ನಟ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ವಿಧಿವಶರಾದ ಹಿನ್ನೆಲೆಯಲ್ಲಿ ಮತ್ತೊಬ್ಬ ಅಭಿಮಾನಿ ಸಾವು ಕಂಡಿದ್ದಾನೆ. ಚಾಮರಾಜನಗರದಲ್ಲಿ ಮತ್ತೊಬ್ಬ ಪುನೀತ್ ಅಭಿಮಾನಿ ಸಾವು ಕಂಡಿದ್ದು, ಶಿವಮೂರ್ತಿ(31) ಮೃತ ಅಭಿಮಾನಿಯಾಗಿದ್ದಾನೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಭೀಮನಗರ ನಿವಾಸಿಯಾಗಿದ್ದ ಈತ, ಪುನೀತ್ ರಾಜ್ ಕುಮಾರ್ ಹಠಾತ್ ನಿಧನದಿಂದ ಆಘಾತಕ್ಕೆ ಒಳಗಾಗಿದ್ದ, ಅಲ್ಲದೇ ನೆಚ್ಚಿನ ನಟನ ಸಾವಿನಿಂದ ಊಟ ತ್ಯಜಿಸಿದ್ದ ಹೀಗಾಗಿ, ಕಳೆದ ಒಂದು ವಾರದಿಂದ ಊಟವಿಲ್ಲದೆ ಕ್ಷೀಣಗೊಂಡಿದ್ದ ಶಿವಮೂರ್ತಿಯ ಆರೋಗ್ಯ ಸಂಪೂರ್ಣ ಹದಗೆಟ್ಟಿತ್ತು. ಈ ಕಾರಣಕ್ಕಾಗಿ ನೆನ್ನೆ ರಾತ್ರಿ ಆಸ್ಪತ್ರೆಗೆ...
Top Stories
ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಶಶಿಧರ್.!
ಮುಂಡಗೋಡ ಸಂತೆ ಮಾರುಕಟ್ಟೆ ಬಳಿ ಶ್ರೀಗಂಧದ ಮರ ಕಳ್ಳತನಕ್ಕೆ ವಿಫಲ ಯತ್ನ..!
ಕಿರೇಸೂರ್ ಸಮೀಪ ಲಾರಿ ಕಾರ್ ಡಿಕ್ಕಿ ; ಒಂದೇ ಕುಟುಂಬದ ಮೂವರು ಸಾವು..!
ವೇಶ್ಯಾವಾಟಿಕೆ ಮಾಡಿಸುವವರಿಂದಲೂ, ಬಡ್ಡಿ ದಂಧೆಕೋರರಿಂದಲೂ ಪೊಲೀಸರು ಹಣ ವಸೂಲಿ ಮಾಡ್ತಾರೆ: ಶಾಸಕ ಬೆಲ್ಲದ
ಮೀಟರ್ ಬಡ್ಡಿ ಮಾಫಿಯಾಗೆ ಬಲೆ ಬೀಸಿದ ಪೊಲೀಸ್ರು, 25 ಬಡ್ಡಿ ದಂಧೆಕೋರರ ಬಂಧನ..!
ಕಾತೂರು ಅರಣ್ಯ ವಲಯದ RFO ಮಂಜುನಾಥ್ ನಾಯ್ಕ್ ಎತ್ತಂಗಡಿ, ವೀರೇಶ್ ಈಗ ನೂತನ RFO..!
ಮುಂಡಗೋಡ ಪ.ಪಂಚಾಯತಿಯ ಮುಚ್ಚಂಡಿ ಸಾಹೇಬ್ರು ವರ್ಗವಾಗಿ 20 ದಿನ ಆಯ್ತು..! ಆದ್ರೂ ಇಲ್ಲೇ ಇದಾರಲ್ರಿ..? ಅದ್ಯಾರ ಕೃಪೆ..?
ಶಿಡ್ಲಗುಂಡಿ ಬಸ್ ಸ್ಟಾಪ್ ಹತ್ತಿರ ಅಪರಿಚಿತ ವ್ಯಕ್ತಿಯ ಶವ ಪತ್ತೆ! ಯಾರಿಗಾದ್ರೂ ಈತನ ಗುರುತು ಇದ್ರೆ ಮಾಹಿತಿ ನೀಡಿ..
