Home BIG BREAKING

Category: BIG BREAKING

Post
ಮುಂಡಗೋಡಿನ ವ್ಯಕ್ತಿಯ ಅನುಮಾನಾಸ್ಪದ ಸಾವು, ಹಲವು ಶಂಕೆ..!

ಮುಂಡಗೋಡಿನ ವ್ಯಕ್ತಿಯ ಅನುಮಾನಾಸ್ಪದ ಸಾವು, ಹಲವು ಶಂಕೆ..!

ಮುಂಡಗೋಡ; ವ್ಯಕ್ತಿಯೊಬ್ಬ ಅನುಮಾನಾಸ್ಪದ ಸಾವು ಕಂಡಿದ್ದಾನೆ. ಮುಂಡಗೋಡ ನಿವಾಸಿ ಮೆಹೆಬೂಬ್ ಸಾಬ್ ಜಮಖಂಡಿ(45) ಸಾವು ಕಂಡಿದ್ದಾನೆ. ತಾಲೂಕಿನ ಸುಳ್ಳಳ್ಳಿಯ ಬ್ರಿಡ್ಜ್ ಬಳಿ ಘಟನೆ ನಡೆದಿದ್ದು, ಬೈಕ್ ಮೇಲಿಂದ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಶವ ಕಂಡು ಬಂದಿದೆ. ಮುಂಡಗೋಡ ಪೊಲೀಸ್ರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.  

Post
ಶಿರಸಿಯ ನಿಡಗೋಡ ಬಳಿ ಪೊಲೀಸ್ ಜೀಪ್ ಪಲ್ಟಿ, ಚಾಲಕ ಗಂಭೀರ, ಪಿಎಸ್ ಐ ಅಪಾಯದಿಂದ ಪಾರು..!

ಶಿರಸಿಯ ನಿಡಗೋಡ ಬಳಿ ಪೊಲೀಸ್ ಜೀಪ್ ಪಲ್ಟಿ, ಚಾಲಕ ಗಂಭೀರ, ಪಿಎಸ್ ಐ ಅಪಾಯದಿಂದ ಪಾರು..!

ಶಿರಸಿ: ನಿಡಗೋಡ ಬಳಿ ಸಿದ್ದಾಪುರ ಪೊಲೀಸ್ ಠಾಣೆಯ ಜೀಪ್ ಪಲ್ಟಿಯಾಗಿದೆ. ಪರಿಣಾಮ ಚಾಲಕನಿಗೆ ತೀವ್ರ ಗಾಯವಾಗಿದ್ದು, ವಾಹನದಲ್ಲೇ ಇದ್ದ ಪಿಎಸ್ ಐ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಿರಸಿಯಲ್ಲಿ ನಡೆಯುತ್ತಿರುವ ಪೊಲೀಸ್ ದೈಹಿಕ ಪರೀಕ್ಷೆಗೆ ಬರುತ್ತಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ. ಎದುರಿನಿಂದ ಅತಿವೇಗವಾಗಿ ಬಂದ ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಘಟನೆ ನಡೆದಿದೆ ಎನ್ನಲಾಗಿದ್ದು. ತೀವ್ರವಾಗಿ ಗಾಯಗೊಂಡ ಯಲ್ಲಪ್ಪ ಕಾಗವಾಡ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದೆ‌. ಇನ್ನು, ಘಟನೆಯಲ್ಲಿ ಪ್ರಾಣಾಪಾಯದಿಂದ ಪಾರಾದ ಪಿಎಸ್ಐ ಮಹಾಂತೇಶ ಕುಂಬಾರ ಸಿದ್ದಾಪುರ ಸರಕಾರಿ...

Post
ತೀವ್ರ ವಿರೋಧದ ನಡುವೆಯೂ ಮತಾಂತರ ನಿಷೇಧ ಕಾಯ್ದೆ ಅಂಗೀಕಾರ..!

ತೀವ್ರ ವಿರೋಧದ ನಡುವೆಯೂ ಮತಾಂತರ ನಿಷೇಧ ಕಾಯ್ದೆ ಅಂಗೀಕಾರ..!

