ಮುಂಡಗೋಡ: ತಾಲೂಕಿನ ಕಲಕೇರಿ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಕಂಚಿನ ಪುತ್ಥಳಿ ಪ್ರತಿಷ್ಠಾಪಿಸಲು ಬಿಜೆಪಿ ಯುವ ಧುರೀಣ ಸಂತೋಷ ರಾಯ್ಕರ ಅವರು ಒಂದು ಲಕ್ಷ ರೂಪಾಯಿ ಚೆಕ್ ನೀಡಿದ್ದಾರೆ. ಬಳಿಕ ಮಾತನಾಡಿದ ಸಂತೋಷ ರಾಯ್ಕರ, ಹಿಂದೂ ಧರ್ಮದ ರಕ್ಷಣೆಗಾಗಿ ಶಿವಾಜಿ ಮಹಾರಾಜರ ಪುತ್ಥಳಿ ಪ್ರತಿಷ್ಠಾಪಿಸುವ ಮೂಲಕ ಅವರ ಆದರ್ಶ, ತತ್ವ ಸಿದ್ಧಾಂತ ಮತ್ತು ಇತಿಹಾಸವನ್ನು ಜನರಲ್ಲಿ ಮನವರಿಕೆ ಮಾಡಿಕೊಡಬೇಕಿದೆ ಎಂದರು. ಇದೇ ಸಂದರ್ಭದಲ್ಲಿ ಟ್ರಸ್ಟ್ ಕಮಿಟಿ ವತಿಯಿಂದ ಸಂತೋಷ ರಾಯ್ಕರ ಅವರನ್ನು ಗೌರವಿಸಲಾಯಿತು. ಟ್ರಸ್ಟ್ನ ಅಧ್ಯಕ್ಷ ಕಾಳೇಶ ಕ್ಯಾತ್ನಳ್ಳಿ, ಗಣಪತಿ ನಸರೇಕರ, ಅನಿಲ ಕಟ್ಟಿಮನಿ, ಮಹಾಂತೇಶ ಚಿಗಪ್ಪನವರ, ಫಕ್ಕೀರೇಶ ಮುಕ್ಕನಕಟ್ಟಿ, ಮಹಾಂತೇಶ ಕಾತಿ, ಮಾರುತಿ ಬೆಂಡಿಗೇರಿ, ಬಸವರಾಜ ಬೆಂಡಿಗೇರಿ, ಕೇಶವ ಬೆಂಡಿಗೇರಿ, ನಾರಾಯಣ ಗುರಪ್ಪನವರ, ಕರಿಯಣ್ಣ ಪಾಟೀಲ, ನಾರಾಯಣ ಕ್ಯಾಟ್ನಳ್ಳಿ, ಮಾರುತಿ ಬನವಾಸಿ, ಭಾಷಾ ಎಳವಟ್ಟಿ, ಖಾಸೀಮ್ ಅತ್ತಾರ ಉಪಸ್ಥಿತರಿದ್ದರು.
Top Stories
ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಆರ್ಥಪೂರ್ಣವಾಗಿರಲಿ : ಜಿಲ್ಲಾಧಿಕಾರಿ.
ಶಿಗ್ಗಾವಿ ಗರುಡಾ ಹೊಟೇಲ್ ಬಳಿ ಡಿವೈಡರ್ ಮೇಲೆ ಹತ್ತಿ, ಗುಂಡಿಗೆ ಬಿದ್ದ KSRTC ಬಸ್, 10 ಜನರಿಗೆ ಗಾಯ..!
ಬಾಚಣಕಿ ಬಳ್ಳಿಗಟ್ಟಿ ಕೆರೆ ದಡದಲ್ಲಿ “ವಿಶ್ವ ಪರಿಸರ ದಿನಾಚರಣೆ”
ಜಿಲ್ಲೆಯಲ್ಲಿ ಬಕ್ರೀದ್ ಆಚರಣೆ ಶಾಂತಿಯುತ, ಸೌಹಾರ್ದಯುವಾಗಿರಲಿ; ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ
ಜೂನಿನಲ್ಲೇ ಬಿಡುಗಡೆ ಆಗಲಿದೆ ಪಿಎಂ ಕಿಸಾನ್ 20ನೇ ಕಂತು; ಫಲಾನುಭವಿಗಳ ಇ-ಕೆವೈಸಿ ಕಡ್ಡಾಯ..!