ಪದವಿ ಪೂರ್ವ ಕಾಲೇಜುಗಳಲ್ಲಿ ಪೊಕ್ಸೋ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಿ- ಹೆಚ್ಚು ಮೊಬೈಲ್ ಬಳಕೆಯಿಂದಲೇ ಡೇಂಜರ್- ಡಾ.ತಿಪ್ಪೇಸ್ವಾಮಿ ಕೆ.ಟಿ. ಆತಂಕ
ಜಸ್ಟ್ ಪೋನಿನಲ್ಲಿ ಮಹಿಳೆ ಜೊತೆ ಮಾತಾಡಿದ ಅಂತಾ ಮೂಳೆ ಮುರಿಯುವಂಗೆ ಹೊಡೆದ್ರು..!
ಮುಂಡಗೋಡ ಪಟ್ಟಣ ಪಂಚಾಯತಿ ಅಧ್ಯಕ್ಷೆ ಜಯಸುಧಾ ಭೋವಿಗೆ ಮೊದಲ ದಿನವೇ ಹೈಕೋರ್ಟ್ ಶಾಕ್..! ಮೀಸಲಾತಿಗೆ ತಡೆಯಾಜ್ಞೆ..!
ಮುಂಡಗೋಡ ಪಟ್ಟಣ ಪಂಚಾಯತಿಗೆ ಅಚ್ಚರಿಯ ಅಧ್ಯಕ್ಷರಾಗಿ ಜಯಸುಧಾ ಭೋವಿ..!
ಯಮರೂಪಿ ರಸ್ತೆ ಗುಂಡಿಗಳಿಗೆ ತೆಪೆ ಹಾಕಲು ಬಂದ್ರು ಅಧಿಕಾರಿಗಳು..! ಇದು ಪಬ್ಲಿಕ್ ಫಸ್ಟ್ ಇಂಪ್ಯಾಕ್ಟ್..!
ಬಸ್ ಹಾಗೂ ಕಾರ್ ನಡುವೆ ಭೀಕರ ಅಪಘಾತ, ಒಂದೇ ಕುಟುಂಬದ ನಾಲ್ವರು ಸಾವು..!
ಮುಂಡಗೋಡ ಮಹಾಲೆ ಮಿಲ್ ಬಳಿ ರಸ್ತೆ ಗುಂಡಿಗೆ ಬಿದ್ದ ಬೈಕ್ ಸವಾರ ಗಂಭೀರ..!ಹೊಸ ಓಣಿಯ ಈ ಯುವಕನ ಸ್ಥಿತಿಗೆ ಕಾರಣ ಯಾರು..?
ಅಕ್ರಮ ಗೋ ಸಾಗಾಟ, ಮುಂಡಗೋಡ ಪೊಲೀಸ್ರ ಭರ್ಜರಿ ರೈಡ್: ಆರು ಜಾನುವಾರು ರಕ್ಷಣೆ..!
ನಾಳೆ ವೈದ್ಯರ ಮುಷ್ಕರ ಹಿನ್ನೆಲೆ ಸೈಲೆಂಟಾಯ್ತಾ ಮುಂಡಗೋಡಿನ IMA ತಾಲೂಕಾ ಘಟಕ..? ಬೆಂಬಲ ಇದೆಯೋ, ಇಲ್ವೋ..?
ಕಾರವಾರದ ಕಾಳಿ ಸೇತುವೆ ಸುರಕ್ಷಿತ, ಸುಳ್ಳು ಮಾಹಿತಿ ಹರಡಿದವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ
ಯಾರಾಗ್ತಾರೆ ಮುಂಡಗೋಡ ಪಟ್ಟಣ ಪಂಚಾಯತಿ ಅಧ್ಯಕ್ಷೆ..?
