ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲೊಂದು ಹೃದಯ ವಿದ್ರಾವಕ ಘಟನೆ ನಡೆದಿದೆ. ಎರಡು ವರ್ಷದ ಕಂದಮ್ಮ ನೀರಿನ ಟ್ಯಾಂಕ್ ನಲ್ಲಿ ಬಿದ್ದು ಸಾವನ್ನಪ್ಪಿದೆ. ನಂದಿಕಟ್ಟಾ ಗ್ರಾಮದ ಶಾಂತಾರಾಮ ಕಮ್ಮಾರ ಅವರ ಎರಡು ವರ್ಷದ ಗಂಡು ಮಗು ದುರಂತಕ್ಕೀಡಾಗಿದೆ. ಘಟನೆ ಹೇಗಾಯ್ತು..? ಇಂದು ದೀಪಾವಳಿ ಅಮವಾಸ್ಯೆ ನಿಮಿತ್ತ ಶಾಂತಾರಾಮ ಕಮ್ಮಾರ್ ತನ್ನ ಮುದ್ದು ಕಂದನಿಗೆ ತಿಂಡಿ, ತಿನಿಸು ಕೊಡಿಸಲು ಕಿರಾಣಿ ಅಂಗಡಿಗಳಿಗೆ ಅಲೆದಾಡಿದ್ದಾರೆ. ಬೆಳಗ್ಗಿನಿಂದಲೂ ಮಗ ಅದೇನು ಕೇಳ್ತಾನೋ ಅದನ್ನೇಲ್ಲ ತಿನಿಸುಗಳನ್ನು ಕೊಡಿಸಿ ಖುಶಿ ಪಟ್ಟಿದ್ದಾರೆ. ಸಂಜೆ ಅಮವಾಸ್ಯೆಯ ಪೂಜೆಯನ್ನೂ...
Top Stories
NMD ಜಮೀರ್ ಅಹ್ಮದ್ ಗೆ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದ ಮುಂಡಗೋಡ ಕೋರ್ಟ್..!
NMD ಜಮೀರ್ ಕೋರ್ಟಿಗೆ ಶರಣು..! ಎಸ್ಪಿ ನಾರಾಯಣ್ ರ “ಗುರಿ” ಗೆ ಥರಗುಟ್ಟಿದ ಮುಂಡಗೋಡ ಮೀಟರ್ ಬಡ್ಡಿ ಮಾಫಿಯಾ..!
ಮೀಟರ್ ಬಡ್ಡಿ, ಮೈಕ್ರೋ ಫೈನಾನ್ಸ್ ಗಳು, ಬಾಲ ಬಿಚ್ಚಿದ್ರೆ ಸುಮ್ಮನಿರಲ್ಲ,, ರೌಡಿಗಳನ್ನು ಸಾಲ ವಸೂಲಿಗೆ ಬಳಸಿದ್ರೆ ನಿರ್ದಾಕ್ಷಿಣ್ಯ ಕ್ರಮ- ಡೀಸಿ, ಎಸ್ಪಿ ಜಂಟೀ ವಾರ್ನಿಂಗ್
ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಬ್ಬಾಳಿಕೆ ತಡೆಗೆ ಸರ್ಕಾರದ ಕ್ರಮ, ಅನಗತ್ಯ ಕಿರುಕುಳ ತಪ್ಪಿಸಲು ನಿಯಮಗಳ ಪಾಲನೆಗೆ ಸೂಚನೆ, ಕಿರುಕುಳ ನೀಡಿದರೆ ಸಹಾಯವಾಣಿಗೆ ಮಾಹಿತಿ ನೀಡಿ..!
ಮುಂಡಗೋಡಿನಲ್ಲಿ ರಾತ್ರಿ ನಡೀತು ಕಂಡೂ ಕೇಳರಿಯದ ಬಹುದೊಡ್ಡ ಪೊಲೀಸ್ ದಾಳಿ..!ಮೀಟರ್ ಬಡ್ಡಿ ಕುಳಗಳೇ ಪೊಲೀಸರ ಟಾರ್ಗೆಟ್..? ಅಷ್ಟಕ್ಕೂ ಈ ದಾಳಿ ವಿಫಲವಾಯ್ತಾ..?