ಬೆಳಗಾವಿ: ತೀವ್ರ ವಿರೋಧದ ನಡುವೆಯೂ ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಅಂಗೀಕಾರವಾಗಿದೆ. ಕಾಂಗ್ರೆಸ್ ಸದಸ್ಯರ ತೀವ್ರ ವಿರೋಧದ ನಡುವೆಯೂ ಮತಾಂತರ ನಿಷೇಧ ಕಾಯ್ದೆ ಅಂಗೀಕಾರ ಮಾಡುವಲ್ಲಿ ಬಿಜೆಪಿ ಸರ್ಕಾರ ಯಶಸ್ವಿಯಾಗಿದೆ.

Post
ಆಕಾಶದಲ್ಲಿ ಸಾಲು ಸಾಲು ಚುಕ್ಕಿಗಳು, ಇದೇನಿದು ನಭದಲ್ಲಿ ಬೆಳಕಿನ ಚಿತ್ತಾರ..? ಅಸಲು ಏನ್ ಗೊತ್ತಾ..?

ಆಕಾಶದಲ್ಲಿ ಸಾಲು ಸಾಲು ಚುಕ್ಕಿಗಳು, ಇದೇನಿದು ನಭದಲ್ಲಿ ಬೆಳಕಿನ ಚಿತ್ತಾರ..? ಅಸಲು ಏನ್ ಗೊತ್ತಾ..?

ಮುಂಡಗೋಡ: ನಭದಲ್ಲಿ ಕಾಣಿಸಿಕೊಂಡ ಸಾಲುಸಾಲು ತಾರೆಗಳು.. ಸರಳರೇಖೆಯಲ್ಲಿ ಹಾದುಹೋದ ನೂರಾರು ಬೆಳಕಿನ ಚುಕ್ಕಿಗಳು.. ಆಗಸದಲ್ಲಿ ನಡೆದ ಈ ವಿಸ್ಮಯವನ್ನು ಕಂಡು ಬೆರಗಾಗಿರುವ ತಾಲೂಕಿನ ಜನತೆ.. ಹೌದು, ಮುಂಡಗೋಡ ತಾಲೂಕಿನಲ್ಲಿ ರಾತ್ರಿ ಆಕಾಶದಲ್ಲಿ ವಿಸ್ಮಯ ನಡೆದಿದೆ. ಮುಂಡಗೋಡ ತಾಲೂಕಿನಾದ್ಯಂತ ಆಗಸದಲ್ಲಿ ಚುಕ್ಕಿಗಳ ಸಾಲು ಸಾಲು ಚಿತ್ತಾರಗಳು, ಬೆಳಕಿನ ಆಟಗಳು ನಡೆದಿದೆ. ಆದ್ರೆ ಇದು ಕೃತಕ ಉಪಗ್ರಹಗಳ ಚಲನೆ ಅಂತಾ ಖಗೋಳತಜ್ಞರು ಸ್ಪಷ್ಟಪಡಿಸಿದ್ದಾರೆ. ಅಸಲು ಏನ್ ಗೊತ್ತಾ..? ನಿಜ ಅಂದ್ರೆ, ಹಾಗೆ ನಮಗೇಲ್ಲ ಕಂಡ ಚುಕ್ಕಿಗಳ ಸಾಲುಗಳು ಎಲಾನ್ ಮಸ್ಕ್...

Post
ಎಂಇಎಸ್ ಪುಂಡಾಟ ಖಂಡಿಸಿ ಕನ್ನಡಪರ ಸಂಘಟನೆಗಳಿಂದ ಸುವರ್ಣ ಸೌಧ ಮುತ್ತಿಗೆ ಯತ್ನ, ತಡೆದ ಪೊಲೀಸರು..!

ಎಂಇಎಸ್ ಪುಂಡಾಟ ಖಂಡಿಸಿ ಕನ್ನಡಪರ ಸಂಘಟನೆಗಳಿಂದ ಸುವರ್ಣ ಸೌಧ ಮುತ್ತಿಗೆ ಯತ್ನ, ತಡೆದ ಪೊಲೀಸರು..!

