ಮಂಡಗೋಡಿನಲ್ಲಿ “ಕಾಂಗ್ರೆಸ್ ಸಹಾಯ ಹಸ್ತ” ಉದ್ಘಾಟಿಸಿದ ಬಿ.ಕೆ.ಹರಿಪ್ರಸಾದ್..!

ಮುಂಡಗೋಡ: ತಾಲೂಕಾ ಬ್ಲಾಕ್ ಕಾಂಗ್ರೆಸ್ ವತಿಯಿಂದ “ಕಾಂಗ್ರೆಸ್ ಸಹಾಯ ಹಸ್ತ” ಕಾರ್ಯಕ್ರಮ ಇಂದು ಮುಂಡಗೋಡಿನಲ್ಲಿ ನಡೆಯಿತು.ಸಹಾಯ ಹಸ್ತ ಕಾರ್ಯಕ್ರಮದ ಉಸ್ತುವಾರಿ, ಕಾಂಗ್ರೆಸ್ ಹಿರಿಯ ಮುಖಂಡ ಬಿ. ಕೆ. ಹರಿಪ್ರಸಾದ್ ಕಾರ್ಯಕ್ರಮ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭೀಮಣ್ಣ ನಾಯಕ್ ವಹಿಸಿಕೊಂಡಿದ್ದರು. ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ಪ್ರಶಾಂತ್ ದೇಶಪಾಂಡೆ, ವಿ.ಎಸ್. ಆರಾಧ್ಯ, ಕೃಷ್ಣ ಹಿರೇಹಳ್ಳಿ, ಎಚ್. ಎಂ. ನಾಯಕ್, ಅಬ್ದುಲ್ ಮಜೀದ್ ಶೇಖ್, ಶ್ರೀಮತಿ ಸುಜಾತ ಗಾಂವ್ಕರ್, ಬಸವರಾಜ್ ದೊಡ್ಮನಿ, ಕೆಪಿಸಿಸಿ ವೀಕ್ಷಕ ಸುರೇಶ್ ಸವನೂರು,ನಾಗರಾಜ್ ನರ್ವೇಕರ್, ಅಬ್ಬಾಸ್ ತೊನ್ಸೆ, ಭಾರತಿ ಮಣ್ಣಪ್ಪ ಗೌಡರ್, ಮಹ್ಮದ್ ಗೌಸ್ ಮಕಾಂದಾರ್, ಅಲಿ ಹಸನ್ ಬೆಂಡಿಗೇರಿ ಧರ್ಮರಾಜ ನಡಗೇರ, ಮಲ್ಲಿಕಾರ್ಜುನ ಗೌಳಿ ಎಂ.ಎನ್. ದುಂಡಸಿ, ರಾಜು ಬೋವಿ, ರಜಾ ಪಟಾಣ್, ಜಾಫರ್ ಹಂಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

error: Content is protected !!