ಮುಂಡಗೋಡ: ತಾಲೂಕಿನ ಯರೇಬೈಲು ಗ್ರಾಮವನ್ನು ಸರಾಯಿ ಮುಕ್ತ ಗ್ರಾಮವನ್ನಾಗಿ ಮಾಡಲು ಗ್ರಾಮಸ್ಥರಿಂದ ಒತ್ತಾಯ ಕೇಳಿಬಂದಿದೆ. ಈ ಕುರಿತು ಮುಂಡಗೋಡ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಗಿದೆ.

ಯರೆಬೈಲು ಗ್ರಾಮದಲ್ಲಿ ಗ್ರಾಮದ ಮುಖಂಡರು ಹಾಗೂ ಯುವಕರು ಸೇರಿ ಸಭೆ ಮಾಡಿದ್ದಾರೆ. ಈ ಸಭೆಯಲ್ಲಿ ಗ್ರಾಮದಲ್ಲಿ ಇನ್ನು ಮುಂದೆ ಸರಾಯಿ ಮಾರಾಟ ಮಾಡದಂತೆ ಎಚ್ಚರಿಸಿದ್ದಾರೆ. ಒಂದು ವೇಳೆ ಯಾರಾದ್ರೂ ಸರಾಯಿ ಮಾರಾಟ ಮಾಡಿದರೇ ಅಂತವರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ತಹಶೀಲ್ದಾರರಿಗೆ ಮನವಿ ಮಾಡಿದ್ದಾರೆ.

error: Content is protected !!