ಬೆಳಗಾವಿ: ಇಂದು ಕನ್ನಡಪರ ಸಂಘಟನೆಗಳ ಬೃಹತ್ ಹೋರಾಟ ಹಿನ್ನೆಲೆಯಲ್ಲಿ, ನಾಡದ್ರೊಹಿ ಎಂಇಎಸ್ ಕಾರ್ಯಕರ್ತರ ಪುಂಡಾಟ ಖಂಡಿಸಿ, ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಬರುತ್ತಿದ್ದ ಕನ್ನಡಪರ ಹೋರಾಟಗಾರರನ್ನು ತಡೆಯಲಾಗಿದೆ. ಹಿರೇಬಾಗೇವಾಡಿ ಟೊಲ್ ಗೇಟ್ ಬಳಿ ಹೋರಾಟಗಾರರನ್ನ ತಡೆದಿರೊ ಪೊಲೀಸರು, ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದ ಕನ್ನಡಪರ ಹೋರಾಟಗಾರ ವಶಕ್ಕೆ ಪಡೆದಿದ್ದಾರೆ. ಪ್ರವಿಣ ಶೆಟ್ಟಿ ಬಣದ ಕಾರ್ಯಕರ್ತರನ್ನು ನೂರಾರು ಕಾರ್ಯಕರ್ತರನ್ನು ವಶಕ್ಕೆ ವಶಕ್ಕೆ ಪಡೆಯಲಾಗಿದೆ.. ಈ ವೇಳೆ ಪೊಲೀಸರು ಹಾಗೂ ಹೋರಾಟಗಾರರ ನಡುವೆ ಮಾತಿನ ಚಕಮಕಿ ನಡೆದಿದೆ.

Post
ಕಲಘಟಗಿ ತಂಬೂರು ಕಾಡಿನಲ್ಲಿ ಅರಣ್ಯ ಅಧಿಕಾರಿ, ಸಿಬ್ಬಂದಿಗಳ ಮೇಲೆ ಕಾಡಾನೆ ದಾಳಿ, ಹಲವರಿಗೆ ಗಾಯ..!

ಕಲಘಟಗಿ ತಂಬೂರು ಕಾಡಿನಲ್ಲಿ ಅರಣ್ಯ ಅಧಿಕಾರಿ, ಸಿಬ್ಬಂದಿಗಳ ಮೇಲೆ ಕಾಡಾನೆ ದಾಳಿ, ಹಲವರಿಗೆ ಗಾಯ..!

ಕಲಘಟಗಿ: ತಾಲ್ಲೂಕಿನ ತಂಬೂರ ಅರಣ್ಯ ಪ್ರದೇಶದಲ್ಲಿ ಅರಣ್ಯ ಅಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಕಾರ್ಯಾಚರಣೆ ವೇಳೆ ಆನೆಗಳು ದಿಡೀರನೆ ದಾಳಿ ಮಾಡಿದ ಘಟನೆ ನಡೆದಿದೆ. ಹಲವಾರು ದಿನಗಳಿಂದ 8 ಆನೆಗಳ ಹಿಂಡು ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಆಲದಕಟ್ಟಿ, ತಂಬೂರ, ಸಂಗಮೇಶ್ವರ ಡಿಂಬವಳ್ಳಿ ಗ್ರಾಮಗಳ ಅರಣ್ಯ ಪ್ರದೇಶದಲ್ಲಿ ಬಿಡು ಬಿಟ್ಟಿದ್ದ ಆನೆಗಳನ್ನು ಅರಣ್ಯ ಅಧಿಕಾರಿಗಳು ನಿರಂತರ ಕಾಡಿಗೆ ಅಟ್ಟಲು ಕಾರ್ಯಚರಣೆ ಮಾಡುತ್ತಿದ್ದ ವೇಳೆ ಅಧಿಕಾರಿಗಳ ಮೇಲೆ ದಾಳಿ ನಡೆಸಿವೆ. ಬಮ್ಮಿಗಟ್ಟಿ ವಲಯದ ಅಧಿಕಾರಿ ಉಮೇಶ್ ಕಡಿ, ಮೌನೇಶ ಲಿಂಗನಶೆಟ್ಟಿಕೊಪ್ಪ,...

Post
ಮುಂಡಗೋಡಿನಲ್ಲಿ ಮತ್ತೆ ಮಟ್ಕಾ ಶುರು..? ಬರಗೆಟ್ಟವನ ಮಂತ್ಲಿ ಆಸೆಗೆ ದಕ್ಕಿದ್ದು ಎಷ್ಟು ಲಕ್ಷ..?

ಮುಂಡಗೋಡಿನಲ್ಲಿ ಮತ್ತೆ ಮಟ್ಕಾ ಶುರು..? ಬರಗೆಟ್ಟವನ ಮಂತ್ಲಿ ಆಸೆಗೆ ದಕ್ಕಿದ್ದು ಎಷ್ಟು ಲಕ್ಷ..?

