ವಿಜಯಪುರ: ಅಂದರಬಾಹರ್( ಇಸ್ಪೀಟ್) ಆಡುವಾಗ ಪೊಲೀಸರು ದಾಳಿ ನಡೆಸಿದ ಪರಿಣಾಮ, ಕೃಷ್ಣಾ ನದಿಯಲ್ಲಿ ತೆಪ್ಪದ ಮೂಲಕ ಎಸ್ಕೇಪ್ ಆಗಲು ಯತ್ನಿಸಿದ ಬರೋಬ್ಬರಿ 7 ರಿಂದ 8 ಜನರು ನೀರು ಪಾಲಾಗಿದ್ದಾರೆ ಅನ್ನೋ ಶಂಕೆ ವ್ಯಕ್ತವಾಗಿದೆ. ಪೊಲೀಸರ ದಾಳಿಗೆ ಹೆದರಿ ಎಸ್ಕೇಪ್ ಆಗಲು ಕೃಷ್ಣಾ ನದಿಯಲ್ಲಿ ತೆಪ್ಪದ ಮೂಲಕ ತೆರಳುತ್ತಿದ್ದಾಗ, ತೆಪ್ಪ ಮುಗುಚಿ ಬಿದ್ದು ಏಳೆಂಟು ಜನರು ನೀರುಪಾಲು ಆಗಿದ್ದಾರೆ ಎನ್ನಲಾಗಿದೆ. ಅದರಲ್ಲಿ ಓರ್ವನ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಕೊಲಾರ್ ಮೂಲದ ಪುಂಡಲೀಕ ಯಂಕಂಚಿ(35) ಅಂತಾ ಗುರುತಿಸಲಾಗಿದೆ....
Top Stories
ನಿರಂತರ ಮಳೆ: ಕಲಕೇರಿಯಲ್ಲಿ ಮನೆ ಗೋಡೆ ಕುಸಿದು ಬಿದ್ದು ಮಹಿಳೆಗೆ ಗಾಯ..!ಕಿಮ್ಸ್ ಗೆ ರವಾನೆ.!
ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಶಶಿಧರ್.!
ಮುಂಡಗೋಡ ಸಂತೆ ಮಾರುಕಟ್ಟೆ ಬಳಿ ಶ್ರೀಗಂಧದ ಮರ ಕಳ್ಳತನಕ್ಕೆ ವಿಫಲ ಯತ್ನ..!
ಕಿರೇಸೂರ್ ಸಮೀಪ ಲಾರಿ ಕಾರ್ ಡಿಕ್ಕಿ ; ಒಂದೇ ಕುಟುಂಬದ ಮೂವರು ಸಾವು..!
ವೇಶ್ಯಾವಾಟಿಕೆ ಮಾಡಿಸುವವರಿಂದಲೂ, ಬಡ್ಡಿ ದಂಧೆಕೋರರಿಂದಲೂ ಪೊಲೀಸರು ಹಣ ವಸೂಲಿ ಮಾಡ್ತಾರೆ: ಶಾಸಕ ಬೆಲ್ಲದ
ಮೀಟರ್ ಬಡ್ಡಿ ಮಾಫಿಯಾಗೆ ಬಲೆ ಬೀಸಿದ ಪೊಲೀಸ್ರು, 25 ಬಡ್ಡಿ ದಂಧೆಕೋರರ ಬಂಧನ..!
ಕಾತೂರು ಅರಣ್ಯ ವಲಯದ RFO ಮಂಜುನಾಥ್ ನಾಯ್ಕ್ ಎತ್ತಂಗಡಿ, ವೀರೇಶ್ ಈಗ ನೂತನ RFO..!
ಮುಂಡಗೋಡ ಪ.ಪಂಚಾಯತಿಯ ಮುಚ್ಚಂಡಿ ಸಾಹೇಬ್ರು ವರ್ಗವಾಗಿ 20 ದಿನ ಆಯ್ತು..! ಆದ್ರೂ ಇಲ್ಲೇ ಇದಾರಲ್ರಿ..? ಅದ್ಯಾರ ಕೃಪೆ..?