ಮುಂಡಗೋಡಲ್ಲಿ ಹಾಡಹಗಲೇ ನಡೆದಿದ್ದ ಮನೆಗಳ್ಳತನ ಕೇಸ್ ಬೇಧಿಸಿದ ಪೊಲೀಸ್ರು..! ಇಬ್ಬರು ಲೋಕಲ್ ಆರೋಪಿಗಳ ಬಂಧನ..!
ಮುಂಡಗೋಡ ಖ್ಯಾತ ಸ್ಪರ್ಧಾ ಹೋರಿ ಇಂದೂರು ಹೊಯ್ಸಳ ಅಸ್ತಂಗತ..! ಬಿಕ್ಕಿ ಬಿಕ್ಕಿ ಅತ್ತ ಅಭಿಮಾನಿಗಳು..!
ಸಾಲಗಾಂವ್ ಕೆರೆಯಲ್ಲಿ ಮೀನು ಹಿಡಿಯಲು ಇಳಿದಿದ್ದವ ಹೆಣವಾದ..!
ಮುಂಡಗೋಡ ಅಜಾದ್ ಬ್ಯಾಂಕ್ ಅಧ್ಯಕ್ಷರಾಗಿ ಮಹ್ಮದ್ ಗೌಸ್ ಧುಂಡಸಿ ಆಯ್ಕೆ..!
ಕುಂಭಮೇಳಕ್ಕೆ ಹೋಗಿದ್ದ ನಾಲ್ವರು ಕನ್ನಡಿಗರು ಕಾಲ್ತುಳಿತಕ್ಕೆ ಬಲಿ..! ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂಧನ..!
ಮುಂಡಗೋಡ ಶಿವಾಜಿ ಸರ್ಕಲ್, ಕೋರ್ಟ ಬಳಿಯೇ ನಡೀತು ಮತ್ತೊಂದು ಅಮಾನುಷ ಹಲ್ಲೆ..! ಅಷ್ಟಕ್ಕೂ, ಆ ವ್ಯಕ್ತಿಗೆ ಅಟ್ಟಾಡಿಸಿ, ಚಪ್ಪಲಿಯಿಂದ ಹೊಡೆದದ್ದು ಯಾರು..?
ಹುಬ್ಬಳ್ಳಿಯಲ್ಲಿ ಮತ್ತೆ ಹರಿದ ನೆತ್ತರು, 24 ವರ್ಷದ ಹುಡುಗನ ಬರ್ಬರ ಹತ್ಯೆ..! ಆರೋಪಿಗಳ ಕಾಲಿಗೆ ಗುಂಡು ಹಾರಿಸಿದ ಪೊಲೀಸ್ರು..!
ಮುಂಡಗೋಡಿನ NMD ಜಮೀರ್ ಕಿಡ್ನ್ಯಾಪ್ ಕೇಸ್: ಮತ್ತಿಬ್ಬರು ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸ್ರು..!
ನ್ಯಾಸರ್ಗಿಯಲ್ಲಿ ಶ್ರೀಗಂಧದ ಮರ ಕಡಿದುಕೊಂಡು ಹೋದ್ರು ಕಳ್ಳರು, ಆಮೇಲೆ ಓಡೋಡಿ ಬಂದ್ರು “ಅ”ರಣ್ಯ ಅಧಿಕಾರಿಗಳು..!
ಯಲ್ಲಾಪುರ ಅರಬೈಲು ಘಟ್ಟದಲ್ಲಿ ಭೀಕರ ಅಪಘಾತ, 10 ಜನ ಸ್ಥಳದಲ್ಲೇ ಸಾವು..! 15 ಜನರಿಗೆ ಗಾಯ..!
ಮಹಾರಾಷ್ಟ್ರದಿಂದ ಕಬ್ಬು ಕಟಾವಿಗೆ ಬಂದಿದ್ದ ಅಪ್ರಾಪ್ತೆಯನ್ನ ಆ ಹುಡುಗ ಅತ್ಯಾಚಾರ ಮಾಡಿದ್ನಾ..? ಹಾಗಿದ್ರೆ ಕೇಸ್ ಏನಾಯ್ತು..?