Category: BIG BREAKING
ನಂದಿಕಟ್ಟಾ ಗ್ರಾಮದಲ್ಲೊಂದು ಕರುಳು ಹಿಂಡುವ ಘಟನೆ..! ನೀರಿನ ಟ್ಯಾಂಕಿಗೆ ಬಿದ್ದು 2 ವರ್ಷದ ಕಂದಮ್ಮ ಬಲಿ..!
ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲೊಂದು ಹೃದಯ ವಿದ್ರಾವಕ ಘಟನೆ ನಡೆದಿದೆ. ಎರಡು ವರ್ಷದ ಕಂದಮ್ಮ ನೀರಿನ ಟ್ಯಾಂಕ್ ನಲ್ಲಿ ಬಿದ್ದು ಸಾವನ್ನಪ್ಪಿದೆ. ನಂದಿಕಟ್ಟಾ ಗ್ರಾಮದ ಶಾಂತಾರಾಮ ಕಮ್ಮಾರ ಅವರ ಎರಡು ವರ್ಷದ ಗಂಡು ಮಗು ದುರಂತಕ್ಕೀಡಾಗಿದೆ. ಘಟನೆ ಹೇಗಾಯ್ತು..? ಇಂದು ದೀಪಾವಳಿ ಅಮವಾಸ್ಯೆ ನಿಮಿತ್ತ ಶಾಂತಾರಾಮ ಕಮ್ಮಾರ್ ತನ್ನ ಮುದ್ದು ಕಂದನಿಗೆ ತಿಂಡಿ, ತಿನಿಸು ಕೊಡಿಸಲು ಕಿರಾಣಿ ಅಂಗಡಿಗಳಿಗೆ ಅಲೆದಾಡಿದ್ದಾರೆ. ಬೆಳಗ್ಗಿನಿಂದಲೂ ಮಗ ಅದೇನು ಕೇಳ್ತಾನೋ ಅದನ್ನೇಲ್ಲ ತಿನಿಸುಗಳನ್ನು ಕೊಡಿಸಿ ಖುಶಿ ಪಟ್ಟಿದ್ದಾರೆ. ಸಂಜೆ ಅಮವಾಸ್ಯೆಯ ಪೂಜೆಯನ್ನೂ...
ಎಸಿಬಿ ಬಲೆಗೆ ಬಿದ್ದ PSI, ಬೈಕ್ ಹತ್ತಿ ಎಸ್ಕೇಪ್; ಪೊಲೀಸರನ್ನೇ ಬೆನ್ನತ್ತಿ ಹಿಡಿದ ಜನ..!
ತುಮಕೂರು: ಗುಬ್ಬಿ ತಾಲೂಕು ಸಿ.ಎಸ್.ಪುರ ಠಾಣೆಯಲ್ಲಿ ಇಂದ ಸಾರ್ವಜನಿಕರೇ ದಂಗಾಗುವಂತಹ ಘಟನೆ ನಡೆದಿದೆ. ಎಸಿಬಿ ದಾಳಿಯಿಂದ ತಪ್ಪಿಸಿಕೊಂಡು ಪಿಎಸ್ ಐ ಓಡಿ ಹೋಗಿದ್ದಾನೆ. ಹೀಗಾಗಿ, ಹಾಗೆ ತಪ್ಪಿಸಿಕೊಂಡು ಓಡಿ ಹೋಗುತ್ತಿದ್ದ ಪಿಎಸ್ ಐ ರನ್ನು ಹಿಡಿಯಲು ಸಾರ್ವಜನಿಕರೇ ಬೆನ್ನತ್ತಿದ್ದಾರೆ. ಹಾಗೇ ಎಸಿಬಿಯಿಂದ ತಪ್ಪಿಸಿಕೊಂಡು ಓಡಿಹೋದ ಪಿಎಸ್ ಐ ಹೆಸರು, ಸೋಮಶೇಖರ್.. ಇವತ್ತು ನಡೆದಿದ್ದಿಷ್ಟು..! ಅಂದಹಾಗೆ, ಇವತ್ತು ಲಂಚಬಾಕತನದ ವಿರುದ್ಧ ಪಿಎಸ್ ಐ ಹಾಗೂ ಮುಖ್ಯಪೇದೆಯ ವಿರುದ್ಧ ಎಸಿಬಿಗೆ ದೂರು ಬಂದ ಹಿನ್ನೆಲೆ, ಎಸಿಬಿ ಅಧಿಕಾರಿಗಳು, ಮಧ್ಯಾಹ್ನ 1...