ಶಿಡ್ಲಗುಂಡಿ ಬಸ್ ಸ್ಟಾಪ್ ಹತ್ತಿರ ಅಪರಿಚಿತ ವ್ಯಕ್ತಿಯ ಶವ ಪತ್ತೆ! ಯಾರಿಗಾದ್ರೂ ಈತನ ಗುರುತು ಇದ್ರೆ ಮಾಹಿತಿ ನೀಡಿ..
ಪದವಿ ಪೂರ್ವ ಕಾಲೇಜುಗಳಲ್ಲಿ ಪೊಕ್ಸೋ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಿ- ಹೆಚ್ಚು ಮೊಬೈಲ್ ಬಳಕೆಯಿಂದಲೇ ಡೇಂಜರ್- ಡಾ.ತಿಪ್ಪೇಸ್ವಾಮಿ ಕೆ.ಟಿ. ಆತಂಕ
ಜಸ್ಟ್ ಪೋನಿನಲ್ಲಿ ಮಹಿಳೆ ಜೊತೆ ಮಾತಾಡಿದ ಅಂತಾ ಮೂಳೆ ಮುರಿಯುವಂಗೆ ಹೊಡೆದ್ರು..!
ಮುಂಡಗೋಡ ಪಟ್ಟಣ ಪಂಚಾಯತಿ ಅಧ್ಯಕ್ಷೆ ಜಯಸುಧಾ ಭೋವಿಗೆ ಮೊದಲ ದಿನವೇ ಹೈಕೋರ್ಟ್ ಶಾಕ್..! ಮೀಸಲಾತಿಗೆ ತಡೆಯಾಜ್ಞೆ..!
ಮುಂಡಗೋಡ ಪಟ್ಟಣ ಪಂಚಾಯತಿಗೆ ಅಚ್ಚರಿಯ ಅಧ್ಯಕ್ಷರಾಗಿ ಜಯಸುಧಾ ಭೋವಿ..!
ಯಮರೂಪಿ ರಸ್ತೆ ಗುಂಡಿಗಳಿಗೆ ತೆಪೆ ಹಾಕಲು ಬಂದ್ರು ಅಧಿಕಾರಿಗಳು..! ಇದು ಪಬ್ಲಿಕ್ ಫಸ್ಟ್ ಇಂಪ್ಯಾಕ್ಟ್..!
ಬಸ್ ಹಾಗೂ ಕಾರ್ ನಡುವೆ ಭೀಕರ ಅಪಘಾತ, ಒಂದೇ ಕುಟುಂಬದ ನಾಲ್ವರು ಸಾವು..!
ಮುಂಡಗೋಡ ಮಹಾಲೆ ಮಿಲ್ ಬಳಿ ರಸ್ತೆ ಗುಂಡಿಗೆ ಬಿದ್ದ ಬೈಕ್ ಸವಾರ ಗಂಭೀರ..!ಹೊಸ ಓಣಿಯ ಈ ಯುವಕನ ಸ್ಥಿತಿಗೆ ಕಾರಣ ಯಾರು..?
ಅಕ್ರಮ ಗೋ ಸಾಗಾಟ, ಮುಂಡಗೋಡ ಪೊಲೀಸ್ರ ಭರ್ಜರಿ ರೈಡ್: ಆರು ಜಾನುವಾರು ರಕ್ಷಣೆ..!
ನಾಳೆ ವೈದ್ಯರ ಮುಷ್ಕರ ಹಿನ್ನೆಲೆ ಸೈಲೆಂಟಾಯ್ತಾ ಮುಂಡಗೋಡಿನ IMA ತಾಲೂಕಾ ಘಟಕ..? ಬೆಂಬಲ ಇದೆಯೋ, ಇಲ್ವೋ..?