ಟ್ಯಾಕ್ಸ್ ವಸೂಲಿಯಲ್ಲಿ ಮುಂಡಗೋಡ ತಾಲೂಕು ರಾಜ್ಯಕ್ಕೇ ಪ್ರಥಮ..! ತಾಪಂ ಗ್ರಾಪಂ ಅಧಿಕಾರಿ, ಸಿಬ್ಬಂದಿಗಳ ಸಾಧನೆ..!!
ಮುಂಡಗೋಡ ಬೆಂಡಿಗೇರಿ ಪೆಟ್ರೊಲ್ ಬಂಕ್ ಹತ್ತಿರ ಬೈಕ್ ಅಪಘಾತ, ವೃದ್ದನ ಕಾಲು ಕಟ್..!
ಮಳಗಿ-ಬನವಾಸಿ ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ, ಓರ್ವ ಸ್ಥಳದಲ್ಲೇ ಓರ್ವ ಸಾವು, ಮತ್ತೋರ್ವ ಗಂಭೀರ..!
Category: BIG BREAKING
ಎಸಿಬಿ ಬಲೆಗೆ ಬಿದ್ದ PSI, ಬೈಕ್ ಹತ್ತಿ ಎಸ್ಕೇಪ್; ಪೊಲೀಸರನ್ನೇ ಬೆನ್ನತ್ತಿ ಹಿಡಿದ ಜನ..!
ತುಮಕೂರು: ಗುಬ್ಬಿ ತಾಲೂಕು ಸಿ.ಎಸ್.ಪುರ ಠಾಣೆಯಲ್ಲಿ ಇಂದ ಸಾರ್ವಜನಿಕರೇ ದಂಗಾಗುವಂತಹ ಘಟನೆ ನಡೆದಿದೆ. ಎಸಿಬಿ ದಾಳಿಯಿಂದ ತಪ್ಪಿಸಿಕೊಂಡು ಪಿಎಸ್ ಐ ಓಡಿ ಹೋಗಿದ್ದಾನೆ. ಹೀಗಾಗಿ, ಹಾಗೆ ತಪ್ಪಿಸಿಕೊಂಡು ಓಡಿ ಹೋಗುತ್ತಿದ್ದ ಪಿಎಸ್ ಐ ರನ್ನು ಹಿಡಿಯಲು ಸಾರ್ವಜನಿಕರೇ ಬೆನ್ನತ್ತಿದ್ದಾರೆ. ಹಾಗೇ ಎಸಿಬಿಯಿಂದ ತಪ್ಪಿಸಿಕೊಂಡು ಓಡಿಹೋದ ಪಿಎಸ್ ಐ ಹೆಸರು, ಸೋಮಶೇಖರ್.. ಇವತ್ತು ನಡೆದಿದ್ದಿಷ್ಟು..! ಅಂದಹಾಗೆ, ಇವತ್ತು ಲಂಚಬಾಕತನದ ವಿರುದ್ಧ ಪಿಎಸ್ ಐ ಹಾಗೂ ಮುಖ್ಯಪೇದೆಯ ವಿರುದ್ಧ ಎಸಿಬಿಗೆ ದೂರು ಬಂದ ಹಿನ್ನೆಲೆ, ಎಸಿಬಿ ಅಧಿಕಾರಿಗಳು, ಮಧ್ಯಾಹ್ನ 1...
ಇಂದೂರು ಕೊಪ್ಪದ ವ್ಯಕ್ತಿಯ ಶವ ಅಮರಗೋಳದಲ್ಲಿ ಪತ್ತೆ..! ರೈಲ್ವೆ ಹಳಿಯ ಪಕ್ಕದಲ್ಲೇ ಸತ್ತುಬಿದ್ದವನ ಸುತ್ತ ಅನುಮಾನದ ಹುತ್ತ..!
