ಶಿಗ್ಗಾವಿ: ತಾಲೂಕಿನ ಹಿರೇಬೆಂಡಿಗೇರಿ ಗ್ರಾಮದ ಹೊರವಲಯದಲ್ಲಿ ವ್ಯಕ್ತಿಯೋರ್ವನ ಕೊಲೆ ಮಾಡಿ ಶವ ಬೀಸಾಕಿರೋ ಘಟನೆ ನಡೆದಿದೆ‌.

ಉಮೇಶ್ ನಂದೇಣ್ಣವರ್(32) ಎಂಬುವವನೇ ಕೊಲೆಯಾಗಿದ್ದ ವ್ಯಕ್ತಿಯಾಗಿದ್ದು. ಹಿರೇಬೆಂಡಿಗೇರಿ ಗ್ರಾಮದ ಹೊರವಲಯದ ಬೆಳಗಲಿ ರಸ್ತೆಯ ಜಮೀನಿನಲ್ಲಿ ಕೊಲೆ ಮಾಡಿರೋ ದುಷ್ಕರ್ಮಿಗಳು, ಶವ ಎಸೆದು ಹೋಗಿದ್ದಾರೆ.

ಕೊಲೆಯಾದ ಉಮೇಶ್

ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ನಡೆದಿರಬಹುದಾದ ಸಾಧ್ಯತೆಯಿದ್ದು, ತಡಸ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

error: Content is protected !!