ಕಾರವಾರದ ಕಾಳಿ ಸೇತುವೆ ಸುರಕ್ಷಿತ, ಸುಳ್ಳು ಮಾಹಿತಿ ಹರಡಿದವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ
Category: BIG BREAKING
ಜೋಯಿಡಾದಲ್ಲಿ ಪತ್ರಕರ್ತರ ಕಾರಿನಡಿ ನಾಡಬಾಂಬ್ ಸ್ಪೋಟ, ಕಾರಿಗೆ ಹಾನಿ..!
ಜೊಯಿಡಾ: ಪತ್ರಕರ್ತರು ತೆರಳುತ್ತಿದ್ದ ಕಾರಿನಡಿ ನಾಡ ಬಾಂಬ್ ಸ್ಫೋಟವಾದ ಘಟನೆ ಜೊಯಿಡಾದಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಅಂದಹಾಗೆ, ಜೋಯಿಡಾದಲ್ಲಿ ನಡೆಯತ್ತಿದ್ದ ಜನ ಸಂಪರ್ಕ ಸಭೆಗೆ ಗುಂದದಿಂದ ಆಗಮಿಸುತ್ತಿದ್ದ ಪತ್ರಕರ್ತರ ಕಾರಿನಡಿ ನಾಡಬಾಂಬ್ ಬ್ಲಾಸ್ಟ್ ಆಗಿದೆ. ಪರಿಣಾಮ ಕಾರಿನ ಹಿಂಭಾಗಕ್ಕೆ ಹಾನಿಯಾಗಿದೆ. ಅದೃಷ್ಟವಶಾತ್ ಮೂವರು ಪತ್ರಕರ್ತರು ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾರೆ ಅಂತಾ ಮಾಹಿತಿ ಲಭ್ಯವಾಗಿದೆ. ಕಾಡು ಪ್ರಾಣಿಗಳನ್ನು ಬೇಟೆಯಾಡಲು ಬಳಸುವ ನಾಡ ಬಾಂಬ್ ರಸ್ತೆಯಲ್ಲಿ ಬಿದ್ದಿದ್ದು, ಅದರ ಮೇಲೆ ಕಾರಿನ ಟಯರ್ ಹತ್ತಿ ಸ್ಫೋಟ ಸಂಭವಿಸಿದೆ. ಜೊಯಿಡಾ...
ಹಾವೇರಿ ಸಮೀಪ ಭೀಕರ ಅಪಘಾತ ಮಕ್ಕಳೂ ಸೇರಿ 13 ಜನರ ದುರ್ಮರಣ..!
ಹಾವೇರಿ: ಇಲ್ಲಿಗೆ ಸಮೀಪದ ಗುಂಡನಹಳ್ಳಿ ಕ್ರಾಸ್ ಬಳಿರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಶುಕ್ರವಾರ ಬೆಳಗಿನ ಜಾವ 3.40ರ ಸುಮಾರಿಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಕ್ಕಳೂ ಸೇರಿ13 ಜನರು ಸಾವನ್ನಪ್ಪಿದ್ದಾರೆ. ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ ಹೊಡೆದು ಈ ಅಪಘಾತ ನಡೆದಿದ್ದು, ವಾಹನದಲ್ಲಿದ್ದ ಚಾಲಕ ಸೇರಿ ನಾಲ್ವರು ಪುರುಷರು, ಏಳುಜನ ಮಹಿಳೆಯರು, ಮಗು, ಓರ್ವ ಅಜ್ಜಿ, ಓರ್ವ ವಿಕಲಚೇತನ ಯುವತಿ ಸೇರಿದ್ದು, ಶವಗಳನ್ನು ಇಲ್ಲಿ ನ ಜಿಲ್ಲಾ ಆಸ್ಪತ್ರೆ ಗೆ ಸಾಗಿಸಲಾಗಿದೆ. ಅಪಘಾತ...