ಮುಂಡಗೋಡ: ತಾಲೂಕಿನ ಕೊಪ್ಪ (ಇಂದೂರು) ಗ್ರಾಮದ ವ್ಯಕ್ತಿಯೋರ್ವನ ಶವ ಹುಬ್ಬಳ್ಳಿ ಸಮೀಪದ ಅಮರಗೋಳ ಬಳಿ ರೈಲ್ವೆ ಹಳಿಯ ಪಕ್ಕದಲ್ಲಿ ದೊರೆತಿದೆ. ಮಂಜುನಾಥ್ ಬಸಪ್ಪ ಬೆಲವಂತರ(35) ಎಂಬುವವನ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ. ಅಮರಗೋಳ ಈತನ ಪತ್ನಿಯ ತವರೂರು, ಪತ್ನಿ ತವರು ಮನೆಯಲ್ಲೇ ಇದ್ದ ಕಾರಣಕ್ಕೆ,, ಕಳೆದ ಹತ್ತು ದಿನಗಳ ಹಿಂದೆ ಅಮರಗೋಳಕ್ಕೆ ಹೋಗಿದ್ದ ಮಂಜುನಾಥ್, ನಿನ್ನೆ ರಾತ್ರಿಯೇ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾನೆ ಅಂತಾ ಮಾಹಿತಿ ಲಭ್ಯವಾಗಿದೆ. ಸಧ್ಯ ಸ್ಥಳಕ್ಕೆ ಭೇಟಿ ನೀಡಿರೋ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಮತ್ತೋರ್ವ ಅಪ್ಪು ಅಭಿಮಾನಿಯ ಆತ್ಮಹತ್ಯೆ..! ಪುಟ್ಟ ಮಗುವನ್ನೇ ಮರೆತ ಅಭಿಮಾನಿ..!!
ಚಿಕ್ಕಮಗಳೂರು: ನಟ ಪುನೀತ್ ಸಾವಿನಿಂದ ಮನನೊಂದು ಮತ್ತೋರ್ವ ಅಭಿಮಾನಿ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಚಿಕ್ಕಮಗಳೂರು ಜಿಲ್ಲೆಯ ರಾಂಪುರದಲ್ಲಿ ನಡೆದಿದೆ. ಶರತ್ (30) ಆತ್ಮಹತ್ಯೆಮಾಡಿಕೊಂಡ ಅಭಿಮಾನಿಯಾಗಿದ್ದಾನೆ. ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪುನೀತ್ ರಾಜಕುಮಾರ್ ವಿಧಿವಶರಾದ ಸುದ್ದಿ ತಿಲಕಿಯುತ್ತಿದ್ದಂತೆ ನಿನ್ನೆಯಿಂದಲೂ ಅಳುತ್ತಿದ್ದ ಶರತ್ಗೆ ಮನೆಯವರಿಂದ ಸಮಾಧಾನ ಹೇಳಿದ್ರೂ ನೋವು ಕಡೆ ನೆಯಾಗಿರಲಿಲ್ಲ ಟಿವಿ ನೋಡುತ್ತಿದ್ದವನು ಏಕಾಏಕಿ ರೂಮಿಗೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇನ್ನು, ಹೋಟೆಲ್ಗಳಿಗೆ ಮರದ ಹೊಟ್ಟು ತುಂಬುವು ಕೆಲಸ ಮಾಡುತ್ತಿದ್ದ ಶರತ್ ಗೆ ಒಂದು...
ಆಹಾರ ಇಲಾಖೆಯ ಕಚೇರಿ ಮೇಲೆ ಎಸಿಬಿ ದಾಳಿ.! ಅಧಿಕಾರಿಯನ್ನು ವಶಕ್ಕೆ ಪಡೆದ ಎಸಿಬಿ..!
ಧಾರವಾಡದಲ್ಲಿ ಎಸಿಬಿ ದಾಳಿಯಾಗಿದೆ. ಆಹಾರ ನಾಗರಿಕ ಸರಬರಾಜು ಇಲಾಖೆಯ ಮೇಲೆ ದಾಳಿಯಾಗಿದ್ದು, ಸಾರ್ವಜನಿಕರಿಂದ ಹೆಚ್ಚು ಹಣ ತಗೆದುಕೊಳ್ಳುತ್ತಿದ್ದಾರೆಂಬ ದೂರು ಬಂದ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಈ ವೇಳೆ ಆಹಾರ ಇಲಾಖೆಯ ಶಿರಸ್ತೇದಾರ ಶಿವಶಂಕರ ಹಿರೇಮಠ ಕಾರಿನಲ್ಲಿ ಲಕ್ಷಾಂತರ ರೂಪಾಯಿ ಹಣ ಪತ್ತೆಯಾಗಿದೆ. ಹೀಗಾಗಿ, ಶಿರಸ್ತೇದಾರ ಶಿವಶಂಕರ್ ಹಿರೇಮಠರನ್ನು ವಶಕ್ಕೆ ಪಡೆದಿರೋ ಎಸಿಬಿ ಅಧಿಕಾರಿಗಳು ವಿಚಾರಣೆ ಕೈಗೊಂಡಿದ್ದಾರೆ.
