ಮುಂಡಗೋಡ: ತಾಲೂಕಿನ ಹುನಗುಂದ ಗ್ರಾಮದಲ್ಲಿ ನಟ ಪುನೀತ್ ರಾಜಕುಮಾರ್ ಅಕಾಲಿಕ ನಿಧನ ಹಿನ್ನೆಲೆಯಲ್ಲಿ ಶೃದ್ದಾಂಜಲಿ ಅರ್ಪಿಸಿದ್ರು. ಪುನೀತ್ ರಾಜಕುಮಾರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಭಾವ ಪೂರ್ಣ ಶ್ರದ್ಧಾಂಜಲಿ ಅರ್ಪಿಸಿದ್ರು.

ನಟ ಪುನಿತ್ ಅಕಾಲಿಕ‌ಮರಣ ರಾಜ್ಯಕ್ಕೆ ತುಂಬಲಾರದ ನಷ್ಟ ಅಂತಾ ಶೋಕ ವ್ಯಕ್ತಪಡಿಸಿರೋ ಅಭಿಮಾನಿಗಳು ಅಪ್ಪು ಮತ್ತೊಮ್ಮೆ ಗುಟ್ಟಿ ಬಾ ಅಂತಾ ಘೋಷಣೆ ಕೂಗಿದ್ರು. ಈ ವೇಳೆ ಗ್ರಾಪಂ ಸದಸ್ಯ ಈಶ್ವರಗೌಡ ಅರಳಿಹೊಂಡ ಸೇರಿದಂತೆ ಹಲವರು ಉಪಸ್ಥಿತರಿದ್ದರು‌..

error: Content is protected !!