ಬಿಸಿಯೂಟದ ಸಿಬ್ಬಂದಿ ನೇಮಕಕ್ಕೂ ಫಿಕ್ಸ್ ಆಯ್ತಾ ರೇಟು..? ಮುಂಡಗೋಡ ತುಂಬ, ಪ.ಪಂ. ಸದಸ್ಯೆ ಆಡಿರೋ ಮಾತಿನದ್ದೇ ಘಾಟು..!
ಮುಂಡಗೋಡ ಪಟ್ಟಣ ಪಂಚಾಯತಿಯಲ್ಲಿ ಬಿಸಿಯೂಟದ ನೌಕರಿ ಬಿಕರಿಗಿದೆಯಾ..? ಇಂತಹದ್ದೊಂದು ಅನುಮಾನ ಅದೊಂದು ಆಡಿಯೋ ಕೇಳಿದ ಎಂತವ್ರಿಗೂ ಮೂಡದೇ ಇರಲ್ಲ. ಮುಂಡಗೋಡ ಪಟ್ಟಣ ಪಂಚಾಯತಿಯ ಸದಸ್ಯೆಯೊಬ್ಬರು ಮಾತನಾಡಿದ್ದು ಎನ್ನಲಾದ ಆಡಿಯೋ ಸದ್ಯ ಊರ ತುಂಬಾ ವೈರಲ್ ಆಗಿದೆ. ಖುಲ್ಲಂ ಖುಲ್ಲಾ ದಂಧೆನಾ..? ಅಷ್ಟಕ್ಕೂ, ಪಟ್ಟಣ ಪಂಚಾಯತಿ ವ್ಯಾಪ್ತಿಯ ಎರಡು ಶಾಲೆಗಳಿಗೆ ಅವಶ್ಯವಿರುವ ಬಿಸಿಯೂಟದ ಸಿಬ್ಬಂದಿಯ ನೇಮಕದಲ್ಲಿ ಪಟ್ಟಣ ಪಂಚಾಯತಿಯ ಆ ಸದಸ್ಯೆ ಖುಲ್ಲಂ ಖುಲ್ಲಾ ವ್ಯವಹಾರಕ್ಕೆ ಇಳಿದು ಬಿಟ್ರಾ..? ಬಿಸಿಯೂಟದ ಸಿಬ್ಬಂದಿಗಳ ನೇಮಕಕ್ಕೆ, ಬರೋಬ್ಬರಿ ತಲಾ 50...
ಪಾಳಾ ಬಳಿ ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿ ಬಿದ್ದ ಮರ, ಮಗು ಸೇರಿ ದಂಪತಿಗೆ ಗಂಭೀರ ಗಾಯ..!
ಪಾಳಾ ಕ್ರಾಸ್ ಬಳಿ ಚಲಿಸುತ್ತಿದ್ದ ಬೈಕ್ ಮೇಲೆ ಮಾವಿನ ಮರ ಬಿದ್ದ ಪರಿಣಾಮ ಒಂದು ಮಗು ಸೇರಿ ಮೂವರಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ. ಪಾಳಾದಿಂದ ಮುಂಡಗೋಡ ಕಡೆಗೆ ಬರುತ್ತಿದ್ದ ಬೈಕ್ ಸವಾರನ ಮೇಲೆ ರಸ್ತೆ ಬದಿಯ ಹಳೆಯ ಮರ ಬಿದ್ದು ಘಟನೆ ಸಂಭವಿಸಿದೆ. ಮುಂಡಗೋಡ ತಾಲೂಕಿನ ಚಿಟಗೇರಿಯ ಪರಶುರಾಮ್ ಸಿದ್ದಪ್ಪ ನಾಯ್ಕರ್, ಮಧು ಪರಶುರಾಮ್ ನಾಯ್ಕರ್ ಹಾಗೂ ಒಂದೂವರೆ ವರ್ಷದ ಮಗು ಧನವೀರ್ ಪರಶುರಾಮ್ ನಾಯ್ಕರ್ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಶಿರಸಿ ಆಸ್ಪತ್ರೆಗೆ ರವಾನಿಸಲಾಗಿದೆ. ಹಾಗೆ...