ಉತ್ತರ ಕನ್ನಡ ಎಸ್ಪಿ ಶಿವ ಪ್ರಕಾಶ್ ದೇವರಾಜು ವರ್ಗಾವಣೆ..! ಡಾ.ಸುಮನ್ ಡಿ. ಪನ್ನೇಕರ್ ನೂತನ ಎಸ್ಪಿ..!!
ಉತ್ತರ ಕನ್ನಡ ಜಿಲ್ಲಾ ಎಸ್ಪಿ ಶಿವ ಪ್ರಕಾಶ್ ದೇವರಾಜು ವರ್ಗಾವಣೆ. ನೂತನ ಎಸ್ಪಿಯಾಗಿ ಡಾ.ಸುಮನ್ ಡಿ. ಪನ್ನೇಕರ್ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ತಕ್ಷಣವೇ ಜಾರಿಗೆ ಬರುವಂತೆ ಆದೇಶ ಹೊರಡಿಸಲಾಗಿದ್ದು, ಶಿವ ಪ್ರಕಾಶ್ ದೇವರಾಜು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ.
ದೇವನಹಳ್ಳಿ ವಿಮಾನ ನಿಲ್ದಾಣದಿಂದ ಕಂಠೀರವ ಸ್ಟೇಡಿಯಂ ಗೆ ಆಗಮಿಸಿದ ಪುನೀತ್ ಪುತ್ರಿ..!
ನಟ ಪುನೀತ್ ರಾಜಕುಮಾರ್ ಮಗಳು ಧೃತಿ ಬೆಂಗಳೂರಿನ ದೇವನಹಳ್ಳಿ ವಿಮಾನ ನಿಲ್ದಾಣದಿಂದ, ಕಂಠೀರವ ಸ್ಟೇಡಿಯಂನತ್ತ ಹೊರಟಿದ್ದಾರೆ. ದೇವನಹಳ್ಳಿ ಕೆಐಎ ಯಿಂದ ಅರೈವಲ್ ಬದಲಿಗೆ ಡಿಪಾರ್ಚರ್ ಮೂಲಕ ತೆರಳಿದ ಪುನೀತ್ ಮಗಳು ಧೃತಿ. ಈಗಾಗಲೇ ಕಂಠೀರವ ಸ್ಟೇಡಿಯಂ ತಲುಪಿದ್ದಾರೆ.
ಬೆಂಗಳೂರಿಗೆ ಬಂದಿಳಿದ ನಟ ಪುನೀತ್ ಪುತ್ರಿ ಧೃತಿ..!
ನಟ ಪುನೀತ್ ರಾಜಕುಮಾರ್ ವಿಧಿವಶ ಹಿನ್ನೆಲೆಯಲ್ಲಿ ಪುನೀತ್ ಪುತ್ರಿ ಧೃತಿ, ಬೆಂಗಳೂರಿಗೆ ಬಂದಿಳಿದಿದ್ದಾರೆ. ದೆಹಲಿಯಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪುನೀತ್ ಪುತ್ರಿ ಆಗಮನವಾಗಿದ್ದು, ಧೃತಿಯಿದ್ದ ಏರ್ ಇಂಡಿಯಾ 502 ವಿಮಾನ ಲ್ಯಾಂಡಿಂಗ್ ಆಗಿದೆ. ವಿಮಾನ ನಿಲ್ದಾಣದಿಂದ ಧೃತಿಯನ್ನ ಕರೆದುಕೊಂಡು ಹೋಗಲು ಪೊಲೀಸ್ ಬೆಂಗಾವಲು ವಾಹನಗಳು ಬಂದಿವೆ., ಇನ್ನು ಕೆಲವೇ ಕ್ಷಣದಲ್ಲಿ ವಿಮಾನ ನಿಲ್ದಾಣದ ಒಳಗಿನಿಂದ ಹೊರಬರಲಿರುವ ಪುನೀತ್ ಪುತ್ರಿ, ನೇರವಾಗಿ ಕಂಠೀರವ ಸ್ಟೇಡಿಯಂಗೆ ತೆರಳಲಿದ್ದಾರೆ.
