ಹಳಿಯಾಳ: ತಾಲೂಕಿನ ಗುಂಡಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಯಜಮಾನ ತಾಂಡಾ ವಾರ್ಡಿನಲ್ಲಿ ಮಾಸ್ಕ್, ಸ್ಯಾನಿಟೈಸರ್, ದಿನನಿತ್ಯದ ಅಗತ್ಯ ವಸ್ತುಗಳನ್ನು ವಿತರಿಸಲಾಯಿತು.

ಮಾಜಿ ಶಾಸಕ ಹಾಗೂ ಬಿಜೆಪಿ ಮುಖಂಡ ಸುನಿಲ್ ಹೆಗಡೆಯವರ ಸಲಹೆ ಮೇರೆಗೆ ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ.ಎಂ.ಪಾಟೀಲ್ ಹಾಗೂ ಪಂಚಾಯತಿ ಸದಸ್ಯೆ ಪುಷ್ಪಾ ಪಾಟೀಲ್ ವಾರ್ಡಿನ ಜನರಿಗೆ ಮಾಸ್ಕ್ ಸ್ಯಾನಿಟೈಸರ್ ವಿತರಿಸಿದ್ರು..
ಅತಿಹೆಚ್ಚು ಕೂಲಿ ಕಾರ್ಮಿಕರು, ದಲಿತರು, ಲಂಬಾಣಿಗಳು ವಾಸಿಸುತ್ತಿರುವ ಗುಂಡಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಯಜಮಾನ ತಾಂಡಾ ವಾರ್ಡಿನಲ್ಲಿ ಜನರಿಗೆ ವಿತರಿಸಿದ್ರು..

ಈ ಸಂದರ್ಭದಲ್ಲಿ ವಾರ್ಡಿನ ಪಕ್ಷದ ಕಾರ್ಯಕರ್ತರು, ಗ್ರಾಮ ಪಂಚಾಯತಿ ಸದಸ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಸಿಬ್ಬಂದಿಗಳು, ವಾರ್ಡಿನ ಪಂಚಾಯತಿ ಸಿಬ್ಬಂದಿಗಳು ಹಾಜರಿದ್ದರು..

error: Content is protected !!