ಶಿರಸಿ ದಾಸನಕೊಪ್ಪದಲ್ಲಿ ಭಯೋತ್ಪಾದನೆ ನಂಟು; ಓರ್ವನನ್ನು ವಶಕ್ಕೆ ಪಡೆದ NIA
ಶಿರಸಿ: ಭಯೋತ್ಪಾದನೆಯ ನಂಟಿನ ಜಾಲ ಭೇದಿಸಲು ಶಿರಸಿಗೆ ಬಂದಿಳಿದ ಎನ್ಐಎ ಅಧಿಕಾರಿಗಳು ಓರ್ವನನ್ನು ವಶಕ್ಕೆ ಪಡೆದಿದ್ದಾರೆ. ತಾಲೂಕಿನ ದಾಸನಕೊಪ್ಪದ ಅಬ್ದುಲ್ ಸಕೂರ್ ಎನ್ಐಎ ವಶದಲ್ಲಿರುವ ಆರೋಪಿ. ಈತನು ಆನ್ ಲೈನ್ ಮೂಲಕ ಭಯೋತ್ಪಾದಕ ಸಂಘಟನೆ ಜೊತೆ ಸಂಪರ್ಕ ಹಾಗೂ ಪಾಸ್ ಪೋರ್ಟನಲ್ಲಿ ನಕಲಿ ದಾಖಲೆ ನೀಡಿರುವ ಆರೋಪವಿತ್ತು. ಈ ನಡುವೆ ದುಬೈನಿಂದ ಬಕ್ರೀದ್ ಹಬ್ಬಕ್ಕೆ ಶಿರಸಿ ತಾಲೂಕಿನ ಬನವಾಸಿ ವ್ಯಾಪ್ತಿಯ ದಾಸನಕೊಪ್ಪಕ್ಕೆ ಅಬ್ದುಲ್ ಸಕೂರ್ ಆಗಮಿಸಿದ್ದ. ಈ ವೇಳೆ ಮಂಗಳವಾರ ಬೆಳಗ್ಗೆ ಬೆಂಗಳೂರಿನಿಂದ ಆಗಮಿಸಿದ ಎನ್ಐಎ ತಂಡವು...
ಮುಂಡಗೋಡ ಪೊಲೀಸರ ಮಿಂಚಿನ ದಾಳಿ, ಬಾಚಣಕಿ ಸಮೀಪ ಗಾಂಜಾ “ದಂಧೆ” ಗಿಳಿದಿದ್ದ ಓರ್ವ ಅಂದರ್..!
ಮುಂಡಗೋಡ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ್ದ ಓರ್ವ ಆರೋಪಿಯನ್ನು ಮಾಲು ಸಮೇತ ಎಳೆದು ತಂದಿದ್ದಾರೆ. ಬಾಚಣಕಿ ಸಮೀಪದ ಹುಬ್ಬಳ್ಳಿ ರಸ್ತೆಯಲ್ಲಿ ಆರೋಪಿಯ ಹೆಡೆಮುರಿ ಕಟ್ಟಲಾಗಿದೆ. ಅಂದಹಾಗೆ, ಖಾಕಿಗಳ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದವನು ಯಲ್ಲಾಪುರದ ಮಚ್ಚಿಗಲ್ಲಿಯ 22 ವರ್ಷದ ರಿಹಾನ್ ಹಸನ್ ಶೇಖ್ ಎಂಬಾತ. ಬರೋಬ್ಬರಿ 2kg ಗಾಂಜಾ..! ಅಂದಹಾಗೆ, ಪಕ್ಕಾ ಮಾಹಿತಿಗಳ ಆಧಾರದಲ್ಲಿ ಅಕ್ರಮಿಯ ಬೆನ್ನು ಬಿದ್ದಿದ್ದ ಪೊಲೀಸರು ಕೊನೆಗೂ ಆರೋಪಿಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಯಲ್ಲಾಪುರದ ಮಚ್ಚಿಗಲ್ಲಿಯ ರಿಹಾನ್...
