ಬಸಾಪುರದಲ್ಲಿ ಸಾಲಬಾಧೆಯಿಂದ ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆ..!

ಮುಂಡಗೋಡ: ತಾಲೂಕಿನ ಬಸಾಪುರ ಗ್ರಾಮದಲ್ಲಿ ರೈತನೋರ್ವ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.


ಗಂಗಾರಾಮ್ ಸಿಂಗ್ ಶಂಕರಸಿಂಗ್ ರಜಪೂತ (55) ಎಂಬುವವರೇ ಆತ್ಮಹತ್ಯೆಗೆ ಶರಣಾದ ರೈತನಾಗಿದ್ದು, ಸಾಲಬಾಧೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅಂತಾ ತಿಳಿದು ಬಂದಿದೆ.
ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

error: Content is protected !!