ಮುಂಡಗೋಡ ತಾಲೂಕಿನ ಮಟ್ಕಾ ಪ್ರಿಯರಿಗೆ ಸಂತಸದ ಸುದ್ದಿಯಿದು. ಇನ್ನೇನು ಇವತ್ತಿನಿಂದ ಅಂದ್ರೆ ಸೋಮವಾರದಿಂದ ಮುಂಡಗೋಡ ತಾಲೂಕಿನಲ್ಲಿ ಮಟ್ಕಾ ಭರ್ಜರಿ ಶುಭಾರಂಭ ಮಾಡ್ತಿದೆಯಂತೆ. ಅಷ್ಟಕ್ಕೂ ಮಟ್ಕಾ ದಂಧೆಯ ಮಂತ್ಲಿ ಹಣದ ಕೈ ಬಿಸಿ ಇಲ್ಲದೇ ಈ ಛಳಿಗಾಲ ಸಾಗೋಕೆ ಸಾಧ್ಯವೇ ಇಲ್ಲ ಅಂತಾ ಅವನೊಬ್ಬ ಚಕ್ಕಂಬಕ್ಕಳ ಹಾಕ್ಕೊಂಡು ಡೀಲಿಗೆ ಕುಳಿತಿದ್ದನಂತೆ. ಅವನ ಪರಿಶ್ರಮದ ಫಲವಾಗೇ ಈಗ ಮತ್ತೆ ಮಟ್ಕಾ ಅನ್ನೋದು ಮನೆ ಮಾತಾಗುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿದೆ‌ಯಂತೆ. ಹೀಗೆ ಇತ್ಯಾದಿ ಇತ್ಯಾದಿಯಾಗಿ ಇಡೀ ಮುಂಡಗೋಡ ತಾಲೂಕಿನಲ್ಲಿ ಗುಲ್ಲೆದ್ದಿದೆ. ಗುಲ್ಲು...

Post
ಮತ್ತೊಂದು ಭೀಕರ ಅಪಘಾತ ಸ್ಥಳದಲ್ಲೇ ನಾಲ್ವರ ಸಾವು, 10 ಕ್ಕೂ ಹೆಚ್ಚು ಜನರಿಗೆ ಗಾಯ..!

ಮತ್ತೊಂದು ಭೀಕರ ಅಪಘಾತ ಸ್ಥಳದಲ್ಲೇ ನಾಲ್ವರ ಸಾವು, 10 ಕ್ಕೂ ಹೆಚ್ಚು ಜನರಿಗೆ ಗಾಯ..!

ಚಿತ್ರದುರ್ಗ: ಚಿತ್ರದುರ್ಗದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಭೀಕರ ಸರಣಿ ಅಪಘಾತಕ್ಕೆ ಸ್ಥಳದಲ್ಲೇ ನಾಲ್ವರ ದುರ್ಮರಣವಾಗಿದೆ. 10 ಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ. ಹಿರಿಯೂರು ಬಳಿಯ ರಾಷ್ಟ್ರೀಯ ಹೆದ್ದಾರಿ 40ರಲ್ಲಿ ಘಟನೆ ನಡೆದಿದ್ದು. ಈರುಳ್ಳಿ ತುಂಬಿದ ಲಾರಿ ಹಾಗೂ ಕ್ಯಾಂಟರ್ ನಡುವೆ ಡಿಕ್ಕಿಯಾಗಿದೆ. ಬಳಿಕ ಚಲಿಸುತ್ತಿದ್ದ ಕಾರಿಗೆ ನಿಯಂತ್ರಣ ತಪ್ಪಿ ಲಾರಿ ಡಿಕ್ಕಿಯಾಗಿದೆ. ಇನ್ನು, ಅಪಘಾತದ ರಭಸಕ್ಕೆ 2 ಲಾರಿಗಳು ಪಲ್ಟಿ ಹೊಡೆದಿವೆ. ಅಪಘಾತದಲ್ಲಿ ಲಕ್ಷಾಂತರ ಮೌಲ್ಯದ ಈರುಳ್ಳಿ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ. ಮೃತ ನಾಲ್ವರ ಗುರುತು...

Post
ಮುಂಡಗೋಡ ತಾಲೂಕಿನಲ್ಲಿ ಶೇ‌. 99.53 ರಷ್ಟು ಶಾಂತಿಯುತ ಮತದಾನ..! ಭದ್ರತೆಯಲ್ಲಿ ಕಾರವಾರಕ್ಕೆ ಮತಪೆಟ್ಟಿಗೆ ರವಾನೆ..!!