ಇಂದೂರು ಕೊಪ್ಪದ ವ್ಯಕ್ತಿಯ ಶವ ಅಮರಗೋಳದಲ್ಲಿ ಪತ್ತೆ..! ರೈಲ್ವೆ ಹಳಿಯ ಪಕ್ಕದಲ್ಲೇ ಸತ್ತುಬಿದ್ದವನ ಸುತ್ತ ಅನುಮಾನದ ಹುತ್ತ..!
ಮುಂಡಗೋಡ: ತಾಲೂಕಿನ ಕೊಪ್ಪ (ಇಂದೂರು) ಗ್ರಾಮದ ವ್ಯಕ್ತಿಯೋರ್ವನ ಶವ ಹುಬ್ಬಳ್ಳಿ ಸಮೀಪದ ಅಮರಗೋಳ ಬಳಿ ರೈಲ್ವೆ ಹಳಿಯ ಪಕ್ಕದಲ್ಲಿ ದೊರೆತಿದೆ. ಮಂಜುನಾಥ್ ಬಸಪ್ಪ ಬೆಲವಂತರ(35) ಎಂಬುವವನ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ. ಅಮರಗೋಳ ಈತನ ಪತ್ನಿಯ ತವರೂರು, ಪತ್ನಿ ತವರು ಮನೆಯಲ್ಲೇ ಇದ್ದ ಕಾರಣಕ್ಕೆ,, ಕಳೆದ ಹತ್ತು ದಿನಗಳ ಹಿಂದೆ ಅಮರಗೋಳಕ್ಕೆ ಹೋಗಿದ್ದ ಮಂಜುನಾಥ್, ನಿನ್ನೆ ರಾತ್ರಿಯೇ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾನೆ ಅಂತಾ ಮಾಹಿತಿ ಲಭ್ಯವಾಗಿದೆ. ಸಧ್ಯ ಸ್ಥಳಕ್ಕೆ ಭೇಟಿ ನೀಡಿರೋ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಮತ್ತೋರ್ವ ಅಪ್ಪು ಅಭಿಮಾನಿಯ ಆತ್ಮಹತ್ಯೆ..! ಪುಟ್ಟ ಮಗುವನ್ನೇ ಮರೆತ ಅಭಿಮಾನಿ..!!
ಚಿಕ್ಕಮಗಳೂರು: ನಟ ಪುನೀತ್ ಸಾವಿನಿಂದ ಮನನೊಂದು ಮತ್ತೋರ್ವ ಅಭಿಮಾನಿ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಚಿಕ್ಕಮಗಳೂರು ಜಿಲ್ಲೆಯ ರಾಂಪುರದಲ್ಲಿ ನಡೆದಿದೆ. ಶರತ್ (30) ಆತ್ಮಹತ್ಯೆಮಾಡಿಕೊಂಡ ಅಭಿಮಾನಿಯಾಗಿದ್ದಾನೆ. ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪುನೀತ್ ರಾಜಕುಮಾರ್ ವಿಧಿವಶರಾದ ಸುದ್ದಿ ತಿಲಕಿಯುತ್ತಿದ್ದಂತೆ ನಿನ್ನೆಯಿಂದಲೂ ಅಳುತ್ತಿದ್ದ ಶರತ್ಗೆ ಮನೆಯವರಿಂದ ಸಮಾಧಾನ ಹೇಳಿದ್ರೂ ನೋವು ಕಡೆ ನೆಯಾಗಿರಲಿಲ್ಲ ಟಿವಿ ನೋಡುತ್ತಿದ್ದವನು ಏಕಾಏಕಿ ರೂಮಿಗೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇನ್ನು, ಹೋಟೆಲ್ಗಳಿಗೆ ಮರದ ಹೊಟ್ಟು ತುಂಬುವು ಕೆಲಸ ಮಾಡುತ್ತಿದ್ದ ಶರತ್ ಗೆ ಒಂದು...
