸಾವಿನಲ್ಲೂ ಸಾರ್ಥಕತೆ ಮೆರೆದ ವಿದ್ಯಾರ್ಥಿ..!
ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮದಲ್ಲಿ ದಾರುಣ ಘಟನೆಯೊಂದು ನಡೆದಿದೆ. ಗದ್ದೆಯಲ್ಲಿ ನೀರು ಹಾಯಿಸಲು ಹೋಗಿದ್ದ ಯುವಕನೋರ್ವ ವಿದ್ಯುತ್ ಸ್ಪರ್ಶಿಸಿ ದಾರುಣ ಸಾವು ಕಂಡಿದ್ದಾನೆ. ಜೊತೆಗೆ ತನ್ನ ನೇತ್ರ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾನೆ. ಈ ಮೂಲಕ ತಾಲೂಕಿನ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ನೇತ್ರದಾನ ಮಾಡಿದ ಯುವಕನಾಗಿ ಪ್ರೇರಕ ಶಕ್ತಿಯಾಗಿದ್ದಾನೆ. ಜಿನೇಂದ್ರ ಪಾರ್ಶ್ವನಾಥ್ ಬಸ್ತವಾಡ್ (18) ಎಂಬುವ ಯುವಕನೇ ದಾರುಣ ಸಾವು ಕಂಡಿದ್ದು, ಇಂದು ಬುಧವಾರ ತನ್ನ ಗದ್ದೆಯಲ್ಲಿ ಬೋರವೆಲ್ ಶುರು ಮಾಡಲು ಹೋಗಿದ್ದ....
ಸನವಳ್ಳಿ ಬಾಲಕರ ಭವಿಷ್ಯಕ್ಕೆ ಬೆಳಕಾದ ಸಚಿವ್ರು..! ಹೆಬ್ಬಾರ್ ಅಂದ್ರೆ ಇಷ್ಟವಾಗೋದು ಇದೇ ಕಾರಣಕ್ಕೆ ಅಲ್ವಾ..? ಸಲಾಂ ಸಾಹೇಬ್ರೇ..!
ನಿಜ ಹೆಬ್ಬಾರ್ ಅಂದ್ರೆ ಇಷ್ಟವಾಗೋದು ಇದೇ ಕಾರಣಕ್ಕೆ. ರಾಜಕೀಯವಾಗಿ ಅದೇನೋ ನಂಗೆ ಗೊತ್ತಿಲ್ಲ. ಆದ್ರೆ ಮಾನವೀಯ ಮೌಲ್ಯಗಳ ವಿಷಯಕ್ಕೆ ಬಂದ್ರೆ ಬಹುಶಃ ಕ್ಷೇತ್ರದಲ್ಲಿ ಮನೆ ಮನೆಗೂ ಶಿವರಾಂ ಹೆಬ್ಬಾರ್ ರವರ ಆಸರೆಯ ಅರಿವು ಇದೆ. ಮನೆ ಮನೆಯಲ್ಲೂ ಸಾಂತ್ವನದ ಕಿರಿಬೆರಳಿನ ಆಸರೆಗಳಿವೆ. ಇವತ್ತೂ ಕೂಡ ಅದೇ ಶಿವರಾಂ ಹೆಬ್ಬಾರ್ ನೊಂದಿದ್ದ ಒಂದಿಡೀ ಕುಟುಂಬಕ್ಕೆ ಕಿರಿಬೆರಳಿನ ಆಸರೆ ನೀಡಿದ್ದಾರೆ. ಬಡಬಾಲಕರ ಭವಿಷ್ಯತ್ತಿಗೆ ಬೆಳಕಾಗಿದ್ದಾರೆ. ಅಸಲು, ನಿನ್ನೆ ಮಂಗಳವಾರ ಪಬ್ಲಿಕ್ ಫಸ್ಟ್ ನ್ಯೂಸ್ ಬಡ ಬಾಲಕರ ಕುರಿತು ವಿಸ್ತೃತ ವರದಿ...
ಸನವಳ್ಳಿಯ ಬಾಲಕನ “ಮೂಕ”ರೋಧನ, ನಾಯಿಗಳ ದಾಳಿಗೆ ತುತ್ತಾದ ತಮ್ಮನಿಗೆ ಪುಟ್ಟ ಅಣ್ಣನೇ ಆಸರೆ, ಕರುಳು ಹಿಂಡುವ ಕತೆಯಿದು..!
ನಿಜಕ್ಕೂ ಇದೊಂದು ಹೃದಯ ಹಿಂಡುವ ಕರುಣಾಜನಕ ಕತೆ. ಮುಂಡಗೋಡ ತಾಲೂಕಿನ ಸನವಳ್ಳಿಯ ಅದೊಬ್ಬ ಬಾಲಕನ ಮನಮಿಡಿಯುವ ಕತೆ. ಆತನ ಹೆಸ್ರು ಗುತ್ತೆಪ್ಪ.. ಈಗಿನ್ನೂ 7 ವರ್ಷದ ಬಾಲಕ. ಆತನಿಗೆ ಹಡೆದವ್ವ ಇಲ್ಲ. ತಾಯಿ ತೀರಿಕೊಂಡು ವರ್ಷ ಕಳೆದಿದೆ. ಹಡೆದ ತಂದೆಗೆ ಅದೇನಾಗಿದೆಯೋ ಗೊತ್ತಿಲ್ಲ. ಮಕ್ಕಳ ಬಗ್ಗೆ ಕ್ಯಾರೇ ಇಲ್ಲ. ಮೇಲಾಗಿ ಆ ಬಾಲಕನಿಗೆ ಮಾತೇ ಬರಲ್ಲ. ಇವನೊಬ್ಬನೇ ಅಲ್ಲ ಈತನಿಗೆ ಇನ್ನಿಬ್ಬರು ಅಣ್ಣಂದಿರು ಇದ್ದಾರೆ. ಓರ್ವ ಅಣ್ಣನ ಹೆಸ್ರು ನಾಗರಾಜ ಆತನಿಗೆ 17 ವರ್ಷ ವಯಸ್ಸು, ಮತ್ತೋರ್ವ...