ಮುಂಡಗೋಡ: ತಾಲೂಕಿನ ಮಳಗಿಯಲ್ಲಿ, ಮೀನು ಹಿಡಿಯಲು ಹೋಗಿದ್ದ ಯುವಕ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಘಟ‌ನೆ ನಡೆದಿದೆ.

ಉಮೇಶ್ ಶಿವಪ್ಪ ಬೋವಿ(25) ಮೃತಪಟ್ಟ ಯುವಕನಾಗಿದ್ದಾನೆ. ಮಳಗಿ ಗ್ರಾಮದ ಸಿದ್ದಾಪುರ ಓಣಿಯ ನಿವಾಸಿಯಾಗಿರೊ ಯುವಕ ಶನಿವಾರ ಮದ್ಯಾನ ಮೀನು ಹಿಡಿಯಲೆಂದು ಕೆರೆಗೆ ಹೋಗಿದ್ದ. ಈ ವೇಳೆ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಅಂತಾ ಸಂಬಂಧಿ ಜಯಮ್ಮ ಹನ್ಮಂತ ಬೋವಿ ಎಂಬುವವರು ಮುಂಡಗೋಡ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

error: Content is protected !!