ಆಹಾರ ಇಲಾಖೆಯ ಕಚೇರಿ ಮೇಲೆ ಎಸಿಬಿ ದಾಳಿ.! ಅಧಿಕಾರಿಯನ್ನು ವಶಕ್ಕೆ ಪಡೆದ ಎಸಿಬಿ..!
ಧಾರವಾಡದಲ್ಲಿ ಎಸಿಬಿ ದಾಳಿಯಾಗಿದೆ. ಆಹಾರ ನಾಗರಿಕ ಸರಬರಾಜು ಇಲಾಖೆಯ ಮೇಲೆ ದಾಳಿಯಾಗಿದ್ದು, ಸಾರ್ವಜನಿಕರಿಂದ ಹೆಚ್ಚು ಹಣ ತಗೆದುಕೊಳ್ಳುತ್ತಿದ್ದಾರೆಂಬ ದೂರು ಬಂದ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಈ ವೇಳೆ ಆಹಾರ ಇಲಾಖೆಯ ಶಿರಸ್ತೇದಾರ ಶಿವಶಂಕರ ಹಿರೇಮಠ ಕಾರಿನಲ್ಲಿ ಲಕ್ಷಾಂತರ ರೂಪಾಯಿ ಹಣ ಪತ್ತೆಯಾಗಿದೆ. ಹೀಗಾಗಿ, ಶಿರಸ್ತೇದಾರ ಶಿವಶಂಕರ್ ಹಿರೇಮಠರನ್ನು ವಶಕ್ಕೆ ಪಡೆದಿರೋ ಎಸಿಬಿ ಅಧಿಕಾರಿಗಳು ವಿಚಾರಣೆ ಕೈಗೊಂಡಿದ್ದಾರೆ.
ಉತ್ತರ ಕನ್ನಡ ಎಸ್ಪಿ ಶಿವ ಪ್ರಕಾಶ್ ದೇವರಾಜು ವರ್ಗಾವಣೆ..! ಡಾ.ಸುಮನ್ ಡಿ. ಪನ್ನೇಕರ್ ನೂತನ ಎಸ್ಪಿ..!!
ಉತ್ತರ ಕನ್ನಡ ಜಿಲ್ಲಾ ಎಸ್ಪಿ ಶಿವ ಪ್ರಕಾಶ್ ದೇವರಾಜು ವರ್ಗಾವಣೆ. ನೂತನ ಎಸ್ಪಿಯಾಗಿ ಡಾ.ಸುಮನ್ ಡಿ. ಪನ್ನೇಕರ್ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ತಕ್ಷಣವೇ ಜಾರಿಗೆ ಬರುವಂತೆ ಆದೇಶ ಹೊರಡಿಸಲಾಗಿದ್ದು, ಶಿವ ಪ್ರಕಾಶ್ ದೇವರಾಜು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ.
ದೇವನಹಳ್ಳಿ ವಿಮಾನ ನಿಲ್ದಾಣದಿಂದ ಕಂಠೀರವ ಸ್ಟೇಡಿಯಂ ಗೆ ಆಗಮಿಸಿದ ಪುನೀತ್ ಪುತ್ರಿ..!
ನಟ ಪುನೀತ್ ರಾಜಕುಮಾರ್ ಮಗಳು ಧೃತಿ ಬೆಂಗಳೂರಿನ ದೇವನಹಳ್ಳಿ ವಿಮಾನ ನಿಲ್ದಾಣದಿಂದ, ಕಂಠೀರವ ಸ್ಟೇಡಿಯಂನತ್ತ ಹೊರಟಿದ್ದಾರೆ. ದೇವನಹಳ್ಳಿ ಕೆಐಎ ಯಿಂದ ಅರೈವಲ್ ಬದಲಿಗೆ ಡಿಪಾರ್ಚರ್ ಮೂಲಕ ತೆರಳಿದ ಪುನೀತ್ ಮಗಳು ಧೃತಿ. ಈಗಾಗಲೇ ಕಂಠೀರವ ಸ್ಟೇಡಿಯಂ ತಲುಪಿದ್ದಾರೆ.