ಮುಂಡಗೋಡಿನ ಸೂಕ್ಷ್ಮ ಸ್ಥಳಗಳಲ್ಲಿ ಶ್ವಾನ ದಳ ಪರಿಶೀಲನೆ, ಟಿಬೇಟಿಯನ್ ಕಾಲೋನಿಯಲ್ಲೂ ಕಟ್ಟೇಚ್ಚರ..!
ಮುಂಡಗೋಡ: ಪಟ್ಟಣದ ಬಸ್ ನಿಲ್ದಾಣದಲ್ಲಿ ಇಂದು ಶ್ವಾನ ದಳದಿಂದ ತೀವ್ರ ತಪಾಸಣೆ ನಡೆಸಲಾಗಿದೆ. ಹಾಗೇನೆ, ಟಿಬೇಟಿಯನ್ ಕಾಲೋನಿ ಸೇರಿದಂತೆ ತಾಲೂಕಿನ ಬಹುಮುಖ್ಯ ಸೂಕ್ಷ್ಮ ಪ್ರದೇಶಗಳಲ್ಲಿ ಮುನ್ನೇಚ್ಚರಿಕಾ ಕ್ರಮವಾಗಿ ಜಿಲ್ಲಾ ಪೊಲೀಸ್ ಕಟ್ಟೇಚ್ಚರ ವಹಿಸಿದೆ. ಎಚ್ಚರಿಸಿದ್ದೇ ಕುಮಟಾ ಕೇಸ್..! ಅಂದಹಾಗೆ, ಇದು ಮುಂಡಗೋಡ ತಾಲೂಕಿಗಷ್ಟೇ ಅಲ್ಲ, ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಕಡೆ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಎಲ್ಲಡೆಯೂ ಕಟ್ಟೇಚ್ಚರ ವಹಿಸಲಾಗಿದೆ. ಯಾಕಂದ್ರೆ, ಕುಮಟಾದ ಕಾಲೇಜು ಆವರಣದಲ್ಲಿ ಇತ್ತಿಚೆಗಷ್ಟೇ ಬಾಂಬ್ ಮಾದರಿಯ ವಸ್ತು ಸಿಕ್ಕು...
ನಟ ಪುನೀತ್ ಅಂತ್ಯಕ್ರಿಯೆ ಇವತ್ತು ಅಲ್ಲ, ನಾಳೆ: ರಾಘವೇಂದ್ರ ರಾಜಕುಮಾರ್..!
ಬೆಂಗಳೂರು: ನಟ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ವಿಧಿವಶ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಅಂತ್ಯಕ್ರಿಯೆ ನಾಳೆ ನಡೆಸಲು ತೀರ್ಮಾನಿಸಲಾಗಿದೆ. ಹಾಗಂತ, ಪುನೀತ್ ಸಹೋದರ ನಟ ರಾಘವೇಂದ್ರ ರಾಜಕುಮಾರ್ ತಿಳಿಸಿದ್ದಾರೆ. ಇನ್ನು ನಟ ಪುನೀತ್ ಪುತ್ರಿ ದೃತಿ, ನ್ಯೂಯಾರ್ಕ್ ನಿಂದ ದೆಹಲಿಗೆ ಆಗಮಿಸಿದ್ದಾರೆ. ಏರ್ ಇಂಡಿಯಾ 102 ವಿಮಾನದಲ್ಲಿ ದೆಹಲಿಗೆ ಆಗಮಿಸಿರೋ ದೃತಿ, ದೆಹಲಿಯಿಂದ 1.30 ರ ಏರ್ ಇಂಡಿಯಾ ವಿಮಾನ ಹತ್ತಿ, 502 ವಿಮಾನದ ಮೂಲಕ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಜೆ 4.15 ಕ್ಕೆಆಗಮಿಸೋ ಸಾಧ್ಯತೆ...