ಚಾಲೆಂಜಿಂಗ್ ಸ್ಟಾರ್ ದರ್ಶನ್ ಆರೆಸ್ಟ್, ಕೊಲೆ ಕೇಸಲ್ಲಿ ಬಂಧಿಸಿದ ಪೊಲೀಸರು..!
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ನಟ ದರ್ಶನ ಆರಸ್ಟ್ ಮಾಡಲಾಗಿದೆ. ಕೊಲೆ ಪ್ರಕರಣದಲ್ಲಿ ನಟ ದರ್ಶನರವರನ್ನ ಬಂಧಿಸಲಾಗಿದೆ. ಮೈಸೂರಿನಲ್ಲಿ ನಟ ದರ್ಶನರವರನ್ನು ಪೊಲೀಸರು ಬಂಧಿಸಿದ್ದಾರೆ ಅನ್ನೊ ಮಾಹಿತಿ ಲಭ್ಯವಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸಿಗೆ ಸಂಬಂಧಿಸಿದಂತೆ ಆರೆಸ್ಟ್ ಮಾಡಲಾಗಿದೆ ಅನ್ನೋ ಮಾಹಿತಿ ಬರ್ತಿದೆ.
ಜೂನ್ 4 ನಂತರ ಜಿಪಂ, ತಾಪಂ ಚುನಾವಣೆ: ಸಿಎಂ ಸಿದ್ದರಾಮಯ್ಯ
ಜೂನ್ 4 ರಂದು ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಲಿದ್ದು, ಫಲಿತಾಂಶ ಪ್ರಕಟವಾದ ನಂತರ ಜಿಲ್ಲಾ ಪಂಚಾಯತ ಚುನಾವಣೆ ನಡೆಸುವಾದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಜಿಲ್ಲಾ ಹಾಗೂ ತಾಲೂಕಾ ಪಂಚಾಯತಿ, ಬಿ ಬಿ ಎಮ್ ಪಿ ಸೇರಿದಂತೆ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ತಿಳಿಸಿದ್ದಾರೆ. ಕ್ಷೇತ್ರ ಪುನರವಿಂಗಡಣೆಯಾದ ಬಳಿಕ ಮೀಸಲಾತಿ ಪ್ರಕಟಿಸಲಾಗುವದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಇಸ್ಪೀಟು ಆಟದ ಅನುಮತಿಗೆ ಲಂಚ, ತಡಸ ಪೊಲೀಸ್ ಠಾಣೆ ಪಿಎಸ್ಐ ಲೋಕಾಯುಕ್ತ ಬಲೆಗೆ, ಜೊತೆಗೆ ಪೇದೆಯೂ ತಗಲಾಕ್ಕೊಂಡ..!
ಶಿಗ್ಗಾವಿ: ತಡಸಿನಲ್ಲಿ ಲೋಕಾಯುಕ್ತ ದಾಳಿಯಾಗಿದೆ. 2 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ತಡಸ ಪಿಎಸ್ ಐ ಹಾಗು ಪೇದೆ ಲೋಕಾಯುಕ್ತ ಅಧಿಕಾರಿಗಳ ಕೈಗೆ ರೆಡ್ ಹ್ಯಾಂಡಾಗಿ ತಗಲಾಕೊಂಡಿದ್ದಾರೆ. ತಡಸ ಠಾಣೆ ಪಿಎಸ್ಐ ಶರಣ ಬಸಪ್ಪ, ಪೇದೆ ಸುರೇಶ್ ಲಂಚ ಪ್ರಕರಣದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅಂದಹಾಗೆ, ಗ್ಯಾಂಬಲಿಂಗ್ ಗೆ ಇಸ್ಪೀಟು ಆಟಕ್ಕೆ ಅನುಮತಿ ನೀಡಲು 2 ಲಕ್ಷ ರು ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇಸ್ಪೀಟ್ ಆಡಿಸಲು, ಪ್ರಭಾಕರ ಎನ್ನುವವರಿಂದ 5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು....