ಇನ್ಮುಂದೆ ವೀಕೆಂಡ್ ಕರ್ಫ್ಯೂ ಇರಲ್ಲ: ದೇವಸ್ಥಾನ, ಬಾರ್, ಮಾಲ್ ಓಪನ್..!

ಬೆಂಗಳೂರು: ಸೋಮವಾರ 5 ನೇ ತಾರೀಖಿನಿಂದ ದೇವಸ್ಥಾನ, ಮಾಲ್, ಬಾರ್ ಓಪನ್ ಆಗತ್ತೆ. ಇನ್ಮುಂದೆ ವೀಕೆಂಡ್ ಕರ್ಫ್ಯೂ ಇರಲ್ಲ ಅಂತಾ ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ಇಂದು ಅನಲಾಕ್ ಸಂಬಂಧ ನಡೆದ ಸಭೆಯಲ್ಲಿ ಈ ಕುರಿತು ಚರ್ಚಿಸಿ ತೀರ್ಮಾನಿಸಲಾಗಿದ್ದು, ಸಭೆಯ ಬಳಿಕ ಸಿಎಂ ಯಡಿಯೂರಪ್ಪ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದ್ದಾರೆ.

 

error: Content is protected !!