ಬೆಂಗಳೂರಿಗೆ ಬಂದಿಳಿದ ನಟ ಪುನೀತ್ ಪುತ್ರಿ ಧೃತಿ..!
ನಟ ಪುನೀತ್ ರಾಜಕುಮಾರ್ ವಿಧಿವಶ ಹಿನ್ನೆಲೆಯಲ್ಲಿ ಪುನೀತ್ ಪುತ್ರಿ ಧೃತಿ, ಬೆಂಗಳೂರಿಗೆ ಬಂದಿಳಿದಿದ್ದಾರೆ. ದೆಹಲಿಯಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪುನೀತ್ ಪುತ್ರಿ ಆಗಮನವಾಗಿದ್ದು, ಧೃತಿಯಿದ್ದ ಏರ್ ಇಂಡಿಯಾ 502 ವಿಮಾನ ಲ್ಯಾಂಡಿಂಗ್ ಆಗಿದೆ. ವಿಮಾನ ನಿಲ್ದಾಣದಿಂದ ಧೃತಿಯನ್ನ ಕರೆದುಕೊಂಡು ಹೋಗಲು ಪೊಲೀಸ್ ಬೆಂಗಾವಲು ವಾಹನಗಳು ಬಂದಿವೆ., ಇನ್ನು ಕೆಲವೇ ಕ್ಷಣದಲ್ಲಿ ವಿಮಾನ ನಿಲ್ದಾಣದ ಒಳಗಿನಿಂದ ಹೊರಬರಲಿರುವ ಪುನೀತ್ ಪುತ್ರಿ, ನೇರವಾಗಿ ಕಂಠೀರವ ಸ್ಟೇಡಿಯಂಗೆ ತೆರಳಲಿದ್ದಾರೆ.
ಮುಂಡಗೋಡಿನ ಸೂಕ್ಷ್ಮ ಸ್ಥಳಗಳಲ್ಲಿ ಶ್ವಾನ ದಳ ಪರಿಶೀಲನೆ, ಟಿಬೇಟಿಯನ್ ಕಾಲೋನಿಯಲ್ಲೂ ಕಟ್ಟೇಚ್ಚರ..!
ಮುಂಡಗೋಡ: ಪಟ್ಟಣದ ಬಸ್ ನಿಲ್ದಾಣದಲ್ಲಿ ಇಂದು ಶ್ವಾನ ದಳದಿಂದ ತೀವ್ರ ತಪಾಸಣೆ ನಡೆಸಲಾಗಿದೆ. ಹಾಗೇನೆ, ಟಿಬೇಟಿಯನ್ ಕಾಲೋನಿ ಸೇರಿದಂತೆ ತಾಲೂಕಿನ ಬಹುಮುಖ್ಯ ಸೂಕ್ಷ್ಮ ಪ್ರದೇಶಗಳಲ್ಲಿ ಮುನ್ನೇಚ್ಚರಿಕಾ ಕ್ರಮವಾಗಿ ಜಿಲ್ಲಾ ಪೊಲೀಸ್ ಕಟ್ಟೇಚ್ಚರ ವಹಿಸಿದೆ. ಎಚ್ಚರಿಸಿದ್ದೇ ಕುಮಟಾ ಕೇಸ್..! ಅಂದಹಾಗೆ, ಇದು ಮುಂಡಗೋಡ ತಾಲೂಕಿಗಷ್ಟೇ ಅಲ್ಲ, ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಕಡೆ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಎಲ್ಲಡೆಯೂ ಕಟ್ಟೇಚ್ಚರ ವಹಿಸಲಾಗಿದೆ. ಯಾಕಂದ್ರೆ, ಕುಮಟಾದ ಕಾಲೇಜು ಆವರಣದಲ್ಲಿ ಇತ್ತಿಚೆಗಷ್ಟೇ ಬಾಂಬ್ ಮಾದರಿಯ ವಸ್ತು ಸಿಕ್ಕು...