2027 ಮಾರ್ಚ್ 1ರಿಂದ ಜನಗಣತಿ ಆರಂಭ; ಜೊತೆಗೆ ಜಾತಿ ಗಣತಿಯೂ ಆರಂಭ..!
ಮುಂಡಗೋಡ ಡಿಗ್ರಿ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ, “ವೃಕ್ಷ ಬಂಧನ” ಕಾರ್ಯಕ್ರಮ..!
RCB ತಂಡದಿಂದ ಐಪಿಎಲ್ 2025 ಟ್ರೋಫಿ ಹಿಂಪಡೆದ BCCI..! ಯಾಕೆ ಗೊತ್ತಾ..?
RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಪ್ರಕರಣ, ಸಿದ್ದಾಪುರದ ಮಹಿಳೆಯೂ ಬಲಿ..!
RCB ವಿಜಯೋತ್ಸವ, ಕುಣಿದು ಕುಪ್ಪಳಿಸುತ್ತಿದ್ದಾಗಲೇ ಹೃದಯಾಘಾತ, ಅಭಿಮಾನಿ ಸಾವು..!
ತಮ್ಮ ಮಗನನ್ನೇ ಕಚ್ಚಿ ಕೊಂದಿದ್ದ ವಿಷ ಸರ್ಪವನ್ನು ಜೋಪಾನವಾಗಿ ಹಿಡಿದು ಕಾಡಿಗೆ ಬಿಟ್ಟ ಕುಟುಂಬ..!
ಹೆಬ್ಬಾರ್ ಜನ್ಮದಿನ: ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದ ಕೈ ಕಾರ್ಯಕರ್ತರು..!
ಶಿರಸಿ-ಕುಮಟಾ ರಸ್ತೆ ಲಘು ವಾಹನ ಸಂಚಾರಕ್ಕೆ ಮುಕ್ತ..!
ITR ಫೈಲಿಂಗ್ ವೇಳೆ ಈ 7 ತಪ್ಪುಗಳಾಗದಂತೆ ಎಚ್ಚರವಹಿಸಿ; ತಪ್ಪಿದರೆ ಐಟಿ ನೋಟಿಸ್ ಬರಬಹುದು..!
ಹುಲಿಹೊಂಡದ ಈ ಹುಡುಗನ ಸಾವು ನ್ಯಾಯವೇ..? ಟ್ರಾಕ್ಟರ್ ದುರಂತದಲ್ಲಿ ಮಡಿದ ಸತೀಶನಿಗೆ ಕಣ್ಣೀರಿನ ಶೃದ್ಧಾಂಜಲಿ..!
ಹಳೆ ಪಿಂಚಣಿ ಯೋಜನೆ ಬೇಕೆನ್ನುವ ಸರ್ಕಾರಿ ನೌಕರರಿಗೆ ಒಳ್ಳೆಯ ಸುದ್ದಿ ; ರಾಜ್ಯ ಸರ್ಕಾರದಿಂದ ಒಪಿಎಸ್ ಪ್ರಸ್ತಾವನೆ ಪರಿಶೀಲನೆಗೆ 3 ತಂಡ ರಚನೆ..!
ಚಿನ್ನದ ಬೆಲೆ ಸತತ 2ನೇ ದಿನ ಏರಿಕೆ : ಮಂಗಳವಾರ 10 ಗ್ರಾಂ ಬಂಗಾರದ ಬೆಲೆ ಎಷ್ಟಿದೆ..?
ಗತವೈಭವಕ್ಕೆ ಮರಳುತ್ತಿದೆ ಅನಿಲ್ ಅಂಬಾನಿ ಷೇರು; ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ ರಿಲಯನ್ಸ್ ಪವರ್ ಸ್ಟಾಕ್..!
ಬಿಜೆಪಿ ಮುಖಂಡ ಅರುಣಕುಮಾರ ಪುತ್ತಿಲಗೆ ಗಡಿಪಾರು ನೋಟಿಸ್..!
ಮುಂಡಗೋಡ ಸುದ್ದಿ