ಜಿಲ್ಲೆಯಲ್ಲಿನ ಸೇತುವೆಗಳ ದೃಡತೆ ಬಗ್ಗೆ ವರದಿ ನೀಡಿ, ಅನಾಹುತವಾದಲ್ಲಿ ಅಧಿಕಾರಿಗಳೇ ಹೊಣೆ-ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಖಡಕ್ ಎಚ್ಚರಿಕೆ..!
ಜಿಲ್ಲಾ ತುರ್ತು ಕಾರ್ಯಚರಣಾ ಕೇಂದ್ರದ ಮೂಲಕ ಸಮಸ್ಯೆಗಳಿಗೆ ತುರ್ತು ಸ್ಪಂದನೆ, ಮಳೆಯಿಂದ ನಿಮಗೂ ಸಮಸ್ಯೆ ಆದಲ್ಲಿ ತಕ್ಷಣವೇ ಇಲ್ಲಿ ಕರೆ ಮಾಡಿ..!
ಶಿರೂರು ಗುಡ್ಡ ಕುಸಿತ ಪ್ರದೇಶದಲ್ಲಿ ವಾಹನ ನಿಲ್ಲಿಸುವಂತಿಲ್ಲ, ನದಿಗೆ ಇಳಿಯುವಂತಿಲ್ಲ ಪ್ರತಿಬಂಧಕಾಜ್ಞೆ ಹೊರಡಿಸಿದ ಡಿಸಿ..!
ದೆಹಲಿಯಲ್ಲಿ ಭಯೋತ್ಪಾದಕ ದಾಳಿಗೆ ಸಂಚು ರೂಪಿಸಿದ್ದ ಐಎಸ್ಐ ಗೂಢಚಾರದ ಜಾಲ ಭೇದಿಸಿದ ಗುಪ್ತಚರ ಸಂಸ್ಥೆಗಳು ; ಇಬ್ಬರ ಬಂಧನ..!
ಅಪರಾಧ ಜಗತ್ತುಉತ್ತರ ಕನ್ನಡಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ..!by publicfirstnewzSeptember 29, 2021September 29, 2021 ಭಟ್ಕಳ- ಸಿಇಎನ್ ಪೊಲೀಸರು ಕಾರ್ಯಚರಣೆ ನಡೆಸಿ, ಭಟ್ಕಳದ ರೈಲ್ವೇ ನಿಲ್ದಾಣದ ಬಳಿ, ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಗಾಂಜಾ ಸಮೇತ ಬಂಧಿಸಿದ್ದಾರೆ. ಅಬ್ದುಲ್ ರಷೀದ್, ಮಹಮ್ಮದ್ ಇರ್ಷಾದ ಬಂಧಿತರು. ಬಂಧಿತ ಆರೋಪಿತರಿಂದ 560 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ. ಭಟ್ಕಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.