ಕಾರವಾರ: 66 ನೇ ಕನ್ನಡ ರಾಜ್ಯೋತ್ಸವ ಹಿನ್ನಲೆಯಲ್ಲಿ ಕಾರವಾರದ ಪೊಲೀಸ್ ಪರೇಡ್ ಮೈದಾನದಲ್ಲಿ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಧ್ವಜಾರೋಹಣ ನೆರವೇರಿಸಿದ್ರು‌.

ತೆರೆದ ವಾಹನದಲ್ಲಿ ವಿವಿಧ ಪಡೆಗಳಿಂದ ಗೌರವ ವಂದನೆ ಸ್ವೀಕರಿಸಿದ ಸಚಿವ ಹೆಬ್ಬಾರ್, ಸಮಾರಂಭದಲ್ಲಿ ಭಾಷಣ ಮಾಡಿದ್ರು. ಈ ವೇಳೆ ಶಾಸಕಿ ರೂಪಾಲಿ ನಾಯ್ಕ್ , ಜಿಲ್ಲಾಧಿಕಾರಿ ಮುಲೈ ಮುಹಿಲಿನ್, ನೂತನ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್ ಸೇರಿ ಹಲವರು ಉಪಸ್ಥಿತರಿದ್ದರು‌.

ಇನ್ನು, ಇಂದಿನ 66 ನೇ ರಾಜ್ಯೋತ್ಸವದ ಸಂಭ್ರಮ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲೂ ಸಂಭ್ರಮಿಸಿದೆ‌.

***************************************

ಜಾಹೀರಾತುಗಳು

error: Content is protected !!