ಮುಂಡಗೋಡ ತಾಲೂಕಿನಲ್ಲಿ ಶೇ‌. 99.53 ರಷ್ಟು ಶಾಂತಿಯುತ ಮತದಾನ..! ಭದ್ರತೆಯಲ್ಲಿ ಕಾರವಾರಕ್ಕೆ ಮತಪೆಟ್ಟಿಗೆ ರವಾನೆ..!!

ಮುಂಡಗೋಡ: ತಾಲೂಕಿನಲ್ಲಿ ಇಂದು ವಿಧಾನ ಪರಿಷತ್ ಚುನಾವಣೆಯ ಮತದಾನ ಶಾಂತಿಯುತವಾಗಿ ಸಂಪನ್ನಗೊಂಡಿದೆ. ಶೇ. 99.53 ರಷ್ಟು ಮತದಾನವಾಗಿದೆ. ಗುಂಜಾವತಿ ಗ್ರಾಮ ಪಂಚಾಯತಿಯ ಓರ್ವ ಮಹಿಳಾ ಸದಸ್ಯೆ ಮತದಾನ ಮಾಡಿಲ್ಲ. ಈ ಕಾರಣದಿಂದ ಶೇ.100 ರಷ್ಟು ಮತದಾನವಾಗಿಲ್ಲ. ಬೆಳಗಿನಿಂದಲೂ ತಾಲೂಕಿನ ಎಲ್ಲಾ ಮತಗಟ್ಟೆಗಳಲ್ಲೂ ಮತದಾರರು ಸಂಯಮದಿಂದಲೇ ಬಂದು ಮತದಾನ‌ ಮಾಡಿದ್ರು. ಬಹುತೇಕ ಮದ್ಯಾಹ್ನದಷ್ಟೊತ್ತಿಗೆ ಮತದಾನ ಸಂಪೂರ್ಣತೆಯ ಮಟ್ಟ ತಲುಪಿತ್ತು. ಕೆಲವು ಕಡೆ‌ ಮಾತ್ರ ಒಂದಿಷ್ಟು ತಡವಾಗಿ ಬಂದು ಮತದಾರರು ಮತದಾನ‌ ಮಾಡಿದ್ರು. ತಾಲೂಕಿನಲ್ಲಿ ಬಹುತೇಕ ಗ್ರಾಮ ಪಂಚಾಯತಿ ಸದಸ್ಯರುಗಳು...

Post
ಕೊರೋನಾ ಹೆಚ್ಚಾದ್ರೆ ಶಾಲೆಗಳು ಬಂದ್: ಶಿಕ್ಷಣ ಸಚಿವ ಬಿ.ಸಿ.ನಾಗೇಶ್..!

ಕೊರೋನಾ ಹೆಚ್ಚಾದ್ರೆ ಶಾಲೆಗಳು ಬಂದ್: ಶಿಕ್ಷಣ ಸಚಿವ ಬಿ.ಸಿ.ನಾಗೇಶ್..!

ಬೆಂಗಳೂರು: ರಾಜ್ಯದಲ್ಲಿ ಒಮೈಕ್ರಾನ್ ವೈರಸ್ ಆತಂಕ ಹುಟ್ಟಿಸಿದೆ. ದೇಶದಲ್ಲೇ ಮೊದಲ ಬಾರಿಗೆ ಒಮೈಕ್ರಾನ್ ವೈರಸ್ ಕರ್ನಾಟಕದಲ್ಲೇ ಪತ್ತೆಯಾಗಿದೆ. ಹೀಗಾಗಿ, ಒಮೈಕ್ರಾನ್ ರಾಜ್ಯಕ್ಕೆ ಕಾಲಿಟ್ಟ ನಂತರ ಪೋಷಕರು ಕೂಡ ಮಕ್ಕಳನ್ನು ಶಾಲೆಗೆ ಒಲ್ಲದ ಮನಸ್ಸಿನಿಂದಲೇ ಕಳಿಸುತ್ತಿದ್ದಾರೆ. ಕೊರೋನಾ ಹೆಚ್ಚಾದ್ರೆ ಶಾಲೆ ಬಂದ್..!                          ಇದೇ ಸಂದರ್ಭದಲ್ಲಿ ಕೊರೋನಾ ಹೆಚ್ಚಾದ್ರೆ ಶಾಲೆಗಳನ್ನು ಬಂದ್ ಮಾಡುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್...

error: Content is protected !!