ಮುಂಡಗೋಡ:ಪಟ್ಟಣದ ಹೊರ ವಲಯದ ನ್ಯಾಸರ್ಗಿ ರಸ್ತೆಯಲ್ಲಿ ಯುವಕನೊಬ್ಬ ಹೆಣವಾಗಿದ್ದಾನೆ. ಪಟ್ಟಣದ ಕಂಬಾರಗಟ್ಟಿ ಪ್ಲಾಟ್ ನ ವಿಜಯ್ ಮಂಜಪ್ಪ ಈಳಗೇರ್ ಎಂಬುವನನ್ನು ಬೀಕರವಾಗಿ ಹತ್ಯೆ ಮಾಡಲಾಗಿದೆ‌.

ಎದೆಗೆ ಹಾಗೂ ಬೆನ್ನಿಗೆ ಚಾಕು ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಇದೊಂದು ಅಪ್ಪಟ ದುಶ್ಮನಿಗಳ ಸೇಡಿನ ಕೊಲೆ ಅನ್ನೋದು ಮೇಲ್ನೊಟಕ್ಕೆ ಕಂಡು ಬರ್ತಿದೆ.

ನಿನ್ನೆ ರಾತ್ರಿ ನಡೆದಿರಬಹುದು ಎನ್ನಲಾದ ಕೊಲೆ ಬೆಳಿಗ್ಗೆ ಬೆಳಕಿಗೆ ಬಂದಿದೆ. ಮುಂಡಗೋಡ ಪೊಲೀಸ್ರು ಸ್ಥಳಕ್ಕೆ ಬೇಟಿ ನೀಡಿ ಪರಿಶಿಲನೆ ಕೈಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.

error: Content is protected !!